Headlines

ಬಾಗಲಕೋಟೆ ಕಾರ್ಮಿಕರ ಖಾತೆಗೆ ಕೋಟಿ ಕೋಟಿ ಹಣ: ಮುಂದಾಗಿದ್ದೇನು ಗೊತ್ತಾ? – Kannada News | Online Trading Fraud: Workers’ Accounts Misused, Rs 2 Cr Scam Uncovered

ಬಾಗಲಕೋಟೆ, ಏಪ್ರಿಲ್​ 23: ಜಿಲ್ಲೆಯಲ್ಲಿ ಆನ್​​ಲೈನ್​ ಟ್ರೇಡಿಂಗ್ (Online Trading) ಹೆಸರಲ್ಲಿ ಮೇಲಿಂದ ಮೇಲೆ ವಂಚನೆಗಳು (Fraud) ನಡೆಯುತ್ತಿವೆ. ಸಾಮಾಜಿ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ವಂಚನೆ ಮಾಡುತ್ತಿರುವುದು ಈಗಾಗಲೇ ಅನೇಕ ಬಾರಿ ನಡೆದಿದೆ. ಈಗ ಮತ್ತೊಬ್ಬರ ಖಾತೆಗಳನ್ನು ಬಳಸಿಕೊಂಡು ಕೋಟ್ಯಂತರ ರೂ ವಂಚನೆ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ಆನ್​​​ಲೈನ್​ ವಂಚನೆ ಪ್ರಕರಣಗಳು ಈಗಾಗಲೇ ಬೆಳಕಿಗೆ ಬಂದಿವೆ. ಇದೀಗ ಸುಣ್ಣದ ಬಟ್ಟಿ ಕಾರ್ಮಿಕರ ಖಾತೆಗಳನ್ನು ಬಳಸಿಕೊಂಡು ರಾಜಸ್ಥಾನದ ಮೂಲದ ವಂಚಕರು ಮೋಸ…

Read More

ಎಲ್ಲ ದೇಶಗಳ ಕಮರ್ಷಿಯಲ್ ಹಡಗಿಗೂ ಹಾರ್ಮುಜ್ ಜಲಸಂಧಿ ತೆರೆದಿದೆ; ಇರಾನ್ ಮಹತ್ವದ ಘೋಷಣೆ – Kannada News | Big Announcement Iran Opens Strait Of Hormuz For All Commercial Vessels

ಟೆಹ್ರಾನ್, ಏಪ್ರಿಲ್ 17: ವಿಶ್ವದಾದ್ಯಂತದ ಎಲ್ಲಾ ರಾಷ್ಟ್ರಗಳ ದೊಡ್ಡ ತಲೆನೋವೊಂದು ಬಗೆಹರಿದಂತಾಗಿದೆ. ನಿನ್ನೆ (ಗುರುವಾರ) ಇಸ್ರೇಲ್ ಮತ್ತು ಲೆಬನಾನ್ ನಡುವೆ ಕದನ ವಿರಾಮ ಘೋಷಣೆಯಾದ ನಂತರ ಕೊನೆಗೂ ಇಂದು ಇರಾನ್ ಎಲ್ಲಾ ದೇಶಗಳ ವಾಣಿಜ್ಯ ಹಡಗುಗಳ ಸಾಗಣೆಗೆ ಹಾರ್ಮುಜ್ ಜಲಸಂಧಿಯನ್ನು (Strait Of Hormuz) ತೆರೆಯುವುದಾಗಿ ಘೋಷಿಸಿದೆ. ಇದು ವಿಶ್ವದ ಅತ್ಯಂತ ಪ್ರಮುಖ ಜಲಮಾರ್ಗಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಯ ನಿರ್ಬಂಧಗಳಲ್ಲಿ ಗಮನಾರ್ಹ ಸಡಿಲಿಕೆಯನ್ನು ಸೂಚಿಸುತ್ತದೆ. ಈ ಬಗ್ಗೆ ಎಕ್ಸ್ (ಹಿಂದೆ ಟ್ವಿಟರ್)ನಲ್ಲಿ ಪೋಸ್ಟ್‌ ಮಾಡಿರುವ ಇರಾನ್​ ವಿದೇಶಾಂಗ…

Read More

ಶೃಂಗೇರಿ ಮರು ಮತ ಎಣಿಕೆಯಲ್ಲಿ ಗೆದ್ದ ಬೆನ್ನಲ್ಲೇ ಎಫ್​ಐಆರ್! ಬಿಜೆಪಿಯ ಜೀವರಾಜ್​ ಹೇಳಿದ್ದೇನು? – Kannada News | Sringeri MLA DN Jeevaraj Reacts to FIR After Winning Post Recount: Claims Victory for Truth and Constitution

ಚಿಕ್ಕಮಗಳೂರು, ಮೇ 4: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಂತಿಮವಾಗಿ ಗೆಲುವು ಸಾಧಿಸಿರುವ ಬಿಜೆಪಿ ನಾಯಕ ಡಿ.ಎನ್. ಜೀವರಾಜ್ ಅವರು ಇಂದು (ಮೇ 4) ಅಧಿಕೃತವಾಗಿ ಶಾಸಕ ಸ್ಥಾನದ ಪ್ರಮಾಣಪತ್ರ ಸ್ವೀಕರಿಸಿದ್ದಾರೆ. ಕಳೆದ ಮೂರು ವರ್ಷಗಳ ನಿರಂತರ ಕಾನೂನು ಹೋರಾಟದ ನಂತರ ಲಭಿಸಿದ ಈ ಜಯವನ್ನು ಅವರು ‘ಸತ್ಯಕ್ಕೆ ಸಿಕ್ಕ ಜಯ’ ಎಂದು ಬಣ್ಣಿಸಿದ್ದಾರೆ. ತಮ್ಮ ಗೆಲುವಿನ ಬೆನ್ನಲ್ಲೇ ದಾಖಲಾಗಿರುವ ಎಫ್‌ಐಆರ್ (FIR) ಕುರಿತು ಟಿವಿ9 ಗೆ ಪ್ರತಿಕ್ರಿಯಿಸಿದ ಜೀವರಾಜ್, ‘ಸೋತ ಮೇಲೆ…

Read More

Aiden Markram: ನಂಗೆ ಮುಖಕ್ಕೆ ಹೊಡೆದಂಗಾಯ್ತು..! – Kannada News | It felt like a slap in the face: Aiden Markram on Semi Final Loss

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೋಲಿಲ್ಲದ ಸರದಾರನಾಗಿ ಸೆಮಿಫೈನಲ್​ಗೆ ಪ್ರವೇಶಿಸಿದ್ದ ಸೌತ್ ಆಫ್ರಿಕಾ ತಂಡವನ್ನು ನ್ಯೂಝಿಲೆಂಡ್ ತಂಡ ಹೀನಾಯವಾಗಿ ಸೋಲಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ಪಡೆಯ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ಇದಾಗ್ಯೂ ಮಾರ್ಕೊ ಯಾನ್ಸೆನ್ (55) ಬಾರಿಸಿದ ಅರ್ಧಶತಕದ ನೆರವಿನೊಂದಿಗೆ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 169 ರನ್ ಕಲೆಹಾಕಿತು….

Read More

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕೆ ಎಂದ ಪತ್ನಿ: ವಿಡಿಯೋ – Kannada News | Pragathi Shetty said Rishab got Jai Hanuman movie because of Hanuman’s blessings

ರಿಷಬ್ ಶೆಟ್ಟಿ (Rishab Shetty) ಅವರು ‘ಜೈ ಹನುಮಾನ್’ ಸಿನಿಮಾನಲ್ಲಿ ನಟಿಸಲಿದ್ದು, ಸಿನಿಮಾದ ಮುಹೂರ್ತ ಇಂದು (ಫೆಬ್ರವರಿ 22) ಆಂಜನೇಯ ಸ್ವಾಮಿಯ ಜನ್ಮ ಸ್ಥಳ ಎನ್ನಲಾಗುವ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ಪ್ರಶಾಂತ್ ವರ್ಮಾ ನಿರ್ದೇಶನ ಮಾಡಲಿರುವ ಈ ಸಿನಿಮಾವನ್ನು ‘ಪುಷ್ಪ’ ಖ್ಯಾತಿಯ ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡುತ್ತಿದೆ. ಮುಹೂರ್ತದಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಸಹ ಭಾಗಿ ಆಗಿದ್ದರು. ಮುಹೂರ್ತದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಪ್ರಗತಿ ಶೆಟ್ಟಿ, ಹನುಮಂತ ದೇವರ ಆಶೀರ್ವಾದದಿಂದಲೇ ರಿಷಬ್…

Read More

‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ; ಏನದು? – Kannada News | Duniya Vijay talks about Kandamma song ft Vinay Rajkumar Monisha Vijaykumar City Lights movie

‘ಸಿಟಿ ಲೈಟ್ಸ್’ ಸಿನಿಮಾದ ಹೊಸ ಹಾಡು ಬಿಡುಗಡೆ ಆಗಿದೆ. ಈ ಸಿನಿಮಾಗೆ ದುನಿಯಾ ವಿಜಯ್ (Duniya Vijay) ಅವರು ನಿರ್ದೇಶನ ಮಾಡಿದ್ದಾರೆ. ವಿನಯ್ ರಾಜ್​ಕುಮಾರ್, ಮೋನಿಷಾ ವಿಜಯ್ ಅವರು ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ‘ಕಂದಮ್ಮ’ ಹಾಡಿಗೆ ಚರಣ್ ರಾಜ್ ಸಂಗೀತ, ನಾಗಾರ್ಜುನ ಶರ್ಮಾ ಅವರ ಸಾಹಿತ್ಯವಿದೆ. ಹಾಡಿನ ಬಿಡುಗಡೆ ವೇಳೆ ದುನಿಯಾ ವಿಜಯ್ ಅವರು ಮಾತನಾಡಿದರು. ‘ಈ ಹಾಡಿನ ವಿಷಯವಾಗಿ ನನಗೂ ಮತ್ತು ನನ್ನ ಮಗಳಿಗೂ ಒಂದು ಗಲಾಟೆ ಆಯಿತು’ ಎಂದು ಅವರು ಹೇಳಿದರು. ಯಾಕೆ ಎಂಬುದನ್ನು ಅವರು…

Read More

Chanakya Niti: ಪುರುಷರೇ…. ನಿಮ್ಮ ಹೆಂಡ್ತಿಯ ಈ ಸಂಗತಿಯನ್ನು ಯಾರ ಬಳಿಯೂ ಹೇಳಬೇಡಿ – Kannada News | Chanakya Niti: Chanakya says that husband should not tell these secrets of his wife to anyone

ಗಂಡ ಹೆಂಡತಿ ನಡುವಿನ ಸಂಬಂಧ ತುಂಬಾನೇ ಸುಂದರವಾದದ್ದು. ಈ ಸಂಬಂಧ ಶಾಶ್ವತವಾಗಿ ಸುಂದರವಾಗಿರಬೇಕೆಂದರೆ  ಗಂಡ ಹೆಂಡತಿ (husband-wife) ತಮ್ಮ ನಡುವಿನ ಸಂಬಂಧದ ಬಗ್ಗೆ ಯಾರೊಂದಿಗೂ ಚರ್ಚಿಸಬಾರದು. ಕೆಲವೊಂದು ರಹಸ್ಯಗಳನ್ನು ಯಾರಿಗೂ ಶೇರ್‌ ಮಾಡಬಾರದು. ಇಬ್ಬರ ನಡುವೆ ಮೂರನೇ ವ್ಯಕ್ತಿ ಬರಲು ಬಿಡಲೇಬಾರದು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹೀಗೆ ಗಂಡ ಹೆಂಡತಿ ನಡುವೆ ಮೂರನೇ ವ್ಯಕ್ತಿ ಬಂದರೆ ಸಂಬಂಧವೇ ಹಾಳಾಗುತ್ತದೆ. ಜೊತೆಗೆ ಗಂಡನಾದವನು ತನ್ನ ಹೆಂಡತಿಯ ಕೆಲವೊಂದು ವಿಚಾರಗಳನ್ನು ಇತರರ ಬಳಿ ಹಂಚಿಕೊಳ್ಳುವುದರಿಂದಲೂ ಸಂಬಂಧ ಹಾಳಾಗುವ ಸಾಧ್ಯತೆ…

Read More

ಬೆಂಗಳೂರಲ್ಲಿ ಮೂರುವರೆ ಗಂಟೆಗೆ ಒಂದು ಆತ್ಮಹತ್ಯೆ: ಬೆಚ್ಚಿ ಬೀಳಿಸುವಂತಿದೆ ಅಂಕಿ-ಅಂಶ – Kannada News | Suicide Crisis in Bengaluru: One Life Lost Every 3.5 Hours, Says Report

ಬೆಂಗಳೂರು, ಫೆಬ್ರವರಿ 11: ಐಟಿ ಸಿಟಿ ಬೆಂಗಳೂರಲ್ಲಿ ಆತ್ಮಹತ್ಯೆ ಪ್ರಕರಣಗಳು ಆತಂಕಕಾರಿ ಮಟ್ಟದಲ್ಲಿ ಏರಿಕೆ ಕಾಣುತ್ತಿದ್ದು, ಅಂಕಿ-ಅಂಶಗಳು ಬೆಚ್ಚಿಬೀಳಿಸುವಂತಿವೆ. ವರದಿಗಳ ಪ್ರಕಾರ, ನಗರದಲ್ಲಿ ಸರಾಸರಿ ಮೂರುವರೆ ಗಂಟೆಗೆ ಒಂದು ಆತ್ಮಹತ್ಯೆ ನಡೆಯುತ್ತಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಒಟ್ಟು 9,450 ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದು, ವರ್ಷಕ್ಕೆ ಸರಾಸರಿ ಎರಡು ಸಾವಿರಕ್ಕೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಗೃಹ ಇಲಾಖೆಯ ಮಾಹಿತಿಯಂತೆ, ಪ್ರತಿದಿನವೂ ಸುಮಾರು ಆರುರಿಂದ ಏಳು ಮಂದಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಬೆಂಗಳೂರಲ್ಲಿ ನಡೆದ ಆತ್ಮಹತ್ಯೆ ಕೇಸ್​​ಗಳ ಅಂಕಿ-ಅಂಶ ವರ್ಷ ಪ್ರಕರಣಗಳ…

Read More

ಬ್ಯಾಟ್ ಲಾಕ್ ಮಾಡಿದ ಕೀಪರ್: ಟೀಮ್ ಇಂಡಿಯಾ ಆಟಗಾರ ರನೌಟ್! – Kannada News

ಕ್ರಿಕೆಟ್ ಮೈದಾನದಲ್ಲಿ ರನೌಟ್​ಗಳು ಸಾಮಾನ್ಯ. ಆದರೆ ಶ್ರೀಲಂಕಾ ‘ಎ’ ವಿರುದ್ಧದ ಪಂದ್ಯದಲ್ಲಿ ಭಾರತ ‘ಎ’ ತಂಡದ ಯುವ ಬ್ಯಾಟರ್ ಪ್ರಿಯಾಂಶ್ ಆರ್ಯ ಔಟ್ ಆದ ರೀತಿ ಇದೀಗ ಚರ್ಚೆಗೆ ಗ್ರಾಸವಾಗಿದೆ. ವಿಕೆಟ್ ಕೀಪರ್ ಕಾಲಿನ ಕೆಳಗೆ ಬ್ಯಾಟ್ ಸಿಲುಕಿಕೊಂಡ ಕಾರಣ, ಕ್ರೀಸ್ ತಲುಪಲು ಸಾಧ್ಯವಾಗದೆ ಅವರು ವಿಚಿತ್ರವಾಗಿ ವಿಕೆಟ್ ಕೈಚೆಲ್ಲಿದ್ದಾರೆ. ದಂಬುಲ್ಲಾದಲ್ಲಿ ನಡೆದ ತ್ರಿಕೋನ ಸರಣಿಯ ಆರಂಭಿಕ ಪಂದ್ಯದಲ್ಲಿ ಈ ಅನಿರೀಕ್ಷಿತ ಹಾಗೂ ವಿವಾದಾತ್ಮಕ ಘಟನೆ ನಡೆದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ…

Read More

ಭಾರತೀಯ ಪ್ರಜೆಗಳು ಅಮೆರಿಕದಲ್ಲಿ ಎಷ್ಟು ಸಮಯ ಉಳಿಯಬಹುದು?ವೀಸಾ ಮುಕ್ತಾಯದ ಬಗ್ಗೆ ಸ್ಪಷ್ಟನೆ ಇಲ್ಲಿದೆ – Kannada News | How long can Indian visitors stay in US? Embassy clarification on visa expiry date

ನವದೆಹಲಿ, ಡಿಸೆಂಬರ್ 18: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ವಲಸಿಗರ ಮೇಲಿನ ಕಠಿಣ ಕ್ರಮದ ಮಧ್ಯೆ ಭಾರತದಲ್ಲಿನ ಅಮೆರಿಕದ ರಾಯಭಾರ ಕಚೇರಿಯು ವಿದೇಶಿಗರು ಅಮೆರಿಕದಲ್ಲಿ ಎಷ್ಟು ದಿನಗಳು ಉಳಿಯಬಹುದು? ಎಂಬುದಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಬಹಿರಂಗಗೊಳಿಸಿದೆ. ಈ ಬಗ್ಗೆ ಮಾಡಿರುವ ಎಕ್ಸ್​ ಪೋಸ್ಟ್‌ನಲ್ಲಿ ರಾಯಭಾರ ಕಚೇರಿಯು ಅಮೆರಿಕದಲ್ಲಿ ವಿಸಿಟರ್​​ಗಳ ವಾಸ್ತವ್ಯದ ಅವಧಿಯು ಅವರ ವೀಸಾ ಮುಕ್ತಾಯ ದಿನಾಂಕದ ಪ್ರಕಾರವಾಗಿರುವುದಿಲ್ಲ ಎಂದು ಹೇಳಿದೆ. “ಅಂತಾರಾಷ್ಟ್ರೀಯ ವಿಸಿಟರ್​​ಗಳಿಗೆ ಅಮೆರಿಕದಲ್ಲಿ ಉಳಿಯಲು ಅನುಮತಿಸಲಾದ ಸಮಯವನ್ನು ಅವರ ಆಗಮನದ…

Read More