Headlines

ಹೀಗಾದ್ರೆ ಸೌತ್ ಆಫ್ರಿಕಾ ಮತ್ತು ಇಂಗ್ಲೆಂಡ್ ನಡುವೆ ಫೈನಲ್! – Kannada News | If semi finals washed out south africa and England Will Play Final

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯಗಳಿಗೆ ವೇದಿಕೆ ಸಿದ್ಧವಾಗಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಜರುಗಲಿರುವ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಎರಡು ಪಂದ್ಯಗಳಲ್ಲಿ ಗೆಲ್ಲುವ ತಂಡಗಳು ಫೈನಲ್​ಗೆ ಪ್ರವೇಶಿಸಲಿದೆ. ಒಂದು ವೇಳೆ ಸೆಮಿಫೈನಲ್ ಪಂದ್ಯವು ಕಾರಣಾಂತರಗಳಿಂದ ರದ್ದಾದರೆ ಯಾರು ಫೈನಲ್​ಗೆ ಅರ್ಹತೆ ಪಡೆಯಲಿದ್ದಾರೆ ಎಂಬ…

Read More

ಎಐ ಇಂಪ್ಯಾಕ್ಟ್ ಶೃಂಗಸಭೆ; ಭಾರತದ ಪ್ರಗತಿಗೆ ಇಗೋ ನೋಡಿ ಸಾಕ್ಷ್ಯ ಎಂದ ಪ್ರಧಾನಿ ಮೋದಿ – Kannada News | Ai impact summit 2026 pm narendra modi welcomes world leaders

ನವದೆಹಲಿ, ಫೆಬ್ರುವರಿ 16: ರಾಷ್ಟ್ರ ರಾಜಧಾನಿಯ ಭಾರತ್ ಮಂಟಪಂನಲ್ಲಿ ಇವತ್ತಿನಿಂದ ಐದು ದಿನಗಳ ಕಾಲ ನಡೆಯುವ ಎಐ ಇಂಪ್ಯಾಕ್ಟ್ ಶೃಂಗಸಭೆಗೆ (AI Impact Summit 2026) ಜಾಗತಿಕ ನೇತಾರರು, ನಿಯೋಗಗಳು, ಉದ್ಯಮ ಮುಖಂಡರು ಮೊದಲಾದ ಅತಿಥಿಗಳನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಈ ಶೃಂಗಸಭೆಯ ಧ್ಯೇಯವಾಕ್ಯವಾದ ‘ಸರ್ವಜನ ಹಿತಾಯ, ಸರ್ವಜನ ಸುಖಾಯ’ ಆಶಯದಂತೆ ಈ ಎಐ ಸಭೆಯು ಸರ್ವವರಿಗೂ ಒಳಿತಾಗುವ ಪ್ರಗತಿದಾಯಕ ಭವಿಷ್ಯಕ್ಕೆ ನಾಂದಿ ಹಾಡಬಲ್ಲುದು ಎಂದು ಪ್ರಧಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ‘ಕೃತಕ ಬುದ್ಧಿಮತ್ತೆಯನ್ನು ಚರ್ಚಿಸಲು ಜಗತ್ತನ್ನು…

Read More

Horoscope Today 21 January : ಇಂದು ಈ ರಾಶಿಯವರು ಮಾಡಿದ ಕಾರ್ಯಗಳು ಕೃತ್ರಿಮದಂತೆ ತೋರುವುದು

ಮೇಷ ರಾಶಿ: ನಿಮ್ಮ ವ್ಯವಹಾರದ ಬಗ್ಗೆ ಸಲ್ಲದ ಮಾತುಗಳು ಕೇಳಿ, ಅದರೆ ಮನಸ್ಸಿಗೆ ಹಾಕಿಕೊಳ್ಳುವ ಅವಶ್ಯಕತೆ ಇಲ್ಲ. ಮಕ್ಕಳ ಜಗಳದಲ್ಲಿ ಮಧ್ಯಪ್ರವೇಶಿಸಿ ಸಮಾಧಾನ ಮಾಡುವಿರಿ. ಆಪ್ತರಿಗೆ ಉಡುಗೊರೆ ಕೊಡಲಿದ್ದೀರಿ. ಯಾವುದಾದರೂ ಆಮಿಷಕ್ಕೆ ಬಲಿಯಾಗುವ ಸಾಧ್ಯತೆ ಇದೆ. ನೀವು ನಿಮ್ಮ ನಿಯಂತ್ರಣದಲ್ಲಿ ಇದ್ದರೆ ಯಾವ ಏರಿಳಿತವೂ ನಿಮ್ಮನ್ನು ಏನೂ ಮಾಡಲಾಗದು. ಸಂಗಾತಿಯನ್ನು ದೂರ ಕಳಿಸಿಕೊಂಡು ಸಂಕಟಪಡುವಿರಿ. ನಿಮ್ಮ ಆದಾಯವು ಹೆಚ್ಚು ಮಾಡಿಕೊಳ್ಳುವ ಆಕಾಂಕ್ಷೆಯು ಇರಲಿದೆ. ಸಹೋದ್ಯೋಗಿಗಳ ಸಹಕಾರದಿಂದ ಒತ್ತಡವನ್ನು ಕಡಿಮೆ ಆಗುವುದು. ವೃಷಭ ರಾಶಿ: ಕಳೆದುಕೊಂಡಿದ್ದನ್ನು ನೀವು ಪುನಃ…

Read More

Daily Devotional: ತೆಂಗಿನ ಮರ ಕಡಿಯುವುದಕ್ಕೂ ಮುನ್ನ ಅನುಸರಿಸಬೇಕಾದ ವಿಧಾನ ಇಲ್ಲಿದೆ – Kannada News | Spiritual Rituals to Follow Before Cutting a Coconut Tree

ತೆಂಗಿನ ಮರ ಕಡಿಯುವುದಕ್ಕೂ ಮುನ್ನ ಅನುಸರಿಸಬೇಕಾದ ವಿಧಾನ ಇಲ್ಲಿದೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನಮ್ಮ ಸನಾತನ ಸಂಪ್ರದಾಯದಲ್ಲಿ ಪ್ರಕೃತಿಯೇ ದೈವ. “ವೃಕ್ಷೋ ರಕ್ಷತಿ ರಕ್ಷಿತಃ” ಎಂಬ ನಾಣ್ಣುಡಿಯಂತೆ, ನಾವು ಮರಗಳನ್ನು ಪೋಷಿಸಿದರೆ ಅವು ನಮ್ಮನ್ನು ರಕ್ಷಿಸುತ್ತವೆ. ವಿಶೇಷವಾಗಿ ‘ಕಲ್ಪವೃಕ್ಷ’ ಎಂದು ಕರೆಯಲ್ಪಡುವ ತೆಂಗಿನ ಮರವು ಮಾನವನಿಗೆ ನೆರಳು, ಆಹಾರ, ಆರೋಗ್ಯ ಮತ್ತು ಆಶ್ರಯ ನೀಡುವ ದೈವಿಕ ಶಕ್ತಿಯ ಸಂಕೇತವಾಗಿದೆ. ಇತ್ತೀಚಿನ ದಿನಗಳಲ್ಲಿ ನಗರೀಕರಣ ಅಥವಾ ಅನಿವಾರ್ಯ ಕಾರಣಗಳಿಂದಾಗಿ ನಾವು…

Read More

Video: ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ; ಸಿಸಿಟಿವಿ ದೃಶ್ಯ ವೈರಲ್​ – Kannada News | Arson Attempt Fails: Man’s Own Car Catches Fire in Viral CCTV Footage

ವ್ಯಕ್ತಿಯೊಬ್ಬ ತನ್ನ ವೈರಿಯ ಮನೆಯ ಆವರಣದ ಸುತ್ತಲೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಪ್ರಯತ್ನಿಸಿದ್ದಾನೆ. ಆದರೆ, ಬೆಂಕಿ ಇದ್ದಕ್ಕಿದ್ದಂತೆ ಹೊತ್ತಿಕೊಂಡು ನಿಯಂತ್ರಣ ತಪ್ಪಿ ಹರಡಿದೆ. ಪರಿಣಾಮ ಈತ ಬಂದಿದ್ದ ಕಾರೇ ಬೆಂಕಿಗಾಹುತಿಯಾಗಿದೆ. ವೈರಿಯ ಮನೆಗೆ ಬೆಂಕಿ ಹಚ್ಚುವ ಗಡಿಬಿಡಿಯಲ್ಲಿ ಪೆಟ್ರೋಲ್ ಕಾರಿನ ಮೇಲೆ ಚೆಲ್ಲಿದ್ದರಿಂದ ಏಕಾಏಕಿ ಕಾರಿನೊಳಗೆ ಬೆಂಕಿ ಕಾಣಿಸಿಕೊಂಡಿದೆ. ಸಂಪೂರ್ಣ ದೃಶ್ಯಾವಳಿ ಮನೆಯ ಮುಂಭಾಗದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.   ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

‘ಟಾಕ್ಸಿಕ್​​ಗೆ ಕೇಡು ಬಯಸಿದ ಧುರಂಧರ್​ನ ಕರ್ಮ ಹಿಂಬಾಲಿಸುತ್ತಿದೆ’; ಹಿಂದಿ ಯೂಟ್ಯೂಬರ್​​ ಸೆನ್ಸೇಷನ್ ಹೇಳಿಕೆ – Kannada News | Dhurandhar 2 Faces Karma: YouTuber on Toxic Rivalry and Legal Woes

‘ಧುರಂಧರ್ 2’ ಸಿನಿಮಾ (Dhurandhar 2 Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರ ಗೆದ್ದೇ ಗೆಲ್ಲುತ್ತೆ ಎಂಬ ನಂಬಿಕೆ ಅಭಿಮಾನಿಗಳದ್ದು. ಈ ಚಿತ್ರದ ಟೀಸರ್ ಇತ್ತೀಚೆಗೆ ರಿಲೀಸ್ ಆಯಿತು. ಆದರೆ, ಹೆಚ್ಚಿನ ಪರಿಣಾಮ ಬೀರಲು ಇದು ವಿಫಲವಾಗಿದೆ. ಇನ್ನು, ಐಎಂಡಿಬಿ ರೇಟಿಂಗ್​​ನಲ್ಲಿಯೂ ‘ಧುರಂಧರ್ 2’ ಸಿನಿಮಾನ ‘ಟಾಕ್ಸಿಕ್’ ಹಿಂದಕ್ಕೆ ಹಾಕಿದೆ. ಈ ಎಲ್ಲಾ ವಿಷಯಗಳ ಮಧ್ಯೆ ‘ಧುರಂಧರ್ 2 ತಂಡವನ್ನು ಕರ್ಮ ಹಿಂಬಾಲಿಸುತ್ತಿದೆ ಎಂದು ಹಿಂದಿ ಯೂಟ್ಯೂಬರ್ ಒಬ್ಬರು ಹೇಳಿದ್ದಾರೆ. ಇದು ಅನೇಕರಿಗೆ…

Read More

ನನ್ನನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ; ಗಿಲ್, ಗಂಭೀರ್ ಮೇಲೆ ‘ಲಾರ್ಡ್’ ಗಂಭೀರ ಆರೋಪ – Kannada News | Shardul Thakur Accuses Gill, Gambhir of Underutilization in Team India; Alleges Conflict

ಭಾರತ ಕ್ರಿಕೆಟ್ ತಂಡದಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳು ಮತ್ತೊಮ್ಮೆ ಭುಗಿಲೆದ್ದಿವೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತಮ್ಮನ್ನು ಸರಿಯಾಗಿ ಬಳಸಿಕೊಂಡಿಲ್ಲ. ನಾಯಕ ಶುಭ್​ಮನ್ ಗಿಲ್ ಮತ್ತು ಕೋಚ್ ಗೌತಮ್ ಗಂಭೀರ್ ಅವರ ತಂತ್ರಗಳಿಂದಾಗಿ ನನ್ನನ್ನು ಅನ್ಯಾಯವಾಗಿ ನಡೆಸಿಕೊಳ್ಳಲಾಗಿದೆ ಎಂದು ಲಾರ್ಡ್ ಶಾರ್ದೂಲ್ ಠಾಕೂರ್ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಕಳೆದ ವರ್ಷ ಇಂಗ್ಲೆಂಡ್‌ನಲ್ಲಿ ನಡೆದ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯ ಸಮಯದಲ್ಲಿ ತಂಡದ ಆಡಳಿತ ಮಂಡಳಿ ತನ್ನನ್ನು ಸರಿಯಾಗಿ ಬಳಸಿಕೊಂಡಿಲ್ಲ ಎಂದು ಆರೋಪ ಮಾಡಿರುವ ಠಾಕೂರ್ ಇದರ ಹೊರತಾಗಿಯೂ, ಟೀಂ ಇಂಡಿಯಾ ಪರ…

Read More

ಕರ್ನಾಟಕ ಹವಾಮಾನ ವರದಿ: ಕರಾವಳಿಯಲ್ಲಿ ಮತ್ತೊಮ್ಮೆ ಹೀಟ್​ವೇವ್ ಆತಂಕ! ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Karnataka Rain Update: Heatwave Alert in Coastal region, Thunderstorm in South

ಕರಾವಳಿಯಲ್ಲಿ ಮತ್ತೊಮ್ಮೆ ಹೀಟ್​ವೇವ್ ಆತಂಕ! ಬೆಂಗಳೂರು, ಮೇ 13: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ (Weather)  ಇಲಾಖೆ ತಿಳಿಸಿದೆ. ಇಷ್ಟು ದಿನ ತಂಪಾಗಿದ್ದ ಕರಾವಳಿಯಲ್ಲಿ ಈಗ ಮತ್ತೊಮ್ಮೆ ಹೀಟ್​ವೇವ್ ಆತಂಕ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವೆಡೆ ಇಂದು ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ರಾಜ್ಯ ವಿಪತತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಮುಖ್ಯಾಂಶಗಳು ಮುಂದಿನ…

Read More

ಬೆಂಗಳೂರಿನಲ್ಲಿ ವಿಚಿತ್ರ ಮನೆ: 3×7 ಅಡಿಯಲ್ಲಿ 4 ಅಂತಸ್ತಿನ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ – Kannada News | Bengaluru’s Bizarre 3×7 House: This 4 Storey Building Will Leave You Amazed

ಬೆಂಗಳೂರು, ಮೇ 12: ಬ್ರ್ಯಾಂಡ್ ಬೆಂಗಳೂರಿನಲ್ಲಿ ಯಾರು ಬೇಕಾದರೂ, ಹೇಗೆ ಬೇಕಾದರೂ ಮನೆ ಕಟ್ಟಬಹುದೇ? ಎಂಬ ಪ್ರಶ್ನೆಗೆ ರಾಜರಾಜೇಶ್ವರಿ ನಗರದ ಜವರೇಗೌಡ ನಗರದಲ್ಲಿ ತಲೆ ಎತ್ತಿರುವ ವಿಚಿತ್ರ ಕಟ್ಟಡ ಇದಕ್ಕೆ ಸಾಕ್ಷಿ ಎನ್ನುವಂತಿದೆ. ಕೇವಲ 3×7 ಅಡಿ ಜಾಗದಲ್ಲೇ ಬರೋಬ್ಬರಿ 4 ಮಹಡಿ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಸದ್ಯ ನೋಡುಗರನ್ನು ಆಶ್ಚರ್ಯಕ್ಕೀಡು ಮಾಡಿದೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಈ ವಿಚಿತ್ರ ಕಟ್ಟಡದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ವ್ಯಾಪಕ ಟೀಕೆಗಳು ಕೇಳಿಬರುತ್ತಿದ್ದರು ಅಧಿಕಾರಿಗಳು ಮಾತ್ರ…

Read More

Karnataka Weather Forecast: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಹಲವೆಡೆ ಬಿರುಗಾಳಿ ಸಹಿತ ಮಳೆ ನಿರೀಕ್ಷೆ – Kannada News | Karnataka Weather Forecast: Light to Moderate Rain, Strong Winds Likely Across State in Next 24 Hours

ಬೆಂಗಳೂರು, ಜೂನ್​​ 17: ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳಲ್ಲಿ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕುಡಿದ ಸಾಧಾರಣ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆಯ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಮುಖ್ಯಾಂಶಗಳು ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಮಳೆ ಮುನ್ಸೂಚನೆ ಬೆಂಗಳೂರಿನ ಹವಾಮಾನ ಸ್ಥಿತಿ ಮತ್ತು ಬಿರುಗಾಳಿ ಎಚ್ಚರಿಕೆ ಮುಂದಿನ…

Read More