Headlines

UPSC Recruitment 2026: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 34 ಹುದ್ದೆಗಳಿಗೆ ಅರ್ಜಿ ಆಹ್ವಾನ! – Kannada News | UPSC Recruitment 2026: Apply Online for 34 Vacancies Before August 28

ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸುವ ಅಧಿಕೃತ ಅಧಿಸೂಚನೆಯನ್ನು ಕೇಂದ್ರ ಲೋಕಸೇವಾ ಆಯೋಗ (UPSC) ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 34 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಗಸ್ಟ್ 28 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಇಲಾಖಾವಾರು ಖಾಲಿ ಹುದ್ದೆಗಳ ವಿವರಗಳು: ಈ ನೇಮಕಾತಿ ಅಭಿಯಾನದ ಮೂಲಕ ವಿಭಿನ್ನ ವಿಭಾಗಗಳಲ್ಲಿ…

Read More

ಹೋಟೆಲ್‌ಗಳ ಬೆನ್ನಲ್ಲೇ ನಕಲಿ ಕಾಸ್ಮೆಟಿಕ್ಸ್ ಮೇಲೆ ಸರ್ಕಾರದ ಹದ್ದಿನ ಕಣ್ಣು! – Kannada News | After Hotels, Karnataka Drugs Control Board to Raid Fake Cosmetics Network in Bengaluru

ಬೆಂಗಳೂರು, ಆಗಸ್ಟ್ 09: ನಗರದ ಹೋಟೆಲ್‌ಗಳು ಹಾಗೂ ಪಂಚತಾರಾ ಹೋಟೆಲ್‌ಗಳ ಕಿಚನ್ ಮೇಲೆ ಸರಣಿ ದಾಳಿ ನಡೆಸಿ ಶಾಕ್ ನೀಡಿದ್ದ ಆರೋಗ್ಯ ಇಲಾಖೆ, ಈಗ ಸಾರ್ವಜನಿಕರ ಆರೋಗ್ಯಕ್ಕೆ ಹಾನಿ ಉಂಟುಮಾಡುತ್ತಿರುವ ಮತ್ತೊಂದು ದಂಧೆಯ ಮೇಲೆ ಮುಗಿಬೀಳಲು ಸಜ್ಜಾಗಿದೆ.  ಬೆಂಗಳೂರಿನಲ್ಲಿ ವ್ಯಾಪಕವಾಗಿ ಮಾರಾಟವಾಗುತ್ತಿರುವ ಕಳಪೆ ಹಾಗೂ ನಕಲಿ ಸೌಂದರ್ಯವರ್ಧಕಗಳ (Fake Cosmetics) ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಲು ಡ್ರಗ್ಸ್ ಕಂಟ್ರೋಲ್ ಬೋರ್ಡ್ ಸಂಪೂರ್ಣ ರೂಪುರೇಷೆ ಸಿದ್ಧಪಡಿಸಿದೆ. ಬ್ರಾಂಡೆಡ್ ವಸ್ತುಗಳ ನಕಲಿ ಜಾಲ; ಲ್ಯಾಬ್ ಟೆಸ್ಟ್‌ಗೆ ಸ್ಯಾಂಪಲ್ಸ್ ಬೆಂಗಳೂರಿನ ಮಾರುಕಟ್ಟೆಗಳಲ್ಲಿ…

Read More

90ರ ದಶಕದ ಕರಾಳ ಕಾಶ್ಮೀರಿ ಉಗ್ರ ಇತಿಹಾಸ ಮರುಕಳಿಸುತ್ತಿದೆಯೇ? ಪಂಡಿತರಿಗೆ ಶುರುವಾಗಿವೆ ಉಗ್ರ ಬೆದರಿಕೆಗಳು – Kannada News | Kashmiri Pandit employees face terror threat, security on high alert at valley

ಕಾಶ್ಮೀರಿ ಭದ್ರತಾ ಪಡೆ ಸಿಬ್ಬಂದಿImage Credit source: PTI ಶ್ರೀನಗರ, ಆಗಸ್ಟ್ 9: ಮೂರ್ನಾಲ್ಕು ದಶಕದ ಹಿಂದೆ ಕಾಶ್ಮೀರದಲ್ಲಿ ಪಂಡಿತ (Kashmiri Pandit) ಸಮುದಾಯದವರು ತಮ್ಮ ಊರು, ರಾಜ್ಯ ತೊರೆದು ವಲಸೆ ಹೋಗುವಂತೆ ಮಾಡಿದ ರೀತಿಯ ವಿದ್ಯಮಾನಗಳು ನಡೆಯುತ್ತಿರುಂತೆ ತೋರುತ್ತಿದೆ. ಜಮ್ಮು ಮತ್ತು ಕಾಶ್ಮೀರ ಕಣಿವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಶ್ಮೀರಿ ಪಂಡಿತ್ ಉದ್ಯೋಗಿಗಳಿಗೆ ಆನ್‌ಲೈನ್ ಮೂಲಕ ಹೊಸದಾಗಿ ಉಗ್ರರ ಬೆದರಿಕೆಗಳು ಬಂದಿದ್ದು, ಭದ್ರತಾ ಸಂಸ್ಥೆಗಳು ತೀವ್ರ ಕಟ್ಟೆಚ್ಚರ ವಹಿಸಿವೆ. ‘ದಿ ರೆಸಿಸ್ಟೆನ್ಸ್ ಫ್ರಂಟ್’ (TRF) ಮತ್ತು ‘ಕಾಶ್ಮೀರ್ ಫೈಟ್’…

Read More

110 ರನ್​ಗಳ ಗುರಿ… 94 ರನ್​ಗಳಿಸಿ ಗೆದ್ದ TKR​! – Kannada News | St Kitts and Nevis Patriots vs Trinbago Knight Riders Highlights

ಕೆರಿಬಿಯನ್ ಪ್ರೀಮಿಯರ್ ಲೀಗ್​ನ (CPL 2026) 2ನೇ ಪಂದ್ಯದಲ್ಲಿ ಟ್ರಿನ್‌ಬಾಗೊ ನೈಟ್ ರೈಡರ್ಸ್ (TKR) ತಂಡ ಭರ್ಜರಿ ಜಯ ಸಾಧಿಸಿದೆ. ಅದು ಕೂಡ ಕೇವಲ 94 ರನ್​ಗಳಿಸುವ ಮೂಲಕ. ಕಿಂಗ್ಸ್​ಟೌನ್​ನ ಅರ್ನೋಸ್ ವೇಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಮತ್ತು ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡದ ನಾಯಕ ಅಕೀಲ್ ಹೊಸೈನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್…

Read More

‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ – Kannada News | Geethu Mohandas emotional speech at Toxic movie event

ನಿನ್ನೆ ನಡೆದ ‘ಟಾಕ್ಸಿಕ್’ (Toxic) ಸಿನಿಮಾ ಟ್ರೈಲರ್​​ನಲ್ಲಿ ನಿರ್ದೇಶಕಿ ಗೀತು ಮೋಹನ್​​ದಾಸ್ ಮಾತುಗಳು ಗಮನ ಸೆಳೆದವು. ನಿರ್ದೇಶಕಿಯೊಬ್ಬರು ಇಷ್ಟು ದೊಡ್ಡ ಕಮರ್ಶಿಯಲ್ ಸಿನಿಮಾ ಮಾಡಿರುವುದು ಭಾರತೀಯ ಚಿತ್ರರಂಗದಲ್ಲಿ ಇದೇ ಮೊದಲೇನೋ. ಗೀತೂ ಮೋಹನ್​​ದಾಸ್ ನಿನ್ನೆಯ ಕಾರ್ಯಕ್ರಮದಲ್ಲಿ ಸಿನಿಮಾ ಬಗ್ಗೆ ಸಾಕಷ್ಟು ಮಾತನಾಡಿದರು. ಎಲ್ಲ ಕಲಾವಿದರ ಬಗ್ಗೆಯೂ ಮಾತನಾಡಿದರು. ಆದರೆ ಯಶ್ ಬಗ್ಗೆ ಮಾತನಾಡುವಾಗ ಮಾತ್ರ ತುಸು ಭಾವುಕರಾದರು. ಕನ್ನಡದಲ್ಲಿ ಕೆಲ ಸಾಲುಗಳನ್ನು ಮಾತನಾಡಿದ ಗೀತೂ ಮೋಹನ್​​ದಾಸ್, ‘ನನ್ನ ಕನಸುಗಳನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆದವರು’ ಎಂದರು. ಗೀತೂ…

Read More

Onam 2026: ಓಣಂ ಹಬ್ಬದ ಹಿನ್ನೆಲೆ ಕೇರಳಕ್ಕೆ ತೆರಳುವ ಪ್ರಯಾಣಿಕರಿಗಾಗಿ ಕೆಎಸ್‌ಆರ್‌ಟಿಸಿಯಿಂದ 90 ವಿಶೇಷ ಬಸ್‌ಗಳ ವ್ಯವಸ್ಥೆ! – Kannada News | Onam Special: KSRTC to Run 90 Extra Buses from Bengaluru to Kerala

ಬೆಂಗಳೂರು, ಆಗಸ್ಟ್ 09: ಮಲಯಾಳಿ ಬಾಂಧವರ ಪ್ರಮುಖ ಹಬ್ಬವಾದ ‘ಓಣಂ’ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಕೇರಳದ ವಿವಿಧ ಭಾಗಗಳಿಗೆ ತೆರಳುವ ಸಾರ್ವಜನಿಕರಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಭರ್ಜರಿ ಕೊಡುಗೆ ನೀಡಿದೆ. ಹಬ್ಬದ ದಿನಗಳಲ್ಲಿ ಉಂಟಾಗುವ ಭಾರಿ ಜನದಟ್ಟಣೆಯನ್ನು ನಿಯಂತ್ರಿಸಲು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಕೇರಳದ ಪ್ರಮುಖ ನಗರಗಳಿಗೆ ಹೆಚ್ಚುವರಿಯಾಗಿ 90 ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲು ಕೆಎಸ್‌ಆರ್‌ಟಿಸಿ ತೀರ್ಮಾನಿಸಿದೆ. ಕೇರಳದ ಪ್ರಮುಖ ನಗರಗಳಿಗೆ ವಿಶೇಷ ಸಾರಿಗೆ ಸಂಪರ್ಕ ಹಬ್ಬದ ಪ್ರಯುಕ್ತ ಬೆಂಗಳೂರಿನ ಕೆಂಪೇಗೌಡ ಬಸ್…

Read More

Ashada Amavasya 2026: ಆಷಾಢ ಅಮಾವಾಸ್ಯೆ; ದಿನಾಂಕ, ತಿಥಿ ಸಮಯ, ಪಿತೃ ತರ್ಪಣ ವಿಧಿ ಮತ್ತು ಪೂಜಾ ಮಹತ್ವ – Kannada News | Ashada Amavasya 2026: Date, Tithi Timings, Pitru Tarpan Rituals and Significance

ದಕ್ಷಿಣ ಭಾರತೀಯ ಸಂಪ್ರದಾಯದಲ್ಲಿ ಆಷಾಢ ಅಮಾವಾಸ್ಯೆಗೆ ಅತ್ಯಂತ ವಿಶೇಷ ಆಧ್ಯಾತ್ಮಿಕ ಮಹತ್ವವಿದೆ. ಈ ಪವಿತ್ರ ದಿನವನ್ನು ಹಿರಿಯರನ್ನು ಹಾಗೂ ಪೂರ್ವಜರನ್ನು (ಪಿತೃಗಳನ್ನು) ಸ್ಮರಿಸಿ, ಅವರಿಗೆ ತರ್ಪಣ ಮತ್ತು ನೈವೇದ್ಯವನ್ನು ಅರ್ಪಿಸಲು ಅತ್ಯಂತ ಶ್ರೇಷ್ಠ ದಿನವೆಂದು ಪರಿಗಣಿಸಲಾಗುತ್ತದೆ. ವಿಶೇಷವಾಗಿ ದಕ್ಷಿಣಾಯನ ಅವಧಿಯಲ್ಲಿ ಬರುವ ಈ ಅಮಾವಾಸ್ಯೆಯಂದು ಪಿತೃ ಕಾರ್ಯಗಳನ್ನು ಮಾಡುವುದರಿಂದ ಕುಟುಂಬದಲ್ಲಿ ಶಾಂತಿ, ಸಮೃದ್ಧಿ ನೆಲೆಸುತ್ತದೆ ಹಾಗೂ ಪಿತೃ ದೋಷಗಳು ನಿವಾರಣೆಯಾಗುತ್ತವೆ ಎಂಬ ದೃಢವಾದ ನಂಬಿಕೆಯಿದೆ. ಆಷಾಢ ಅಮಾವಾಸ್ಯೆ ತಿಥಿ ಹಾಗೂ ಸಮಯಗಳು: 2026ರಲ್ಲಿ ಈ ಅಮಾವಾಸ್ಯೆಯ ತಿಥಿಯು…

Read More

ರೋಹಿತ್ ಶರ್ಮಾ ವಿಶ್ವಕಪ್ ಭವಿಷ್ಯ: ಅಗರ್ಕರ್, ಬಿಸಿಸಿಐಗೆ ರಹಾನೆ ಖಡಕ್ ಸಂದೇಶ! – Kannada News | Rahane Tells Agarkar To Assure Rohit Sharma Of WC Spot

ಟೀಮ್ ಇಂಡಿಯಾದ ಮಾಜಿ ಆಟಗಾರ ಅಜಿಂಕ್ಯ ರಹಾನೆ, ರೋಹಿತ್ ಶರ್ಮಾ ಅವರ ಭವಿಷ್ಯದ ಕುರಿತು ಬಿಸಿಸಿಐ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಸಮಿತಿಗೆ ಅತ್ಯಂತ ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. 2027ರ ಏಕದಿನ ವಿಶ್ವಕಪ್‌ ದೃಷ್ಟಿಯಿಂದ ರೋಹಿತ್ ಶರ್ಮಾ ಅವರ ಸ್ಥಾನದ ಬಗ್ಗೆ ಮಂಡಳಿಯು ಸ್ಪಷ್ಟ ನಿಲುವು ತಳೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ. “ರೋಹಿತ್ ಶರ್ಮಾ ಅವರಂತಹ ದಿಗ್ಗಜ ಆಟಗಾರನನ್ನು ಸರಣಿಯಿಂದ ಸರಣಿಗೆ ಮೌಲ್ಯಮಾಪನ ಮಾಡಲು ಸಾಧ್ಯವಿಲ್ಲ. ಅವರಿಗೆ 2027ರ ವಿಶ್ವಕಪ್‌ವರೆಗೆ ತಂಡದಲ್ಲಿ ಸಂಪೂರ್ಣ ಭರವಸೆ ನೀಡಬೇಕು,”…

Read More

ನಂದಿ ಹಿಲ್ಸ್​​ ಮಾನ್ಸೂನ್​ ಮ್ಯಾರಥಾನ್​ ವೇಳೆ ದುರಂತ ಅಂತ್ಯಕಂಡ ಕ್ರೀಡಾಪಟು: ಹೃದಯಾಘಾತದಿಂದ ಸಾವು? – Kannada News | Tragedy at Nandi Hills Monsoon Marathon: 31 Year Old Bengaluru Man Collapses and Dies

ದುರಂತ ಅಂತ್ಯಕಂಡ ಕ್ರೀಡಾಪಟುImage Credit source: Tv9 Kannada ಚಿಕ್ಕಬಳ್ಳಾಪುರ, ಆಗಸ್ಟ್​ 09: ನಂದಿ ಹಿಲ್ಸ್​​ ಮಾನ್ಸೂನ್​ ಮ್ಯಾರಥಾನ್​ ವೇಳೆ ಕ್ರೀಡಾಪಟು ಓರ್ವ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಅಮನ್ ದೀಪ್ ಸಿಂಗ್ ಜಗಡೆ(31) ಮೃತ ದುರ್ದೈವಿಯಾಗಿದ್ದು, ಹೃದಯಾಘಾತದಿಂದ ಅಸುನೀಗರುವ ಸಾಧ್ಯತೆ ಅಂದಾಜಿಸಲಾಗಿದೆ. 21 ಕಿಲೋಮೀಟರ್‌ ಮ್ಯಾರಥಾನ್ ಓಟದಲ್ಲಿ ಭಾಗಿಯಾಗಿದ್ದ ಅಮನ್​, ನಂದಿಗಿರಿಧಾಮದ ಬೆಟ್ಟದ ಮೇಲೆ ಕುಸಿದುಬಿದ್ದಿದ್ದಾರೆ. ತಕ್ಷಣ ಮುದ್ದೇನಹಳ್ಳಿಯ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತಾದರೂ ಪ್ರಯೋಜನವಾಗಿಲ್ಲ. ಅಮನ್ ದೀಪ್ ಸಿಂಗ್ ಪಂಜಾಬ್​​…

Read More

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ದೆಹಲಿ ಪ್ರವಾಸ: ಸಚಿವ ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ! – Kannada News | Valmiki Corporation Scam: R Ashoka Slams Congress Over Minister Nagendra’s Alleged Bail Violation

ಆರ್. ಅಶೋಕ್ ಬೆಂಗಳೂರು, ಆಗಸ್ಟ್ 09: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಮತ್ತೆ ಆರೋಪ-ಪ್ರತ್ಯಾರೋಪಗಳ ಕಿಡಿ ಹೊತ್ತಿಕೊಂಡಿದೆ. ಈ ಪ್ರಕರಣದಲ್ಲಿ ಇ.ಡಿ (ED) ತನಿಖೆ ಎದುರಿಸುತ್ತಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರು ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿ, ಕೋರ್ಟ್ ಅನುಮತಿ ಪಡೆಯದೇ ದೆಹಲಿಗೆ ಪ್ರವಾಸ ಕೈಗೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಕುರಿತು ಸಾಮಾಜಿಕ ಜಾಲತಾಣ ‘X’ ನಲ್ಲಿ ಪೋಸ್ಟ್ ಮಾಡಿರುವ ವಿರೋಧ…

Read More