Headlines

ಭಯೋತ್ಪಾದನೆಯನ್ನು ಯಾರೂ ಸಮರ್ಥಿಸಲು ಸಾಧ್ಯವಿಲ್ಲ; ಇಸ್ರೇಲ್ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಭಾಷಣ – Kannada News | Nothing can justify terrorism PM Narendra Modi Says India Stands With Israel in Knesset Speech

ಟೆಲ್ ಅವಿವ್, ಫೆಬ್ರವರಿ 25: ಇಸ್ರೇಲ್​ನ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಸ್ರೇಲ್‌ನ ಸಂಸತ್​​​ ಕೆನೆಸೆಟ್‌ನಲ್ಲಿ ಭಾಷಣ ಮಾಡಿದ್ದಾರೆ. ಭಾರತದ ಪ್ರಧಾನಿಯೊಬ್ಬರು ಇಸ್ರೇಲ್ ಸಂಸತ್​​ನಲ್ಲಿ ಮಾಡುತ್ತಿರುವ ಮೊದಲ ಭಾಷಣ ಇದಾಗಿದ್ದರಿಂದ ಇದು ಐತಿಹಾಸಿಕ ಕ್ಷಣವಾಗಿದೆ. ಹಲವು ವರ್ಷಗಳಿಂದ ಭಾರತದಲ್ಲಿ ಭಯೋತ್ಪಾದನಾ ದಾಳಿಗಳು ನಡೆದಿವೆ. ಭಯೋತ್ಪಾದನೆಯನ್ನು ಭಾರತ ಎಂದಿಗೂ ಸಹಿಸುವುದಿಲ್ಲ. ಭಯೋತ್ಪಾದನೆಯು ಜಾಗತಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಗೆ ಅತ್ಯಂತ ದೊಡ್ಡ ಬೆದರಿಕೆಯಾಗಿದೆ. ಇದು ಮಾನವೀಯತೆ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಭಯೋತ್ಪಾದನೆಯನ್ನು…

Read More

ಮಳೆರಾಜೇಂದ್ರಸ್ವಾಮಿ ರಥೋತ್ಸವ: ತೇರು ಎಳೆದ ಸಹಸ್ರಾರು ಭಕ್ತರು; ವಿಡಿಯೋ ನೋಡಿ – Kannada News | Bagalkote Hosamuranala Witnesses Grand Malerajendra Swamy Rathotsava; Lakhs of Devotees Participate

ಬಾಗಲಕೋಟೆ, ಫೆಬ್ರವರಿ 25: ಜಿಲ್ಲೆಯ ಹೊಸಮುರನಾಳ ಗ್ರಾಮದಲ್ಲಿ ಮಳೆರಾಜೇಂದ್ರಸ್ವಾಮಿ ರಥೋತ್ಸವವು ಅದ್ದೂರಿಯಾಗಿ ನೆರವೇರಿತು. ಈ ಭವ್ಯ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು. ಭಾವೈಕ್ಯತೆಗೆ ಹೆಸರಾದ ಈ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ಉತ್ಸಾಹದಿಂದ ತೇರನ್ನು ಎಳೆದರು. ಪಲ್ಲಕ್ಕಿ ಮೆರವಣಿಗೆ, ಮಹಿಳೆಯರಿಂದ ಆರತಿ ಸೇವೆ ಮತ್ತು ಕುದುರೆ ಮೇಲೆ ಆದಿತ್ಯನಾಥ ಸ್ವಾಮೀಜಿ ಅವರ ಮೆರವಣಿಗೆಯು ರಥೋತ್ಸವದ ಪ್ರಮುಖ ಆಕರ್ಷಣೆಯಾಗಿತ್ತು. ಹೊಸಮುರನಾಳ ಗ್ರಾಮದಾದ್ಯಂತ ಸಂಭ್ರಮದ ವಾತಾವರಣ ನೆಲೆಸಿತ್ತು. ಭಕ್ತರು ಶ್ರೀ ಮಳೆರಾಜೇಂದ್ರಸ್ವಾಮಿಯ ದರ್ಶನ ಪಡೆದು ಪುನೀತರಾದರು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More

Sirsi Marikamba Jatre: ಇಂದಿನಿಂದ ಶಿರಸಿ ಜಾತ್ರೆ ಶುಭಾರಂಭ; ಗದ್ದುಗೆ ಏರಿ ಕುಳಿತ ಮಾರಿಕಾಂಬಾ

ನಾಡಿನ ಶಕ್ತಿ ಪೀಠಗಳಲ್ಲಿ ಒಂದಾದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ. ಇಂದು ಬೆಳಿಗ್ಗೆ ನಗರದ ಮಾರಿಕಾಂಬಾ ದೇವಸ್ಥಾನದಿಂದ ದೇವಿಯ ಮೂರ್ತಿಯನ್ನ ರಥದಲ್ಲಿ ಅದ್ಧೂರಿಯಾಗಿ ಮೆರವಣಿಗೆ ಮೂಲಕ ಗದ್ದುಗೆಗೆ ತರಲಾಯಿತು. ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.  ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಪ್ರಸಿದ್ದ ಮಾರಿಕಾಂಬಾ ಜಾತ್ರಾ ಮಹೋತ್ಸವ ಇಡೀ ರಾಜ್ಯದಲ್ಲಿಯೇ ಅತಿದೊಡ್ಡ ಜಾತ್ರಾ ಮಹೋತ್ಸವ ಎನ್ನುವ ಖ್ಯಾತಿ ಪಡೆದಿದೆ. ಸದ್ಯ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ….

Read More

ನಾವು ಗೆಳೆಯರಿಗಿಂತ ಹೆಚ್ಚಾಗಿ ಸಹೋದರರು; ಮೋದಿ ಬಗ್ಗೆ ಇಸ್ರೇಲ್ ಸಂಸತ್​​ನಲ್ಲಿ ಪ್ರಧಾನಿ ನೆತನ್ಯಾಹು ಬಣ್ಣನೆ – Kannada News | PM Modi is more than a friend he is a brother Israel PM Netanyahu highlights bond in Parliament

ಟೆಲ್ ಅವಿವ್, ಫೆಬ್ರವರಿ 25: ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿಮಾನ ನಿಲ್ದಾಣಕ್ಕೇ ಆಗಮಿಸಿ ಆತ್ಮೀಯವಾಗಿ ಸ್ವಾಗತ ನೀಡಿದರು. ಇಂದು ಪ್ರಧಾನಿ ಮೋದಿ (PM Modi in Israel) ಇಸ್ರೇಲ್ ಸಂಸತ್​​ ಅನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಮೂಲಕ ಇಸ್ರೇಲ್ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಮೊದಲ ಭಾರತೀಯ ಪ್ರಧಾನಿಯೆಂಬ ಹೆಗ್ಗಳಿಕೆಗೂ ಮೋದಿ ಪಾತ್ರರಾಗಲಿದ್ದಾರೆ. ಅದಕ್ಕೂ ಮುನ್ನ ಮಾತನಾಡಿದ ಪ್ರಧಾನಿ ನೆತನ್ಯಾಹು ಪ್ರಧಾನಿ ಮೋದಿಯನ್ನು ತಮ್ಮ ಸಹೋದರನಿದ್ದಂತೆ ಎಂದು ಬಣ್ಣಿಸಿದ್ದಾರೆ. ಈ…

Read More

ಶಿವಮೊಗ್ಗ SSLC ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​: ಸಂಕೇತ್ ಕೊಲೆ ರಹಸ್ಯ ಬಯಲು! – Kannada News | Big Twist To Shivamogga SSLC Student Murder Case: Sanketh Killed from classmates

ಶಿವಮೊಗ್ಗ, (ಫೆಬ್ರವರಿ 25): ಶಿವಮೊಗ್ಗ (Shivamogga) ಹೊರವಲಯದಲ್ಲಿರುವ ಸೂಳೆಬೈಲಿನಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಸಂಕೇತ್ ಕೊಲೆ ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ಸೂಳೆಬೈಲಿನಲ್ಲಿ ಸಂಕೇತ್ ಕೊಲೆ ನಡೆದು ಇಂದಿಗೆ ಮೂರನೇ ದಿನ. ಫೆ. 23. ರ ರಾತ್ರಿ 9.30 ಆಸುಪಾಸಿನಲ್ಲಿ ಆತನ ಕೊಲೆ ನಡೆದಿತ್ತು. ಕೊಲೆ ಕೇಸ್ ನಲ್ಲಿ ಈಗಾಗಲೇ ತುಂಗಾ ನಗರ ಪೊಲೀಸರು 7 ಅಪ್ರಾಪ್ತರನ್ನು ಬಂಧಿಸಿದ್ದಾರೆ. ಈ ಕೊಲೆ ಕೇಸ್ ನಲ್ಲಿ ಅದೇ ಶಾಲೆಯ ನಾಲ್ವರು ಇರುವುದು ಆಘಾತಕಾರಿ ಬೆಳವಣಿಗೆಯಾಗಿದೆ. ಕೊಲೆ ದಿನ…

Read More

IND vs ZIM: ಭಾರತ- ಜಿಂಬಾಬ್ವೆ ಫೈಟ್​ಗೆ ಮಳೆ ಅಡ್ಡಿ? ಪಂದ್ಯ ರದ್ದಾದರೆ ಭಾರತದ ಕನಸು ಭಗ್ನ – Kannada News | IND vs ZIM T20 World Cup: Chennai Pitch, Rain and Semi Final Race | Super 8 Battle

ಭಾರತ ಹಾಗೂ ಜಿಂಬಾಬ್ವೆ (India vs Zimbabwe) ಎರಡೂ ತಂಡಗಳು ಟಿ20 ವಿಶ್ವಕಪ್​ನ (T20 World Cup) ಗುಂಪು ಹಂತದಲ್ಲಿ ಅಜೇಯರಾಗಿ ಉಳಿದು ಸೂಪರ್ 8 ಸುತ್ತಿಗೆ ಅರ್ಹತೆ ಪಡೆದಿದ್ದವು. ಆದರೆ ಈ ಎರಡೂ ತಂಡಗಳು ಸೂಪರ್ 8 ಸುತ್ತಿನಲ್ಲಿ ಗೆಲುವಿನ ಆರಂಭವನ್ನು ಪಡೆಯುವಲ್ಲಿ ವಿಫಲವಾಗಿವೆ. ಆದ್ದರಿಂದ ಈಗ ಎರಡೂ ತಂಡಗಳಿಗೆ ಪರಸ್ಪರ ವಿರುದ್ಧ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈ ಪಂದ್ಯ ಚೆನ್ನೈನಲ್ಲಿ ನಡೆಯುತ್ತಿರುವುದರಿಂದ ಟೀಂ ಇಂಡಿಯಾಗೆ ತವರಿನ ಲಾಭ ಸಿಗಬಹುದು. ಆದಾಗ್ಯೂ ಟೀಂ ಇಂಡಿಯಾ…

Read More

ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ಗೆ ಮೆಗಾ ಟ್ವಿಸ್ಟ್: ಕಾನ್ಫಿಡೆಂಟ್ ಒಡೆಯನಿಗೆ ಮುಳುವಾಯ್ತಾ 500 ಕೋಟಿ ರೂ.? – Kannada News | Confident Group Chairman CJ Roy suicide for IT probe into Rs 500 crore transactions, suspected to be Hawala dealings

ಬೆಂಗಳೂರು, ಫೆಬ್ರವರಿ 25): ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ (CJ Roy )ಆತ್ಮಹತ್ಯೆಗೆ ಹವಾಲಾ ಹಣ(Hawala dealings) ಕಾರಣ ಎನ್ನುವುದು ಈ ಹಿಂದೆ ಬಟಾಬಯಾಲಾಗಿತ್ತು. ಆದರೆ ಆ ಹವಲಾ ಹಣ ಎಷ್ಟು ಎನ್ನುವುದು ಮಾತ್ರ ಗೊತ್ತಿರಲಿಲ್ಲ. ಸದ್ಯ Tv9ಗೆ ಸಿಕ್ಕಿರುವ ಮಾಹಿತಿ ಪ್ರಕಾರ ಸಿಜೆ ರಾಯ್ ಆತ್ಮಹತ್ಯೆಗೆ ಬರೋಬ್ಬರಿ 500 ಕೋಟಿ ರೂಪಾಯಿ ‌ಹವಲಾ ಹಣ ಕಾರಣ ಎಂದು ತಿಳಿದುಬಂದಿದೆ. 500 ಕೋಟಿ ರೂ. ಹವಾಲಾ ವ್ಯವಹಾರದ ಬಗ್ಗೆ ಲೆಕ್ಕ ಕೊಡಲಾಗದ ಸಿಜೆ ರಾಯ್ ಸಂಕಷ್ಟಕ್ಕೆ…

Read More

ಶೆಟ್ಟಿ ಗ್ಯಾಂಗ್ ಬಿಟ್ಟು ಕನ್ನಡದ ಕೆಲವರಿಗೆ ಮಾತ್ರ ಮದುವೆ ಆಹ್ವಾನ ನೀಡಿದ ರಶ್ಮಿಕಾ – Kannada News | Rashmika Mandanna invites a few people from Kannada Film Industry

ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದೇ ರಿಷಬ್ ಶೆಟ್ಟಿ ನಿರ್ದೇಶನದ, ರಕ್ಷಿತ್ ಶೆಟ್ಟಿ (Rakshit Shetty) ನಟನೆಯ ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ. ಆದರೆ ಈಗ ಮದುವೆಯ ಸಂದರ್ಭದಲ್ಲಿ ಶೆಟ್ಟಿ ಗ್ಯಾಂಗ್​ ಅನ್ನು ಅವರು ಮರೆತಿದ್ದಾರೆ. ರಶ್ಮಿಕಾ ಮಂದಣ್ಣ ಅವರು ತಮ್ಮ ಮದುವೆಯ ಆಹ್ವಾನವನ್ನು ಕನ್ನಡ ಚಿತ್ರರಂಗದ ಕೆಲವೇ ಕೆಲವು ಮಂದಿಗೆ ಮಾತ್ರ ನೀಡಿದ್ದಾರೆ. ಈ ಬಗ್ಗೆ ಭಾರಿ ಚರ್ಚೆ ಆಗುತ್ತಿದೆ. ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್…

Read More

10ನೇ ತರಗತಿ ಬೋರ್ಡ್ ಎಕ್ಸಾಂ ಬರೆಯುತ್ತಿದ್ದ ಬಾಲಕಿಗೆ ಹೆರಿಗೆ; ಆಕೆ ಗರ್ಭಿಣಿಯೆಂದೇ ಗೊತ್ತಿರಲಿಲ್ಲ! – Kannada News | Class 10 student delivered a Baby at exam centre in Madhya Pradesh family unaware of pregnancy

ಧಾರ್, ಫೆಬ್ರವರಿ 25: ಈಗಿನ ಕಾಲದಲ್ಲಿ ಮಕ್ಕಳ ಕೈಯಲ್ಲಿ ಮೊಬೈಲ್ ಇರುವುದರಿಂದ ಅವರ ಬೆರಳ ತುದಿಯಲ್ಲೇ ಎಲ್ಲ ಮಾಹಿತಿ ಲಭ್ಯವಿರುತ್ತದೆ. ತಮಗೆ ಬೇಕಾದ ಎಲ್ಲ ವಿಷಯವನ್ನೂ ಮಕ್ಕಳು ಮೊಬೈಲಿನಿಂದಲೇ ತಿಳಿದುಕೊಳ್ಳುತ್ತಾರೆ. ಹೀಗಿದ್ದರೂ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ತಾನು ಗರ್ಭಿಣಿಯಾದ (Pregnant) ವಿಷಯ ಮುಚ್ಚಿಟ್ಟು ಮಗುವನ್ನು ಹೆತ್ತಿದ್ದಾಳೆ. ಬೋರ್ಡ್ ಎಕ್ಸಾಂ ಬರೆಯುವಾಗ ಪರೀಕ್ಷಾ ಕೇಂದ್ರದಲ್ಲಿಯೇ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ! ಎಸ್​ಎಸ್​ಎಲ್​ಸಿ ಓದುವ ಹುಡುಗಿಗೆ ತನ್ನ ದೇಹದಲ್ಲಾದ ಬದಲಾವಣೆಗಳು ಗೊತ್ತಾಗಲಿಲ್ಲವೇ? ಹೆರಿಗೆಯ ಸಮಯ ಬಂದರೂ ಆಕೆ ಪರೀಕ್ಷೆ ಬರೆಯಲು…

Read More

ವಿಚಿತ್ರ ಸಮಸ್ಯೆಗೆ ನಲುಗಿದ ಕುಟುಂಬ: ಇದಕ್ಕಿಂದಂತೆ ರಕ್ತ ಜಿನುಗುವುದು, ಚಿನ್ನ ಮಾಯ, ಬಟ್ಟೆಗಳಿಗೆ ಬೆಂಕಿ – Kannada News | Vijayapura Family’s 16 Year Mystery: Unexplained Wounds, Fires and Disappearing Gold

ವಿಚಿತ್ರ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿImage Credit source: tv9 kannada ವಿಜಯಪುರ, ಫೆಬ್ರವರಿ 25: ಒಂದು ಕಾಲದಲ್ಲಿ ಆ ಕುಟುಂಬದಲ್ಲಿ (family) ಸಂತಸ ಮನೆ ಮಾಡಿತ್ತು. ಆದರೆ ಅದ್ಯಾವ ಕೆಟ್ಟ ದೃಷ್ಟಿ ಬಿತ್ತೋ ಗೊತ್ತಿಲ್ಲ, ಕಳೆದ 16 ವರ್ಷಗಳಿಂದ ಇಡೀ ಕುಟುಂಬ ನರಕಯಾತನೆ ಅನುಭವಿಸುತ್ತಿದೆ.  ಕಣ್ಣೀರಿನಲ್ಲೇ ಕೈ ತೊಳೆಯುವಂತಾಗಿದೆ. ಓರ್ವ ಪುತ್ರ ಅಕಾಲಿಕ ಮರಣ ಹೊಂದಿದರೆ, ಇಬ್ಬರಿಗೆ ವಿಚಿತ್ರ ಸಮಸ್ಯೆಗಳು (mysterious problems) ಎದುರಾಗುತ್ತಿವೆ. ಕಂಡಕಂಡ ದೇವಸ್ಥಾನಗಳನ್ನು ಸುತ್ತಿದರೂ ಸಮಸ್ಯೆಗೆ ಪರಿಹಾರ ಮಾತ್ರ ಸಿಕ್ಕಿಲ್ಲ. ಇದನ್ನು ಬಾನಾಮತಿ…

Read More