Headlines

ತೆಲುಗು ಚಿತ್ರರಂಗವ ಕೊಂಡಾಡಿ, ದೀಪಿಕಾ ಪಡುಕೋಣೆಗೆ ಟಾಂಗ್ ಕೊಟ್ಟ ಜಾನ್ಹವಿ

ಜಾನ್ಹವಿ ಕಪೂರ್ (Janhvi Kapoor) ಬಾಲಿವುಡ್​​ನ ಜನಪ್ರಿಯ ಯುವನಟಿ. ದೊಡ್ಡ ಹಿಟ್ ಇಲ್ಲದೇ ಹೋದರು ಒಂದರ ಹಿಂದೊಂದು ಅವಕಾಶಗಳ ಬಾಚಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ದಕ್ಷಿಣದ ಚಿತ್ರರಂಗದಲ್ಲಿಯೂ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಈಗಾಗಲೇ ಜೂ ಎನ್​​ಟಿಆರ್ ಜೊತೆಗೆ ‘ದೇವರ’ ಸಿನಿಮಾನಲ್ಲಿ ನಟಿಸಿರುವ ಜಾನ್ಹವಿ ಇದೀಗ ರಾಮ್ ಚರಣ್ ಜೊತೆಗೆ ‘ಪೆದ್ದಿ’ ಸಿನಿಮಾನಲ್ಲಿ ನಟಿಸಿದ್ದಾರೆ. ‘ಪೆದ್ದಿ’ ಸಿನಿಮಾ ಪ್ರಚಾರದಲ್ಲಿರುವ ನಟಿ ಜಾನ್ಹವಿ ಕಪೂರ್, ಇದೀಗ ತೆಲುಗು ಚಿತ್ರರಂಗದಲ್ಲಿರುವ ವೃತ್ತಿಪರತೆ, ಸಮಯ ಪಾಲನೆ ಇನ್ನಿತರೆ ವಿಷಯಗಳನ್ನು ಕೊಂಡಾಡಿದ್ದಾರೆ. ಆ ಮೂಲಕ ಪರೋಕ್ಷವಾಗಿ ದೀಪಿಕಾ ಪಡುಕೋಣೆಗೆ…

Read More

ಮೈಸೂರು ರಾಜಮಾತೆಗೂ ವಿಕ್ಟೋರಿಯಾಗೂ ಇದೆ ನಂಟು! ಅರಮನೆ ಅಗ್ನಿದುರಂತ ಹುಟ್ಟುಹಾಕಿದ ಆಸ್ಪತ್ರೆಯ ರೋಚಕ ಇತಿಹಾಸ ಇಲ್ಲಿದೆ

ಮೈಸೂರು, ಬೆಂಗಳೂರು, ಮಾರ್ಚ್ 15: ವಿವಾದಿತ ನಿರ್ಧಾರಗಳನ್ನು ತೆಗೆದುಕೊಂಡು ನಂತರ ಕಣ್ಣೊರೆಸುವ ನಾಟಕವಾಡುವುದು ಸರ್ಕಾರ ಮಟ್ಟದಲ್ಲಿ ನಡೆಯುತ್ತಲೇ ಇರುತ್ತದೆ. ಇದಕ್ಕೆ ಈಗ ಮತ್ತೊಂದು ಹೊಸ ಸೇರ್ಪಡೆ ಕರ್ನಾಟಕ ರಾಜಧಾನಿ ಬೆಂಗಳೂರಿನ (Bangalore) ಬಡ ಮಧ್ಯಮ ವರ್ಗದವರ ಪಾಲಿನ ಕಾಮಧೇನುವಾಗಿರುವ ವಿಕ್ಟೋರಿಯಾ ಸರ್ಕಾರಿ (Victoria Hospital) ಆಸ್ಪತ್ರೆ. ಹೌದು, ಶತಮಾನಗಳ ಇತಿಹಾಸದ ಆಸ್ಪತ್ರೆ ಹೆಸರು ಬದಲಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ. 2026ರ ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ವಿಕ್ಟೋರಿಯಾ ಆಸ್ಪತ್ರೆಯನ್ನು ಶಾಂತವೇರಿ ಗೋಪಾಲಗೌಡ ಆಸ್ಪತ್ರೆ’ ಎಂದು ಮರುನಾಮಕರಣ ಮಾಡುವುದಾಗಿ…

Read More

Bengaluru Air Quality: ಬೆಳಗಾವಿ, ಉಡುಪಿಯ ಗಾಳಿಯೂ ಉಸಿರಾಡಲು ಯೋಗ್ಯವಲ್ಲ! – Kannada News | Bangalore Air Pollution Crisis: Bengaluru Air quality is poor, Udupi and Belagavi’s AQI is unhealthy

ಬೆಳಗಾವಿ, ಉಡುಪಿಯ ಗಾಳಿಯೂ ಉಸಿರಾಡಲು ಯೋಗ್ಯವಲ್ಲ! ಬೆಂಗಳೂರು, ಫೆಬ್ರುವರಿ 03: ಬೆಂಗಳೂರಿನ ವಾಯು ಗುಣಮಟ್ಟ  (Bengaluru Air Quality) ದಿನಕ್ಕೊಂದು ರೀತಿ ಬದಲಾಗುತ್ತಿದೆ. ಅದರೊಂದಿಗೆ ಬೆಳಗಾವಿ ಮತ್ತು ಉಡುಪಿಯ ಏರ್ ಕ್ವಾಲಿಟಿ ಸಹ 200ಕ್ಕೆ ಹತ್ತಿರವಾಗುತ್ತಿರುವುದು ಸಾಕಷ್ಟು ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಬೆಳಗಾವಿಯ ಏರ್ ಕ್ವಾಲಿಟಿಯಲ್ಲಿ ಏಕಾಏಕಿ ಕುಸಿತ ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬೆಳಗಾವಿಯ ಏರ್ ಕ್ವಾಲಿಟಿ, ಇಂದು 170ಕ್ಕೆ ಹೋಗಿ ತಲುಪಿದೆ. ಉಡುಪಿಯ AQI 166 ಆಗಿದೆ. ಈ…

Read More

ಈ ರಾಶಿಯವರಿಗೆ ವಿದೇಶದಲ್ಲಿ ಉದ್ಯೋಗ ಸಿಗುವ ಭಾಗ್ಯ: ಹೊಸ ಜವಾಬ್ದಾರಿ ಖಂಡಿತ

ಮಾರ್ಚ್ 15ರಿಂದ 21ರವರೆಗೆ ಮೂರನೇ ವಾರ. ಉದ್ಯೋಗಸ್ಥರಿಗೆ ವಿದೇಶ ಪ್ರವಾಸ ಆಸೆ ಅಧಿಕ, ಕಿರಿಕಿರಿ ಕೆಲವರಿಗೆ, ಒತ್ತಡದ ಸುಧಾರಣೆಗೆ ಪ್ರಯತ್ನ ಇವೆಲ್ಲ ಬೇಕಾಗುವುದು. ಅಂತರಿಕ ಕಲಹ ಶಮನವಾಗಲಿದೆ. ​ ಮೇಷ: ಉದ್ಯೋಗದಲ್ಲಿ ಸ್ಥಿರತೆ ಇರಲಿದೆ. ಹೊಸ ಜವಾಬ್ದಾರಿಗಳು ಉನ್ನತ ಸ್ಥಾನಕ್ಕೆ ದಾರಿಯಾಗಲಿವೆ. ಉದ್ಯಮ ಸ್ಥಾಪನೆಗೆ ಇದು ಸಕಾಲ. ವೃತ್ತಿ ನಿಮಿತ್ತ ಕಿರು ಪ್ರಯಾಣ ಸಂಭವಿಸುವುದು. ಹಿರಿಯ ಅಧಿಕಾರಿಗಳ ಬೆಂಬಲ ಸಿಗಲಿದೆ. ​ವೃಷಭ: ವೃತ್ತಿ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ಯಶಸ್ಸು ಸಿಗಲಿದೆ. ವಿದೇಶಿ ಕಂಪನಿಗಳಲ್ಲಿ ಉದ್ಯೋಗಾವಕಾಶ ಅಥವಾ ಉದ್ಯೋಗದ ಕಾರಣ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ದ್ವೇಷವನ್ನು ನಿಷ್ಕಾರವಾಗಿ ಮಾಡುವರು.. – Kannada News | Daily Horoscope for June 27, 2026: Satursday Astrology Predictions

ಮೇಷ ರಾಶಿ: ಉಕ್ಕಿ ಬರುವ ಪ್ರವಾಹವನ್ನು ತಡೆಯಲು ಅಲ್ಪ ಶಕ್ತಿ ಸಾಲದು. ಅಧಿಕಾರದ ದುರುಪಯೋಗವನ್ನು ಮಾಡಿಕೊಳ್ಳುವಿರಿ. ಇದರಿಂದ ನಿಮ್ಮ ಕೆಳಗಿನವರು ಸಿಟ್ಟಗೊಂಡಾರು.‌ ನಿಮ್ಮ ಕೆಲಸದ ಮೇಲೆ ಇದರ ಪರಿಣಾಮವಿರಲಿದೆ. ನಿಮ್ಮ ನಂಬಿ ಹಣವನ್ನು ಕೊಡಬಹುದು. ಅದನ್ನು ಉಳಿಸಿಕೊಳ್ಳಿ. ಸರಿಯಾಗಿ ಸಮಯವನ್ನು ಬಳಸಿ. ಇನ್ನೊಬ್ಬರ ವಸ್ತುವನ್ನು ಕೇಳಿ ಪಡೆಯಿರಿ. ಆಪ್ತರ ಮಾತಿನಿಂದ ನಿಮ್ಮ ಕೆಲವು ಅಭಿಪ್ರಾಯವು ಬದಲಾಗುವುದು. ವೃಷಭ ರಾಶಿ: ತಂದೆಯಿಂದ ಬರಬಹುದಾದ ಧನವು ವಿಳಂಬವಾಗಲಿದೆ. ಎಂದೋ ಆಗಬೇಕಿದ್ದ ಕಾರ್ಯ ಕೊನೆಗೂ ತಾನಾಗಿಯೇ ಘಟಿಸಿದ್ದು, ಖುಷಿ ಇಲ್ಲದೇ ಬೇಸರವೂ…

Read More

T20 World Cup 2026: ಪಾಕ್ ವಿಶ್ವಕಪ್‌ ತಂಡದಿಂದ 7 ಆಟಗಾರರು ಔಟ್ – Kannada News | Pakistan T20 World Cup 2026 Squad: Who’s In, Who’s Out After Last WC Performance

2026 ರ ಟಿ20 ವಿಶ್ವಕಪ್ (T20 World Cup 2026) ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ 20 ತಂಡಗಳು ಭಾಗವಹಿಸಲಿವೆ. ವಿಶ್ವಕಪ್ ಟೂರ್ನಿಗಾಗಿ 20 ತಂಡಗಳಲ್ಲಿ 15 ತಂಡಗಳನ್ನು ಪ್ರಕಟಿಸಲಾಗಿತ್ತು. ಇದೀಗ ಜನವರಿ 25 ರಂದು ಪಾಕಿಸ್ತಾನ ವಿಶ್ವಕಪ್ ಟೂರ್ನಿಗಾಗಿ ತನ್ನ ತಂಡವನ್ನು ಸಹ ಪ್ರಕಟಿಸಿದೆ. ಈ ಟೂರ್ನಿಗಾಗಿ ತಂಡವನ್ನು ಘೋಷಿಸಿದ 16 ನೇ ದೇಶ ಪಾಕಿಸ್ತಾನ. ಕಳೆದ ವಿಶ್ವಕಪ್‌ ತಂಡಕ್ಕೆ ಹೋಲಿಸಿದರೆ ಈ ಬಾರಿ ಪಾಕಿಸ್ತಾನ ತಂಡದಲ್ಲಿ 7 ಬದಲಾವಣೆಗಳನ್ನು ಮಾಡಲಾಗಿದೆ. ಗಮನಾರ್ಹವಾಗಿ…

Read More

ಬೆಂಗಳೂರಲ್ಲಿ ದಾಖಲೆ ಬರೆದ ವರುಣ: ನಿನ್ನೆ ಸುರಿದ ಮಳೆಯ ಪ್ರಮಾಣ ಎಷ್ಟು ಗೊತ್ತಾ?; ಇಲ್ಲಿದೆ ಮಾಹಿತಿ – Kannada News | Bengaluru Records Historic Rainfall in April: Yellow Alert Issued for Karnataka

ಬೆಂಗಳೂರು, ಏಪ್ರಿಲ್​​ 30: ನಗರದಲ್ಲಿ ಆಲಿಕಲ್ಲು, ಗುಡುಗು ಮತ್ತು ಮಿಂಚಿನ ಸಹಿತ ನಿನ್ನೆ (ಏಪ್ರಿಲ್​​ 29) ಧಾರಾಕಾರವಾಗಿ ಸುರಿದ ಮಳೆ ರಾಜಧಾನಿಯ ಏಪ್ರಿಲ್ ತಿಂಗಳ ಇತಿಹಾಸದಲ್ಲಿಯೇ ಹೊಸ ದಾಖಲೆ ಬರೆದಿದೆ. ನಿನ್ನೆ ಸಂಜೆ 111 ಮೀಲಿ‌ ಮೀಟರ್ ಮಳೆಯಾಗಿದ್ದು, 2001ರಲ್ಲಿಯೂ ಇದೇ ರೀತಿಯ ಮಳೆ ಆಗಿತ್ತು. ಇನ್ನು ಈ ನಡುವೆ ಬೆಂಗಳೂರಿನಲ್ಲಿ‌ ಇನ್ನೂ ಮೂರು ದಿನ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 30 ರಿಂದ 40 ಕಿ.ಮೀ ವೇಗ ದಲ್ಲಿ ಗಾಳಿ ಬಿಸಲಿದೆ ಎಂದು ಹವಾಮಾನ ಇಲಾಖೆಯ…

Read More

ಟೀಮ್ ಇಂಡಿಯಾಗೆ ಇಬ್ಬರು ರಿಟರ್ನ್​, ಮೂವರು ಅಲಭ್ಯ!

ಶ್ರೀಲಂಕಾ ವಿರುದ್ಧದ ಮುಂಬರುವ ಮಹತ್ವದ ಟೆಸ್ಟ್ ಸರಣಿಗೆ ಭಾರತ ತಂಡದ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದ್ದು, ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಈ ಸರಣಿಯಿಂದ ಮೂವರು ಆಟಗಾರರು ಹೊರಗುಳಿಯಲಿದ್ದು, ಮತ್ತಿಬ್ಬರು ಆಟಗಾರರು ತಂಡದಲ್ಲಿ ಕಾಣಿಸಿಕೊಳ್ಳುವುದು ಖಚಿತ. ಆ ಆಟಗಾರರು ಯಾರೆಂದರೆ… (PC: Getty Images) ಜಸ್​ಪ್ರೀತ್ ಬುಮ್ರಾ: ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಎಡಗಾಲಿನ ಮಂಡಿಯ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು, ಆಗಸ್ಟ್ 15 ರೊಳಗೆ ಅವರು ಸಂಪೂರ್ಣ ಫಿಟ್ ಆಗುವ ಸಾಧ್ಯತೆಯಿದೆ. ಹೀಗಾಗಿ ಬುಮ್ರಾ ಅವರನ್ನು ಶ್ರೀಲಂಕಾ ಸರಣಿಗೆ…

Read More

ವೀರೇಂದ್ರ ಪಾಟೀಲರಿಗೆ ಅಪ್ಪ,ಸಿದ್ದರಾಮಯ್ಯಗೆ ಮಗ ಅಪಮಾನ:ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಸಿದ ಕೈ ಎಂದ ಜೋಶಿ

ಮಂಗಳೂರು, (ಮೇ 28): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ರಾಜಿನಾಮೆ ಒಬಿಸಿ ವರ್ಗಕ್ಕೆ ರಾಹುಲ್ ಗಾಂಧಿ (Rahul Gandhi) ಕೊಟ್ಟ ಬಳುವಳಿ. ದಿನ ಬೆಳಗಾದರೆ ಒಬಿಸಿ ಎಂದು ಬೊಬ್ಬೆ ಹೊಡೆಯುತ್ತಿದ್ದವರು ಇಂದು ಅದೇ ವರ್ಗದ ಸಿಎಂ ಅನ್ನು ಕೆಳಗಿಳಿಸಿ ಅಪಮಾನಿಸಿದ್ದಾರೆ. ಕಾಂಗ್ರೆಸ್ ಆಡಳಿತದ 4 ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಮೇಲ್ವರ್ಗದವರು ಸಿಎಂ ಇದ್ದಾರೆ. ಕರ್ನಾಟಕದಲ್ಲಿ ಮಾತ್ರ ಒಬಿಸಿ ಸಿಎಂ ಇದ್ದರು. ಈಗ ಇದ್ದೊಬ್ಬ ಒಬಿಸಿ ಸಿಎಂ ಅನ್ನು ಕಾಂಗ್ರೆಸ್ ಅಸ್ಥಿರಗೊಳಿಸಿದೆ ಎಂದು ಎಂದು ಕೇಂದ್ರ ಆಹಾರ…

Read More

Anganwadi Recruitment 2026: ಕಲಬುರಗಿ ಅಂಗನವಾಡಿ ನೇಮಕಾತಿ; 412 ಹುದ್ದೆಗಳಿಗೆ ಅರ್ಜಿ ಆಹ್ವಾನ, 10th ಪಾಸಾಗಿದ್ರೆ ಸಾಕು!

ಕಲಬುರಗಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (WCD) ಕಲಬುರಗಿ ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 412 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ 89 ಅಂಗನವಾಡಿ ಕಾರ್ಯಕರ್ತೆಯರು ಮತ್ತು 323 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಲಭ್ಯವಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 16ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಅಗತ್ಯ. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಕನಿಷ್ಠ…

Read More