Headlines

Pat Cummins: ನಮ್ಮ ಎದುರಾಳಿಯಾಗಿದ್ದರೂ ಅಬ್ಬರಿಸಿದ್ದು ಆಸ್ಟ್ರೇಲಿಯಾದವ! – Kannada News | Pat Cummins said Good to see the Aussies do well

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 49ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಜಯ ಸಾಧಿಸಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 235 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪರ ಕೂಪರ್ ಕೊನೊಲಿ 59 ಎಸೆತಗಳಲ್ಲಿ 8 ಭರ್ಜರಿ ಸಿಕ್ಸರ್ ಹಾಗೂ 7 ಫೋರ್​ಗಳೊಂದಿಗೆ…

Read More

ಪಿಣರಾಯಿ ವಿಜಯನ್ ಕೇರಳ ಸಿಎಂ ಹುದ್ದೆಯಿಂದ ನಿರ್ಗಮಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಹೆಸರಿಗೆ ಮತ್ತೊಂದು ದಾಖಲೆ! – Kannada News | CM Siddaramaiah Now India’s Oldest Chief Minister After Pinarayi Vijayan Resigns; Breaks Karnataka Records

ಬೆಂಗಳೂರು, ಮೇ 7: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಲ್‌ಡಿಎಫ್ (LDF) ಪರಾಜಯಗೊಂಡ ಕಾರಣ 80 ವರ್ಷ ವಯಸ್ಸಿನ ಪಿಣರಾಯಿ ವಿಜಯನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಿಣರಾಯಿ ವಿಜಯನ್ ನಿರ್ಗಮನದೊಂದಿಗೆ, ಕರ್ನಾಟಕದ ಮುಖ್ಯಮಂತ್ರಿ, 78 ವರ್ಷ ವಯಸ್ಸಿನ ಸಿದ್ದರಾಮಯ್ಯ (Siddaramaiah) ಈಗ ದೇಶದ ಅತ್ಯಂತ ಹಿರಿಯ (Oldest CM) ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದು ಸಿದ್ದರಾಮಯ್ಯ ಅವರ ಸುದೀರ್ಘ ರಾಜಕೀಯ ಜೀವನದ ಮತ್ತೊಂದು ಮೈಲಿಗಲ್ಲು ಎನ್ನಬಹುದು. ಮುಖ್ಯಾಂಶಗಳು 78 ವರ್ಷ 9 ತಿಂಗಳ ಪ್ರಾಯದ ಸಿದ್ದರಾಮಯ್ಯ…

Read More

ಇದೊಂದು ಪೂರ್ವ ಯೋಜಿತ ಕೊಲೆ, ಆಪ್ತ ಚಂದ್ರನಾಥ್ ರಥ್ ಸಾವಿನ ಬಗ್ಗೆ ಸುವೇಂದು ಅಧಿಕಾರಿ ಮಾತು – Kannada News | Suvendu Adhikari’s PA Murdered in West Bengal: Adhikari Calls it Pre Planned Killing

ಕೋಲ್ಕತ್ತಾ, ಮೇ 07: ಪಶ್ಚಿಮ ಬಂಗಾಳ(West Bengal) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಜಯಭೇರಿ ಬಾರಿಸಿ ಸರ್ಕಾರ ರಚನೆಗೆ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ, ರಾಜ್ಯದಲ್ಲಿ ಭೀಕರ ಹಿಂಸಾಚಾರ ಭುಗಿಲೆದ್ದಿದೆ. ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (PA) ಚಂದ್ರನಾಥ್ ರಥ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇದು ಪೂರ್ವ ಯೋಜಿತ ಕೊಲೆ ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ. ಎರಡು-ಮೂರು ದಿನಗಳಿಂದ ಕೊಲೆಗೆ ಸಂಚು ರೂಪಿಸಲಾಗಿತ್ತು ಎಂದರು. ಬುಧವಾರ ರಾತ್ರಿ ಉತ್ತರ…

Read More

ರಸ್ತೆ ಬದಿ ಕಾರು ಪಾರ್ಕ್ ಮಾಡಿ ಹೋಗುವಾಗ ಬೆಲೆಬಾಳುವ ವಸ್ತು ಬಿಟ್ಟು ಹೋಗ್ತೀರಾ? ಹಾಗಿದ್ರೆ ಈ ಸಿಸಿಟಿವಿ ವಿಡಿಯೋ ನೋಡಲೇಬೇಕು – Kannada News | Bengaluru Crime: Thieves Break Car Window, Steal Electronics and TV in Ashok Nagar; Incident Caught on CCTV

ಬೆಂಗಳೂರು, ಮೇ 7: ರಾಜಧಾನಿ ಬೆಂಗಳೂರಿನ ರಸ್ತೆ ಪಕ್ಕದಲ್ಲಿ ಕಾರು ಪಾರ್ಕ್ ಮಾಡಿ ಬೆಲೆಬಾಳುವ ವಸ್ತುಗಳನ್ನು ಅದರಲ್ಲಿಯೇ ಬಿಟ್ಟು ಹೋಗುವವರು ಎಚ್ಚೆತ್ತುಕೊಳ್ಳಬೇಕಿದೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು ಅದರಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಕಳೆದ ತಿಂಗಳು ನಡೆದ ಈ ಘಟನೆಯಲ್ಲಿ, ಕಾರಿನ ಮಾಲೀಕರು ರಾತ್ರಿ ಟಿವಿ ಹಾಗೂ ಕೆಲವು ಎಲೆಕ್ಟ್ರಾನಿಕ್ ಉಪಕರಣಗಳನ್ನು ಕಾರಿನಲ್ಲೇ ಇಟ್ಟು ರಸ್ತೆ ಪಕ್ಕದಲ್ಲಿ ಪಾರ್ಕ್ ಮಾಡಿ ಮನೆಗೆ…

Read More

LSG vs RCB: ಐಪಿಎಲ್​ನಲ್ಲಿಂದು ಆರ್‌ಸಿಬಿ-ಲಕ್ನೋ ಮುಖಾಮುಖಿ: ಬೆಂಗಳೂರು ಗೆದ್ದರೆ ಪಾಯಿಂಟ್ಸ್ ಪಟ್ಟಿಯಲ್ಲಿ ಏನೆಲ್ಲ ಆಗಲಿದೆ? – Kannada News | Lucknow RCB clash in IPL 2026 today What will happen to the points table if Bengaluru wins?

ಬೆಂಗಳೂರು (ಮೇ. 07): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 50 ನೇ ಪಂದ್ಯವು ಗುರುವಾರ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ನಡುವೆ ನಡೆಯಲಿದೆ. ಈ ಹಿಂದೆ ಏಪ್ರಿಲ್ 15 ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು, ಆ ಪಂದ್ಯದಲ್ಲಿ ಆರ್‌ಸಿಬಿ, ರಜತ್ ಪಾಟಿದಾರ್…

Read More

ಏಕಾಏಕಿ ಸರ್ಜರಿಗೆ ಒಳಗಾದ ಅಕ್ಷಯ್ ಕುಮಾರ್; ಅಂಥದ್ದೇನಾಯ್ತು? – Kannada News | Akshay Kumar Undergoes Eye Surgery; Takes Filming Break After Kerala Shoot

ಬಾಲಿವುಡ್‌ನ ನಟ ಅಕ್ಷಯ್ ಕುಮಾರ್ (Akshay Kumar) ಸದಾ ಸಿನಿಮಾ ರಂಗದಲ್ಲಿ ಬ್ಯುಸಿ ಆಗಿದ್ದಾರೆ. ಅವರು ಒಂದು ದಿನವೂ ಬಿಡದೇ ಶೂಟ್ ಮಾಡುತ್ತಾರೆ. ಆದರೆ, ಈಗ ಅವರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಸದ್ಯ ಅವರು ಚಿತ್ರೀಕರಣದಿಂದ ವಿರಾಮ ಪಡೆದಿದ್ದಾರೆ. ಪ್ರಿಯದರ್ಶನ್ ನಿರ್ದೇಶನದ ‘ಭೂತ್ ಬಂಗ್ಲಾ’ ಚಿತ್ರದ ಯಶಸ್ಸಿನ ಅಲೆಯಲ್ಲಿರುವ ಅಕ್ಷಯ್, ಒಂದು ಬ್ರೇಕ್ ಪಡೆದಿದ್ದಾರೆ. ಅನೀಸ್ ಬಾಜ್ಮಿ ನಿರ್ದೇಶನದ ಮುಂದಿನ ಚಿತ್ರದ ಶೂಟ್​​ಗೂ ಮೊದಲು ಅವರು ಈ ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ. 1.ಮೇ 6ರಂದು ಅಕ್ಷಯ್ ಕುಮಾರ್‌ಗೆ ಕಣ್ಣಿನ…

Read More

ಸೋಲಿನ ನಡುವೆ ಹೊಸ ಚರಿತ್ರೆ ಬರೆದ ಕೂಪರ್ ಕೊನೊಲಿ! – Kannada News | Cooper Connolly Creates New History in IPL

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಅದು ಕೂಡ ಸೋಲಿನ ನಡುವೆ. ಅಂದರೆ ಐಪಿಎಲ್ ಇತಿಹಾಸದಲ್ಲೇ ಶತಕ ಸಿಡಿಸಿದ ಅತ್ಯಂತ ಕಿರಿಯ ವಿದೇಶಿ ಬ್ಯಾಟರ್ ಎಂಬ ದಾಖಲೆ ಪಂಜಾಬ್ ಕಿಂಗ್ಸ್​ ತಂಡದ ಯುವ ದಾಂಡಿಗ ಕೂಪರ್ ಕೊನೊಲಿ (Cooper Connolly) ಪಾಲಾಗಿದೆ. (PC: IPL) ಹೈದರಾಬಾದ್​​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 49ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ  ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 235 ರನ್​​ ಕಲೆಹಾಕಿದ್ದರು….

Read More

ಕೊಲೆ ಮಾಡಿದವನು ಒಬ್ಬ, ಪೊಲೀಸ್ ಕೈಗೆ ಸಿಕ್ಕಿ ಹಾಕಿಕೊಂಡವನು ಇನ್ನೊಬ್ಬ! – Kannada News | Voter ID Misused for Murder: Bengaluru Man Gets Shocking Police Notice

ಬೆಂಗಳೂರು, ಮೇ 07: ಪ್ರತಿಯೊಬ್ಬ ಭಾರತೀಯ ಮತದಾರನಿಗೆ ವೋಟರ್ ಐಡಿ​ (Voter ID) ಕಡ್ಡಾಯ ಎಂಬುದು ಎಲ್ಲರಿಗೂ ತಿಳಿದಿದೆ. ಅದರ​ ಮಾಹಿತಿಗಳನ್ನು ಗುರುತು-ಪರಿಚಯವಿಲ್ಲದವರ ಬಳಿ ಹಂಚಿಕೊಳ್ಳಬಾರದು ಎಂಬುದೂ ಎಲ್ಲರಿಗೂ ತಿಳಿದಿರುವ ವಿಷಯ. ಯಾಕೆಂದರೆ ದುಷ್ಕರ್ಮಿಗಳು ನಮ್ಮ ಐಡಿ ಬಳಸಿ ಯಾವುದೆ ಕ್ರಿಮಿನಲ್ ಚಟುವಟಿಕೆ ಎಸಗಿದರೆ ನಮಗೆ ಕಂಟಕ ಎದುರಾಗಬಹುದು. ಇದಕ್ಕೆ ಉದಾಹರಣೆಯೆಂಬಂತೆ ಬೆಂಗಳೂರಿನಲ್ಲೊಂದು ಘಟನೆ ನಡೆದಿದೆ. ವ್ಯಕ್ತಿಯೊಬ್ಬರ ವೋಟರ್ ಐಡಿ ಬಳಸಿ ಅಕ್ರಮವಾಗಿ ಸಿಮ್ ಕಾರ್ಡ್​ ಖರೀದಿಸಿ,ಅದನ್ನು ಕೊಲೆ ಕೃತ್ಯಕ್ಕೆ ಬಳಸಿಕೊಂಡ ಪ್ರಕರಣವೊಂದು ವರದಿಯಾಗಿದೆ. ಮುಖ್ಯಾಂಶಗಳು ಹಳೆಯ…

Read More

ಬೆಂಗಳೂರಿನ ಅಮೃತಹಳ್ಳಿಯಲ್ಲಿ ಪೊಲೀಸರ ಮೇಲೆಯೇ ಕಿಡಿಗೇಡಿಗಳಿಂದ ಹಲ್ಲೆ! ಇಬ್ಬರ ಬಂಧನ – Kannada News | Bengaluru Crime: Software Engineer and Student Arrested for Attacking Police Constables in Amruthahalli

ಬೆಂಗಳೂರು, ಮೇ 7: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನೈಟ್ ಬೀಟ್ ಮಾಡುವ ಪೊಲೀಸ್ ಸಿಬ್ಬಂದಿಗೇ ರಕ್ಷಣೆ ಇಲ್ಲದಂತಾಗಿದೆ. ತಡರಾತ್ರಿ ನಿರ್ಜನ ಪ್ರದೇಶದಲ್ಲಿ ಮದ್ಯಪಾನ ಮಾಡುತ್ತಿದ್ದದ್ದನ್ನು ಪ್ರಶ್ನಿಸಿದಕ್ಕೆ, ಕರ್ತವ್ಯ ನಿರತ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಖ್ಯಾಂಶಗಳು ಅಮೃತಹಳ್ಳಿ ಠಾಣೆಯ ಕಾನ್‌ಸ್ಟೆಬಲ್‌ಗಳಾದ ರುದ್ರಪ್ಪ ಮತ್ತು ಹನುಮಂತು ಅವರ ಮೇಲೆ ಹಲ್ಲೆ. ಪಜೇರೋ ಕಾರಿನಲ್ಲಿ ನೈಟ್ ಔಟ್…

Read More

SRH vs PBKS: ಸತತ ಮೂರನೇ ಸೋಲು: ಪಂದ್ಯ ಸೋತಿದ್ದರಿಂದ ಕೋಪಗೊಂಡ ಶ್ರೇಯಸ್ ಅಯ್ಯರ್, ಏನು ಹೇಳಿದ್ರು ನೋಡಿ – Kannada News | Shreyas iyer angry in Post match statement after SRH vs PBKS IPL 2026 Here what he said

ಬೆಂಗಳೂರು (ಮೇ. 07): ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ 33 ರನ್‌ಗಳ ಸೋಲು ಮತ್ತು ಪಾಯಿಂಟ್ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಕಳೆದುಕೊಂಡ ನಂತರ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ನಿರಾಶೆಗೊಂಡಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ಪಂದ್ಯದ ನಂತರ, ಅವರು ತಂಡದ ನ್ಯೂನತೆಗಳ ಬಗ್ಗೆ ಬಹಿರಂಗವಾಗಿ ಮಾತನಾಡಿದರು, ಕಳಪೆ ಫೀಲ್ಡಿಂಗ್ ಮತ್ತು ಕೈಬಿಟ್ಟ ಕ್ಯಾಚ್‌ಗಳೇ ಸೋಲಿಗೆ ಕಾರಣ ಎಂದರು. ನಾವು ಉತ್ತಮ ಫೀಲ್ಡಿಂಗ್ ಮಾಡಿದ್ದರೆ, ಪಂದ್ಯದ ಫಲಿತಾಂಶ ವಿಭಿನ್ನವಾಗಿರುತ್ತಿತ್ತು ಎಂದು ಅಯ್ಯರ್ ಹೇಳಿದರು. ಕ್ಯಾಚ್ ಬಿಟ್ಟುಕೊಟ್ಟಿದ್ದು ದೊಡ್ಡ…

Read More