Headlines

Indian Railways Jobs 2026: ಭಾರತೀಯ ರೈಲ್ವೆಯಲ್ಲಿ ಬೃಹತ್ ಉದ್ಯೋಗಾವಕಾಶ; 6,565 ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆಯು 2026 ನೇ ಸಾಲಿನಲ್ಲಿ ನಿರುದ್ಯೋಗಿ ಯುವಕರಿಗೆ ಬೃಹತ್ ಉದ್ಯೋಗಾವಕಾಶ ವನ್ನು ಘೋಷಿಸಿದೆ. ಒಟ್ಟು 6,565 ತಂತ್ರಜ್ಞ (Technician) ಹುದ್ದೆಗಳ ಭರ್ತಿಗೆ ರೈಲ್ವೆ ಸಚಿವಾಲಯವು ಅಧಿಕೃತವಾಗಿ ಅನುಮೋದನೆ ನೀಡಿದ್ದು, ಈ ಪ್ರಕ್ರಿಯೆಯನ್ನು ರೈಲ್ವೆ ನೇಮಕಾತಿ ಮಂಡಳಿ (RRB) ಮೂಲಕ ಶೀಘ್ರದಲ್ಲೇ ಆರಂಭಿಸಲಾಗುವುದು. ರೈಲ್ವೆ ಮಂಡಳಿಯು ಈಗಾಗಲೇ ಎಲ್ಲಾ ವಲಯಗಳಿಂದ ಖಾಲಿ ಹುದ್ದೆಗಳ ಪಟ್ಟಿಯನ್ನು ಪಡೆದಿದ್ದು, ಮುಂದಿನ ಒಂದು ವಾರದೊಳಗೆ ಅಂತಿಮ ಅಧಿಸೂಚನೆ ಹೊರಬೀಳುವ ನಿರೀಕ್ಷೆಯಿದೆ. 39 ವಿಭಾಗಗಳಲ್ಲಿ ನೇಮಕಾತಿ ಮತ್ತು ಸರಳೀಕರಣ: ಸೇವೆಯ ಗುಣಮಟ್ಟವನ್ನು ಹೆಚ್ಚಿಸಲು…

Read More

ಭಾರತದ ವಿರುದ್ಧದ ಭಯೋತ್ಪಾದನಾ ಸಂಘಟನೆಗೆ ಪಾಕಿಸ್ತಾನ ಆಶ್ರಯ ನೀಡುತ್ತಲೇ ಇದೆ; ಅಮೆರಿಕದ ಸಂಶೋಧನಾ ವರದಿ

ಇಸ್ಲಮಾಬಾದ್, ಮಾರ್ಚ್ 28: ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದನಾ ದಾಳಿಯ ಬಳಿಕ ಭಾರತ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ್ (Operation Sindoor) ಕಾರ್ಯಾಚರಣೆ ನಡೆಸಿತ್ತು. ಆದರೆ, ಪಾಕಿಸ್ತಾನ (Pakistan) ತಮ್ಮ ದೇಶದಲ್ಲಿ ಯಾವುದೇ ಉಗ್ರರಿಗೆ ನೆಲೆ ಕಲ್ಪಿಸಿಲ್ಲ ಎಂದು ಹೇಳಿಕೊಂಡಿತ್ತು. ಅಲ್ಲದೆ, ಭಾರತ ಉಗ್ರರ ಮೇಲೆ ದಾಳಿ ನಡೆಸಿಲ್ಲ, ಪಾಕಿಸ್ತಾನದ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿದೆ ಎಂದು ಪಾಕ್ ಸುಳ್ಳು ಹೇಳಿಕೆ ನೀಡಿತ್ತು. ಇದಾದ ನಂತರ ಪಾಕಿಸ್ತಾನದ ಮೇಲೆ ಸಮರ ಸಾರಿದ್ದ ಭಾರತದ ಕಾರ್ಯಾಚರಣೆಯಿಂದ…

Read More

ಬೆಂಗಳೂರು ಚಿತ್ರೋತ್ಸವ: ಫೆ.3ರಂದು ವೀಕ್ಷಿಸಬಹುದಾದ 10 ಬೆಸ್ಟ್ ಸಿನಿಮಾಗಳಿವು.. – Kannada News | Watch these 10 movies on Feb 3 in Bengaluru International Film Festival

ಹಲವು ದೇಶಗಳ ಸಿನಿಮಾಗಳನ್ನು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (BIFFes) ಪ್ರದರ್ಶನ ಮಾಡಲಾಗುತ್ತಿದೆ. ಸುಚಿತ್ರಾ ಫಿಲ್ಮ್ ಸೊಸೈಟಿ, ಲುಲು ಮಾಲ್ ಹಾಗೂ ಕಲಾವಿದರ ಸಂಘದಲ್ಲಿ ಸಿನಿಮಾಗಳ ಪ್ರದರ್ಶನ ಆಗುತ್ತಿದೆ. ‘ಸ್ತ್ರೀ ಎಂದರೆ ಅಷ್ಟೇ ಸಾಕೆ’ ಎಂಬ ಥೀಮ್​​ನಲ್ಲಿ ಸಿನಿಮಾಗಳನ್ನು ಆಯ್ಕೆ ಮಾಡಲಾಗಿದೆ. ಯಾವ ಸಿನಿಮಾ ನೋಡಬೇಕು ಎಂಬ ಗೊಂದಲ ಇದ್ದವರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ.. 1. ಡೆಡ್ ಡಾಗ್ – ಲೆಬನಾನ್/ ಫ್ರಾನ್ಸ್. (ಸಮಯ: ಮಧ್ಯಾಹ್ನ 3:10, ಸ್ಕ್ರೀನ್ 1). ವಿವರ: ಸಾರಾ ಫ್ರಾನ್ಸಿಸ್ ನಿರ್ದೇಶನದ ಈ 2025ರ…

Read More

‘ನ್ಯಾಯಾಲಯದ ದಾರಿ ತಪ್ಪಿಸಬೇಡಿ’; ಕಾಮಿಡಿಯನ್ ಸಮಯ್ ರೈನಾಗೆ 3 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ ಕೋರ್ಟ್! – Kannada News | Supreme Court Imposes Rs 3 Lakh fine On Samay Raina Over False Statements India’s Got Latent controversy

ನವದೆಹಲಿ, ಜುಲೈ 14: ತಮ್ಮ ಜನಪ್ರಿಯ ಯೂಟ್ಯೂಬ್ ಶೋ ‘ಇಂಡಿಯಾಸ್ ಗಾಟ್ ಲೇಟೆಂಟ್’ ವಿವಾದಕ್ಕೆ (India’s Got Latent controversy) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ತಪ್ಪು ಮಾಹಿತಿ ನೀಡಿದ ಹಾಗೂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ ಪ್ರಸಿದ್ಧ ಕಾಮಿಡಿಯನ್ ಸಮಯ್ ರೈನಾ (Samay Raina) ಅವರಿಗೆ ಸುಪ್ರೀಂ ಕೋರ್ಟ್ 3 ಲಕ್ಷ ರೂ. ದಂಡ ವಿಧಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಲ್ಯ ಬಾಗ್ಚಿ ಮತ್ತು ಜೆ.ವಿ. ಮೋಹನಾ ಅವರನ್ನೊಳಗೊಂಡ ನ್ಯಾಯಪೀಠವು ಈ ಆದೇಶ ಹೊರಡಿಸಿದೆ….

Read More

Landlord Movie Review: ಅಸಮಾನತೆ, ಅನ್ಯಾಯದ ಇತಿಹಾಸ ಕೆದಕಿದ ‘ಲ್ಯಾಂಡ್​ಲಾರ್ಡ್’ – Kannada News | Duniya Vijay starrer Landlord movie tells the story of oppression set in rural India

ನಿರ್ದೇಶಕ ಜಡೇಶ್ ಕೆ. ಹಂಪಿ ಅವರು ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ಈ ಹಿಂದೆ ಬ್ಲಾಕ್ ಬಸ್ಟರ್ ಹಿಟ್ ಆದ ‘ಕಾಟೇರ’ ಸಿನಿಮಾದ ಕಥೆ, ಚಿತ್ರಕಥೆಯಲ್ಲಿ ನಿರ್ದೇಶಕ ತರುಣ್ ಸುಧೀರ್ ಜೊತೆ ಜಡೇಶ್ ಕೈ ಜೋಡಿಸಿದ್ದರು. ಈಗ ಜಡೇಶ್ ಅವರ ನಿರ್ದೇಶನದಲ್ಲಿ ‘ಲ್ಯಾಂಡ್​ಲಾರ್ಡ್’ ಸಿನಿಮಾ (Landlord Movie) ಮೂಡಿಬಂದಿದೆ. ಈ ಸಿನಿಮಾದಲ್ಲಿ ದುನಿಯಾ ವಿಜಯ್ (Vijay Kumar), ರಚಿತಾ ರಾಮ್, ರಾಜ್ ಬಿ. ಶೆಟ್ಟಿ, ರಿತನ್ಯಾ ವಿಜಯ್, ಶಿಶಿರ್ ಬೈಕಾಡಿ, ಉಮಾಶ್ರೀ ಮುಂತಾದವರು ನಟಿಸಿದ್ದಾರೆ. ಕೆ.ವಿ. ಸತ್ಯಪ್ರಕಾಶ್ ಮತ್ತು…

Read More

Karnataka Weather Forecast: ರಾಜ್ಯದಲ್ಲಿ ಇಂದೂ ವರುಣನ ಅಬ್ಬರ! ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ – Kannada News | Karnataka rain Update: Thunderstorm all over karnataka, Orange alert

ರಾಜ್ಯದಲ್ಲಿ ಇಂದೂ ವರುಣನ ಅಬ್ಬರ! ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಬೆಂಗಳೂರು, ಮೇ 19: ಬೆಂಗಳೂರಿನಾದ್ಯಂತ ಸೋಮವಾರ ಬಂದ ಜೋರು ಮಳೆಗೆ (Weather) ಭಾರೀ ಅವಾಂತರಗಳು ಸೃಷ್ಟಿಯಾಗಿವೆ. ಅಪಾರ್ಟ್​ಮೆಂಟ್​ಗಳಿಗೆಲ್ಲಾ ನೀರು ನುಗ್ಗಿದ್ದು, ರಸ್ತೆಗಳು ಜಲಾವೃತವಾಗಿವೆ. ಇಂದೂ ಸಹ ರಾಜ್ಯದ ಅನೇಕ ಕಡೆ ಮಳೆಯಾಗಲಿದ್ದು, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಖ್ಯಾಂಶಗಳು ಮುಂದಿನ ಮೂರು…

Read More

ಲಕ್ಷ ಲಕ್ಷ ಖರ್ಚು ಮಾಡಿ ಬೆಳೆದ ಗುಲಾಬಿ ಈರುಳ್ಳಿಯನ್ನು ಕೇಳೋರೆ ಇಲ್ಲ! – Kannada News | Rose Onion Crisis: Karnataka Farmers Suffer Huge Losses Amidst Export Halt

ಚಿಕ್ಕಬಳ್ಳಾಪುರ, ಏಪ್ರಿಲ್ 19: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಪ್ರದೇಶಗಳಲ್ಲಿ ರೋಸ್ ಆನಿಯನ್ (ಗುಲಾಬಿ ಈರುಳ್ಳಿ) ಎಂಬ ವಿಶೇಷ ಈರುಳ್ಳಿ ತಳಿಯನ್ನು ಬೆಳೆಯಲಾಗುತ್ತದೆ. ತನ್ನ ವಿಶಿಷ್ಟವಾದ ಗಾಢ ಕೆಂಪು ಬಣ್ಣ, ತೀಕ್ಷ್ಣವಾದ ಖಾರ ಹಾಗೂ ದೀರ್ಘಕಾಲದ ಬಾಳಿಕೆಗೆ (Shelf life) ಇದು ಜಗತ್ತಿನಾದ್ಯಂತ ಹೆಸರುವಾಸಿಯಾಗಿದೆ. ಹೀಗೆ ಬೆಳೆದ ಗುಲಾಬಿ ಈರುಳ್ಳಿಯನ್ನು ಹೆಚ್ಚಾಗಿ ಮಲೇಶಿಯಾ, ಥೈಲ್ಯಾಂಡ್, ಸಿಂಗಾಪೂರ್ ಸೇರಿ ಹಲವು ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತದೆ. ಆದರೆ ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಚಿಕ್ಕಬಳ್ಳಾಪುರ ಜಿಲ್ಲೆಯ ರೋಸ್ ಆನಿಯನ್…

Read More

ಶಿರಾಡಿಘಾಟ್​​ನಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸಾವು, ಓರ್ವನ ಸ್ಥಿತಿ ಗಂಭೀರ

ಮಂಗಳೂರು, (ಮಾರ್ಚ್ 13): KSRTC ರಾಜಹಂಸ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು,  ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ  ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿಘಾಟ್​​​ನ (shiradi ghat) ಗುಂಡ್ಯ ಸಮೀಪ ನಡೆದಿದೆ. ಉಜಿರೆ ನಿವಾಸಿಗಳಾದ ಶ್ರೀಧರ ಮರಕಡ, ಜನಾರ್ದನ ಕೆರಿಮಾರ್ ಹಾಗೂ ಕೊಕ್ಕಡ ನಿವಾಸಿ ಚಂದ್ರಶೇಖರಗೌಡ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇನ್ನು ಈ ಘಟನೆಯಲ್ಲಿ ಕಾರಿನಲ್ಲಿದ್ದ ಮತ್ತೋರ್ವ ಸುರೇಶ್ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ….

Read More

Ram Mandir Temple Donation Row: ಚಂಪತ್ ರಾಯ್ ರಾಜೀನಾಮೆ ಅಂಗೀಕಾರ; ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ – Kannada News | Champat Rai resignation accepted Krishna Mohan appointed interim general secretary for Ram Temple Trust

ಅಯೋಧ್ಯೆ, ಜುಲೈ 6: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಕಳ್ಳತನದ (Ram Mandir Donation Theft Case) ಆರೋಪಗಳ ಹಿನ್ನೆಲೆಯಲ್ಲಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಡಾ. ಅನಿಲ್ ಮಿಶ್ರಾ ಅವರ ರಾಜೀನಾಮೆಯನ್ನು ಅಂಗೀಕರಿಸಿದೆ ಎಂದು ಟ್ರಸ್ಟ್‌ನ ಖಜಾಂಚಿ ಸ್ವಾಮಿ ಗೋವಿಂದ ದೇವ್ ಗಿರಿ ಮಹಾರಾಜ್ ತಿಳಿಸಿದ್ದಾರೆ. ಇಂದು 2 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಉನ್ನತ ಮಟ್ಟದ ಸಭೆಯ ನಂತರ ಸುದ್ದಿಗಾರರೊಂದಿಗೆ…

Read More

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಪಕ್ಷಗಳ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ – Kannada News | Speaker Om Birla holds all party meeting over Tea as Parliament winter session concludes

ನವದೆಹಲಿ, ಡಿಸೆಂಬರ್ 19: ಸಂಸತ್ತಿನ ಚಳಿಗಾಲದ ಅಧಿವೇಶನ (Parliament Session)  ಮುಕ್ತಾಯಗೊಳ್ಳುತ್ತಿದ್ದಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ಸಂಸತ್ ಭವನದಲ್ಲಿ ಸರ್ವಪಕ್ಷ ಸಭೆ ನಡೆಸಿದ್ದಾರೆ. ಈ ಚಹಾ ಪಾರ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು ಮುಕ್ತಾಯಗೊಂಡ ಬಳಿಕ ಸಂಸತ್ ಭವನದ ಸ್ಪೀಕರ್ ಕೊಠಡಿಯಲ್ಲಿ ಸಭೆ ನಡೆಯಿತು. ಓಂ ಬಿರ್ಲಾ ಇಂದು 18ನೇ ಲೋಕಸಭೆಯ ಅಧಿವೇಶನವನ್ನು ಮುಕ್ತಾಯಗೊಳಿಸಿದರು….

Read More