Headlines

ರಶ್ಮಿಕಾಗೆ ಅತ್ಯಂತ ಅಮೂಲ್ಯ ಉಡುಗೊರೆ ಕೊಟ್ಟ ವಿಜಯ್ ತಾಯಿ, ಭಾವುಕರಾದ ನಟಿ – Kannada News | Vijay Deverakonda mother gifted heirloom bangles to Rashmika Mandanna

ರಶ್ಮಿಕಾ ಮಂದಣ್ಣ (Rashmika Mandanna) ಇನ್ನು ಮುಂದೆ ತೆಲಂಗಾಣದ ಸೊಸೆ. ವಿಜಯ್ ದೇವರಕೊಂಡ ಅವರೊಟ್ಟಿಗೆ ಮದುವೆ ಆಗುತ್ತಿರುವ ರಶ್ಮಿಕಾ ತೆಲುಗು ಮನೆ ಸೇರುತ್ತಿದ್ದಾರೆ. ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ರಾಜಸ್ಥಾನದ ಉದಯಪುರದ ಅದ್ಧೂರಿ ಅರಮನೆಯಂಥಹ ರೆಸಾರ್ಟ್​​ನಲ್ಲಿ ಆಗುತ್ತಿದೆ. ಈ ಮದುವೆಯಲ್ಲಿ ರಶ್ಮಿಕಾ ಮತ್ತು ವಿಜಯ್ ಅವರ ಕುಟುಂಬ ಸದಸ್ಯರು, ಅತ್ಯಾಪ್ತ ಗೆಳೆಯರು ಮಾತ್ರವೇ ಭಾಗವಹಿಸಿದ್ದಾರೆ. ಎರಡೂ ಕುಟುಂಬದವರು ಪರಸ್ಪರ ಗೇಮ್​​​ಗಳನ್ನು ಆಡಿದ್ದಾರೆ. ಮೆಹಂದಿ, ಹಳದಿ, ಸಂಗೀತ್ ಕಾರ್ಯಕ್ರಮಗಳನ್ನು ಆಯೋಜಿಸಿ ಸಖತ್ ಎಂಜಾಯ್ ಮಾಡಿದ್ದಾರೆ. ಈ…

Read More

ನಿಧಿ ಆಸೆಗೆ ಪೋಷಕರಿಂದಲೇ ಮಗು ಬಲಿಗೆ ಯತ್ನ? 8 ತಿಂಗಳ ಕಂದಮ್ಮನ ರಕ್ಷಣೆ – Kannada News | Eight Month Old Baby Rescued After Parents Attempt Treasure Sacrifice in Hosakote

ಮನೆಯ ಕೋಣೆಯಲ್ಲಿ ತೆಗೆದಿರುವ ಗುಂಡಿ. ದೇವನಹಳ್ಳಿ, ಜನವರಿ 04: ನಿಧಿ ಆಸೆಗಾಗಿ ನಡೆಸಿದ ಪೂಜೆಗಾಗಿ ಪೋಷಕರು ಮಗುವನ್ನೇ ಬಲಿ ಕೊಡಲು ಹೋಗಿರುವ ಘಟನೆ ನಡೆದ ಆರೋಪ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯ ಜನತಾ ಕಾಲೋನಿಯಲ್ಲಿ ಕೇಳಿಬಂದಿದೆ. ಮನೆಯಲ್ಲಿ ಗುಂಡಿ ತೆಗೆದು ಮಗು ಬಲಿಗಾಗಿ ಪೂಜೆ‌ ಮಾಡಲಾಗುತ್ತಿತ್ತು ಎನ್ನಲಾಗಿದ್ದು, ಈ ವೇಳೆ ನಿಖರ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮಗುವನ್ನು ರಕ್ಷಿಸಿದ್ದಾರೆ. ಮನೆಯ ಕೋಣೆಯಲ್ಲಿ ಗುಂಡಿ ತೆಗೆದು ಪೂಜೆ ಸೈಯದ್…

Read More

75ನೇ ವಯಸ್ಸಿನಲ್ಲೂ ಕಾಮದಾಹ: ಸೊಸೆಯನ್ನೂ ಬಿಡದ ಕಾಮುಕ ತಂದೆಯನ್ನ ಕೊಂದ ಮಗ

ಯಾದಗಿರಿ, (ಮಾರ್ಚ್ 19):  ಜಿಲ್ಲೆಯ ಗೋನಾಳ ಗ್ರಾಮದ ಮಗನಿಂದಲೇ ತಂದೆ ಕೊಲೆ ಪ್ರಕರಣಕ್ಕೆ (Gonal Pampanna Murder Case) ಟ್ವಿಸ್ಟ್ ಸಿಕ್ಕಿದೆ. 75 ವಯಸ್ಸಾಗಿದ್ರೂ ಕಾಮದಾಟಕ್ಕಾಗಿ ಮಹಿಳೆಯರ ಜೊತೆ ಸಂಬಂಧ (illicit relationship )ಇಟ್ಟುಕೊಂಡು, ಸೊಸೆಯನ್ನೂ ಬಿಡದ ತಂದೆಯನ್ನು ಕಂಡು ಮಾರ್ಯಾದೆಗೆ ಹೆದರಿ ಮಗನೇ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವುದು ತನಿಖೆ ವೇಳೆ ಬಯಲಾಗಿದೆ. ಹೌದು… ಗೋನಾಳ ಗ್ರಾಮದಲ್ಲಿ 6 ದಿನಗಳ ಹಿಂದೆ ಅಂದ್ರೆ ಮಾರ್ಚ್ 12 ರ ರಾತ್ರಿ 74 ವರ್ಷದ ಪಂಪಣ್ಣ ಸಜ್ಜನ ಎಂಬಾತನ…

Read More

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ವ್ಯಕ್ತಿ ಆತ್ಮಹತ್ಯೆ, ಕಾರಣ ಏನು ಗೊತ್ತಾ? – Kannada News | Prisoner Suicide: Eshwarappa Pujar, Convicted for Wife’s Murder, Found Dead in Dharwad Jail

ಧಾರವಾಡ, ಜ.16: ಪತ್ನಿಯನ್ನು ಕೊಲೆ ಮಾಡಿ 14 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿದ್ದ ವ್ಯಕ್ತಿ ಜೈಲಿನ ಆವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿ (Dharwad Jail) ಮಂಗಳವಾರ ಸಂಜೆ ನಡೆದಿದೆ. ಮೃತರನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಬಸಾಪುರ ಗ್ರಾಮದ ಈಶ್ವರಪ್ಪ ಪೂಜಾರ್ ಎಂದು ಹೇಳಲಾಗಿದೆ. ಸುಮಾರು ಏಳು ವರ್ಷಗಳ ಹಿಂದೆ ಅವರಿಗೆ 14 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ತಮ್ಮ ಶಿಕ್ಷೆಯ ಅರ್ಧಕ್ಕಿಂತ ಹೆಚ್ಚು ಭಾಗವನ್ನು ಜೈಲಿನಲ್ಲೇ ಅನುಭವಿಸಿದ್ದಾರೆ. ಈಶ್ವರಪ್ಪ…

Read More

ಮಾಗಡಿ ಶಾಸಕ ಹೆಚ್​​.ಸಿ.ಬಾಲಕೃಷ್ಣಗೆ ಬಿಗ್​​ ಶಾಕ್​​: ಜಾಮೀನು ರಹಿತ ವಾರೆಂಟ್ ಜಾರಿ

ಬೆಂಗಳೂರು, ಏಪ್ರಿಲ್​​ 04: ಮಾಗಡಿ ಕ್ಷೇತ್ರದ ಕಾಂಗ್ರೆಸ್​​ ಶಾಸಕ ಹೆಚ್​​.ಸಿ.ಬಾಲಕೃಷ್ಣ ಅವರಿಗೆ 42ನೇ ಎಸಿಎಂಎಂ ಕೋರ್ಟ್​​ ಬಿಗ್​​ ಶಾಕ್​​ ನೀಡಿದೆ. 2018ರ ಎಲೆಕ್ಷನ್​​ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಸಂಬಂಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಚುನಾವಣೆ ವೇಳೆ ಮತದಾರರಿಗೆ ಆಮಿಷ ಕೇಸ್ ಸಂಬಂಧ ಕಾಂಗ್ರೆಸ್​​ ನಾಯಕನ ವಿರುದ್ಧ ಅಬಕಾರಿ ಕಾಯ್ದೆ, ಐಪಿಸಿ ಅಡಿ ಕೇಸ್ ದಾಖಲಾಗಿತ್ತು. ಆದರೆ ಪ್ರಕರಣ ಸಂಬಂಧ ಕೋರ್ಟ್ ವಿಚಾರಣೆಗೆ ಹಾಜರಾಗದೇ ಶಾಸಕರು ಗೈರಾಗಿರುವ ಹಿನ್ನಲೆ ಕೋರ್ಟ್ ಜಾಮೀನು…

Read More

ಇರಾನ್ ಯುದ್ಧದ ನಡುವೆ ತೈಲ ರಫ್ತು ಸಂಘಟನೆಯಾದ OPECನಿಂದ ಹೊರಬಂದ ಯುಎಇ – Kannada News | UAE announces to quit oil Exporting groups OPEC amid global energy crisis after Iran war

ನವದೆಹಲಿ, ಏಪ್ರಿಲ್ 28: ಜಾಗತಿಕ ತೈಲ ಬಿಕ್ಕಟ್ಟಿನ ಮಧ್ಯೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಪೆಟ್ರೋಲಿಯಂ ಪೂರೈಕೆ ಮಾಡುವ ಸಂಘಟನೆಗಳಾದ ಒಪೆಕ್ ಮತ್ತು ಒಪೆಕ್+ನಿಂದ ಯುಎಇ ಹಿಂದೆ ಸರಿದಿದೆ. ಯುಎಇಯ ಇಂಧನ ಸಚಿವ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಈ ನಿರ್ಧಾರವನ್ನು ಸ್ವತಂತ್ರವಾಗಿ ತೆಗೆದುಕೊಳ್ಳಲಾಗಿದೆ. ಸೌದಿ ಅರೇಬಿಯಾ (Saudi Arabia) ಸೇರಿದಂತೆ ಯಾವುದೇ ಇತರ ದೇಶದೊಂದಿಗೆ ನೇರ ಸಮಾಲೋಚನೆ ನಡೆಸಿಲ್ಲ. ನಾವು ನಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದೇವೆ” ಎಂದು ಹೇಳಿದ್ದಾರೆ. ಇರಾನಿನ…

Read More

Daily Devotional: ಅಳಿಲು ಮನೆಯೊಳಗೆ ಬಂದರೆ ಏನರ್ಥ? ಇದು ಅಶುಭ ಸೂಚನೆಯೇ? – Kannada News | Squirrels in Your Abode: Exploring the Sacred Significance in Hindu Traditions

ಅಳಿಲು ಮನೆಯೊಳಗೆ ಪ್ರವೇಶಿಸಿದರೆ ಏನಾಗುತ್ತದೆ, ಹಿಂದೂ ನಂಬಿಕೆಗಳಲ್ಲಿ ಇದರ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಅಳಿಲು ಮನೆ ಒಳಗೆ, ಕಚೇರಿಯ ಒಳಗೆ, ದೇವಸ್ಥಾನದ ಒಳಗೆ, ಅಥವಾ ಯಾವುದೇ ಕಟ್ಟಡದ ಒಳಗೆ ಬಂದರೆ ಅದು ಶುಭವೋ ಅಶುಭವೋ ಎಂಬ ಪ್ರಶ್ನೆಗೆ ಗುರೂಜಿ ಉತ್ತರ ನೀಡಿದ್ದಾರೆ. ಹಿಂದೂ ನಂಬಿಕೆಗಳು ಮತ್ತು ಸಂಪ್ರದಾಯಗಳ ಪ್ರಕಾರ, ಅಳಿಲು ಎಂದರೆ ನಮ್ಮ ಮನಸ್ಸಿಗೆ ತಕ್ಷಣವೇ ಬರುವುದು ಶ್ರೀರಾಮಚಂದ್ರನ ಒಡನಾಡಿ ಎಂಬ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 17ರ ದಿನಭವಿಷ್ಯ

ಸುಬ್ರಹ್ಮಣ್ಯ ಸ್ವಾಮಿಯ ಪೂಜೆ, ಆರಾಧನೆ ಮಾಡಿಕೊಳ್ಳಿ. ಇದನ್ನು ಮಾಡುವುದರಿಂದ ಚರ್ಮ ಕಾಯಿಲೆಯಿಂದ ಬಳಲುತ್ತಾ ಇರುವವರಿಗೆ, ಸಾಲ ಬಾಧೆ ಇರುವವರಿಗೆ ಸಮಸ್ಯೆಯಿಂದ ಹೊರಬರುವಂಥ ಮಾರ್ಗ ಗೋಚರ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಸಂಭ್ರಮದ ಮಧ್ಯೆ ಯಾವುದೋ ಕೆಲಸ ಬಂತು ಅಥವಾ ಕರೆ ಬಂತು ಎಂಬ ಕಾರಣಕ್ಕೆ ಹೊರಡುವಂತೆ ಆಗಲಿದೆ. ಮನಸ್ಸಿಲ್ಲದ ಮನಸ್ಸಿನಿಂದ ತೆರಳಬೇಕಾದ ಸನ್ನಿವೇಶ ಎದುರಾಗಲಿದೆ. ಈ ದಿನ ಖರ್ಚು ಹೆಚ್ಚಿಗೆ ಆದ ನಂತರವೂ ಒಂದು…

Read More

ಕೊಪ್ಪಳದಲ್ಲೂ ಲವ್ ಜಿಹಾದ್: ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ; ಸಿಡಿದೆದ್ದ ಹಿಂದೂ ಯುವಕರು

ಕೊಪ್ಪಳ, ಏಪ್ರಿಲ್ 11: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಎರಡೆರಡು ಲವ್ ಜಿಹಾದ್ (Love Jihad)​ ಪ್ರಕರಣಗಳು ದೊಡ್ಡ ಸಂಚಲನ ಮೂಡಿಸಿದ್ದವು. ಇದೀಗ ಕೊಪ್ಪಳದಲ್ಲೂ ಲವ್ ಜಿಹಾದ್ ಪ್ರಕರಣ ಆರೋಪ ಕೇಳಿಬಂದಿದೆ. ಹಿಂದೂ ನರ್ಸಿಂಗ್ ವಿದ್ಯಾರ್ಥಿನಿಯನ್ನು ಅನ್ಯಕೋಮಿನ ಯುವಕ ಮುಸ್ತಫಾ ಪುಸಲಾಯಿಸಿದ್ದ. ವಿದ್ಯಾರ್ಥಿನಿ ಜೊತೆಗಿದ್ದ ವೇಳೆ ಹಿಂದೂ ಯುವಕರ ಕೈಗೆ ಸಿಕ್ಕಿಬಿದ್ದಿದ್ದ. ಇನ್ನು ಆತನ ಮೊಬೈಲ್ ಪರಿಶೀಲಿಸಿದ ವೇಳೆ ಹಿಂದೂ ಯುವತಿಯರ ಜೊತೆಗಿರುವ ಅಶ್ಲೀಲ ವಿಡಿಯೋಗಳು ಪತ್ತೆ ಆಗಿವೆ ಎನ್ನಲಾಗುತ್ತಿದೆ. ಹಿಂದೂ ಯುವಕರ ಕೈಗೆ ಸಿಕ್ಕಿಬಿದ್ದಿದ್ದ ಮುಸ್ತಫಾ ಕುಷ್ಟಗಿ ತಾಲೂಕಿನ…

Read More

ಸಿಗರೇಟ್​​ ಖರೀದಿಸುವ ನೆಪದಲ್ಲಿ ಬಂದು ವೃದ್ಧೆಯ ಸರ ಕಿತ್ತೊಯ್ದ ಕಳ್ಳ; ಸಿಸಿಟಿವಿಯಲ್ಲಿ ಸೆರೆ – Kannada News | Viral CCTV: Thief Snatching Elderly Woman’s Chain at Shop

ಸಿಗರೇಟ್​​ ಖರೀದಿಸುವ ನೆಪದಲ್ಲಿ ಅಂಗಡಿಗೆ ಬಂದ ಕಳ್ಳನೊಬ್ಬ ವೃದ್ಧೆಯ ಸರ ಕಿತ್ತೊಯ್ದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಸರ ಕಿತ್ತು ಕಳ್ಳ ಓಡಿ ಹೋಗಿರುವುದು, ವೃದ್ಧೆ ಅಸಹಾಯಕತೆಯಿಂದ ಕಿರುಚಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More