Headlines

ಕೇವಲ 5 ಶಾಟ್​ಗಳಲ್ಲಿ ಸಿದ್ಧವಾಯ್ತು ‘ಅದಿತಿ’ ಸಿನಿಮಾ; ಇದು ಮಹಿಳಾ ಪ್ರಧಾನ ಚಿತ್ರ

ಬಹುಭಾಷೆಯಲ್ಲಿ ಬಿಡುಗಡೆ ಆಗಲಿರುವ ‘ಅದಿತಿ’ ಸಿನಿಮಾದಲ್ಲಿ ಒಂದು ಡಿಫರೆಂಟ್ ಪ್ರಯತ್ನ ಮಾಡಲಾಗಿದೆ. ಇಡೀ ಸಿನಿಮಾವನ್ನು ಕೇವಲ 5 ಶಾಟ್​ಗಳಲ್ಲಿ ಚಿತ್ರಿಸಲಾಗಿದೆ. ಇದು ನಿಜಕ್ಕೂ ಸವಾಲಿನ ಕೆಲಸ. ಆ ಮೂಲಕ ‘ಅದಿತಿ’ ಸಿನಿಮಾ (Aditi Movie) ಕುತೂಹಲ ಮೂಡಿದೆ. ಅಂದಹಾಗೆ, ಈ ಸಿನಿಮಾದಲ್ಲಿ ಮಹಿಳಾ ಪ್ರಧಾನ ಕಥಾಹಂದರ ಇದೆ. ಬಹುತೇಕ ಮಹಿಳೆಯರೇ ಈ ಸಿನಿಮಾಗಾಗಿ ಕೆಲಸ ಮಾಡಿದ್ದಾರೆ. ಇತ್ತೀಚೆಗೆ ‘ಅದಿತಿ’ ಸಿನಿಮಾದ ಟೀಸರ್ (Teaser) ಬಿಡುಗಡೆ ಮಾಡಲಾಯಿತು. ಈ ಚಿತ್ರದ ಶೀರ್ಷಿಕೆಗೆ ‘ಲಿಬರ್ಟಿ’ ಎಂಬ ಟ್ಯಾಗ್​ಲೈನ್ ಇದೆ. ‘ಮಿಲೆನಿಯಮ್…

Read More

ಕಾಂಗ್ರೆಸ್ ಶಾಸಕ ಹ್ಯಾರಿಸ್, ಪುತ್ರ ನಲಪಾಡ್ ಮನೆ ಮೇಲೆ ಇ.ಡಿ ದಾಳಿ – Kannada News | ED Raids Congress MLA NA Haris and Son Mohammed Nalapad’s Residences in Bengaluru Over Bitcoin Scam Links

ಬೆಂಗಳೂರು, ಏಪ್ರಿಲ್ 20: ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿದೆ. ಬೆಂಗಳೂರಿನ ಅಶೋಕನಗರದಲ್ಲಿರುವ ಹ್ಯಾರಿಸ್ ನಿವಾಸ ಹಾಗೂ ಮೊಹಮ್ಮದ್ ನಲಪಾಡ್ ಮನೆಯ ಮೇಲೆ ದಾಳಿ ನಡೆದಿದೆ. ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಇ.ಡಿ. ಅಧಿಕಾರಿಗಳು ಬೆಂಗಳೂರು ಸೇರಿದಂತೆ ಒಟ್ಟು 17 ಸ್ಥಳಗಳಲ್ಲಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮೊಹಮ್ಮದ್ ನಲಪಾಡ್ ಹ್ಯಾಕರ್ ಶ್ರೀಕಿ ಜೊತೆ ನಂಟು…

Read More

ಚಾಮರಾಜನಗರ: ತನಗೆ ತಾನೇ ಬೆಂಕಿ ಹಚ್ಚಿಕೊಂಡ ಕುಡುಕ! ಮುಂದೇನಾಯ್ತು ನೋಡಿ – Kannada News | Kollegala Incident: Drunk Man Sets Self on Fire in Chamarajanagar, Rushed to Hospital

ಚಾಮರಾಜನಗರ, ಫೆ.17: ಕುಡುಕನೊಬ್ಬ ತನಗೆ ತಾನೇ ಬೆಂಕಿ ಹಚ್ಚಿಕೊಂಡ ಘಟನೆಯೊಂದು ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಬಸ್ತಿಪುರದಲ್ಲಿ ನಡೆದಿದೆ. ಆನಂದ್ (45) ಎಂಬ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಹುಚ್ಚಾಟ ಮೆರೆದಿದ್ದಾನೆ. ಬಸ್ತಿಪುರ ಗ್ರಾಮದ ಕಾಲುವೆ ಬಳಿ ಕಂಠಪೂರ್ತಿ ಕುಡಿದು ರಂಪಾಟ ಮಾಡಿದ್ದಾನೆ. ಮದ್ಯದ ಅಮಲಿನಲ್ಲಿ ರಂಪಾಟ ಶುರು ಮಾಡಿದ್ದಾರೆ. ಅದೇನಾಯಿತೋ ತಿಳಿಯದು, ಇದ್ದಕ್ಕಿದ್ದಂತೆ ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಮೈಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಗಾಬರಿಗೊಂಡ ಆತ ತಕ್ಷಣ ಪಕ್ಕದಲ್ಲಿದ್ದ ಕಾಲುವೆಗೆ ಹಾರಿದ್ದಾನೆ. ಇದರಿಂದ ಗಂಭೀರವಾಗಿ…

Read More

ಸಂಪುಟ ಸೇರಲು ಕಸರತ್ತು: ಡಿಕೆ ಶಿವಕುಮಾರ್​ ನಿವಾಸಕ್ಕೆ ಮಾಜಿ ಸಚಿವರು, ಶಾಸಕರ ಪರೇಡ್‌!

ಬೆಂಗಳೂರು, ಮೇ 31: ಸರ್ಕಾರ ರಚಿಸಲು ಡಿಕೆ ಶಿವಕುಮಾರ್​​ಗೆ ರಾಜ್ಯಪಾಲರು ಆಹ್ವಾನ ನೀಡ್ತಿದ್ದಂತೆ, ಭದ್ರತೆ ಹೆಚ್ಚಾಗಿದೆ. ನಿಯೋಜಿತ ಸಿಎಂ ಆಗಿರುವ ಡಿಕೆ ಶಿವಕುಮಾರ್​​ (DK Shivakumar) ಇದೀಗ ಸಂಪುಟ ರಚನೆಯ ಕಸರತ್ತು ಆರಂಭಿಸಿದ್ದು, ಅವರ ನಿವಾಸಕ್ಕೆ ಮಾಜಿ ಸಚಿವರು ಮತ್ತು ಶಾಸಕರ ದಂಡೇ ಹರಿದು ಬರುತ್ತಿದೆ. ಡಿಕೆ ಶಿವಕುಮಾರ್​ನ್ನು ಭೇಟಿ ಮಾಡಿ ವಿಶ್‌ ಮಾಡಿದ್ದು, ಜೊತೆಗೆ ಸಚಿವ ಸ್ಥಾನಕ್ಕೂ ಡಿಮ್ಯಾಂಡ್​ ಕೂಡ ಮಾಡಿದ್ದಾರೆ. ಮುಖ್ಯಾಂಶಗಳು ಡಿಕೆ ಶಿವಕುಮಾರ್​​ ನಿವಾಸಕ್ಕೆ ಪೊಲೀಸ್‌ ಭದ್ರತೆ, ಹೆಜ್ಜೆ ಹೆಜ್ಜೆಗೂ ಖಾಕಿ ಕಾವಲು…

Read More

ಬೆಂಗಳೂರು, ಮುಂಬೈನಲ್ಲಿ ರಾಜೇಶ್ ಎಕ್ಸ್ಪೋರ್ಟ್ಸ್ ಕಚೇರಿಗಳ ಮೇಲೆ ಇಡಿ ದಾಳಿ; ಮಹತ್ವದ ಸಾಕ್ಷ್ಯಗಳು ವಶಕ್ಕೆ – Kannada News | Rajesh Exports Ltd, ED raids Bangalore and Mumbai offices of REL, seize important documents

ರಾಜೇಶ್ ಎಕ್ಸ್​ಪೋರ್ಟ್ಸ್ ಕಂಪನಿಯ ಒಡೆಯ ರಾಜೇಶ್ ಮೆಹ್ತಾImage Credit source: Hemant Mishra/Mint via Getty Images ಬೆಂಗಳೂರು, ಜೂನ್ 24: ಜಾರಿ ನಿರ್ದೇಶನಾಲಯವು (ED) ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘನೆಗೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಮುಂಬೈನಲ್ಲಿರುವ ರಾಜೇಶ್ ಎಕ್ಸ್‌ಪೋರ್ಟ್ಸ್‌ನ (REL- Rajesh Exports Ltd) ಒಟ್ಟು 9 ಕಚೇರಿಗಳ ಮೇಲೆ ದಾಳಿ ನಡೆಸಿದೆ. ಆಭರಣಗಳನ್ನು ರಫ್ತು ಮಾಡುವ ಸಂಸ್ಥೆಯಾದ ರಾಜೇಶ್ ಎಕ್ಸ್​ಪೋರ್ಟ್ಸ್ ಕೆಲ ಅಕ್ರಮಗಳನ್ನು ಎಸಗಿರುವುದು ತನಿಖೆಗಳಿಂದ ಬೆಳಕಿಗೆ ಬಂದಿದೆ. ವಿದೇಶದ ವಹಿವಾಟುಗಳಿಗೆ…

Read More

ಮೊಳಕೆ ಬಂದ ಹೆಸರುಕಾಳು vs ಮೊಳಕೆ ಬಂದ ಕಪ್ಪು ಕಡಲೆ: ಯಾವುದು ನಿಜವಾದ ಸೂಪರ್‌ಫುಡ್ ತಿಳಿದುಕೊಳ್ಳಿ – Kannada News | Green Gram or Black Chickpeas: Which Sprouts Are Better for Your Health?

ಮೊಳಕೆ ಬಂದ ಹೆಸರುಕಾಳು vs ಕಪ್ಪು ಕಡಲೆImage Credit source: Getty Images ಮೊಳಕೆ ಬಂದ ಧಾನ್ಯಗಳು ಆರೋಗ್ಯಕರ ಆಹಾರಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿವೆ. ವಿಶೇಷವಾಗಿ ಮೊಳಕೆ ಬಂದ ಹೆಸರುಕಾಳು (Sprouted Green Gram) ಮತ್ತು ಮೊಳಕೆ ಬಂದ ಕಪ್ಪು ಕಡಲೆ (Sprouted Black Chickpeas) ಎರಡೂ ಹೆಚ್ಚಿನ ಪೌಷ್ಟಿಕಾಂಶಗಳನ್ನು ಹೊಂದಿದ್ದು, ದೇಹಕ್ಕೆ ಹಲವು ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಆದರೆ ಇವೆರಡರಲ್ಲಿ ಯಾವುದು ಒಳ್ಳೆಯದು ಮತ್ತು ಆರೋಗ್ಯಕ್ಕೆ ಯಾವವು ಉತ್ತಮ ಎಂಬುದನ್ನು ತಿಳಿದುಕೊಂಡರೆ ಅದರ ಅನುಸಾರ…

Read More

VHT 2025-26: ಒಂದೇ ಪಂದ್ಯದಲ್ಲಿ ಐದು ಶತಕಗಳು; ಐತಿಹಾಸಿಕ ದಾಖಲೆ ಸೃಷ್ಟಿ

2025-26ರ ವಿಜಯ್ ಹಜಾರೆ ಟ್ರೋಫಿ ದಾಖಲೆಯ ಪಂದ್ಯಕ್ಕೆ ಸಾಕ್ಷಿಯಾಗಿದೆ. ಈ ಟೂರ್ನಿಯ ನಾಲ್ಕನೇ ಸುತ್ತಿನ ಪಂದ್ಯದಲ್ಲಿ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಹಿಂದೆಂದೂ ದಾಖಲಾಗದ ದಾಖಲೆಯೊಂದು ಸೃಷ್ಟಿಯಾಗಿದೆ. ಸನೋಸರಾ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬರೋಡಾ ಹಾಗೂ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಉಭಯ ತಂಡಗಳ ಒಟ್ಟು ಐವರು ಬ್ಯಾಟ್ಸ್‌ಮನ್‌ಗಳು ಶತಕ ಬಾರಿಸಿ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬರೋಡಾ ತಂಡದ ಮೂವರು ಬ್ಯಾಟ್ಸ್‌ಮನ್‌ಗಳು ಶತಕ ಸಿಡಿಸಿದರು. ಇದರ ಫಲವಾಗಿ ಬರೋಡಾ ತಂಡ…

Read More

ತುಮಕೂರು: 8 ವರ್ಷದ ಮಗನ ಜೊತೆಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ – Kannada News | Tumakuru: Mother Dies by Suicide After Jumping Into Lake With 8 Year Old Son

ತುಮಕೂರು, ಡಿಸೆಂಬರ್ 29: 8 ವರ್ಷದ ಮಗನ ಜೊತೆಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ತುಮಕೂರು (Tumakuru) ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಕೆರೆಯಲ್ಲಿ ನಡೆದಿದೆ. ತುಮಕೂರು ತಾಲೂಕಿನ ಸೋರೆಕುಂಟೆ ಗ್ರಾಮದ ತಾಯಿ ಹಂಸಲೇಖ(36) ಮತ್ತು ಪುತ್ರ ಗುರುಪ್ರಸಾದ್(8) ಮೃತರು. ಸ್ಥಳಕ್ಕೆ ಕಳ್ಳಂಬೆಳ್ಳ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕೆರೆಯಿಂದ ತಾಯಿ, ಮಗನ ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ಶವಗಳು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಭೂಪಸಂದ್ರ ಗ್ರಾಮದ…

Read More

ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಿದ್ರೆ ವೈದ್ಯರು ಹೇಳುವ ಈ ಸರಳ ಸಲಹೆಗಳನ್ನು ಪಾಲಿಸಿ – Kannada News

ದಿನದಿಂದ ದಿನಕ್ಕೆ ಬದಲಾಗುತ್ತಿರುವ ಹವಾಮಾನದಲ್ಲಿ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬರುವುದು ಸಾಮಾನ್ಯ. ಅವುಗಳಲ್ಲಿ ಹೊಟ್ಟೆ ಉಬ್ಬರ, ಗ್ಯಾಸ್ಟ್ರಿಕ್ ಹಾಗೂ ಮಲಬದ್ಧತೆ (Constipation) ಸಮಸ್ಯೆಗಳು ಕೂಡ ಒಂದು. ಸಾಮಾನ್ಯವಾಗಿ ಇಂತಹ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತದೆ. ಅದರಲ್ಲಿಯೂ ಉಷ್ಣತೆ ಹೆಚ್ಚಿದ್ದಾಗ ದೇಹದಲ್ಲಿ ನೀರಿನ ಕೊರತೆ ಉಂಟಾಗಿ ಮಲ ವಿಸರ್ಜನೆ ಕಷ್ಟಕರವಾಗಬಹುದು. ಇದರ ಪರಿಣಾಮವಾಗಿ ದೇಹದಲ್ಲಿ ದೌರ್ಬಲ್ಯ, ಅಸ್ವಸ್ಥತೆ ಮತ್ತು ದಣಿವು ಕಾಣಿಸಿಕೊಳ್ಳಬಹುದು. ತಜ್ಞರ ಪ್ರಕಾರ, ದೇಹವು ಹೆಚ್ಚು ಬೆವರುವವರು ಸಾಕಷ್ಟು ನೀರು ಕುಡಿಯದಿದ್ದರೆ ದೇಹವು ತನ್ನಲ್ಲಿರುವ ನೀರನ್ನೇ ಹೀರಿಕೊಳ್ಳುತ್ತದೆ….

Read More

ಬಿಸಿಲಿನ ತಾಪಕ್ಕೆ ‘ಬೆಂದಕಾಳೂರು’ ವಿಲ ವಿಲ! ಮಣ್ಣಿನ ಮಡಿಕೆಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್

ಬೆಂಗಳೂರು, ಮಾರ್ಚ್​ 09: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದೆಲ್ಲೆಡೆ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನರು ಬಿಸಿಲಿನ ತಾಪದಿಂದ ತತ್ತರಿಸಿ ಹೋಗಿದ್ದಾರೆ. ಫೆಬ್ರವರಿಯಿಂದಲೇ ಆರಂಭವಾದ ಬೇಸಿಗೆಯ ತಾಪ ಇನ್ನೂ ಕಡಿಮೆಯಾಗದೇ ಇರುವ ಹಿನ್ನೆಲೆ, ತಂಪಿಗಾಗಿ ಜನರು ಮಣ್ಣಿನ ಮಡಿಕೆ ಮತ್ತು ಎಳನೀರಿನ ಮೊರೆ ಹೋಗುತ್ತಿರುವ ದೃಶ್ಯಗಳು ಮಾರುಕಟ್ಟೆಗಳಲ್ಲಿ ಕಂಡು ಬರುತ್ತಿವೆ. ಮಣ್ಣಿನ ಮಡಿಕೆ, ಎಳನೀರಿಗೆ ಹೆಚ್ಚಿನ ಬೇಡಿಕೆ ಬೇಸಿಗೆ ಕಾಲ ಆರಂಭವಾದಾಗಲೇ ಬೆಂಗಳೂರಿನ ಜನರು ಮಣ್ಣಿನ ಮಡಿಕೆ ಬಳಕೆಗೆ ಹೆಚ್ಚಿನ ಒತ್ತು ನೀಡುತ್ತಾರೆ….

Read More