Headlines

ಮದುವೆ ಮನೆಗೆ ಬಂದು ವೇದಿಕೆಯಲ್ಲಿದ್ದ ವಧುವಿನ ಹೊಟ್ಟೆಗೆ ಗುಂಡು ಹಾರಿಸಿದ ಮಾಜಿ ಪ್ರಿಯಕರ – Kannada News | Bihar: Wedding Celebration Turns Violent as Bride Shot During Ceremony

ಬಕ್ಸಾರ್, ಫೆಬ್ರವರಿ 25: ಮದುವೆ(Marriage) ಮನೆಗೆ ಬಂದು ವೇದಿಕೆಯಲ್ಲಿದ್ದ ಮಾಜಿ ಪ್ರೇಯಸಿಯ ಹೊಟ್ಟೆಗೆ ವ್ಯಕ್ತಿ ಗುಂಡು ಹಾರಿಸಿರುವ ಘಟನೆ ಬಿಹಾರದ ಬಕ್ಸಾರ್​​ನಲ್ಲಿ ನಡೆಯಲಿದೆ. ಗುಂಡು ಹಾರಿಸಿದಾಗ ಆರತಿ ಕುಮಾರಿ ವರನ ಜೊತೆಗೆ ವೇದಿಕೆಯಲ್ಲಿದ್ದರು. ವಧು-ವರರ ಪಕ್ಕದಲ್ಲಿ ಅವರ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಇದ್ದರು. ಆರತಿಯ ಸಂಬಂಧಿಕರೊಬ್ಬರು ವೇದಿಕೆಯಲ್ಲಿ ವರನ ಹಣೆಗೆ ಸಿಂಧೂರ ಹಚ್ಚುವ ಆಚರಣೆಯನ್ನು ಮಾಡುತ್ತಿದ್ದರು. ವೇದಿಕೆಯ ಮುಂದೆ ನಿಂತಿದ್ದ ಅತಿಥಿಗಳಲ್ಲಿ ಒಬ್ಬ ವ್ಯಕ್ತಿ ವಧುವಿನ ಮೇಲೆ ಗುಂಡು ಹಾರಿಸಿದ್ದಾನೆ. ಆರತಿಯ ಹೊಟ್ಟೆಗೆ ಗುಂಡು ತಗುಲಿತ್ತು,…

Read More

ನಮ್ಮ ಮೆಟ್ರೋ ವಿರುದ್ಧ ಉದ್ಯಮಿ ಮೋಹನ್ ದಾಸ್ ಪೈ ಆಕ್ರೋಶ: ಕಾರಣ ಇಲ್ಲಿದೆ – Kannada News | Mohan Das Pai Slams BMRCL: Pink Line Barricades Cause Bengaluru Traffic Chaos

ಉದ್ಯಮಿ ಮೋಹನ್ ದಾಸ್ ಪೈ ಆಕ್ರೋಶImage Credit source: Tv9 Kannada ಬೆಂಗಳೂರು, ಫೆಬ್ರವರಿ 25: ರಾಜ್ಯ ರಾಜಧಾನಿಯಲ್ಲಿನ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಒಂದಲ್ಲ ಒಂದು ವಿಚಾರಕ್ಕೆ ಧ್ವನಿ ಎತ್ತುತಲೇ ಬಂದಿರುವ ಉದ್ಯಮಿ ಮೋಹನ್ ದಾಸ್ ಪೈ ಇದೀಗ ನಮ್ಮ ಮೆಟ್ರೋ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪಿಂಕ್ ಲೈನ್​​​​​ನಲ್ಲಿ ಪಿಲ್ಲರ್ ಕಾಮಗಾರಿ ಹಿನ್ನೆಲೆ ಕಿಲೋ ಮೀಟರ್​​ ಗಟ್ಟಲೆ ದೂರದ ವರೆಗೆ ಬಿಎಂಆರ್​​ಸಿಎಲ್​​ ಬ್ಯಾರಿಕೇಡ್​​ ಅಳವಡಿಸಿತ್ತು. ಆದರೀಗ ಕಾಮಗಾರಿ ಮುಗಿದಿದ್ದರೂ, ಅವುಗಳನ್ನು ತೆರವು ಮಾಡದ ಕಾರಣ ವಾಹನ ಸಂಚಾರಕ್ಕೆ…

Read More

ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ ಅರಾಜಕತೆ! ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯ – Kannada News | R. Ashoka Slams Karnataka Congress Govt Amidst Rising Public Protests

ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ ಅರಾಜಕತೆ! ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯ Image Credit source: R Ashoka X account ಬೆಂಗಳೂರು, ಫೆಬ್ರವರಿ 25: ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ಟೀಕಿಸಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ವಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್ (Congress) ಅಧಿಕಾರದಲ್ಲಿದೆ, ಜನರು ಬೀದಿಗಿಳಿದಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಖಾಲಿ ಹುದ್ದೆ ಭರ್ತಿಗಾಗಿ ವೈದ್ಯರಿಂದ ಮತ್ತು ಧಾರವಾಡದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ಸೇರಿದಂತೆ ಹಲವು ಹೋರಾಟಗಳನ್ನು ಕೇಂದ್ರವಾಗಿಸಿಕೊಂಡು ಕಾಂಗ್ರೆಸ್​ ಆಡಳಿತದ ವಿರುದ್ಧ…

Read More

ಬಿಜೆಪಿ ಶಾಸಕ ವಿರುದ್ಧದ ಲಂಚ ಕೇಸ್: ಕಾಂಗ್ರೆಸ್ ನಾಯಕಿ ಜೊತೆ ಸ್ವಾಮೀಜಿ ಮಾತಾಡಿರೋ ಆಡಿಯೋ ರಿಲೀಸ್ – Kannada News | BJP MLA Chandru Lamani Bribe Case: contractor Sonu Lamani Releases Swamiji And Congress Woman Leader Audio clip

ಗದಗ, (ಫಬ್ರವರಿ 25): ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ (BJP MLA Chandru Lamani Bribe Case) ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸ್ವಾಮೀಜಿಯೊಬ್ಬರ ಕೈವಾಡ ಇರುವ ಆರೋಪ ಕೇಳಿಬಂದಿದೆ. ಶಿರಹಟ್ಟಿ ತಾಲೂಕಿನ ಅದರಹಳ್ಳಿ ಕುಮಾರ ಮಹಾರಾಜರ ಸ್ವಾಮೀಜಿ ಹಾಗೂ ಬಿಜೆಪಿ ಕಾರ್ತಕರ್ತರೊಬ್ಬರು 2.36 ನಿಮಿಷಗಳ ಕಾಲ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದ್ದು, ಭಾರೀ ಸಂಚಲನ ಸೃಷ್ಟಿಸಿದೆ….

Read More

ನಿರ್ಣಾಯಕ ಪಂದ್ಯಕ್ಕೆ ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11 – Kannada News | India playing 11 for zimbabwe match

T20 World Cup 2026: ಟಿ20 ವಿಶ್ವಕಪ್​ನ 48ನೇ ಪಂದ್ಯದಲ್ಲಿ ಭಾರತ ಮತ್ತು ಝಿಂಬಾಬ್ವೆ ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಾಳೆ (ಫೆ.26) ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ. ಏಕೆಂದರೆ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿ ಈ ನಿರ್ಣಾಯಕ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಬ್ಯಾಟಿಂಗ್​ ಲೈನಪ್​ನಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಅದರಂತೆ ಝಿಂಬಾಬ್ವೆ…

Read More

ರಶ್ಮಿಕಾ ಮಂದಣ್ಣ ಮದುವೆ ಸಿಂಗಾರಗೊಂಡ ಕೊಡಗಿನ ಮನೆ: ವಿಡಿಯೋ ನೋಡಿ – Kannada News | Rashmika Mandanna wedding her Kodagu house decorated with flower and light

ರಶ್ಮಿಕಾ ಮಂದಣ್ಣ (Rashmika Mandanna) ಮೂಲತಃ ಕೊಡಗಿನವರು. ಕೊಡಗಿನ ವಿರಾಜಪೇಟೆ ಸಮೀಪದ ಕದಿಲೂರು ಗ್ರಾಮದವರು. ರಶ್ಮಿಕಾ ಅವರ ಪೋಷಕರು ಇಂದಿಗೂ ಅಲ್ಲಿಯೇ ವಾಸವಿದ್ದಾರೆ. ಇದೀಗ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಜೊತೆಗೆ ಉದಯಪುರದಲ್ಲಿ ಅದ್ಧೂರಿಯಾಗಿ ಮದುವೆ ಆಗುತ್ತಿದ್ದಾರೆ. ರಶ್ಮಿಕಾ ಮದುವೆ ಕಾರಣಕ್ಕೆ ಅವರ ಮೂಲ ಮನೆಯನ್ನು ಸಿಂಗರಿಸಲಾಗಿದೆ. ಮನೆಯ ಮುಂಚೆ ಚಪ್ಪರ ಹಾಕಲಾಗಿದೆ, ಮನೆಯ ಬಾಗಿಲನ್ನು ಹೂವಿನಿಂದ ಅಲಂಕರಿಸಲಾಗಿದೆ. ಮನೆಯಲ್ಲಿ ಈಗ ಯಾರೂ ಇಲ್ಲವಾದರೂ ಮನೆಯನ್ನು ನೋಡಿಕೊಳ್ಳುತ್ತಿರುವ ಮಹಿಳೆ ಟಿವಿ9 ಜೊತೆಗೆ ಮಾತನಾಡಿದ್ದು, ರಶ್ಮಿಕಾ ಅವರ ಕುಟುಂಬದ…

Read More

ಭಾರತ ಮೂಲದ ಅರವಿಂದ್ ಕೆ.ಸಿ. ಓಪನ್​ಎಐನ ನೂತನ ಸಿಪಿಒ; ಯಾವುದಿದು ಹುದ್ದೆ? – Kannada News | Indian origin Arvind KC appointed as Chief People Office at OpenAI

ಸ್ಯಾನ್ ಫ್ರಾನ್ಸಿಸ್ಕೋ, ಫೆಬ್ರುವರಿ 25: ವಿಶ್ವದ ನಂಬರ್ ಒನ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸಂಸ್ಥೆ ಎನಿಸಿರುವ ಓಪನ್​ಎಐನ ಚೀಫ್ ಪೀಪಲ್ ಆಫೀಸರ್ ಹುದ್ದೆಗೆ (OpenAI Chief People Officer) ಭಾರತ ಮೂಲದ ಅರವಿಂದ್ ಕೆ.ಸಿ. (Arvind KC) ನೇಮಕವಾಗಿದ್ದಾರೆ. ಓಪನ್​ಎಐನ ಚಟುವಟಿಕೆ ಮತ್ತು ಬ್ಯುಸಿನೆಸ್ ವಿಸ್ತರಣೆ ಬಹಳ ವೇಗದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅರವಿಂದ್ ಕೆ.ಸಿ. ಅವರಿಗೆ ಹೊಣೆಗಾರಿಕೆ ಬಹಳ ದೊಡ್ಡದಿದೆ. ಚೀಫ್ ಪೀಟಲ್ ಆಫೀಸರ್ ಎಂಬುದು ಎಚ್​ಆರ್​ಗೆ ಸಂಬಂಧಿಸಿದ ಹುದ್ದೆ. ಮಾನವ ಸಂಪನ್ಮೂಲದ ಹಂಚಿಕೆಯ ಜವಾಬ್ದಾರಿ ಇರುವಂತಹ ಹುದ್ದೆ….

Read More

3 ವರ್ಷಗಳಲ್ಲಿ ರಾಜ್ಯ ಸರ್ಕಾರ ಭರ್ತಿ ಮಾಡಿರುವ ಉದ್ಯೋಗ 40 ಸಾವಿರವಲ್ಲ, ಕೇವಲ 8 ಸಾವಿರ? – Kannada News | Karnataka Govt Jobs: CM Siddaramaiah’s 40,000 Recruitment Claim Under BJP Scrutiny

ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಕೌಂಟರ್​Image Credit source: Google ಬೆಂಗಳೂರು, ಫೆಬ್ರವರಿ 25: ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ ಬೆನ್ನಲ್ಲೇ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ಕಳೆದ 2.5 ವರ್ಷಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು ವಿವಿಧ ಇಲಾಖೆಗಳಲ್ಲಿ ಮಾಡಲಾಗಿದೆ ಎಂದು ತಿಳಿಸಿದ್ದರು. ಆದ್ರೆ ಮುಖ್ಯಮಂತ್ರಿಗಳ ಹೇಳಿಕೆ ಹಸೀ ಸುಳ್ಳು ಎಂದು ವಿಪಕ್ಷ ಬಿಜೆಪಿ ಆರೋಪಿಸಿದ್ದು, ಮಿಂಚಿನ ವೇಗಕ್ಕಿಂತಲೂ ಸಿದ್ದರಾಮಯ್ಯನವರು ಹೇಳುವ ಸುಳ್ಳಿನ ವೇಗವೇ ಹೆಚ್ಚು ಎಂದು ವ್ಯಂಗ್ಯವಾಡಿದೆ. ಬಿಜೆಪಿ ಆರೋಪವೇನು? ಮಿಂಚಿನ ವೇಗಕ್ಕಿಂತಲೂ…

Read More

ಕನ್ನಡ ಚಿತ್ರರಂಗದಲ್ಲಿ ಯಾರಿಗೆ ಸಿಕ್ಕಿದೆ ರಶ್ಮಿಕಾ-ವಿಜಯ್ ಮದುವೆ ಆಹ್ವಾನ? – Kannada News | Which Kannada movie celebrities got Rashmika Vijay wedding invitation

ಕನ್ನಡತಿ ರಶ್ಮಿಕಾ ಮಂದಣ್ಣ (Rashmika Mandanna) ತೆಲಂಗಾಣ ಯುವಕ ವಿಜಯ್ ದೇವರಕೊಂಡ ವಿವಾಹ ಆಗುತ್ತಿದ್ದಾರೆ. ನಾಳೆ (ಫೆಬ್ರವರಿ 26) ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ವಿವಾಹ ನಡೆಯಲಿದ್ದು, ಇಂದು ಸಂಗೀತ್ ಕಾರ್ಯಕ್ರಮ ಆಯೋಜನೆಗೊಂಡಿದೆ. ಬಲು ಅದ್ಧೂರಿಯಾಗಿ ಮದುವೆ ನಡೆಯುತ್ತಿದ್ದು ವಧು-ವರರಿಗೆ ಆಪ್ತವಾಗಿರುವ ಕೆಲವು ಸಿನಿಮಾ ಸೆಲೆಬ್ರಿಟಿಗಳು ಮದುವೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಕನ್ನಡದ ನಟಿ ಆಶಿಕಾ ರಂಗನಾಥ್ ಅವರು ಸಹ ಮದುವೆ ಸಮಾರಂಭದಲ್ಲಿ ಭಾಗಿ ಆಗಿದ್ದಾರೆ. ಅವರ ಹೊರತಾಗಿ ಕನ್ನಡ ಚಿತ್ರರಂಗದ ಇನ್ಯಾರಿಗೂ ಆಹ್ವಾನ ಇಲ್ಲವೇ ಎಂಬ ಪ್ರಶ್ನೆ…

Read More

ವಿಶ್ವಕಪ್​ನಲ್ಲಿ ‘ಬ್ರೂಕ್ ಬ್ಲಸ್ಟರ್’ ವಿಶ್ವ ದಾಖಲೆ – Kannada News | Harry Brook Creates New World Record in T20 World Cup 2026

T20 World Cup 2026: ಟಿ20 ವಿಶ್ವಕಪ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ಬರೆದಿರುವುದು ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ (Harry Brook). ಅದು ಸಹ ಭರ್ಜರಿ ಶತಕ ಸಿಡಿಸುವ ಮೂಲಕ. ಈ ಶತಕದೊಂದಿಗೆ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. Source link

Read More