Headlines

‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ – Kannada News | Geethu Mohandas emotional speech at Toxic movie event

ನಿನ್ನೆ ನಡೆದ ‘ಟಾಕ್ಸಿಕ್’ (Toxic) ಸಿನಿಮಾ ಟ್ರೈಲರ್​​ನಲ್ಲಿ ನಿರ್ದೇಶಕಿ ಗೀತು ಮೋಹನ್​​ದಾಸ್ ಮಾತುಗಳು ಗಮನ ಸೆಳೆದವು. ನಿರ್ದೇಶಕಿಯೊಬ್ಬರು ಇಷ್ಟು ದೊಡ್ಡ ಕಮರ್ಶಿಯಲ್ ಸಿನಿಮಾ ಮಾಡಿರುವುದು ಭಾರತೀಯ ಚಿತ್ರರಂಗದಲ್ಲಿ ಇದೇ ಮೊದಲೇನೋ. ಗೀತೂ ಮೋಹನ್​​ದಾಸ್ ನಿನ್ನೆಯ ಕಾರ್ಯಕ್ರಮದಲ್ಲಿ ಸಿನಿಮಾ ಬಗ್ಗೆ ಸಾಕಷ್ಟು ಮಾತನಾಡಿದರು. ಎಲ್ಲ ಕಲಾವಿದರ ಬಗ್ಗೆಯೂ ಮಾತನಾಡಿದರು. ಆದರೆ ಯಶ್ ಬಗ್ಗೆ ಮಾತನಾಡುವಾಗ ಮಾತ್ರ ತುಸು ಭಾವುಕರಾದರು. ಕನ್ನಡದಲ್ಲಿ ಕೆಲ ಸಾಲುಗಳನ್ನು ಮಾತನಾಡಿದ ಗೀತೂ ಮೋಹನ್​​ದಾಸ್, ‘ನನ್ನ ಕನಸುಗಳನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆದವರು’ ಎಂದರು. ಗೀತೂ…

Read More

Onam 2026: ಓಣಂ ಹಬ್ಬದ ಹಿನ್ನೆಲೆ ಕೇರಳಕ್ಕೆ ತೆರಳುವ ಪ್ರಯಾಣಿಕರಿಗಾಗಿ ಕೆಎಸ್‌ಆರ್‌ಟಿಸಿಯಿಂದ 90 ವಿಶೇಷ ಬಸ್‌ಗಳ ವ್ಯವಸ್ಥೆ! – Kannada News | Onam Special: KSRTC to Run 90 Extra Buses from Bengaluru to Kerala

ಬೆಂಗಳೂರು, ಆಗಸ್ಟ್ 09: ಮಲಯಾಳಿ ಬಾಂಧವರ ಪ್ರಮುಖ ಹಬ್ಬವಾದ ‘ಓಣಂ’ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಕೇರಳದ ವಿವಿಧ ಭಾಗಗಳಿಗೆ ತೆರಳುವ ಸಾರ್ವಜನಿಕರಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಭರ್ಜರಿ ಕೊಡುಗೆ ನೀಡಿದೆ. ಹಬ್ಬದ ದಿನಗಳಲ್ಲಿ ಉಂಟಾಗುವ ಭಾರಿ ಜನದಟ್ಟಣೆಯನ್ನು ನಿಯಂತ್ರಿಸಲು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಕೇರಳದ ಪ್ರಮುಖ ನಗರಗಳಿಗೆ ಹೆಚ್ಚುವರಿಯಾಗಿ 90 ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲು ಕೆಎಸ್‌ಆರ್‌ಟಿಸಿ ತೀರ್ಮಾನಿಸಿದೆ. ಕೇರಳದ ಪ್ರಮುಖ ನಗರಗಳಿಗೆ ವಿಶೇಷ ಸಾರಿಗೆ ಸಂಪರ್ಕ ಹಬ್ಬದ ಪ್ರಯುಕ್ತ ಬೆಂಗಳೂರಿನ ಕೆಂಪೇಗೌಡ ಬಸ್…

Read More

Ashada Amavasya 2026: ಆಷಾಢ ಅಮಾವಾಸ್ಯೆ; ದಿನಾಂಕ, ತಿಥಿ ಸಮಯ, ಪಿತೃ ತರ್ಪಣ ವಿಧಿ ಮತ್ತು ಪೂಜಾ ಮಹತ್ವ – Kannada News | Ashada Amavasya 2026: Date, Tithi Timings, Pitru Tarpan Rituals and Significance

ದಕ್ಷಿಣ ಭಾರತೀಯ ಸಂಪ್ರದಾಯದಲ್ಲಿ ಆಷಾಢ ಅಮಾವಾಸ್ಯೆಗೆ ಅತ್ಯಂತ ವಿಶೇಷ ಆಧ್ಯಾತ್ಮಿಕ ಮಹತ್ವವಿದೆ. ಈ ಪವಿತ್ರ ದಿನವನ್ನು ಹಿರಿಯರನ್ನು ಹಾಗೂ ಪೂರ್ವಜರನ್ನು (ಪಿತೃಗಳನ್ನು) ಸ್ಮರಿಸಿ, ಅವರಿಗೆ ತರ್ಪಣ ಮತ್ತು ನೈವೇದ್ಯವನ್ನು ಅರ್ಪಿಸಲು ಅತ್ಯಂತ ಶ್ರೇಷ್ಠ ದಿನವೆಂದು ಪರಿಗಣಿಸಲಾಗುತ್ತದೆ. ವಿಶೇಷವಾಗಿ ದಕ್ಷಿಣಾಯನ ಅವಧಿಯಲ್ಲಿ ಬರುವ ಈ ಅಮಾವಾಸ್ಯೆಯಂದು ಪಿತೃ ಕಾರ್ಯಗಳನ್ನು ಮಾಡುವುದರಿಂದ ಕುಟುಂಬದಲ್ಲಿ ಶಾಂತಿ, ಸಮೃದ್ಧಿ ನೆಲೆಸುತ್ತದೆ ಹಾಗೂ ಪಿತೃ ದೋಷಗಳು ನಿವಾರಣೆಯಾಗುತ್ತವೆ ಎಂಬ ದೃಢವಾದ ನಂಬಿಕೆಯಿದೆ. ಆಷಾಢ ಅಮಾವಾಸ್ಯೆ ತಿಥಿ ಹಾಗೂ ಸಮಯಗಳು: 2026ರಲ್ಲಿ ಈ ಅಮಾವಾಸ್ಯೆಯ ತಿಥಿಯು…

Read More

ರೋಹಿತ್ ಶರ್ಮಾ ವಿಶ್ವಕಪ್ ಭವಿಷ್ಯ: ಅಗರ್ಕರ್, ಬಿಸಿಸಿಐಗೆ ರಹಾನೆ ಖಡಕ್ ಸಂದೇಶ! – Kannada News | Rahane Tells Agarkar To Assure Rohit Sharma Of WC Spot

ಟೀಮ್ ಇಂಡಿಯಾದ ಮಾಜಿ ಆಟಗಾರ ಅಜಿಂಕ್ಯ ರಹಾನೆ, ರೋಹಿತ್ ಶರ್ಮಾ ಅವರ ಭವಿಷ್ಯದ ಕುರಿತು ಬಿಸಿಸಿಐ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಸಮಿತಿಗೆ ಅತ್ಯಂತ ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. 2027ರ ಏಕದಿನ ವಿಶ್ವಕಪ್‌ ದೃಷ್ಟಿಯಿಂದ ರೋಹಿತ್ ಶರ್ಮಾ ಅವರ ಸ್ಥಾನದ ಬಗ್ಗೆ ಮಂಡಳಿಯು ಸ್ಪಷ್ಟ ನಿಲುವು ತಳೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ. “ರೋಹಿತ್ ಶರ್ಮಾ ಅವರಂತಹ ದಿಗ್ಗಜ ಆಟಗಾರನನ್ನು ಸರಣಿಯಿಂದ ಸರಣಿಗೆ ಮೌಲ್ಯಮಾಪನ ಮಾಡಲು ಸಾಧ್ಯವಿಲ್ಲ. ಅವರಿಗೆ 2027ರ ವಿಶ್ವಕಪ್‌ವರೆಗೆ ತಂಡದಲ್ಲಿ ಸಂಪೂರ್ಣ ಭರವಸೆ ನೀಡಬೇಕು,”…

Read More

ನಂದಿ ಹಿಲ್ಸ್​​ ಮಾನ್ಸೂನ್​ ಮ್ಯಾರಥಾನ್​ ವೇಳೆ ದುರಂತ ಅಂತ್ಯಕಂಡ ಕ್ರೀಡಾಪಟು: ಹೃದಯಾಘಾತದಿಂದ ಸಾವು? – Kannada News | Tragedy at Nandi Hills Monsoon Marathon: 31 Year Old Bengaluru Man Collapses and Dies

ದುರಂತ ಅಂತ್ಯಕಂಡ ಕ್ರೀಡಾಪಟುImage Credit source: Tv9 Kannada ಚಿಕ್ಕಬಳ್ಳಾಪುರ, ಆಗಸ್ಟ್​ 09: ನಂದಿ ಹಿಲ್ಸ್​​ ಮಾನ್ಸೂನ್​ ಮ್ಯಾರಥಾನ್​ ವೇಳೆ ಕ್ರೀಡಾಪಟು ಓರ್ವ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಅಮನ್ ದೀಪ್ ಸಿಂಗ್ ಜಗಡೆ(31) ಮೃತ ದುರ್ದೈವಿಯಾಗಿದ್ದು, ಹೃದಯಾಘಾತದಿಂದ ಅಸುನೀಗರುವ ಸಾಧ್ಯತೆ ಅಂದಾಜಿಸಲಾಗಿದೆ. 21 ಕಿಲೋಮೀಟರ್‌ ಮ್ಯಾರಥಾನ್ ಓಟದಲ್ಲಿ ಭಾಗಿಯಾಗಿದ್ದ ಅಮನ್​, ನಂದಿಗಿರಿಧಾಮದ ಬೆಟ್ಟದ ಮೇಲೆ ಕುಸಿದುಬಿದ್ದಿದ್ದಾರೆ. ತಕ್ಷಣ ಮುದ್ದೇನಹಳ್ಳಿಯ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತಾದರೂ ಪ್ರಯೋಜನವಾಗಿಲ್ಲ. ಅಮನ್ ದೀಪ್ ಸಿಂಗ್ ಪಂಜಾಬ್​​…

Read More

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ದೆಹಲಿ ಪ್ರವಾಸ: ಸಚಿವ ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ! – Kannada News | Valmiki Corporation Scam: R Ashoka Slams Congress Over Minister Nagendra’s Alleged Bail Violation

ಆರ್. ಅಶೋಕ್ ಬೆಂಗಳೂರು, ಆಗಸ್ಟ್ 09: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಮತ್ತೆ ಆರೋಪ-ಪ್ರತ್ಯಾರೋಪಗಳ ಕಿಡಿ ಹೊತ್ತಿಕೊಂಡಿದೆ. ಈ ಪ್ರಕರಣದಲ್ಲಿ ಇ.ಡಿ (ED) ತನಿಖೆ ಎದುರಿಸುತ್ತಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರು ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿ, ಕೋರ್ಟ್ ಅನುಮತಿ ಪಡೆಯದೇ ದೆಹಲಿಗೆ ಪ್ರವಾಸ ಕೈಗೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಕುರಿತು ಸಾಮಾಜಿಕ ಜಾಲತಾಣ ‘X’ ನಲ್ಲಿ ಪೋಸ್ಟ್ ಮಾಡಿರುವ ವಿರೋಧ…

Read More

‘ಹೊಡೆದರು, ಸುಟ್ಟರು, ಕೊನೆಗೆ ‘ಶೂಟ್ ಮಾಡ್ಕೊಂಡು ಸಾಯ್ತೀನಿ’ ಎಂದ ದರ್ಶನ್’ – Kannada News | Renuka Swamy case, accused Pradosh said Darshan threatened him

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ. ದರ್ಶನ್ ಆಪ್ತನಾಗಿದ್ದು, ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಸಹ ಆಗಿರುವ ಪ್ರದೋಷ್ ತಮ್ಮನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ 14ನೇ ಆರೋಪಿ ಆಗಿರುವ ಪ್ರದೋಶ್, ತಾವು ಪ್ರಕರಣದ ಪೂರ್ಣ ಮಾಹಿತಿಯನ್ನು ನ್ಯಾಯಾಲಯದ ಎದುರು ಹಂಚಿಕೊಳ್ಳುವುದಾಗಿ ಹೇಳಿದ್ದು, ತಮ್ಮನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಅರ್ಜಿ ಸಲ್ಲಿಸಿದ್ದಾರೆ. ಪ್ರದೋಶ್ ಸಲ್ಲಿಸಿರುವ ಅರ್ಜಿಯಲ್ಲಿ ಪ್ರಕರಣದ ಬಗ್ಗೆ ಕುತೂಹಲಕಾರಿ ವಿಷಯಗಳು ಹೊರಬಂದಿವೆ. ಪ್ರದೋಶ್ ಸಲ್ಲಿಸಿರುವ…

Read More

ಭಾರತದಲ್ಲಿ ಏಜ್ ವೆರಿಫಿಕೇಶನ್ ಪರೀಕ್ಷಿಸುತ್ತಿರುವ ವಾಟ್ಸಾಪ್; ವಯಸ್ಸು ತಿಳಿಸಲು ಸಿದ್ದರಾಗಿ – Kannada News | Whatsapp testing age verification feature to comply with indias dpdp act

ನವದೆಹಲಿ, ಆಗಸ್ಟ್ 9: ಮೆಟಾ (Meta) ಒಡೆತನದ ಮೆಸೇಜಿಂಗ್ ಪ್ಲಾಟ್​ಫಾರ್ಮ್ ವಾಟ್ಸಾಪ್ (WhatsApp), ಭಾರತದಲ್ಲಿ ತನ್ನ ಬಳಕೆದಾರರಿಗೆ ಜನ್ಮ ದಿನಾಂಕವನ್ನು (Date of Birth) ಸೇರಿಸಲು ಅವಕಾಶ ನೀಡುವ ಹೊಸ ಫೀಚರ್ ಅನ್ನು ಪರೀಕ್ಷಿಸಲು ಪ್ರಾರಂಭಿಸಿದೆ. ಭಾರತ ಸರ್ಕಾರ ಜಾರಿಗೆ ತರಲಿರುವ ಡಿಜಿಟಲ್ ವೈಯಕ್ತಿಕ ದತ್ತಾಂಶ ರಕ್ಷಣೆ (DPDP) ಕಾಯ್ದೆಗೆ ಬದ್ಧವಾಗಿರಲು ಈ ಕ್ರಮ ಕೈಗೊಳ್ಳಲಾಗಿದೆ. ಹುಟ್ಟಿದ ದಿನಾಂಕದ ಮಾಹಿತಿ: ಪ್ರಸ್ತುತ ಕೆಲ ಬಳಕೆದಾರರಿಗೆ ‘Add your date of birth’ ಎಂಬ ಪ್ರಾಂಪ್ಟ್ (Prompt) ಕಾಣಿಸಿಕೊಳ್ಳುತ್ತಿದ್ದು,…

Read More

ಕೇರಳದಲ್ಲಿ ವಿವಾದ ಸೃಷ್ಟಿಸಿದ ಕ್ವಿಜ್​​ನಲ್ಲಿ ಸಾವರ್ಕರ್​​ ಕುರಿತ ಪ್ರಶ್ನೆ: ತನಿಖೆಗೆ ಆದೇಶ – Kannada News | Row in Kerala Over VD Savarkar Question in School Freedom Quiz; Education Minister Orders Probe

ವಿ.ಡಿ. ಸಾವರ್ಕರ್​​Image Credit source: achalsiki.com ತಿರುವನಂತಪುರಂ, ಆಗಸ್ಟ್​ 09: ಶಾಲಾ ಕ್ವಿಜ್‌ನಲ್ಲಿ ಹಿಂದೂತ್ವ ಸಿದ್ಧಾಂತವಾದಿ ವಿ.ಡಿ. ಸಾವರ್ಕರ್‌ ಅವರನ್ನು ಬ್ರಿಟಿಷರಿಂದ ಅತ್ಯಂತ ಕಠಿಣ ಶಿಕ್ಷೆ ಪಡೆದ ಸ್ವಾತಂತ್ರ್ಯ ಹೋರಾಟಗಾರ ಎಂದು ಬಣ್ಣಿಸಿದ ಪ್ರಶ್ನೆಯೊಂದು ಕೇರಳದಲ್ಲಿ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಎನ್. ಶಂಸುಡ್ಡೀನ್‌ ತನಿಖೆಗೆ ಆದೇಶಿಸಿದ್ದಾರೆ. ಕ್ವಿಜ್‌ ಸಿದ್ಧಪಡಿಸಿ ನಡೆಸಿದವರು ಯಾರು ಎಂಬುದನ್ನು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ….

Read More

Video: ಮರಿಗಳನ್ನು ರಕ್ಷಿಸಲು ಪ್ರಾಣದ ಹಂಗು ತೊರೆದು ಎತ್ತರದ ಗೋಡೆ ಏರಿದ ತಾಯಿ ಬೆಕ್ಕು – Kannada News | China: Mother cat rescues kittens trapped in a high wall in China

ತಾಯಿ ಪ್ರೀತಿಗೆ (mother love) ಬೆಲೆ ಕಟ್ಟಲು ಸಾಧ್ಯವಿಲ್ಲ. ಮಕ್ಕಳ ಹಿತಕ್ಕಾಗಿ ಎಂತಹ ಕಷ್ಟವನ್ನಾದರೂ ಹೆತ್ತಮ್ಮ ಸಹಿಸಿಕೊಳ್ಳುತ್ತಾಳೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ತಾಯಿ ಬೆಕ್ಕೊಂದು ಅಪಾಯದಲ್ಲಿ ಸಿಲುಕಿದ್ದ ತನ್ನ ಮರಿಗಳನ್ನು ಕಾಪಾಡಲು ಪ್ರಾಣವನ್ನೇ ಪಣಕ್ಕಿಟ್ಟಿದೆ. ಹೌದು, ತನ್ನ ಕಂದಮ್ಮನನ್ನು ರಕ್ಷಿಸಲು ಎತ್ತರದ ಗೋಡೆ ಏರಿದ ವಿಡಿಯೋ ಸದ್ಯ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ಚೀನಾದಲ್ಲಿ ನಡೆದಿದೆ ಎನ್ನಲಾಗಿದೆ. ವೈರಲ್ ಆದ ವಿಡಿಯೋಗೆ ನೆಟ್ಟಿಗರು ಕಾಮೆಂಟ್‌ ತಾಯಿ ಪ್ರೀತಿ, ಕಾಳಜಿಯನ್ನು ಹಾಡಿ ಹೊಗಳಿದ್ದಾರೆ. ಬುಫ್ಲಿಲೆಕ್ಸ್…

Read More