Headlines

Ugram Manju Wedding: ಸಂಧ್ಯಾ ಜೊತೆ ಮದುವೆ ಆದ ಮಂಜು; ಇಲ್ಲಿದೆ ಸುಂದರ ಆಲ್ಬಂ

ನಟ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಉಗ್ರಂ ಮಂಜುಗೆ ಇಂದು (ಜನವರಿ 23) ವಿವಾಹ ಸಂಭ್ರಮ. ಅವರ ಮದುವೆ ಧರ್ಮಸ್ಥಳದಲ್ಲಿ ಸರಳವಾಗಿ ನಡೆದಿದೆ. ಸಂಧ್ಯಾ ಜೊತೆ ಅವರು ಹಸೆಮಣೆ ಏರಿದ್ದಾರೆ. ಮಂಜು ಅವರು ಬಿಗ್ ಬಾಸ್​​ಗೆ ಬರೋದಕ್ಕೂ ಮೊದಲು ಅವರ ಜೀವನ ಶೈಲಿ ಬೇರೆ ಇತ್ತು. ಬಿಗ್ ಬಾಸ್ ಬಳಿಕ ಅವರ ಜೀವನ ಶೈಲಿ ಬದಲಾಯಿತು. ಈಗ ಮದುವೆ ಆಗಿ ಹೊಸ ಬಾಳು ಆರಂಭಿಸುತ್ತಿದ್ದಾರೆ. ಅವರಿಗೆ ಎಲ್ಲರೂ ಶುಭಕೋರಿದ್ದಾರೆ. ಧರ್ಮಸ್ಥಳದಲ್ಲಿ ಮಂಜು ಹಾಗೂ ಸಂಧ್ಯಾ ಮದುವೆ…

Read More

Viral Video: ಮೇಕೆ ಮರಿಯನ್ನು ರಕ್ಷಿಸಲು ಬಾಲಕನಿಗೆ ಹಗ್ಗ ಕಟ್ಟಿ 40 ಅಡಿ ಆಳದ ಬಾವಿಗೆ ಇಳಿಸಿದ್ರು – Kannada News | Child Lowered Into Deep Well to Save Trapped Goat in Bihar Village

ಚಂಪಾರಣ್, ಫೆಬ್ರವರಿ 27: ಬಿಹಾರ(Bihar)ದ ಮೀತಿಹಾರಿ ಜಿಲ್ಲೆಯ ಪಹರ್​ಪುರ ಪ್ರದೇಶದ ಹಳ್ಳಿಯೊಂದರಲ್ಲಿ ಮೇಕೆಯ ಮರಿಯೊಂದು ಆಳವಾದ ಬಾವಿಗೆ ಬಿದ್ದಿತ್ತು. ಅದನ್ನು ರಕ್ಷಿಸಲು ಪುಟ್ಟ ಬಾಲಕನಿಗೆ ಹಗ್ಗ ಕಟ್ಟಿ 40 ಅಡಿ ಆಳದ ಬಾವಿಗೆ ಆತನನ್ನು ಇಳಿಸಿರುವ ವಿಡಿಯೋ ವೈರಲ್ ಆಗಿದೆ. ಮೇಕೆ ಮರಿಯನ್ನು ರಕ್ಷಿಸಲು ಬಾಲಕನೊಬ್ಬ ತನ್ನ ಪ್ರಾಣವನ್ನೇ ಪಣಕ್ಕಿಟ್ಟಿದ್ದಾನೆ. ಅದು ತೆರೆದ ಬಾವಿಯಾಗಿದ್ದು, ಬಾವಿ ಬಳಿ ಆಟವಾಡುತ್ತಿದ್ದ ಮೇಕೆ ಮರಿ ಹೇಗೋ ಬಾವಿಗೆ ಬಿದ್ದಿತ್ತು. ಅದರ ಕಿರುಚಾಟ ಕೇಳಿ ಗ್ರಾಮಸ್ಥರೆಲ್ಲರೂ ಅಲ್ಲಿಗೆ ಬಂದಿದ್ದರು. ಬಾವಿಯ ಆಳವು…

Read More

ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ – Kannada News | Kedarnath Temple Opens To devotees choas after people Jumping Barricades

ಕೇದಾರನಾಥ, ಏಪ್ರಿಲ್ 24: ಈ ವರ್ಷದ ಚಾರ್ ಧಾಮ್ ಯಾತ್ರೆ (Char Dham Yatra) ಉತ್ತರಾಖಂಡದಲ್ಲಿ ಅಧಿಕೃತವಾಗಿ ಪ್ರಾರಂಭವಾಗಿದೆ. ಕೇದಾರನಾಥ (Kedarnath) ದೇವಾಲಯದ ಬಾಗಿಲುಗಳು ಏಪ್ರಿಲ್ 22ರಂದು ಭಕ್ತರಿಗೆ ತೆರೆಯಲ್ಪಟ್ಟವು. ಗರ್ವಾಲ್ ಹಿಮಾಲಯದಲ್ಲಿ ಎತ್ತರದಲ್ಲಿರುವ ಈ ದೇವಾಲಯವು 22 ಕಿಲೋಮೀಟರ್ ಕಷ್ಟಕರವಾದ ಚಾರಣ ಮತ್ತು ಸೀಮಿತ ಹೆಲಿಕಾಪ್ಟರ್ ಪ್ರವೇಶದ ಹೊರತಾಗಿಯೂ ಮೊದಲ ದಿನವೇ ಅಗಾಧವಾದ ಜನಸಾಗರವನ್ನು ಕಂಡಿತು. ಸಾವಿರಾರು ಜನರು ಏಕಕಾಲದಲ್ಲಿ ಆಗಮಿಸಿದ್ದರಿಂದ ದೇವಾಲಯದ ಸುತ್ತಮುತ್ತಲಿನ ಹಲವಾರು ಪ್ರದೇಶಗಳಲ್ಲಿ ನೂಕುನುಗ್ಗಲು ಉಂಟಾಯಿತು. ಇದರಿಂದ ಕಾಲ್ತುಳಿತವೂ ಉಂಟಾಯಿತು. ಇನ್ನಷ್ಟು…

Read More

ಡಬ್ಬಲ್​​ ಡೆಕ್ಕರ್​​ ಫ್ಲೈಓವರ್​ ಮೇಲೆ ಪ್ರತಿನಿತ್ಯ ಅಪಘಾತ: ಅವೈಜ್ಞಾನಿಕ ಕಾಮಗಾರಿಯ ಆರೋಪ – Kannada News | Bengaluru Double Decker Flyover: Daily Accidents Blamed on Unscientific Construction

ಬೆಂಗಳೂರು, ಮೇ 04: ನಗರದಲ್ಲಿ ಅತಿ ಹೆಚ್ಚು ಟ್ರಾಫಿಕ್ ಜಾಮ್ ಆಗುವ ಸ್ಥಳಗಳಲ್ಲೊಂದಾದ ಸಿಲ್ಕ್ ಬೋರ್ಡ್​​ನ ಟ್ರಾಫಿಕ್​​ಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ, ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್​​ವರೆಗೆ ಡಬ್ಬಲ್​​ ಡೆಕ್ಕರ್​​ ಫ್ಲೈಓವರ್​​ ನಿರ್ಮಾಣದ ಬಗ್ಗೆ ಘೋಷಣೆ ಮಾಡಿತ್ತು. ಇದರ ಕಾಮಗಾರಿ ಮುಗಿದು ಸಂಪುರ್ಣವಾಗಿ ವಾಹನಗಳ ಸಂಚಾರಕ್ಕೂ ಮುಕ್ತವಾಗಿದೆ. ಹೀಗಾಗಿ ಸುಗಮ ಸಂಚಾರದ ನಿರೀಕ್ಷೆಯಲ್ಲಿದ್ದ ಬೆಂಗಳೂರಿನ ವಾಹನಸವಾರರು ಈಗ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ಲೈ ಓವರ್​​ ಮೇಲೆ ವಾಹನಗಳು ಸ್ಕಿಡ್​​ ಆಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಫ್ಲೈ ಓವರ್…

Read More

ಹೃದಯ ವಿದ್ರಾವಕ ಘಟನೆ: ಮದುವೆಗೆ ಹೊರಡಬೇಕೆನ್ನುವಷ್ಟರಲ್ಲಿ ಸಂಪ್​ಗೆ ಮಗು ಬಿದ್ದು ಸಾವು

ನೆಲಮಂಗಲ, ಮಾರ್ಚ್​ 12: ಸಂಪ್​ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿರುವಂತಹ (death) ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಅಣ್ಣಯ್ಯ ಮತ್ತು ಋತು ದಂಪತಿಯ ಎರಡೂವರೆ ವರ್ಷದ ಚಿರಾಗ್ ಮೃತ ಮಗು. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಮೃತ ಮಗುವನ್ನು ನೆಲಮಂಗಲ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ನಡೆದಿದ್ದೇನು? ಬೆಂಗಳೂರು ಉತ್ತರ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬ್ಯಾಡರಹಳ್ಳಿಯ ನಿವಾಸಿಗಳಾದ ಅಣ್ಣಯ್ಯ ಮತ್ತು ಋತು ದಂಪತಿ ನಿನ್ನೆ ಮದುವೆ ಹಿನ್ನೆಲೆ…

Read More

‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ – Kannada News | Actress Hamsa lambasted on Vasudeva Kutumba serial producer

ಬಿಗ್​​ಬಾಸ್ (Bigg Boss) ಮಾಜಿ ಸ್ಪರ್ಧಿ, ನಟಿ ಹಂಸ ‘ವಸುದೇವ ಕುಟುಂಬ’ ಧಾರಾವಾಹಿಯಲ್ಲಿ ನಟಿಸುತ್ತಿದ್ದು, ಇದೀಗ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದಿದ್ದಾರೆ. ಧಾರಾವಾಹಿಯ ನಿರ್ಮಾಪಕರು ತಮ್ಮ ಸಂಭಾವನೆ ಕೊಡದೆ ಸತಾಯಿಸಿದ್ದು, ಯೂನಿಟ್ ಅನ್ನು ಸಹ ಸರಿಯಾಗಿ ನೋಡಿಕೊಂಡಿಲ್ಲ ಎಂದು ಹಂಸ ವಾಗ್ದಾಳಿ ನಡೆಸಿದ್ದಾರೆ. ಇಂದು (ಮೇ 1) ಧಾರಾವಾಹಿ ನಿರ್ಮಾಪಕರು ಇದ್ದ ಸ್ಥಳಕ್ಕೇ ಹೋಗಿ ನಿರ್ಮಾಪಕರನ್ನು ತರಾಟೆಗೆ ತೆಗೆದುಕೊಂಡ ನಟಿ, ಬಳಿಕ ಟಿವಿ9 ಜೊತೆಗೆ ಮಾತನಾಡಿ, ನಿರ್ಮಾಪಕರ ವಿರುದ್ಧ ಬೆಂಕಿ ಉಗುಳಿದ್ದಾರೆ. ‘ನನ್ನ ಹಣ ಹೋದರೆ…

Read More

CSK vs PBKS: 6,6,6,6.. ಸಿಎಸ್​ಕೆ ಬೌಲರ್​ಗಳ ಬೆವರಿಳಿಸಿದ ಪ್ರಿಯಾಂಶ್

ಚೆನ್ನೈನ ಚೆಪಾಕ್​ ಮೈದಾನದಲ್ಲಿ ನಡೆದ ಐಪಿಎಲ್ 2026 ರ7ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ, ಪಂಜಾಬ್ ತಂಡಕ್ಕೆ 210 ರನ್‌ಗಳ ಗುರಿ ನೀಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡವು 20 ಓವರ್‌ಗಳಲ್ಲಿ ಐದು ವಿಕೆಟ್‌ಗಳಿಗೆ 209 ರನ್ ಗಳಿಸಿತು. ಪಂಜಾಬ್ ಪರ ಆಯುಷ್ ಮ್ಹಾತ್ರೆ 73 ರನ್‌ಗಳೊಂದಿಗೆ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಈ ಗುರಿ ಬೆನ್ನಟ್ಟಿದ ಪಂಜಾಬ್​ಗೆ ಆರಂಭಿಕ ಪ್ರಿಯಾಂಶ್ ತಮ್ಮ ಸ್ಫೋಟಕ ಬ್ಯಾಟಿಂಗ್‌ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು. ಪ್ರಿಯಾಂಶ್…

Read More

ಧ್ವಂಸಗೊಂಡಿದ್ದ ಸೋಮನಾಥ ದೇವಾಲಯವನ್ನು ಮತ್ತೆ ಕಟ್ಟುವುದು ನೆಹರುಗೆ ಇಷ್ಟವಿರಲಿಲ್ಲ: ಸುಧಾಂಶು ತ್ರಿವೇದಿ – Kannada News | Nehru Opposed Somnath Temple Reconstruction: Sudhanshu Trivedi Claims

ನವದೆಹಲಿ, ಜನವರಿ 07: ಸಾವಿರ ವರ್ಷಗಳ ಹಿಂದೆ ಮೊಹಮ್ಮದ್ ಘಜ್ನಿ ಗುಜರಾತ್​ನ ಸೋಮನಾಥ ದೇವಾಲಯ(Somnath Temple)ವನ್ನು ನೆಲಸಮಗೊಳಿಸಿದ್ದ. ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವೆಂದು ಪರಿಗಣಿಸಲಾಗಿರುವ ಸೋಮನಾಥ ದೇವಾಲಯವು ಭಾರತೀಯ ಸನಾತನ ಪರಂಪರೆಯ ಸಂಕೇತವಾಗಿದೆ. ಘಜ್ನಿಯಿಂದ ದೇವಾಲಯ ಧ್ವಂಸಗೊಂಡಿದ್ದ ಈ ಸೋಮನಾಥ ದೇವಾಲಯದ ಮರು ನಿರ್ಮಾಣ ಮಾಡುವುದು ಜವಾಹರ್​ಲಾಲ್ ನೆಹರು ಅವರಿಗೆ ಇಷ್ಟವಿರಲಿಲ್ಲ ಎಂದು ರಾಜ್ಯಸಭಾ ಸದಸ್ಯ ಡಾ. ಸುಧಾಂಶು ತ್ರಿವೇದಿ ತಮ್ಮ ಪೋಸ್ಟ್​ನಲ್ಲಿ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜನವರಿ 11ರಂದು ಈ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಸೋಮನಾಥ…

Read More

ಬಳ್ಳಾರಿ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ರೆಡ್ಡಿ,ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್​ಗೆ ಬೆಂಕಿ – Kannada News | Fire Breaks out In Janardhana Reddy And Sriramulu ownership Model House at Bellary, reddy Alleged On Congress

ಬಳ್ಳಾರಿ, (ಜನವರಿ 22): ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ ಬಳ್ಳಾರಿ ಬ್ಯಾನರ್ ಗಲಾಟೆಯಲ್ಲಿ (Bellary Banner violence) ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕೃತ್ಯ ನಡೆದಿದೆ. ಹೌದು…ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (janardhan reddy) ಹಾಗೂ ಶ್ರೀರಾಮುಲುಗೆ (Sriramulu) ಸೇರಿದ ಸೇರಿದ ಜಿ ಸ್ಕೈರ್ ಲೇಔಟ್​ನಲ್ಲಿರುವ ಮಾಡೆಲ್ ಹೌಸ್​ನಲ್ಲಿ  (Model House) ಬೆಂಕಿ ಅವಘಡ ಸಂಭವಿಸಿದ್ದು,, ಕಾಂಗ್ರೆಸ್​​​ನವರೇ ಬೆಂಕಿ ಹಚ್ಚಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಇದರಿಂದ ಈ ಬೆಂಕಿ…

Read More

ಬಿಗ್​​ಬಾಸ್ ಮನೆಯಲ್ಲಿ ಮಿಡ್ ವೀಕ್ ಎಲಿಮಿನೇಷನ್: ಯಾರು ಹೊರಕ್ಕೆ? – Kannada News | Bigg Boss Kannada season 12: Mid week eviction video

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada) ಫಿನಾಲೆ ವಾರ ನಡೆಯುತ್ತಿದೆ. ಫಿನಾಲೆ ವಾರದಲ್ಲಿ ಮಜಾ, ಮೋಜು ಮಸ್ತಿಗಳ ಜೊತೆಗೆ ಮಿಡ್ ವೀಕ್ ಎಲಿಮಿನೇಷನ್ ಇದ್ದೇ ಇರುತ್ತದೆ. ಪ್ರಸ್ತುತ ಮನೆಯಲ್ಲಿ ಏಳು ಮಂದಿ ಸ್ಪರ್ಧಿಗಳಿದ್ದು, ಇವರಲ್ಲಿ ಒಬ್ಬ ಸ್ಪರ್ಧಿ ಫಿನಾಲೆ ವೇದಿಕೆ ಏರುವ ಮುಂಚೆಯೇ ಮನೆಯಿಂದ ನಿರ್ಗಮಿಸಲಿದ್ದಾರೆ. ಮಿಡ್ ವೀಕ್ ಎಲಿಮಿನೇಷನ್​​ಗೆ ಬಿಗ್​​ಬಾಸ್ ಚಾನಲೆ ನೀಡಿದ್ದಾರೆ. ಮನೆಯ ಎಲ್ಲ ಸದಸ್ಯರು ಆಕ್ಟಿವಿಟಿ ರೂಂನಲ್ಲಿ ಒಟ್ಟಿಗೆ ಸೇರಿದ್ದು, ಎಲ್ಲರನ್ನೂ ಒಬ್ಬೊಬ್ಬರನ್ನಾಗಿ ಹೊರಗೆ ಕಳಿಸಲಾಗಿದೆ. ಈ ಹೊರಗೆ ಕಳಿಸಿದವರಲ್ಲಿ…

Read More