Headlines

Event Calendar March 2026: ಮಾರ್ಚ್‌ ತಿಂಗಳಲ್ಲಿ ಆಚರಿಸಲಾಗುವ ಪ್ರಮುಖ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಾಚರಣೆಗಳಿವು – Kannada News | Event Calendar March 2026: What are the national and international days celebrated in the month of March?

ಮಾರ್ಚ್‌ ಈವೆಂಟ್‌ ಕ್ಯಾಲೆಂಡರ್Image Credit source: Pinterest ಪ್ರತಿ ತಿಂಗಳಲ್ಲೂಸಹ  ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಒಂದಷ್ಟು ವಿಶೇಷ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳನ್ನು ಆಚರಿಸಲಾಗುತ್ತದೆ.  ಹೌದು ಒಂದೊಂದು ಉದ್ದೇಶ ಹಾಗೂ ಧ್ಯೇಯವಾಕ್ಯವನ್ನು ಇಟ್ಟುಕೊಂಡು ಜಾಗೃತಿ ಮೂಡಿಸುವಂತಹ ಸಲುವಾಗಿ ಈ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ. ಇನ್ನೇನೂ ಮಾರ್ಚ್‌ (March)  ತಿಂಗಳು ಆರಂಭವಾಗುತ್ತಿದ್ದು, ವರ್ಷದ ಈ ಮೂರನೇ ತಿಂಗಳಲ್ಲಿ ನಿದ್ರಾ ದಿನದಿಂದ ಹಿಡಿದು ವಿಶ್ವ ಅರಣ್ಯ ದಿನದವರೆಗೆ ಯಾವೆಲ್ಲಾ ರಾಷ್ಟ್ರೀಯ, ಅಂತಾರಾಷ್ಟ್ರೀಯ ಜಾಗೃತಿ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತವೆ ಎಂಬುದರ ಸಂಪೂರ್ಣ ವಿವರವನ್ನು…

Read More

Viral: ಬೆಂಗಳೂರಿನಲ್ಲಿ 38 ಲಕ್ಷ ರೂ ಆಫರ್, ದುಬೈನಲ್ಲಿ ತಿಂಗಳಿಗೆ 5 ಲಕ್ಷ ರೂ ಸಂಬಳ; ವೃತ್ತಿ ಆಯ್ಕೆಯ ಬಗ್ಗೆ ಸಲಹೆ ಕೇಳಿದ ಟೆಕ್ಕಿ – Kannada News | Bengaluru: 38 lakh annual offer in Bengaluru, Rs 5 lakh monthly salary in Dubai: Techie seeks advice on career choice

ಬೆಂಗಳೂರು, ಫೆಬ್ರವರಿ 26: ಉದ್ಯೋಗ (job) ಎಲ್ಲರಿಗೂ ಅತ್ಯವಶ್ಯಕ. ಕೈಯಲ್ಲಿ ಕೆಲಸವಿದ್ದರೆ ಮಾತ್ರ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯ. ಆದರೆ ಎರಡು ಉದ್ಯೋಗ ಅವಕಾಶಗಳು ಬಂದಾಗ ಯಾವುದನ್ನು ಆಯ್ಕೆ ಮಾಡಿಕೊಳ್ಳುವುದು ಎನ್ನುವ ಗೊಂದಲ ಮೂಡುತ್ತದೆ. ಇದೀಗ 27 ವರ್ಷದ ಬೆಂಗಳೂರಿನ (Bengaluru) ಟೆಕ್ಕಿಗೆ ಇದೇ ರೀತಿ ಆಗಿದ್ದು, ಹೀಗಾಗಿ ಅವರು ನೆಟ್ಟಿಗರ ಸಲಹೆ ಕೇಳಿದ್ದಾರೆ. 38 ಲಕ್ಷ ರೂ ಆಫರ್‌ನೊಂದಿಗೆ ಭಾರತದಲ್ಲಿಯೇ ಇರಬೇಕೇ ಅಥವಾ ತಿಂಗಳಿಗೆ ಸರಿಸುಮಾರು 5.19 ಲಕ್ಷ ರೂ ಸಂಬಳಕ್ಕೆ ದುಬೈಗೆ ಹೋಗಬೇಕೇ ಎಂದು ಕೇಳಿದ್ದಾರೆ….

Read More

Ranji Final: ಗಂಡು ಮೆಟ್ಟಿದ ನಾಡಿನಲ್ಲಿ ಕೆಚ್ಚೆದೆಯ ಶತಕ ಬಾರಿಸಿದ ಮಯಾಂಕ್ ಅಗರ್ವಾಲ್ – Kannada News | Mayank Agarwal’s Ranji Trophy Century: Karnataka’s Lone Warrior in Hubballi Final

ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕದ ಮಾಜಿ ನಾಯಕ ಮಯಾಂಕ್ ಅಗರ್ವಾಲ್, ಜಮ್ಮು ಮತ್ತು ಕಾಶ್ಮೀರ ವಿರುದ್ಧ ಸ್ಮರಣೀಯ ಶತಕ ಬಾರಿಸಿ ತಂಡದ ಪರ ಏಕಾಂಗಿ ಹೋರಾಟ ನೀಡುತ್ತಿದ್ದಾರೆ. 153 ಎಸೆತಗಳಲ್ಲಿ ಮಯಾಂಕ್ ತಮ್ಮ ಪ್ರಥಮ ದರ್ಜೆ ವೃತ್ತಿಜೀವನದ 21ನೇ ಶತಕವನ್ನು ಪೂರೈಸಿದರು. ಈ ಶತಕದೊಂದಿಗೆ ತಂಡವನ್ನು ಕೂಡ 150 ರನ್​ಗಳ ಗಡಿ ದಾಟಿಸಿದರು. ಮೊದಲ ಇನ್ನಿಂಗ್ಸ್​ನಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡವನ್ನು ಮೊದಲ ಇನ್ನಿಂಗ್ಸ್​ನಲ್ಲಿ 584 ರನ್​ಗಳಿಗೆ ಆಲೌಟ್…

Read More

Lunar Eclipse 2026: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಸಿಂಹ ರಾಶಿಯ ಮೇಲೆ ಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Astrological Forecast for Leo by Dr. Basavaraj Guruji

2026ರಲ್ಲಿ ಸಂಭವಿಸಲಿರುವ ಕೇತುಗ್ರಸ್ತ ಚಂದ್ರಗ್ರಹಣವು ಸಿಂಹ ರಾಶಿಯವರಿಗೆ ನಿರ್ದಿಷ್ಟ ಪರಿಣಾಮಗಳನ್ನು ಬೀರಲಿದೆ ಎಂದು ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಈ ಗ್ರಹಣವು ಸಿಂಹ ರಾಶಿಯವರ ತನು ಸ್ಥಾನದಲ್ಲಿ ಸಂಭವಿಸುವುದರಿಂದ ಹೆಚ್ಚಿನ ಜಾಗ್ರತೆ ವಹಿಸುವುದು ಅನಿವಾರ್ಯ. ಆರೋಗ್ಯದಲ್ಲಿ ಸಣ್ಣಪುಟ್ಟ ಏರುಪೇರು, ಮಾನಸಿಕ ಒತ್ತಡಗಳು ಉಂಟಾಗಬಹುದು. ಆಸ್ತಿ ಕಲಹಗಳು ಹೆಚ್ಚಾಗುವ ಸಾಧ್ಯತೆಗಳಿದ್ದು, ಭೂಮಿ ವ್ಯವಹಾರಗಳಲ್ಲಿ ಎಚ್ಚರ ಅಗತ್ಯ. ಬೇಕಾದವರಿಂದ ಕಿರಿಕಿರಿ ಮತ್ತು ಉದ್ಯೋಗದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಎದುರಾಗಬಹುದು. ಮಾತುಕತೆಗಳಲ್ಲಿ ಎಚ್ಚರಿಕೆ, ನಿರ್ಧಾರಗಳಲ್ಲಿ ಆತುರ ಬೇಡ. ದೈವ ಕೃಪೆ ಇರುವುದರಿಂದ…

Read More

ಬೆಂಗಳೂರಿನಲ್ಲಿ ಕೇರಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 1 ಕೋಟಿ ರೂ ಮೌಲ್ಯದ ಡ್ರಗ್ಸ್ ಸೀಜ್, ಪೆಡ್ಲರ್ ಅರೆಸ್ಟ್ – Kannada News | Bengaluru MDMA Drug Bust: Kerala Police Seize 2KG Worth 1 Crore in Electronic City

ಬಂಧಿತ ಪೆಡ್ಲರ್, ವಶಕ್ಕೆ ಪಡೆದ ಗಾಂಜಾImage Credit source: tv9 kannada ಆನೇಕಲ್​, ಫೆಬ್ರವರಿ 26: ಅಂತಾರಾಜ್ಯ ಗಾಂಜಾ ಪೆಡ್ಲರ್​​​ನ್ನು ಕೇರಳ ಪೊಲೀಸರು (Kerala Police) ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಕೇರಳದ ಮಾದಕವಸ್ತು ನಿಗ್ರಹ ದಳದಿಂದ ಕಾರ್ಯಾಚರಣೆ ನಡೆಸಿ ಅಸ್ಸಾಂ ಮೂಲದ ಪೆಡ್ಲರ್ ಧೀರೇಶ್ ಕುಟುಮ್(27)ರನ್ನು ಬಂಧಿಸಲಾಗಿದೆ. ಬಂಧಿತನಿಂದ 1 ಕೋಟಿ ರೂ ಮೌಲ್ಯದ ಎಂಡಿಎಂಎ (MDMA) ಡ್ರಗ್ಸ್ ಸೀಜ್ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ‌ ಪೊಲೀಸರಿಂದ ಒಟ್ಟು 9 ಆರೋಪಿಗಳನ್ನು  ಬಂಧಿಸಲಾಗಿದೆ. ಡೆಲಿವರಿ ಬಾಯ್​ ರೀತಿ ಡ್ರಗ್ಸ್​…

Read More

AIIMS Recruitment 2026: 2551 ನರ್ಸಿಂಗ್ ಅಧಿಕಾರಿ ಹುದ್ದೆಗೆ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ – Kannada News | AIIMS NORCET 10 Recruitment 2026: 2551 Nursing Officer Posts. Apply by March 16!

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯು (AIIMS) ನರ್ಸಿಂಗ್ ಅಧಿಕಾರಿ ನೇಮಕಾತಿ ಸಾಮಾನ್ಯ ಅರ್ಹತಾ ಪರೀಕ್ಷೆ (NORCET-10) ಅಡಿಯಲ್ಲಿ ಒಟ್ಟು 2551 ಹುದ್ದೆಗಳ ಬೃಹತ್ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ಮಹತ್ವದ ನೇಮಕಾತಿ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾರ್ಚ್ 16 ರೊಳಗೆ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಪರೀಕ್ಷೆಯು ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದ ಪ್ರಾಥಮಿಕ ಪರೀಕ್ಷೆಯು ಏಪ್ರಿಲ್ 11 ರಂದು ಹಾಗೂ ಎರಡನೇ…

Read More

ಪೋಕ್ಸೋ ಕೇಸ್​​:ತಲೆಮರೆಸಿಕೊಂಡಿರುವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್ – Kannada News | POCSO case: Yadagir self styled godman Mallikarjun Mutya Releases Old Statement

ಯಾದಗಿರಿ, (ಫೆಬ್ರವರಿ 26): ಮಲ್ಲಿಕಾರ್ಜುನ ಮುತ್ಯಾ (Mallikarjun Mutya ). ಯಾದಗಿರಿ (Yadagir) ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಠ ಮಾಡ್ಕೊಂಡಿರೋ ಮುತ್ಯಾ ಉತ್ತರ ಕರ್ನಾಟಕ ಭಾಗದಲ್ಲಿ ಹೆಸರುವಾಸಿ. ಯಾದಗಿರಿ, ಕಲಬರುಗಿ, ರಾಯಚೂರು, ವಿಜಯಪುರ, ಪಕ್ಕದ ತೆಲಂಗಾಣದ ಎರಡ್ಮೂರು ಜಿಲ್ಲೆಯಲ್ಲೂ ಈ ಸ್ವಯಂಘೋಷಿತ ದೇವಮಾನವ ಫುಲ್ ಫೇಮಸ್. ಮುತ್ಯಾನ ಅದೆಷ್ಟೋ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿವೆ. ಆದ್ರೆ, ಇದೊಂದು ವಿಡಿಯೋ ಈಗ ಮುತ್ಯಾನಿಗೆ ಕಂಟಕ ತಂದೊಡ್ಡಿದೆ. ಸೋಷಿಯಲ್ ಮೀಡಿಯಾದಿಂದಲೇ ಖ್ಯಾತಿ ಗಳಿಸಿದ್ದ…

Read More

ಕಂಟೆಂಟ್ ಕ್ರಿಯೇಟರ್ಸ್​ಗೆ ಸರಿಯಾಗಿ ಆದಾಯ ಹಂಚಿಕೆ ಮಾಡಿ: ಡಿಜಿಟಲ್ ಪ್ಲಾಟ್​ಫಾರ್ಮ್​ಗಳಿಗೆ ಸಚಿವ ವೈಷ್ಣವ್ ಸೂಚನೆ – Kannada News | Content creators should get fair revenue share from digital platforms, says Ashwini Vaishnaw

ನವದೆಹಲಿ, ಫೆಬ್ರುವರಿ 28: ಕುಗ್ರಾಮದಲ್ಲಿ ಕೂತು ತಮಾಷೆಯ ವಿಡಿಯೋಗಳನ್ನು ಮಾಡುವವರಿಂದ ಹಿಡಿದು ಸೃಜನಶೀಲ ಕಲಾವಿದರವರೆಗೂ ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಲ್ಲಿ ಕಂಟೆಂಟ್ ಹಾಕುವ ಜನರಿಗೆ ಖುಷಿಯ ಸುದ್ದಿ ಇದೆ. ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳು ಕಂಟೆಂಟ್ ಕ್ರಿಯೇಟರ್​ಗಳಿಗೆ ತಮ್ಮ ಆದಾಯದಲ್ಲಿ ನ್ಯಾಯಯುತ ಹಂಚಿಕೆ ಮಾಡಬೇಕು ಎಂದು ಕೇಂದ್ರ ಸಚಿವ ಡಾ. ಅಶ್ವಿನಿ ವೈಷ್ಣವ್ ಒತ್ತಾಯಿಸಿದ್ದಾರೆ. ಡಿಜಿಟಲ್ ನ್ಯೂಸ್ ಪಬ್ಲಿಶನ್ಸ್ ಅಸೋಸಿಯೇಶನ್ (ಡಿಎನ್​ಪಿಎ) ಸಮ್ಮೇಳನ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ‘ಮಾಧ್ಯಮ ವೃತ್ತಿಪರರು, ಸೃಜನಶೀಲ ಕಲಾವಿದರು, ಇನ್​ಫ್ಲುಯೆನ್ಸರ್​ಗಳು, ಬರಹಗಾರರು, ಸಂಶೋಧಕರು ಮೊದಲಾದವರು ಈ…

Read More

ಕಡ್ಡಾಯ ಗ್ರಾಮೀಣ ಸೇವೆಯಿಂದ ತಪ್ಪಿಸಿಕೊಂಡ 400ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಶಾಕ್! – Kannada News | Karnataka MBBS students Face 15L Fine for Skipping Compulsory Rural Service

ಪ್ರಾತಿನಿಧಿಕ ಚಿತ್ರImage Credit source: theredpen.in ಬೆಂಗಳೂರು, ಫೆಬ್ರವರಿ 26: ಸರ್ಕಾರಿ ಕೋಟಾದ ಅಡಿಯಲ್ಲಿ ಸರ್ಕಾರಿ ಕಾಲೇಜ್ ಅಥವಾ ಖಾಸಗಿ ಕಾಲೇಜ್​​ಗಳಲ್ಲಿ ಪ್ರವೇಶ ಪಡೆದ ಎಂಬಿಬಿಎಸ್​​​ ವಿದ್ಯಾರ್ಥಿಗಳು (MBBS students) ಕಡ್ಡಾಯವಾಗಿ ಗ್ರಾಮೀಣ ಸೇವೆ ಸಲ್ಲಿಸಬೇಕು ಎಂಬ ನಿಯಮ ಇದೆ. ಸದ್ಯ ಈ ನಿಯಮದಿಂದ ತಪ್ಪಿಸಿಕೊಂಡ ಎಂಬಿಬಿಎಸ್​​​ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕ್​ ನೀಡಿದೆ. ಗ್ರಾಮೀಣ ಸೇವೆ ತಪ್ಪಿಸಿದ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ 15 ಲಕ್ಷ ರೂ ದಂಡದ (fine) ನೋಟಿಸ್​ ನೀಡಲಾಗಿದೆ. ತಲಾ 15 ಲಕ್ಷ ರೂ…

Read More

‘ಧುರಂಧರ್ 2’ ಸಿನಿಮಾ ನೋಡಲು ದುಬೈನಿಂದ ಭಾರತಕ್ಕೆ ಬರಲಿರುವ ಪ್ರೇಕ್ಷಕರು – Kannada News | Dubai audience will watch Dhurandhar 2 in India Says R Madhavan

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾ ಕಳೆದ ವರ್ಷ ಬ್ಲಾಕ್ ಬಸ್ಟರ್ ಹಿಟ್ ಆಯಿತು. ಈಗ ಆ ಚಿತ್ರದ ಸೀಕ್ವೆಲ್ ಸಿದ್ಧವಾಗಿದೆ. ಮಾರ್ಚ್ 19ರಂದು ‘ಧುರಂಧರ್ 2’ (Dhurandhar 2) ಸಿನಿಮಾ ರಿಲೀಸ್ ಆಗಲಿದೆ. ಆದರೆ ಕೆಲವು ದೇಶಗಳಲ್ಲಿ ಈ ಚಿತ್ರವನ್ನು ಬ್ಯಾನ್ ಮಾಡಲಾಗಿದೆ. ಮಿಡಲ್ ಈಸ್ಟ್ ದೇಶಗಳಲ್ಲಿ ಈ ಸಿನಿಮಾದ ಬಿಡುಗಡೆಗೆ ನಿಷೇಧ ಹೇರಲಾಗಿದೆ. ಆದರೂ ಪ್ರೇಕ್ಷಕರ ಕ್ರೇಜ್ ಕಡಿಮೆ ಆಗಿಲ್ಲ. ಅನೇಕರು ದುಬೈನಿಂದ ಭಾರತಕ್ಕೆ ಬಂದು ಸಿನಿಮಾ ನೋಡಲಿದ್ದಾರೆ ಎಂದು ಚಿತ್ರದ ನಟ ಆರ್….

Read More