Headlines

ಎಚ್ಚರಿಕೆ ನೀಡಿದ 1 ಗಂಟೆಯಲ್ಲೇ ಅಮೆರಿಕದ ವಿಮಾನವಾಹಕ ನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ

ಟೆಹ್ರಾನ್, ಮಾರ್ಚ್ 25: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಇರಾನ್ (Iran War) ನೌಕಾಪಡೆ ಇಂದು ಅಮೆರಿಕದ ವಿಮಾನವಾಹಕ ನೌಕೆ ಯುಎಸ್ಎಸ್ ಅಬ್ರಹಾಂ ಲಿಂಕನ್ ವಿಮಾನವಾಹಕ ನೌಕೆಯನ್ನು ಹೊಡೆದುರುಳಿಸಿದೆ. ಇರಾನ್‌ಗೆ 15 ಅಂಶಗಳ ಕದನ ವಿರಾಮದ ಕಂಡೀಷನ್ ಹಾಕುವ ಮೂಲಕ ಅಮೆರಿಕ 1 ತಿಂಗಳ ಅವಧಿಯ ಕದನ ವಿರಾಮವನ್ನು ಬಯಸುತ್ತಿದೆ ಎಂದು ವರದಿಗಳು ಹರಿದಾಡುತ್ತಿರುವಾಗಲೇ ಈ ದಾಳಿ ನಡೆದಿದೆ. ಇರಾನ್ ನಡೆಸಿದ ಈ ದಾಳಿ ಯುದ್ಧದ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಒಂದು ಗಂಟೆಯ ಹಿಂದಷ್ಟೇ…

Read More

Karnataka Rain: ಕರ್ನಾಟಕದಲ್ಲಿ ಮುಂದಿನ 3 ಗಂಟೆಯಲ್ಲಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಅಲರ್ಟ್

ಬೆಂಗಳೂರು, ಮಾರ್ಚ್​​ 24: ಕರ್ನಾಟಕದಲ್ಲಿ ಮುಂದಿನ 3 ಗಂಟೆಯಲ್ಲಿ ಮಳೆಯಾಗುವ (rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ ಮೂಲಕ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆ ನೀಡಿದೆ. ಜೊತೆಗೆ ಕಲಬುರಗಿ, ಯಾದಗಿರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಹಾಗೂ ಚಿಕ್ಕಮಗಳೂರು, ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇತ್ತ ಬೆಂಗಳೂರಿನಲ್ಲಿ ಭಾರೀ ಮಳೆಯ ನಿರೀಕ್ಷೆ ಇಲ್ಲದಿದ್ದರೂ, ಹೆಚ್ಚುತ್ತಿರುವ ಬಿಸಿಗಾಳಿಯಿಂದ ತಾತ್ಕಾಲಿಕ ಪರಿಹಾರ ಸಿಗಲಿದೆ. ಇತ್ತೀಚಿಗೆ ಬೆಂಗಳೂರಿನಲ್ಲಿ ಉಷ್ಣತೆ…

Read More

‘ಬಲರಾಮನ ದಿನಗಳು ನನ್ನ ಜೀವನದ ಅತಿ ದೊಡ್ಡ ಸಿನಿಮಾ’: ವಿನೋದ್ ಪ್ರಭಾಕರ್ – Kannada News

ನಟ ವಿನೋದ್ ಪ್ರಭಾಕರ್ ಅವರು ‘ಬಲರಾಮನ ದಿನಗಳು’ (Balaramana Dinagalu) ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಈ ಸಿನಿಮಾ ಅವರ ವೃತ್ತಿಜೀವನದ ಅತಿ ದೊಡ್ಡ ಪ್ರಾಜೆಕ್ಟ್. ಆ ಕುರಿತು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೆ.ಎಂ. ಚೈತನ್ಯ ನಿರ್ದೇಶನ ಮಾಡಿರುವ ಈ ಚಿತ್ರದ ಬಿಡುಗಡೆ ದಿನಾಂಕ ಹತ್ತಿರ ಆಗುತ್ತಿದೆ. ‘ನನ್ನ ಸಿನಿಮಾಗಳ ಗ್ರಾಫ್ ನೋಡಿದರೆ ಮಾದೇವ ಚಿತ್ರದ ಬಳಿಕ ತುಂಬ ಬದಲಾವಣೆ ಆಗಿದೆ. ನನ್ನ ವೃತ್ತಿಜೀವನದಲ್ಲಿ ಇದು ದೊಡ್ಡ ಸಿನಿಮಾ. ದೊಡ್ಡ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ….

Read More

ಕರ್ನಾಟಕ ಹವಾಮಾನ ಮುನ್ಸೂಚನೆ: ಮುಂದಿನ 3 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ – Kannada News | Karnataka Weather Forecast: IMD Predicts Thunderstorms and Heavy Rain Across State for Next 3 Days

ಬೆಂಗಳೂರು, ಮೇ 8: ರಾಜ್ಯದ ಜನತೆಗೆ ಬಿಸಿಲಿನ ಬೇಗೆಯಿಂದ ಕೊಂಚ ಉಪಶಮನ ಸಿಗುವ ಲಕ್ಷಣಗಳು ಕಾಣಿಸುತ್ತಿವೆ. ಭಾರತೀಯ ಹವಾಮಾನ ಇಲಾಖೆ (IMD Bengaluru) ನೀಡಿರುವ ಮುನ್ಸೂಚನೆಯಂತೆ (Weather Forecast), ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಮುಖ್ಯಾಂಶಗಳು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ…

Read More

ಬೆಂಗಳೂರಿಗಾಗಿ ದಿನಕ್ಕೆ 100 ಕೋಟಿ ಖರ್ಚು!: ಇಷ್ಟೊಂದು ಖರ್ಚಾದರೂ ಸಮಸ್ಯೆಗಳೇಕೆ ತಪ್ಪುತ್ತಿಲ್ಲ? ಈ ಹಣ ಎಲ್ಲಿಗೆ ಹೋಗುತ್ತಿದೆ?

ಬೆಂಗಳೂರು, ಏ.13: ಬೆಂಗಳೂರಿನಲ್ಲಿ ದಿನಕ್ಕೊಂದು ನಡೆಯುವ ಅಭಿವೃದ್ಧಿ ಕೆಲಸಕ್ಕಾಗಿ ದೊಡ್ಡ ಮಟ್ಟದ ಹಣಗಳು ವ್ಯಯವಾಗುತ್ತದೆ. ಈ ಬಗ್ಗೆ ಶಾಕಿಂಗ್​ ವರದಿಯೊಂದು ಕೇಳಿ ಬಂದಿದೆ. ನಗರದ ನಿರ್ವಹಣೆ ಮತ್ತು ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಮತ್ತು ವಿವಿಧ ಸಾರ್ವಜನಿಕ ಸಂಸ್ಥೆಗಳು ಪ್ರತಿದಿನ ಸರಾಸರಿ 100 ಕೋಟಿ ರೂಪಾಯಿಗಿಂತಲೂ ಅಧಿಕ ಹಣವನ್ನು ಖರ್ಚು ಮಾಡುತ್ತಿವೆ. ‘ಜನಾಗ್ರಹ’ ಸಂಸ್ಥೆಯು 2021-22ನೇ ಸಾಲಿನ 13 ವಿವಿಧ ಪ್ರಾಧಿಕಾರಗಳ ಸುಮಾರು 70 ಹಣಕಾಸು ದಾಖಲೆಗಳನ್ನು ಪರಿಶೀಲಿಸಿ ಈ ವರದಿಯನ್ನು ನೀಡಿದೆ. ಒಂದು ವರ್ಷದಲ್ಲಿ ಒಟ್ಟು ಸಾರ್ವಜನಿಕ…

Read More

ಶಾಲೆಗಳ ಆರಂಭಕ್ಕೂ ಮೊದಲೇ ಪೋಷಕರಿಗೆ ಸಾಲು ಸಾಲು ಬೆಲೆ ಏರಿಕೆಯ ಶಾಕ್: ನೋಟ್ಸ್, ವರ್ಕ್ ಬುಕ್, ಪೇಪರ್ ದರ ಹೆಚ್ಚಳ – Kannada News | Karnataka School Reopening: Parents Hit Hard as Notebook and Workbook Prices Hike by 20 25 percent

ಬೆಂಗಳೂರು, ಮೇ 20: ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಮುನ್ನವೇ ಪೋಷಕರು ಸಾಲು ಸಾಲು ಆರ್ಥಿಕ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಶಾಲಾ ಶುಲ್ಕ ಮತ್ತು ಶಾಲಾ ವಾಹನಗಳ ಬಾಡಿಗೆ ದರ ಈಗಾಗಲೇ ಹೆಚ್ಚಳವಾಗಿದ್ದು, ಇದೀಗ ನೋಟ್‌ಬುಕ್, ವರ್ಕ್‌ಬುಕ್ ಹಾಗೂ ಪೇಪರ್‌ಗಳ ಬೆಲೆಯು ಶೇಕಡ 20ರಿಂದ 25ರಷ್ಟು ಏರಿಕೆಯಾಗಿ ಡಬಲ್ ಶಾಕ್ ನೀಡಿದೆ. ಕಚ್ಚಾ ವಸ್ತುಗಳ ಬೆಲೆ ಏರಿಕೆ ಮತ್ತು ಇಂಧನ ದರ ಹೆಚ್ಚಳವೇ ಈ ಬೆಲೆ ಏರಿಕೆಗೆ ಮುಖ್ಯ ಕಾರಣವಾಗಿದೆ. ಗಲ್ಫ್ ರಾಷ್ಟ್ರಗಳ ಯುದ್ಧದಿಂದ ಕಚ್ಚಾ ವಸ್ತುಗಳ ಬೆಲೆ ಹೆಚ್ಚಾಗಿದೆ….

Read More

ರಾಮ್ ಚರಣ್ ಬಳಿಕ ಕಿಚ್ಚ ಸುದೀಪ್​​​ಗೆ ಹೊಸ ಬಾಡಿಗಾರ್ಡ್? – Kannada News

ರಾಮ್ ಚರಣ್ ಅವರು ಇತ್ತೀಚೆಗೆ ತಮ್ಮ ಬಾಡಿಗಾರ್ಡ್ ಕಾರಣಕ್ಕೆ ಸುದ್ದಿ ಆಗಿದ್ದಾರೆ. ‘ಪೆದ್ದಿ’ ಸಿನಿಮಾದ ಪ್ರಚಾರದ ವೇಳೆ ರಾಮ್ ಚರಣ್ ಅವರ ಜೊತೆಗಿರುವ ಬಾಡಿಗಾರ್ಡ್ ಕೆವಿನ್ ಕುಂಟಾ ಕೂಡ ಎಲ್ಲರ ಗಮನ ಸೆಳೆದಿದ್ದಾರೆ. ರಾಮ್ ಚರಣ್ ನೇಮಕ ಮಾಡಿಕೊಂಡ ಹೊಸ ಬಾಡಿಗಾರ್ಡ್ ಇವರು ಎನ್ನಲಾಗುತ್ತಿದೆ. ಹೀಗಿರುವಾಗಲೇ ಕಿಚ್ಚ ಸುದೀಪ್ ಹಿಂಭಾಗದಲ್ಲೂ ಓರ್ವ ಬಾಡಿಗಾರ್ಡ್ ಕಾಣಿಸಿದ್ದಾರೆ. ಇವರು ಕಿಚ್ಚನ (Kichcha) ಹೊಸ ಬಾಡಿಗಾರ್ಡ್ ಇರಬಹುದೇ ಎಂಬ ಪ್ರಶ್ನೆ ಮೂಡಿದೆ. ಕಿಚ್ಚ ಸುದೀಪ್ ಅವರ ಈಗಿರುವ ವೈಯಕ್ತಿಕ ಬಾಡಿಗಾರ್ಡ್ ಹೆಸರು…

Read More

ರಣಬಿಸಿಲಲ್ಲೂ ನಳನಳಿಸಿದ ‘ದಿಲ್ ಖುಷ್’: ವಿಶಿಷ್ಟ ತಳಿಯ ದ್ರಾಕ್ಷಿಗೆ ಭಾರೀ ಡಿಮ್ಯಾಂಡ್; ರೈತರು ಖುಷಿಯೋ ಖುಷಿ – Kannada News | Chikkaballapur Grapes: Dil Khush Variety Boosts Farmer Profits with High Demand

ಚಿಕ್ಕಬಳ್ಳಾಪುರ ಜಿಲ್ಲೆಯೂ ಹಣ್ಣು, ತರಕಾರಿ ಮತ್ತು ದ್ರಾಕ್ಷಿ ಬೆಳೆಗೆ ರಾಜ್ಯದಲ್ಲೇ ಹೆಸರುವಾಸಿಯಾಗಿದೆ. ಈ ಬಾರಿ ಜಿಲ್ಲೆಯಾದ್ಯಂತ ಬರೋಬ್ಬರಿ 5,000 ಹೆಕ್ಟೇರ್ ಪ್ರದೇಶದಲ್ಲಿ ವೈವಿಧ್ಯಮಯ ದ್ರಾಕ್ಷಿ ಬೆಳೆಯಲಾಗುತ್ತಿದೆ. ದಿಲ್ ಖುಷ್​ ಎಂಬ ವಿಶೇಷ ತಳಿಗೆ ಸದ್ಯ ಭಾರೀ ಬೇಡಿಕೆ ಬಂದಿದೆ. ಹಾಗಾಗಿ ರೈತರು ಮಂದಹಾಸ ಬೀರಿದ್ದಾರೆ. ರಣ ಬಿಸಿಲಿನ ನಡುವೆಯೂ, ವಿಶೇಷವಾಗಿ ‘ದಿಲ್ ಖುಷ್’ ತಳಿಯ ದ್ರಾಕ್ಷಿಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಬಂದಿದೆ. ಸದ್ಯ ಈ ವಿಶಿಷ್ಟ ತಳಿಯ ದ್ರಾಕ್ಷಿಯು ಮಾರುಕಟ್ಟೆಯಲ್ಲಿ ಹೆಚ್ಚು ಆಕರ್ಷಣೆ ಪಡೆದುಕೊಂಡಿದೆ. ದ್ರಾಕ್ಷಿ ಬೆಳೆಗಾರರಿಗೆ…

Read More

Vasthu Tips: ಅಡುಗೆಮನೆಯೊಳಗೆ ಚಪ್ಪಲಿ ಧರಿಸಬಾರದೇ? ವಾಸ್ತು ತಜ್ಞರು ಹೇಳುವುದೇನು?

ಭಾರತೀಯ ಸಂಸ್ಕೃತಿಯಲ್ಲಿ ಅಡುಗೆಮನೆಯನ್ನು ಕೇವಲ ಆಹಾರ ತಯಾರಿಸುವ ಸ್ಥಳವೆಂದು ಪರಿಗಣಿಸದೆ, ಅದನ್ನು ‘ಲಕ್ಷ್ಮಿಯ ನಿವಾಸ’ ಮತ್ತು ‘ಅನ್ನಪೂರ್ಣೇಶ್ವರಿಯ ಸನ್ನಿಧಿ’ ಎಂದು ಪೂಜಿಸಲಾಗುತ್ತದೆ. ಆದರೆ ಆಧುನಿಕ ಜೀವನಶೈಲಿಯ ಧಾವಂತದಲ್ಲಿ, ನಾವು ತಿಳಿಯದೆಯೇ ಹೊರಗಿನ ಧೂಳು ತುಂಬಿದ ಪಾದರಕ್ಷೆಗಳನ್ನು ಅಥವಾ ಮನೆಯೊಳಗಿನ ಚಪ್ಪಲಿಗಳನ್ನು ಧರಿಸಿ ಅಡುಗೆಮನೆ ಪ್ರವೇಶಿಸುತ್ತೇವೆ. ವಾಸ್ತು ಶಾಸ್ತ್ರ ಮತ್ತು ವಿಜ್ಞಾನದ ಪ್ರಕಾರ, ಈ ಒಂದು ಸಣ್ಣ ಅಭ್ಯಾಸವು ನಿಮ್ಮ ಮನೆಯ ನೆಮ್ಮದಿಯನ್ನೇ ಕಸಿದುಕೊಳ್ಳಬಲ್ಲದು. ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆಮನೆಯು ಧನಾತ್ಮಕ ಶಕ್ತಿಯ ಕೇಂದ್ರ. ಚಪ್ಪಲಿಗಳು ಹೊರಗಿನ ನಕಾರಾತ್ಮಕ…

Read More

ಕೃನಾಲ್ ಪಾಂಡ್ಯ ಅಲ್ಲೇ ಸಾಯಬೇಕಿತ್ತು… ಇದೆಂತಹ ನೀಚತನ..! – Kannada News | IPL 2026: S. Badrinath Under Fire for Toxic Comment on Krunal Pandya’s Injury

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮುಂಬೈ ಇಂಡಿಯನ್ಸ್ (MI) ನಡುವಿನ ಪಂದ್ಯವು ಕೇವಲ ಆಟದ ಕಾರಣಕ್ಕಷ್ಟೇ ಅಲ್ಲದೆ, ಕಾಮೆಂಟರಿ ಬಾಕ್ಸ್‌ನಿಂದ ಬಂದ ಒಂದು ವಿವಾದಾತ್ಮಕ ಹೇಳಿಕೆಯಿಂದಾಗಿ ಸುದ್ದಿಯಲ್ಲಿದೆ. ಆರ್​ಸಿಬಿ ಆಟಗಾರ ಕೃನಾಲ್ ಪಾಂಡ್ಯ ಅವರ ಗಾಯದ ಬಗ್ಗೆ ತಮಾಷೆ ಮಾಡಿದ ಮಾಜಿ ಕ್ರಿಕೆಟಿಗ ಸುಬ್ರಮಣ್ಯಂ ಬದರಿನಾಥ್ ಅವರು ಈಗ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಘಟನೆಯ ವಿವರ: ಮೇ 10 ರಂದು ನಡೆದ ನಿರ್ಣಾಯಕ…

Read More