Headlines

ಪ್ರೀತಿ ಇಷ್ಟೇನಾ? ಇಷ್ಟಪಟ್ಟು ಮದುವೆಯಾಗಿ 24 ಗಂಟೆಯೊಳಗೆ ವಿಚ್ಛೇದನ ಪಡೆದ ದಂಪತಿ – Kannada News | Divorce Within 24 Hours Of Love Marriage: Pune Couple’s Separation Sparks Debate

ಪುಣೆ, ಡಿಸೆಂಬರ್ 28: ಪ್ರೀತಿಸಿ ಮದುವೆ(Marriage)ಯಾಗಿ 24 ಗಂಟೆಯೊಳಗೆ ದಂಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ಮದುವೆಯಾದ 24 ಗಂಟೆಗಳಲ್ಲಿ ದಂಪತಿಗಳು ವಿಚ್ಛೇದನ ಪಡೆದಿದ್ದಾರೆ. ಮದುವೆಯ ಬಳಿಕ ಒಂದೇ ದಿನದಲ್ಲಿ ಇಬ್ಬರ ನಡುವೆ ಭಿನ್ನಾಭಿಪ್ರಾಯ ಪೂಡಿತ್ತು. ಇಬ್ಬರು ಜತೆಗಿರಲು ಸಾಧ್ಯವೇ ಇಲ್ಲ ಎನ್ನುವ ನಿರ್ಧಾರಕ್ಕೆ ಬಂದಿದ್ದರು. ಪರಸ್ಪರ ಒಪ್ಪಿಗೆ ನೀಡಿ ಬೇರೆಯಾಗಲು ಒಪ್ಪಿಕೊಂಡ ನಂತರ ವಿಚ್ಛೇದನ ನಡೆಯಿತು. ಇಬ್ಬರೂ ನಾಲ್ಕು ವರ್ಷಗಳಿಂದ ಪರಿಚಿತರು, ಪರಸ್ಪರ ಪ್ರೀತಿಸಿದ ನಂತರ ವಿವಾಹವಾದರು ಎಂದು ಅವರ ವಕೀಲರು ತಿಳಿಸಿದ್ದಾರೆ….

Read More

ಚಂದ್ರದ್ರೋಣ ಪರ್ವತದಲ್ಲಿ ಶ್ರೀನಂದಾ ನಾಪತ್ತೆ: ಈ ವಿಡಿಯೋ ಬಳಿಕ ಕೆಲವೇ ನಿಮಿಷಗಳಲ್ಲಿ ಗಯಾಬ್

ಚಿಕ್ಕಮಗಳೂರು, ಏಪ್ರಿಲ್ 08): ಕೇರಳ ಮೂಲದ 14 ವರ್ಷದ  ಶ್ರೀ ನಂದಾ ಎನ್ನುವ ಹುಡುಗಿ ಚಿಕ್ಕಮಗಳೂರಿನ (Chikkamagaluru) ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ (Chandradrona Mountains) ನಾಪತ್ತೆಯಾಗಿದ್ದಾಳೆ. 40 ಜನರ ಪ್ರವಾಸಿ ತಂಡದೊಂದಿಗೆ ಬಂದಿದ್ದ ಶ್ರೀ ನಂದಾ ಮಾಣಿಕ್ಯಧಾರಾ ಬಳಿ ಕಾಣೆಯಾಗಿದ್ದಾಳೆ. ಆದ್ರೆ, ನಾಪತ್ತೆಯಾಗುವ ಕೆಲವು ನಿಮಿಷಗಳ ಮುನ್ನ ವಿಡಿಯೋ ಮಾಡಿಕೊಂಡಿದ್ದಾಳೆ. ಸಂಬಂಧಿ ಬಾಲಕಿಯೊಂದಿಗೆ ಸೆಲ್ಫಿ ವಿಡಿಯೋ ಮಾಡಿಕೊಂಡಿದ್ದು, ಇದಾದ ಬಳಿಕ ಕೆಲವೇ ನಿಮಿಷಗಳಲ್ಲಿ ಶ್ರೀ ನಂದಾ ಏಕಾಏಕಿ ನಾಪತ್ತೆಯಾಗಿದ್ದಾಳೆ. ಹೀಗಾಗಿ ಶ್ರೀ ನಂದಾ ನಾಪತ್ತೆ ಹಿಂದೆ ಹಲವು…

Read More

ಪ್ರೇಮ್, ಇಂಗ್ಲೀಷ್ ಮಾತು ಕೇಳಿ ನಕ್ಕ ಧ್ರುವ ಸರ್ಜಾ: ವಿಡಿಯೋ ನೋಡಿ – Kannada News | Prem speech at KD Movie trailer event: watch video

ಪ್ರೇಮ್ (Prem) ನಿರ್ದೇಶಿಸಿ, ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾದ ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಧ್ರುವ ಸರ್ಜಾ, ಪ್ರೇಮ್, ಕೆವಿಎನ್ ಮಾಲೀಕ, ರಕ್ಷಿತಾ, ರೀಷ್ಮಾ, ಅರ್ಜುನ್ ಸರ್ಜಾ ಇನ್ನೂ ಹಲವರು ನಿನ್ನೆಯ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ವೇಳೆ ಹಲವರು ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಪ್ರೇಮ್ ಅವರು ಸಹ ಮಾತನಾಡಿ, ಸಿನಿಮಾದ ನಿರ್ಮಾಣ ಸಂಸ್ಥೆ ಕೆವಿಎನ್ ಕೊಂಡಾಡಿದ್ದಾರೆ. ಈ ವೇಳೆ ಪ್ರೇಮ್ ಅವರು ಹೇಳಿದ ಕೆಲವು ಇಂಗ್ಲೀಷ್ ಆತುಗಳು ಕೇಳಿ ನಟ ಧ್ರುವ…

Read More

ಉದ್ಯಮಿ ಆತ್ಮಹತ್ಯೆಗೆ ಕೇಸ್​ಗೆ ಬಿಗ್‌ ಟ್ವಿಸ್ಟ್: ಪತ್ನಿ ಸೌಮ್ಯಳ ನವರಂಗಿ ಆಟ ಬಿಚ್ಚಿಟ್ಟ ಹಳೆ ಲವರ್

ಮಂಗಳೂರು, (ಮಾರ್ಚ್ 31): ಮದುವೆಯಾದ ಒಂದೇ ತಿಂಗಳಿಗೆ  ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ, ಉದ್ಯಮಿ ಸುದೀಪ್ ರೈ ಆತ್ಮಹತ್ಯೆ Sandeep Suicide case) ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ನಾಟಕ ಕಲಾವಿದೆ ಹಾಗೂ ಮೇಕಪ್ ಆರ್ಟಿಸ್ಟ್ ಆಗಿರುವ ಪತ್ನಿ ಸೌಮ್ಯಾಳ ನವರಂಗಿ ಆಟದಿಂದ ಬೇಸತ್ತು ಮದ್ವೆಯಾದ ಒಂದೇ ತಿಂಗಳಲ್ಲಿ ಪತಿ ಸುದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣ ಬೆನ್ನಲ್ಲೇ ಸೌಮ್ಯ ಶೆಟ್ಟಿ ಒಂದೊಂದೇ ಕರ್ಮಕಾಂಡಗಳು ಬಯಲಿಗೆ ಬರುತ್ತಿವೆ. ಸೌಮ್ಯ ಶೆಟ್ಟಿ ಸಾಮಾನ್ಯ ಕಲಾವಿದೆ…

Read More

ನೆಲಮಂಗಲ: ತಿರುವಿನಲ್ಲಿ ನಿಯಂತ್ರಣ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು, ತಂದೆ-ಮಗ ಸ್ಥಳದಲ್ಲೇ ಸಾವು – Kannada News | Bengaluru Family Car Crash: Software Engineer, Father Dead; 4 Injured

ನೆಲಮಂಗಲ, ಡಿಸೆಂಬರ್ 26: ಗೌರಿಬಿದನೂರಿನಿಂದ ದಾಸರಹಳ್ಳಿಗೆ ಮರಳುತ್ತಿದ್ದ ಒಂದೇ ಕುಟುಂಬದವರು ತೋಟಗೆರೆ ಬಳಿ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ. ಕ್ರಿಸ್‌ಮಸ್ ಹಬ್ಬದ ನಂತರ ಸಂಜೆ 7:30 ಕ್ಕೆ ಕುಟುಂಬ ಸಮೇತವಾಗಿ ವಾಪಸ್ ಆಗುತ್ತಿದ್ದ ವೇಳೆ ತೋಟಗೆರೆ ಟರ್ನಿಂಗ್ ನಲ್ಲಿ ಕಂಟ್ರೋಲ್ ಸಿಗದೆ  ಕಾರು ಮರಕ್ಕೆ ಡಿಕ್ಕಿಯಾಗಿದ್ದು ಸಾಪ್ಟ್ ವೇರ್ ಇಂಜಿನೀಯರ್ ಹರೀಶ್ (39) ಮತ್ತು ಅವರ ತಂದೆ ವೀರಭದ್ರ (80) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಯಿ ಗೌರಮ್ಮ (62), ಹರೀಶ್ ಪತ್ನಿ ಮೈತ್ರಿ (32), ಮಗಳು ಸಿರಿ (10),…

Read More

ಮಾರ್ಚ್​ 14ರಂದು ವೈವಾಹಿಕ ಜೀವನಕ್ಕೆ ಕಾಲಿರಿಸಲಿರುವ ಟೀಂ ಇಂಡಿಯಾ ಸ್ಟಾರ್ ಆಟಗಾರ

ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಮೂರನೇ ಬಾರಿಗೆ ಟಿ20 ವಿಶ್ವಕಪ್ (T20 World Cup) ಎತ್ತಿಹಿಡಿದಿದೆ. ಈ ಸಂಭ್ರಮದೊಂದಿಗೆ ತಂಡದ ಎಲ್ಲಾ ಆಟಗಾರರು ತಮ್ಮ ತಮ್ಮ ಮನೆಗಳತ್ತ ಪ್ರಯಾಣ ಬೆಳೆಸಿದ್ದಾರೆ. ಬಳಿಕ ಎಲ್ಲಾ ಆಟಗಾರರು ಮುಂಬರುವ ಐಪಿಎಲ್​ನಲ್ಲಿ (IPL) ಕಣಕ್ಕಿಳಿಯಲಿದ್ದಾರೆ. ಆದರೆ ಅದಕ್ಕೂ ಮುನ್ನ ಟೀಂ ಇಂಡಿಯಾದ ಆಟಗಾರನೊಬ್ಬನಿಗೆ ಕಂಕಣ ಭಾಗ್ಯ ಕೂಡಿಬಂದಿದ್ದು ವೈಯಕ್ತಿಕ ಜೀವನದಲ್ಲಿ ಹೊಸ ಇನ್ನಿಂಗ್ಸ್ ಪ್ರಾರಂಭಿಸಲಿದ್ದಾರೆ. ತಂಡದ ಸ್ಟಾರ್ ಸ್ಪಿನ್ನರ್ ಕುಲ್ದೀಪ್ ಯಾದವ್ (Kuldeep Yadav) ಮಾರ್ಚ್ 14, 2026…

Read More

ವಿದೇಶಿ ಪ್ರೇಕ್ಷಕರಿಗೆ ಮೊದಲು ‘ರಾಮಾಯಣ’ ಟೀಸರ್ ದರ್ಶನ: ರಾಮನ ಪಾತ್ರಕ್ಕೆ ಫಿದಾ

ಬಾಲಿವುಡ್ ನಿರ್ದೇಶಕ ನಿತೇಶ್ ತಿವಾರಿ ಮತ್ತು ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರ ಮಹತ್ವಾಕಾಂಕ್ಷೆಯ ಸಿನಿಮಾ ‘ರಾಮಾಯಣ’ (Ramayana) ಬಗ್ಗೆ ಈಗ ವಿದೇಶದಲ್ಲೂ ಚರ್ಚೆ ಶುರುವಾಗಿದೆ. ಚಿತ್ರತಂಡವು ಇತ್ತೀಚೆಗೆ ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಹಮ್ಮಿಕೊಂಡಿದ್ದ ವಿಶೇಷ ಪ್ರದರ್ಶನದಲ್ಲಿ ಚಿತ್ರದ ಟೀಸರ್ ಪ್ರದರ್ಶಿಸಿದೆ. ಈ ಮೂಲಕ ಚಿತ್ರದ ದೃಶ್ಯ ವೈಭವವನ್ನು ಮೊದಲ ಬಾರಿಗೆ ಅಭಿಮಾನಿಗಳು ಕಣ್ತುಂಬಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ರಣಬೀರ್ ಕಪೂರ್ (Ranbir Kapoor), ಯಶ್, ಸಾಯಿ ಪಲ್ಲವಿ ಮುಂತಾದ ಕಲಾವಿದರು ನಟಿಸುತ್ತಿದ್ದಾರೆ. ಟೀಸರ್ ಪ್ರದರ್ಶನದ ಬಳಿಕ ಮಾತನಾಡಿದ ನಟ…

Read More

ಕಾರುಣ್ಯ ರಾಮ್ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್ – Kannada News | Karunya Ram sister Samruddhi Ram threatening me Says Prajwal

ನಟಿ ಕಾರುಣ್ಯ ರಾಮ್ ಅವರ ಸಹೋದರಿ ಸಮೃದ್ಧಿ ರಾಮ್ (Samruddhi Ram) ಅವರು ಸಾಲದ ಸುಳಿಗೆ ಸಿಲುಕಿದ್ದಾರೆ. ಸಾಲ ಕೊಟ್ಟವರು ಹಣ ವಾಪಸ್ ಕೇಳಿದ್ದಕ್ಕೆ ಕಾರುಣ್ಯ ರಾಮ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಸಮೃದ್ಧಿ ಅವರಿಗೆ ಸಾಲ ನೀಡಿರುವ ಪ್ರಜ್ವಲ್ ಅವರು ಟಿವಿ9 ಜೊತೆ ಮಾತನಾಡಿ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ‘ಸಾಲ ಪಡೆಯುವಾಗ ಒಂದು ಮಾತು ಹೇಳಿದ್ದರು. ಅಕ್ಕನ ಮುಖ ನೋಡಿ ಸಾಲ ಕೊಡಿ ಎಂದಿದ್ದರು. ಅದಕ್ಕಾಗಿಯೇ ನಾನು ಕಾರುಣ್ಯ ರಾಮ್ (Karunya Ram) ಅವರಿಗೆ ಫೋನ್…

Read More

ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: 8 ಆರೋಪಿಗಳ ಬಂಧನ! – Kannada News | Bagalkote Shivaji Jayanti Stone Pelting: SP Clarifies Incident, 8 Arrested

ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: 8 ಆರೋಪಿಗಳ ಬಂಧನ! ಬಾಗಲಕೋಟೆ, ಫೆಬ್ರವರಿ 20: ನಗರದಲ್ಲಿ ಶಿವಾಜಿ ಜಯಂತಿ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ (Stone pelting) ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್​ ಗೋಯಲ್ ಪ್ರತಿಕ್ರಿಯೆ ನೀಡಿದ್ದು, ಘಟನೆಯ ಕುರಿತ ಎಲ್ಲಾ ಮಾಹಿತಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಬುಧವಾರ ಸಂಜೆ ನಡೆದ ಈ ಘಟನೆಯ ಹಿನ್ನೆಲೆ 8 ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ತನಿಖೆ ನಡೆಸಿದ್ದಾರೆ. ಈ ವೇಳೆ…

Read More

RCB vs CSK ಪಂದ್ಯ: ಚಿನ್ನಸ್ವಾಮಿ ಸ್ಟೇಡಿಯಂನಿಂದ ಈ ಮಾರ್ಗಗಳಲ್ಲಿ ನಾಳೆ BMTC ವಿಶೇಷ ಬಸ್​​ ಸಂಚಾರ

ಬೆಂಗಳೂರು, ಏಪ್ರಿಲ್​​ 04: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್​​ ಚಾಲೆಂಜರ್ಸ್​​ ಬೆಂಗಳೂರು ಮತ್ತು ಚೆನ್ನೈ ಸೂಪರ್​​ ಕಿಂಗ್ಸ್​ ನಡುವೆ ನಾಳೆ ಐಪಿಎಲ್​​ ಮ್ಯಾಚ್​​ ಹಿನ್ನೆಲೆ ಈಗಾಗಲೇ ಅಗತ್ಯ ಕ್ರಮಗಳನ್ನು ಆಯೋಜಕರು ಮತ್ತು ಬೆಂಗಳೂರು ಪೊಲೀಸರು ಕೈಗೊಂಡಿದ್ದಾರೆ. ಅಭಿಮಾನಿಗಳ ಅನುಕೂಲಕ್ಕಾಗಿ ಬಿಎಂಆರ್​​ಸಿಎಲ್​​ ಈಗಾಗಲೇ ಮೆಟ್ರೋ ರೈಲುಗಳ ಸಮಯ ವಿಸ್ತರಣೆ ಮಾಡಿರುವ ನಡುವೆ, ಮತ್ತೊಂದು ಗುಡ್​​ ನ್ಯೂಸ್​​ ಸಿಕ್ಕಿದೆ. ಜನಸಂದಣಿ ನಿಯಂತ್ರಣದ ನಿಟ್ಟಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಬಿಎಂಟಿಸಿ ಬಸ್​ಗಳ ವ್ಯವಸ್ಥೆ ಮಾಡಲಾಗಿದ್ದು, 8 ಬಸ್​​ಗಳು ಓಡಾಟ ನಡೆಸಲಿವೆ. ಬಸ್​​ ಸಂಚರಿಸಲಿರುವ ಮಾರ್ಗಗಳು…

Read More