ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 1ರ ದಿನಭವಿಷ್ಯ – Kannada News | March 01 Sunday Horoscope: Birth Numbers 4,5,6 Daily Forecast and Life Advice

ಅಶಕ್ತರಿಗೆ ಅನ್ನದಾನ ಮಾಡುವುದರಿಂದ, ಅದರಲ್ಲೂ ಕನಿಷ್ಠ ಒಬ್ಬರಿಗೆ ಊಟ ಹಾಕುವುದರಿಂದ ಬಾಕಿ ಇರುವಂಥ ಹಣವನ್ನು ವಸೂಲಿ ಮಾಡುವುದಕ್ಕೆ ಮಾರ್ಗೋಪಾಯಗಳು ಗೋಚರ ಆಗಲಿವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಲಾರಿ ಅಥವಾ ಭಾರೀ ವಾಹನಗಳ ಚಾಲನೆ ಮಾಡುವಂಥವರಿಗೆ ಒಂದಲ್ಲ ಒಂದು ರೀತಿ ಒತ್ತಡ ಅನುಭವಕ್ಕೆ ಬರಲಿದೆ. ನೀವು ತೋರಿದ ನಿರ್ಲಕ್ಷ್ಯದಿಂದ ನಷ್ಟ ಕಾಣುವಂತಾಯಿತು ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸುತ್ತಾರೆ. ಆದರೆ ಇಂಥ ಮಾತುಗಳಿಂದ ನೀವು ಆತ್ಮವಿಶ್ವಾಸ ಕಳೆದುಕೊಳ್ಳದಿರುವುದು…

Read More

ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾಗೆ ಆಘಾತ – Kannada News | Josh Hazelwood is likely to miss the early phase of the ICC T20 World Cup 2026

ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ಕ್ಯಾಮರೋನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ರೆನ್‌ಶಾ, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ. Source link

Read More

‘ಜನ ನಾಯಗನ್’ ವಿಳಂಬಂದಿಂದ ‘ಟಾಕ್ಸಿಕ್’,‘ಕೆಡಿ’ಗೆ ದೊಡ್ಡ ಹೊಡೆತ? – Kannada News | Jana Nayagan Delay: How KVN Productions Toxic and KD Releases Face Major Setbacks

‘ಜನ ನಾಯಗನ್’ ಚಿತ್ರಕ್ಕೆ (Jana Nayagan) ಕೋರ್ಟ್​ನಲ್ಲಿ ಸಾಕಷ್ಟು ಹಿನ್ನಡೆ ಆಗುತ್ತಲೇ ಇದೆ. ಜನವರಿ 9ರಂದೇ ಚಿತ್ರ ರಿಲೀಸ್ ಆಗಬೇಕಿತ್ತು. ಆದರೆ, ಸೆನ್ಸಾರ್ ಪ್ರಮಾಣಪತ್ರ ವಿಷಯದಲ್ಲಿ ಆದ ತೊಂದರೆಯಿಂದ ಸಿನಿಮಾ ರಿಲೀಸ್ ವಿಳಂಬ ಆಗುತ್ತಿದೆ. ಈ ಪ್ರಕರಣ ಇನ್ನೂ ಕೋರ್ಟ್​​ನಲ್ಲೇ ಇದೆ. ‘ಜನ ನಾಯಗನ್’ ಚಿತ್ರದ ವಿಳಂಬವು ‘ಟಾಕ್ಸಿಕ್’ ಹಾಗೂ ‘ಕೆಡಿ’ ಸಿನಿಮಾ ಪ್ರಚಾರದ ಮೇಲೆ ನೇರ ಪರಿಣಾಮ ಬೀರೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಾ ಇದೆ. ‘ಕೆಡಿ’ ರಿಲೀಸ್​​ಗೂ ತೊಂದರೆ ತಂದೊಡ್ಡಬಹುದು ಎಂಬ ಆತಂಕ ಮೂಡಿದೆ….

Read More

ತುಮಕೂರಿನಲ್ಲಿ ಹಕ್ಕಿ ಜ್ವರದ ಆತಂಕ: ನವಿಲುಗಳ ಸಾವಿಗೆ ‘H5N1’ ಸೋಂಕು ಕಾರಣ! – Kannada News | Bird Flu Alert in Tumakuru: H5N1 Virus Confirmed in Peacock Deaths; RRT Formed

ನವಿಲುಗಳ ಸಾವಿಗೆ ‘H5N1’ ಸೋಂಕು ಕಾರಣ ಎಂಬುದು ದೃಢ! ತುಮಕೂರು, ಮೇ 01: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸರಣಿಯಾಗಿ ಸಂಭವಿಸುತ್ತಿದ್ದ ನವಿಲುಗಳ ನಿಗೂಢ ಸಾವಿನ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತಪಟ್ಟ ನವಿಲುಗಳ ರಕ್ತ ಹಾಗೂ ಅಂಗಾಂಗಗಳ ಮಾದರಿಯನ್ನು FSL (ವಿಧಿ ವಿಜ್ಞಾನ ಪ್ರಯೋಗಾಲಯ) ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿಯಲ್ಲಿ H5N1 (ಹಕ್ಕಿ ಜ್ವರ) ಸೋಂಕು ಇರುವುದು ದೃಢಪಟ್ಟಿದೆ. ಬಿಸಿಲಿನ ತಾಪ ಎಂಬ ಶಂಕೆ ಕಳೆದ ಏಪ್ರಿಲ್ 16ರಿಂದ ತುಮಕೂರು ತಾಲೂಕಿನಾದ್ಯಂತ ನವಿಲುಗಳ ಸರಣಿ ಸಾವು…

Read More

ಆಶಾ ಭೋಸ್ಲೆ ನಿಧನ, ನಟ ರಾಘವೇಂದ್ರ ರಾಜ್​​ಕುಮಾರ್ ಸಂತಾಪ

ಖ್ಯಾತ ಗಾಯಕಿ ಆಶಾ ಭೊಸ್ಲೆ (Asha Bhosle) ಇಂದು ನಿಧನ ಹೊಂದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಮಂದಿ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಹಿರಿಯ ನಟ, ನಿರ್ಮಾಪಕ ರಾಘವೇಂದ್ರ ರಾಜ್​​ಕುಮಾರ್ ಸಹ ಆಶಾ ಭೊಸ್ಲೆ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ಅಪ್ಪಾಜಿ‌ ನಿಧನರಾದ ದಿನವೇ ಅವರನ್ನ ಕಳೆದುಕೊಂಡಿದ್ದೀವಿ, ನಮ್ಮ ತಂದೆಯವರು ಆಶಾ ಬೋಸ್ಲೆ ಅವರ ದೊಡ್ಡ ಅಭಿಮಾನಿ ಆಗಿದ್ದರು. ನಮ್ಮ ತಂದೆಗೆ ಅವರ ಹಾಡುಗಳು ಎಂದರೇ ಬಹಳ…

Read More

West Bengal Election 2026 Result: ಬಂಗಾಳದ ಭವಾನಿಪುರದಲ್ಲಿ ಸುವೇಂದು ಅಧಿಕಾರಿ ಎದುರು ಸಿಎಂ ಮಮತಾ ಬ್ಯಾನರ್ಜಿ ಹೀನಾಯ ಸೋಲು – Kannada News | West Bengal Election Results Mamata Banerjee Loses Bhabanipur To Suvendu Adhikari

ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದಲ್ಲಿ 4ನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುವ ಉತ್ಸಾಹ ಮತ್ತು ವಿಶ್ವಾಸದಲ್ಲಿದ್ದ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ (Mamata Banerjee) ಅವರಿಗೆ ಭಾರೀ ಮುಖಭಂಗವಾಗಿದೆ. ಮಧ್ಯಾಹ್ನ 12 ಗಂಟೆಯ ವೇಳೆಗೆ ಬಿಜೆಪಿ ಬಹುಮತದ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು. ಆದರೂ ಧೃತಿಗೆಡದ ಮಮತಾ ಬ್ಯಾನರ್ಜಿ ಸೂರ್ಯಾಸ್ತವಾಗುವಷ್ಟರಲ್ಲಿ ನಾವು ಗೆಲ್ಲುತ್ತೇವೆ ಎಂದು ವಿಡಿಯೋ ಮೂಲಕ ತಮ್ಮ ಬೆಂಬಲಿಗರಿಗೆ ಧೈರ್ಯ ತುಂಬಿದ್ದರು. ಸಂಜೆ ಟಿಎಂಸಿ ಭಾರೀ ಸೋಲನ್ನು ಅನುಭವಿಸುತ್ತಿದ್ದಂತೆ ಬಿಜೆಪಿ 100ಕ್ಕೂ ಹೆಚ್ಚು ಸ್ಥಾನಗಳನ್ನು ಲೂಟಿ…

Read More

ವಿನಯ್ ಕುಲಕರ್ಣಿ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ – Kannada News | Special Court santosh gajanan bhat And Others 114 judge transfer

ಬೆಂಗಳೂರು, (ಏಪ್ರಿಲ್ 16): ಕರ್ನಾಟಕದ ಜಿಲ್ಲಾ, ಸಿವಿಲ್, ಹಿರಿಯ ಸಿವಿಲ್ ನ್ಯಾಯಾಧೀಶರು ಸೇರಿದಂತೆ ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಪ್ರತಿವರ್ಷ ನಡೆಯುವ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯಂತೆ ವರ್ಗಾವಣೆ ಮಾಡಿ ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಆದೇಶ ಹೊರಡಿಸಿದ್ದು, ಜೂನ್ 1ರಿಂದ ಹೊಸ ಕಾರ್ಯಭಾರ ವಹಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಇನ್ನು ನಿನ್ನೆ (ಏಪ್ರಿಲ್ 15) ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಕೊಲೆ ಪ್ರಕರಣ ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್…

Read More

ಜಪಾನ್ ರಾಯಭಾರಿಗೂ ಇಷ್ಟ ಬೆಂಗಳೂರಿನ ಪಿಜ್ಜಾ! ಓನೋ ಕೈಇಚಿ ಪೋಸ್ಟ್​ಗೆ ತೇಜಸ್ವಿ ಸೂರ್ಯ ರಿಯಾಕ್ಷನ್ – Kannada News | Japanese Ambassador Ono Keiichi Loves Bengaluru Pizza! Tejasvi Surya Reacts to Viral X post

ಜಪಾನ್ ಎಂಬಾಸಿಡರ್​ಗೂ ಇಷ್ಟ ಬೆಂಗಳೂರಿನ ಪಿಜ್ಜಾ! ಓನೋ ಕೈಇಚಿ ಪೋಸ್ಟ್​ಗೆ ತೇಜಸ್ವಿ ಸೂರ್ಯ ರಿಯಾಕ್ಷನ್ ಬೆಂಗಳೂರು, ಫೆಬ್ರುವರಿ 01: ಭಾರತದಲ್ಲಿನ ಜಪಾನ್ ರಾಯಭಾರಿ (Japanese Ambassador) ಓನೋ ಕೈಇಚಿ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಪ್ರಸಿದ್ಧ ಪಿಜ್ಜಾ ರೆಸ್ಟೋರೆಂಟ್‌ನಲ್ಲಿ ಊಟ ಮಾಡಿದ ಅನುಭವವನ್ನು ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಹಂಚಿಕೊಂಡಿದ್ದು, ಇದು ವ್ಯಾಪಕ ಗಮನ ಸೆಳೆದಿದೆ. ಅವರ ಪೋಸ್ಟ್ಗೆ ಸಂಸದ ತೇಜಸ್ವಿ ಸೂರ್ಯ (Tejaswi Surya) ಸಹ ಪ್ರತಿಕ್ರಿಯಿಸಿದ್ದು, ಇದು ಜಪಾನ್–ಬೆಂಗಳೂರು ಸ್ನೇಹದ ಪ್ರತೀಕ…

Read More

Video: 12 ಲಕ್ಷ ರೂ ಸಾಲ ತೀರಿಸಲು ಹಣ ನೀಡಿದ ಮಗ, ಕಣ್ಣೀರು ಹಾಕಿದ ತಾಯಿ – Kannada News | Mother breaks down in tears after hearing son’s promise to pay off debt

ಸಾಲ ಮಾಡಿಯಾದ್ರು ಮಕ್ಕಳಿಗೆ ಒಂದೊಳ್ಳೆ ಬದುಕು ಕಟ್ಟಿಕೊಡಲು ಹೆತ್ತವರು ಶ್ರಮಿಸುತ್ತಾರೆ. ಕಷ್ಟ ಪಟ್ಟು ಓದಿ ಒಂದೊಳ್ಳೆ ಉದ್ಯೋಗ ಪಡೆದು ಕೊಂಡು ಹೆತ್ತವರಿಗೆ (Parents) ಹೆಗಲಾದರೆ ಅದಕ್ಕಿಂತ ಖುಷಿ ಬೇರೇನಿದೆ. ಆದರೆ ಇಲ್ಲೊಬ್ಬ 17 ವರ್ಷದ ಬಾಲಕನು (young man) ತನ್ನ ತಾಯಿಗೆ ಸರ್ಪ್ರೈಸ್ ನೀಡಿದ್ದಾನೆ. ಹೌದು, ತನ್ನ ತಾಯಿಯ 10,000 ಪೌಂಡ್ (ಸುಮಾರು 12 ಲಕ್ಷ ರೂ) ಸಾಲವನ್ನು ತೀರಿಸುವ ಮೂಲಕ ಅಚ್ಚರಿ ಮೂಡಿಸಿದ್ದಾನೆ. ಒಂದಿಷ್ಟು ಹಣವನ್ನು ತಾಯಿಯ ಕೈಯಲ್ಲಿಟ್ಟು ಸಾಲ ತೀರಿಸಲು ಹೇಳಿದ್ದಾನೆ. ಈ ವಿಡಿಯೋ…

Read More

ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್

ಕ್ಯಾಪ್ಟನ್ಸಿ ಟಾಸ್ಕ್ ಈ ವಾರ ತುಂಬಾನೇ ಮುಖ್ಯ. ಈ ಬಾರಿ ಗೆದ್ದವರು ನೇರವಾಗಿ ಫಿನಾಲೆ ವಾರಕ್ಕೆ ಆಯ್ಕೆ ಆಗುತ್ತಾರೆ. ಇದಕ್ಕಾಗಿ ಭಾರೀ ಫೈಟ್ ನಡೆಯುತ್ತಿದೆ. ಈ ಟಾಸ್ಕ್​​ಗೆ ಧ್ರುವಂತ್ ಹಾಗೂ ಕಾವ್ಯಾ ಅವರನ್ನು ಉಸ್ತುವಾರಿ ಆಗಿ ನೇಮಕ ಮಾಡಲಾಗಿತ್ತು. ಇಬ್ಬರ ಮಧ್ಯೆ ಕಿರಿಕ್ ಆಗಿದೆ. ‘ಬಾಯಿ ಮುಚ್ಕೊಂಡು ಕೂತ್ಗೊ’ ಎಂದು ಕಾವ್ಯಾಗೆ ಧ್ರುವಂತ್ ಅವಾಜ್ ಹಾಕಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More