Headlines

ಡಿಜಿಟಲ್​​ ಅರೆಸ್ಟ್​​ ಹೆಸರಲ್ಲಿ 2.1 ಕೋಟಿ ದೋಖಾ: ವಂಚಕರ ಮಾತು ನಂಬಿ ಹಣ ಕೊಟ್ಟು ಕೆಟ್ಟ 78 ವರ್ಷದ ಮಹಿಳೆ! – Kannada News | Bengaluru Woman Duped of 2.1 Crore in Digital Arrest Scam

ಬೆಂಗಳೂರು, ಮೇ 07: ಡಿಜಿಟಲ್​​ ಅರೆಸ್ಟ್​​ ಹೆಸರಿನಲ್ಲಿ 78 ವರ್ಷದ ಗೃಹಿಣಿ ಮತ್ತು ಆಕೆಯ ಪುತ್ರಿಗೆ ಬರೋಬ್ಬರಿ 2.1 ಕೋಟಿ ರೂಪಾಯಿ ಹಣವನ್ನು ವಂಚಿಸಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಸಂತ್ರಸ್ತರಿಗೆ ಏಪ್ರಿಲ್ 13ರಂದು ವಾಟ್ಸಾಪ್ ಕರೆ ಮಾಡಿದ್ದ ಆರೋಪಿ, ಮಹಿಳೆಯ ಹೆಸರಿನ ಡೆಬಿಟ್ ಕಾರ್ಡ್​​ನ ನಿಷೇಧಿತ ಪಿಎಫ್‌ಐ (PFI) ಸಂಘಟನೆಯ ಸದಸ್ಯನೊಬ್ಬ ಬಳಸುತ್ತಿದ್ದಾನೆ ಎಂದು ಬೆದರಿಸಿದ್ದ. ಅಲ್ಲದೆ ತನ್ನನ್ನು ಎನ್‌ಐಎ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ ಎನ್ನಲಾಗಿದೆ. ಬೆಂಗಳೂರಲ್ಲಿ ಮತ್ತೊಂದು ಡಿಜಿಟಲ್​​ ಅರೆಸ್ಟ್​​ ಕೇಸ್​​ ಬೆಳಕಿಗೆ ಎನ್‌ಐಎ…

Read More

ಸೋದರಸಂಬಂಧಿಯನ್ನೇ ವರಿಸಿದ ಯುವತಿ! ಚಿಕ್ಕಬಳ್ಳಾಪುರದಲ್ಲೊಂದು ವಿಚಿತ್ರ ವಿವಾಹ – Kannada News | Chikkaballapura, A strange marriage: Woman Marries Her Cousin Brother Days Before Her Scheduled Wedding in Devanahalli

ಚಿಕ್ಕಬಳ್ಳಾಪುರ, ಮೇ 7: ಪ್ರೀತಿ ಕುರುಡು ಎಂಬ ಮಾತಿಗೆ ಸಾಕ್ಷಿಯೆಂಬಂತೆ, ವರಸೆಯಲ್ಲಿ ಅಕ್ಕ-ತಮ್ಮನಾಗಬೇಕಾದವರೇ ಪ್ರೀತಿಸಿ ಮದುವೆಯಾಗಿ ಪೋಷಕರಿಗೆ ಶಾಕ್ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೇವನಹಳ್ಳಿ (Devanahalli) ತಾಲ್ಲೂಕಿನ ಸಾವಕನಹಳ್ಳಿಯ ಶಶಿಕಲಾ (29), ಹೊಸಕೋಟೆ ತಾಲ್ಲೂಕಿನ ಹಳೆಊರಿನ ಪ್ರವೀಣ್ (24) ಎಂಬಾತನನ್ನು ಮದುವೆಯಾಗುವ ಮೂಲಕ ಸಮಾಜ ಮತ್ತು ಕುಟುಂಬದ ವಿರೋಧದ ನಡುವೆಯೂ ಒಂದಾಗಿದ್ದಾರೆ. ಅಷ್ಟೇ ಅಲ್ಲದೆ, ತಮಗೆ ರಕ್ಷಣೆ ನೀಡುವಂತೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕಚೇರಿ ಮತ್ತು ಮಹಿಳಾ ಪೊಲೀಸ್ ಠಾಣೆಗೆ…

Read More

ನೀರಿಗಾಗಿ ಮಂಗಗಳ ಪರದಾಟ, ಮನಕಲಕುವ ದೃಶ್ಯ ಇಲ್ಲಿದೆ ನೋಡಿ! – Kannada News | Heartbreaking Video: Thirsty Monkeys Drink Pothole Water in Gadag Amid Intense Heatwave

ಗದಗ, ಮೇ 07: ಜಿಲ್ಲೆಯಲ್ಲಿ ಸುಡುವ ಬಿಸಿಲಿಗೆ ಮನುಷ್ಯರು ಮಾತ್ರ ಅಲ್ಲ, ಪ್ರಾಣಿಗಳೂ ಬಳಲುತ್ತಿವೆ. ಸರಿಯಾದ ಹೊತ್ತಿಗೆ ನೀರು, ಆಹಾರ ಸಿಗದ ಜೀವಿಗಳು ಕಂಗೆಟ್ಟುಹೋಗಿವೆ. ಹೀಗಿರುವಾಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹುಲ್ಲೂರು ಗ್ರಾಮದ ರಸ್ತೆಯ ಹೊಂಡದಲ್ಲಿ ಸಂಗ್ರಹವಾಗಿದ್ದ ನೀರನ್ನು ಅಲ್ಲಿನ ಮಂಗಗಳು ಕುಡಿದು ಬಾಯಾರಿಕೆ ನೀಗಿಸಿಕೊಳ್ಳುತ್ತಿರುವ ದೃಶ್ಯ ಕಂಡುಬಂದಿದೆ. ಈ ದೃಶ್ಯವೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಮನಕಲಕುವಂತಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

TV9 Kannada News Live: ಸುವೇಂದು ಅಧಿಕಾರಿ ಆಪ್ತ ಸಹಾಯಕನ ಹತ್ಯೆ, ಆಪರೇಷನ್ ಸಿಂಧೂರ್​ಗೆ ಒಂದು ವರ್ಷ! ಇಲ್ಲಿದೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live: Siddaramaiah Becomes India’s Oldest CM; Suvendu Adhikari’s PA Murdered in Bengal

ಸುವೇಂದು ಅಧಿಕಾರಿ ಆಪ್ತ ಸಹಾಯಕನ ಹತ್ಯೆ, ಆಪರೇಷನ್ ಸಿಂಧೂರ್​ಗೆ ಒಂದು ವರ್ಷ! ಬೆಂಗಳೂರು, ಮೇ 07: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಬಿಜೆಪಿ ನಾಯಕ ಸುವೇಂದು ಅಧಿಕಾರಿಯ (Suvendu Adhikar) ಆಪ್ತ ಸಹಾಯಕ ಚಂದ್ರನಾಥ್ ರಥ್ ಗುಂಡೇಟಿಗೆ ಬಲಿಯಾಗಿದ್ದಾರೆ. ಆಪರೇಷನ್ ಸಿಂಧೂರ್​ಗೆ ಒಂದು ವರ್ಷ ಪೂರೈಸಿದ್ದು, ಭಾರತೀಯ ಸೇನೆಯು ವಿಶೇಷ ವೀಡಿಯೋವನ್ನು ಹಂಚಿಕೊಂಡಿದೆ. ಇನ್ನೊಂದೆಡೆ ರೈಲ್ವೆ ಇಲಾಖೆ ನಡೆಸುವ ವಿವಿಧ ಪರೀಕ್ಷೆಗಳಲ್ಲಿ ಕನ್ನಡ ಬಾಷೆಯನ್ನು ನಿರಾಕರಿಸಲಾಗಿದೆ. ಇದೆಲ್ಲದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ…

Read More

ದಳಪತಿ ವಿಜಯ್ ಹಾದಿಯಲ್ಲಿ ಮುಂದುವರೆಯುತ್ತಾರಾ ಶಿವಣ್ಣ? ರಾಜಕೀಯ ನಿಲುವಿನ ಬಗ್ಗೆ ಸಿಕ್ತು ಉತ್ತರ – Kannada News | Shivarajkumar Political Entry? Will He Follow Thalapathy Vijay’s Path? Answer Revealed

ದಕ್ಷಿಣ ಭಾರತದ ಚಿತ್ರರಂಗದಲ್ಲಿ ಸ್ಟಾರ್ ನಟರು ರಾಜಕೀಯಕ್ಕೆ ಬರುವುದು ಹೊಸದೇನಲ್ಲ. ತಮಿಳುನಾಡಿನಲ್ಲಿ ದಳಪತಿ ವಿಜಯ್ ತಮ್ಮದೇ ಆದ ‘ಟಿವಿಕೆ’ (TVK) ಪಕ್ಷವನ್ನು ಸ್ಥಾಪಿಸಿ, ರಾಜಕೀಯದಲ್ಲಿ ಹೊಸ ಸುನಾಮಿ ಎಬ್ಬಿಸಿದ್ದಾರೆ. ಅವರ ಪಕ್ಷ 108 ಸ್ಥಾನಗಳನ್ನು ಗೆದ್ದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಕರ್ನಾಟಕದಲ್ಲೂ ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಅವರು ಚುನಾವಣಾ ರಾಜಕೀಯಕ್ಕೆ ಬರಬೇಕು ಎಂಬ ಒತ್ತಾಯಗಳು ಮತ್ತೆ ಕೇಳಿಬರುತ್ತಿವೆ. ಆದರೆ, ಶಿವಣ್ಣ ಅವರು ಈ ವಿಷಯದಲ್ಲಿ ಈ ಮೊದಲೇ ತಮ್ಮ ಸ್ಪಷ್ಟ ನಿಲುವನ್ನು ತಿಳಿಸಿದ್ದರು. ಆಂಧ್ರ ಪ್ರದೇಶದಲ್ಲಿ…

Read More

Viral Video: ಮಾನವೀಯತೆ ಅಂದ್ರೆ ಇದು: ಸುಡುವ ಬಿಸಿಲಿನಿಂದ ರಕ್ಷಿಸಲು ತನ್ನ ಅಂಗಡಿಯೊಳಗೆ ಬೀದಿ ನಾಯಿಗಳಿಗೆ ಆಶ್ರಯ ನೀಡಿದ ವ್ಯಕ್ತಿ – Kannada News | Viral Video Man shelters stray dogs inside his shop to protect them from the scorching sun

ಪ್ರತಿದಿನ, ಸಾಮಾಜಿಕ ಮಾಧ್ಯಮದಲ್ಲಿ ಹಲವು ಬಗೆಯ ವಿಡಿಯೋಗಳು ವೈರಲ್ ಆಗುತ್ತವೆ. ಅಂತರ್ಜಾಲದಲ್ಲಿ ಕಾಣಿಸಿಕೊಳ್ಳುವ ಕೆಲವು ವಿಡಿಯೋಗಳು ನಮ್ಮ ಸುತ್ತಲೂ ನಡೆಯುತ್ತಿರುವ ಕೆಲವು ಅದ್ಭುತ ಘಟನೆಗಳ ಮೇಲೆಯೇ ಇರುತ್ತದೆ. ಈ ರೀತಿಯಾಗಿ, ಅಂಗಡಿ ಮಾಲೀಕರೊಬ್ಬರು ಬೀದಿ ನಾಯಿಗಳನ್ನು ಸೂರ್ಯನಿಂದ ರಕ್ಷಿಸಲು ಮತ್ತು ತನ್ನ ಅಂಗಡಿಯೊಳಗೆ ಅವುಗಳನ್ನು ಸುರಕ್ಷಿತವಾಗಿಡಲು ವ್ಯವಸ್ಥೆಗಳನ್ನು ಮಾಡಿದ್ದಾರೆ. ಈ ವಿಡಿಯೋ ಪ್ರಸ್ತುತ ಅಂತರ್ಜಾಲದಲ್ಲಿ ವೇಗವಾಗಿ ವೈರಲ್ ಆಗುತ್ತಿದೆ. ನಾಯಿಗಳಿಗೆ ತನ್ನ ಶಾಪ್ ಒಳಗೆ ಆಶ್ರಯ ನೀಡಿದ ಅಂಗಡಿಯವನು ಪ್ರಸ್ತುತ, ಭಾರತದ ಹೆಚ್ಚಿನ ಭಾಗಗಳಲ್ಲಿ ಶಾಖದ ಅಲೆಯು…

Read More

Vastu Tips: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ದಂಪತಿಗಳ ಫೋಟೋ ಇಡಬೇಡಿ; ವಾಸ್ತು ಸಲಹೆ ಇಲ್ಲಿದೆ – Kannada News | Vastu Tips for Couple Photos: Boost Marital Harmony and Positive Energy at Home

ಮನೆಯ ಸೌಂದರ್ಯವನ್ನು ಹೆಚ್ಚಿಸಲು ಗೋಡೆಗಳ ಮೇಲೆ ಫೋಟೋಗಳನ್ನು ಹಾಕುತ್ತೇವೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ಪ್ರತಿಯೊಂದು ಫೋಟೋ ಕೂಡ ತನ್ನದೇ ಆದ ಶಕ್ತಿಯನ್ನು ಹೊಂದಿರುತ್ತದೆ. ಅದರಲ್ಲೂ ಗಂಡ-ಹೆಂಡತಿಯ ಫೋಟೋವನ್ನು ಸರಿಯಾದ ಸ್ಥಳದಲ್ಲಿ ಇರಿಸುವುದು ವೈವಾಹಿಕ ಜೀವನದ ಸುಖ-ಶಾಂತಿಗೆ ಬಹಳ ಮುಖ್ಯ. ದಂಪತಿಗಳ ಫೋಟೋ ಇರಿಸುವಾಗ ಗಮನಿಸಬೇಕಾದ ಅಂಶಗಳು ಇಲ್ಲಿವೆ. ಫೋಟೋ ಮತ್ತು ಫ್ರೇಮ್ ಹೇಗಿರಬೇಕು? ಫೋಟೋದಲ್ಲಿ ಗಂಡ-ಹೆಂಡತಿ ಇಬ್ಬರೂ ಪರಸ್ಪರ ಸಂತೋಷದಿಂದ ಮತ್ತು ನಗುಮುಖದಿಂದ ಕೂಡಿರಬೇಕು. ಇದು ದಂಪತಿಗಳ ನಡುವೆ ಪ್ರೀತಿಯನ್ನು ವೃದ್ಧಿಸುತ್ತದೆ. ಫ್ರೇಮ್ ಹಳೆಯದಾಗಿರಬಾರದು ಅಥವಾ…

Read More

ಪೂಜಾ ದತ್ತ ಸಾವಿಗೆ ಕಾರಣ ಇನ್ನೂ ನಿಗೂಢ: ಮರಣೋತ್ತರ ಪರೀಕ್ಷೆ ವರದಿಯಲ್ಲೂ ಇಲ್ಲ ಸ್ಪಷ್ಟತೆ – Kannada News | Pooja Dutta’s Mysterious Death: Bangalore Police Seek Answers After Inconclusive Post Mortem

ಬೆಂಗಳೂರು, ಮೇ 07: ಪ್ರತಿಷ್ಠಿತ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ 34 ವರ್ಷದ ಪೂಜಾ ದತ್ತ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆಕೆಯ ಸಾವಿನ ಹಿಂದಿನ ಅಸಲೀ ಕಾರಣ ಏನೆಂದು ಪತ್ತೆ ಮಾಡುವುದೇ ಈಗ ಸವಾಲಿನ ಕೆಲಸವಾಗಿದೆ. ಪೂಜಾ ಸಾವು ಹೇಗಾಯ್ತು ಎಂಬುವುದು ಇನ್ನೂ ನಿಗೂಢವಾಗಿಯೇ ಉಳಿದಿದ್ದು, ಮರಣೋತ್ತರ ಪರೀಕ್ಷೆಯ ವರದಿಯಲ್ಲಿಯೂ ಈ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ ಎನ್ನಲಾಗಿದೆ. ಹೀಗಾಗಿ ಪೂಜಾದ್ದು ಆತ್ಮಹತ್ಯೆಯೋ? ಅಥವಾ ಯಾವುದಾದರೂ ಕಾಯಿಲೆಯಿಂದ ಮೃತಪಟ್ಟರಾ ಎಂಬ ಪ್ರಶ್ನೆಗಳೀಗ…

Read More

Gold Rates: ಹತ್ತು ಗ್ರಾಮ್ ಚಿನ್ನದ ಬೆಲೆ ಎರಡು ದಿನದಲ್ಲಿ 3,000 ರೂ ಏರಿಕೆ – Kannada News | Gold Price Today on 7th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 7: ಚಿನ್ನದ ಬೆಲೆ (Gold Rates) ಇವತ್ತೂ ಏರಿಕೆಯಾಗಿದೆ. ನಿನ್ನೆ 195 ರೂನಷ್ಟು ಹೆಚ್ಚಿದ್ದ ಬಂಗಾರದ ದರ ಇವತ್ತು ಗುರುವಾರ 105 ರೂ ಜಿಗಿದಿದೆ. ಎರಡು ದಿನದಲ್ಲಿ ಇದರ ಬೆಲೆಯಲ್ಲಿ ಗ್ರಾಮ್​ಗೆ 300 ರೂನಷ್ಟು ಹೆಚ್ಚಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಸ್ವರ್ಣ ಬೆಲೆ ಹೆಚ್ಚಿದೆ. ಬೆಳ್ಳಿ ಬೆಲೆಯೂ ಸತತ ಎರಡನೇ ಬಾರಿ ಹೆಚ್ಚಳ ಕಂಡಿದೆ. ನಿನ್ನೆ ಗ್ರಾಮ್​ಗೆ 10 ರೂ ಹೆಚ್ಚಿದ್ದ ಅದು ಇವತ್ತು 5 ರೂ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ…

Read More

ದಾಖಲೆ ಮೊತ್ತದ ಒಪ್ಪಂದ: ಪ್ಯಾಟ್ ಕಮ್ಮಿನ್ಸ್‌ಗೆ 27.43 ಕೋಟಿ ರೂ. ಆಫರ್! – Kannada News | Cricket Australia’s 27 Cr ‘Lifeline’ Offer to Pat Cummins

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ (Pat Cummins) ಈಗ ವಿಶ್ವ ಕ್ರಿಕೆಟ್‌ನ ಅತ್ಯಂತ ದುಬಾರಿ ಆಟಗಾರನಾಗುವ ಹಾದಿಯಲ್ಲಿದ್ದಾರೆ. ಕ್ರಿಕೆಟ್ ಆಸ್ಟ್ರೇಲಿಯಾ (CA) ತನ್ನ ನಾಯಕನನ್ನು ಫ್ರಾಂಚೈಸಿ ಕ್ರಿಕೆಟ್‌ನ ಆಕರ್ಷಣೆಯಿಂದ ಉಳಿಸಿಕೊಳ್ಳಲು ಬರೋಬ್ಬರಿ  27.43 ಕೋಟಿ (5 ಮಿಲಿಯನ್ ಆಸ್ಟ್ರೇಲಿಯನ್ ಡಾಲರ್) ವಾರ್ಷಿಕ ವೇತನದ ಬೃಹತ್ ಒಪ್ಪಂದವನ್ನು ಮುಂದಿಟ್ಟಿದೆ ಎಂದು ದಿ ಏಜ್ ವರದಿ ಮಾಡಿದೆ. ಏನಿದು ‘ಲೈಫ್‌ಲೈನ್’ ಒಪ್ಪಂದ? ಇತ್ತೀಚಿನ ದಿನಗಳಲ್ಲಿ ಐಪಿಎಲ್‌ನಂತಹ ಖಾಸಗಿ ಲೀಗ್‌ಗಳ ಮಾಲೀಕರು ಅಂತಾರಾಷ್ಟ್ರೀಯ ಆಟಗಾರರಿಗೆ ತಮ್ಮ ಫ್ರಾಂಚೈಸಿಗಳ ಪರವಾಗಿ…

Read More