Headlines

ಪ್ರೇಯಸಿ ಮನೆಗೆ ಪತ್ನಿಯ ಕರೆಸಿಕೊಂಡು ಗುಂಡಿಕ್ಕಿ ಕೊಂದು, ನೇಪಾಳಕ್ಕೆ ಓಡಿ ಹೋದ ಪತಿ ಕೊನೆಗೂ ಅರೆಸ್ಟ್​ – Kannada News | Love Triangle Takes Shocking Turn as Couple Flees Across Border After Woman Found Dead

ಗುರುಗ್ರಾಮ, ಜುಲೈ 06: ಮದುವೆ(Marriage)ಯಾಗಿ ಕೇವಲ ಮೂರೇ ತಿಂಗಳಾಗಿದ್ದ ನವವಿವಾಹಿತೆಯನ್ನು ಪತಿ ಹಾಗೂ ಆತನ ಪ್ರೇಯಸಿ ಸೇರಿ ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಹರಿಯಾಣದ ಮಾನೇಸರ್‌ನಲ್ಲಿ ನಡೆದಿದೆ. ಮೂರು ವರ್ಷಗಳ ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾಳೆ ಎಂಬ ಕಾರಣಕ್ಕೆ ಪತ್ನಿಯನ್ನೇ ಮುಗಿಸಿದ ಪತಿ ಹಾಗೂ ಆತನ ಗೆಳತಿಯನ್ನು ಪೊಲೀಸರು ಬಂಧಿಸಿದ್ದಾರೆ. ಗೆಳತಿಯ ಮನೆಗೆ ಪತ್ನಿಯನ್ನು ಕರೆಸಿ ಅಲ್ಲೇ ಇಬ್ಬರು ಸೇರಿ ಆಕೆಯನ್ನು ಹತ್ಯೆಗೈದಿದ್ದರು. ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ? ಕಳೆದ ಫೆಬ್ರವರಿಯಲ್ಲಿ ಮಾನೇಸರ್ ನಿವಾಸಿ ಅಂಕಿತ್…

Read More

ಮಗಳಿಗೆ ಟಾರ್ಚರ್ ಕೊಡ್ತಿದ್ದ ಅಳಿಯನಿಗೆ ಚಟ್ಟ ಕಟ್ಟಿದ ಮಾವ: ರಾಡ್​​ನಿಂದ ಹೊಡೆದು ಕೊಲೆ – Kannada News | Shivamogga: Father in Law Kills Son in Law with Iron Rod Over Alleged Harassment of Daughter

ಕೊಲೆಯಾದ ಸ್ಥಳದಲ್ಲಿ ಪೊಲೀಸರಿಂದ ಪರಿಶೀಲನೆ ಶಿವಮೊಗ್ಗ, ಜನವರಿ 2: ಶಿವಮೊಗ್ಗದ (Shivamogga) ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಇರುವ ಶ್ರೀನಿಧಿ ವೈನ್ ಶಾಪ್ ಮುಂದೆ ಒಂದು ಭೀಕರ ಕೊಲೆ ನಡೆದಿದೆ. ಅರುಣ ಎನ್ನುವ ವ್ಯಕ್ತಿಯು ವೈನ್ ಶಾಪ್ ಮುಂದೆ ನಿಂತಿದ್ದಾಗ ಹಠಾತ್ ಆಗಿ ಅಲ್ಲಿಗೆ ಎಂಟ್ರಿ ಕೊಟ್ಟ ಇಬ್ಬರು ವ್ಯಕ್ತಿಗಳು ಕೆಲವೇ ಕ್ಷಣದಲ್ಲಿ ಅರುಣ ಮೇಲೆ ರಾಡ್​​ನಿಂದ ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ ಅರುಣ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅರುಣನನ್ನು ಕೊಲೆ ಮಾಡಿದ್ದು ಮತ್ಯಾರೂ ಅಲ್ಲ,…

Read More

ಪ್ರಾಡಕ್ಟ್ ಲೇಬಲ್ ಓದದೆಯೇ ಖರೀದಿಸುವ ಅಭ್ಯಾಸವಿದ್ದರೆ ಹಿಡನ್ ಶುಗರ್ ಹೆಚ್ಚಾಗಬಹುದು ಎಚ್ಚರ! – Kannada News | How to Identify Hidden Sugar on Food Labels: Expert Advice

ಇತ್ತೀಚಿನ ದಿನಗಳಲ್ಲಿ ಜನ ಶುಗರ್ ತಿನ್ನುವ ಪ್ರಮಾಣವನ್ನು ಬಹಳ ಕಡಿಮೆ ಮಾಡುತ್ತಿದ್ದಾರೆ. ಆದರೆ ನೀವು ಕಣ್ಣಿಗೆ ಕಾಣುವ ಸಕ್ಕರೆಯಿಂದ ದೂರವಿರಬಹುದು ಆದರೆ ಕಣ್ಣಿಗೆ ಕಾಣದ ಸಕ್ಕರೆ ಹೊಟ್ಟೆ ಸೇರುವುದರ ಬಗ್ಗೆ ಯೋಚಿಸಿದ್ದೀರಾ… ಸಾಮಾನ್ಯವಾಗಿ ಸಿಹಿತಿಂಡಿ, ಕ್ಯಾಂಡಿಗಳು ಮತ್ತು ತಂಪು ಪಾನೀಯಗಳನ್ನು ಪ್ರತಿದಿನ ಗಮನಿಸದೆ ಸಾಕಷ್ಟು ಪ್ರಮಾಣದ ಸೇವನೆ ಮಾಡುತ್ತಾರೆ ಇದರಲ್ಲಿರುವ ಹಿಡನ್ ಶುಗರ್ ಅರಿವಿಲ್ಲದಂತೆ ದೇಹಕ್ಕೆ ಪ್ರವೇಶ ಮಾಡುತ್ತದೆ. ಈ ರೀತಿ ಅರಿವಿಲ್ಲದಂತೆ ದಿನನಿತ್ಯ ಸೇವಿಸುವ ಆಹಾರ ಮತ್ತು ಪಾನೀಯಗಳಲ್ಲಿರುವ ಸಕ್ಕರೆ ಪ್ರಮಾಣ ಸಮತೋಲನಯುತ ಆಹಾರ ಪದ್ಧತಿಗೆ…

Read More

ಅಲ್ಲು ಅರ್ಜುನ್ ಕುಟುಂಬ ಸೇರುತ್ತಿರುವ ಈ ನಯಾನಿಕಾ ಯಾರು? ಇದೆ ದೊಡ್ಡ ಉದ್ಯಮ – Kannada News | Who is Nayanika Reddy? Allu Sirish to Marry Prominent Businesswoman, Allu Family’s New Member

ದಕ್ಷಿಣ ಭಾರತದ ಸೂಪರ್‌ಸ್ಟಾರ್ ಅಲ್ಲು ಅರ್ಜುನ್ ಅವರ ಸಹೋದರ ಅಲ್ಲು ಸಿರೀಶ್ (Allu Sirish) ವಿವಾಹವಾಗುತ್ತಿದ್ದಾರೆ. ಅಲ್ಲು ಅರ್ಜುನ್ ಅವರ ಭಾವಿ ಅತ್ತಿಗೆ ನಯಾನಿಕಾ ರೆಡ್ಡಿ ಯಾರು ಎಂದು ಎಲ್ಲರೂ ಹುಡುಕುತ್ತಿದ್ದಾರೆ. ಅಲ್ಲು ಅರ್ಜುನ್ ಕುಟುಂಬ ತುಂಬಾನೇ ದೊಡ್ಡದು. ಹೀಗಾಗಿ, ಇವರ ವಿವಾಹ ಆಗುತ್ತಿರುವ ಹುಡುಗಿ ಕೂಡ ದೊಡ್ಡ ಕುಟುಂಬದವರೇ ಆಗಿರುತ್ತಾರೆ ಎಂಬ ಬಗ್ಗೆ ಅನುಮಾನ ಬೇಡ. ಈ ಮದುವೆಗಾಗಿ ಅಲ್ಲು ಅರ್ಜುನ್ ಕುಟುಂಬ ಸಾಕಷ್ಟು ಹಣವನ್ನು ಖರ್ಚು ಮಾಡಿದೆ. ಅಲ್ಲು ಅರ್ಜುನ್ ಅವರ ಸಹೋದರ ಅಲ್ಲು…

Read More

ದಕ್ಷಿಣ ಚಿತ್ರರಂಗದ ಬಗ್ಗೆ ಅಸಮಾಧಾನ ಹೊರಹಾಕಿದ ತಮನ್ನಾ ಭಾಟಿಯಾ? – Kannada News | Tamannaah Slams South Cinema: Patriarchy and Objectification of Female Artists

ಖ್ಯಾತ ನಟಿ ತಮನ್ನಾ ಭಾಟಿಯಾ ಅವರು (Tamannah Bhatia) ಬಾಲಿವುಡ್ ಹಾಗೂ ದಕ್ಷಿಣ ಭಾರತ ಎರಡರಲ್ಲೂ ಕೆಲಸ ಮಾಡಿದ್ದಾರೆ. ಎರಡೂ ಕಡೆಗಳಲ್ಲಿ ಅವರಿಗೆ ಸಾಕಷ್ಟು ಅನುಭವ ಇದೆ. ಅವರು ಈಗ ಚಲನಚಿತ್ರ ರಂಗಗಳ ನಡುವಿನ ವ್ಯತ್ಯಾಸಗಳು ಮತ್ತು ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸವಾಲುಗಳ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ. ತಮ್ಮ ಸುದೀರ್ಘ ಸಿನಿ ಪಯಣದ ಅನುಭವಗಳನ್ನು ಹಂಚಿಕೊಂಡಿರುವ ಅವರು, ದಕ್ಷಿಣ ಚಿತ್ರರಂಗದ ಕೆಲವು ಕಹಿ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಇದರಿಂದ ಅವರಿಗೆ ದಕ್ಷಿಣದ ಬಗ್ಗೆ ಬೇಸರ ಇದೆಯೇ ಎನ್ನುವ…

Read More

ಹುಬ್ಬಳ್ಳಿ ಕಿಮ್ಸ್‌ನಲ್ಲಿ ರೋಗಿಗಳಿಗೆ ಓಪಿಡಿ ಸಂಕಷ್ಟ: ಚಿಕಿತ್ಸೆಗೂ ಮುನ್ನ ಚೀಟಿಗಾಗಿ ಗಂಟೆಗಟ್ಟಲೆ ಕ್ಯೂ! – Kannada News | Hubballi KIMS Crisis: Patients Wait for Hours in Long Queues for OPD Slips Due to Server Issues

ಓಪಿಡಿ ಚೀಟಿ ಮಾಡಿಸಿಕೊಳ್ಳಲು ಸರದಿಯಲ್ಲಿ ಕಾಯುತ್ತಿರುವ ಜನImage Credit source: tv9 ಹುಬ್ಬಳ್ಳಿ, ಏಪ್ರಿಲ್ 24: ಉತ್ತರ ಕರ್ನಾಟಕದ ಸಂಜೀವಿನಿ ಎಂದೇ ಖ್ಯಾತಿಯಾಗಿರುವ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ಪ್ರತಿನಿತ್ಯ ಸಾವಿರಾರು ರೋಗಿಗಳು ಭೇಟಿ ನೀಡುತ್ತಾರೆ. ಆದರೆ, ಇಲ್ಲಿ ಚಿಕಿತ್ಸೆ ಪಡೆಯುವ ಮೊದಲು ಓಪಿಡಿ (OPD) ಚೀಟಿ ಮಾಡಿಸಿಕೊಳ್ಳುವುದೇ ರೋಗಿಗಳಿಗೆ ಒಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಸರ್ವರ್ ಸಮಸ್ಯೆಯಿಂದಾಗಿ ರೋಗಿಗಳು ಮತ್ತು ಅವರ ಕುಟುಂಬದವರು ನರಕಯಾತನೆ ಅನುಭವಿಸುವಂತಾಗಿದೆ. ಚೀಟಿ ಪಡೆಯಲು ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಲ್ಲುವಂಥ ಪರಿಸ್ಥಿತಿ…

Read More

ಟೀಮ್ ಇಂಡಿಯಾ ಪರ ಮೊದಲ ಪಂದ್ಯದಲ್ಲೇ ನಿರಾಸೆ ಮೂಡಿಸಿದ ವೈಭವ್! – Kannada News

ಭಾರತೀಯ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಭಾರತ ಎ ತಂಡದ ಪಾದಾರ್ಪಣೆ ಮಾಡಿದ್ದಾರೆ. ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ಎ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ತಿಲಕ್ ವರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ವೈಭವ್ ಸೂರ್ಯವಂಶಿ ಕೇವಲ 12 ಎಸೆತಗಳಲ್ಲಿ ಇನಿಂಗ್ಸ್ ಅಂತ್ಯಗೊಳಿಸಿದರು. ಆರಂಭದಲ್ಲೇ ಬಿರುಸಿನ ಆಟಕ್ಕೆ ಮುಂದಾದ ವೈಭವ್ 3 ಫೋರ್​ಗಳನ್ನು ಬಾರಿಸಿದ್ದರು. ಆದರೆ, ಲಂಕಾ ವೇಗಿ…

Read More

ಬೇಸಿಗೆ ರಜೆಯಲ್ಲಿ ಮಕ್ಕಳ ಮೇಲೆ ನಿಗಾ ಇರಲಿ! ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುಣಿಕೆ ಬಿಗಿದು ಬಾಲಕಿ ಸಾವು – Kannada News | Shivamogga Child Death: 9 Year Old Dies in Tragic Swing Accident in summer holidays

ಶಿವಮೊಗ್ಗ, ಏಪ್ರಿಲ್ 24: ಜೋಕಾಲಿಯಲ್ಲಿ ಆಟವಾಡುತ್ತಿದ್ದ ವೇಳೆ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ಸಂಭವಿಸಿದೆ. ಮೂರು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತ ಬಾಲಕಿಯನ್ನು ಶಿವಮೊಗ್ಗ (Shivamogga) ನಗರದ ವಿದ್ಯಾನಗರ ನಿವಾಸಿ ಪ್ರಣಮ್ಯ ಎಂದು ಗುರುತಿಸಲಾಗಿದೆ. ಘಟನೆಯಿಂದ ಕುಟುಂಬದಲ್ಲಿ ಶೋಕ ಮಡುಗಟ್ಟಿದ್ದು, ಪಾಲಕರ ಆಕ್ರಂದನ ಮನಕಲಕುವಂತಿದೆ. ಕೋಣೆ ಬಾಗಿಲು ಹಾಕಿಕೊಂಡು ಜೋಕಾಲಿ ಆಡುತ್ತಿದ್ದ ಬಾಲಕಿ ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆ…

Read More

ಏಕದಿನದಲ್ಲಿ ಕನ್ನಡಿಗನ ಕಮಾಲ್; ಒಂದೇ ಓವರ್​ನಲ್ಲಿ 2 ವಿಕೆಟ್ ಉರುಳಿಸಿದ ಪ್ರಸಿದ್ಧ್ ಕೃಷ್ಣ – Kannada News | Team India Dominates Edgbaston ODI After Early Setback: Prasidh Krishna Shines with Double Wicket

ಎಡ್ಜ್​ಬಾಸ್ಟನ್​ನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬೌಲಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಆರಂಭಿಕ ಹಿನ್ನಡೆಯ ಬಳಿಕ ಅದ್ಭುತ ಪುನರಾಗಮನ ಮಾಡಿದೆ. ಮೊದಲ ವಿಕೆಟ್ ಕಬಳಿಸಲು 61 ರನ್​ಗಳನ್ನು ಬಿಟ್ಟುಕೊಟ್ಟಿದ್ದ ಟೀಂ ಇಂಡಿಯಾ ಆ ಬಳಿಕ ಪ್ರಮುಖ 5 ವಿಕೆಟ್‌ಗಳನ್ನು ಕೇವಲ 19 ರನ್​ಗಳ ಅಂತರದಲ್ಲಿ ಪಡೆದುಕೊಂಡಿದೆ. ಇದರಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರ ಕೊಡುಗೆಯೂ ಅಪಾರವಾಗಿದೆ. ಪ್ರಸಿದ್ಧ್ ಒಂದೇ ಓವರ್​ನಲ್ಲಿ ಎರಡು ಪ್ರಮುಖ ವಿಕೆಟ್‌ಗಳನ್ನು ಕಬಳಿಸಿದರು. ಮೊದಲಿಗೆ ಅನುಭವಿ ಬಟ್ಲರ್ ವಿಕೆಟ್ ಪಡೆದ ಪ್ರಸಿದ್ಧ್…

Read More

ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರು ಇದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ ನೋಡಿ

ಸಾಮಾನ್ಯವಾಗಿ ಶ್ರೀ ಕೃಷ್ಣ ಪರಮಾತ್ಮನಿಗೆ 16,000 ಗೋಪಿಕಾ ಸ್ತ್ರೀಯರು ಇದ್ದರು ಎಂಬ ಮಾತು ಕೇಳಿಬರುತ್ತದೆ. ಈ ಬಗ್ಗೆ ಟಿವಿ9 ನಿತ್ಯಭಕ್ತ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಕೃಷ್ಣನಿಗೆ 16000 ಪತ್ನಿಯರಿದ್ದರು ಎಂಬ ವಿಚಾರ ನಿಜವೇ ಎಂಬ ಪ್ರಶ್ನೆಗೆ ಧರ್ಮಶಾಸ್ತ್ರಗಳು ಸ್ಪಷ್ಟ ಉತ್ತರ ನೀಡುತ್ತವೆ ಎಂದು ಅವರು ಹೇಳಿದ್ದಾರೆ. ಶ್ರೀಕೃಷ್ಣನು ನರಕಾಸುರನನ್ನು ಸಂಹಾರ ಮಾಡಿದಾಗ, ಆತನ ಸೆರೆಯಲ್ಲಿದ್ದ 16,000 ಸ್ತ್ರೀಯರು ಬಂಧಮುಕ್ತರಾದರು. ಈ ಮಹಿಳೆಯರು ವಿವಿಧ ದೇಶಗಳ ಮೂಲೆಗಳಿಂದ ಸೆರೆಹಿಡಿಯಲ್ಪಟ್ಟವರಾಗಿದ್ದರು. ನರಕಾಸುರನ ಬಂಧನದಿಂದ ಮುಕ್ತರಾದಾಗ,…

Read More