Headlines

ಅಭಿಷೇಕ್ ಆರ್ಭಟಕ್ಕೆ ಕ್ರಿಸ್ ಗೇಲ್ ದಾಖಲೆ ಧೂಳೀಪಟ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ದಾಖಲೆಗಳ ಮೇಲೆ ದಾಖಲೆ ನಿರ್ಮಾಣವಾಗುತ್ತಿದೆ. ಈ ಬಾರಿ ದಾಖಲೆ ಬರೆದಿರುವುದು ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ (Abhishek Sharma). ಅದು ಕೂಡ ಯುನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಅವರ ಭರ್ಜರಿ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ. (PC: IPL) ಹೈದರಾಬಾದ್​ನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಎಸ್​ಆರ್​​ಹೆಚ್​ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಕೇವಲ 13 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 2…

Read More

ದೇಶಸೇವೆಯಿಂದ ರಾಜಕೀಯ ವ್ಯೂಹದತ್ತ, ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಸುವೇಂದು ಆಪ್ತ ಚಂದ್ರನಾಥ್ ರಥ್ ಯಾರು? – Kannada News | Chandranath Rath Murder: Suvendu Adhikari’s Retired IAF Aide and Strategist Shot Dead in Bengal

ಕೋಲ್ಕತ್ತಾ, ಮೇ 07: ಪಶ್ಚಿಮ ಬಂಗಾಳ(West Bengal) ದ ರಾಜಕೀಯ ಅಖಾಡದಲ್ಲಿ ಸಂಚಲನ ಮೂಡಿಸಿರುವ ಉತ್ತರ 24 ಪರಗಣ ಜಿಲ್ಲೆಯ ಶೂಟೌಟ್ ಪ್ರಕರಣದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಅತ್ಯಂತ ಆಪ್ತ ಚಂದ್ರನಾಥ್ ರಥ್ (41) ಬಲಿಯಾಗಿದ್ದಾರೆ. ಭಾರತೀಯ ವಾಯುಪಡೆಯ ನಿವೃತ್ತ ಯೋಧನೊಬ್ಬ ರಾಜಕೀಯ ವ್ಯೂಹರಚನಾಕಾರನಾಗಿ ಬೆಳೆದ ಹಾದಿ ಗುಂಡಿನ ದಾಳಿಯೊಂದಿಗೆ ರಕ್ತಸಿಕ್ತವಾಗಿ ಕೊನೆಗೊಂಡಿದೆ. ಬುಧವಾರ ರಾತ್ರಿ ಮಧ್ಯಮಗ್ರಾಮದ ದೊಹಾರಿಯಾ ಪ್ರದೇಶದ ಬಳಿ ಚಂದ್ರನಾಥ್ ರಥ್ ಅವರು ಸಂಚರಿಸುತ್ತಿದ್ದ ವಾಹನವನ್ನು ಮೋಟಾರ್ ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು…

Read More

‘ಸರ್ಸೆ ಸರ್ಸೆ’ ಹಾಡು ತೆಗೆದರೂ ನಿಲ್ಲದ ವಿವಾದ; ನೋರಾ ಫತೇಹಿಗೆ ಇಂದು ಮಹತ್ವದ ದಿನ – Kannada News | Nora Fatehi at NCW: ‘Sarse Sarse’ Song Controversy and KD Film Vulgarity Probe

‘ಕೆಡಿ: ದಿ ಡೆವಿಲ್’ ಚಿತ್ರದ ‘ಸರ್ಸೆ ಸರ್ಸೆ’ ಹಾಡು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಈ ಹಾಡಿನಲ್ಲಿ ಮಹಿಳೆಯರನ್ನು ಅಶ್ಲೀಲವಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಅವರು ಇಂದು (ಮೇ 7) ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ ಹಾಜರಾಗಲಿದ್ದಾರೆ. ಈ ಮೊದಲು ಪ್ರಕರಣದ ಬಗ್ಗೆ ಮಾತನಾಡುವಾಗ ತನಗೂ ಇದಕ್ಕೂ ಸಂಬಂಧ ಇಲ್ಲ ಎಂಬ ರೀತಿಯಲ್ಲಿ ಮಾತನಾಡಿದ್ದರು. ಈಗ ಆಯೋಗದ ಮುಂದೆ ಅವರು ಯಾವ ರೀತಿಯಲ್ಲಿ ಹೇಳಿಕೆ ಕೊಡುತ್ತಾರೆ…

Read More

Horoscope Today: ಇಂದು ಈ ರಾಶಿಯವರಿಗೆ ಹೂಡಿಕೆಯಿಂದ ಲಾಭವಿದೆ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 7, ಗುರುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ಷಷ್ಠಿ ತಿಥಿಯ ಈ ದಿನದ ಮಹತ್ವವನ್ನು ವಿವರಿಸಿದ್ದಾರೆ. ಇಂದು ಪೂರ್ವಾಷಾಡ ನಕ್ಷತ್ರದ ಪ್ರಭಾವವಿದ್ದು, ವಿಶೇಷವಾಗಿ ರವೀಂದ್ರನಾಥ ಟಾಗೋರ್ ಅವರ ಜನ್ಮದಿನ, ಮದ್ದೂರಿನಲ್ಲಿ ನರಸಿಂಹ ಜಯಂತಿ ಹಾಗೂ ಲಕ್ಷ್ಮೀನಾರಾಯಣ ರಥೋತ್ಸವ ನಡೆಯುವ ಪವಿತ್ರ ದಿನವಾಗಿದೆ ಎಂದು ಗುರೂಜಿ ದಿನ…

Read More

Daily Devotional: ತೆಂಗಿನ ಮರ ಕಡಿಯುವುದಕ್ಕೂ ಮುನ್ನ ಅನುಸರಿಸಬೇಕಾದ ವಿಧಾನ ಇಲ್ಲಿದೆ – Kannada News | Spiritual Rituals to Follow Before Cutting a Coconut Tree

ತೆಂಗಿನ ಮರ ಕಡಿಯುವುದಕ್ಕೂ ಮುನ್ನ ಅನುಸರಿಸಬೇಕಾದ ವಿಧಾನ ಇಲ್ಲಿದೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನಮ್ಮ ಸನಾತನ ಸಂಪ್ರದಾಯದಲ್ಲಿ ಪ್ರಕೃತಿಯೇ ದೈವ. “ವೃಕ್ಷೋ ರಕ್ಷತಿ ರಕ್ಷಿತಃ” ಎಂಬ ನಾಣ್ಣುಡಿಯಂತೆ, ನಾವು ಮರಗಳನ್ನು ಪೋಷಿಸಿದರೆ ಅವು ನಮ್ಮನ್ನು ರಕ್ಷಿಸುತ್ತವೆ. ವಿಶೇಷವಾಗಿ ‘ಕಲ್ಪವೃಕ್ಷ’ ಎಂದು ಕರೆಯಲ್ಪಡುವ ತೆಂಗಿನ ಮರವು ಮಾನವನಿಗೆ ನೆರಳು, ಆಹಾರ, ಆರೋಗ್ಯ ಮತ್ತು ಆಶ್ರಯ ನೀಡುವ ದೈವಿಕ ಶಕ್ತಿಯ ಸಂಕೇತವಾಗಿದೆ. ಇತ್ತೀಚಿನ ದಿನಗಳಲ್ಲಿ ನಗರೀಕರಣ ಅಥವಾ ಅನಿವಾರ್ಯ ಕಾರಣಗಳಿಂದಾಗಿ ನಾವು…

Read More

ಪಶ್ಚಿಮ ಬಂಗಾಳ ಹಿಂಸಾಚಾರ: ಬಿಜೆಪಿ ಮುಖ್ಯಮಂತ್ರಿ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಆಪ್ತ ಸಹಾಯಕನ ಹತ್ಯೆ – Kannada News | West Bengal Post Poll Violence: Suvendu Adhikari’s Executive Assistant Chandranath Rath Shot Dead in Madhyamgram

ಕೋಲ್ಕತ್ತಾ, ಮೇ 7: ಪಶ್ಚಿಮ ಬಂಗಾಳ (West Bengal) ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜ್ಯದ ವಿವಿಧೆಡೆ ಭೀಕರ ಹಿಂಸಾಚಾರ ಭುಗಿಲೆದ್ದಿದೆ. ಬುಧವಾರ ರಾತ್ರಿ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮದ ದೋಹಾರಿಯಾ ಪ್ರದೇಶದಲ್ಲಿ ಬಿಜೆಪಿ ನಾಯಕ ಮತ್ತು ಭಾವಿ ಮುಖ್ಯಮಂತ್ರಿ ಅಭ್ಯರ್ಥಿ ಎನ್ನಲಾದ ಸುವೇಂದು ಅಧಿಕಾರಿ (Suvendu Adhikari) ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಈ ಘಟನೆಯು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು…

Read More

ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಮನೋಬಲ ಎಲ್ಲದಕ್ಕೂ ಹೆಚ್ಚಿರಲಿದೆ – Kannada News | Horoscope May 07 Thursday 2026; Dina Rashi Bhavishya Today, Checkout the details here

ಮೇಷ ರಾಶಿ : ಸಂಗಾತಿಯ ಆಯ್ಕೆಯನ್ನು ನೀವೇ ಮಾಡಿ. ಫಲಾಪೇಕ್ಷೆ ಇಲ್ಲದೇ ಇಂದು ಕಾರ್ಯ ಮಾಡುವಿರಿ. ಸಾಲದಿಂದ ಮುಕ್ತವಾಗುವ ಲಕ್ಷಣಗಳು ಕಂಡುಬರುತ್ತವೆ ಮತ್ತು ಪ್ರಯತ್ನಗಳು ಯಶಸ್ವಿಯಾಗುತ್ತವೆ. ಸಂಜೆ ಸ್ನೇಹಿತರೊಂದಿಗೆ ಸಮಯ ಕಳೆಯಬಹುದು. ಕೆಲಸದಲ್ಲಿ ವೇಗ ಇರುತ್ತದೆ ಮತ್ತು ಯೋಜನೆಗಳು ಯಶಸ್ವಿಯಾಗುತ್ತವೆ. ದೇಹಕ್ಕೆ ವಿಶ್ರಾಂತಿಯ ಅವಶ್ಯಕತೆ ಇದ್ದರೂ ಸಮಯವು ಮಾತ್ರ ಸಿಗದೇಹೋದೀತು. ಹಿತಶತ್ರುಗಳಿಂದ ಸಣ್ಣ ಆಪತ್ತು ಬರಬಹುದು. ವೃಷಭ ರಾಶಿ : ಒತ್ತಡದಿಂದ ಮುಕ್ತಿ ಪಡೆದು ಮಾನಸಿಕ ಶಾಂತಿಯನ್ನು ಅನುಭವಿಸುವಿರಿ. ನೀವು ನಿಷ್ಣಾತರಂತೆ ತೋರಿಸಿಕೊಳ್ಳುವಿರಿ. ಖರ್ಚುಗಳ ಮೇಲೆ ನಿಯಂತ್ರಣ,…

Read More

‘ಸಿಟಿಲೈಟ್ಸ್‌’ ಹಾಡು ಬಿಡುಗಡೆ: ಹೊಸ ಪ್ರತಿಭೆಗೆ ದುನಿಯಾ ವಿಜಿ ಬೆಂಬಲ – Kannada News | New song released from City Lights movie directing by Duniya Vijay

ದುನಿಯಾ ವಿಜಯ್ (Duniya Vijay) ನಿರ್ದೇಶನದ ಮೂರನೇ ಸಿನಿಮಾ ‘ಸಿಟಿಲೈಟ್ಸ್‌’ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಹಿಂದೆ ‘ಸಲಗ’ ಮತ್ತು ‘ಭೀಮ’ ಸಿನಿಮಾಗಳ ಮೂಲಕ ಭರ್ಜರಿ ಜಯ ಕಂಡಿರುವ ದುನಿಯಾ ವಿಜಿ, ಇದೇ ಮೊದಲ ಬಾರಿಗೆ ತಮ್ಮ ನಿರ್ದೇಶನದಲ್ಲಿ ಮತ್ತೊಬ್ಬ ನಾಯಕನಿಗೆ ಅವಕಾಶ ನೀಡಿದ್ದಾರೆ. ‘ಸಿಟಿ ಲೈಟ್ಸ್’ ಸಿನಿಮಾನಲ್ಲಿ ವಿನಯ್ ರಾಜ್​ಕುಮಾರ್ ನಾಯಕ, ದುನಿಯಾ ವಿಜಿ ಅವರ ಪುತ್ರಿಯೇ ನಾಯಕಿ. ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಇದೀಗ ಸಿನಿಮಾದ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ. ‘ಬಾವ ಬಾವ’ ಎಂಬ ವಿಶಿಷ್ಟ ರ್ಯಾಪ್…

Read More

SRH vs PBKS: ಸುಲಭ ಕ್ಯಾಚ್​ಗಳನ್ನು ಕೈಚೆಲ್ಲಿ ಹ್ಯಾಟ್ರಿಕ್ ಸೋಲಿಗೆ ಕೊರಳೊಡ್ಡಿದ ಪಂಜಾಬ್ – Kannada News | IPL 2026: Punjab Kings’ Poor Fielding and Batting Lead to Third Consecutive Loss vs SRH

ಐಪಿಎಲ್ 2026 (IPL 2026) ರ49ನೇ ಪಂದ್ಯ ಸನ್‌ರೈಸರ್ಸ್ ಹೈದರಾಬಾದ್‌ ಹಾಗೂ ಪಂಜಾಬ್ ಕಿಂಗ್ಸ್ (SRH vs PBKS) ನಡುವೆ ನಡೆಯಿತು. ಈ ಪಂದ್ಯದಲ್ಲಿ ಪಂಜಾಬ್ ತಂಡ ತನ್ನ ಕಳಪೆ ಫಿಲ್ಡಿಂಗ್ ಹಾಗೂ ಕಳಪೆ ಬ್ಯಾಟಿಂಗ್​ನಿಂದಾಗಿ ಟೂರ್ನಿಯಲ್ಲಿ ಸತತ ಮೂರನೇ ಸೋಲಿಗೆ ಕೊರಳೊಡ್ಡಬೇಕಾಯಿತು. ಇಡೀ ಆವೃತ್ತಿಯಲ್ಲಿ ಪಂಜಾಬ್ ತಂಡದ ಫಿಲ್ಡಿಂಗ್ ಅತ್ಯಂತ ಕಳಪೆಯಾಗಿದೆ. ಇದರ ನಡುವೆ ಬ್ಯಾಟ್ಸ್‌ಮನ್​ಗಳ ಅಬ್ಬರದಿಂದಾಗಿ ಪಂಜಾಬ್ ಪಂದ್ಯಗಳನ್ನು ಗೆಲ್ಲುತ್ತಿತ್ತು. ಆದರೆ ಸನ್‌ರೈಸರ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ತಂಡದ ಈ ಎರಡು ವಿಭಾಗವೂ ವಿಫಲವಾಯಿತು….

Read More

ಎಗರಿಸಿದ್ದ ಮಾಂಗಲ್ಯ ಸರ ಮನೆ ಮುಂದೆ ಪ್ರತ್ಯಕ್ಷ: ಆದ್ರೂ ಅವನ್ನ ಹೊಡಿಬೇಕು ಎಂದ ಮಹಿಳೆ – Kannada News | Chikkaballapur Shock: Thieves Return Stolen Gold Chain; Victim Demands Justice

ಚಿಕ್ಕಬಳ್ಳಾಪುರ, ಮೇ 06: ನಗರದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ದುಷ್ಕರ್ಮಿಗಳು ತಾವು ಕದ್ದ ಮಾಂಗಲ್ಯ ಸರವನ್ನು ವಾಪಸ್​ ಮನೆ ಮುಂದೆ ಬಿಸಾಕಿ ಹೋಗಿರುವಂತಹ ಘಟನೆ ನಡೆದಿದೆ. ಮನೆ ಮುಂದೆ ಚಿನ್ನದ ಸರ ಕಂಡು ಮಹಿಳೆಗೆ ಆಶ್ಚರ್ಯಚಕಿತರಾಗಿದ್ದಾರೆ. ಸದ್ಯ ಕಳೆದುಕೊಂಡಿದ್ದ ಚಿನ್ನದ ಮಾಂಗಲ್ಯ ಸರ ಸಿಕ್ಕರೂ ಮಹಿಳೆಗೆ ಸಮಾಧಾನವಿಲ್ಲ. ಇನ್ನು ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿರುವ ಶ್ರೀಮತಿ ಪ್ರಿಯಾ, ದುಷ್ಕರ್ಮಿಗಳು ನನ್ನ ಕೈಗೆ ಸಿಗಬೇಕು, ನಾನು ಅವನಿಗೆ ಹೊಡೆಯಬೇಕು. ನನಗೆ ಆದಂತೆ ಬೇರೆಯವರಿಗೆ ಆಗಬಾರದು ಎಂದು ಹೇಳಿದ್ದಾರೆ….

Read More