ಭಾರತದ ವಿರುದ್ಧ ಆಡದಿದ್ದರೂ ಪಾಕಿಸ್ತಾನಕ್ಕಿದೆ ಸೆಮಿಫೈನಲ್​ಗೇರುವ ಅವಕಾಶ – Kannada News | 2026 T20 World Cup: Pakistan’s Super 8 Path Without Facing India Explained

2026 ರ ಟಿ20 ವಿಶ್ವಕಪ್​ಗೆ (T20 World Cup 2026) ವೇದಿಕೆ ಸಜ್ಜಾಗಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ ಈ ಮೆಗಾ ಟೂರ್ನಮೆಂಟ್ ಎರಡು ದಿನಗಳಲ್ಲಿ ಪ್ರಾರಂಭವಾಗಲಿದೆ. ಈ ಟೂರ್ನಿಯಲ್ಲಿ 20 ತಂಡಗಳು ಮುಖಾಮುಖಿಯಾಗುತ್ತಿದ್ದು, ತಲಾ 5 ತಂಡಗಳ 4 ಗುಂಪುಗಳನ್ನು ರಚಿಸಲಾಗಿದೆ. ಗುಂಪು ಹಂತದಲ್ಲಿ ಪ್ರತಿ ತಂಡವೂ ತನ್ನ ಗುಂಪಿನಲ್ಲಿರುವ ಇತರ 4 ತಂಡಗಳ ವಿರುದ್ಧ ಆಡಲಿದೆ. ಆ ಬಳಿಕ ಗುಂಪಿನಲ್ಲಿ ಅಗ್ರ ಎರಡು ಸ್ಥಾನ ಪಡೆಯುವ ತಂಡಗಳು ಸೂಪರ್ 8 ಸುತ್ತಿಗೆ ಅರ್ಹತೆ…

Read More

ತಮಿಳುನಾಡು ಚುನಾವಣೆಯಲ್ಲಿ ಮತ ಹಾಕಿದ ಸೆಲೆಬ್ರಿಟಿಸ್; ಇಲ್ಲಿವೆ ಫೋಟೋಸ್ – Kannada News | Kollywood Stars Vote: Ajith, Rajinikanth, Vijay and More Cast Ballots in Tamil Nadu Polls

ಕಾಲಿವುಡ್ ನಟ ಅಜಿತ್ ಅವರು ಮುಂಜಾನೆಯೇ ಬಂದು ಮತ ಹಾಕಿದ್ದಾರೆ. ಈ ಮೊದಲು ಅವರು ರೇ್ ಕಾರಣಕ್ಕೆ ವಿದೇಶಕ್ಕೆ ತೆರಳಿದ್ದರು. ಅವರು ಮತ ಹಾಕಲು ಚೆನ್ನೈಗೆ ಬಂದಿದ್ದರು ಎನ್ನಲಾಗಿದೆ. Source link

Read More

RCB vs SRH: ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ?

ಒಂದೆಡೆ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು… ಮತ್ತೊಂದೆಡೆ ಬಲಿಷ್ಠ ದಾಂಡಿಗರ ಸನ್​ರೈಸರ್ಸ್ ಹೈದರಾಬಾದ್… ಎರಡು ಮದಗಜಗಳ ಕಾಳಗದೊಂದಿಗೆ ಐಪಿಎಲ್ ಸೀಸನ್​-19 ಗೆ ಚಾಲನೆ ದೊರೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಮಾ.28) ನಡೆಯಲಿರುವ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಇಂತಹದೊಂದು ನಿರೀಕ್ಷೆಗೆ ಕಾರಣ ಉಭಯ ತಂಡಗಳಲ್ಲಿರುವ ಸ್ಟಾರ್ ಆಟಗಾರರ ದಂಡು. ಏಕೆಂದರೆ ಆರ್​ಸಿಬಿ ತಂಡದಲ್ಲಿ ಸ್ಟಾರ್ ಬ್ಯಾಟರ್​ಗಳಿದ್ದರೆ, ಎಸ್​ಆರ್​ಹೆಚ್ ತಂಡದಲ್ಲಿ ಹೊಡಿಬಡಿ ದಾಂಡಿಗರ ದಂಡೇ ಕಾಣಿಸಿಕೊಂಡಿದೆ. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ರನ್…

Read More

ಡಿಕೆ ಶಿವಕುಮಾರ್​​ಗೆ ಬಯಕೆ ಈಡೇರಿಸುವ ಭರವಸೆ ನೀಡಿದ ಜಗದೀಶ್ವರಿ ದೇವಿ: ಅರ್ಚಕರು ಹೇಳಿದ್ದಿಷ್ಟು – Kannada News | DK Shivakumar seeks divine blessings at Andle Jagadeeshwari Temple amid CM speculation

ಕಾರವಾರ, ಡಿಸೆಂಬರ್​ 19: ರಾಜ್ಯ ಕಾಂಗ್ರೆಸ್​​ನಲ್ಲಿ ಕುರ್ಚಿ ಕಾಳಗದ ಮಧ್ಯೆ ಇಂದು ಡಿಸಿಎಂ ಡಿಕೆ ಶಿವಕುಮಾರ್​, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಆಂದ್ಲೆ ಗ್ರಾಮದಲ್ಲಿರುವ ಜಗದೀಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸದ್ಯ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇನ್ನು ಡಿಕೆ ಶಿವಕುಮಾರ್​ ಪೂಜೆ ಸಲ್ಲಿಸಿದ ಬಗ್ಗೆ ಅರ್ಚಕ ಗಣೇಶ್ ನಾಯಕ್​ ಟವಿ9 ಜೊತೆಗೆ ಮಾತನಾಡಿದ್ದು, ದೇವಿ ಡಿ.ಕೆ. ಶಿವಕುಮಾರ್‌ಗೆ ಮೂರು ರೀತಿಯ ಸೂಚನೆಗಳನ್ನು ನೀಡಿದ್ದಾಳೆ. ಹಿಂದೆ ತಿಹಾರ್ ಜೈಲಿನಿಂದ ಬಿಡುಗಡೆ ಮತ್ತು ಕೆಪಿಸಿಸಿ ಅಧ್ಯಕ್ಷ…

Read More

CSK vs GT IPL 2026 Live Score: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ – Kannada News | Chennai Super Kings vs Gujarat Titans IPL 2026 Live Cricket Score CSK vs GT Match on 26th April latest news in Kannada

ಐಪಿಎಲ್‌ನ 19 ನೇ ಸೀಸನ್‌ನಲ್ಲಿ ಏಪ್ರಿಲ್ 26 ರ ಭಾನುವಾರ ಡಬಲ್ ಹೆಡರ್, ಅಂದರೆ 2 ಪಂದ್ಯಗಳು ನಡೆಯಲಿವೆ. ಈ ಡಬಲ್ ಹೆಡರ್‌ನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಿದೆ. ಈ 19 ನೇ ಸೀಸನ್‌ನಲ್ಲಿ ಎರಡೂ ತಂಡಗಳ ಎಂಟನೇ ಪಂದ್ಯ ಇದಾಗಿದೆ. ಎರಡೂ ತಂಡಗಳು ಇಲ್ಲಿಯವರೆಗೆ 7 ಪಂದ್ಯಗಳಲ್ಲಿ 3 ರಲ್ಲಿ ಗೆದ್ದಿವೆ. ಆದ್ದರಿಂದ, ನಾಲ್ಕನೇ ಪಂದ್ಯವನ್ನು ಗೆಲ್ಲಲು ಎರಡೂ ತಂಡಗಳು ಸಜ್ಜಾಗಿವೆ. Source link

Read More

Home Positivity: ಮನೆಯಲ್ಲಿ ಅಲೋವೆರಾ ಗಿಡ ಇಡುವ ಮುನ್ನ ಈ ವಾಸ್ತು ನಿಯಮ ತಿಳಿಯಿರಿ – Kannada News | Aloe Vera and Vastu: Enhancing Home Positivity and Prosperity

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಅಲೋವೆರಾ ಗಿಡದ ಮಹತ್ವದ ಬಗ್ಗೆ ವಿವರಿಸಿದ್ದಾರೆ. ಅಲೋವೆರಾ ಒಂದು ವಿಶಿಷ್ಟವಾದ ಗಿಡವಾಗಿದ್ದು, ಇದನ್ನು ಮನೆಯಲ್ಲಿ ಅಥವಾ ಕಚೇರಿಯಲ್ಲಿ ಇಟ್ಟುಕೊಳ್ಳುವುದು ಶುಭಕರವೇ ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ವಾಸ್ತುಶಾಸ್ತ್ರದ ಪ್ರಕಾರ, ಅಲೋವೆರಾವನ್ನು ಸರಿಯಾದ ರೀತಿಯಲ್ಲಿ ಇರಿಸಿದಾಗ, ಅದು ವೃತ್ತಿ ಜೀವನ, ಆರ್ಥಿಕ ಸ್ಥಿತಿ ಮತ್ತು ಆರೋಗ್ಯ – ಈ ಮೂರು ಪ್ರಮುಖ ಅಂಶಗಳ ಮೇಲೆ ಧನಾತ್ಮಕವಾಗಿ ಪ್ರಭಾವ ಬೀರುತ್ತದೆ. ಈ ಗಿಡವನ್ನು ಸಾಮಾನ್ಯವಾಗಿ…

Read More

ಲಾಕ್​ಡೌನ್ ಪರಿಸ್ಥಿತಿ ಇರುವುದು ಭಾರತದಲ್ಲಲ್ಲ ಪಾಕಿಸ್ತಾನದಲ್ಲಿ; ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ನವದೆಹಲಿ, ಮಾರ್ಚ್ 27: ಭಾರತದಲ್ಲಿ ಲಾಕ್‌ಡೌನ್ (Lockdown) ಆಗಲಿದೆ ಎಂಬ ವದಂತಿಗಳನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ತಳ್ಳಿಹಾಕಿದ್ದಾರೆ. ಆ ವದಂತಿಗಳು “ಆಧಾರರಹಿತ” ಎಂದು ಕರೆದಿದ್ದಾರೆ. ರಾಜಕಾರಣಿಗಳು ಮತ್ತು ಸಾರ್ವಜನಿಕರು ವಿನಾಕಾರಣ ಭಯವನ್ನು ಹರಡದಂತೆ ಅವರು ಒತ್ತಾಯಿಸಿದ್ದಾರೆ. “ಲಾಕ್​ಡೌನ್ ಪರಿಸ್ಥಿತಿ ಪಾಕಿಸ್ತಾನದಲ್ಲಿ ಉಂಟಾಗಿದೆಯೇ ವಿನಃ ಭಾರತದಲ್ಲಿ ಅಲ್ಲ” ಎಂದು ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ. ರಾಜ್ಯಸಭೆಯಲ್ಲಿ 2026ರ ಹಣಕಾಸು ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, “ದೇಶಾದ್ಯಂತ ಆಧಾರರಹಿತ ವದಂತಿಗಳನ್ನು ಹರಡಲಾಗುತ್ತಿದೆ….

Read More

ಭರ್ಜರಿ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್, ಮಯಾಂಕ್ ಅಗರ್ವಾಲ್ – Kannada News | Devdutt Padikkal and Mayank Agarwal Smashed Century in VHT

ಅಹಮದಾಬಾದ್​ನ ರೈಲ್ವೇಸ್ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ವಿಜಯ ಹಝಾರೆ ಟೂರ್ನಿಯ ಗ್ರೂಪ್-ಎ ಪಂದ್ಯದಲ್ಲಿ ಕರ್ನಾಟಕ ತಂಡ ಬೃಹತ್ ಮೊತ್ತ ಪೇರಿಸಿದೆ. ಪುದುಚೇರಿ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡಕ್ಕೆ ನಾಯಕ ಮಯಾಂಕ್ ಅಗರ್ವಾಲ್ ಹಾಗೂ ದೇವದತ್ ಪಡಿಕ್ಕಲ್ ಭರ್ಜರಿ ಆರಂಭ ಒದಗಿಸಿದ್ದರು. ಆರಂಭದಿಂದಲೇ ಉತ್ತಮ ಜೊತೆಯಾಟ ಪ್ರದರ್ಶಿಸಿದ ಈ ಜೋಡಿಯು ಮೊದಲ ವಿಕೆಟ್​ಗೆ ಪೇರಿಸಿದ್ದು ಬರೋಬ್ಬರಿ 228 ರನ್​ಗಳು. ಇದರ ನಡುವೆ 116 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 6…

Read More

ಕಾಂಗ್ರೆಸ್ ಮುಖಂಡನ ಕೊಲೆಗೆ ಯತ್ನ: ತನಿಖೆ ಚುರುಕು, ನಾಲ್ವರ ಬಂಧನ

ಕಾರವಾರ, ಮಾರ್ಚ್​ 26: ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ (Gopalakrishna Naik) ಹತ್ಯೆ ಯತ್ನ ಘಟನೆಗೆ ಸಂಬಂಧಿಸಿದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈಗಾಗಲೇ ಬಂಧಿತ ನಾಲ್ವರ ವಿಚಾರಣೆ ತೀವ್ರಗೊಂಡಿದೆ. ಈ ನಡುವೆ ಬಂಧಿತರ ಫೋಟೋ ಮತ್ತು ಓಡಾಡುವ ದೃಶ್ಯ ವೈರಲ್ ಆಗಿದ್ದು, ಎಲ್ಲರೂ ಗೋವಾ ಮೂಲದವರಾಗಿದ್ದಾರೆ. ಆದರೆ ಯಾವ ಕಾರಣಕ್ಕೆ ದಾಳಿ ಮಾಡಿದ್ದಾರೆ ಎಂಬುದನ್ನ ತಿಳಿದುಕೊಳ್ಳಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಕೊಲೆಗೆ ಯತ್ನಿಸಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯ ಸಾಧ್ಯತೆ!

ಬೆಂಗಳೂರು, ಏಪ್ರಿಲ್ 01: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ  (Weather Forecast) ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು…

Read More