IPL 2026: ಹೀಗಾದ್ರೆ ಮಾತ್ರ ಮುಂಬೈ ಇಂಡಿಯನ್ಸ್​ ಪ್ಲೇಆಫ್ ಪ್ರವೇಶಿಸುತ್ತೆ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ (MI) ತಂಡಕ್ಕೆ ಇನ್ನುಳಿದಿರುವುದು ಕೇವಲ 5 ಪಂದ್ಯಗಳು ಮಾತ್ರ. ಈ ಐದು ಮ್ಯಾಚ್​ಗಳಲ್ಲಿ ಗೆಲ್ಲುವ ಮೂಲಕ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು. ಆದರೆ ಇಲ್ಲಿ ತನ್ನ ಗೆಲುವಿನೊಂದಿಗೆ ಇತರೆ ತಂಡಗಳ ಫಲಿತಾಂಶ ಕೂಡ ಮುಖ್ಯವಾಗುತ್ತದೆ. ಅದರಂತೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಪ್ಲೇಆಫ್​ಗೆ ಪ್ರವೇಶಿಸಲು ಉಳಿದಿರುವ ಹಾದಿಗಳಾವುವು ಎಂದು ನೋಡುವುದಾದರೆ… ಎಲ್ಲಾ ಪಂದ್ಯಗಳ ಗೆಲುವು: ಮುಂಬೈ ಇಂಡಿಯನ್ಸ್​​ ತಂಡಕ್ಕೆ ಇನ್ನು 5 ಪಂದ್ಯಗಳು…

Read More

ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ; ಮಮತಾ ಬ್ಯಾನರ್ಜಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ – Kannada News | TMC Going To Supreme Court for Protect Illegal Immigrants PM Modi Attacks Mamata Banerjee in Rajya Sabha

ನವದೆಹಲಿ, ಫೆಬ್ರವರಿ 5: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಸುಪ್ರೀಂ ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾದ ಮಂಡಿಸಿದ ಕುರಿತು ಪ್ರಧಾನಿ ನರೇಂದ್ರ ಮೋದಿ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿ ಶಕ್ತಿ ಮೀರಿ ಪ್ರಯತ್ನ ನಡೆಸುತ್ತಿದೆ ಎಂದು ಪ್ರಧಾನಿ ಮೋದಿ (PM Modi) ರಾಜ್ಯಸಭೆಯಲ್ಲಿ ಮಾಡಿದ ಭಾಷಣದಲ್ಲಿ ಟೀಕಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿನ ತೃಣಮೂಲ ಆಡಳಿತವನ್ನು “ಕ್ರೂರ ಸರ್ಕಾರ”…

Read More

20ರ ಯುವತಿ-46ರ ಅಂಕಲ್ ಲವ್: ಪ್ರೇಯಸಿ ಬೇಕು ಹೆಂಡ್ತಿನೂ ಬೇಕೆಂದ ಟೇಲರ್ – Kannada News | A 46 Year Old Man Cheating to 20 old Young Woman in Love Name

ಚಿಕ್ಕಬಳ್ಳಾಪುರ, (ಮೇ 05): 46ರ ಅಂಕಲ್ 20 ವರ್ಷದ ಯುವತಿಯನ್ನು ಪ್ರೀತಿಸಿ  (Love) ಕೈಕೊಟ್ಟ ಆರೋಪ ಕೇಳಿಬಂದಿದೆ.  ಚಿಕ್ಕಬಳ್ಳಾಪುರದ (Chikkaballapur) ಬಾಗೇಪಲ್ಲಿ ಮೂಲದ ಟೈಲರ್ ರಮೇಶ ಎನ್ನುವಾತನಿಗೆ ಈಗಾಗಲೇ ಮದುವೆಯಾಗಿದೆ. ಆದರೂ ಸಹ ತನಗೆ ಮದುವೆಯಾಗಿಲ್ಲ ಎಂದು ಸುಳ್ಳು ಹೇಳಿ ಯುವತಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದಾನೆ. ಸಾಲದಕ್ಕೆ ಮದುವೆ ಮಾಡಿಕೊಳ್ಳೊದಾಗಿ ನಂಬಿಸಿ ಆಕೆಯೊಂದಿಗೆ 2 ತಿಂಗಳ ಸಂಸಾರ ಸಹ ನಡೆಸಿದ್ದಾನೆ. ಚಿಕ್ಕಮ್ಮನ ಮನೆಗೆ ಹೋಗಿ ಬರ್ತಿದ್ದಾಗ ಯುವತಿಯನ್ನು ರಮೇಶ್ ಪರಿಚಯ ಮಾಡಿಕೊಂಡಿದ್ದ. ಬಳಿಕ ಯುವತಿಯ ಪೋನ್ ನಂಬರ್…

Read More

ಕೇವಲ 2 ಸಾವಿರದಲ್ಲಿ BJP ಮಾಜಿ ಎಂಎಲ್​​ಸಿಯ 30 ಕೋಟಿ ರೂ ಆಸ್ತಿ ಲಪಟಾಯಿಸಲು ಯತ್ನ – Kannada News | Mysuru land fraud ex mlc siddaraju 30 cr property targeted with fake docs

ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು ಮೈಸೂರು, ಡಿಸೆಂಬರ್​​ 26: ಬಿಜೆಪಿ ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜುಗೆ (former mlc siddaraju) ಸೇರಿರುವ ಆಸ್ತಿಗೆ (land) ಕನ್ನ ಹಾಕಲು ಖದೀಮರು ಯತ್ನಿಸಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. 30 ಕೋಟಿ‌ ರೂ. ಆಸ್ತಿಯನ್ನು ಕೇವಲ 2 ಸಾವಿರ ರೂ. ಖರ್ಚು ಮಾಡಿ, ನಕಲಿ ದಾಖಲೆ ಸೃಷ್ಟಿಸಿ 30 ಕೋಟಿ ರೂ. ಮೌಲ್ಯದ 22 ನಿವೇಶನಗಳನ್ನು ಬರೆಸಿಕೊಳ್ಳಲು ಯತ್ನಿಸಿರುವಂತಹ ಆರೋಪ ಕೇಳಿಬಂದಿದೆ. ವಿಷಯ ತಿಳಿದು ಉಪ ನೋಂದಣಾಧಿಕಾರಿ ಕಚೇರಿಗೆ…

Read More

ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಮತ ಎಣಿಕೆಗೆ ಕ್ಷಣಗಣನೆ:ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ? – Kannada News | Counting for Bagalkot, Davanagere South bypolls on May 4 amid tight security

ದಾವಣಗೆರೆ, (ಮೇ 03) : ತೀವ್ರ ಜಿದ್ದಾಜಿದ್ದಿನಿಂದ ನಡೆದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ನಾಳೆ ಅಂದರೆ ಮೇ 04ರಂದು ಬೆಳಗ್ಗೆ 8 ಗಂಟೆಯಿಂದ ಎರಡೂ ಕಡೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಇನ್ನು  ದಾವಣಗೆರೆ ನಗರದ ಡಿಆರ್‌ಆರ್ ವಿದ್ಯಾಸಂಸ್ಥೆಯಲ್ಲಿ ನಾಳೆ(ಮೇ 04) ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ. ಹೀಗಾಗಿ ಇಂದು (ಮೇ 03) ಡಿಆರ್‌ಆರ್ ವಿದ್ಯಾಸಂಸ್ಥೆಗೆ ಚುನಾವಣಾಧಿಕಾರಿ ಸಂತೋಷ್ ಕುಮಾರ್ ಭೇಟಿ ನೀಡಿ ಮತ…

Read More

ಜುಲೈ 2026 ಮಾಸ ಭವಿಷ್ಯ: ಈ ರಾಶಿಯ ಜನರಿಗೆ ಪರಿವರ್ತನಾ ಯೋಗ; ಜುಲೈ ತಿಂಗಳಲ್ಲಿ ಶುಭವೋ ಶುಭ – Kannada News | July 2026 Monthly Horoscope | Aries to Pisces July Month Jyeshtha and Ashadha Masa Bhavishya

ಜುಲೈ 2026 ರಲ್ಲಿ ಗ್ರಹಗಳ ಪರಿವರ್ತನೆಯಿಂದ ಪರಿವರ್ತನಾ ಯೋಗವೂ ಆಗಲಿದೆ. ಗುರುವು ಉಚ್ಚಸ್ಥಾನದಲ್ಲಿಯೂ ಬುಧನು ಸ್ವ ಸ್ಥಾನದಲ್ಲಿಯೂ ಇದ್ದಾನೆ. ಸೂರ್ಯನು ಚಂದ್ರನ ರಾಶಿಯಲ್ಲಿ ಇದ್ದು ಪತ್ನಿಯ ಸ್ಥಾನಕ್ಕೆ ಗ್ರಹನಾಯಕನು ವರ್ಷಕ್ಕೊಮ್ಮೆ ಬರುವ ಸಂದರ್ಭ. ಸೂರ್ಯನು ಉಚ್ಚಗಾಮಿಯಾಗಿ ಸಾಗುವ ಕಾರಣ ಸರ್ಕಾರದ ಉನ್ನತ ಸ್ಥಾನದಲ್ಲಿ ಇರುವವರಿಗೆ ಶುಭವೂ ಆಗಲಿದೆ. ​ ಮೇಷ ರಾಶಿ : ​ನಿಮ್ಮ ರಾಶ್ಯಾಧಿಪತಿ ಮಂಗಳ ದ್ವಿತೀಯದಲ್ಲಿದ್ದು, ಸೂರ್ಯ, ಗುರು ಚತುರ್ಥದಲ್ಲಿದ್ದಾರೆ. ಧನ ಲಾಭ ಮತ್ತು ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯಲಿವೆ. ಆದರೆ ಶನಿ ೧೨ನೇ…

Read More

ಮುಂಬೈನ ಫುಟ್​ಪಾತ್​​ನಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಜಾಗಿಂಗ್; ಕಣ್ಣೆತ್ತೂ ನೋಡದ ಜನ! – Kannada News | French President Emmanuel Macrons morning run in Mumbai Unnoticed By Bystanders

ಮುಂಬೈ, ಫೆಬ್ರವರಿ 17: ಫ್ರೆಂಚ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ (Emmanuel Macron India Visit) 3 ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಈ ಬಾರಿ ಅವರು ದೆಹಲಿಯ ಬದಲು ಮುಂಬೈಗೆ ತೆರಳಿದ್ದಾರೆ. ಇಂದು ಬೆಳಗ್ಗೆ ಮ್ಯಾಕ್ರನ್ ಅವರು ಮುಂಬೈನ ಫುಟ್​ಪಾತ್ ಮೇಲೆ ತಮ್ಮ ಸಿಬ್ಬಂದಿಯ ಜೊತೆ ಜಾಗಿಂಗ್ ಮಾಡಿದ್ದಾರೆ. ಆದರೆ, ಅಲ್ಲಿದ್ದವರಿಗೆ ಅವರು ಯಾರೆಂದು ಗುರುತು ಸಿಕ್ಕಿಲ್ಲ. ಹೀಗಾಗಿ, ಯಾರೂ ಈ ಬಗ್ಗೆ ತಲೆಕೆಡಿಸಿಕೊಳ್ಳಲಿಲ್ಲ. ಮುಂಬೈಗೆ ಆಗಮಿಸಿದ ಕೆಲವೇ ಗಂಟೆಗಳ ನಂತರ ಮ್ಯಾಕ್ರನ್ ನಗರದಲ್ಲಿ ಜಾಗಿಂಗ್ ಮಾಡುತ್ತಿರುವ…

Read More

ನಮ್ಮ ಮೆಟ್ರೋದಿಂದ ಪರಿಸರಸ್ನೇಹಿ ಹೆಜ್ಜೆ: ಬೆಂಗಳೂರಿಲ್ಲಿ 2 ಲಕ್ಷ ಗಿಡ ನೆಡಲು ಮುಂದಾದ ಬಿಎಂಆರ್‌ಸಿಎಲ್ – Kannada News

ಹಂತ ಹಂತವಾಗಿ ಲಕ್ಷಾಂತರ ಗಿಡಗಳನ್ನು ಈಗಾಗಲೇ ಯಶಸ್ವಿಯಾಗಿ ನೆಡಲಾಗಿದೆ.Image Credit source: tv9 ಬೆಂಗಳೂರು, ಜೂನ್ 6: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದ್ದು, ವಾಯುಮಾಲಿನ್ಯ ಹೆಚ್ಚಾಗುತ್ತಿದೆ. ಇದರಿಂದ ಸಾರ್ವಜನಿಕರ ಆರೋಗ್ಯ ಸಮಸ್ಯೆಗಳು ಕೂಡ ತೀವ್ರಗೊಳ್ಳುತ್ತಿವೆ. ಈ ಗಂಭೀರ ಪರಿಸ್ಥಿತಿಗೆ ಬ್ರೇಕ್ ಹಾಕಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಭಾರಿ ಪರಿಸರಸ್ನೇಹಿ ಯೋಜನೆಯೊಂದನ್ನು ಕೈಗೆತ್ತಿಕೊಂಡಿದೆ. ಮೆಟ್ರೋ ಕಾಮಗಾರಿಗಳಿಗಾಗಿ ಕತ್ತರಿಸಲಾಗಿದ್ದ ಸಾವಿರಾರು ಮರಗಳಿಗೆ ಪರ್ಯಾಯವಾಗಿ, ನಗರದ ವಿವಿಧ ಮೆಟ್ರೋ ಕಾರಿಡಾರ್‌ಗಳಲ್ಲಿ ಒಟ್ಟು ಎರಡು…

Read More

Gold Rate: ಚಿನ್ನದ ಬೆಲೆ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 18th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 18: ಕಳೆದ ವಾರ ಸಾವಿರ ರೂಗಳಷ್ಟು ಇಳಿದಿದ್ದ ಚಿನ್ನದ ಬೆಲೆ (Gold Rate) ಇವತ್ತು ಅಲ್ಪ ಕುಸಿತ ಕಂಡಿದೆ. ಸೋಮವಾರ ಇದರ ಬೆಲೆ ಒಂದು ಗ್ರಾಮ್​ಗೆ 65 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಸ್ಥಿರವಾಗಿದೆ. ಕೆಲವೆಡೆ ಸ್ವಲ್ಪ ಕಡಿಮೆಗೊಂಡಿದೆ. ಇನ್ನೊಂದೆಡೆ ಬೆಳ್ಳಿ ಬೆಲೆಯಲ್ಲಿ (silver rate) ಇವತ್ತು 10 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,200 ರುಪಾಯಿ ಇದೆ. 24 ಕ್ಯಾರಟ್​ನ…

Read More

Video: ಹೈದರಾಬಾದ್​ನ ಜೈನ ದೇವಾಲಯದ ಬಳಿ ವಾಷಿಂಗ್​ ಮಷಿನ್ ಸ್ಫೋಟ – Kannada News | Loud Explosion Near Hyderabad Jain Temple Triggers Panic

ಹೈದರಾಬಾದ್, ಜನವರಿ 18: ಹೈದರಾಬಾದಿನ ಕೃಷ್ಣ ನಗರ ಪ್ರದೇಶದಲ್ಲಿರುವ ಜೈನ ದೇವಾಲಯದ ಬಳಿ ವಾಷಿಂಗ್​ ಮಷನ್ ಸ್ಫೋಟಗೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಸ್ಯಾಮ್‌ಸಂಗ್ ವಾಷಿಂಗ್ ಮೆಷಿನ್ ಸ್ಫೋಟಗೊಂಡಿದೆ. ಟನೆಯ ಸಮಯದಲ್ಲಿ ವಾಷಿಂಗ್ ಮೆಷಿನ್ ಬಳಿ ಯಾರೂ ಇರಲಿಲ್ಲ, ಆದ್ದರಿಂದ ದೊಡ್ಡ ಅಪಘಾತವನ್ನು ತಪ್ಪಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ಅಥವಾ ತಾಂತ್ರಿಕ ದೋಷದಿಂದಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಆದರೆ ಶಬ್ದ ಕೇಳಿ ಎಲ್ಲರೂ ಬಾಂಬ್ ಸ್ಫೋಟವಾದಂತೆ ಭಯಪಟ್ಟು ಮನೆಯಿಂದ ಓಡಿ ಬಂದಿದ್ದರು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More