Headlines

ಕರ್ನಾಟಕದಲ್ಲಿ ಮೂವರು ಹಿರಿಯ IPS, ನಾಲ್ವರು IAS ಅಧಿಕಾರಿಗಳ ವರ್ಗಾವಣೆ: ಯಾರು ಎಲ್ಲಿಗೆ? ಇಲ್ಲಿದೆ ವಿವರ – Kannada News | Four IAS And 3 IPS Officer Transferred By Karnataka Governmnet, here Is List

ಬೆಂಗಳೂರು, (ಮೇ 06): ಕರ್ನಾಟಕ ಸರ್ಕಾರ, (Karnataka Governmnet)  ಐಎಎಸ್‌ ಹಾಗೂ ಐಪಿಎಸ್ ಅಧಿಕಾರಿಗಳ ವರ್ಗಾವಣೆ (IAS And IPS Officers Transffer) ಮಾಡಿ ಆದೇಶ ಹೊರಡಿಸಿದೆ. ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ 4 ಐಎಎಸ್‌ ಮತ್ತು ಮೂವರು ಐಪಿಎಸ್ ಹಿರಿಯ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಪ್ರಮುಖವಾಗಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಹಿರಿಯ ಐಪಿಎಸ್​ ಅಧಿಕಾರಿಗಳಾದ ಚೇತನ್ ಸಿಂಗ್ ರಾಥೋಡ್, ಸಂದೀಪ್ ಪಾಟೀಲ್ ಮತ್ತು ಅನುಪಮ್ ಅಗರ್ವಾಲ್ ಅವರನ್ನ ವರ್ಗಾವಣೆ ಮಾಡಲಾಗಿದೆ. ಕರ್ನಾಟಕದಲ್ಲಿ…

Read More

ಮಳೆ ವೇಳೆ 15 ಕಿಮೀ ಪ್ರಯಾಣಿಸಲು ಬೆಂಗಳೂರಲ್ಲಿ ಆಟೋ ದರ 1,200 ರೂ.!: ಈ ಹಣದಲ್ಲಿ ಏರ್‌ಪೋರ್ಟ್‌ಗೇ ಹೋಗಬಹುದು ಎಂದ ನೆಟ್ಟಿಗರು – Kannada News | Bengaluru Auto Fare Shock: Woman Pays 1,200 for 15 km Ride During Rain

15 ಕಿಮೀ ಪ್ರಯಾಣಿಸಲು ಬೆಂಗಳೂರಲ್ಲಿ ಅಟೋ ದರ 1,200 ರೂ.! ಬೆಂಗಳೂರು, ಮೇ 06: ನಗರದಲ್ಲಿ ಮಳೆ ಬಂತೆಂದರೆ ಸಾಕು ರಸ್ತೆ ತುಂಬ ನೀರು ನಿಂತು ಹಳ್ಳಗಳಂತೆ ಕಾಣತೊಡಗುತ್ತವೆ. ವಾಹನ ಸವಾರರು ಸಂಚರಿಸೋದೇ ಕಷ್ಟ ಎಂಬ ಸ್ಥಿತಿ ನಿರ್ಮಾಣ ಆಗೋದು ಮಾಮೂಲು ಎಂಬಂತಾಗಿದೆ. ಈ ನಡುವೆ ಬಸ್​​, ಮೆಟೋ ರೈಲುಗಳಲ್ಲಿ ತೆರಳಬೇಕಿರುವ ಕಾರಣಕ್ಕೋ ಅಥವಾ ಮನೆಗೆ ಹೋಗಲೆಂದೋ ಆಟೋ ಅಥವಾ ಕ್ಯಾಬ್​​ಗಳನ್ನು ಬುಕ್​​ ಮಾಡಿದರೆ ಅವು ಸಿಗೋದು ಕೂಡ ಬಹಳ ಕಷ್ಟಸಾಧ್ಯ. ಅಪ್ಪಿತಪ್ಪಿ ಸಿಕ್ಕಿದರೂ ಅವುಗಳ ದರ…

Read More

ರಾಜ್ಯಪಾಲರನ್ನು ಭೇಟಿಯಾಗಿ ತಮಿಳುನಾಡು ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಟಿವಿಕೆ ಮುಖ್ಯಸ್ಥ ವಿಜಯ್ – Kannada News | TVK chief Vijay meets Governor stakes claim to form Tamil Nadu government with Congress support

ಚೆನ್ನೈ, ಮೇ 6: ಟಿವಿಕೆ ಮುಖ್ಯಸ್ಥ ವಿಜಯ್ (Vijay) ಇಂದು ತಮಿಳುನಾಡಿನ ಲೋಕಭವನದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿ ಮಾಡಿ, ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ಟಿವಿಕೆ ರಾಜ್ಯದ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಬಹುಮತ ಇಲ್ಲದ ಕಾರಣದಿಂದ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಟಿವಿಕೆಗೆ ಸಾಧ್ಯವಾಗಿರಲಿಲ್ಲ. ಇದೀಗ ಕಾಂಗ್ರೆಸ್ ಬೆಂಬಲ ನೀಡಿರುವುದರಿಂದ ವಿಜಯ್ ತಮ್ಮ ಪಕ್ಷ ಸರ್ಕಾರ ರಚಿಸಲು ಅವಕಾಶ ನೀಡಲು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. 234 ಸದಸ್ಯರನ್ನು ಹೊಂದಿರುವ ತಮಿಳುನಾಡು ವಿಧಾನಸಭೆಯಲ್ಲಿ 108…

Read More

ಮದುವೆಯ ಬಳಿಕ ನವದಂಪತಿಗಳು ಹನಿಮೂನ್‌ಗೆ ಹೋಗೋ ಹಿಂದಿನ ಕಾರಣ ತಿಳಿಯಿರಿ – Kannada News | Do you know why newlyweds go on a honeymoon after getting married?

ಮದುವೆಯ ನಂತರ ನವ ಜೋಡಿಗಳು (newlyweds) ಹೋಗುವ ಪ್ರವಾಸಕ್ಕೆ ಹನಿಮೂನ್‌ ಎಂದು ಕರೆಯುತ್ತಾರೆ. ಮದುವೆಯ ಬಳಿಕ ಬಹುತೇಕ ಹೆಚ್ಚಿನ ಜೋಡಿಗಳು ಮಧುಚಂದ್ರಕ್ಕೆ ಹೋಗುತ್ತಾರೆ. ಕೆಲವರು ವಿದೇಶಗಳಿಗೆ ಟ್ರಿಪ್‌ ಹೋದ್ರೆ ಇನ್ನೂ ಕೆಲವರು ತಮ್ಮ ದೇಶದಲ್ಲೇ ಇರುವ ರೊಮ್ಯಾಂಟಿಕ್‌ ತಾಣಗಳಿಗೆ ಹಾನಿಮೂನ್‌ ಪ್ಲಾನ್‌ ಮಾಡ್ತಾರೆ. ಹನಿಮೂನ್‌ ನವ ದಂಪತಿಗಳಿಗೆ ತುಂಬಾನೇ ವಿಶೇಷವಾದದ್ದು, ಅದಕ್ಕಾಗಿಯೇ ಪತಿ ಪತ್ನಿಯರು ಸುಂದರವಾದ ಕ್ಷಣಗಳನ್ನು ಕಳೆಯಲು ರೊಮ್ಯಾಂಟಿಕ್‌ ತಾಣಗಳಿಗೆ ಪ್ರವಾಸ ಹೋಗುತ್ತಾರೆ. ಅಷ್ಟಕ್ಕೂ  ಮದುವೆಯಾದ ಬಳಿಕ ಹನಿಮೂನ್‌ಗೆ ಹೋಗೋದು ಏಕೆ, ಇದರ ಹಿಂದಿನ ಕಾರಣವಾದರೂ…

Read More

ದಾವಣಗೆರೆಯಲ್ಲಿ ಕಾಂಗ್ರೆಸ್​​ ಗೆಲುವಿಗೆ ಕಾರಣ ಯಾರು? ಜಬ್ಬಾರ್​ ಸ್ಫೋಟಕ ಹೇಳಿಕೆ – Kannada News | Davangere By election: Who Led Congress to Victory; Jabbar Makes Explosive Statement

ಬೆಂಗಳೂರು, ಮೇ 06: ನಾನು ರಿಸಲ್ಟ್ ಬರುವ ಮುಂಚೆಯೇ ಕಾಂಗ್ರೆಸ್ ಗೆಲ್ಲುತ್ತದೆ ಅಂತಾ ಹೇಳಿದ್ದೆ. ಮುಖ್ಯಮಂತ್ರಿಗಳ ಐದು ಗ್ಯಾರಂಟಿ ಯೋಜನೆಗಳು ಮತ್ತು ಸಚಿವ ಜಮೀರ್ ಅಹ್ಮದ್ ಅವರ ಭೇಟಿ ಕೂಡ ಕಾಂಗ್ರೆಸ್ ಗೆಲ್ಲುವುದಕ್ಕೆ ಪ್ರಮುಖ ಕಾರಣ ಎಂದು ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಹೇಳಿದ್ದಾರೆ. ಆ ಮೂಲಕ  ಕಾಂಗ್ರೆಸ್​ನಲ್ಲಿ ಈಗ ಕ್ರೆಡಿಟ್ ವಾರ್ ಶುರುವಾಗಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊಡಬಾರದು ಅಂತ ಜನ ತೀರ್ಮಾನ ಮಾಡಿದ್ರೆ ಕೊಡಲ್ಲ. ಜಮೀರ್ ಬಂದು ಹೋದ…

Read More

‘ಅದೇ ಕಣ್ಣು’ ಖ್ಯಾತಿಯ ಸತೀಶ್ ಈಗೇನು ಮಾಡುತ್ತಿದ್ದಾರೆ? ಪುನೀತ್ ಭೇಟಿಯೂ ಸಾಧ್ಯವಾಗಲಿಲ್ಲ – Kannada News | Actor Satish from ‘Ade Kannu’: Where is the Rajkumar co star now

1985ರಲ್ಲಿ ರಿಲೀಸ್ ಆದ ‘ಅದೇ ಕಣ್ಣು’ ಸಿನಿಮಾ ಸಾಕಷ್ಟು ಗಮನ ಸೆಳೆಯಿತು. ಈ ಚಿತ್ರದಲ್ಲಿ ರಾಜ್​​ಕುಮಾರ್, ಗಾಯತ್ರಿ ಮೊದಲಾದವರು ನಟಿಸಿದ್ದರು. ಗಾಯತ್ರಿ ಜೊತೆಗೆ ರಾಜ್​​ಕುಮಾರ್ ನಟಿಸಿದ ಕೊನೆಯ ಸಿನಿಮಾ ಇದಾಗಿದೆ. ಈ ಸಿನಿಮಾದಲ್ಲಿ ಸತೀಶ್ ಅವರು ಪೊಲೀಸ್ ಇನ್​​ಸ್ಪೆಕ್ಟರ್ ಪಾತ್ರ ಮಾಡಿದ್ದರು. ಅವರು ಇತ್ತೀಚೆಗೆ ಸ್ಯಾಂಡಲ್​ವುಡ್​​ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಹಾಗಾದರೆ ಅವರು ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ? ಈ ಬಗ್ಗೆ ನಿರ್ದೇಶಕ ರಘುರಾಮ್ ಅವರು ವಿಡಿಯೋ ಮಾಡಿ ಹಾಕಿದ್ದಾರೆ. ಸತೀಶ್​ ಬಗೆಗಿನ ವಿವರವನ್ನು ಅವರು ನೀಡಿದ್ದಾರೆ. 1.ಅಪರೂಪದ ನಟ ಸತೀಶ್…

Read More

LSG vs RCB Live Streaming: ವಾರದ ಬಳಿಕ ಕಣಕ್ಕಿಳಿಯುತ್ತಿದೆ ಆರ್​ಸಿಬಿ; ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | LSG vs RCB IPL 2026 Live Streaming When and Where to Watch Lucknow Super Giants vs Royal Challengers Bengaluru IPL Today Cricket Match Score in Kannada

ಐಪಿಎಲ್ 2026 (IPL 2026) ರ 50 ನೇ ಪಂದ್ಯವು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (LSG vs RCB) ನಡುವೆ ನಡೆಯಲಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಇದಕ್ಕೂ ಮುನ್ನ ನಡೆದಿದ್ದ ಪಂದ್ಯದಲ್ಲಿ ಆರ್​ಸಿಬಿ ಭರ್ಜರಿ ಜಯ ದಾಖಲಿಸಿತ್ತು. ರಜತ್ ಪಟಿದಾರ್ ನಾಯಕತ್ವದಲ್ಲಿ, ಆರ್‌ಸಿಬಿ ಅದ್ಭುತ ಪ್ರದರ್ಶನ ನೀಡುತ್ತಿದ್ದು, ಆಡಿರುವ ಒಂಬತ್ತು ಪಂದ್ಯಗಳಿಂದ ಆರು ಗೆಲುವುಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಇತ್ತ ಲಕ್ನೋ ಸೂಪರ್​ಜೈಂಟ್ಸ್ ತಂಡ ಆಡಿರುವ 9…

Read More

ಅಧಿಕಾರಕ್ಕಾಗಿ ಬ್ರೇಕಪ್; ಕಾಂಗ್ರೆಸ್-ಡಿಎಂಕೆ, ಬಿಜೆಪಿ-ಶಿವಸೇನೆ… ದಶಕಗಳ ಮೈತ್ರಿ ಮುರಿದುಕೊಂಡ ಪಕ್ಷಗಳಿವು – Kannada News | Congress Breaks 55 years alliance with DMK to support TVK Timeline of the Political Parties Ditched Their Old Allies

ನವದೆಹಲಿ, ಮೇ 6: ತಮಿಳುನಾಡು (Tamil Nadu Politics) ರಾಜಕೀಯದಲ್ಲಿ ಹೊಸದಾಗಿ ಪ್ರವೇಶ ಪಡೆದಿರುವ ತಮಿಳುನಾಡು ವಿಕ್ಟರಿ ಪಾರ್ಟಿ (ಟಿವಿಕೆ) ತನ್ನ ಮೊದಲ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭಾರಿ ಜಯ ಸಾಧಿಸಿದೆ. ಇದರೊಂದಿಗೆ, ಇದು ಅತಿ ಹೆಚ್ಚು ಸ್ಥಾನಗಳನ್ನು ಹೊಂದಿರುವ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಟಿವಿಕೆ ಮೊದಲ ಚುನಾವಣೆಯಲ್ಲಿಯೇ ಗೆದ್ದು ಅಧಿಕಾರ ವಹಿಸಿಕೊಳ್ಳಲಿದೆ. ಬಹುಮತ ಸಿಗದ ಹಿನ್ನೆಲೆಯಲ್ಲಿ ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿದೆ. ಈ ಮೂಲಕ ತಮಿಳುನಾಡಿನಲ್ಲಿ 5 ದಶಕಗಳ ಕಾಲದ ಡಿಎಂಕೆ ಜೊತೆಗಿನ ಕಾಂಗ್ರೆಸ್…

Read More

ಸ್ಟೀಲ್ ಪಾತ್ರೆ ಮುಖಕ್ಕೆ ಮೆತ್ತಿಕೊಂಡ ಆರ್​​ಸಿಬಿ ಮಾಲಕಿ ಅನನ್ಯಾ ಬಿರ್ಲಾ: ಚಿತ್ರಗಳ ನೋಡಿ – Kannada News | Ananya Birla at Metgala 2026 here is some pics of Ananya Birla

ಆರ್​​ಸಿಬಿಯ ಹೊಸ ಮಾಲಕಿ ಅನನ್ಯಾ ಬಿರ್ಲಾ, ಉದ್ಯಮಿ ಮಾತ್ರವಲ್ಲ, ಫ್ಯಾಷನ್ ಎಂತೂಸಿಯಾಸ್ಟ್ ಸಹ. ಜೊತೆಗೆ ಖುದ್ದು ಮಾಡೆಲ್ ಸಹ ಆಗಿದ್ದಾರೆ ಅನನ್ಯಾ ಬಿರ್ಲಾ. Source link

Read More

ವಿಚಾರಣೆ ವೇಳೆ ಲಾಕರ್ ಕೀ ನುಂಗಿ ಹೈಡ್ರಾಮಾ: ಆರೋಪಿಯ ವಿಚಿತ್ರ ವರ್ತನೆಗೆ ಪೊಲೀಸರೇ ಶಾಕ್! – Kannada News | Nelamangala: Accused Swallows Key During Interrogation, Police Shocked

ಮಾದನಾಯಕನಹಳ್ಳಿ ಪೊಲೀಸ್ ಠಾಣೆImage Credit source: tv9 kannada ನೆಲಮಂಗಲ, ಮೇ 06: ಆರೋಪಿ (Accused) ಓರ್ವ ವಿಚಾರಣೆ ವೇಳೆ ಲಾಕರ್ ಕೀ (Key) ನುಂಗಿ ಹೈಡ್ರಾಮಾ ಸೃಷ್ಟಿಸಿದ ಘಟನೆಯೊಂದು ಬೆಂಗಳೂರು ಉತ್ತರದ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಬಳ್ಳಾರಿ ಮೂಲದ ಕಾರ್ತಿಕ್ ಅಲಿಯಾಸ್​​ ರಾಮು ಎಂಬಾತನೇ ಈ ವಿಚಿತ್ರ ಕೃತ್ಯ ಎಸಗಿದ ಆರೋಪಿ. ಕೀ ನುಂಗುವ ಮೂಲಕ ಪೊಲೀಸರಿಗೆ ಟೆನ್ಷನ್​ ಕೊಟ್ಟಿದ್ದ. ಆದರೆ ಮಲದ ಮೂಲಕ ಕೀ ಹೊರಬಂದ ಬಳಿಕ ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ…

Read More