Headlines

ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ವಿಜಯ್ ಕನಸು ಭಗ್ನ; ಶಾಕ್ ಕೊಟ್ಟ ರಾಜ್ಯಪಾಲರು – Kannada News | TVK Chief Vijays Oath taking Ceremony In Doubt Governor Not Convinced with majority Numbers

ಚೆನ್ನೈ, ಮೇ 6: ಹೊಸ ಪಕ್ಷವಾದ ಟಿವಿಕೆ ಕಟ್ಟಿ, ಮೊದಲ ಬಾರಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ಸ್ಪರ್ಧಿಸಿದ್ದ ನಟ ಜೋಸೆಫ್ ವಿಜಯ್ (Vijay) ಯಾರೂ ನಿರೀಕ್ಷೆಯೂ ಮಾಡಿರದ ರೀತಿಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು. ತಮಿಳುನಾಡಿನ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಟಿವಿಕೆಗೆ ಸರ್ಕಾರ ರಚನೆಗೆ ಬೇಕಾದ ಬಹುಮತವಾದ 118 ಸ್ಥಾನಗಳು ಸಿಕ್ಕಿರಲಿಲ್ಲ. ಹೀಗಾಗಿ, ಅನಿವಾರ್ಯವಾಗಿ ವಿಜಯ್ ಬೇರೆ ಪಕ್ಷಗಳ ಬೆಂಬಲ ಕೋರಿದ್ದರು. ಕಾಂಗ್ರೆಸ್​​ನ ಬೆಂಬಲದಿಂದ ವಿಜಯ್ ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು…

Read More

ಕಾಗ್ನಿಜೆಂಟ್​ನಲ್ಲಿ 15,000 ಮಂದಿ ಲೇ ಆಫ್ ಸಾಧ್ಯತೆ; ಫ್ರೆಷ್​ವರ್ಕ್ಸ್​ನಲ್ಲಿ ಶೇ. 11 ಮಂದಿಗೆ ಕಾದಿದೆ ಶಾಕ್ – Kannada News | IT Job Crisis: AI Automation Leads to Massive Layoffs at Cognizant, Freshworks

ಕಾಗ್ನಿಜೆಂಟ್ ಲೇಆಫ್Image Credit source: AI/Mediaforge/TV9 ಬೆಂಗಳೂರು/ನವದೆಹಲಿ, ಮೇ 6: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮತ್ತು ಜನರೇಟಿವ್ ಎಐ (GenAI) ತಂತ್ರಜ್ಞಾನಗಳ ತ್ವರಿತ ಬೆಳವಣಿಗೆಯು ಜಾಗತಿಕ ಮಾಹಿತಿ ತಂತ್ರಜ್ಞಾನ (IT) ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸುತ್ತಿದೆ. ಇದರ ನೇರ ಪರಿಣಾಮವಾಗಿ, ಪ್ರಮುಖ ಐಟಿ ದೈತ್ಯ ಸಂಸ್ಥೆಯಾದ ಕಾಗ್ನಿಜೆಂಟ್ ಟೆಕ್ನಾಲಜಿ ಸೊಲ್ಯೂಷನ್ಸ್ (Cognizant) ಸಂಸ್ಥೆ ತನ್ನ ಒಟ್ಟು ಉದ್ಯೋಗಿಗಳಲ್ಲಿ ಬರೋಬ್ಬರಿ 12,000 ದಿಂದ 15,000 ಉದ್ಯೋಗಗಳನ್ನು ಕಡಿತಗೊಳಿಸಲು ಗಂಭೀರ ಚಿಂತನೆ ನಡೆಸಿದೆ. ಅತ್ಯಂತ ಕಳವಳಕಾರಿ ಸಂಗತಿಯೆಂದರೆ, ಈ ಲೇ-ಆಫ್‌…

Read More

IPL 2026: ಮುಂಬೈ ತಂಡದಿಂದ ಹೊರಗುಳಿದಿರುವ ಹಾರ್ದಿಕ್ ಪಾಂಡ್ಯ ಗೆಳತಿಯೊಂದಿಗೆ ಸುತ್ತಾಟ – Kannada News | Hardik Pandya Out? MI Captaincy Crisis Ahead of RCB Clash IPL 2026

ಐಪಿಎಲ್ 2026 (IPL 2026) ರಲ್ಲಿ ಮುಂಬೈ ಇಂಡಿಯನ್ಸ್ ತಂಡವು, ರಾಯಲ್ ಚಾಲೆಂಜರ್ಸ್ ಬೆಂಗಳೂರು (MI vs RCB) ವಿರುದ್ಧ ರಾಯ್‌ಪುರದಲ್ಲಿ ತಮ್ಮ ಮುಂದಿನ ಪಂದ್ಯವನ್ನು ಆಡಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಬಗ್ಗೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಭಾಗವಹಿಸುವ ಸಾಧ್ಯತೆ ಕಡಿಮೆ ಇದ್ದು, ಇದಕ್ಕೆ ಪೂರಕವಾಗಿ ಅವರು ಮುಂಬೈ ಇಂಡಿಯನ್ಸ್ ತಂಡದೊಂದಿಗೆ ರಾಯ್‌ಪುರಕ್ಕೆ ಪ್ರಯಾಣಿಸಿಲ್ಲ ಎಂದು ವರದಿಯಾಗಿದೆ. ಆರ್​​ಸಿಬಿ ವಿರುದ್ಧದ…

Read More

‘3 ಇಡಿಯಟ್ಸ್’ ಸೀಕ್ವೆಲ್‌: ಆಮಿರ್ ಖಾನ್ ತಂಡ ಸೇರಲಿರುವ ‘4ನೇ ಇಡಿಯಟ್’ – Kannada News | Vicky Kaushal to join Aamir Khan’s 3 Idiots movie sequel

‘3 ಇಡಿಯಟ್ಸ್’ (3 Idiots) ಬಾಲಿವುಡ್‌ನ (Bollywood) ಸಾರ್ವಕಾಲಿಕ ಬ್ಲಾಕ್‌ಬಸ್ಟರ್ ಸಿನಿಮಾಗಳಲ್ಲಿ ಒಂದು. ಕೆಲವು ಸಿನಿಮಾಗಳು ಹಣ ಮಾಡುತ್ತವೆ, ಕೆಲವು ಸಿನಿಮಾಗಳು ಜನ ಮೆಚ್ಚುಗೆ ಗಳಿಸುತ್ತವೆ. ‘3 ಇಡಿಯಟ್ಸ್’ ಎರಡನ್ನೂ ಹೇರಳವಾಗಿ ಪಡೆದ ಸಿನಿಮಾ. ರಾಜ್​ಕುಮಾರ್ ಹಿರಾನಿ ನಿರ್ದೇಶಿಸಿ, ಆಮಿರ್ ಖಾನ್, ಮಾಧವನ್, ಶರ್ಮನ್ ಜೋಶಿ ಒಟ್ಟಿಗೆ ನಟಿಸಿದ್ದ ಈ ಸಿನಿಮಾ ಬ್ಲಾಕ್ ಬಸ್ಟರ್ ಆದ ಜೊತೆಗೆ ಕಲ್ಟ್ ಕ್ಲಾಸಿಕ್ ಎನಿಸಿಕೊಂಡಿದೆ. ಇತ್ತೀಚೆಗೆ ‘3 ಇಡಿಯಟ್ಸ್’ ಸಿನಿಮಾದ ಸೀಕ್ವೆಲ್ ಬಗ್ಗೆ ಚರ್ಚೆ ಜೋರಾಗಿ ನಡೆಯುತ್ತಿವೆ. ಆಮಿರ್ ಖಾನ್…

Read More

ಕೆಲಸ ಮಾಡಿತು ದಳಪತಿ ವಿಜಯ್ ಮಾಡಿದ ಆ ಸೀಕ್ರೆಟ್ ಪ್ಲ್ಯಾನ್; ಭರ್ಜರಿ ಗೆಲುವಿಗೆ ಇದೇ ಕಾರಣ – Kannada News | Vijay’s TVK Victory: How Fan Power and Strategic Planning Won Tamil Nadu Elections

ದಳಪತಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ಈ ಮೂಲಕ ಭಾರತೀಯ ರಾಜಕೀಯದಲ್ಲೇ ಹೊಸ ಸಂಚಲನ ಮೂಡಿಸಿದೆ. ಟಿವಿಕೆ ಅಬ್ಬರಕ್ಕೆ ಆಡಳಿತಾರೂಢ ಎಐಎಡಿಎಂಕೆ ಪಕ್ಷವೇ ನೆಲಕಚ್ಚಿದೆ. ಈ ಐತಿಹಾಸಿಕ ಜಯದ ಹಿಂದೆ ವಿಜಯ್ ಅವರ ದಶಕಗಳ ಕಾಲದ ವ್ಯವಸ್ಥಿತ ಸಂಘಟನೆ ಮತ್ತು ಅಭಿಮಾನಿಗಳನ್ನು ಕಾರ್ಯಕರ್ತರನ್ನಾಗಿ ಬದಲಿಸಿದ ಚಾತುರ್ಯ ಅಡಗಿದೆ. ಆ ಬಗ್ಗೆ ಇಲ್ಲಿದೆ ವಿವರ. 1.ವಿಜಯ್ ಗೆಲುವಿನ ತಂತ್ರ ಬಯಲು 2.ಸಹಾಯ ಮಾಡಿತು ಅಭಿಮಾನಿ ಸಂಘಟನೆ …

Read More

Vibhuti Benefits: ಮಕ್ಕಳ ಹಣೆಗೆ ವಿಭೂತಿ, ಕುಂಕುಮ, ಗಂಧ ಹಚ್ಚುವುದರ ಹಿಂದಿನ ರಹಸ್ಯ ಮತ್ತು ಪ್ರಯೋಜನ – Kannada News | The Significance and Benefits of Applying Vibhuti, Kumkum, and Gandha on Childrens Foreheads

ಮಕ್ಕಳಿಗೆ ವಿಭೂತಿ, ಕುಂಕುಮ, ಅಥವಾ ಗಂಧ ಹಚ್ಚುವುದರ ಹಿಂದಿರುವ ರಹಸ್ಯಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಬೆಳಗ್ಗೆ 10 ಗಂಟೆಯ ತನಕದ ಸಮಯವು ಅತ್ಯಂತ ಪ್ರಶಾಂತ ಮತ್ತು ಅದ್ಭುತವಾದ ಕಾಲವೆಂದು ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಮನೆಯಲ್ಲಿನ ಮಕ್ಕಳು ಸೇರಿದಂತೆ ಕುಟುಂಬದ ಎಲ್ಲ ಸದಸ್ಯರು ಹಣೆಗೆ ಪವಿತ್ರ ತಿಲಕವನ್ನು ಧರಿಸುವುದು ಸಂಪ್ರದಾಯ. ಮಕ್ಕಳಿಗೆ, ಅದರಲ್ಲೂ ಪುಟ್ಟ ಹೆಣ್ಣುಮಕ್ಕಳು ಅಥವಾ ಗಂಡುಮಕ್ಕಳು,…

Read More

ಅನುವಾದಿನಿ ಎಐ ಮ್ಯಾಥ್​ಜೋರೋ ಮ್ಯಾಜಿಕ್; ಕುಣಿಕುಣಿಯುತಾ ಕಲಿಯಿರಿ ಗಣಿತ; 22 ಭಾಷೆಗಳಲ್ಲಿ ನಲಿ-ಕಲಿ – Kannada News | Anuvadini AI & MathZoro Transform Math Learning in 22 Indian Languages with Gamification

ಮ್ಯಾಥ್‌ಜೋರೋImage Credit source: Education Ministry X account ನವದೆಹಲಿ, ಮೇ 6: ಭಾರತದ ಕೋಟ್ಯಂತರ ಶಾಲಾ ವಿದ್ಯಾರ್ಥಿಗಳಲ್ಲಿ ಗಣಿತ (Mathematics) ಎಂದರೆ ಒಂದು ರೀತಿಯ ಭಯ ಅಥವಾ ಆತಂಕ ಇದ್ದೇ ಇರುತ್ತದೆ. ಈ ಗಣಿತದ ಭಯವನ್ನು ಸಂಪೂರ್ಣವಾಗಿ ಹೋಗಲಾಡಿಸಿ, ವಿಷಯವನ್ನು ಆಟದಂತೆ ಸುಲಭವಾಗಿಸಲು ಕೇಂದ್ರ ಶಿಕ್ಷಣ ಸಚಿವಾಲಯದ AICTE ಅಡಿಯಲ್ಲಿನ ‘ಅನುವಾದಿನಿ ಎಐ’ (Anuvadini AI) ಮತ್ತು ದೇಶದ ಮೊದಲ ಗೇಮ್-ಆಧಾರಿತ ಗಣಿತ ಕಲಿಕಾ ವೇದಿಕೆಯಾದ ‘ಮ್ಯಾಥ್‌ಜೋರೋ’ (MathZoro) ಸಂಸ್ಥೆಗಳು ಐತಿಹಾಸಿಕ ಒಪ್ಪಂದವನ್ನು ಮಾಡಿಕೊಂಡಿವೆ. ದೆಹಲಿಯ…

Read More

ಕರ್ನಾಟಕದಲ್ಲಿ ಮೂವರು ಹಿರಿಯ IPS, ನಾಲ್ವರು IAS ಅಧಿಕಾರಿಗಳ ವರ್ಗಾವಣೆ: ಯಾರು ಎಲ್ಲಿಗೆ? ಇಲ್ಲಿದೆ ವಿವರ – Kannada News | Four IAS And 3 IPS Officer Transferred By Karnataka Governmnet, here Is List

ಬೆಂಗಳೂರು, (ಮೇ 06): ಕರ್ನಾಟಕ ಸರ್ಕಾರ, (Karnataka Governmnet)  ಐಎಎಸ್‌ ಹಾಗೂ ಐಪಿಎಸ್ ಅಧಿಕಾರಿಗಳ ವರ್ಗಾವಣೆ (IAS And IPS Officers Transffer) ಮಾಡಿ ಆದೇಶ ಹೊರಡಿಸಿದೆ. ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ 4 ಐಎಎಸ್‌ ಮತ್ತು ಮೂವರು ಐಪಿಎಸ್ ಹಿರಿಯ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಪ್ರಮುಖವಾಗಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಹಿರಿಯ ಐಪಿಎಸ್​ ಅಧಿಕಾರಿಗಳಾದ ಚೇತನ್ ಸಿಂಗ್ ರಾಥೋಡ್, ಸಂದೀಪ್ ಪಾಟೀಲ್ ಮತ್ತು ಅನುಪಮ್ ಅಗರ್ವಾಲ್ ಅವರನ್ನ ವರ್ಗಾವಣೆ ಮಾಡಲಾಗಿದೆ. ಕರ್ನಾಟಕದಲ್ಲಿ…

Read More

ಮಳೆ ವೇಳೆ 15 ಕಿಮೀ ಪ್ರಯಾಣಿಸಲು ಬೆಂಗಳೂರಲ್ಲಿ ಆಟೋ ದರ 1,200 ರೂ.!: ಈ ಹಣದಲ್ಲಿ ಏರ್‌ಪೋರ್ಟ್‌ಗೇ ಹೋಗಬಹುದು ಎಂದ ನೆಟ್ಟಿಗರು – Kannada News | Bengaluru Auto Fare Shock: Woman Pays 1,200 for 15 km Ride During Rain

15 ಕಿಮೀ ಪ್ರಯಾಣಿಸಲು ಬೆಂಗಳೂರಲ್ಲಿ ಅಟೋ ದರ 1,200 ರೂ.! ಬೆಂಗಳೂರು, ಮೇ 06: ನಗರದಲ್ಲಿ ಮಳೆ ಬಂತೆಂದರೆ ಸಾಕು ರಸ್ತೆ ತುಂಬ ನೀರು ನಿಂತು ಹಳ್ಳಗಳಂತೆ ಕಾಣತೊಡಗುತ್ತವೆ. ವಾಹನ ಸವಾರರು ಸಂಚರಿಸೋದೇ ಕಷ್ಟ ಎಂಬ ಸ್ಥಿತಿ ನಿರ್ಮಾಣ ಆಗೋದು ಮಾಮೂಲು ಎಂಬಂತಾಗಿದೆ. ಈ ನಡುವೆ ಬಸ್​​, ಮೆಟೋ ರೈಲುಗಳಲ್ಲಿ ತೆರಳಬೇಕಿರುವ ಕಾರಣಕ್ಕೋ ಅಥವಾ ಮನೆಗೆ ಹೋಗಲೆಂದೋ ಆಟೋ ಅಥವಾ ಕ್ಯಾಬ್​​ಗಳನ್ನು ಬುಕ್​​ ಮಾಡಿದರೆ ಅವು ಸಿಗೋದು ಕೂಡ ಬಹಳ ಕಷ್ಟಸಾಧ್ಯ. ಅಪ್ಪಿತಪ್ಪಿ ಸಿಕ್ಕಿದರೂ ಅವುಗಳ ದರ…

Read More

ರಾಜ್ಯಪಾಲರನ್ನು ಭೇಟಿಯಾಗಿ ತಮಿಳುನಾಡು ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಟಿವಿಕೆ ಮುಖ್ಯಸ್ಥ ವಿಜಯ್ – Kannada News | TVK chief Vijay meets Governor stakes claim to form Tamil Nadu government with Congress support

ಚೆನ್ನೈ, ಮೇ 6: ಟಿವಿಕೆ ಮುಖ್ಯಸ್ಥ ವಿಜಯ್ (Vijay) ಇಂದು ತಮಿಳುನಾಡಿನ ಲೋಕಭವನದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿ ಮಾಡಿ, ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ಟಿವಿಕೆ ರಾಜ್ಯದ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಬಹುಮತ ಇಲ್ಲದ ಕಾರಣದಿಂದ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಟಿವಿಕೆಗೆ ಸಾಧ್ಯವಾಗಿರಲಿಲ್ಲ. ಇದೀಗ ಕಾಂಗ್ರೆಸ್ ಬೆಂಬಲ ನೀಡಿರುವುದರಿಂದ ವಿಜಯ್ ತಮ್ಮ ಪಕ್ಷ ಸರ್ಕಾರ ರಚಿಸಲು ಅವಕಾಶ ನೀಡಲು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. 234 ಸದಸ್ಯರನ್ನು ಹೊಂದಿರುವ ತಮಿಳುನಾಡು ವಿಧಾನಸಭೆಯಲ್ಲಿ 108…

Read More