Headlines

ಸೌತ್ ಆಫ್ರಿಕಾ ತಂಡದ ವಿಶ್ವ ದಾಖಲೆಯ ಚೇಸಿಂಗ್ – Kannada News | South Africa’s Record Breaking Chasing In T20I

ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವಿಶ್ವ ದಾಖಲೆ ನಿರ್ಮಿಸಿರುವುದು ಸೌತ್ ಆಫ್ರಿಕಾ ತಂಡ. ಅದು ಸಹ ಬರೋಬ್ಬರಿ 222 ರನ್​ಗಳನ್ನು ಚೇಸ್ ಮಾಡುವ ಮೂಲಕ. ಈ ಚೇಸಿಂಗ್​ನೊಂದಿಗೆ ಆಫ್ರಿಕಾ ಪಡೆ ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. Source link

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 8ರ ದಿನಭವಿಷ್ಯ

ನಿಮ್ಮಿಂದ ಈ ದಿನ ಸಾಧ್ಯವಾದಲ್ಲಿ ಗೋ ಗ್ರಾಸವನ್ನು ನೀಡಿ. ಒಂದು ವೇಳೆ ಇದನ್ನು ನೇರವಾಗಿ ಮಾಡುವುದಕ್ಕೆ ಸಾಧ್ಯವಿಲ್ಲ ಎಂದಾದಲ್ಲಿ ಆನ್ ಲೈನ್ ಮೂಲಕವಾಗಿ ಗೋಗ್ರಾಸ ಸೇವೆಗೆ ದೇಣಿಗೆ ನೀಡಬಹುದು ಎಂದಾದಲ್ಲಿ ಹಾಗೂ ಅದು ಸಾಧ್ಯವೂ ಆದಲ್ಲಿ ನೀಡಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಪ್ರೀತಿ- ಪ್ರೇಮದಲ್ಲಿ ಅಂದುಕೊಳ್ಳದ ಕೆಲವು ಬೆಳವಣಿಗೆಗಳು ನಡೆಯಲಿವೆ. ಈ ಹಿಂದೆ ಆಗಿದ್ದ ಕೆಲವು ಘಟನೆಗಳಿಂದಾಗಿ ಯಾರದೋ ಮಾತು, ಟೀಕೆ, ಆಕ್ಷೇಪಗಳಿಗೆ ಇಡೀ ದಿನ…

Read More

ದೇವನಹಳ್ಳಿ: ಸಿಗರೇಟ್ ಸೇದಲು ಮ್ಯಾಚ್ ಬಾಕ್ಸ್ ಕೊಡದ್ದಕ್ಕೆ ಜೀವವೇ ಹೋಯ್ತು! – Kannada News | Matchbox Refusal Leads to Murder: Bengaluru Rural Youth Killed in Doddaballapur

ದೇವನಹಳ್ಳಿ, ಜನವರಿ 27: ಇಬ್ಬರ ನಡುವಿನ ಹಳೆಯ ದ್ವೇಷ, ಅಸೂಯೆಗೆಲ್ಲಾ ರಕ್ತಪಾತವಾಗುವವುದನ್ನು ನಾವು ಕಾಣುತ್ತೇವೆ. ಆದರೆ ಸಿಗರೇಟ್ ಹಚ್ಚಲು ಬೆಂಕಿ ಪೊಟ್ಟಣ ಕೊಟ್ಟಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಯುವಕನನ್ನೇ ಕೊಲೆ ಮಾಡಿದ ಘಟನೆ ನಡೆದಿದ್ದು,ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಗ್ರಾಮದ ವಿನಾಯಕ ನಗರದಲ್ಲಿ ಈ ದುರಂತ ನಡೆದಿದ್ದು, ಹಲವು ದಿನಗಳಿಂದ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಓರ್ವ ಅಪ್ರಾಪ್ತ ಸೇರಿ ನಾಲ್ವರು ಅರೆಸ್ಟ್ ಹೊಸವರ್ಷದ ಸಂದರ್ಭದಲ್ಲಿ…

Read More

ಕಾರಿನಲ್ಲಿ ಕುಳಿತು ರಾಜಾರೋಷವಾಗಿ ಗನ್ ತೋರಿಸಿದ ವ್ಯಕ್ತಿ! – Kannada News | Bengaluru Mangaluru Highway Gun Display: Car Owner Arrested, Viral Video Sparks Alarm

ರಾಮನಗರ, ಜನವರಿ 18: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನೊಳಗೆ ಕುಳಿತು ವ್ಯಕ್ತಿಯೊಬ್ಬ ಗನ್ ಪ್ರದರ್ಶನ ಮಾಡಿದ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ತಾಳಕೆರೆ ಹ್ಯಾಂಡ್ ಪೋಸ್ಟ್ ಬಳಿ ನಡೆದ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಕುದೂರು ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಕಾರಿನ ಮಾಲೀಕನನ್ನು ಬಂಧಿಸಲಾಗಿದ್ದು, ವ್ಯಕ್ತಿ ತೋರಿಸಿದ ಗನ್ ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ಪೊಲೀಸರು ಪರಿಶೀಲನೆಗೊಳಪಡಿಸಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು…

Read More

ಮೀಸಲಾತಿ ಅನ್ಯಾಯ ಆರೋಪ: ಸರ್ಕಾರದ ವಿರುದ್ಧ ಪಾದಯಾತ್ರೆ ಘೋಷಿಸಿದ ಬಿಜೆಪಿ

ಚಿತ್ರದುರ್ಗ, ಮಾರ್ಚ್​ 08: ನಗರದಲ್ಲಿ ಬಿಜೆಪಿಯಿಂದ ಇಂದು ಎಸ್ಸಿ, ಎಸ್ಟಿ ಜನಾಂದೋಲನ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪಾದಯಾತ್ರೆ ನಡೆಸುವುದಾಗಿ ಬಿಜೆಪಿ ಘೋಷಿಸಿದೆ. ಮಾರ್ಚ್ 22ರಂದು ಚಿತ್ರದುರ್ಗದಿಂದ ಪಾದಯಾತ್ರೆ ಆರಂಭಿಸಿ, ಮಾರ್ಚ್ 27ರಂದು ಬೆಂಗಳೂರಿನ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಬಿಜೆಪಿ ಜನಾಂದೋಲನ ಮುಖ್ಯಸ್ಥ ಪಿ. ರಾಜೀವ್ ಅವರು ಮಾತನಾಡಿ, ಮಾರ್ಚ್ 23ರೊಳಗೆ ರಾಜ್ಯ ಸರ್ಕಾರ ಹೋರಾಟಕ್ಕೆ ಸ್ಪಂದಿಸಬೇಕು. ಇಲ್ಲವಾದರೆ ಹೋರಾಟದ ಸ್ವರೂಪ ಉಗ್ರವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಮತ್ತಷ್ಟು ವಿಡಿಯೋ…

Read More

ನೀಟ್​​ ವಿಚಾರವಾಗಿ ರಾಜ್ಯದಲ್ಲಿ ಹೋರಾಟ: ಕಾಂಗ್ರೆಸ್​​ಗೆ 2016ರ ಇತಿಹಾಸ ನೆನಪಿಸಿ ತಿವಿದ ಜೆಡಿಎಸ್​​ – Kannada News | NEET Row: JDS Revives 2016 PUC Paper Leak, Calls Congress’ Exam Outrage Pure Hypocrisy

ನೀಟ್​​ ವಿಚಾರವಾಗಿ ಹೋರಾಟ: ಕಾಂಗ್ರೆಸ್​​ಗೆ 2016ರ ಇತಿಹಾಸ ನೆನಪಿಸಿದ JDSImage Credit source: PTI and JDS X Page ಬೆಂಗಳೂರು, ಜುಲೈ 23: ನೀಟ್​​ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​​ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಕಾಂಗ್ರೆಸ್​​ ಸೇರಿ ಇತರ ಪಕ್ಷ ಮತ್ತು ಸಂಘಟನೆಗಳು ಹೋರಾಟ ನಡೆಸುತ್ತಿವೆ. ಕರ್ನಾಟಕದಲ್ಲಿಯೂ ಈ ವಿಚಾರವಾಗಿ ಆಡಳಿತಾರೂಢ ಕಾಂಗ್ರೆಸ್​​ನ ಕಾರ್ಯಕರ್ತರು ಪ್ರೊಟೆಸ್ಟ್​​ ನಡೆಸುತ್ತಿದ್ದಾರೆ. ಈ ನಡುವೆ ‘ಕೈ’ ನಾಯಕರಿಗೆ 2016ರ ಇತಿಹಾಸವನ್ನು ಜೆಡಿಎಸ್​​ ನೆನಪಿಸಿದೆ….

Read More

ಊಟವಾದ ತಕ್ಷಣ ಮಾಡುವ ಈ ತಪ್ಪುಗಳು ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮ ಬೀರಬಹುದು – Kannada News | Never make this mistake after eating

ಆರೋಗ್ಯಕರವಾಗಿರಬೇಕು, ಸದೃಢರಾಗಿರಬೇಕು ಎಂಬ ಕಾರಣಕ್ಕೆ ಪ್ರತಿಯೊಬ್ಬರೂ ಆರೋಗ್ಯಕ್ಕೆ ಆಹಾರವನ್ನು ಸೇವನೆ ಮಾಡುತ್ತಾರೆ, ಸಮಯಕ್ಕೆ ಸರಿಯಾಗಿ ಊಟ ಮಾಡುತ್ತಾರೆ. ಆರೋಗ್ಯಕ ಆಹಾರ ಸೇವನೆ ಮಾಡಿದರೂ, ಸಮಯಕ್ಕೆ ಸರಿಯಾಗಿ ಊಟ ಮಾಡಿದರೂ, ಊಟ ಮಾಡಿದ ತಕ್ಷಣ ಮಾಡುವ ಈ ಕೆಲವೊಂದು ತಪ್ಪುಗಳಿಂದಾಗಿ (after meals mistakes) ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಹೌದು ಊಟದ ಬಳಿಕ ಮಾಡುವ ಸಣ್ಣ ತಪ್ಪು ಕೆಲಸಗಳು ನಮ್ಮ ಜೀರ್ಣಾಂಗ ವ್ಯವಸ್ಥೆಯ ಮೇಲೆ ನೇರ ಪರಿಣಾಮ ಬೀರುತ್ತದೆ. ಈ ಅಭ್ಯಾಸಗಳನ್ನು ಸಮಯಕ್ಕೆ ಸರಿಯಾಗಿ ಸರಿಪಡಿಸದಿದ್ದರೆ, ಜೀರ್ಣಾಂಗ ವ್ಯವಸ್ಥೆಯು…

Read More

ಸಿಎಂ ಡಿಕೆ ಶಿವಕುಮಾರ್ ದೆಹಲಿ ಭೇಟಿಯ ಮೊದಲ ಫಲ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸದ್ಯದಲ್ಲೇ ಮತ್ತೊಂದು ಗುಡ್ ನ್ಯೂಸ್ – Kannada News | DK Shivakumar Delhi Met success: Union Governmnet give Premotion Soon to Bengaluru orange metro line

ಬೆಂಗಳೂರು, (ಜೂನ್ 14): ಕಳೆದ ವರ್ಷ ಆಗಸ್ಟ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಹಳದಿ ಲೈನ್ ಮೆಟ್ರೋ ಉದ್ಘಾಟನೆ ಮಾಡಿ ಅದೇ ದಿನ ಆರೆಂಜ್ ಲೈನ್‌ಗೆ (Orange Line Metro) ಶಂಕುಸ್ಥಾಪನೆ ಮಾಡಿದ್ದರು. ಆದರೆ ಡಬಲ್ ಡೆಕ್ಕರ್ ಫ್ಲೈ ಓವರ್ ಸಂಬಂಧ ಇಲ್ಲಿಯವರೆಗೆ ಕಾಮಗಾರಿ ಮಾತ್ರ ಆರಂಭವಾಗಿರಲಿಲ್ಲ. ಈ ಸಂಬಂಧ ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಮೊನ್ನೆ ದೆಹಲಿಯಲ್ಲಿ ಕೇಂದ್ರ ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಕಟ್ಟರ್ ಅವರನ್ನು ಭೇಟಿ…

Read More

ದುಡ್ಡಿನ ಆಸೆಗೆ ಕಳ್ಳಾಟ ಆಡುತ್ತಿದ್ದ ಬೆಂಗಳೂರಿನ ಪಿಜಿ ಮಾಲೀಕರಿಗೆ ಶಾಕ್ ಕೊಟ್ಟ ಅಧಿಕಾರಿಗಳು – Kannada News | GBA Officer inspects 204 paying guest In Bengaluru today And 6 locked

ಬೆಂಗಳೂರು, (ಜನವರಿ 16): ಶುಚಿತ್ವದ ಕೊರತೆ, ಎಫ್‌ಎಸ್‌ಎಸ್‌ಎಐ ಮಾನದಂಡಗಳ ಉಲ್ಲಂಘನೆ, ಸುರಕ್ಷತಾ ಮಾರ್ಗಸೂಚಿಗಳ ಪಾಲಿಸದಿರುವುದು ಸೇರಿ ನಿಯಮಗಳನ್ನ ಪಾಲಿಸದ ಪಿಜಿಗಳ (paying guest )ವಿರುದ್ಧ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ಸಮರ ಸಾರಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಶಿವಾಜಿನಗರ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಆರೋಗ್ಯಾಧಿಕಾರಿಗಳು ಪಿಜಿ ಮಾಲೀಕರಿಗೆ ಬಿಸಿ ಮುಟ್ಟಿಸಿದ್ದಾರೆ. ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್‌ ನಿರ್ದೇಶನದ ಮೇರೆಗೆ 204 ಪೇಯಿಂಗ್‌ ಗೆಸ್ಟ್‌(ಪಿಜಿ)ಗಳನ್ನ ಪರಿಶೀಲನೆ ನಡೆಸಿರುವ ಅಧಿಕಾರಿಗಳು, ಲೋಪ ಕಂಡುಬಂದ…

Read More

No Smoking Day 2026: ಧೂಮಪಾನ ತ್ಯಜಿಸಿ, ಆರೋಗ್ಯಕರ ಜೀವನವನ್ನು ನಡೆಸಿ

ಧೂಮಪಾನ (Smoking) ಆರೋಗ್ಯಕ್ಕೆ ಹಾನಿಕಾರಕ ಎಂದು ಗೊತ್ತಿದ್ದರೂ, ಲಕ್ಷಾಂತರ ಮಂದಿ ಈ ಚಟಕ್ಕೆ ಬಲಿಯಾಗಿ ತಮ್ಮ ಜೀವನವನ್ನೇ ಹಾಳುಮಾಡಿಕೊಳ್ಳುತ್ತಿದ್ದಾರೆ. ಇನ್ನೂ ಅದೆಷ್ಟೋ ಮಂದಿ ನಿರಂತರ ಸ್ಮೋಕಿಂಗ್‌ ಮಾಡಿ ಶ್ವಾಸಕೋಶದ ಕಾಯಿಲೆ, ಹೃದ್ರೋಗ, ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳಿಗೆ ತುತ್ತಾಗಿ ಸುಂದರ ಜೀವನವನ್ನೇ ಹಾಳುಮಾಡಿಕೊಂಡಿದ್ದಾರೆ. ಧೂಮಪಾನದ ಈ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು, ಧೂಮಪಾನವನ್ನು ತ್ಯಜಿಸಲು ಜನರನ್ನು ಪ್ರೇರೇಪಿಸಲು ಪ್ರತಿವರ್ಷ ಮಾರ್ಚ್‌ ತಿಂಗಳ ಎರಡನೇ ಬುಧವಾರದಂದು ಧೂಮಪಾನ ನಿಷೇಧ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು ಎಂಬುದರ…

Read More