Headlines

‘ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ’: ಪೊಲೀಸರಿಗೆ ಕರೆ ಮಾಡಿ ದಂಪತಿ ಕಿರಿಕ್! ವೀಡಿಯೋ ವೈರಲ್ – Kannada News | Couple Calls 112 Emergency Help Number and Argues with Police for Drop Home

ಧಾರವಾಡ, ಜುಲೈ 10: ಜಿಲ್ಲಾಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಚಿಕಿತ್ಸೆ ಪಡೆಯಲು ಬಂದ ದಂಪತಿ 112 ಸಹಾಯವಾಣಿಗೆ ಕರೆ ಮಾಡಿ ಪೊಲೀಸರೊಂದಿಗೇ ಕಿರಿಕ್ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದ ದಂಪತಿ, ಪತ್ನಿಯ ಬೆನ್ನು ನೋವಿನ ಹಿನ್ನೆಲೆ ಆ್ಯಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಬಂದಿದ್ದರು. ಆದರೆ, ಚಿಕಿತ್ಸೆ ಮುಗಿದ ಬಳಿಕ ಹೊಸ ವರಸೆ ಆರಂಭಿಸಿದ ಪತಿ, ನಮಗೆ ಸೂಕ್ತ ಚಿಕಿತ್ಸೆ ಸಿಕ್ಕಿಲ್ಲ ಎಂದು ಆರೋಪಿಸಿ 112ಕ್ಕೆ ಕರೆ ಮಾಡಿದ್ದಾನೆ. ಸ್ಥಳಕ್ಕೆ ಬಂದ ತುರ್ತು ವಾಹನದ…

Read More

78 ವರ್ಷ ಹಳೆಯದಾದ ಸಿಲಿಗುರಿ ಕಾರಿಡಾರ್ ಅನ್ನು 1971ರಲ್ಲೇ ಸರಿಪಡಿಸಬೇಕಿತ್ತು; ಸದ್ಗುರು ಅಭಿಮತ – Kannada News | 78 Year Old Siliguri Corridor Should Have Been Corrected In 1971 says Sadhguru

ಬೆಂಗಳೂರು, ಡಿಸೆಂಬರ್ 29: ಬಾಂಗ್ಲಾದೇಶದ ಬೆದರಿಕೆಗಳ ನಡುವೆಯೇ ಸಿಲಿಗುರಿ ಕಾರಿಡಾರ್ ಬಗ್ಗೆ ಇಶಾ ಫೌಂಡೇಶನ್‌ನ (Isha Foundation) ಸಂಸ್ಥಾಪಕ ಸದ್ಗುರು (Sadhguru) ಪ್ರತಿಕ್ರಿಯೆ ನೀಡಿದ್ದಾರೆ. “78 ವರ್ಷಗಳಷ್ಟು ಹಳೆಯದಾದ ಸಿಲಿಗುರಿ ಕಾರಿಡಾರ್ ಅನ್ನು 1971ರಲ್ಲೇ ಸರಿಪಡಿಸಿಕೊಂಡಿದ್ದರೆ ಈ ಬಿಕ್ಕಟ್ಟು ಎದುರಾಗುತ್ತಿರಲಿಲ್ಲ” ಎಂದು ಟೀಕಿಸಿದ್ದಾರೆ. ಇದನ್ನು ದಶಕಗಳ ಹಿಂದೆಯೇ ಸರಿಪಡಿಸಬೇಕಾಗಿತ್ತು. ಚಿಕನ್ ನೆಕ್ ಎಂದು ಕರೆಯಲ್ಪಡುವ ಈ ಜಾಗವನ್ನು ಆನೆಯ ಕುತ್ತಿಗೆಯಾಗಿ ಮಾಡಬೇಕಿದೆ ಎಂದಿದ್ದಾರೆ. ಸಿಲಿಗುರಿ ಕಾರಿಡಾರ್ ಕುರಿತು ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ನೀಡಿದ ಹೇಳಿಕೆಗಳ ಕುರಿತು ಬೆಂಗಳೂರಿನಲ್ಲಿ…

Read More

Solar Eclipse 2026: ಮೀನ ರಾಶಿಯವರ ಮೇಲೆ ವರ್ಷದ ಮೊದಲ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Solar Eclipse 2026: Astrological Effects on Pisces by Dr. Basavaraj Guruji

ಡಾ. ಬಸವರಾಜ ಗುರೂಜಿ ಅವರು 2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಮೀನ ರಾಶಿಯವರ ಮೇಲೆ ಬೀರುವ ಪ್ರಭಾವದ ಕುರಿತು ಮಾಹಿತಿ ನೀಡಿದ್ದಾರೆ. ಮೀನ ರಾಶಿಯವರು ಸಾಡೇ ಸಾತಿಯ ಗರ್ಭ ಭಾಗದಲ್ಲಿರುವುದರಿಂದ ಮಿಶ್ರಫಲಗಳನ್ನು ನಿರೀಕ್ಷಿಸಬಹುದು. ಆದಾಯದಲ್ಲಿ ಏರಿಕೆ ಮತ್ತು ಉದ್ಯೋಗದಲ್ಲಿ ಶುಭ ಫಲಗಳ ಸಾಧ್ಯತೆಯಿದೆ, ಕೆಲವರಿಗೆ ಉದ್ಯೋಗ ಬದಲಾವಣೆಯ ಯೋಗವಿದೆ. ಆರೋಗ್ಯದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಎದುರಾದರೂ ಚೇತರಿಕೆ ಕಾಣುವಿರಿ. ಮಾನಸಿಕವಾಗಿ ಆಪ್ತರಿಂದ ತಪ್ಪು ಕಲ್ಪನೆಗಳಿಗೆ ಒಳಗಾಗುವ ಸಾಧ್ಯತೆಗಳಿರುವುದರಿಂದ ಎಚ್ಚರಿಕೆ ಅಗತ್ಯ. ವ್ಯಾಪಾರದಲ್ಲಿ ಶುಭವಾಗಲಿದ್ದು, ಶಿಕ್ಷಣದಲ್ಲಿ ಕೀರ್ತಿ ಪ್ರತಿಷ್ಠೆ ದೊರೆಯುತ್ತದೆ….

Read More

ಇರಾನ್‌ನ ಶಾಲೆ ಮೇಲೆ ಇಸ್ರೇಲ್ ದಾಳಿ; 40 ವಿದ್ಯಾರ್ಥಿನಿಯರ ಸಾವು, ಪೋಷಕರ ಗೋಳಾಟ

ಟೆಹ್ರಾನ್, ಫೆಬ್ರವರಿ 28: ಇರಾನ್ ಮೇಲೆ ಇಸ್ರೇಲ್ (Israel Attack) ನಡೆಸಿದ ವೈಮಾನಿಕ ದಾಳಿಯ ವೇಳೆ ವಾಯುನೆಲೆಗಳು, ಅನೇಕ ಕಟ್ಟಡಗಳು ನೆಲಸಮವಾಗಿವೆ. ಇದರ ನಡುವೆ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದಲ್ಲಿರುವ ಮಿನಾಬ್‌ನಲ್ಲಿರುವ ಪ್ರಾಥಮಿಕ ಬಾಲಕಿಯರ ಶಾಲೆಯ ಮೇಲೆ ಇಸ್ರೇಲಿ ದಾಳಿ ನಡೆದಿದೆ. ಇದರಿಂದ ಆ ಶಾಲೆಯೊಳಗಿದ್ದ 40 ವಿದ್ಯಾರ್ಥಿನಿಯರ ದೇಹ ಛಿದ್ರವಾಗಿದೆ. ಆ ಶಾಲೆಯ ಅವಶೇಷಗಳಡಿ ತಮ್ಮ ಮಕ್ಕಳ ದೇಹಗಳನ್ನು ಹುಡುಕುತ್ತಾ ಪೋಷಕರು ಗೋಳಾಡುವ ದೃಶ್ಯ ಮನಕಲಕುವಂತಿತ್ತು. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು…

Read More

ರಾಮ ಮಂದಿರದ ಕಾಣಿಕೆಗೆ ‘AI’ ಕಾವಲು: ಪ್ರತಿ ರೂಪಾಯಿಯನ್ನೂ ಟ್ರ್ಯಾಕ್ ಮಾಡಲು ಎಸ್‌ಐಟಿ ಮಾಸ್ಟರ್ ಪ್ಲ್ಯಾನ್ – Kannada News | Ram Mandir AI Security: SIT Recommends Advanced Surveillance to Prevent Donation Theft

ಅಯೋಧ್ಯೆ, ಜುಲೈ 13: ಕೇವಲ 40 ದಿನಗಳಲ್ಲಿ 70 ಬಾರಿ ದೇಣಿಗೆ ಹಣವನ್ನು ಲೂಟಿ ಮಾಡಿದ ರಾಮ ಮಂದಿರ(Ram Mandir)ದ ಸಿಬ್ಬಂದಿ ಕೃತ್ಯದಿಂದ ಎಚ್ಚೆತ್ತಿರುವ ವಿಶೇಷ ತನಿಖಾ ತಂಡ, ಭವಿಷ್ಯದಲ್ಲಿ ಇಂತಹ ಕಳ್ಳತನಗಳಿಗೆ ಸಂಪೂರ್ಣ ಬ್ರೇಕ್ ಹಾಕಲು ಜಗತ್ತಿನ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ (AI) ಆಧಾರಿತ ಕಣ್ಗಾವಲು ವ್ಯವಸ್ಥೆಯನ್ನು ತರಲು ಶಿಫಾರಸು ಮಾಡಿದೆ. ಜುಲೈ 15 ರೊಳಗೆ ಉತ್ತರ ಪ್ರದೇಶ ಸರ್ಕಾರಕ್ಕೆ ಸಲ್ಲಿಕೆಯಾಗಲಿರುವ ಎಸ್‌ಐಟಿಯ ಅಂತಿಮ ವರದಿಯಲ್ಲಿ ಈ ಮಹತ್ವದ ತಂತ್ರಜ್ಞಾನದ ಅಳವಡಿಕೆಗೆ ಪ್ರಮುಖ ಆದ್ಯತೆ ನೀಡಲಾಗಿದೆ….

Read More

ಕಂಪ್ಯೂಟರ್ ಮುಂದೆ ಗಂಟೆಗಟ್ಟಲೆ ಕೂರೋ ಬೆಂಗಳೂರಿನ ಪುರುಷರ ಲೈಫ್ ಡೇಂಜರ್: ಮಹಿಳೆಯರಿಗಿಂತ ಗಂಡಸರಿಗೆ ಬಿಪಿ, ಶುಗರ್ ಬರೋ ಚಾನ್ಸ್ ಜಾಸ್ತಿ – Kannada News | Bengaluru Men’s Health Crisis: Stress and Lifestyle Fuel BP, Diabetes. Solutions Inside

ಬೆಂಗಳೂರು, ಜೂ.30: ಸಿಲಿಕಾನ್ ಸಿಟಿಯ ಪುರುಷರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಏರುಪೇರಾಗುತ್ತಿರುವುದು ಈಗ ಅಂಕಿ-ಅಂಶಗಳ ಸಮೇತ ಸಾಬೀತಾಗಿದೆ. ಎನ್‌ಎಫ್‌ಎಚ್‌ಎಸ್ (NFHS) ವರದಿಯ ಪ್ರಕಾರ, ಬೆಂಗಳೂರಿನಲ್ಲಿ ಮಹಿಳೆಯರಿಗೆ ಹೋಲಿಸಿದರೆ ಪುರುಷರಲ್ಲಿ ರಕ್ತದೊತ್ತಡ ಮತ್ತು ಮಧುಮೇಹ ಪ್ರಕರಣಗಳು ಅತಿ ವೇಗವಾಗಿ ದಾಖಲಾಗುತ್ತಿವೆ. ಕಚೇರಿಯ ವಿಪರೀತ ಕೆಲಸದ ಒತ್ತಡ, ಟ್ರಾಫಿಕ್ ಕಿರಿಕಿರಿ ಮತ್ತು ಕೌಟುಂಬಿಕ ಜವಾಬ್ದಾರಿಗಳ ನಿರ್ವಹಣೆಯ ನಡುವೆ ಪುರುಷರು ತಮ್ಮ ಆರೋಗ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿರುವುದೇ ಇದಕ್ಕೆ ಪ್ರಮುಖ ಕಾರಣ ಎಂದು ವೈದ್ಯರು ಅಲರ್ಟ್ ಘೋಷಿಸಿದ್ದಾರೆ. ಈ ಬಗ್ಗೆ ಕೆ….

Read More

Gold Rate: ಚಿನ್ನದ ಬೆಲೆ 145 ರೂ, ಬೆಳ್ಳಿ ಬೆಲೆ 5 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 21st May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 21: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಗುರುವಾರ ಹೆಚ್ಚಿವೆ. ಅಪರಂಜಿ ಚಿನ್ನದ ಬೆಲೆ (gold rates) 16,000 ರೂ ಸಮೀಪಕ್ಕೆ ಹೋಗಿದೆ. 18 ಕ್ಯಾರಟ್ ಚಿನ್ನದ ಬೆಲೆ 12,000 ರೂ ಸಮೀಪ ದೌಡಾಯಿಸಿದೆ. 22 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಇಂದು ಗ್ರಾಮ್​ಗೆ 145 ರೂ ಹೆಚ್ಚಿದೆ. ಕಳೆದ ಮೂರು ದಿನಗಳಿಂದ ಇದರ ಬೆಲೆಯಲ್ಲಿ 340 ರೂನಷ್ಟು ಏರಿದೆ. ವಿದೇಶಗಳಲ್ಲಿ ಇದರ ಬೆಲೆ ಏರುಪೇರಾಗಿದೆ. ಬೆಳ್ಳಿ ಬೆಲೆ ಸತತ ಇಳಿಕೆಯ ನಂತರ ಇಂದು ಗ್ರಾಮ್​ಗೆ…

Read More

ಸಲ್ಮಾನ್ ಖಾನ್ ಜೊತೆಗೆ ಸಮಂತಾ ಹಾಲಿ ಪತಿ ಸಿನಿಮಾ – Kannada News | Raj Nidimoru confirms him and DK doing a big budget movie with Bollywood star

ಸಮಂತಾ ಋತ್ ಪ್ರಭು (Samantha Ruth Prabhu) ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಇದೇ 19ನೇ ತಾರೀಖು ಬಿಡುಗಡೆ ಆಗಲಿದೆ. ಮಹಿಳಾ ಪ್ರಧಾನ ಸಿನಿಮಾ ಇದಾಗಿದ್ದು, ಸಿನಿಮಾನಲ್ಲಿ ಸಮಂತಾ, ಗೃಹಿಣಿಯಾಗಿ ಜೊತೆಗೆ ಸಖತ್ ಆಕ್ಷನ್ ಮಾಡುವ ಫೈಟರ್ ಆಗಿಯೂ ಕಾಣಿಸಿಕೊಂಡಿದ್ದಾರೆ. ಸಿನಿಮಾ ಅನ್ನು ಸಿನಿಮಾ ಅನ್ನು ನಂದಿನಿ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ನಿರ್ಮಾಣ ಮಾಡಿರುವುದು ಸಮಂತಾರ ಹಾಲಿ ಪತಿ ರಾಜ್ ನಿಧಿಮೋರು. ಅಸಲಿಗೆ ರಾಜ್ ನಿಧಿಮೋರು ಸಹ ಜನಪ್ರಿಯ ಚಿತ್ರಕತೆ ಬರಹಗಾರ ಮತ್ತು ನಿರ್ದೇಶಕ ಆಗಿದ್ದು,…

Read More

ರಾಜ್ಯದ ಜನತೆಗೆ ಸಿಹಿ ಸುದ್ದಿ ಕೊಟ್ಟ ಡಿಕೆ ಶಿವಕುಮಾರ್ : ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು, ನೀರು – Kannada News | DK Shivakumar Said government decided to relax certain conditions for permanent electricity and water connections

ಬೆಂಗಳೂರು, (ಜೂನ್ 20): ರಾಜ್ಯದ ಜನರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ರಾಜ್ಯದ ಜನತೆಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದಿರುವ ಹಳೆಯ ಕಟ್ಟಡಗಳಿಗೆ ಶಾಶ್ವತ ವಿದ್ಯುತ್‌ ಹಾಗೂ ನೀರಿನ ಸಂಪರ್ಕ (Electricity Connection) ಪಡೆಯಲು 15 ದಿನಗಳ ಕಾಲಾವಕಾಶ ನೀಡುವುದಾಗಿ ಘೋಷಿಸಿದ್ದಾರೆ. ತಮ್ಮ 2ನೇ ಕ್ಯಾಬಿನೆಟ್‌ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಹಳೆಯ 2000ರ ಮೇ 31 ರ ಒಳಗೆ ಕಟ್ಟಡ ಪೂರ್ಣಗೊಂಡು ತಾತ್ಕಾಲಿಕ ಸಂಪರ್ಕ ಹೊಂದಿದ್ದರೇ, ಅಂತಹ…

Read More

ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಕುಟ್ಟ ಖಾಸಗಿ ಹೋಂಸ್ಟೇ ಪರವಾನಗಿ ರದ್ದು – Kannada News | Kodagu Tourism Dept Cancels License of Devi Homestay Following Physical Assault Case of US National in Kutta

ಮಡಿಕೇರಿ, ಏಪ್ರಿಲ್ 23: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದಲ್ಲಿ ಅಮೆರಿಕ ಮೂಲದ ಮಹಿಳೆಯ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪ್ರವಾಸೋದ್ಯಮ ಇಲಾಖೆ, ಆರೋಪಿತ ಹೋಂಸ್ಟೇಯ ಪರವಾನಗಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಕಳೆದ ಕೆಲವು ದಿನಗಳ ಹಿಂದೆ ವಾಷಿಂಗ್ಟನ್ ಮೂಲದ ಮಹಿಳೆಯೊಬ್ಬರು ಪ್ರವಾಸಕ್ಕಾಗಿ ಕುಟ್ಟ ಗ್ರಾಮದ ‘ದೇವಿ ವಿಲ್ಲಾ’ ಹೋಂಸ್ಟೇಗೆ ಬಂದಿದ್ದರು. ಈ ವೇಳೆ ಹೋಂಸ್ಟೇಯ ಕುಕ್ ಆಗಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಮಹಿಳೆಯ ಪಾನೀಯಕ್ಕೆ…

Read More