Headlines

ಮಹಿಳೆಯರೇ, ಇನ್ಮುಂದೆ ಉಚಿತವಾಗಿ ಬಸ್ಸಲ್ಲಿ ಹೋಗ್ಬೇಕಿದ್ರೆ ವೋಟರ್ ಐಡಿ ಬೇಕೇಬೇಕು! ಶಕ್ತಿ ಯೋಜನೆ ದುರ್ಬಳಕೆ ತಡೆಗೆ ಸರ್ಕಾರ ಕ್ರಮ – Kannada News | Shakti Scheme Revision: Karnataka Govt to Issue Smart Cards with Voter ID Mandatory to Stop Misuse by Other State Women

ಬಿಎಂಟಿಸಿ ಬಸ್ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜೂನ್ 20: ರಾಜ್ಯದ ಮಹಿಳಾ ಪ್ರಯಾಣಿಕರಿಗಾಗಿ ಕೆಎಸ್ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ಉಚಿತವಾಗಿ ಸಂಚಾರ ಮಾಡಲು ಅವಕಾಶ ಕಲ್ಪಿಸಿರುವ ‘ಶಕ್ತಿ’ ಯೋಜನೆಗೆ (Shakti Scheme) ಈಗ ದೊಡ್ಡ ಮಟ್ಟದ ಪರಿಷ್ಕರಣೆ ತರಲು ಸರ್ಕಾರ ಮುಂದಾಗಿದೆ. ಯೋಜನೆ ಜಾರಿಯಾದ ದಿನದಿಂದಲೂ ನಕಲಿ ಆಧಾರ್ ಕಾರ್ಡ್‌ಗಳನ್ನು ಸೃಷ್ಟಿಸಿ, ಬೇರೆ ರಾಜ್ಯಗಳ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿರುವ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಇದರಿಂದ ಸಾರಿಗೆ ನಿಗಮಗಳಿಗೆ ಕೋಟ್ಯಂತರ…

Read More

‘ಪಂಚಾಯತ್’ ವೆಬ್ ಸರಣಿ ನಟರನ್ನು ಭೇಟಿಯಾದ ಪ್ರಧಾನಿ ಮೋದಿ; ‘ಬಿನೋದ್’ ಜೊತೆಗಿನ ರೀಲ್ ವೈರಲ್ – Kannada News | PM Modi Meets Panchayat Stars; Shares Reel With Theme Song

ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಅಮೆಜಾನ್ ಪ್ರೈಮ್ ವಿಡಿಯೋದ ಜನಪ್ರಿಯ ವೆಬ್ ಸರಣಿ ‘ಪಂಚಾಯತ್’. ಈಗ ಪ್ರಧಾನಿ ನರೇಂದ್ರ ಮೋದಿ ಅವರೂ ಈ ಸಾಲಿಗೆ ಸೇರಿಕೊಂಡಿದ್ದಾರೆ! ಇತ್ತೀಚೆಗೆ ನಡೆದ ರಿಪಬ್ಲಿಕ್ ಸಮಿಟ್‌ನಲ್ಲಿ ಪ್ರಧಾನಿ ಮೋದಿ ಅವರು ‘ಪಂಚಾಯತ್’ ಸರಣಿಯ ಪ್ರಮುಖ ನಟರನ್ನು ಭೇಟಿಯಾಗಿ ಸಂವಾದ ನಡೆಸಿದ್ದಾರೆ. ‘ಪಂಚಾಯತ್’ ಸರಣಿ ನಟರನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ. ನಟ ‘ಬಿನೋದ್’ ಜೊತೆ ಪ್ರಧಾನಿ ಮೋದಿ ರೀಲ್ ವೈರಲ್. ಶೀಘ್ರದಲ್ಲೇ ‘ಪಂಚಾಯತ್’ ಸೀಸನ್ ಐದು ಬಿಡುಗಡೆಗೆ ಸಿದ್ಧತೆ. ಸರಣಿಯಲ್ಲಿ ‘ಭೂಷಣ್’…

Read More

IND vs ENG: ಸಚಿನ್ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್ ಕೊಹ್ಲಿ – Kannada News | Virat Kohli Breaks Sachin’s England Record: Most 50+ Scores in ODIs and New Milestones!

ಇಂಗ್ಲೆಂಡ್‌ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಟೀಂ ಇಂಡಿಯಾ ಸೋತಿರಬಹುದು. ಆದರೆ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಸೃಷ್ಟಿಸಿದರು. ಕಾರ್ಡಿಫ್​ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ ಕೊಹ್ಲಿ, ಇದರೊಂದಿಗೆ ಇಂಗ್ಲೆಂಡ್‌ನಲ್ಲಿ ಅತಿ ಹೆಚ್ಚು ಐವತ್ತು ಪ್ಲಸ್ ರನ್​ಗಳ ಇನ್ನಿಂಗ್ಸ್ ಆಡಿದ ಸಾಧನೆಯನ್ನೂ ಮಾಡಿದರು(PC-PTI). Source link

Read More

World Liver Day 2026: ಲಿವರ್‌ ಆರೋಗ್ಯಕರವಾಗಿರಬೇಕಂದ್ರೆ ತಪ್ಪದೇ ಈ ಆಹಾರಗಳನ್ನು ಸೇವನೆ ಮಾಡಲೇಬೇಕು – Kannada News | World Liver Day 2026: Know the history and significance of World Liver Day

ಯಕೃತ್ತು (Liver) ನಮ್ಮ ದೇಹದಲ್ಲಿನ ಒಂದು ಪ್ರಮುಖ ಅಂಗವಾಗಿದ್ದು, ಇದನ್ನು ದೇಹದ ಶಕ್ತಿಕೇಂದ್ರ ಎಂದೂ ಕರೆಯಲಾಗುತ್ತದೆ. ಇದು ದೇಹದಲ್ಲಿನ ವಿಷಕಾರಿ ವಸ್ತುಗಳನ್ನು ತೆಗೆದು ಹಾಕುವುದು, ರಕ್ತವನ್ನು ಶುದ್ಧೀಕರಿಸುವುದು, ಜೀರ್ಣಕ್ರಿಯೆಗೆ ಸಹಾಯ ಮಾಡುವುದು ಸೇರಿದಂತೆ ಅನೇಕ ಅಗತ್ಯ ಕಾರ್ಯಗಳನ್ನು ನಿರ್ವಹಿಸುವ ಮೂಲಕ ಇದು ನಮ್ಮ ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ.  ಹಾಗಾಗಿ ಲಿವರ್‌ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಆದರೆ ಇಂದಿನ ಕಳಪೆ ಜೀವನಶೈಲಿ, ಆನಾರೋಗ್ಯಕ ಆಹಾರ ಪದ್ಧತಿ ಯಕೃತ್ತಿನ ಆರೋಗ್ಯದ ಮೇಲೆ ಪ್ರತಿಕೂಲ…

Read More

ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು: ಮೃತರ ಸಂಖ್ಯೆ 7ಕ್ಕೆ ಏರಿಕೆ – Kannada News | Chitradurga Bus Accident: Injured Driver Succumbs to Death in Hubli KIMS Hospital, Toll Rises to 7

ಚಿತ್ರದುರ್ಗ, ಹುಬ್ಬಳ್ಳಿ, ಡಿಸೆಂಬರ್ 26: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬಸ್ ಚಾಲಕ ಮಹ್ಮದ್ ರಫೀಕ್ (38) ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಹುಲಗೂರು ಮೂಲದ ರಫೀಕ್ ಕುಟುಂಬದವರಿಗೆ ಆಧಾರವಾಗಿದ್ದರು. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ   Source link

Read More

ಫೈನಲ್​ ಮ್ಯಾಚ್​ಗೂ ಮುನ್ನವೇ ಆರೆಂಜ್ ಕ್ಯಾಪ್ ರೇಸ್​ನಿಂದ ವಿರಾಟ್ ಕೊಹ್ಲಿ ಔಟ್!

IPL 2026: ಐಪಿಎಲ್​ 2026ರ ಆರೆಂಜ್ ಕ್ಯಾಪ್ ರೇಸ್​ನಿಂದ ವಿರಾಟ್ ಕೊಹ್ಲಿ (Virat Kohli)  ಹೊರಬಿದ್ದಿದ್ದಾರೆ. ಅದು ಕೂಡ ಫೈನಲ್ ಪಂದ್ಯಕ್ಕೂ ಮುನ್ನ!, ಅಂದರೆ ಕೊನೆಯ ಮ್ಯಾಚ್​ನಲ್ಲಿ ಕೊಹ್ಲಿ ಆರ್ಭಟಿಸಿದರೂ ಆರೆಂಜ್ ಕ್ಯಾಪ್ ದಕ್ಕಿಸಿಕೊಳ್ಳುವುದು ಕಷ್ಟಸಾಧ್ಯ. ಏಕೆಂದರೆ ವಿರಾಟ್ ಕೊಹ್ಲಿ ಬರೋಬ್ಬರಿ 176 ರನ್​ಗಳಿಂದ ಹಿಂದಿದ್ದಾರೆ.  (PC: IPL) ಈ ಬಾರಿಯ ಐಪಿಎಲ್​ನಲ್ಲಿ 15 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ಈವರೆಗೆ 365 ಎಸೆತಗಳನ್ನು ಎದುರಿಸಿದ್ದಾರೆ. ಈ ವೇಳೆ ಕಲೆಹಾಕಿರುವುದು ಬರೋಬ್ಬರಿ 600 ರನ್​ಗಳು. ಇನ್ನು ಫೈನಲ್…

Read More

Ram Mandir Temple Donation Row: ಚಂಪತ್ ರಾಯ್ ರಾಜೀನಾಮೆ ಅಂಗೀಕಾರ; ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ – Kannada News | Champat Rai resignation accepted Krishna Mohan appointed interim general secretary for Ram Temple Trust

ಅಯೋಧ್ಯೆ, ಜುಲೈ 6: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಕಳ್ಳತನದ (Ram Mandir Donation Theft Case) ಆರೋಪಗಳ ಹಿನ್ನೆಲೆಯಲ್ಲಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಡಾ. ಅನಿಲ್ ಮಿಶ್ರಾ ಅವರ ರಾಜೀನಾಮೆಯನ್ನು ಅಂಗೀಕರಿಸಿದೆ ಎಂದು ಟ್ರಸ್ಟ್‌ನ ಖಜಾಂಚಿ ಸ್ವಾಮಿ ಗೋವಿಂದ ದೇವ್ ಗಿರಿ ಮಹಾರಾಜ್ ತಿಳಿಸಿದ್ದಾರೆ. ಇಂದು 2 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಉನ್ನತ ಮಟ್ಟದ ಸಭೆಯ ನಂತರ ಸುದ್ದಿಗಾರರೊಂದಿಗೆ…

Read More

Video: ನಿನಗೆ ಬಿಸ್ಕೆಟ್ ಬೇಕಾ, ಇರು ತಂದು ಕೊಡ್ತೇನೆ: ಶ್ವಾನದ ಜತೆಗೆ ಪುಟಾಣಿಯ ಕ್ಯೂಟ್‌ ಸಂಭಾಷಣೆ – Kannada News

ಶ್ವಾನಗಳ (Dogs) ನಿಷ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿಯೇ ಇಲ್ಲ. ಮನೆಯ ಸದಸ್ಯರಂತೆ ಇರುವ ಈ ಶ್ವಾನಗಳು ಮಕ್ಕಳ ಜತೆಗೆ ಮಕ್ಕಳಾಗುತ್ತವೆ. ಪುಟಾಣಿಗಳ ಪಾಲಿಗೆ ಈ ಶ್ವಾನಗಳು ಬಾಡಿ ಗಾರ್ಡ್ ನಂತೆ ಇರುತ್ತವೆ. ಇದೀಗ ಪುಟಾಣಿಯೊಂದು ಶ್ವಾನದ ಜತೆಗೆ ಸಂಭಾಷಣೆಗೆ ಇಳಿದಿದ್ದಾಳೆ. ಶ್ವಾನದ ಬಳಿ ನೀನು ಏನನ್ನೂ ತಿನ್ನಲು ಬಯಸುತ್ತೀಯಾ ಎಂದು ಪ್ರಶ್ನಿಸಿದ್ದಾಳೆ. ಈ ಕ್ಯೂಟ್ ವಿಡಿಯೋ ಆನ್ಲೈನ್ ನಲ್ಲಿ ನೆಟ್ಟಿಗರ ಹೃದಯ ಗೆದ್ದಿದೆ. @kuhu_coo_bird ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪ್ ಗೆ…

Read More

ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾಗೆ ಆಘಾತ – Kannada News | Josh Hazelwood is likely to miss the early phase of the ICC T20 World Cup 2026

ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ಕ್ಯಾಮರೋನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ರೆನ್‌ಶಾ, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ. Source link

Read More

ಚಾಮರಾಜನಗರ: ಬಾಳೆಹಣ್ಣಿಗಾಗಿ ನಡುರಸ್ತೆಯಲ್ಲಿಯೇ ಲಾರಿ ತಡೆದ ‘ಬನಾನಾ ಬೇಬಿ’! – Kannada News | Wild Elephant Menace Continues in Chamarajanagar

ಚಾಮರಾಜನಗರ, ಡಿಸೆಂಬರ್ 28: ಚಾಮರಾಜನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ‘ಬನಾನಾ ಬೇಬಿ’ ಎಂದು ಕರೆಯಲ್ಪಡುವ ಆನೆ ಮತ್ತೆ ಸಕ್ರಿಯವಾಗಿದೆ. ಕಳೆದ ಮೂರು ತಿಂಗಳಿಂದ ಸೈಲೆಂಟ್ ಆಗಿದ್ದ ಈ ಆನೆ, ಇದೀಗ ಕಾಡಿನಿಂದ ನಾಡಿಗೆ ಆಹಾರ ಅರಸಿ ಬರುತ್ತಿದೆ. ಬಾಳೆಹಣ್ಣು ಹೊತ್ತು ಸಾಗುವ ವಾಹನಗಳೇ ಈ ಆನೆಯ ಮುಖ್ಯ ಗುರಿಯಾಗಿದ್ದು, ನಡುರಸ್ತೆಯಲ್ಲೇ ವಾಹನಗಳನ್ನು ತಡೆದು ನಿಲ್ಲಿಸುತ್ತಿದೆ. ಇದರಿಂದಾಗಿ ಪುಣಜನೂರಿನಿಂದ ತಮಿಳುನಾಡಿನ ಅಸನೂರು ರಸ್ತೆ ಭಾಗದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಅರಣ್ಯ ಇಲಾಖೆ ಈ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು…

Read More