Headlines

ಮಿತವ್ಯಯಕ್ಕೆ ಪ್ರಧಾನಿ ಮೋದಿ ಮೊದಲ ಹೆಜ್ಜೆ: ಬೆಂಗಾವಲು ಪಡೆಗೆ ಕತ್ತರಿ, ಸಚಿವರು, ಎನ್​ಡಿಎ ಸಿಎಂಗಳಿಗೂ ಸೂಚನೆ – Kannada News | PM Modi Leads by Example: Cuts SPG Convoy by 50 Percent and Switches to Electric Vehicles for Fuel Saving

ಪ್ರಧಾನಿ ಮೋದಿ (ಸಂಗ್ರಹ ಚಿತ್ರ)Image Credit source: TV9 Network ನವದೆಹಲಿ, ಮೇ 13: ಮಧ್ಯಪ್ರಾಚ್ಯ ಯುದ್ಧ ಹಾಗೂ ಅಂತರರಾಷ್ಟ್ರೀಯ ಅನಿಶ್ಚಿತತೆಗಳ ಹಿನ್ನೆಲೆಯಲ್ಲಿ ಒಂದು ವರ್ಷ ಚಿನ್ನ ಖರೀದಿ ಮಾಡದಂತೆ ಹಾಗೂ ಇಂಧನ ಮಿತ ಬಳಕೆಗೆ ದೇಶದ ಜನತೆಗೆ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಇದೀಗ ತಾವೇ ಆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಖುದ್ದು ತಮ್ಮದೇ ಎಸ್‌ಪಿಜಿ ಭದ್ರತಾ ಪಡೆಗೆ ನಿಯೋಜನೆಗೊಳ್ಳುವ ವಾಹನಗಳ ಸಂಖ್ಯೆಯಲ್ಲಿ ಕಡಿತ ಹಾಗೂ ಪೆಟ್ರೋಲ್, ಡೀಸೆಲ್ ಚಾಲಿತ…

Read More

ಬಳ್ಳಾರಿ ಗಲಭೆ: 26 ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್​ – Kannada News | Ballari Banner Violence: 26 Accused in Judicial Custody and Shifted to Parappana Agrahara

ಬೆಂಗಳೂರು, ಜನವರಿ 05: ಬಳ್ಳಾರಿಯ ಬ್ಯಾನರ್​​ ಗಲಾಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ಬಲಿ ಪ್ರಕರಣಕ್ಕೆ (bellary violence Case) ಸಂಬಂಧಿಸಿದಂತೆ ಕೊಲೆ ಆರೋಪಿ ಗುರುಚರಣ್‌ ಸಿಂಗ್ ಸೇರಿ 26 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ (Judicial Custody) ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ. ಸದ್ಯ ಪೊಲೀಸರು ಪ್ರಕರಣದ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ. ಹೊಸ ವರ್ಷದ ಮೊದಲ ದಿನವೇ ಗಣಿನಾಡು ಬಳ್ಳಾರಿ ಹೊತ್ತಿ ಉರಿದಿತ್ತು. ಅಂದು ಕಾಂಗ್ರೆಸ್‌ ಕಾರ್ಯಕರ್ತ…

Read More

IPL 2026: ಗೆಲುವಿನ ಬೆನ್ನಲ್ಲೇ RCB ಕೋಚ್​ಗೆ ಭಾರಿ ದಂಡ! – Kannada News | RCB Coach Andy Flower Fined 15% Match Fee in IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದ ವೇಳೆ ಅಸಭ್ಯ ಪದಗಳನ್ನು ಬಳಸಿದ ಕಾರಣಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಅವರಿಗೆ ಪಂದ್ಯದ ಶುಲ್ಕದ ಶೇ. 15 ರಷ್ಟು ದಂಡ ವಿಧಿಸಲಾಗಿದೆ. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ ನಡುವೆ ಆರ್​ಸಿಬಿ ಕೋಚ್ ನಾಲ್ಕನೇ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದರು. ಇದಕ್ಕೆ ಮುಖ್ಯ ಕಾರಣ ಮೂರನೇ…

Read More

ಶ್ರೀರಂಗಪಟ್ಟಣ ADLR ಭೂ ಹಗರಣ: 200 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿ, 9 ಜನರ ಬಂಧನ – Kannada News | Srirangapatna ADLR Land Scam: Lokayukta Arrests 9 in 200 Acre Fake Land Document Fraud

ಪ್ರಾತಿನಿಧಿಕ ಚಿತ್ರImage Credit source: Getty images ಮಂಡ್ಯ, ಜುಲೈ 03: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಉಪ ಲೋಕಾಯುಕ್ತರ ನೇತೃತ್ವದಲ್ಲಿ ನಡೆದ ಮೆಗಾ ಕಾರ್ಯಾಚರಣೆಯೊಂದರಲ್ಲಿ ಬೃಹತ್ ಭೂ ಹಗರಣವೊಂದು (Land Scam) ಬಯಲಾಗಿದೆ. ಜಿಲ್ಲೆಯ ಶ್ರೀರಂಗಪಟ್ಟಣ ADLR ಕಚೇರಿಯಲ್ಲಿ ಅಕ್ರಮ ನಡೆದಿದೆ. ಸುಮಾರು 200 ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸುತ್ತಿದ್ದ ಜಾಲವನ್ನು ಲೋಕಾಯುಕ್ತ ಪೊಲೀಸರು ಪತ್ತೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 9 ಜನ ಸರ್ಕಾರಿ ನೌಕರರು ಹಾಗೂ ಓರ್ವ ಖಾಸಗಿ ವ್ಯಕ್ತಿಯನ್ನು ಬಂಧಿಸಲಾಗಿದೆ. ಇತ್ತ…

Read More

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ಟೋಪಿ ಹಾಕಲು ಹೋಗಿ ಸಿಕ್ಕಿಬಿದ್ದ ಭೂಪ! – Kannada News | Bengaluru Man Arrested for Exchanging Fake Rs 2000 Notes at RBI

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ಟೋಪಿ ಹಾಕಲು ಹೋಗಿ ಸಿಕ್ಕಿಬಿದ್ದ ಭೂಪ! Image Credit source: google Gemini ಬೆಂಗಳೂರು, ಏಪ್ರಿಲ್ 15: ಭಾರತೀಯ ರಿಸರ್ವ್ ಬ್ಯಾಂಕ್ (RBI) ಕಚೇರಿಯಲ್ಲಿ ಚಲಾವಣೆ ರದ್ದಾಗಿರುವ 2,000 ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ಬದಲಾಯಿಸಲು ಯತ್ನಿಸಿದ 52 ವರ್ಷದ ವ್ಯಕ್ತಿಯನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. 2 ಸಾವಿರ ಮುಖಬೆಲೆಯ 300ಕ್ಕೂ ಹೆಚ್ಚು ನೋಟುಗಳನ್ನು ತಂದಿದ್ದ ವ್ಯಕ್ತಿ, 7 ಲಕ್ಷ ರೂ.ಗೂ ಹೆಚ್ಚು ಮೊತ್ತವನ್ನು ಜಮಾ ಮಾಡುವಂತೆ ಕೇಳಿದ್ದ ಎನ್ನಲಾಗಿದೆ….

Read More

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸ್​ನಲ್ಲಿ ಪಾಸಾದ ಬಳ್ಳಾರಿ ಸೆಂಟ್ರಲ್ ಜೈಲಿನ ಶಿಕ್ಷಾ ಬಂಧಿ

ಬಳ್ಳಾರಿ, ಏಪ್ರಿಲ್​ 09: ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ (2nd PUC Results) ಗುರುವಾರ ಪ್ರಕಟಗೊಂಡಿದೆ. ಈ ಸಲ ದಾಖಲೆಯ ರಿಸಲ್ಟ್​ ಬಂದಿದ್ದು, ಎಂದಿನಂತೆ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಹಗಲು, ರಾತ್ರಿ ಕಷ್ಟಪಟ್ಟು ಓದಿ ಪಾಸ್​ ಆದವರು ಫುಲ್ ಖುಷ್ ಆಗಿದ್ದಾರೆ. ಅದರಲ್ಲೂ ವಿಶೇಷ ಎಂಬಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಓರ್ವ ಕೈದಿ 80.1% ಅಂಕಗಳನ್ನು ಗಳಿಸುವ ಮೂಲಕ ಸದ್ಯ ಗಮನ ಸೆಳೆದಿದ್ದಾರೆ. ಜೈಲಿನ ಪ್ರತ್ಯೇಕ ಸೆಲ್​ನಲ್ಲಿ ಅಭ್ಯಾಸ  ಶಿಕ್ಷಾಬಂಧಿ ಅಶೋಕ್ ಕುಮಾರ್ ದ್ವಿತೀಯ…

Read More

ತಂದೆ ನೆನಪಿಗಿದ್ದ ಅದೊಂದು ವಸ್ತು ಕಳ್ಳತನ: ಪೊಲೀಸ್ ಠಾಣೆ ಮೆಟ್ಟಿಲೇರಿದ ಮಗಳು – Kannada News | Private Hospital Theft: Patient’s Rs 2 Lakh Watch Stolen; Police Complaint

ಕಳ್ಳತನವಾಗಿರುವ ರಾಡೋ ವಾಚ್, ಮೃತ ವ್ಯಕ್ತಿ ರಾಮಯ್ಯImage Credit source: tv9 kannada ಬೆಂಗಳೂರು, ಮೇ 22: ಸಿಲಿಕಾನ್ ಸಿಟಿಯ (bangaluru) ಖಾಸಗಿ ಆಸ್ಪತ್ರೆಯೊಂದರಲ್ಲಿ ಮನುಷ್ಯತ್ವವೇ ಮರೆತು ನಡೆದುಕೊಂಡ ಘಟನೆಯೊಂದು ಬೆಳಕಿಗೆ ಬಂದಿದೆ. ತೀವ್ರ ಅನಾರೋಗ್ಯದಿಂದ ಚಿಕಿತ್ಸೆಗೆ ದಾಖಲಾಗಿ ಕೊನೆಯುಸಿರೆಳೆದ ವೃದ್ಧರೊಬ್ಬರ 2 ಲಕ್ಷ ರೂ ಮೌಲ್ಯದ ರಾಡೋ ವಾಚ್​​​ (rado watch) ಆಸ್ಪತ್ರೆಯಲ್ಲೇ ಕಳ್ಳತನವಾಗಿದೆ. ಈ ಸಂಬಂಧ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಸದ್ಯ ಎಫ್‌ಐಆರ್ ದಾಖಲಾಗಿದೆ. ಮುಖ್ಯಾಂಶಗಳು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯ ದುಬಾರ…

Read More

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್ – Kannada News | Rashika says Rakshitha Is not played well this week in Bigg Boss

ಫಿನಾಲೆ ಹತ್ತಿರ ಬರುತ್ತಿದ್ದಂತೆ ಬಿಗ್​​ಬಾಸ್ (Bigg Boss) ಮನೆಯಲ್ಲಿ ಜಗಳಗಳು ಸಹ ಹೆಚ್ಚಾಗಿವೆ. ಫಿನಾಲೆ ಹತ್ತಿರ ಇರುವುದರಿಂದ ಸ್ಪರ್ಧಿಗಳು ತಮ್ಮ 100% ನೀಡಿ ಆಡುತ್ತಿದ್ದಾರೆ. ಎಲ್ಲರೂ ತಮ್ಮ ಬೆಸ್ಟ್ ಅನ್ನು ನೀಡುವ ಪ್ರಯತ್ನದಲ್ಲಿದ್ದಾರೆ. ಆದರೆ ಇದೀಗ ಮನೆಯಲ್ಲಿ ಈ ವಾರದ ಕಳಪೆ ಆಯ್ಕೆ ಪ್ರಕ್ರಿಯೆ ನಡೆದಿದೆ. ಸಂಪ್ರದಾಯದಂತೆ ಒಬ್ಬೊಬ್ಬರು ಒಬ್ಬೊಬ್ಬರಿಗೆ ಕಳಪೆ ಕೊಟ್ಟಿದ್ದಾರೆ. ರಾಶಿಕಾ, ರಕ್ಷಿತಾ ಶೆಟ್ಟಿಗೆ ಕಳಪೆ ಕೊಟ್ಟಿದ್ದಾರೆ ಆದರೆ ಇದು ರಕ್ಷಿತಾ ಶೆಟ್ಟಿಗೆ ಸಹನೀಯವಾಗಿಲ್ಲ. ರಕ್ಷಿತಾರ ಜಗಳ, ವಾದ ನೋಡಿ ಧ್ರುವಂತ್ ನಕ್ಕಿದ್ದಾರೆ. ಇದು…

Read More

Chanakya Niti: ಶ್…‌ ನಿಮ್ಮ ಈ ವೈಯಕ್ತಿಕ ವಿಚಾರಗಳನ್ನು ಯಾರ ಬಳಿಯೂ ಶೇರ್‌ ಮಾಡಿಕೊಳ್ಳಬೇಡಿ – Kannada News | Chanakya Niti: Acharya Chanakya says these secrets should not be shared with others

ನೆಮ್ಮದಿ, ಸುರಕ್ಷಿತ ಮತ್ತು ಯಶಸ್ವಿ ಜೀವನವನ್ನು ನಡೆಸಲು ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ಅನೇಕ ಪ್ರಮುಖ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಕೆಲವರಿಗೆ ಎಲ್ಲಾ ವಿಷಯಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳುವ ಅಭ್ಯಾಸ ಇದೆ. ಚಾಣಕ್ಯರ ಪ್ರಕಾರ ಕೆಲವೊಮ್ಮೆ ನಾವು ಇತರರ ಬಳಿ ಹೇಳುವ ವಿಷಯಗಳು ಭವಿಷ್ಯದಲ್ಲಿ ನಮಗೆ ತೊಂದರೆ ಮತ್ತು ನಷ್ಟವನ್ನು ಉಂಟುಮಾಡಬಹುದು, ಕೆಲವೊಮ್ಮೆ ನಾವು ಮೋಸ ಹೋಗುವ ಸಾಧ್ಯತೆಯೂ ಇರುತ್ತದೆ. ಆದ್ದರಿಂದ ಕೆಲವೊಂದು ಸೀಕ್ರೆಟ್‌ಗಳನ್ನು ನಿಮಗೆ ಎಷ್ಟೇ ಆಪ್ತರಾಗಿರುವ ವ್ಯಕ್ತಿಗಳ ಬಳಿಯೂ ಸಹ ಹಂಚಿಕೊಳ್ಳಬಾರದು. ಅಂತಹ…

Read More

Horoscope Today 08 January: ಇಂದು ಈ ರಾಶಿಯವರ ಮನಸ್ಸಿಗೆ ಆಪ್ತರಿಂದ ಘಾಸಿಯಾಗಲಿದೆ

ಮೇಷ ರಾಶಿ: ಸ್ತ್ರೀಯರಿಗೆ ಮಾತುಗಾರಿಕೆಯಿಂದ ಪ್ರಶಂಸೆ ಸಿಗಲಿದೆ. ನಯವಾದ ಮಾತಿನಿಂದ ನಿಮ್ಮನ್ನು ಕಾರ್ಯಕ್ಕೆ ಒಲಿಸಿಬಹುದು. ಉದ್ಯೋಗದಲ್ಲಿ ಭಡ್ತಿ ಸಿಗುವ ಸಾಧ್ಯತೆ ಇದೆ. ಗೊಂದಲದಿಂದ ಇರುವ ಮನಸ್ಸು ಇಂದು ಪ್ರಶಾಂತವಾಗಲಿದೆ. ಆತ್ಮೀಯರ ಭೇಟಿಯಿಂದ ನಿಮಗೆ ಸಮಾಧಾನ ಸಿಗಲಿದೆ. ಅವರ ಜೊತೆ ಸಂತೋಷದ ಸಮಯವನ್ನು ನೆನಪಿಸಿಕೊಳ್ಳುವಿರಿ. ನೀವು ಪ್ರಸಿದ್ಧಿಯನ್ನು ಪಡೆಯಲು ಆಸಕ್ತಿಯು ಹೆಚ್ಚುವುದು. ಕೆಲವು ವಿಚಾರವನ್ನು ನೀವೇ ದೊಡ್ಡ ಮಾಡಿಕೊಂಡು ತಲೆಯನ್ನು ಹಾಳು ಮಾಡಿಕೊಳ್ಳುವಿರಿ. ಬಹಳ ದಿನಗಳಿಂದ ಕಾರ್ಮಿಕರ ವಿಚಾರದಲ್ಲಿ ನಿಮಗೆ ಅಸಮಾಧಾನವಿದ್ದು ಅದನ್ನು ತೋರ್ಪಡಿಸುವಿರಿ. ಸಾಹಸದಿಂದ ಯಶಸ್ಸು ಸಿಗುತ್ತದೆ…

Read More