Headlines

ನಾದಿನಿಗೆ ಚಾಕುವಿನಿಂದ ಇರಿದು ಬಳಿಕ 16ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟ ಟೆಕ್ಕಿ – Kannada News | High Rise Tragedy in Noida: Engineer Attacks Sister in Law, Dies After Fatal Jump

ಗ್ರೇಟರ್​ ನೋಯ್ಡಾ, ಜನವರಿ 28: ಟೆಕ್ಕಿಯೊಬ್ಬ ನಾದಿನಿಗೆ ಚಾಕುವಿನಿಂದ ಇರಿದು, ಬಳಿಕ ತಾನು 16ನೇ ಮಹಡಿಯಿಂದ ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಬಿಸ್ರಾಖ್ ಪ್ರದೇಶದ ಪ್ಯಾರಾಮೌಂಟ್ ಎಮೋಷನ್ಸ್ ಸೊಸೈಟಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಬಿಹಾರದ ಪಾಟ್ನಾ ಮೂಲದ ಶತ್ರುಘ್ನ ಸಿನ್ಹಾ (38) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಸಿನ್ಹಾ ತನ್ನ ಪತ್ನಿಯೊಂದಿಗೆ ತೀವ್ರ ವಾಗ್ವಾದ ನಡೆಸಿದ್ದ, ನಂತರ ಆಕೆಯ ಮೇಲೆ ಹಲ್ಲೆಗೆ ಯತ್ನಿಸಿದ್ದ. ಆತನ ನಾದಿನಿ ಮಧ್ಯಪ್ರವೇಶಿಸಿದಾಗ, ತರಕಾರಿ ಚಾಕುವಿನಿಂದ ಆಕೆಯ…

Read More

KSCA ಸದಸ್ಯನಿಂದಲೇ IPL ಬ್ಲಾಕ್ ಟಿಕೆಟ್ ದಂಧೆ! ಚಿನ್ನಸ್ವಾಮಿ ಸ್ಟೇಡಿಯಂ ಹೋಟೆಲ್ ಕ್ಯಾಪ್ಟನ್ ಜೊತೆ ಸೇರಿ ಕೃತ್ಯ – Kannada News | IPL Ticket Black Marketing Racket Busted in Bengaluru: KSCA Member Involved, CCB Seizes Tickets Worth 17 Lakhs

ಐಪಿಎಲ್ ಟಿಕೆಟ್ (ಸಾಂದರ್ಭಿಕ ಚಿತ್ರ) ಹಾಗೂ ಆರೋಪಿ ಚಂದ್ರಶೇಖರ್Image Credit source: tv9 ಬೆಂಗಳೂರು, ಏಪ್ರಿಲ್ 17: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ (IPL) ಟಿಕೆಟ್‌ಗಳನ್ನು ಹೆಚ್ಚಿನ ಬೆಲೆಗೆ ಬ್ಲಾಕ್​ನಲ್ಲಿ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ವಿಶೇಷವೆಂದರೆ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಸದಸ್ಯನೊಬ್ಬನೇ ಈ ದಂಧೆಯ ಹಿಂದಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಕೆಎಸ್​ಸಿಎ ಸದ್ಯ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಹೋಟೆಲ್ ಕ್ಯಾಪ್ಟನ್ ಜೊತೆ ಸೇರಿ…

Read More

Viral Video: ಕಾರ್ಖಾನೆಯಲ್ಲಿ ಆಲೂಗಡ್ಡೆ ಚಿಪ್ಸ್ ತಯಾರಿಸುವುದು ಹೀಗೆಯೇ?, ಈ ವಿಡಿಯೋ ನೋಡಿದರೆ ತಿನ್ನುವುದನ್ನೇ ಮರೆತುಬಿಡುತ್ತೀರಿ! – Kannada News | Viral video of potato chips factory making in soap water video see before you eat

ಬೆಂಗಳೂರು (ಏ. 29): ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋವೊಂದು (Viral Video) ಕಳೆದ ಕೆಲವು ದಿನಗಳಿಂದ ಸಾಕಷ್ಟು ವಿವಾದಕ್ಕೆ ಕಾರಣವಾಗುತ್ತಿದೆ. ಕಾರ್ಖಾನೆಯೊಂದರಿಂದ ಬಂದ ಈ ಕ್ಲಿಪ್, ಆಲೂಗೆಡ್ಡೆ ಚಿಪ್ಸ್ ಉತ್ಪಾದನಾ ಪ್ರಕ್ರಿಯೆಯನ್ನು ಚಿತ್ರಿಸಿದ್ದು, ನೆಟಿಜನ್‌ಗಳಿಗೆ ವಾಕರಿಕೆ ಬರುವಂತೆ ಮಾಡಿದೆ. ನೈರ್ಮಲ್ಯ ಮಾನದಂಡಗಳನ್ನು ಉಲ್ಲಂಘಿಸುವ ಈ ಕೆಲವೇ ಸೆಕೆಂಡುಗಳ ವಿಡಿಯೋ ಆನ್‌ಲೈನ್‌ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಾಬೂನು ನೀರಿನಲ್ಲಿ ಆಲೂಗಡ್ಡೆ ಕ್ಲೀನ್, ಅಜಾಗರೂಕ ಕೆಲಸಗಾರರು ಈ ವೈರಲ್ ವಿಡಿಯೋದಲ್ಲಿ, ಒಬ್ಬ ವ್ಯಕ್ತಿ ತನ್ನ ಒಳ ಉಡುಪುಗಳನ್ನು ಮಾತ್ರ…

Read More

Happy New Year 2026: ಹೊಸ ವರ್ಷದ ದಿನ ನಿಮ್ಮ ಪ್ರೀತಿಪಾತ್ರರಿಗೆ ಈ ರೀತಿ ಶುಭಾಶಯಗಳನ್ನು ತಿಳಿಸಿ – Kannada News | Happy New Year 2026: Celebrate the New Year by sending these meaningful wishes to your loved ones

2025 ಕ್ಕೆ ವಿದಾಯ ಹೇಳಿ 2026 ನೇ ಸಂವತ್ಸರವನ್ನು ಸ್ವಾಗತಿಸುವ ಸಂಭ್ರಮದ ಕ್ಷಣವಿದು. ಹೊಸ ವರ್ಷ (New Year) ಹೊಸ ಅವಕಾಶಗಳು, ಹೊಸ ಭರವಸೆಗಳು ಮತ್ತು ಯಶಸ್ಸಿನ ಆರಂಭದ ಸೂಚಕವಾಗಿದ್ದು,  ಈ ಸಂಭ್ರಮದ ಕ್ಷಣದಲ್ಲಿ ಮೋಜು ಮಸ್ತಿಯ ಜೊತೆ ಜೊತೆಗೆ ಮುಂಬರುವ ಹೊಸ ವರ್ಷವು ಸಮೃದ್ಧಿ, ಯಶಸ್ಸು ಮತ್ತು ಸಂತೋಷವನ್ನು ತರಲಿ ಎಂದು ಎಲ್ಲರೂ ಬಯಸುತ್ತಾರೆ. ಹಾಗೆಯೇ ಹೊಸ ವರ್ಷದ ಸಂದರ್ಭದಲ್ಲಿ, ಪ್ರತಿಯೊಬ್ಬರ ಜೀವನವು ಸಂತೋಷದಿಂದ ತುಂಬಿರಲಿ ಎಂದು ಆಶಿಸುತ್ತಾ ನಾವು ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುತ್ತೇವೆ….

Read More

ಹುಳ ತಿನ್ನುತ್ತಾರಂತೆ ಪ್ರಿಯಾಂಕಾ ಚೋಪ್ರಾ: ಅದೂ ಯಾವ ಹುಳ ಗೊತ್ತೆ? – Kannada News | Actress Priyanka Chopra said she eat worms

ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಬಾಲಿವುಡ್ ತ್ಯಜಿಸಿ ಹಾಲಿವುಡ್​​ಗೆ ಹಾರಿ ವರ್ಷಗಳೇ ಆಗಿವೆ. ಆದರೆ ಇದೀಗ ‘ವಾರಣಾಸಿ’ ಸಿನಿಮಾ ಮೂಲಕ ಸುಮಾರು ಆರೇಳು ವರ್ಷಗಳ ಬಳಿಕ ಮತ್ತೆ ಭಾರತೀಯ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಪ್ರಿಯಾಂಕಾ ಚೋಪ್ರಾ ನಟಿಸಿರುವ ಹಾಲಿವುಡ್ ಆಕ್ಷನ್ ಸಿನಿಮಾ ‘ದಿ ಬ್ಲಫ್’ ಬಿಡುಗಡೆ ಆಗಿದೆ. ಸಿನಿಮಾ ಅಮೆಜಾನ್ ಪ್ರೈಂನಲ್ಲಿ ನೇರವಾಗಿ ಬಿಡುಗಡೆ ಆಗಿದ್ದು, ನಂಬರ್ 1 ಸಿನಿಮಾ ಆಗಿ ಟ್ರೆಂಡ್ ಆಗುತ್ತಿದೆ. ಸಿನಿಮಾದ ಪ್ರಚಾರಕ್ಕೆಂದು ಹಾಲಿವುಡ್​​ನ ಜನಪ್ರಿಯ ಟಾಕ್ ಶೋ ಒಂದರಲ್ಲಿ ಪ್ರಿಯಾಂಕಾ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 9ರ ದಿನಭವಿಷ್ಯ 

ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡುತ್ತಿರುವವರು ಅಥವಾ ಉದ್ಯೋಗ ಜೀವನ ಆರಂಭ ಮಾಡಬೇಕಿರುವವರು ಈಶ್ವರನಿಗೆ ಹಾಲಿನ ಅಭಿಷೇಕವನ್ನು ಮಾಡಿಸಬಹುದು, ಸಾಧ್ಯವಿದ್ದಲ್ಲಿ ನೀವೇ ಮನೆಯಲ್ಲಿ ಇಟ್ಟುಕೊಂಡಿರುವ ಶಿವಲಿಂಗಕ್ಕೆ ಅಭಿಷೇಕ ಮಾಡುವುದರಿಂದ ಅನುಕೂಲ ಒದಗಿ ಬರಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಬಹಳ ಸಮಯದಿಂದ ನೀವು ಅಂದುಕೊಳ್ಳುತ್ತಿದ್ದ ಹಲವು ವಿಷಯಗಳನ್ನು ತಾರ್ಕಿಕ ಅಂತ್ಯ ತಲುಪಿಸುವುದಕ್ಕೆ ನಿರ್ಧಾರ ಮಾಡುತ್ತೀರಿ. ಅದಕ್ಕಾಗಿ ಸಮಯ- ಹಣವನ್ನು ಸಹ ಮೀಸಲಿಡುವುದಕ್ಕೆ ತೀರ್ಮಾನವನ್ನು ಮಾಡಲಿದ್ದೀರಿ. ಈ ಕಾರಣದಿಂದಾಗಿ…

Read More

ಟಿಮ್ ಡೇವಿಡ್ ಯಾಕೆ 5.35 ಲಕ್ಷ ರೂ. ದಂಡ ಕಟ್ಟಬೇಕು? – Kannada News | Why was RCB’s Tim David fined 5.35 lakh rs in IPL 2026

IPL 2026: ಐಪಿಎಲ್​ನ 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಿದ್ದವು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆರ್​​ಸಿಬಿ ಆಟಗಾರ ಟಿಮ್ ಡೇವಿಡ್ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಶಿಸ್ತು ಕ್ರಮಕ್ಕೆ ಒಳಗಾಗಿದ್ದಾರೆ. ಪಂದ್ಯದ ವೇಳೆ ಮೈದಾನದಲ್ಲಿದ್ದ ಅಂಪೈರ್‌ಗಳ ಸೂಚನೆಯನ್ನು ಪದೇ ಪದೇ ನಿರ್ಲಕ್ಷಿಸಿದ ಕಾರಣಕ್ಕಾಗಿ ಟಿಮ್ ಡೇವಿಡ್ ಅವರಿಗೆ ಪಂದ್ಯದ ಸಂಭಾವನೆಯ ಶೇ. 25ರಷ್ಟು ದಂಡ ಮತ್ತು ಒಂದು ಡಿಮೆರಿಟ್ ಪಾಯಿಂಟ್ ವಿಧಿಸಲಾಗಿದೆ….

Read More

Video: ಸ್ಟೇಜ್ ಮೇಲೆ ಹೊಗೆ ಕಂಡು ಭಯದಲ್ಲೇ ಅಳುತ್ತಾ ಓಡಿಹೋದ ಪುಟಾಣಿ ಡ್ಯಾನ್ಸರ್ಸ್ – Kannada News | The little girls went on stage to dance, do you know what happened next?

ಪುಟಾಣಿಗಳು (kids) ಏನು ಮಾಡಿದ್ರು ಅದಕ್ಕೂ ನೋಡೋಕೆ ಚಂದ. ಈ ಮಕ್ಕಳ ಆಟ ತುಂಟಾಟಗಳನ್ನು ಹೆತ್ತವರು ಕಣ್ತುಂಬಿಸಿಕೊಳ್ತಾರೆ. ಇಬ್ಬರೂ ಮುದ್ದಾದ ಪುಟಾಣಿಗಳು ಡ್ಯಾನ್ಸ್ (dance) ಮಾಡಲು ವೇದಿಕೆ ಹತ್ತಿದ್ದಾರೆ. ಹಾಡು ಪ್ಲೇ ಆಗುತ್ತಿದ್ದಂತೆ ಪುಟಾಣಿಯೊಂದು ಅಳಲು ಶುರು ಮಾಡಿದೆ. ಈ ಪುಟ್ಟ ಹುಡುಗಿಯ ಅಳಲು ಶುರು ಮಾಡಿದ್ದು, ವೇದಿಕೆಯಲ್ಲಿನ ಹೊಗೆ ನೋಡಿ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಕಲಾಕಾರ್ಸ್ (Kalakaars) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ…

Read More

ಕೊನೆಗೂ ಈಡೇರಿತು 40 ವರ್ಷಗಳ ಕೊರಗು: ಮಗನ ಜೊತೆ ತಂದೆಯೂ ದ್ವಿತೀಯ ಪಿಯುಸಿ ಉತ್ತೀರ್ಣ

ಮಂಗಳೂರು, ಏಪ್ರಿಲ್​​ 12: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಹಲವು ವಿಚಾರಗಳಿಗೆ ಗಮನಸೆಳೆದಿದೆ. ಒಟ್ಟಿಗೆ ಪರೀಕ್ಚೆ ಬರೆದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೈಕಂಬದ ತಾಯಿ-ಮಗಳು ಉತ್ತೀರ್ಣವಾಗಿರುವ ಸುದ್ದಿ ಸದ್ದು ಮಾಡುತ್ತಿರುವ ನಡುವೆಯೇ ಮಂಗಳೂರು ಕೊಳ್ಯ ನಿವಾಸಿಯಾದ 57 ವರ್ಷದ ಮೋಹನ್ ರಾಜ್ ಅವರು ತಮ್ಮ ಮಗ ಕ್ಷಿತಿಜ್ ರಾಜ್ ಜೊತೆಗೂಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿರುವ ವಿಚಾರ ಗೊತ್ತಾಗಿದೆ. ಶೇ.52 ಅಂಕಗಳೊಂದಿಗೆ ಅವರು ತೇರ್ಗಡೆ ಹೊಂದಿದ್ದಾರೆ. ಚಿಟ್ ಫಂಡ್​​ ವ್ಯವಹಾರದಲ್ಲಿ ತೊಡಗಿರುವ ಮೋಹನ್ ರಾಜ್…

Read More

ಮಹಿಳೆಯರ ಒಳ ಉಡುಪು ಕದಿಯುತ್ತಿದ್ದದ್ದು ಸೈಕೋ ಪಾತ್​​ ಅಲ್ಲ, ಖಾಸಗಿ ಕಂಪನಿ ಉದ್ಯೋಗಿ

ಚಾಮರಾಜನಗರ, ಏಪ್ರಿಲ್​ 10: ಕಳೆದ ಎರಡು-ಮೂರು ತಿಂಗಳಿಂದ ಮಹಿಳೆಯರ ನಿದ್ದೆಗೆಡಿಸಿದ್ದ ಸೈಕೋ ಪಾತ್​ನನ್ನು (Psychopath) ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರ ಒಳ ಉಡುಪು ಕಳವು (Female Innerwear) ಮಾಡುತ್ತಿದ್ದ. ದೂರು ನೀಡಿದರೂ ಕ್ಯಾರೆ ಎನ್ನದ ಪೊಲೀಸರು ಟಿವಿ9 ನಲ್ಲಿ ಸುದ್ದಿ ಬಿತ್ತರಿಸಿದ 24 ಗಂಟೆ ಒಳಗೆ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅಮೃತ್ ಅಲಿಯಾಸ್ ಅಮೃತ್ ಆಚಾರ್ಯ ಬಂಧಿತ ವ್ಯಕ್ತಿ. ರಾತ್ರಿ 1 ಗಂಟೆಯ ಸಮಯ. ಎಲ್ಲರೂ ಗಾಢ ನಿದ್ದೆಗೆ ಜಾರಿರುತ್ತಾರೆ. ಊರೆಲ್ಲಾ ಮಲಗಿದ್ದರೆ ಓರ್ವ ಮಾತ್ರ ಮನೆಯಿಂದ ಆಚೆ…

Read More