ಕ್ಯಾಮೆರಾ ಎದುರಲ್ಲೇ ನೋಟಿಸ್ ಹರಿದು ಸಲ್ಮಾನ್ ಖಾನ್ಗೆ ಸವಾಲು ಹಾಕಿದ ನಿರ್ಮಾಪಕ – Kannada News

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಹಾಗೂ ಅವರ ಕಾನೂನು ತಂಡವು ‘ಕಾಲಾ ಹಿರನ್’ (Kala Hiran) ಚಿತ್ರದ ನಿರ್ಮಾಪಕ ಅಮಿತ್ ಜಾನಿ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ ಬೆನ್ನಲ್ಲೇ ಈ ವಿವಾದ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ನಿರ್ಮಾಪಕ ಅಮಿತ್ ಜಾನಿ (Amit Jani) ಅವರು ಕ್ಯಾಮೆರಾದ ಮುಂಭಾಗದಲ್ಲೇ ಸಲ್ಮಾನ್ ಖಾನ್ ಕಳುಹಿಸಿದ್ದ ನೋಟಿಸ್ ಹರಿದು ಹಾಕುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಅಷ್ಟೇ ಅಲ್ಲದೆ, ಸಲ್ಮಾನ್ ಖಾನ್ (Salman Khan) ಅಭಿಮಾನಿಗಳಿಂದ ತಮಗೆ ಕೊಲೆ ಬೆದರಿಕೆಗಳು ಬರುತ್ತಿವೆ…

Read More

Viral: ಬೆಂಗಳೂರಿನ ಈ ಏರಿಯಾದಲ್ಲಿ 2BHK ಮನೆ ಬಾಡಿಗೆ 70 ಸಾವಿರ ರೂ; ವಾಸ್ತವ ಸ್ಥಿತಿ ಬಿಚ್ಚಿಟ್ಟ ಸಾಫ್ಟ್‌ವೇರ್‌ ಇಂಜಿನಿಯರ್ – Kannada News | Bengaluru: Renting a house in Bengaluru is expensive; Renting a 2BHK house costs Rs 70,000

ಬೆಂಗಳೂರು, ಜನವರಿ 22: ಮಾಯನಗರಿ ಬೆಂಗಳೂರಿಗೆ (Bengaluru) ಕೆಲಸಕ್ಕೆಂದು ಬರುವ ಯುವಕರು ಯುವತಿಯರು ಮೊದಲು ಹುಡುಕುವುದೇ ಬಾಡಿಗೆ ಮನೆಯನ್ನು. ಆದರೆ ಇತ್ತೀಚೆಗಿನ ದಿನಗಳಲ್ಲಿ ಕಡಿಮೆ ಬಾಡಿಗೆಗೆ ಮನೆ ಇರುವ ಸಿಗೋದು ತುಂಬಾನೇ ಕಡಿಮೆ. ಸಾಫ್ಟ್‌ವೇರ್‌ ಇಂಜಿನಿಯರ್‌ರೊಬ್ಬರು ಬೆಂಗಳೂರಿನ ಕಾಡುಬೀಸನಹಳ್ಳಿಯಲ್ಲಿ ಮನೆ ಹುಡುಕುತ್ತಿದ್ದಾಗ ಬಾಡಿಗೆ ಮನೆ ಇರೋದು ತಿಳಿದಿದೆ. ಈ ಖಾಲಿ ಮನೆಯೊಂದಕ್ಕೆ ತೆರಳಿ ಅಲ್ಲಿನ ಮನೆಯ ಮಾಲೀಕರ ಬಳಿ ಬಾಡಿಗೆ ಬಗ್ಗೆ ವಿಚಾರಿಸಿದ್ದಾರೆ. ಆದರೆ ಮನೆ ಮಾಲೀಕ 70 ಸಾವಿರ ರೂ ಬಾಡಿಗೆ ಹೇಳಿದ್ದನ್ನು ಕೇಳಿ ಶಾಕ್…

Read More

ಕೆಂಪುಕೋಟೆಗೆ ಬಂತು ಖಲಿಸ್ತಾನಿ ಉಗ್ರರಿಂದ ಬಾಂಬ್ ಬೆದರಿಕೆ – Kannada News | Security Heightened in Delhi After Threat Call Targets Red Fort, Assembly

ನವದೆಹಲಿ, ಫೆಬ್ರವರಿ 23: ಕೆಂಪುಕೋಟೆ, ದೆಹಲಿ ಸಚಿವಾಲಯ ಹಾಗೂ ದೆಹಲಿ ವಿಧಾನಸಭೆಯಲ್ಲಿ ಬಾಂಬ್(Bomb) ಇಡುವುದಾಗಿ ಖಲಿಸ್ತಾನಿ ಉಗ್ರರು ಬೆದರಿಕೆ ಹಾಕಿದ್ದಾರೆ. ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ. ದೆಹಲಿ ಪೊಲೀಸರು ಕೂಡಲೇ ಪ್ರತಿಕ್ರಿಯಿಸಿದ್ದು, ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಸಚಿವಾಲಯದಲ್ಲಿ ಸಂಪೂರ್ಣ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಈ ಇಮೇಲ್ ಖಲಿಸ್ತಾನಿ ಗುಂಪಿನ ಹೆಸರಿನಲ್ಲಿ ಬಂದಿದೆ ಎಂದು ವರದಿಯಾಗಿದೆ. ಬೆದರಿಕೆಯ ಮೂಲವನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ. ಕೆಂಪು ಕೋಟೆ ಪ್ರದೇಶದ ಬಳಿ ಭಯೋತ್ಪಾದಕ ಬೆದರಿಕೆ ಇದೆ ಎಂಬ ಗುಪ್ತಚರ ವರದಿಗಳ…

Read More

ಹಳೆಯ ವಾಹನಗಳಿಗೆ ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗೆ ತೆರೆ ಎಳೆದ ಸಾರಿಗೆ ಇಲಾಖೆ

ಬೆಂಗಳೂರು, ಏಪ್ರಿಲ್​ 04: 01 ಏಪ್ರಿಲ್​ 2019ಕ್ಕಿಂತ ಹಿಂದೆ ರಿಜಿಸ್ಟ್ರೇಷನ್ ಆಗಿರುವ ಎಲ್ಲಾ ವಾಹನಗಳಿಗೂ ವಾಹನ ಮಾಲೀಕರು ಹೈ ಸೆಕ್ಯುರಿಟಿ ನೋಂದಣಿ ಪ್ಲೇಟ್​​ (ಹೆಚ್ಎಸ್ಆರ್​ಪಿ HSRP) ನಂಬರ್ ಪ್ಲೇಟ್​​ ಅಳವಡಿಸಿಕೊಳ್ಳಬೇಕು, ಇದರಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ರಾಜ್ಯ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ಆ ಮೂಲಕ ಹರಡುತ್ತಿರುವ ಸುಳ್ಳು ಸುದ್ದಿಗೆ ಬ್ರೇಕ್ ಹಾಕಲಾಗಿದೆ. ಈ ಕುರಿತಾಗಿ ರಾಜ್ಯ ಸಾರಿಗೆ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ವದಂತಿಗೆ ತೆರೆ ಎಳೆದ ರಾಜ್ಯ ಸಾರಿಗೆ ಇಲಾಖೆ ಹಳೆಯ ವಾಹನಗಳಿಗೆ…

Read More

ಜಾತ್ರೆ, ಪೆಟ್ರೋಲ್ ಬಂಕ್ ಸೇರಿ ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್ – Kannada News | Vijayanagara Police Bust Fake Currency Gang Operating at Fairs and Petrol Bunks

ವಿಜಯನಗರ, ಡಿಸೆಂಬರ್ 26: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಅರಸೀಕೆರೆಯಲ್ಲಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ, ಜಾತ್ರೆಗಳು, ಪೆಟ್ರೋಲ್ ಬಂಕ್​ಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೋಟಾ ನೋಟು ಚಲಾವಣೆ ಮಾಡುತ್ತಿದ್ದ ಗ್ಯಾಂಗ್‌ ಅನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಐವರು ಆರೋಪಿಗಳನ್ನು ಹಾಗೂ ಒಬ್ಬ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 500 ರೂಪಾಯಿ ಮುಖಬೆಲೆಯ ಒಟ್ಟು 40 ನಕಲಿ ನೋಟುಗಳು ಹಾಗೂ ಒಂದು ಆಟೋವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅರಸೀಕೆರೆಯ ದಂಡಿ ದುರ್ಗಮ್ಮನ ಜಾತ್ರೆಯಲ್ಲಿ ನೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ…

Read More

ಎದುರಾಳಿಯಾಗಿ ಗಿಲ್ಲಿನ ಆಯ್ಕೆ ಮಾಡಿದ ಧ್ರುವಂತ್; ಗೆದ್ದಿದ್ದು ಯಾರು?

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಧ್ರುವಂತ್ ಹಾಗೂ ಗಿಲ್ಲಿ ಮಧ್ಯೆ ಟಾಸ್ಕ್ ನಡೆದಿದೆ. ಸ್ವತಃ ಧ್ರುವಂತ್ ಅವರು ಗಿಲ್ಲಿಯನ್ನು ಎದುರಾಳಿಯಾಗಿ ಆಯ್ಕೆ ಮಾಡಿಕೊಂಡರು. ಈ ವೇಳೆ ಕಠಿಣ ಟಾಸ್ಕ್ ಒಂದನ್ನು ಬಿಗ್ ಬಾಸ್ ನೀಡಿದರು. ಈ ಟಾಸ್ಕ್ ಅಲ್ಲಿ ಗಿಲ್ಲಿ ಅವರು ಸೋತಿದ್ದಾರೆ ಎನ್ನಲಾಗಿದೆ. ಧ್ರುವಂತ್ ಅವರು ಗೆಲುವು ಕಂಡಿದ್ದಾರೆ. ಟಾಪ್ 6ಗೆ ಆಯ್ಕೆ ಆಗೋಕೆ ಆಡುತ್ತಿರುವ ಟಾಸ್ಕ್ ಇದಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ 11 ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ

ನವದೆಹಲಿ, ಮಾರ್ಚ್ 21: ಕೇರಳ ವಿಧಾನಸಭಾ ಚುನಾವಣೆಗೆ (Kerala Assembly Elections) ಬಿಜೆಪಿ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನೇತೃತ್ವದ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಮಾರ್ಚ್ 18ರಂದು ಸಭೆ ಸೇರಿ ಪಟ್ಟಿಗಳನ್ನು ಬಿಡುಗಡೆ ಮಾಡಿತು. ಪ್ರಧಾನಿ ನರೇಂದ್ರ ಮೋದಿ ಕೂಡ ಈ ಸಭೆಯಲ್ಲಿ ಹಾಜರಿದ್ದರು. ಮಾರ್ಚ್ 16ರಂದು ಬಿಜೆಪಿ ಕೇರಳದ ಮೊದಲ 47 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತು. ನಂತರ ಮಾರ್ಚ್ 19ರಂದು 39 ಹೆಸರುಗಳನ್ನು ಒಳಗೊಂಡ…

Read More

ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಸೀರೆಗೆ ಹೊತ್ತಿದ ಬೆಂಕಿ – Kannada News | BJP MLA Anupama Jaiswal Injured During Effigy Protest in UP

ಬಹ್ರೈಚ್, ಏಪ್ರಿಲ್ 26: ಬಹ್ರೈಚ್​ನಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಅಖಿಲೇಶ್ ಯಾದವ್ ಪ್ರತಿಕೃತಿಯನ್ನು ದಹಿಸಲು ಹೋದಾಗ ಬಿಜೆಪಿ ಶಾಸಕಿ ಅನುಪಮಾ ಜೈಶ್ವಾಲ್ ಬಟ್ಟೆಗೆ ಬೆಂಕಿ ತಗುಲಿರುವ ವಿಡಿಯೋ ವೈರಲ್ ಆಗಿದೆ. ಶನಿವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ನಿವಾಸದ ಬಳಿ ಬಿಜೆಪಿ ನಡೆಸಿದ ಮಹಿಳಾ ಜನಾಕ್ರೋಶ ಮೆರವಣಿಗೆಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.ಹಣೆ ಹಾಗೂ ಕೂದಲಿಗೆ ಕೂಡ ಬೆಂಕಿ ತಗುಲಿತ್ತು.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

Viral News: ಸತ್ತ ಕೀಟಗಳಿಗೂ ಶ್ರದ್ಧಾಂಜಲಿ ಸಲ್ಲಿಸುವ ಕೀಟನಾಶಕ ಕಂಪನಿ – Kannada News | Viral News Why a Japanese Firm Has Honoured Insects With Annual Memorials for Decades

ಸಾಮಾನ್ಯವಾಗಿ ಯಾರಾದರೂ ಮೃತಪಟ್ಟರೆ ಶ್ರದ್ಧಾಂಜಲಿ ಸಲ್ಲಿಸುವುದನ್ನು ನೋಡಿದ್ದೇವೆ, ಕೆಲವೊಮ್ಮೆ ತಾವು ಇಷ್ಟ ಪಟ್ಟು ಸಾಕಿರುವ ಪ್ರಾಣಿಗಳಿಗೂ ಶ್ರದ್ಧಾಂಜಲಿ ಸಲ್ಲಿಸುತ್ತೇವೆ ಆದರೆ ಕೀಟಗಳು ಸತ್ತರೆ ಅದಕ್ಯಾರಾದರೂ ಮೌನಾಚರಣೆ, ಶ್ರದ್ಧಾಂಜಲಿ ಸಲ್ಲಿಸುವುದನ್ನು ಕಂಡಿದ್ದೀರಾ. ಆದರೆ ಜಪಾನಿನಲ್ಲಿರುವ ಕೀಟನಶ ಕಂಪನಿಯೊಂದು ಪ್ರತಿ ವರ್ಷವೂ ಹೀಗೊಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಕಳೆದ 40 ವರ್ಷಗಳಲ್ಲಿ ತಾವು ಕೊಂದಿರುವ ಕೀಟಗಳಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಾರೆ. ಅರ್ಥ್ ಕಾರ್ಪೊರೇಷನ್ ಜಪಾನ್‌ನಲ್ಲಿ ಅತ್ಯುತ್ತಮ ಗೃಹ ಕೀಟನಾಶಕ ಕಂಪನಿಯಾಗಿದೆ. ಇದು ದಶಕಗಳ ಸಂಶೋಧನೆಯ ಮೂಲಕ ಈ ಖ್ಯಾತಿಯನ್ನು ಗಳಿಸಿದೆ. ತನ್ನ ಉತ್ಪನ್ನಗಳ…

Read More

ಆತ್ಮಹತ್ಯೆ ಮಾಡಿಕೊಳ್ಳಲು ಕಾಡಿಗೆ ಹೋದವನಿಗೆ ವಿಷ್ಣುವಿನ ದರ್ಶನ; ದೇವಾಲಯ ಕಟ್ಟಿ ಪೂಜಿಸಿದ ಬೀದರ್​​​ನ ಜನ – Kannada News | Karnataka’s 1000 Year Old Vishnu Temple: Bidar Forest Finds Healing Waters

ಬೀದರ್, ಡಿ.31: ಇಂದಿನ ಆಧುನಿಕ ಕಾಲದಲ್ಲೂ ಆಧ್ಯಾತ್ಮಿಕ ವಿಚಾರಗಳ ಮೇಲೆ ನಂಬಿಕೆ ಇದೆ. ಈ ನಂಬಿಕೆಗೆ ಕೆಲವೊಂದು ಅಚ್ಚರಿಯ ಸಂಗತಿಗಳು ಕಾರಣ. ಭಾರತದ ಅನೇಕ ಕಡೆ ಕಳೆದ 10 ವರ್ಷಗಳಿಂದ ಪುರಾತನ ದೇವಾಲಯಗಳು ಪತ್ತೆಯಾಗುತ್ತಿದೆ. ಜತೆಗೆ ಅವುಗಳ ಜೀರ್ಣೋದ್ಧಾರ ಕೂಡ ನಡೆಯುತ್ತಿದೆ. ಇದೀಗ ಇಂತಹದೇ ಘಟನೆಯೊಂದು ಬೀದರ್​​ನಲ್ಲಿ ನಡೆದಿದೆ. ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾದ ಬಳಿಯ ದಟ್ಟವಾದ ಅರಣ್ಯ ಪ್ರದೇಶದಲ್ಲಿ ಪುರಾತನ ವಿಷ್ಣು ದೇವಸ್ಥಾನಯೊಂದು (Bidar Ancient Vishnu Temple) ಐದು ವರ್ಷಗಳ ಹಿಂದೆ ಪತ್ತೆಯಾಗಿತ್ತು….

Read More