Headlines

Photo Gallery: ಮದುವೆ ಫೋಟೋ ಜೊತೆ ರಶ್ಮಿಕಾ ಮಂದಣ್ಣ ಎಮೋಷನಲ್ ಮಾತು

‘ನನ್ನ ಪತಿ, ವಿಸ್ಟರ್ ವಿಜಯ್ ದೇವರಕೊಂಡ ಅವರನ್ನು ನಾನು ನಿಮಗೆ ಪರಿಚಯಿಸುತ್ತಿದ್ದೇನೆ. ನಿಜವಾದ ಪ್ರೀತಿ ಎಂದರೆ ಏನು ಅಂತ ಕಲಿಸಿದ ವ್ಯಕ್ತಿ. ನೆಮ್ಮದಿಯಿಂದ ಇರುವುದು ಅಂದ್ರೆ ಹೇಗಿರುತ್ತದೆ ಎಂಬುದನ್ನು ಕಲಿಸಿದ ವ್ಯಕ್ತಿ. ದೊಡ್ಡ ಕನಸು ಕಾಣುವುದನ್ನು ಕಲಿಸಿದ ವ್ಯಕ್ತಿ’ ಎಂದು ರಶ್ಮಿಕಾ ಅವರು ಪತಿಯ ಗುಣಗಾನ ಮಾಡಿದ್ದಾರೆ. ‘ಯಾರೂ ನೋಡುತ್ತಿಲ್ಲ ಎಂಬಂತೆ ನಾನು ಕುಣಿಯುವುದನ್ನು ಎಂದಿಗೂ ತಡೆಯದ ವ್ಯಕ್ತಿ. ಸ್ನೇಹಿತರ ಜೊತೆ ಪ್ರಯಾಣ ಮಾಡುವುದು ಎಂದಿಗೂ ಅತ್ಯುತ್ತಮ ಸಂಗತಿ ಎಂಬುದನ್ನು ತೋರಿಸಿದ ವ್ಯಕ್ತಿ. ನಾನು ಈ ವ್ಯಕ್ತಿಯ…

Read More

ಗರ್ಭಪಾತದ ನಂತರ ಮಹಿಳೆಯರು ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ! – Kannada News | After Abortion Care: Top Don’ts for Faster Healing

ಗರ್ಭಪಾತದ (Abortion) ನಂತರ, ಮಹಿಳೆಯರ ದೇಹದಲ್ಲಿ ಹಲವಾರು ರೀತಿಯ ದೈಹಿಕ ಮತ್ತು ಹಾರ್ಮೋನುಗಳ ಬದಲಾವಣೆಗಳಾಗುತ್ತದೆ. ಈ ಅವಧಿಯಲ್ಲಿ, ಗರ್ಭಾಶಯಕ್ಕೆ ಅದರ ಸಾಮಾನ್ಯ ಸ್ಥಿತಿಗೆ ಮರಳಲು ಮತ್ತು ದೇಹವು ಚೇತರಿಸಿಕೊಳ್ಳಲು ಸಮಯ ಬೇಕಾಗುತ್ತದೆ. ಸರಿಯಾದ ಆರೈಕೆಯಿಲ್ಲದೆ, ಸೋಂಕು, ಅತಿಯಾದ ರಕ್ತಸ್ರಾವ, ದೌರ್ಬಲ್ಯ ಮತ್ತು ಇತರ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ. ಈ ಸಮಯದಲ್ಲಿ, ರೋಗನಿರೋಧಕ ವ್ಯವಸ್ಥೆಯು ಸ್ವಲ್ಪ ಸೂಕ್ಷ್ಮವಾಗಿರುತ್ತದೆ, ಆದ್ದರಿಂದ ಶುಚಿತ್ವ ಮತ್ತು ವಿಶ್ರಾಂತಿ ಅತ್ಯಂತ ಮುಖ್ಯ. ಇದರೊಂದಿಗೆ, ಈ ಹಂತದಲ್ಲಿ ಮಹಿಳೆ ಮಾನಸಿಕವಾಗಿ ಮತ್ತು ಭಾವನಾತ್ಮಕ ಬದಲಾವಣೆಗಳನ್ನು ಅನುಭವಿಸುತ್ತಾಳೆ….

Read More

Chanakya Niti: ಈ ಅಭ್ಯಾಸಗಳು ಸಮಾಜದಲ್ಲಿ ನಿಮ್ಮ ಗೌರವವನ್ನೇ ಹಾಳುಮಾಡಿಬಿಡುತ್ತದೆ – Kannada News | Chanakya Niti: These habits will ruin your personality and respect in society

ಪ್ರತಿಯೊಬ್ಬರೂ ಸಹ ಈ ಸಮಾಜದಲ್ಲಿ ಗೌರವವನ್ನು (respect) ಗಳಿಸಬೇಕು, ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಬಯಸುತ್ತಾರೆ. ಈ ಗೌರವವನ್ನು ಗಳಿಸುವುದು ಎಷ್ಟು ಕಷ್ಟವೋ ಅದನ್ನು ಕಾಪಾಡಿಕೊಳ್ಳುವುದು ಸಹ ಅಷ್ಟೇ ಕಷ್ಟ ಎಂದಿದ್ದಾರೆ ಆಚಾರ್ಯ ಚಾಣಕ್ಯ. ಇಷ್ಟು ಮಾತ್ರವಲ್ಲ ಕೆಲವೊಂದು ಅಭ್ಯಾಸಗಳ ಕಾರಣದಿಂದ ಗಳಿಸಿದ ಗೌರವವೆಲ್ಲಾ ಹಾಳಾಗಿಬಿಡುತ್ತದೆ ಎಂದಿದ್ದಾರೆ. ಕೆಲವೊಮ್ಮೆ  ಕೆಲವರು ತಮ್ಮದೇ ಆದ ಕೆಲವು ಕೆಟ್ಟ ಅಭ್ಯಾಸಗಳಿಂದಾಗಿ ಸಮಾಜದಲ್ಲಿ ತಮ್ಮ ಗೌರವ, ವ್ಯಕ್ತಿತ್ವವನ್ನು ಕಳೆದುಕೊಳ್ಳುತ್ತಾರಂತೆ. ಹಾಗಿದ್ರೆ ಯಾವ ಅಭ್ಯಾಸಗಳು ಗೌರವವನ್ನು ಹಾಳು ಮಾಡುತ್ತದೆ ಎಂಬುದನ್ನು ನೋಡೋಣ ಬನ್ನಿ….

Read More

ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಯಾಗಬಾರದು; ಇಸ್ರೇಲ್​ನಲ್ಲಿ ಪ್ರಧಾನಿ ಮೋದಿ – Kannada News | PM Modi Supports Gaza Peace Plan says humanity must never become a victim of conflict

ನವದೆಹಲಿ, ಫೆಬ್ರವರಿ 26: ‘ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಪಶುವಾಗಬಾರದು’ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಾಳಜಿ ವ್ಯಕ್ತಪಡಿಸಿದ್ದಾರೆ. ಗಾಜಾ ಶಾಂತಿ ಯೋಜನೆಯು ಶಾಂತಿಯತ್ತ ಒಂದು ಮಾರ್ಗವನ್ನು ಸೃಷ್ಟಿಸಿದೆ. ಭಾರತವು ಈ ಪ್ರಯತ್ನಗಳನ್ನು ಸಂಪೂರ್ಣವಾಗಿ ಬೆಂಬಲಿಸಿದೆ. ಆದರೆ, ಮುಂದಿನ ದಿನಗಳಲ್ಲಿಯೂ ಸಹ ಭಾರತ ಎಲ್ಲಾ ದೇಶಗಳೊಂದಿಗೆ ಸಂವಾದ ಮತ್ತು ಸಹಕಾರವನ್ನು ಮುಂದುವರಿಸುತ್ತದೆ ಎಂದು ಮೋದಿ ಹೇಳಿದ್ದಾರೆ. “ಭಯೋತ್ಪಾದನೆಯನ್ನು ಯಾವುದೇ ರೂಪದಲ್ಲಿ ಸ್ವೀಕರಿಸಲಾಗುವುದಿಲ್ಲ. ಭಯೋತ್ಪಾದನೆ ಮತ್ತು ಅದರ ಬೆಂಬಲಿಗರನ್ನು ವಿರೋಧಿಸುವಲ್ಲಿ ನಾವು ಹೆಗಲಿಗೆ ಹೆಗಲು ಕೊಟ್ಟು…

Read More

ಕೆಲವು ಗೊಂದಲಗಳ ಮಧ್ಯೆಯೂ ದಲಿತರ ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರಿಂದ ಅಂಗೀಕಾರ – Kannada News | Karnataka Governor Thawar Chand Gehlot signed To SC Internal Reservation Bill 2025

ಬೆಂಗಳೂರು, (ಫೆಬ್ರವರಿ 26): ಹಲವು ದಿನಗಳಿಂದ ಬಾಕಿ ಉಳಿಸಿಕೊಂಡಿದ್ದ ಪರಿಶಿಷ್ಟ ಜಾತಿಗಳ (ಉಪ ವರ್ಗೀಕರಣ) ವಿಧೇಯಕಕ್ಕೆ-2025 ( SC Internal Reservation Bill 2025) ಕೊನೆಗೂ ರಾಜ್ಯಪಾಲರು ಅಂಗೀಕರಿಸಿದ್ದಾರೆ. ಕೆಲವು ಗೊಂದಲಗಳ ಮಧ್ಯೆಯೂ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ (Thawar Chand Gehlot ), ಪರಿಶಿಷ್ಟ ಜಾತಿಗಳ (ಉಪ ವರ್ಗೀಕರಣ) ವಿಧೇಯಕಕ್ಕೆ ಸಹಿ ಹಾಕಿದ್ದಾರೆ. ಮೀಸಲಾತಿ ವಿಚಾರದಲ್ಲಿ ಒಳ ಪಂಗಡಗಳ ನಡುವೆ ಗೊಂದಲ ಏರ್ಪಟ್ಟಿದ್ದರಿಂದ ವಿಧೇಯಕಕ್ಕೆ ಸಹಿ ಹಾಕದೆ ಪೆಂಡಿಂಗ್ ಇಟ್ಟಿದ್ದರು. ಆದ್ರೆ, ಇಂದು (ಫೆಬ್ರವರಿ 26)…

Read More

ಕೋಟ್ಯಂತರ ರೂ ನಷ್ಟದಲ್ಲಿ ಹುಬ್ಬಳ್ಳಿ ಹೆಸ್ಕಾಂ: ಗ್ರಾಹಕರಿಗೆ ಹೊಡೆಯುತ್ತಾ ಕರೆಂಟ್​ ಶಾಕ್​? – Kannada News | Hubballi KERC Meeting: Public Outrage Over HESCOM Services and 188 Cr Loss Claim

ಹುಬ್ಬಳ್ಳಿ, ಫೆಬ್ರವರಿ 26: ಜನರಿಂದ ತಪ್ಪದೇ ವಿದ್ಯುತ್ ಬಿಲ್ ವಸೂಲಿ ಮಾಡುವ ಹೆಸ್ಕಾಂ (HESCOM), ಅದಕ್ಕೆ ಸರಿಯಾಗಿ ಸೇವೆಯನ್ನು ಮಾತ್ರ ನೀಡುತ್ತಿಲ್ಲ. ಇದೀಗ ಹೆಸ್ಕಾಂ ಮತ್ತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಕಳೆದ ವರ್ಷ ಆದಾಯಕ್ಕಿಂತ ವೆಚ್ಚ ಹೆಚ್ಚಾಗಿದ್ದು, ಅದನ್ನು ಸರಿದೂಗಿಸಲು ಅವಕಾಶ ನೀಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಮನವಿ ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಯಲ್ಲಿ ನಡೆದ ಸಾರ್ವಜನಿಕರ ಸಭೆಯಲ್ಲಿ ಹೆಸ್ಕಾಂ ವಿರುದ್ದ ಆಯೋಗದ ಮುಂದೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ಜನರ ಮೇಲೆ…

Read More

Optical Illusion: ಈ ಚಿತ್ರದಲ್ಲಿರುವ ಮೀನನ್ನು ಹುಡುಕಿದ್ರೆ ನಿಮ್ಮ ಕಣ್ಣು ಚುರುಕಾಗಿದೆ ಎಂದರ್ಥ – Kannada News | Optical Illusion: Spot a fish hiding in this picture within 25 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರಗಳು ಸಖತ್‌ ಟ್ರೆಂಡ್ ಆಗುತ್ತಿದೆ. ಆದರೆ ಈ ಒಗಟಿನ ಚಿತ್ರಗಳನ್ನು ಹತ್ತು ಜನರಲ್ಲಿ ಒಬ್ಬರಿಗೆ ಮಾತ್ರ ಬಿಡಿಸಲು ಸಾಧ್ಯ. ಈ ಚಿತ್ರಗಳು ಮೆದುಳಿಗೆ ವ್ಯಾಯಾಮ ನೀಡುವುದರ ಜೊತೆಗೆ ನಿಮ್ಮ ಬುದ್ಧಿವಂತಿಕೆಗೆ ಸವಾಲೆಸಗುತ್ತದೆ. ಅಂತಹದ್ದೊದು ಇಲ್ಯೂಷನ್‌ ಚಿತ್ರ ಇದೀಗ ವೈರಲ್‌ ಆಗಿದೆ. ಈ ಚಿತ್ರದಲ್ಲಿ ಮೀನೊಂದು ಇದ್ದು, ನೀವು ಆ ಜಲಚರ ಜೀವಿಯನ್ನು ಹುಡುಕಿ ಜಾಣರು ಎನಿಸಿಕೊಳ್ಳಿ. ಈ…

Read More

ರೈಲು ಹತ್ತುವಾಗ ಕಾಲು ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್ – Kannada News | Operation Jivan Raksha RPF woman constable rescued passenger who slipped into the gap while trying to board Train

ನವದೆಹಲಿ, ಫೆಬ್ರವರಿ 26: ಕೆಲವೊಮ್ಮೆ ದೇವರು ಯಾವ ರೂಪದಲ್ಲಿ ಬಂದು ನಮಗೆ ಸಹಾಯ ಮಾಡುತ್ತಾನೆ ಎಂದು ಹೇಳಲು ಸಾಧ್ಯವಿಲ್ಲ. ರೈಲ್ವೆ ಇಲಾಖೆಯ (Railway Department) ಮಹಿಳಾ ಕಾನ್ಸ್​ಟೆಬಲ್ ಒಬ್ಬರು 75 ವರ್ಷದ ವೃದ್ಧನ ಪಾಲಿಗೆ ದೇವರಾಗಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ರೈಲು ನಿಂತ ಕೂಡಲೆ ಕೆಳಗೆ ಇಳಿದಿದ್ದ 75 ವರ್ಷದ ಪ್ರಯಾಣಿಕ ಅಂಗಡಿಯಲ್ಲಿ ಏನೋ ತೆಗೆದುಕೊಳ್ಳುತ್ತಿದ್ದಾಗ ರೈಲು ಹೊರಟಾಗಿತ್ತು. ತಕ್ಷಣ ಓಡಿಹೋಗಿ ಚಲಿಸುತ್ತಿದ್ದ ರೈಲನ್ನು ಹತ್ತಿಕೊಳ್ಳುವಾಗ ಆಯತಪ್ಪಿ ರೈಲು ಹಾಗೂ ಪ್ಲಾಟ್​ಫಾರ್ಮ್ ನಡುವೆ ಇರುವ ಅಂತರದೊಳಗೆ ಸಿಲುಕಿಕೊಂಡಿದ್ದರು. ಅಷ್ಟರಲ್ಲೇ…

Read More

ಬೆಂಗಳೂರಿಗರಿಗೆ ಗುಡ್​​ನ್ಯೂಸ್​​: ನಮ್ಮ ಮೆಟ್ರೋ ಯೆಲ್ಲೋ ಲೈನ್​​ನಲ್ಲಿ ನಾಳೆಯಿಂದ 8ನೇ ರೈಲು ಸಂಚಾರ – Kannada News | Namma Metro Yellow Line to Get 8th Train from February 27

ಯೆಲ್ಲೋ ಲೈನ್​​ ಮೆಟ್ರೋImage Credit source: Google ಬೆಂಗಳೂರು, ಫೆಬ್ರವರಿ 26: ಪಿಂಕ್ ಲೈನ್ ಮೆಟ್ರೋ ಮಾರ್ಗದಲ್ಲಿ ಸಂಚರಿಸಲಿರುವ ಬಿಇಎಂಎಲ್ ಸಂಸ್ಥೆ ತಯಾರಿಸಿದ ಮೂರನೇ ಡ್ರೈವರ್​ಲೆಸ್​ ರೈಲಿನ ಸೆಟ್ ಯಶಸ್ವಿಯಾಗಿ ಕೊತ್ತನೂರು ಡಿಪೋವನ್ನು ತಲುಪಿರುವ ಸುದ್ದಿಯ ನಡುವೆ ಬಿಎಂಆರ್​​ಸಿಎಲ್​​ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್​​ನ್ಯೂಸ್​​ ಕೊಟ್ಟಿದೆ. ಯೆಲ್ಲೋ ಲೈನ್ ಮೆಟ್ರೋ ಮಾರ್ಗದಲ್ಲಿ ನಾಳೆಯಿಂದ 8ನೇ ರೈಲು ಸಂಚಾರ ಮಾಡಲಿದೆ ಎಂದು ಪ್ರಕಟಣೆ  ತಿಳಿಸಿದೆ. ಪ್ರಕಟಣೆಯಲ್ಲಿ ಏನಿದೆ? ದಿನಾಂಕ 27ನೇ ಫೆಬ್ರವರಿ 2026 ಯಿಂದ ಹಳದಿ ಮಾರ್ಗದಲ್ಲಿ…

Read More

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆಯ ಮೊದಲ ಫೋಟೋ ವೈರಲ್ – Kannada News | Rashmika Mandanna and Vijay Deverakonda share the first photo of their marriage

ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರು ಮದುವೆ ಆಗಿದ್ದಾರೆ. ಫೆಬ್ರವರಿ 26ರಂದು ಅದ್ದೂರಿಯಾಗಿ ವಿವಾಹ ನಡೆದಿದೆ. ಮದುವೆ ಫೋಟೋ ನೋಡಲು ಕಾಯುತ್ತಿದ್ದ ಅಭಿಮಾನಿಗಳಿಗಾಗಿ ರಶ್ಮಿಕಾ (Rashmika Mandanna) ಮತ್ತು ವಿಜಯ್ ಮೊದಲ ಪೋಸ್ಟ್ ಮಾಡಿದ್ದಾರೆ. ತಮ್ಮ ಮದುವೆಯ ಸುಂದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿರೋಶ್ ವಿವಾಹದ ಫೋಟೋಗಳು (Virosh Marriage Photo) ಕ್ಷಣಾರ್ಧದಲ್ಲಿ ವೈರಲ್ ಆಗಿವೆ. ಸತಿ-ಪತಿ ಆಗಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರಿಗೆ…

Read More