Headlines

ಉರ್ದುವಿನಲ್ಲಿ ಪ್ರಕಟವಾಯ್ತು ಸರ್ಕಾರಿ ಆಹ್ವಾನ ಪತ್ರಿಕೆ! ಸಚಿವ ದಿನೇಶ್ ಗುಂಡೂರಾವ್ ಉಡಾಫೆ ಉತ್ತರ – Kannada News | Karnataka Govt Invitation in Urdu Sparks Row; Minister Dinesh Gundu Rao Responds to Language Controversy

ಉರ್ದುವಿನಲ್ಲಿ ಪ್ರಕಟವಾಯ್ತು ಸರ್ಕಾರಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ!Image Credit source: tv9 ಬೆಂಗಳೂರು, ಫೆಬ್ರವರಿ 25: ಕರ್ನಾಟಕದಲ್ಲಿ (Kanataka) ಅಧಿಕೃತ ಆಡಳಿತ ಭಾಷೆಯಾದ ಕನ್ನಡವನ್ನೇ (Kannada) ನಿರ್ಲಕ್ಷಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕೃತ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಉರ್ದುವಿನಲ್ಲಿ (Urdu) ಪ್ರಕಟಿಸಿರುವುದು ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹಿಮೋಫಿಲಿಯಾ ರೋಗಿಗಳಿಗೆ ರೋಗನಿರೋಧಕ ಚಿಕಿತ್ಸೆ ಹಾಗೂ 108 ಆಂಬುಲೆನ್ಸ್ ಸೇವೆಗಳ ಲೋಕಾರ್ಪಣೆಗೊಳಿಸುವ ಮಹತ್ವದ ಕಾರ್ಯಕ್ರಮವನ್ನು ನೆಹರೂ ತಾರಾಲಯದಲ್ಲಿ ಆಯೋಜಿಸಿದೆ. ಈ ಕಾರ್ಯಕ್ರಮದ ಆಹ್ವಾನ…

Read More

ಸೆಮಿಕಂಡಕ್ಟರ್ ಉದ್ಯಮಕ್ಕೆ ಭಾರತ್ ಫೋರ್ಜ್ ಎಂಟ್ರಿ; ಮೂರು ವರ್ಷಗಳ ಸತತ ಪ್ರಯತ್ನ, ಶ್ರಮಕ್ಕೆ ಸಿಕ್ಕ ಫಲ – Kannada News

ನವದೆಹಲಿ, ಜೂನ್ 10: ಭಾರತದ ಪ್ರಮುಖ ವಾಹನ ಬಿಡಿಭಾಗಗಳು (Auto Components), ಯಂತ್ರ ಬಿಡಿಭಾಗಗಳ ಪ್ರಮುಖ ಮ್ಯಾನುಫ್ಯಾಕ್ಚರಿಂಗ್ ಕಂಪನಿಯಾದ ಭಾರತ್ ಫೋರ್ಜ್ (Bharat Forge), ಈಗ ಜಾಗತಿಕ ಮಟ್ಟದ ಬಿಲಿಯನ್ ಡಾಲರ್ ಮೌಲ್ಯದ ಸೆಮಿಕಂಡಕ್ಟರ್ (ಚಿಪ್ ತಯಾರಿಕೆ) ಉದ್ಯಮಕ್ಕೆ ಅಧಿಕೃತವಾಗಿ ಹೆಜ್ಜೆ ಇಟ್ಟಿದೆ. ಭಾರತ್ ಫೋರ್ಜ್​ನ ಛೇರ್ಮನ್ ಮತ್ತು ಎಂಡಿಯಾದ ಬಾಬಾ ಕಲ್ಯಾಣಿ (Baba Kalyani) ಈ ಬಗ್ಗೆ ಮಾಹಿತಿ ಹೊರಗೆಡವಿದ್ದು, ವಿಶ್ವದ ಐದು ಪ್ರಮುಖ ಚಿಪ್ ಮ್ಯಾನುಫ್ಯಾಕ್ಚರಿಂಗ್ ಕಂಪನಿಗಳ ಪೈಕಿ ಮೂರು ಕಂಪನಿಗಳ ಜೊತೆ ಭಾರತ್…

Read More

ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ

ನವದೆಹಲಿ, ಏಪ್ರಿಲ್ 13:ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರು ಕೇವಲ ಪಾಲುದಾರರಲ್ಲ, ಬದಲಾಗಿ ಅವರು ನಿರ್ಧಾರ ಕೈಗೊಳ್ಳುವ ನಾಯಕಿಯರಾಗಬೇಕು ಎಂಬ ಮಹತ್ವಾಕಾಂಕ್ಷೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಾರಿ ಶಕ್ತಿ ವಂದನ ಸಮ್ಮೇಳನದಲ್ಲಿ ಮಾತನಾಡಿದ್ದಾರೆ. 2023ರ ಸೆಪ್ಟೆಂಬರ್‌ನಲ್ಲಿ ಅಂಗೀಕರಿಸಲಾದ ‘ನಾರಿ ಶಕ್ತಿ ವಂದನ ಕಾಯ್ದೆ’ ಭಾರತದ ರಾಜಕೀಯ ಇತಿಹಾಸದಲ್ಲೇ ಒಂದು ಕ್ರಾಂತಿಕಾರಿ ಬದಲಾವಣೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು (ಮೂರನೇ ಒಂದು ಭಾಗ) ಮೀಸಲಾತಿ ನೀಡುವ ಈ ಕಾಯ್ದೆಯು ಈಗ ಅನುಷ್ಠಾನದ ಹಂತಕ್ಕೆ ಬಂದಿದೆ….

Read More

ಜಮ್ಮು ಕಾಶ್ಮೀರದ ಎಲ್​ಒಸಿ ಬಳಿ ಆಕಸ್ಮಿಕ ಗ್ರೆನೇಡ್ ಸ್ಫೋಟ; ನಾಲ್ವರು ಭಾರತೀಯ ಯೋಧರಿಗೆ ಗಾಯ – Kannada News | 4 Soldiers Injured In Blast Near LoC in Jammu and Kashmir Rajouri

ಶ್ರೀನಗರ, ಜೂನ್ 16: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (LoC) ಮುಂಚೂಣಿ ಪ್ರದೇಶದಲ್ಲಿ ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟಗೊಂಡು ಭಾರತೀಯ ಸೇನೆಯ ನಾಲ್ವರು ಸೈನಿಕರು ಗಾಯಗೊಂಡಿರುವ ಘಟನೆ ನಡೆದಿದೆ. ರಕ್ಷಣಾ ಇಲಾಖೆಯ ಪ್ರಕಟಣೆಯ ಪ್ರಕಾರ, ಯೋಧರು ಗಡಿ ಭಾಗದಲ್ಲಿ ನಿಯಮಿತ ಗಸ್ತು ಕಾರ್ಯದಲ್ಲಿ ತೊಡಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನ ಗಡಿ ಭಾಗದಲ್ಲಿ ಯೋಧರ ತಂಡವೊಂದು ಕರ್ತವ್ಯದಲ್ಲಿದ್ದಾಗ, ಅವರ ಬಳಿಯಿದ್ದ ಗ್ರೆನೇಡ್‌ವೊಂದು ಆಕಸ್ಮಿಕವಾಗಿ ಸ್ಫೋಟಗೊಂಡಿದೆ. ಈ ಸ್ಫೋಟದ ತೀವ್ರತೆಗೆ ಸ್ಥಳದಲ್ಲಿದ್ದ ನಾಲ್ವರು…

Read More

Koppal: ಸರ್ಕಾರಿ ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ; ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು! – Kannada News | Koppala Headmaster Funds Flight Trip for Government School Students

ಕೊಪ್ಪಳ, ಡಿಸೆಂಬರ್​​ 27: ಬಹದ್ದೂರಬಂಡಿ ಗ್ರಾಮದ ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ ಸ್ವಂತ ಖರ್ಚಿನಲ್ಲಿ 24 ವಿದ್ಯಾರ್ಥಿಗಳನ್ನು ಜಿಂದಾಲ್​​ ಏರ್​​ಪೋರ್ಟ್​​ನಿಂದ ವಿಮಾನದಲ್ಲಿ ಬೆಂಗಳೂರಿಗೆ ಪ್ರವಾಸಕ್ಕೆ ಕರೆದೊಯ್ದಿದ್ದಾರೆ. ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರು, ಎಸ್​​ಡಿಎಂಸಿ ಸದಸ್ಯರು, ಬಿಸಿಯೂಟ ಅಡುಗೆ ತಯಾರಕರು ಸೇರಿ ಒಟ್ಟು 40 ಜನರು ವಿಮಾನ ಪ್ರಯಾಣ ಮಾಡಿದ್ದಾರೆ. ವಿಶೇಷ ವಿಮಾನಕ್ಕೆ 3.50 ಲಕ್ಷ ರೂಪಾಯಿ ವೆಚ್ಚವನ್ನು ಬೀರಪ್ಪ ಭರಿಸಿದ್ದಾರೆ. ಊಟ ವಸತಿ ಸೇರಿ ಎರಡು ದಿನಗಳ ಪ್ರವಾಸದ ವೆಚ್ಚ ಸುಮಾರು 5 ಲಕ್ಷ ರೂ. ಆಗಲಿದೆ….

Read More

ಭ್ರಷ್ಟಾಚಾರದ ವಿರುದ್ಧ ವಿಜಯ್ ಕರೆ ನೀಡಿದ ಬೆನ್ನಲ್ಲೇ ಬಿಜೆಪಿಯಿಂದ ಟಿವಿಕೆ ನಾಯಕನ ಲಂಚದ ವಿಡಿಯೋ ಬಿಡುಗಡೆ – Kannada News | BJP releases TVK Bribery Video Tamil Nadu CM Vijay opens Helpline Number Against Corruption

ಚೆನ್ನೈ, ಜುಲೈ 15: ಭ್ರಷ್ಟಾಚಾರದ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ (Joseph Vijay) ಕರೂರ್ ರ್‍ಯಾಲಿಯಲ್ಲಿ ನೀಡಿದ್ದ ಭಾಷಣದ ವಿಡಿಯೋ ಭಾರಿ ವೈರಲ್ ಆಗುತ್ತಿರುವ ಬೆನ್ನಲ್ಲೇ, ಅವರದ್ದೇ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಜಿಲ್ಲಾ ಪದಾಧಿಕಾರಿಯೊಬ್ಬರು ಲಂಚ ಪಡೆಯುತ್ತಿರುವ ಆಪಾದಿತ ವಿಡಿಯೋವನ್ನು ಬಿಜೆಪಿ ಹಂಚಿಕೊಂಡಿದೆ. ತಮಿಳುನಾಡು ಬಿಜೆಪಿ ನಾಯಕ ವಿನೋಜ್ ಪಿ. ಸೆಲ್ವಂ ಅವರು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ವಿಜಯ್ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ….

Read More

ಕಿಚ್ಚನ ಚಪ್ಪಾಳೆ: ಸುದೀಪ್ ಇನ್​ಸ್ಟಾಗ್ರಾಮ್ ಪೋಸ್ಟ್ ತುಂಬ ಅಸಮಾಧಾನದ ಕಮೆಂಟ್ಸ್ – Kannada News | Kichcha Sudeep instagram post filled with disappointment comments from Bigg Boss Kannada audience

ಕಿಚ್ಚ ಸುದೀಪ್ (Kichcha Sudeep) ಅವರು ಸತತ 12 ಸೀಸನ್​​ಗಳಿಂದ ಬಿಗ್ ಬಾಸ್ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದಾರೆ. ಈ ಶೋ ನಿರೂಪಣೆ ಮಾಡುವುದು ಅಷ್ಟು ಸುಲಭ ಅಲ್ಲ. ಸುದೀಪ್ ಅವರ ನಿರೂಪಣೆ ಎಂದರೆ ಅಭಿಮಾನಿಗಳಿಗೆ ತುಂಬಾ ಇಷ್ಟ. ಸುದೀಪ್ ಅವರನ್ನು ನೋಡಬೇಕು ಎಂಬ ಕಾರಣದಿಂದಲೇ ವೀಕ್ಷಕರು ವೀಕೆಂಡ್​ನಲ್ಲಿ ‘ಬಿಗ್ ಬಾಸ್ ಕನ್ನಡ’ (Bigg Boss Kannada) ಸಂಚಿಕೆಗಳನ್ನು ನೋಡುತ್ತಾರೆ. ಆದರೆ ಕಳೆದ ವಾರ ಸಂಚಿಕೆ ನೋಡಿದ ಬಹುತೇಕ ವೀಕ್ಷಕರಿಗೆ ನಿರಾಸೆ ಆಗಿದೆ. ಅಶ್ವಿನಿ ಗೌಡ ಮತ್ತು ಧ್ರುವಂತ್…

Read More

ದೇವನಹಳ್ಳಿ: ಹೆದ್ದಾರಿಯಲ್ಲಿ ಭೀಕರ ಅಪಘಾತ; ಲಾಂಗ್ ಡ್ರೈವ್​​ ಹೊರಟ್ಟಿದ್ದ ಮೂವರು ಸ್ನೇಹಿತರು ಬಲಿ​​ – Kannada News | Devanahalli: Horrific Highway Accident Claims Lives of Three Friends on Long Drive

ದೇವನಹಳ್ಳಿ, ಜನವರಿ 17: ಅವರೆಲ್ಲಾ ಪಿಯು ವಿದ್ಯಾರ್ಥಿಗಳು. ಇಂದು ವೀಕೆಂಡ್ ಹಿನ್ನೆಲೆ ಬೈಕ್ ಏರಿ ಲಾಂಗ್ ಡ್ರೈವ್​ಗೆ ಹೊರಟ್ಟಿದ್ದರು. ಹೀಗೆ ಲಾಂಗ್ ಡ್ರೈವ್​​​ ಹೋದ ಮೂವರು ಸ್ನೇಹಿತರ ಪಾಲಿಗೆ ಅದು ಲಾಸ್ಟ್ ಡ್ರೈವ್​ ಆಗಿದ್ದು, ಭೀಕರ ಅಪಘಾತಕ್ಕೆ (Accident) ಸ್ಥಳದಲ್ಲೇ ಮೂವರು ದುರಂತ ಅಂತ್ಯವಾಗಿದ್ದಾರೆ (death). ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗ್ರಾಮದ ಅಗಲಕೋಟೆ ಬಳಿ ಘಟನೆ ನಡೆದಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬೆಚ್ಚಿ ಬೀಳಿಸುವಂತಿದೆ. ನಡೆದದ್ದೇನು? ಇಂದು ಬೆಳಗ್ಗೆ 11: 20ರ…

Read More

ಹಸಿವಿನಿಂದ ಅಳುತ್ತಿದ್ದ 5 ವರ್ಷದ ಮಗಳಿಗೆ ಹೆಂಡ ಕುಡಿಸಿ, ಕತ್ತು ಹಿಸುಕಿ ಕೊಂದ ಕುಡುಕ! – Kannada News | Punjab Drunk father Killed 5 Year Old Daughter After She Cried For Food

ಜಲಂಧರ್, ಫೆಬ್ರವರಿ 5: ಪಂಜಾಬ್‌ನ ಜಲಂಧರ್‌ನಲ್ಲಿ ತಂದೆಯೊಬ್ಬ ತನ್ನ ಐದು ವರ್ಷದ ಮಗಳು ಹಸಿವಿನಿಂದ ಅಳುತ್ತಿದ್ದ ಕಾರಣ ಆಕೆಯ ಬಾಯಿಗೆ ಆಲ್ಕೋಹಾಲ್ (Alcohol) ಹಾಕಿ, ಆಕೆಯ ಕತ್ತು ಹಿಸುಕಿ ಕೊಂದಿದ್ದಾನೆ. ಜಲಂಧರ್‌ನಲ್ಲಿ ವಾಸಿಸುತ್ತಿರುವ ಛತ್ತೀಸ್‌ಗಢ ಮೂಲದ ಆರೋಪಿ ಅರವಿಂದ್​​ನನ್ನು ಆತನ ನೆರೆಯ ಮನೆಯ ಹಿಮ್ಮತ್ ಕುಮಾರ್ ನೀಡಿದ ದೂರಿನ ಮೇರೆಗೆ ಬಂಧಿಸಲಾಗಿದೆ. ಅರವಿಂದ್ ದಿನಗೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ, ವಿಪರೀತ ಕುಡಿಯುತ್ತಿದ್ದ. 5 ವರ್ಷದ ಬಾಲಕಿಯ ತಾಯಿ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ. ಅರವಿಂದ್ ತನ್ನ…

Read More

ವಿಶ್ವ ಆರ್ಥಿಕ ವೇದಿಕೆ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಭಾಗಿ – Kannada News | Union Minister Pralhad Joshi to attend World Economic Forum meeting Davos 2026

ದಾವೋಸ್, ಜನವರಿ 18: ಹೊಸ ವರ್ಷದ ಹೊಸತರಲ್ಲಿ ಸ್ವಿಜ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆ (WEF) ಸಭೆಯಲ್ಲಿ ಕೇಂದ್ರ ಗ್ರಾಹಕ ವ್ಯವಹಾರ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಭಾಗಿಯಾಗಿದ್ದಾರೆ. ವಿಶ್ವ ಆರ್ಥಿಕ ವೇದಿಕೆ 2026ರ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿರುವ ಕೇಂದ್ರ ಸಚಿವ ಜೋಶಿ ಅವರಿಗೆ ಜ್ಯೂರಿಚ್ ವಿಮಾನ ನಿಲ್ದಾಣದಲ್ಲಿ ರಾಯಭಾರಿ ಕುಮಾರ್ ಆತ್ಮೀಯವಾಗಿ ಸ್ವಾಗತಿಸಿದರು. ಸಚಿವ ಪ್ರಲ್ಹಾದ್​ ಜೋಶಿ ಟ್ವೀಟ್​ Hon’ble Union Minister Shri…

Read More