Headlines

ಬಿಜೆಪಿ ಸರ್ಕಾರ ಟಿಎಂಸಿ ಗೂಂಡಾಗಳ ದೌರ್ಜನ್ಯವನ್ನು ಸಹಿಸುವುದಿಲ್ಲ; ಸುವೇಂದು ಅಧಿಕಾರಿ – Kannada News | Suvendu Adhikari says every TMC goon will be held accountable under BJP government for their atrocities

ಕೊಲ್ಕತ್ತಾ, ಮೇ 6: ಪಶ್ಚಿಮ ಬಂಗಾಳದ ಭವಾನಿಪುರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು (Mamata Banerjee) ಸೋಲಿಸಿದ ಹಿರಿಯ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಟಿಎಂಸಿ ವಿರುದ್ಧ ಹರಿಹಾಯ್ದಿದ್ದಾರೆ. ನಮ್ಮ ಬಿಜೆಪಿ ಸರ್ಕಾರ ಪ್ರತಿಯೊಬ್ಬ ಟಿಎಂಸಿ ಗೂಂಡಾಗಳನ್ನು ತಮ್ಮ ದೌರ್ಜನ್ಯಗಳಿಗೆ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. “ಮಮತಾ ಬ್ಯಾನರ್ಜಿ ಅವರ ರಾಜೀನಾಮೆಯನ್ನು ರಾಜ್ಯಪಾಲರು ನಿರ್ಧರಿಸುತ್ತಾರೆ. ಅವರು ಬಂಗಾಳದಲ್ಲಿ ರಾಜಕೀಯ ಪ್ರಸ್ತುತತೆಯನ್ನು ಕಳೆದುಕೊಂಡಿದ್ದಾರೆ. ಪ್ರತಿಯೊಬ್ಬ ಟಿಎಂಸಿ ಗೂಂಡಾಗಳನ್ನು ಬಿಜೆಪಿ ಸರ್ಕಾರದ ಅಡಿಯಲ್ಲಿ ತಮ್ಮ ದೌರ್ಜನ್ಯಗಳಿಗೆ ಹೊಣೆಗಾರರನ್ನಾಗಿ ಮಾಡಲಾಗುತ್ತದೆ” ಎಂದು ಅವರು…

Read More

World Athletics Day 2026: ವಿಶ್ವ ಅಥ್ಲೆಟಿಕ್ಸ್‌ ದಿನವನ್ನು ಯಾವ ಕಾರಣಕ್ಕಾಗಿ ಆಚರಿಸಲಾಗುತ್ತದೆ ಗೊತ್ತಾ? – Kannada News | World Athletics Day 2026: Why is World Athletics Day celebrated on May 7? Know its purpose

ವಿಶ್ವ ಅಥ್ಲೆಟಿಕ್ಸ್ ದಿನImage Credit source: vecteezy ಇಂದಿನ ಈ ಡಿಜಿಟಲ್‌ ಯುಗದಲ್ಲಿ ಜನ ದೈಹಿಕ ಚಟುವಟಿಕೆಯಲ್ಲಿ (Physical activity) ತೊಡಗಿಕೊಳ್ಳುವುದು ಕಡಿಮೆಯಾಗಿದೆ. ಅದರಲ್ಲೂ ಯುವಕರು ಮತ್ತು ಮಕ್ಕಳು ಕ್ರೀಡೆ ಇತ್ಯಾದಿ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದೆ ಮೊಬೈಲ್‌ ನೋಡುತ್ತಾ ಕಾಲಹರಣ ಮಾಡುತ್ತಾರೆ. ಇದು ಆರೋಗ್ಯಕ್ಕೂ ಹಾಳು. ಅದೇ ಕ್ರೀಡೆಗಳು ಜನರು ಹೆಚ್ಚು ಸಕ್ರಿಯರಾಗಲು, ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಹೆಚ್ಚು ಚಲನಶೀಲರನ್ನಾಗಿರುವಂತೆ ಪ್ರೋತ್ಸಾಹಿಸಲು ಸಹಾಯ ಮಾಡುತ್ತದೆ. ಇದು ವಿವಿಧ ಕಾಯಿಲೆಗಳನ್ನು ನಿವಾರಿಸಲು ಮತ್ತು ಹೆಚ್ಚು ಸದೃಢ ಮತ್ತು ಆರೋಗ್ಯಕರ…

Read More

ಮದುವೆಯಾಗುವುದಾಗಿ ನಂಬಿಸಿ ಮೋಸ; ಮೊಹಮ್ಮದ್ ಶಮಿ ಸಹೋದರನ ಮೇಲೆ ಗಂಭೀರ ಆರೋಪ – Kannada News | Mohammed Kaif Fraud Allegations: Shami’s Brother Accused of Marriage Deceit and Betrayal

ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ( Mohammed Shami) ಅವರ ವೃತ್ತಿಜೀವನದ ಜೊತೆಗೆ ವೈಯಕ್ತಿಕ ಜೀವನವೂ ಹಳಿತಪ್ಪಿದೆ. ಶಮಿ ಟೀಂ ಇಂಡಿಯಾದಲ್ಲಿ ಕಾಣಿಸಿಕೊಂಡು ವರ್ಷಗಳೇ ಕಳೆದಿವೆ. ಇತ್ತ ಶಮಿ ಅವರ ವೈವಾಹಿಕ ಜೀವನವೂ ಮುರಿದುಬಿದ್ದಿದೆ. 2014 ರಲ್ಲಿ ಶಮಿ, ಹಸಿನ್ ಜಹಾನ್ ಅವರನ್ನು ವಿವಾಹವಾಗಿದ್ದರು. ಆದರೆ 2018 ರಲ್ಲಿ ಹಸಿನ್ ಜಹಾನ್, ಶಮಿ ಮತ್ತು ಅವರ ಕುಟುಂಬದ ವಿರುದ್ಧ ಕೌಟುಂಬಿಕ ಹಿಂಸೆ, ವರದಕ್ಷಿಣೆ ಕಿರುಕುಳ ಮತ್ತು ಮ್ಯಾಚ್ ಫಿಕ್ಸಿಂಗ್ ಸೇರಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದರು….

Read More

ಯುದ್ಧ ಕೊನೆಗೊಳಿಸಲು ಇರಾನ್ ಮುಂದೆ ಹೊಸ ಕದನವಿರಾಮದ ಪ್ರಸ್ತಾಪವಿಟ್ಟ ಟ್ರಂಪ್ – Kannada News | Only fair conditions will be accepted Iran on US proposal to ending war

ವಾಷಿಂಗ್ಟನ್, ಮೇ 5: ಅಮೆರಿಕದ ಅಧ್ಯಕ್ಷ ಟ್ರಂಪ್ (Donald Trump) ಇರಾನ್ ಅನ್ನು ಮಂಡಿಯೂರುವಂತೆ ಮಾಡಿರುವುದಾಗಿ ಹೇಳಿಕೊಳ್ಳುತ್ತಿದ್ದರೂ ಅವರು ಒಪ್ಪಂದಕ್ಕಾಗಿ ಇರಾನ್‌ಗೆ ಹೊಸ ಪ್ರಸ್ತಾಪಗಳನ್ನು ಕಳುಹಿಸುತ್ತಿದ್ದಾರೆ. ಅಮೆರಿಕ ಇರಾನ್‌ಗೆ ಮತ್ತೊಂದು ಪ್ರಸ್ತಾಪವನ್ನು ಕಳುಹಿಸಿದೆ. ಇದರಲ್ಲಿ ಯುದ್ಧವನ್ನು ಕೊನೆಗೊಳಿಸಲು ಮತ್ತು ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಷರತ್ತುಗಳು ಸೇರಿವೆ. ಈ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಲು ಅಮೆರಿಕ ಇರಾನ್‌ಗೆ 48 ಗಂಟೆಗಳ ಕಾಲಾವಕಾಶ ನೀಡಿದೆ. ಶಾಂತಿ ಮಾತುಕತೆ ಆರಂಭವಾದಾಗಿನಿಂದ ಇರಾನ್ ತನ್ನ ಷರತ್ತುಗಳಿಂದ ಹಿಂದೆ ಸರಿದಿಲ್ಲ. ಇರಾನ್ ಅಮೆರಿಕದ ಹಿಂದಿನ ಪ್ರಸ್ತಾಪಗಳನ್ನು ಸ್ವೀಕರಿಸಲು…

Read More

ಪ್ರತಿನಿತ್ಯ ಬ್ರಷ್ ಮಾಡಿದ್ರೂ ಕ್ಯಾವಿಟಿ ಉಂಟಾಗುತ್ತಿದ್ದರೆ ಈ ಸಮಸ್ಯೆ ತಡೆಯಲು ಸಿಂಪಲ್ ಐಡಿಯಾ ಇಲ್ಲಿದೆ – Kannada News | Tooth Decay Explained: Early Cavity Symptoms You Shouldn’t Ignore

ಪ್ರತಿದಿನ ಹಲ್ಲುಗಳನ್ನು ಬ್ರಷ್ (Brushing) ಮಾಡುತ್ತಿದ್ದರೂ ಕ್ಯಾವಿಟಿ ಸಮಸ್ಯೆ (Cavity) ಕಾಣಿಸಿಕೊಳ್ಳುವುದು ಹಲವರಲ್ಲಿ ಸಾಮಾನ್ಯವಾಗಿದೆ. ದಂತ ಆರೋಗ್ಯದ ಬಗ್ಗೆ ಜಾಗೃತಿ ಇದ್ದರೂ ಈ ಸಮಸ್ಯೆ ಉಂಟಾಗುವುದಕ್ಕೆ ಕಾರಣವೇನು ಎಂಬ ಪ್ರಶ್ನೆಗೆ ತಜ್ಞರು ಸ್ಪಷ್ಟನೆ ನೀಡಿದ್ದಾರೆ. ದಂತ ವೈದ್ಯರ ಪ್ರಕಾರ, ಕ್ಯಾವಿಟಿ ಎಂದರೆ ದಂತದ ಮೇಲ್ಭಾಗದಲ್ಲಿ ಹಾನಿ ಉಂಟಾಗುವುದು. ಇದು ಬ್ಯಾಕ್ಟೀರಿಯಾ ಬೆಳವಣಿಗೆಯಿಂದ ಉಂಟಾಗಿ, ನಿಧಾನವಾಗಿ ದಂತದಲ್ಲಿ ಕುಳಿ ಉಂಟುಮಾಡುತ್ತದೆ. ಪ್ರತಿದಿನ ಬ್ರಷ್ ಮಾಡುವುದು ಮಾತ್ರ ಸಾಕಾಗುವುದಿಲ್ಲ, ಅದನ್ನು ಸರಿಯಾದ ವಿಧಾನದಲ್ಲಿ ಮಾಡುವುದು ಕೂಡ ಅತ್ಯಗತ್ಯವಾಗುತ್ತದೆ. ಹಾಗಾದರೆ ಯಾವ…

Read More

ಮೇ 10ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಏನು ವಿಶೇಷ? – Kannada News | PM Narendra Modi to Visit Bengaluru on May 10, Says R Ashok

ಬೆಂಗಳೂರು, ಮೇ 10: ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಅಧಿಕಾರ ಹಾಗೂ ಕೇರಳ ರಾಜ್ಯದ ಮೂರು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಹಿನ್ನೆಲೆ HAL ಏರ್​ಪೋರ್ಟ್ ಪ್ರವೇಶದ್ವಾರ ಬಳಿ ಕಾರ್ಯಕ್ರಮ ಆಯೋಜಿಸಲಾಗಿದೆ. ಮೇ 10ರಂದು ಬೆಳಿಗ್ಗೆ 9 ಗಂಟೆಗೆ ಮೋದಿ ಅವರು HAL ಏರ್‌ಪೋರ್ಟ್‌ಗೆ ಆಗಮಿಸಲಿದ್ದು, ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇನ್ನು ಕಾರ್ಯಕ್ರಮಕ್ಕೆ…

Read More

IPL 2026: ‘ನಿರಾಶೆಯಾಗಿದೆ’.. ಕೈತಪ್ಪಿದ ಫೈನಲ್ ಆತಿಥ್ಯ; ಹೇಳಿಕೆ ಬಿಡುಗಡೆ ಮಾಡಿದ ಕೆಎಸ್​ಸಿಎ – Kannada News | BCCI Shifts IPL 2026 Playoffs/Final from Bengaluru; KSCA Expresses Disappointment

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಐಪಿಎಲ್ 2026 (IPL 2026) ರ ಪ್ಲೇಆಫ್‌ ಹಾಗೂ ಫೈನಲ್ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಬಿಸಿಸಿಐ (BCCI) ಕೂಡ ಐಪಿಎಲ್ ಆರಂಭಕ್ಕೂ ಮುನ್ನವೇ ಬೆಂಗಳೂರಿನಲ್ಲಿ ಐಪಿಎಲ್ ಫೈನಲ್ ನಡೆಸಲು ನಿರ್ಧರಿಸಿತ್ತು. ಇತ್ತ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಕೂಡ ಐಪಿಎಲ್ ಫೈನಲ್​ಗೆ ಸಕಲ ತಯಾರಿ ಮಾಡಿಕೊಂಡಿತ್ತು. ಆದರೆ ಲೀಗ್ ಪಂದ್ಯಗಳು ಮುಗಿಯುವುದಕ್ಕೂ ಮುನ್ನ ಪ್ಲೇಆಫ್‌ ಪಂದ್ಯಗಳ ವೇಳಾಪಟ್ಟಿ ಪ್ರಕಟಿಸಿರುವ ಬಿಸಿಸಿಐ, ಪ್ಲೇಆಫ್‌ ಹಾಗೂ ಫೈನಲ್ ಪಂದ್ಯವನ್ನು ಬೇರೆಡೆಗೆ ಸ್ಥಳಾಂತರಿಸಿದೆ….

Read More

‘ಗುರು’ವಿಗೆ ವಿದಾಯ ಹೇಳಿದ ವಿಜಯ್, ಗೆಳೆಯನ ನೋವಿಗೆ ಜೊತೆ – Kannada News | Thalapathy Vijay pay his last respects to producer RB Choudary Express condolences to family

ದಳಪತಿ ವಿಜಯ್ (Thalapathy Vijay) ಇತಿಹಾಸ ಬರೆದಿದ್ದಾರೆ. ತಮ್ಮ ಅಭೂತಪೂರ್ವ ಸ್ಟಾರ್​​ಡಮ್, ಅಭಿಮಾನಿ ಬಳಗವನ್ನು ಬಳಸಿಕೊಂಡು ಇದೀಗ ತಮಿಳುನಾಡು ವಿಧಾನಸಭೆ ಚುನಾವಣೆ ಗೆದ್ದಿದ್ದು, ಸಿಎಂ ಆಗಲಿದ್ದಾರೆ. ಆದರೆ ಇಂಥಹಾ ಖುಷಿಯ ಸಮಯದಲ್ಲಿಯೇ ವಿಜಯ್ ಅವರ ಚಿತ್ರರಂಗದ ಗುರುಗಳಲ್ಲಿ ಒಬ್ಬರಾದ ಆರ್​​ಬಿ ಚೌಧರಿ ಅವರು ನಿಧನ ಹೊಂದಿದ್ದಾರೆ. ಖ್ಯಾತ ನಿರ್ಮಾಪಕ ಆರ್​​ಬಿ ಚೌಧರಿ ಅವರು ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದು, ವಿಜಯ್, ತಮ್ಮ ಬ್ಯುಸಿ ಶೆಡ್ಯೂಲ್ ನಡುವೆ ಅವರ ಅಂತಿಮ ದರ್ಶನ ಪಡೆದಿರುವುದಲ್ಲದೆ, ಗೆಳೆಯನಿಗೆ ಸಾಂತ್ವನ ಸಹ ಹೇಳಿದ್ದಾರೆ….

Read More

ನೀವು ಮಾಡುವ ಈ ತಪ್ಪುಗಳು ಕುಕ್ಕರ್‌ ಸ್ಫೋಟಗೊಳ್ಳಲು ಕಾರಣವಾಗಬಹುದು – Kannada News | These mistakes you make can cause your pressure cooker to explode‌

ಈಗಂತೂ ಪ್ರತಿ ಮನೆಯಲ್ಲೂ ಕುಕ್ಕರ್‌ (pressure cooker) ಬಳಕೆ ಮಾಡಲಾಗುತ್ತದೆ. ಅನ್ನ ಬೇಯಿಸುವುದರಿಂದ ಹಿಡಿದು ಸಾರು, ಸಾಂಬಾರ್‌ ಮಾಡುವವರೆಗೆ ಪ್ರತಿಯೊಂದು ಅಡುಗೆಯನ್ನೂ ಹೆಚ್ಚಿನವರು ಕುಕ್ಕರ್‌ನಲ್ಲಿಯೇ ಮಾಡುತ್ತಾರೆ. ಕುಕ್ಕರ್‌ನಲ್ಲಿ ಅಡುಗೆ ಮಾಡುವುದರಿಂದ ಸಮಯ ಉಳಿತಾಯವಾಗುವುದಲ್ಲದೆ ಗ್ಯಾಸ್‌ ಕೂಡ ಉಳಿತಾಯವಾಗುತ್ತದೆ. ವಿಷಯ ಏನೆಪ್ಪಾ ಅಂದ್ರೆ ಅನೇಕರಿಗೆ  ಕುಕ್ಕರ್‌ ಹೇಗೆ ಬಳಸಬೇಕು ಎಂಬ ಅರಿವಿಲ್ಲ. ಈ ಸಣ್ಣ ನಿರ್ಲಕ್ಷ್ಯ, ಅಜಾಗರೂಕತೆ ಕುಕ್ಕರ್‌ ಸ್ಫೋಟಗೊಳ್ಳಲು ಕಾರಣವಾಗಬಹುದು. ಆದ್ದರಿಂದ ಕುಕ್ಕರ್‌ನಲ್ಲಿ ಅಡುಗೆ ಮಾಡುವಾಗ ಈ ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ವಹಿಸುವುದು ಅತ್ಯಗತ್ಯ. ನಿಮ್ಮ ಈ…

Read More

‘ಮಾ ಇಂಟಿ ಬಂಗಾರಂ’ ಬಿಡುಗಡೆ ಮುಂದೂಡಿಕೆ: ಹೊಸ ದಿನಾಂಕದತ್ತ ಚಿತ್ರತಂಡದ ಚಿತ್ತ – Kannada News | Samantha Ruth Prabhu starrer Maa Inti Bangaram movie release date postpone

ಇತ್ತೀಚೆಗೆ ಸಿನಿಮಾಗಳ ಬಿಡುಗಡೆ ದಿನಗಳು ಪದೇ ಪದೇ ಬದಲಾವಣೆ ಆಗುತ್ತಲೇ ಇವೆ. ‘ಟಾಕ್ಸಿಕ್’ (Toxic) ಸಿನಿಮಾದ ದಿನಾಂಕ ಬದಲಾವಣೆ ಆದ ಬಳಿಕ ಅದರ ಪರಿಣಾಮದಿಂದಲೋ ಏನೋ ಎಷ್ಟೋಂದು ಸಿನಿಮಾಗಳ ಬಿಡುಗಡೆ ದಿನಾಂಕ ಬದಲಾವಣೆ ಆಗಿವೆ, ಈಗಲೂ ಆಗುತ್ತಲೇ ಇವೆ. ‘ಉಸ್ತಾದ್ ಭಗತ್ ಸಿಂಗ್’, ‘ಡಕಾಯತ್’, ‘ಪೆದ್ದಿ’ ಸಿನಿಮಾಗಳ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ ಆಯ್ತು. ಇದೀಗ ಸಮಂತಾ ಋತ್ ಪ್ರಭು ನಟಿಸಿರುವ ಬಹುನಿರೀಕ್ಷಿತ ಚಿತ್ರ ‘ಮಾ ಇಂಟಿ ಬಂಗಾರಂ’ (Maa Inti Bangaram) ಬಿಡುಗಡೆಯ ದಿನಾಂಕದಲ್ಲಿ ಬದಲಾವಣೆಯಾಗಿದೆ. ಈ…

Read More