ಟೀಮ್ ಇಂಡಿಯಾ ವಿರುದ್ಧದ ಟಿ20 ಸರಣಿಗೆ ಗ್ರೀನ್ ಸಿಗ್ನಲ್! – Kannada News | Cricket Ireland confirms hosting T20 series For India

ಜೂನ್  26 ರಿಂದ ಶುರುವಾಗಲಿರುವ ಭಾರತ ಮತ್ತು ಐರ್ಲೆಂಡ್ ನಡುವಣ ಟಿ20 ಸರಣಿಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಜೂನ್ ಕೊನೆಯ ವಾರದಲ್ಲಿ ನಿಗದಿಯಾಗಿರುವ ಎರಡು ಪಂದ್ಯಗಳ ಈ ಸರಣಿಯು ಯಾವುದೇ ಅಡೆತಡೆಯಿಲ್ಲದೆ ನಿಗದಿತ ವೇಳಾಪಟ್ಟಿಯಂತೆಯೇ ನಡೆಯಲಿದೆ ಎಂದು ‘ಕ್ರಿಕೆಟ್ ಐರ್ಲೆಂಡ್’ ಸ್ಪಷ್ಟಪಡಿಸಿದೆ. ಇದರೊಂದಿಗೆ ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೀಮ್ ಇಂಡಿಯಾ 2 ಪಂದ್ಯಗಳಲ್ಲಿ ಕಣಕ್ಕಿಳಿಯುವುದು ಕೂಡ ಕನ್ಫರ್ಮ್ ಆಗಿದೆ. ಇದಕ್ಕೂ ಮುನ್ನ ಬೆಲ್​ಫಾಸ್ಟ್​ನಲ್ಲಿ ಭಾರತ ಮತ್ತು ಐರ್ಲೆಂಡ್ ನಡುವಣ ಪಂದ್ಯಗಳು ನಡೆಯುವುದು ಡೌಟ್ ಎನ್ನಲಾಗಿತ್ತು. ಇದಕ್ಕೆ…

Read More

ಒಡಿಶಾದ ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ – Kannada News | Aircraft crashes near Odisha’s Rourkela airstrip in Odisha including Pilot 6 injured

ನವದೆಹಲಿ, ಜನವರಿ 10: ಒಡಿಶಾದ (Odisha) ರೂರ್ಕೆಲಾ ವಾಯುನೆಲೆಯಿಂದ 9 ಕಿಲೋಮೀಟರ್ ದೂರದಲ್ಲಿ ಸಣ್ಣ ವಿಮಾನವೊಂದರಲ್ಲಿ ಹಾರಾಟದ ವೇಳೆ ತಾಂತ್ರಿಕ ದೋಷ ಕಂಡುಬಂದ ನಂತರ ತುರ್ತು ಭೂಸ್ಪರ್ಶ ಮಾಡಿದೆ. ಈ ಘಟನೆಯಲ್ಲಿ ಪೈಲಟ್ ಸೇರಿದಂತೆ 6 ಜನರು ಗಾಯಗೊಂಡಿದ್ದಾರೆ. ಭುವನೇಶ್ವರದಿಂದ ರೂರ್ಕೆಲಾಗೆ ಹಾರುತ್ತಿದ್ದ 9 ಆಸನಗಳ ವಿಮಾನ ಇದಾಗಿತ್ತು. ಈ ವಿಮಾನದಲ್ಲಿ 4 ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಇದ್ದರು. ಅವರನ್ನು ಕ್ಯಾಪ್ಟನ್ ನವೀನ್ ಕಡಂಗ ಮತ್ತು ಕ್ಯಾಪ್ಟನ್ ತರುಣ್ ಶ್ರೀವಾಸ್ತವ ಎಂದು ಗುರುತಿಸಲಾಗಿದೆ. ಅವರೆಲ್ಲರಿಗೂ ಗಾಯಗಳಾಗಿದ್ದು,…

Read More

IPL 2026: ಹಾರ್ದಿಕ್ ಪಾಂಡ್ಯ ಸೇಫ್: ಇಬ್ಬರಿಗೆ ಖಡಕ್ ಎಚ್ಚರಿಕೆ! – Kannada News | Hardik Pandya Stays as MI Captain; SKY and Tilak Varma on Thin Ice!

IPL 2026: ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಮುಂಬೈ ಇಂಡಿಯನ್ಸ್ (MI), 2026ರ ಆವೃತ್ತಿಯಲ್ಲಿ ತನ್ನ ಬಲಿಷ್ಠ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಡುತ್ತಿದೆ. ಚಾಂಪಿಯನ್ ಪಟ್ಟಕ್ಕೇರುವ ನೆಚ್ಚಿನ ತಂಡವಾಗಿ ಕಣಕ್ಕಿಳಿದಿದ್ದ ಮುಂಬೈ, ಈ ಸೀಸನ್‌ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 10 ಪಂದ್ಯಗಳಲ್ಲಿ ಕೇವಲ 3 ಜಯ ದಾಖಲಿಸಿರುವ ತಂಡವು ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದಿದ್ದರೂ, ಮ್ಯಾನೇಜ್‌ಮೆಂಟ್ ಮಾತ್ರ ನಾಯಕತ್ವದ ಬದಲಾವಣೆಗೆ ಮುಂದಾಗದೆ ಹಾರ್ದಿಕ್ ಪಾಂಡ್ಯ ಅವರ ಮೇಲೆ ಅಚಲ ವಿಶ್ವಾಸ ವ್ಯಕ್ತಪಡಿಸಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ…

Read More

ವಿಲನ್ ಪಾತ್ರದಲ್ಲಿ ನಟಿಸಲಿದ್ದಾರೆ ಸ್ಟಾರ್ ನಟ ರಣ್​​ಬೀರ್ ಕಪೂರ್: ಸಿನಿಮಾ ಯಾವುದು? – Kannada News | Ranbir Kapoor to act in Dhoom 4 as villain here is the detail in Kannada

ರಣ್​​ಬೀರ್ ಕಪೂರ್ (Ranbir Kapoor) ಬಾಲಿವುಡ್​ನ ಸೂಪರ್ ಸ್ಟಾರ್ ನಟ. ಕಳೆದ ಕೆಲ ವರ್ಷಗಳಲ್ಲಿ ಒಂದರ ಹಿಂದೊಂದು ಹಿಟ್ ಸಿನಿಮಾಗಳನ್ನು ಇವರು ನೀಡಿದ್ದಾರೆ. ಪ್ರಸ್ತುತ ‘ರಾಮಾಯಣ’ ಸಿನಿಮಾನಲ್ಲಿ ಶ್ರೀರಾಮನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ಅನಿಮಲ್ ಪಾರ್ಕ್’ ಚಿತ್ರೀಕರಣವೂ ಶೀಘ್ರವೇ ಪ್ರಾರಂಭ ಆಗಲಿದೆ. ಬಾಲಿವುಡ್​ನ ಸೂಪರ್ ಸ್ಟಾರ್ ಆಗಿರುವ ರಣ್​​ಬೀರ್ ಕಪೂರ್ ವಿಲನ್ ಪಾತ್ರದಲ್ಲಿ ನಟಿಸಲು ಸಜ್ಜಾಗಿದ್ದಾರೆ. ಆದರೆ ರಣ್​​ಬೀರ್ ನಟಿಸುತ್ತಿರುವುದು ಸಾಮಾನ್ಯ ವಿಲನ್ ಆಗಿ ಅಲ್ಲ. ರಣ್​​ಬೀರ್ ಕಪೂರ್ ವಿಲನ್ ಆಗುತ್ತಿರುವುದು ‘ಧೂಮ್’ ಸಿನಿಮಾ ಸರಣಿಯ ಹೊಸ ಸಿನಿಮಾನಲ್ಲಿ….

Read More

ಅಬ್ಬರ ಸಿಡಿಲಬ್ಬರ… ಮೊದಲ ಓವರ್​ನಲ್ಲೇ ಭರ್ಜರಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

IPL 2026: ಐಪಿಎಲ್​ನ 13ನೇ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಯಶಸ್ವಿ ಜೈಸ್ವಾಲ್ (Yashasvi jaiswal) ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಸಹ ಮೊದಲ ಓವರ್​ನಲ್ಲೇ 22 ರನ್​ ಚಚ್ಚುವ ಮೂಲಕ ಎಂಬುದು ವಿಶೇಷ. ಅಂದರೆ ಐಪಿಎಲ್ ಇತಿಹಾಸದಲ್ಲಿ ಇನಿಂಗ್ಸ್​ನ ಮೊದಲ ಓವರ್​ನಲ್ಲಿ ಮೂರು ಬಾರಿ 20+ ಸ್ಕೋರ್​ಗಳಿಸಿದ ಏಕೈಕ ಬ್ಯಾಟರ್ ಎಂಬ ದಾಖಲೆ ಯಶಸ್ವಿ ಜೈಸ್ವಾಲ್ ಪಾಲಾಗಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ದೀಪಕ್ ಚಹರ್ ಎಸೆದ ಮೊದಲ ಓವರ್​ನಲ್ಲೇ 22 ರನ್ ಬಾರಿಸುವ ಮೂಲಕ…

Read More

ಇವತ್ತು ಫಿನಾಲೆ ಅಲ್ಲ, ಪ್ರೀ ಫಿನಾಲೆ; ಮಾಹಿತಿ ಕೊಟ್ಟ ಕಲರ್ಸ್ ಕನ್ನಡ – Kannada News | Bigg Boss Kannada 12 Pre Finale Sudeep will be host or not

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಇಂದು (ಜನವರಿ 17) ಫಿನಾಲೆ ನಡೆಯಬೇಕಿತ್ತು. ಆದರೆ, ಸುದೀಪ್ ಅವರು ಗೈರಾಗಿದ್ದಾರೆ. ಸಿಸಿಎಲ್ ಕಾರಣದಿಂದ ಅವರು ಇಂದು ಆಗಮಿಸೋದು ಅನುಮಾನ ಎನ್ನಲಾಗುತ್ತಿದೆ. ಇಂದು ಪ್ರೀ-ಫಿನಾಲೆ ನಡೆಯಲಿದೆ. ಅದು ಯಾವ ರೀತಿ ಇರುತ್ತದೆ ಎಂಬ ಕುತೂಹಲ ಮೂಡಿದೆ. ಸುದೀಪ್ ಕೂಡ ಇದರ ಭಾಗ ಆಗುತ್ತಾರಾ ಅಥವಾ ಇಲ್ಲವಾ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

‘ಪೊಲೀಸರನ್ನು ನಂಬಿದ್ದೆ, ಕಾಲ್ತುಳಿತದ ತಪ್ಪನ್ನೆಲ್ಲ ನನ್ನ ಮೇಲೆ ಹೊರಿಸಿಬಿಟ್ಟರು’; ಕರೂರ್​​ನಲ್ಲಿ ಸಿಎಂ ವಿಜಯ್ ಬೇಸರ – Kannada News | I trusted Police but they blamed me for stampede CM Vijay Speech in first visit to Karur

ಕರೂರ್, ಜುಲೈ 10: ತಮಿಳುನಾಡಿನ ವಿಧಾನಸಭಾ ಚುನಾವಣೆಗೂ ಮುನ್ನ ನಡೆದ ಪ್ರಚಾರದ ವೇಳೆ ಕರೂರ್​​ನಲ್ಲಿ (Karur Stampede) ಸಿಎಂ ವಿಜಯ್ ಭಾಷಣ ಮಾಡುವಾಗ ಕಾಲ್ತುಳಿತ ಉಂಟಾಗಿ ಸಾಕಷ್ಟು ಜನರು ಮೃತಪಟ್ಟಿದ್ದು ಎಲ್ಲರಿಗೂ ಗೊತ್ತೇ ಇದೆ. ಈ ಘಟನೆ ವಿಜಯ್ (CM Vijay) ರಾಜಕೀಯ ಜೀವನಕ್ಕೆ ದೊಡ್ಡ ಕಪ್ಪುಚುಕ್ಕೆಯಾಗಲಿದೆ ಎಂದೇ ಎಲ್ಲರೂ ಅಂದುಕೊಂಡಿದ್ದರು. ಆದರೆ, ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಭರ್ಜರಿ ಗೆಲುವು ಸಾಧಿಸಿತ್ತು. ಕರೂರ್​​ನಲ್ಲೂ ವಿಜಯ್ ಅವರ ಪಕ್ಷದ ಅಭ್ಯರ್ಥಿಗಳು ಭಾರೀ ಬಹುಮತ ಪಡೆದಿದ್ದರು. ಇದೀಗ ಮುಖ್ಯಮಂತ್ರಿಯಾದ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 20ರ ದಿನಭವಿಷ್ಯ – Kannada News | December 20 Numerology Prediction: Your Birth Number’s Daily Fortune and Astrology

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಬಾಯಿ ಬಿಟ್ಟು ನಿಮ್ಮ ಮನಸ್ಸಲ್ಲಿ ಇರುವುದನ್ನು ಹೇಳದೆ ಇದ್ದಲ್ಲಿ ನಿಮ್ಮ ನಿರೀಕ್ಷೆ ಏನು ಎಂಬುದು ಇತರರಿಗೆ ತಿಳಿಯುವುದಾದರೂ ಹೇಗೆ? ಇವೆಲ್ಲ ಅರ್ಥ ಆಗಬೇಕಲ್ಲವಾ ಎಂದು ಅಂದುಕೊಳ್ಳುವ ಬದಲು ನಿಮ್ಮ ಅಪೇಕ್ಷೆ ಏನು ಅನ್ನುವುದನ್ನು ಹೇಳಿಬಿಡಿ. ವಿವಾಹಿತರಿಗೆ ಸಂಗಾತಿಯ ಜತೆಗೆ ಉತ್ತಮ ಸಮಯ ಕಳೆಯುವ ಯೋಗ ಇದೆ. ಕಾರು ಖರೀದಿ, ಮನೆ ನಿರ್ಮಾಣ, ಸೈಟು ಖರೀದಿ ಇಂಥ ವಿಷಯಗಳ ಬಗ್ಗೆ ಚರ್ಚೆ…

Read More

ಜ್ಯೋತಿಷಿ ಕಮಲಾಕರ್‌‌ ಭಟ್‌‌, ಸುಚಿತ್ರಾಳ ಸ್ಫೋಟಕ ಆಡಿಯೋ ವೈರಲ್‌: ಅಸಲಿ ಮುಖ ಬಯಲು – Kannada News | Shivamogga Astrologer Kamalakar Bhat And Uttara kannada suchitra audio Goes viral

ಶಿವಮೊಗ್ಗ, (ಫೆಬ್ರವರಿ 05): ನಿತ್ಯ ಬೆಳಗ್ಗೆ ಭವಿಷ್ಯ. ದಿನವೆಲ್ಲ ಆಂಟಿ ಜೊತೆ ಸರಸ ಸಲ್ಲಾಪ. ಇದು ಜನರ ಜ್ಯೋತಿಷ್ಯ ಹೇಳುತ್ತಿದ್ದ ಕಮಲಾಕರ್ ಭಟ್​ನ (Kamalakar bhat )ಕರ್ಮಕಾಂಡ. ರೀಲ್ಸ್ ಮಾಡುತ್ತಿದ್ದ ಸುಚಿತ್ರಾಳ (Suchitra) ಹಿಂದೆ ಕಮಲಾಕರ್ ಭಟ್ ನಾಯಿ ತರ ಸುತ್ತಾಡುತ್ತಿದ್ದಂನಂತೆ. ಈ ಮಾತನ್ನ ನಾವು ಹೇಳುತ್ತಿಲ್ಲ. ಸ್ವತಃ ಕಮಲಾಕರ್ ಭಟ್ ಮಾತನಾಡಿದ್ದಾನೆ ಎನ್ನಲಾದ ಆಡಿಯೋದಲ್ಲಿ ರೆಕಾರ್ಡ್ ಆಗಿದೆ. ಇನ್ನೊಂದೆಡೆ  ‘ನೊಂದ ಹೃದಯದ ಪ್ರೀತಿ, ಇನ್ಮೇಲೆ ಓನ್ಲಿ ಮನಿ ಮನಿ’ ಎಂದು ಸುಚಿತ್ರಾ  ಬಯೋ ಹಾಕಿಕೊಂಡಿದ್ದು. ಹಲವು…

Read More

ಅಕ್ರಮ ಗ್ಯಾಂಬ್ಲಿಂಗ್ ದಂಧೆಗೆ ಕಡಿವಾಣ; ಕೆಲವೇ ತಿಂಗಳಲ್ಲಿ 7,800ಕ್ಕೂ ಹೆಚ್ಚು ವೆಬ್​ಸೈಟ್​ಗಳನ್ನು ಬ್ಲಾಕ್ ಮಾಡಿದ ಸರ್ಕಾರ – Kannada News | Government blocks 242 illegal betting, gambling website links, number of blocked sites rise to over 7,800 in India

ನವದೆಹಲಿ, ಜನವರಿ 16: ಭಾರತ ಸರ್ಕಾರ ಅಕ್ರಮ ಬೆಟ್ಟಿಂಗ್ ದಂದೆಗಳಿಗೆ (Illegal betting and Gambling) ಕಡಿವಾಣ ಹಾಕುವ ಪ್ರಯತ್ನ ಮುಂದುವರಿಸಿದೆ. ಈ ನಿಟ್ಟಿನಲ್ಲಿ ಇವತ್ತು ಒಂದೇ ದಿನ 242 ಅಕ್ರಮ ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್ ವೆಬ್​ಸೈಟ್​ಗಳ ಲಿಂಕ್​ಗಳನ್ನು ಬ್ಲಾಕ್ ಮಾಡಿದೆ. ಕಳೆದ ಕೆಲ ತಿಂಗಳಲ್ಲಿ ಸಾವಿರಾರು ಅಕ್ರಮ ಬೆಟ್ಟಿಂಗ್ ವೆಬ್​ಸೈಟ್​ಗಳನ್ನು ಸರ್ಕಾರ ನಿರ್ಬಂಧಿಸಿರುವುದು ಗಮನಾರ್ಹ. 2025ರ ಆಗಸ್ಟ್ ತಿಂಗಳಲ್ಲಿ ಆನ್ಲೈನ್ ಗೇಮಿಂಗ್ ಕಾಯ್ದೆ ಜಾರಿಗೆ ಬಂದಿತು. ಆಗಿನಿಂದ ಇಲ್ಲಿಯವರೆಗೆ 7,800ಕ್ಕೂ ಅಧಿಕ ಅಕ್ರಮ ಬೆಟ್ಟಿಂಗ್ ಮತ್ತು…

Read More