Headlines

ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ ಮೊನಾಲಿಸಾ

ಒಂದೆಡೆ ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಭಾರಿ ವಿರೋಧ ವ್ಯಕ್ತವಾಗಿದೆ. ಇನ್ನೊಂದೆಡೆ ರಿಯಲ್ ಕೇರಳ ಸ್ಟೋರಿ ನಡೆದಿದೆ. ಮುಸ್ಲಿಂ ಪ್ರಿಯಕರ ಮೊಹಮ್ಮದ್ ಫರ್ಮಾನ್ ಜೊತೆ ಮೊನಾಲಿನಾ ಭೋಸ್ಲೆ (Monalisa Bhosle) ಮದುವೆ ನಡೆದಿದೆ. ತಮ್ಮ ವಿವಾಹಕ್ಕೆ ಕೇರಳವೇ ಸೂಕ್ತ ಮತ್ತು ಸುರಕ್ಷಿತ ಸ್ಥಳ ಎಂದು ತೀರ್ಮಾನಿಸಿ ಮೊನಾಲಿಸಾ ಮತ್ತು ಫರ್ಮಾನ್ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಹಿಂದೂ ದೇವಾಲಯದಲ್ಲಿ ಈ ಜೋಡಿಯ ಮದುವೆ ನಡೆದಿದೆ. ಮೊನಾಲಿಸಾಗೆ ಫರ್ಮಾನ್ ಅವರು ತಾಳಿ ಕಟ್ಟಿ, ಕುಂಕುಮ ಇಟ್ಟಿದ್ದಾರೆ. ಕೇರಳದ…

Read More

5 ವರ್ಷ ಹಿಂದಿನ ಕೊಲೆ ಪ್ರಕರಣದಲ್ಲಿ 7 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಸಂಬಲ್ಪುರ, ಮಾರ್ಚ್ 27: ಒಡಿಶಾದ ಕತರ್ಬಗಾ ಪೊಲೀಸ್ ವ್ಯಾಪ್ತಿಯ ಪದನ್ಪಲಿಯಲ್ಲಿ 2021 ರಲ್ಲಿ ನಡೆದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಲ್ಪುರದ ಸೆಷನ್ಸ್ ನ್ಯಾಯಾಲಯವು ಗುರುವಾರ 7 ಜನರಿಗೆ ಜೀವಾವಧಿ ಶಿಕ್ಷೆ (life imprisonment) ವಿಧಿಸಿದೆ ಮತ್ತು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಒಬ್ಬ ಆರೋಪಿಯನ್ನು ಖುಲಾಸೆಗೊಳಿಸಿದೆ. ನ್ಯಾಯಾಲಯದ ಆದೇಶಗಳ ಪ್ರಕಾರ ಶಿಕ್ಷೆಗಳನ್ನು ಏಕಕಾಲದಲ್ಲಿ ಜಾರಿಗೊಳಿಸಲು ನಿರ್ದೇಶಿಸಲಾಗಿದೆ. ಕತರ್ಬಗಾ ಪೊಲೀಸ್ ವ್ಯಾಪ್ತಿಯ ಗುಲಾಮಾಲ್ ಗ್ರಾಮದಲ್ಲಿ 2021ರಲ್ಲಿ ನಡೆದ ಪ್ರಕಾಶ್ ಪ್ರಧಾನ್ ಅವರ ಸಂಚಲನ ಮೂಡಿಸಿದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಲ್ಪುರದ…

Read More

Kashi Yatra: ಕಾಶಿಯಲ್ಲಿ 9 ರಾತ್ರಿಗಳು ಕಳೆದರೆ ಮೋಕ್ಷ ಸಿಗುತ್ತಾ? ಇದರ ಹಿಂದಿರುವ ಆಚರಣೆಗಳೇನು? – Kannada News | Kashi Yatra for Moksha: Spiritual Significance of 9 Nights in Varanasi

ಕಾಶಿಯಲ್ಲಿ 9 ರಾತ್ರಿಗಳು ಕಳೆದರೆ ಮೋಕ್ಷ ಸಿಗುತ್ತಾ? Image Credit source: Pinterest ಹಿಂದೂ ಧರ್ಮದಲ್ಲಿ ಪ್ರತಿಯೊಬ್ಬ ಭಕ್ತನ ಜೀವಿತಾವಧಿಯ ಅಂತಿಮ ಆಧ್ಯಾತ್ಮಿಕ ಗುರಿ ಎಂದರೆ ಅದು ‘ಕಾಶಿ ವಿಶ್ವನಾಥನ’ ದರ್ಶನ ಪಡೆಯುವುದು. ಪವಿತ್ರ ನಗರಿ ಕಾಶಿಗೆ ಭೇಟಿ ನೀಡಿ ಭಗವಂತನ ಪಾದಕ್ಕೆ ಶರಣಾದರೆ ಜನ್ಮ ಜನ್ಮಾಂತರಗಳ ಪಾಪಗಳು ಕರಗಿ, ಮೋಕ್ಷ ಸಿಗುತ್ತದೆ ಎಂಬುದು ಶತಶತಮಾನಗಳ ನಂಬಿಕೆ. ಅದಕ್ಕಾಗಿಯೇ ಕಾಶಿಯಲ್ಲಿ ಕಳೆಯುವ ಪ್ರತಿ ಕ್ಷಣವೂ ಅತ್ಯಂತ ಪವಿತ್ರ. ಅದರಲ್ಲೂ ವಿಶೇಷವಾಗಿ, ಶಾಸ್ತ್ರ ಸಂಪ್ರದಾಯಗಳ ಪ್ರಕಾರ “ಕಾಶಿಯಲ್ಲಿ 9…

Read More

ನರನೋವು ಶಮನ ಮಾಡಬಲ್ಲ ‘ಪೀಡಾನಿಲ್ ಗೋಲ್ಡ್’; ಇದು ಪತಂಜಲಿ ಆಯುರ್ವೇದದ ಕೊಡುಗೆ – Kannada News | Research shows Patanjali’s Peedanil Gold effective for chronic nerve pain

ಇತ್ತೀಚಿನ ದಿನಗಳಲ್ಲಿ ದೀರ್ಘಕಾಲದ, ನೋವುರಹಿತ ಕಾಯಿಲೆಗಳು ಸಾಮಾನ್ಯವಾಗಿದ್ದು, ಅನೇಕ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಸಾಂಪ್ರದಾಯಿಕ ಔಷಧದಲ್ಲಿ ಈ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಹಿಡಿಯುವುದು ಕಷ್ಟವಾದರೂ, ಆಯುರ್ವೇದವು ಉತ್ತಮ ಆರೋಗ್ಯಕ್ಕಾಗಿ ಶಾಶ್ವತವಾದ, ನೈಸರ್ಗಿಕ ಪರಿಹಾರವನ್ನು ನೀಡುತ್ತದೆ. ಈ ಹಿನ್ನೆಲೆಯಲ್ಲಿ, ಪತಂಜಲಿಯು ದೀರ್ಘಕಾಲದ ನರ ನೋವಿಗೆ ಪರಿಣಾಮಕಾರಿ ಪರಿಹಾರವಾದ ಪೀಡನಿಲ್ ಗೋಲ್ಡ್ (Peedanil Gold) ಎಂಬ ಔಷಧವನ್ನು ಅಭಿವೃದ್ಧಿಪಡಿಸಲು ಆಯುರ್ವೇದ ವಿಧಾನಗಳನ್ನು ಬಳಸಿಕೊಂಡಿದೆ. ಈ ಸಂಶೋಧನಾ ಪ್ರಬಂಧವನ್ನು ಪ್ರತಿಷ್ಠಿತ ವೈಲಿ ಪಬ್ಲಿಕೇಷನ್ಸ್ ಇಂಟರ್ನ್ಯಾಷನಲ್​ನ ಪೀರ್-ರಿವ್ಯೂಡ್ ಜರ್ನಲ್ ಆದ ಪೆನ್…

Read More

Horoscope Today 03 January: ಈ ರಾಶಿಯವರ ಅದೃಷ್ಟದ ಬಣ್ಣ, ಸಂಖ್ಯೆ ಯಾವುದು? – Kannada News | Astrological Insights for 3 January 2026: Dr. Basavaraj Gurujis Daily Zodiac Forecast

ಬೆಂಗಳೂರು, ಜ.3: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 3, ಶನಿವಾರದ ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಈ ದಿನ ವಿಶ್ವಾಸು ನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಶುಕ್ಲ ಪಕ್ಷದ ಪೂರ್ಣಿಮಾ ತಿಥಿ ಇದ್ದು, ಇದನ್ನು ಪುಷ್ಯ ಹುಣ್ಣಿಮೆ ಅಥವಾ ಬನದ ಹುಣ್ಣಿಮೆ ಎಂದು ಕರೆಯಲಾಗುತ್ತದೆ. ಆರ್ದ್ರಾ ನಕ್ಷತ್ರ, ಬ್ರಹ್ಮಯೋಗ ಮತ್ತು ಬವಕರಣೆಗಳೊಂದಿಗೆ ಈ ದಿನವು ಮಾಘ ಸ್ನಾನದ ಪ್ರಾರಂಭಕ್ಕೂ ಪ್ರಶಸ್ತವಾಗಿದೆ….

Read More

ಕಲಬುರಗಿಯಲ್ಲಿ ಮತ್ತೊಂದು ಧರ್ಮ ದಂಗಲ್: ಮುಸ್ಲಿಮರು ಅಲಂಕಾರ ಮಾಡಿದ್ದಕ್ಕೆ ದೇಗುಲ ಶುದ್ಧೀಕರಣ ಮಾಡಿದ ಹಿಂದೂಗಳು – Kannada News | Kalaburagi Shiva Temple Row: Hindu Groups Purify Premises with Gomutra After Muslim Florist Decoration

ಕಲಬುರಗಿ, ಫೆಬ್ರವರಿ 16: ಹಲಾಲ್ ಕಟ್, ಜಟ್ಕಾ ಕಟ್, ಹಿಜಾಬ್ ವಿವಾದಗಳ ಬಳಿಕ ಇದೀಗ ಕಲಬುರಗಿಯಲ್ಲಿ ಮತ್ತೊಂದು ಧರ್ಮ ದಂಗಲ್ ಶುರುವಾಗಿದೆ. ಶಿವನ ದೇವಸ್ಥಾನಕ್ಕೆ (Shiva Temple) ಮುಸ್ಲಿಂ ಯುವಕರು (Muslim boys) ಪುಷ್ಪಾಲಂಕಾರ ಮಾಡಿದ್ದಕ್ಕೆ ಹಿಂದೂ ಸಂಘಟನೆಗಳು ಕೆರಳಿ ಕೆಂಡವಾಗಿವೆ. ಮುಸ್ಲಿಮರು ಪುಷ್ಪಾಲಂಕಾರ ಮಾಡಿದ್ದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ಗೋಮೂತ್ರದಿಂದ ದೇವಸ್ಥಾನ ಶುದ್ಧೀಕರಣ ಮಾಡುವುದರ ಮ‌ೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೊಂದು ಧರ್ಮ ದಂಗಲ್‌ ಶುರು ಕಲಬುರಗಿಯಲ್ಲಿ ಧರ್ಮ ದಂಗಲ್ ಪ್ರಕರಣಗಳು ನಿಲ್ಲುವ ಹಾಗೆ ಕಾಣಿಸುತ್ತಿಲ್ಲ. ನಿನ್ನೆಯಷ್ಟೇ…

Read More

ಆಪಲ್ ಸಾಮ್ರಾಜ್ಯದಲ್ಲಿ ಹೊಸ ಯುಗ: ಟಿಮ್ ಕುಕ್ ನಿರ್ಗಮನ, ಜಾನ್ ಟೆರ್ನಸ್ ನೂತನ ಸಾರಥಿ – Kannada News | Apple leadership change, John Ternus replacing Tim Cook as new CEO

ಕ್ಯಾಲಿಫೋರ್ನಿಯಾ, ಏಪ್ರಿಲ್ 21: ವಿಶ್ವದ ತಂತ್ರಜ್ಞಾನ ದಿಗ್ಗಜ ಸಂಸ್ಥೆಯಾದ ಆಪಲ್ (Apple) ತನ್ನ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯನ್ನು ಘೋಷಿಸಿದೆ. ಸುದೀರ್ಘ ಕಾಲ ಸಂಸ್ಥೆಯನ್ನು ಮುನ್ನಡೆಸಿದ್ದ ಟಿಮ್ ಕುಕ್ (Tim Cook) ತಮ್ಮ ಸಿಇಒ ಸ್ಥಾನದಿಂದ ಕೆಳಗಿಳಿಯುತ್ತಿದ್ದು, ಅವರ ಜಾಗಕ್ಕೆ ಆಪಲ್‌ನ ಹಾರ್ಡ್‌ವೇರ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿದ್ದ ಜಾನ್ ಟೆರ್ನಸ್ (John Ternus) ನೇಮಕಗೊಂಡಿದ್ದಾರೆ. ಎಲ್ಲಾ ರಂಗಗಳಲ್ಲೂ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಪ್ರಭಾವ ದಟ್ಟವಾಗುತ್ತಿರುವ ಹೊತ್ತಲ್ಲೇ ಆ್ಯಪಲ್​ನಲ್ಲಿ ಈ ಬದಲಾವಣೆ ಆಗುತ್ತಿರುವುದು ಗಮನಾರ್ಹ. ಹೊಸ ಸಿಇಒಗೆ ಎಐ ಘಟ್ಟದ…

Read More

ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ವಿಡಿಯೋ ನೋಡಿ – Kannada News | Siddaramaiah And DK Shivakumar inaugurates MGNREGA Bachao Sangram at Chikkaballapur

ಚಿಕ್ಕಬಳ್ಳಾಪುರ, (ಫೆಬ್ರವರಿ 23): ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಅಗಲಗುರ್ಕಿ ಬಳಿ ಕಾಂಗ್ರೆಸ್​​ನ ಮನ್​ರೇಗಾ ಬಚಾವ್​ ಆಂದೋಲನ ಸಮಾವೇಶ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ತಲೆ ಮೇಲೆ ಮಣ್ಣಿನ ಬುಟ್ಟಿ ಹೊತ್ತು ಸಮಾವೇಶಕ್ಕೆ ಚಾಲನೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ವೇದಿಕೆ ಮೇಲೆನೆ ಮಣ್ಣನ್ನು ತೋಡಿ ಪುಟ್ಟಿಗೆ ಹಾಕಿದ್ದು, ಇದನ್ನು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ತಲೆಗೆ ಟವೆಲ್ ಸುತ್ತಿಕೊಂಡು ಮಣ್ಣಿನ ಪುಟ್ಟಿ ಹೊತ್ತು ಕೇಂದ್ರ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

ಅಧಿಕಾರಿಗಳಿಗೆ ನಾನು ಬಂಟ್ವಾಳ ಶಾಸಕ ಎಂದೇ ಗೊತ್ತಿಲ್ಲ, ರಮಾನಾಥ್ ರೈರನ್ನೇ ಸಚಿವ ಎಂದೇ ಭಾವಿಸಿದ್ದಾರೆ: ರಾಜೇಶ್ ನಾಯಕ್ ಆಕ್ರೋಶ

ಬೆಂಗಳೂರು, ಮಾ.24: ವಿಧಾನಸಭೆಯ ಅಧಿವೇಶನದಲ್ಲಿ ಇಂದು ಶಿಷ್ಟಾಚಾರ ಉಲ್ಲಂಘನೆಯ ವಿಷಯ ಭಾರಿ ಚರ್ಚೆಗೆ ಕಾರಣವಾಯಿತು. ಚುನಾಯಿತ ಶಾಸಕರನ್ನು ಕಡೆಗಣಿಸಿ, ಪರಾಜಿತ ಅಭ್ಯರ್ಥಿಗಳಿಗೆ ಅಧಿಕಾರಿಗಳು ಮಣೆ ಹಾಕುತ್ತಿದ್ದಾರೆ ಎಂಬ ಆರೋಪ ಸದನದಲ್ಲಿ ಪ್ರತಿಧ್ವನಿಸಿತು. ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಈ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿದ್ದಾರೆ. “ನಾನು ಬಂಟ್ವಾಳದ ಶಾಸಕ ಎಂಬುದು ಅಧಿಕಾರಿಗಳಿಗೆ ಗೊತ್ತೇ ಇಲ್ಲದಂತಿದೆ. ಮಾಜಿ ಸಚಿವ ರಮಾನಾಥ್ ರೈ ಅವರನ್ನು ಅಧಿಕಾರಿಗಳು ಇನ್ನೂ ಸಚಿವ ಎಂದೇ ಭಾವಿಸಿದ್ದಾರೆ. ಕಾಮಗಾರಿಗಳ ಹಣ ಬಿಡುಗಡೆ ಮಾಡಲು ಮಾಜಿ ಶಾಸಕರ ಹೆಸರನ್ನು…

Read More

ಹಿಮಾಚಲ ಪ್ರದೇಶ: 20 ದೆಹಲಿ ಪೊಲೀಸರನ್ನು ಬಂಧಿಸಿದ ಶಿಮ್ಲಾ ಪೊಲೀಸರು, ಕಾರಣವೇನು? – Kannada News | Shimla Police Arrest 20 Delhi Cops: Himachal Delhi Police Clash Over Protestors

ಶಿಮ್ಲಾ, ಫೆಬ್ರವರಿ 26: ಹಿಮಾಚಲ ಪ್ರದೇಶಕ್ಕೆ ಆಗಮಿಸಿದ್ದ 20 ಪೊಲೀಸ್(Police) ಸಿಬ್ಬಂದಿಯನ್ನು ಶಿಮ್ಲಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಈ ಘಟನೆ ರಾಜಕೀಯ ಮತ್ತು ಆಡಳಿತ ವಲಯದಲ್ಲಿ ಕೋಲಾಹಲವನ್ನು ಸೃಷ್ಟಿಸಿತು. ಎಐ ಇಂಪ್ಯಾಕ್ಟ್​ ಶೃಂಗಸಭೆಯಲ್ಲಿ ಶರ್ಟ್​ ಬಿಚ್ಚಿ ಪ್ರತಿಭಟನೆ ಮಾಡಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರ ಪೈಕಿ ಮೂವರನ್ನು ಹಿಡಿಯಲು ದೆಹಲಿ ಪೊಲೀಸರು ಹಿಮಾಚಲ ಪ್ರದೇಶಕ್ಕೆ ತೆರಳಿದಾಗ ಈ ಘಟನೆ ನಡೆದಿದೆ. ಈ ಸಂಪೂರ್ಣ ಘಟನೆಯು ಚಂಡೀಗಢ-ಕಲ್ಕಾ-ಶಿಮ್ಲಾ ಹೆದ್ದಾರಿಯಲ್ಲಿ ನಡೆಯಿತು, ಎರಡೂ ರಾಜ್ಯಗಳ ಪೊಲೀಸರು ಇಲ್ಲಿ ಮುಖಾಮುಖಿಯಾದರು. ಈ…

Read More