Headlines

T20 World Cup: 2ನೇ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ ಖಚಿತ – Kannada News | Team India Squad Changes for Namibia T20 WC: Sundar’s Comeback & Bumrah’s Fitness Update

ಅಮೆರಿಕ ವಿರುದ್ಧದ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ 2026 ರ ಟಿ20 ವಿಶ್ವಕಪ್ (T20 World Cup 2026) ಅಭಿಯಾನವನ್ನು ಆರಂಭಿಸಿರುವ ಟೀಂ ಇಂಡಿಯಾ ತನ್ನ ಮುಂದಿನ ಪಂದ್ಯವನ್ನು ಫೆಬ್ರವರಿ 12 ರಂದು ನಮೀಬಿಯಾ (India vs Namibia) ವಿರುದ್ಧ ಆಡಲಿದೆ. ಮೊದಲ ಪಂದ್ಯಕ್ಕೆ ಭಾರತ ತಂಡದಲ್ಲಿ 3 ಬದಲಾವಣೆಗಳಾಗಿದ್ದವು. ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ ಹಾಗೂ ಸಂಜು ಸ್ಯಾಮ್ಸನ್ ಪ್ಲೇಯಿಂಗ್​ 11 ನಿಂದ ಹೊರಬಿದ್ದಿದ್ದರು. ಇದೀಗ ಎರಡನೇ ಪಂದ್ಯಕ್ಕೂ ಭಾರತದ ಆಡುವ 11 ರ ಬಳಗದಲ್ಲಿ ಬದಲಾವಣೆಯಾಗುವ…

Read More

ಹೈದರಾಬಾದ್​​ನಲ್ಲಿ ಸ್ಟುಡಿಯೋ ಪ್ರಾರಂಭಿಸಿದ ನೆಟ್​ಫ್ಲಿಕ್ಸ್: ವಿಶೇಷತೆಯೇನು?

ನೆಟ್​ಫ್ಲಿಕ್ಸ್ (Netflix), ವಿಶ್ವದ ಒಟಿಟಿ ದೈತ್ಯ. ನೆಟ್​​ಫ್ಲಿಕ್ಸ್​​ಗಿಂತಲೂ ಹೆಚ್ಚು ಕಂಟೆಂಟ್ ಹೊಂದಿರುವ, ಹೆಚ್ಚು ಸಬ್​​ಸ್ಕ್ರೈಬರ್​​ಗಳನ್ನು ಹೊಂದಿರುವ ಒಟಿಟಿಗಳು ಇವೆಯಾದರೂ ನೆಟ್​ಫ್ಲಿಕ್ಸ್​​ನಷ್ಟು ಲಾಭದಾಯಕ ಒಟಿಟಿ ಇನ್ಯಾವುದೂ ಸಹ ಇಲ್ಲ. ಇತ್ತೀಚೆಗಷ್ಟೆ ಲಕ್ಷಾಂತರ ಕೋಟಿ ಕೊಟ್ಟು ವಾರ್ನರ್ ಬ್ರದರ್ಸ್ ನಿರ್ಮಾಣ ಸಂಸ್ಥೆಯನ್ನು ಖರೀದಿಸಲು ಮುಂದಾಗಿತ್ತು ನೆಟ್​ಫ್ಲಿಕ್ಸ್. ಈ ಒಟಿಟಿ ದೈತ್ಯ, ಭಾರತದ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇರಿಸಿಕೊಂಡಿದ್ದು, ಭಾರತದ ಕಂಟೆಂಟ್ ಮೇಲೆ ಸಾವಿರಾರು ಕೋಟಿ ಹೂಡಿಕೆ ಮಾಡಿದೆ. ಅದರಲ್ಲೂ ದಕ್ಷಿಣದ ಸಿನಿಮಾ ರಂಗದ ಮೇಲೆ ಭಾರಿ ಭರವಸೆ ನೆಟ್​​ಫ್ಲಿಕ್ಸ್​ಗೆ ಇದ್ದು,…

Read More

ಮನೆಲಿ ನೈಟಿ ಹಾಕಿಕೊಳ್ತಿದ್ಲು ಎಂದು ಹೆಂಡತಿಯನ್ನೇ ಸುಟ್ಟ ಪತಿ! ಪತ್ನಿಯ ಸ್ಥಿತಿ ಗಂಭೀರ – Kannada News | Domestic Violence: Man burns Wife over wearing nighty instead of saree at home

ಮನೆಲಿ ನೈಟಿ ಹಾಕಿಕೊಳ್ತಿದ್ಲು ಎಂದು ಹೆಂಡತಿಯನ್ನೇ ಸುಟ್ಟ ಪತಿ! ಬೆಳಗಾವಿ , ಏಪ್ರಿಲ್ 22: ಜಿಲ್ಲೆಯಲ್ಲಿ ಪತ್ನಿಯ (Wife) ಉಡುಪಿನ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ದಾರುಣ ಅಂತ್ಯ ಕಂಡಿರುವ ಘಟನೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ನೈಟಿ ಧರಿಸಿದ್ದ ಕಾರಣಕ್ಕೆ ಪತ್ನಿಗೇ ಕಿರಾತಕ ಗಂಡ ಬೆಂಕಿ ಹಚ್ಚಿದ್ದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಸೀರೆ ಉಡುತ್ತಿರಲಿಲ್ಲ ಅಂತ ಜಗಳ ಪತಿ ಪತ್ನಿಯರ ನಡುವೆ ಸಾವಿರ ಅಸಮಾಧಾನವಿರುತ್ತದೆ. ಕೆಲವರು ಬುದ್ಧಿ ಜೀವಿಗಳಂತೆ ಪರಸ್ಪರ ಮಾತನಾಡಿಕೊಂಡು ಸಮಸ್ಯೆ ಬಗೆಹರಿಸಿಕೊಂಡರೆ, ಇನ್ನೂ ಕೆಲವರು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 25ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 25ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ನೀವು ಇತರರ ಜೊತೆಗೆ ಸ್ಪರ್ಧಿಸಬೇಕಿಲ್ಲ, ಆದರೆ ನಿಮ್ಮ ಸ್ಪರ್ಧೆ ಇರುವುದು ಈ ಹಿಂದೆ ಮಾಡಿದ ತಪ್ಪುಗಳಿಂದ ಆಚೆ ಬರುವುದರಲ್ಲಿ, ನಿರ್ಧಾರ ಮಾಡಿದಂತೆಯೇ ಬದುಕುವುದರಲ್ಲಿ ಎಂಬ ವಿಷಯ ಈ ದಿನ ಪ್ರಾಮುಖ್ಯ ಪಡೆದುಕೊಳ್ಳುತ್ತದೆ. ನೀವು ಯಾವುದೇ ಕ್ಷೇತ್ರಕ್ಕೆ…

Read More

ಭಾರಿ ಮಳೆಗೆ ಬೆಂಗಳೂರಲ್ಲಿ ಧರೆಗುರುಳಿದ ಮರಗಳು: ಹಲವೆಡೆ ಸಂಚಾರ ಅಸ್ತವ್ಯಸ್ತ, ಆ್ಯಂಬುಲೆನ್ಸ್​​ಗಳ​​ ಸಂಚಾರಕ್ಕೂ ತಡೆ – Kannada News | Bengaluru Traffic Chaos: Heavy Rains and Fallen Trees Halt Commuters

ಬೆಂಗಳೂರು, ಏಪ್ರಿಲ್​​ 29: ನಗರದಲ್ಲಿ ಸುರಿದ ಭಾರೀ ಗಾಳಿ ಮಳೆಯು ಹಲವೆಡೆ ಅವಾಂತರ ಸೃಷ್ಟಿಸಿದೆ. ಬಹುತೇಕ ರಸ್ತೆಗಳಲ್ಲಿ ಮರಗಳು ಮತ್ತು ರೆಂಬೆ-ಕೊಂಬೆಗಳು ಧರೆಗುರುಳಿದ್ದು, ತೀವ್ರ ಸಂಚಾರ ದಟ್ಟಣೆಗೆ ಕಾರಣವಾಗಿದೆ. ಸಂಚಾರ ದಟ್ಟಣೆ ಎಷ್ಟರಮಟ್ಟಿಗಿದೆ ಎಂದರೆ, ಆಂಬ್ಯುಲೆನ್ಸ್‌ಗಳು ಕೂಡಾ ಸಿಕ್ಕಿಬಿದ್ದು ಮುಂದೆ ಸಾಗಲು ಕಷ್ಟಪಟ್ಟ ಪ್ರಸಂಗ ನಡೆದಿದೆ. ಜವಾಹರಲಾಲ್ ನೆಹರು ಕಾಂಟೇರಿಯಂ ಕಡೆಗೆ ತೆರಳುವ ಮಾರ್ಗದಲ್ಲಿ ವಾಹನಗಳು ನಿಂತಿದ್ದು, ಶೇಷಾದ್ರಿಪುರದಿಂದ ಬೋರಿಂಗ್ ಆಸ್ಪತ್ರೆಯವರೆಗಿನ ರಸ್ತೆಯಲ್ಲಿ ಅತೀ ಹೆಚ್ಚು ಸಂಚಾರ ದಟ್ಟಣೆ ಕಂಡುಬಂದಿದೆ.  ಮಳೆ ನಿಂತರೂ, ಬಿದ್ದ ಮರಗಳಿಂದಾಗಿ ಸಂಚಾರ…

Read More

ಮನೆ ಮುಂದಿನ ಹಿಂದೂ ಮಹಿಳೆ ಜತೆ ಮುಸ್ಲಿಂ ವ್ಯಕ್ತಿ ಜೂಟ್: ಕಣ್ಣೀರಿಟ್ಟ ತಾಯಿ

ಹುಬ್ಬಳ್ಳಿ, (ಏಪ್ರಿಲ್ 08): ಹುಬ್ಬಳ್ಳಿಯಲ್ಲಿ ಅನೇಕ ಲವ್ ಜಿಹಾದ್ (Hubballi Love Jihad Cases) ಆರೋಪ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದಕ್ಕೆ ಇದೀಗ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. ವಿವಾಹಿತ ಮುಸ್ಲಿಂ ವ್ಯಕ್ತಿ, ಹಿಂದೂ ಮಹಿಳೆಯನ್ನು (Hindu Woman) ಪುಸಲಾಯಿಸಿ ಕರೆದುಕೊಂಡು ಪರಾರಿಯಾಗಿದ್ದಾನೆ. ಎರಡು ವರ್ಷದ ಹಿಂದೆ ಧಾರವಾಡದ ಕೆಲಗೇರಿಯ ನಿವಾಸಿಯಾಗಿರಯವ 22 ವರ್ಷದ ತಂಗೆಮ್ಮಾ ಎನ್ನುವ ಮಹಿಳೆ, ಮನೆ ಮುಂದಿದ್ದ ಕಾರು ಡ್ರೈವರ್ ಜೊತೆ ಹೋಗಿದ್ದಾಳೆ. ಆದ್ರೆ, ಇತ್ತ ಮಹಿಳೆಯ ಕುಟುಂಬಸ್ಥರು ತಮ್ಮ ಮಗಳನ್ನು ಡ್ರೈವರ್ ಮುನ್ನಾ…

Read More

Women’s T20 World Cup 2026: ಮಹಿಳಾ ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ – Kannada News | Harmanpreet Kaur’s India Squad Announced for 2026 Women’s T20 World Cup

ಕಳೆದ ವರ್ಷ ಅಂದರೆ 2025 ರ ನವೆಂಬರ್ ತಿಂಗಳಲ್ಲಿ ನಡೆದಿದ್ದ ಮಹಿಳಾ ಏಕದಿನ ವಿಶ್ವಕಪ್‌ ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಮೊಟ್ಟ ಮೊದಲ ಬಾರಿಗೆ ವಿಶ್ವಕಪ್‌ ಗೆದ್ದ ಸಾಧನೆ ಮಾಡಿದ್ದ ಭಾರತ ವನಿತಾ ಪಡೆ ಇದೀಗ ತನ್ನ ಎರಡನೇ ಐಸಿಸಿ ಟ್ರೋಫಿಗಾಗಿ ಎದುರು ನೋಡುತ್ತಿದೆ. ಇದೇ ಜೂನ್ 12 ರಿಂದ ಆರಂಭವಾಗಲಿರುವ ಮಹಿಳಾ ಟಿ20 ವಿಶ್ವಕಪ್​ಗೆ ಭಾರತ ಮಹಿಳಾ ತಂಡವನ್ನು ಇಂದು ಬಿಸಿಸಿಐ ಪ್ರಕಟಿಸಿದೆ. ಎಂದಿನಂತೆ ಹರ್ಮನ್​ಪ್ರೀತ್ ಕೌರ್ ತಂಡದ ನಾಯಕತ್ವವಹಿಸಿದ್ದು, ಸ್ಮೃತಿ ಮಂಧಾನಗೆ ಉಪನಾಯಕತ್ವದ…

Read More

RCB vs SRH: 6,6,6,6.. ಅತಿ ವೇಗದ ಅರ್ಧಶತಕ ಬಾರಿಸಿದ ದೇವದತ್ ಪಡಿಕ್ಕಲ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ ತಂಡ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕಿತು. ಗೆಲುವಿಗೆ 202 ರನ್​ಗಳ ಗುರಿ ಪಡೆದ ಆರ್​ಸಿಬಿ ಪರ ಅಬ್ಬರಿಸಿದ ಲೋಕಲ್ ಬಾಯ್ ದೇವದತ್ ಪಡಿಕ್ಕಲ್ ತಮ್ಮ ಐಪಿಎಲ್ ವೃತ್ತಿಜೀವನದ ವೇಗದ ಅರ್ಧಶತಕ ಬಾರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ವಾಸ್ತವವಾಗಿ…

Read More

IPL 2026: ಇದೇ ಕಾರಣಕ್ಕೆ RCB ಬೆಂಗಳೂರಿನಲ್ಲಿ ಕಣಕ್ಕಿಳಿಯಲು ಹಿಂದೇಟು ಹಾಕುತ್ತಿದೆ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಎಲ್ಲಿ ಕಣಕ್ಕಿಳಿಯಲಿದೆ ಎಂಬುದೇ ಪ್ರಶ್ನೆ. ಏಕೆಂದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ನಿಷೇಧ ತೆರವಾದರೂ ಆರ್​ಸಿಬಿ ತಂಡ ಬೆಂಗಳೂರಿನಲ್ಲಿ ಕಣಕ್ಕಿಳಿಯಲು ಮನಸ್ಸು ಮಾಡುತ್ತಿಲ್ಲ. ಇದರ ಬೆನ್ನಲ್ಲೇ ಇದಕ್ಕೇನು ಕಾರಣ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ರಾಜ್ಯ ಸರ್ಕಾರ ಮುಂದಿಟ್ಟಿರುವ ಕೆಲ ಷರತ್ತುಗಳು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯವಾಡಲು ಷರತ್ತು ಬದ್ಧ ಅನುಮತಿ ನೀಡಲಾಗಿದೆ. ಇಲ್ಲಿ ನೀಡಲಾದ ಕೆಲ…

Read More

BMC Election Exit Polls: ಮುಂಬೈನಲ್ಲಿ ಉದ್ಧವ್ ಠಾಕ್ರೆಯ 25 ವರ್ಷಗಳ ಅಧಿಕಾರ ಅಂತ್ಯ, ಬಿಜೆಪಿಗೆ ಬಹುಮತ; ಮತಗಟ್ಟೆ ಸಮೀಕ್ಷೆ ಭವಿಷ್ಯ – Kannada News | BMC Elections Exit Polls Predict BJP Allies big win and Flop Show By Uddhav Raj Thackeray Alliance

ಮುಂಬೈ, ಜನವರಿ 15: ಮಹಾರಾಷ್ಟ್ರದ ಬಿಎಂಸಿ (BMC Election) ಸೇರಿದಂತೆ 29 ಪುರಸಭೆ ಚುನಾವಣೆಗಳಿಗೆ ಮತದಾನ ಮುಕ್ತಾಯಗೊಂಡಿದೆ. ಎಲ್ಲಾ ಮತಗಟ್ಟೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯಿತು. ನಾಳೆ (ಶುಕ್ರವಾರ) ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸಲಾಗುವುದು. ಇಂದು ಮತದಾನ ಮುಕ್ತಾಯವಾಗುತ್ತಿದ್ದಂತೆ ಹಲವು ಏಜೆನ್ಸಿಗಳು ಚುನಾವಣೋತ್ತರ ಸಮೀಕ್ಷೆ (BMC Exit Polls) ಬಿಡುಗಡೆ ಮಾಡಿವೆ. ಅವುಗಳಲ್ಲಿ ಬಹುತೇಕ ಸಮೀಕ್ಷೆಗಳಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಬಹುಮತ ಸಿಗಲಿದೆ ಎಂದು ಭವಿಷ್ಯ ನುಡಿದಿವೆ. ಈ ಮೂಲಕ ಕಳೆದ 25 ವರ್ಷಗಳಿಂದ ಬಿಎಂಸಿಯ ಮೇಲೆ ಹಿಡಿತ ಹೊಂದಿರುವ ಉದ್ಧವ್…

Read More