ರಾಜ್ಯ ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಿಚ್ಚು: ರಾಹುಲ್ ಗಾಂಧಿಗೆ ನಿಷ್ಠಾವಂತ ಕಾರ್ಯಕರ್ತರ ಪತ್ರ – Kannada News | Cabinet Expansion Sparks Karnataka Congress Crisis: High Command Name Misuse Alleged

ಬೆಂಗಳೂರು, ಆ. 08: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿದೆ. ಒಂದು ಕಾಂಗ್ರೆಸ್​​​ನ ಹಿರಿಯ ನಾಯಕರು ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಕೋಪವಿದ್ದರೆ,  ಇನ್ನೊಂದು ಕಡೆ ಕಾರ್ಯಕರ್ತರು ನಾಯಕರ ವಿರೋಧ ಅಸಮಾಧನಗೊಂಡಿದ್ದಾರೆ.  ಪಕ್ಷದ ಹೈಕಮಾಂಡ್ ಹೆಸರನ್ನು ದುರ್ಬಳಕೆ ಮಾಡಿಕೊಂಡು ನಾಯಕರು ರಾಜಕೀಯ ಲಾಭ ಪಡೆಯುತ್ತಿದ್ದಾರೆ ಹಾಗೂ ನಿಷ್ಠಾವಂತರಿಗೆ ಅನ್ಯಾಯ ಎಸಗುತ್ತಿದ್ದಾರೆ ಎಂದು ಆರೋಪಿಸಿ ‘ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತರು’ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಬಹಿರಂಗ…

Read More

ಪೆಟ್ರೋಲ್ ಕೊರತೆ ಎದುರಾಗದಂತೆ ಎಚ್ಚರವಹಿಸಲು ಮುನ್ನೆಚ್ಚರಿಕೆಯ ಪ್ಲಾನ್ ಹಾಕಿದ ಭಾರತ – Kannada News | India thinks up oil contingency plan to avoid shortage of petrol, diesel, LNG, LPG supply

ನವದೆಹಲಿ, ಮಾರ್ಚ್ 3: ಇರಾನ್ ಯುದ್ಧದ ಪರಿಣಾಮ ಹಾರ್ಮುಜ್ ಜಲಸಂಧಿಯಲ್ಲಿ (Hormuz Strait) ತೈಲ ಸಾಗಣೆಗೆ ಅಡ್ಡಿಯಾಗಿರುವುದರಿಂದ ಭಾರತಕ್ಕೆ ತೈಲ ಪೂರೈಕೆಯಲ್ಲಿ ವ್ಯತ್ಯಯ ಆಗುವ ಸಾಧ್ಯತೆ ದಟ್ಟವಾಗಿದೆ. ಹಲವು ವಾರಗಳ ಕಾಲ ಈ ಪರಿಸ್ಥಿತಿ ಮುಂದುವರಿಯುವುದರಿಂದ ಭಾರತವು ತೈಲ ಸರಬರಾಜು ಅಬಾಧಿತವಾಗಿ ಮುಂದುವರಿಯುವುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಅದಕ್ಕಾಗಿ ವಿವಿಧ ಕ್ರಮಗಳನ್ನು ಅದು ಯೋಜಿಸಿದೆ. ಪೆಟ್ರೋಲ್ ಮತ್ತು ಡೀಸಲ್ ರಫ್ತನ್ನು ಕಡಿಮೆಗೊಳಿಸುವುದು, ರಷ್ಯಾದಿಂದ ಕಚ್ಚಾ ತೈಲ ಖರೀದಿ ಹೆಚ್ಚಿಸುವುದು, ಎಲ್​ಪಿಜಿ ರೇಶನ್ ಇತ್ಯಾದಿ ಕ್ರಮಗಳನ್ನು ಭಾರತ ಆಲೋಚಿಸುತ್ತಿದೆ. ಪೆಟ್ರೋಲ್…

Read More

ಬೆಂಗಳೂರಲ್ಲಿ ಚೀನಾ ಮಾದರಿ ರೈಲ್ವೆ ಟರ್ಮಿನಲ್!: ನಿರ್ಮಾಣ ಆಗೋದೆಲ್ಲಿ ಗೊತ್ತಾ? – Kannada News | Yelahanka Gets India’s 1st China Model Multi Level Railway Terminal

ಬೆಂಗಳೂರು, ಡಿಸೆಂಬರ್​​ 24: ದೇಶದಲ್ಲಿ ಇದೇ ಮೊದಲ ಬಾರಿಗೆ ಚೈನಾದ ಹ್ಯಾಂಗ್ಜೋ ಮಾದರಿಯಲ್ಲಿ ಬೆಂಗಳೂರಿನ ಯಲಹಂಕದಲ್ಲಿ ರೈಲ್ವೆ ಟರ್ಮಿನಲ್ ನಿರ್ಮಾಣಕ್ಕೆ ಇಲಾಖೆ ಸಿದ್ದತೆ ನಡೆಸಿದೆ. ಒಟ್ಟು 20 ಎಕರೆ ವಿಸ್ತೀರ್ಣದ ಜಾಗದಲ್ಲಿ, 6 ಸಾವಿರ ಕೋಟಿ ರೂಪಾಯಿ ವೆಚ್ಚದೊಂದಿಗೆ ಮಲ್ಟಿ ಲೆವಲ್ ರೈಲ್ವೆ ಸ್ಟೇಷನ್ ನಿರ್ಮಾಣ ಮಾಡಲು ಪ್ಲ್ಯಾನ್ ನಡೆಯುತ್ತಿದ್ದು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರೀತಿಯಲ್ಲಿ ಇದು ಇರಲಿದೆ ಎನ್ನಲಾಗಿದೆ. ರೈಲ್ ವೀಲ್ ಫ್ಯಾಕ್ಟರಿ ಬಳಿ ಟರ್ಮಿನಲ್ ಸ್ಟೇಷನ್​​ ನಿರ್ಮಾಣ ಮೊದಲಿಗೆ ದೇವನಹಳ್ಳಿಯಲ್ಲಿ ಈ ಟರ್ಮಿನಲ್ ಸ್ಟೇಷನ್…

Read More

World Malaria Day 2026: ಮಲೇರಿಯಾ ಜ್ವರ ಹೇಗೆ ಹರಡುತ್ತದೆ? ಈ ರೋಗ ಬರದಂತೆ ತಡೆಗಟ್ಟಲು ಏನು ಮಾಡಬೇಕು? – Kannada News | World Malaria Day 2026: How does malaria occur? What is the way to prevent it?

ಮಲೇರಿಯಾ (Malaria) ಸೊಳ್ಳೆಗಳಿಂದ ಮನುಷ್ಯರಿಗೆ ಹರಡುವ ಕಾಯಿಲೆಯಾಗಿದೆ. ಸೋಂಕು ಹೊಂದಿದ ಅನಾಫಿಲಿಸ್‌ ಸೊಳ್ಳೆ ಮನುಷ್ಯನಿಗೆ ಕಚ್ಚಿದಾಗ ಈ ಜ್ವರ ಬರುತ್ತದೆ. ಈ ಕಾಯಿಲೆಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ, ಮಲೇರಿಯಾದ ಇತರ ಗಂಭೀರ ಪರಿಣಾಮಗಳು ಮೂತ್ರಪಿಂಡದ ವೈಫಲ್ಯ, ಯಕೃತ್ತಿನ ವೈಫಲ್ಯ ಮತ್ತು ಮೆದುಳಿನ ಸೋಂಕು ಉಂಟು ಮಾಡಬಹುದು. ಆದ್ದರಿಂದ ಈ ಗಂಭೀರ ಕಾಯಿಲೆ ಹಾಗೂ ಅದನ್ನು ತಡೆಗಟ್ಟುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಏಪ್ರಿಲ್‌ 25 ರಂದು ವಿಶ್ವ ಮಲೇರಿಯಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ…

Read More

ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್: ಎಲ್‌ಪಿಜಿ ಬೆನ್ನಲ್ಲೇ ಈಗ ಡಾಂಬರು ಅಭಾವ, ಸ್ಥಗಿತಗೊಂಡ ರಸ್ತೆ ಕಾಮಗಾರಿಗಳು!

ಕಾರವಾರ, ಏಪ್ರಿಲ್ 4: ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಸತತ ಯುದ್ಧದ ಭೀತಿಯು ಇದೀಗ ಭಾರತದ (India) ಆರ್ಥಿಕತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಯ ಮೇಲೆ ಬಾರೀ ಹೊಡೆತ ನೀಡುತ್ತಿದೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿ ಬಂದ್ ಆಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಎಲ್‌ಪಿಜಿ ಗ್ಯಾಸ್ ಮಾತ್ರವಲ್ಲದೆ ಕಚ್ಚಾ ಡಾಂಬರು ಬಿಟುಮಿನ್ (Bitumen) ಪೂರೈಕೆಯಲ್ಲೂ ತೀವ್ರ ವ್ಯತ್ಯಯ ಉಂಟಾಗಿದೆ. ಇದರೊಂದಿಗೆ, ಎಲ್​​ಪಿಜಿ ಹಾಗೂ ಆಟೋ ಗ್ಯಾಸ್ ಕೊರತೆ ಜತೆಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ. ಬಿಕೋ ಎನ್ನುತ್ತಿದೆ ಕಾರವಾರ…

Read More

ಕಾವ್ಯಾಗೆ ಅಭಿಮಾನಿಯ ಪತ್ರ: ಚಂದನ್-ನಿವೇದಿತಾ, ರಕ್ಷಿತ್-ರಶ್ಮಿಕಾ ಉದಾಹರಣೆ – Kannada News | Bigg Boss Kannada fame Kavya Shaiva shared fan’s letter

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿದಿದ್ದು ಗಿಲ್ಲಿ ನಟ ವಿನ್ನರ್ ಆಗಿದ್ದಾರೆ. ಗಿಲ್ಲಿ ನಟನಿಗೆ ಭಾರಿ ಜನಪ್ರಿಯತೆ ಶೋನಿಂದಾಗಿ ದೊರೆತಿದೆ. ಗಿಲ್ಲಿಗೆ ಮಾತ್ರವೇ ಅಲ್ಲದೆ ಫೈನಲಿಸ್ಟ್​​ಗಳಾಗಿದ್ದ ಕಾವ್ಯಾ, ರಘು, ಅಶ್ವಿನಿ ಇನ್ನೂ ಹಲವರಿಗೆ ಈ ಶೋನಿಂದ ಭಾರಿ ಜನಪ್ರಿಯತೆ ದೊರೆತಿದೆ. ಕಾವ್ಯಾ ಸಹ ಈಗ ಸೆಲೆಬ್ರಿಟಿ ಆಗಿಬಿಟ್ಟಿದ್ದಾರೆ. ಬಿಗ್​​ಬಾಸ್ ಮನೆಯಲ್ಲಿದ್ದಾಗ ಗಿಲ್ಲಿಯ ನೆರಳು, ಗಿಲ್ಲಿಯಿಂದ ಮಿಂಚುತ್ತಿರುವ ಸ್ಪರ್ಧಿ ಎಂದೆಲ್ಲ ಟೀಕೆಗೆ ಒಳಗಾಗಿದ್ದ ಕಾವ್ಯಾಗೆ, ಈಗ ಹೊರ ಬಂದ ಮೇಲೆ ತಮ್ಮ ವ್ಯಕ್ತಿತ್ವಕ್ಕೆ ಪ್ರತ್ಯೇಕ…

Read More

ವಿಂಡೀಸ್ ವಿರುದ್ದ ಸೋತ ಪಾಕ್ ತಂಡಕ್ಕೆ ಡಬಲ್ ಶಾಕ್ ನೀಡಿದ ಐಸಿಸಿ – Kannada News | Pak’s Double Blow: West Indies Test Defeat and ICC Penalizes Players for Misconduct

ಪಾಕಿಸ್ತಾನ ಹಾಗೂ ವೆಸ್ಟ್ ಇಂಡೀಸ್ (Pakistan vs West Indies) ತಂಡಗಳು ಪ್ರಸ್ತುತ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿವೆ. ಸರಣಿಯ ಮೊದಲ ಪಂದ್ಯವನ್ನು ಆತಿಥೇಯ ವಿಂಡೀಸ್ 90 ರನ್​ಗಳಿಂದ ಗೆದ್ದುಕೊಂಡಿತು. ಬಾಬರ್ ಆಝಂ ನಾಯಕತ್ವದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಪಾಕ್, ಎರಡನೇ ಇನ್ನಿಂಗ್ಸ್‌ನಲ್ಲಿ ಕಳಪೆ ಬ್ಯಾಟಿಂಗ್‌ ಮಾಡಿತು. ಹೀಗಾಗಿ ಪಾಕ್ ತಂಡಕ್ಕೆ ಮೊದಲ ಟೆಸ್ಟ್‌ನಲ್ಲಿ ಹೀನಾಯ ಸೋಲು ಎದುರಾಯಿತು. ಈ ಸೋಲಿನ ನೋವಿನಿಂದ ಹೊರಬರುವ ಮೊದಲೇ ಪಾಕಿಸ್ತಾನ ತಂಡಕ್ಕೆ ಐಸಿಸಿ (ICC) ಮತ್ತೊಂದು…

Read More

ಹುಬ್ಬಳ್ಳಿ ಮತ್ತೆ ಲವ್ ಜಿಹಾದ್: ಬಲೆಯಿಂದ ಪಾರಾಗಿ ಅಸಲಿ ಕಹಾನಿ ಬಿಚ್ಚಿಟ್ಟ ಸಂತ್ರಸ್ತೆಯರು – Kannada News | Hubballi Love Jihad: Victims Share Ordeals, Muthalik Demands Strict Laws

ಪ್ರಮೋದ್ ಮುತಾಲಿಕ್ ಸುದ್ದಿಗೋಷ್ಠಿImage Credit source: tv9 kannada ಹುಬ್ಬಳ್ಳಿ, ಮಾರ್ಚ್​ 05: ಲವ್ ಜಿಹಾದ್ (Love Jihad) ಕಥೆಯುಳ್ಳ ಸಿನಿಮಾವೊಂದು ಇತ್ತೀಚೆಗೆ ಹೆಚ್ಚು ಸದ್ದು ಮಾಡುತ್ತಿದೆ. ಕೇರಳದಲ್ಲಿ ಲವ್ ಜಿಹಾದ್ ಹೇಗೆ ಮಾಡಲಾಗುತ್ತಿದೆ ಅನ್ನೋದರ ಬಗ್ಗೆ ಎರಡು ಭಾಗಗಳಲ್ಲಿ ಸಿನಿಮಾ ತೆರೆಕಂಡಿದೆ. ಆದರೆ ರಾಜ್ಯದಲ್ಲಿ ಕೂಡ ಇದೇ ರೀತಿ ಲವ್ ಜಿಹಾದ್ ಹತ್ತಾರು ಪ್ರಕರಣಗಳು ನಡೆಯುತ್ತಿರುವ ಆರೋಪಗಳು ಮೇಲಿಂದ ಮೇಲೆ ಕೇಳಿ ಬರ್ತಿವೆ. ಇಂದು ಹುಬ್ಬಳ್ಳಿಯಲ್ಲಿ ಅನೇಕರು ತಾವು ಹೇಗೆ ಲವ್ ಜಿಹಾದ್ ಬಲೆಯಲ್ಲಿ ಬಿದ್ದೆವು….

Read More

ರೈಲ್ವೆ ಟಿಕೆಟ್ ಬುಕಿಂಗ್ ಅಲರ್ಟ್: ಆಧಾರ್ ದೃಢೀಕೃತ ಬಳಕೆದಾರರಿಗೆ ನಿಯಮ ಬದಲಾವಣೆ – Kannada News | IRCTC rules change for Aadhaar authenticated users, train fare change, tatkal ticket booking

ನವದೆಹಲಿ, ಜನವರಿ 12: ಐಆರ್​ಸಿಟಿಸಿಯ ಆಧಾರ್ ದೃಢೀಕೃತ ಬಳಕೆದಾರರು ಟ್ರೈನ್ ಟಿಕೆಟ್ ಬುಕ್ ಮಾಡುವ ನಿಯಮಗಳಲ್ಲಿ ಬಹಳಷ್ಟು ಬದಲಾವಣೆ ಮಾಡಲಾಗಿದೆ. ಜನರಲ್ ರಿಸರ್ವ್ ಟಿಕೆಟ್ ಬುಕಿಂಗ್ ಹಾಗು ಅಡ್ವಾನ್​ ರಿಸರ್ವೇಶನ್ ಪೀರಿಯಡ್ (ಎಆರ್​ಪಿ) ಸಂಬಂಧಿಸಿದ ನಿಯಮಗಳಲ್ಲಿ ಈ ಬದಲಾವಣೆಗಳಿವೆ. ಇದರಲ್ಲಿ ಐಆರ್​ಸಿಟಿಸಿ ವೆಬ್​ಸೈಟ್​ನಲ್ಲಿ ಆಧಾರ್ ದೃಢೀಕೃತ ಬಳಕೆದಾರರಿಗೆ ಆದ್ಯತೆ ಕೊಡುವ (ಸ್ಪೆಷಲ್ ವಿಂಡೋ) ಒಂದು ವ್ಯವಸ್ಥೆಯೂ ಇದೆ. ಈ ಹಿಂದೆ ಇದ್ದ ನಿಯಮಗಳ ಪ್ರಕಾರ, ಆಧಾರ್ ದೃಢೀಕೃತ ಬಳಕೆದಾರರು ರಿಸರ್ವ್ಡ್ ಟಿಕೆಟ್ ಬುಕಿಂಗ್ ಆರಂಭಗೊಂಡ ಮೊದಲ ದಿನ…

Read More

ಪೂಜಾ ಹೆಗ್ಡೆ ಕ್ಯಾರಾವ್ಯಾನ್​ಗೆ ನುಗ್ಗಿದ್ದರೇ ಪ್ರಭಾಸ್? ಸತ್ಯಾಂಶವೇನು? – Kannada News | Did Pooja Hegde says that a star entered her caravan forcefully

ಸಿನಿಮಾ ರಂಗದಲ್ಲಿ (Cinema) ಮಹಿಳೆಯರ ಮೇಲೆ ದೌರ್ಜನ್ಯ ದಶಕಗಳಿಂದಲೂ ನಡೆದುಕೊಂಡು ಬರುತ್ತಲೇ ಇದೆ. ನಟಿಯರು, ಚಿತ್ರರಂಗದಲ್ಲಿ ದೈಹಿಕ ಹಾಗೂ ಮಾನಸಿಕ ಹಿಂಸೆಗಳನ್ನು ಅನುಭವಿಸುತ್ತಲೇ ಬರುತ್ತಿದ್ದಾರೆ. ಆದರೆ ಮೀ ಟೂ ಚಳವಳಿ ಬಂದ ಬಳಿಕ ಹಲವು ನಟಿಯರು ಈ ಬಗ್ಗೆ ಬಹಿರಂಗವಾಗಿ ಮಾತನಾಡಲು ಆರಂಭಿಸಿದರು. ಆದರೆ ಕೆಲವರು ಇದೇ ಚಳವಳಿಯನ್ನು ಋಣಾತ್ಮಕವಾಗಿಯೂ ಬಳಸಿಕೊಂಡು, ಸುಳ್ಳು ಆರೋಪ, ತೇಜೋ ವಧೆಗಳನ್ನು ಸಹ ಮಾಡಿದರು. ಇನ್ನು ಕೆಲವರು ಮತ್ತೊಬ್ಬರ ಮೇಲೆ ತಪ್ಪು ಅಭಿಪ್ರಾಯ ಭಿತ್ತಲು ನಟಿಯರನ್ನು ಬಳಸಿಕೊಂಡರು. ಇತ್ತೀಚೆಗೆ ಪೂಜಾ ಹೆಗ್ಡೆ…

Read More