Headlines

ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಬಾಬರ್ ಆಝಂ – Kannada News | Babar Azam Sets Unwanted Record in T20 World Cup 2026

T20 World Cup 2026: ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಅವರ ಕಳಪೆ ಬ್ಯಾಟಿಂಗ್ ಮುಂದುವರೆದಿದೆ. ಈ ಕಳಪೆ ಬ್ಯಾಟಿಂಗ್​ನೊಂದಿಗೆ ವಿಶ್ವಕಪ್ ಇತಿಹಾಸದಲ್ಲೇ ಬಾಬರ್ ಅತ್ಯಂತ ಹೀನಾಯ ದಾಖಲೆ ಬರೆದಿದ್ದಾರೆ. ಅದು ಸಹ ಅತೀ ಕಡಿಮೆ ಸ್ಟ್ರೈಕ್ ರೇಟ್​ನೊಂದಿಗೆ..! Source link

Read More

Daily Devotional: ಮೂರು ದಾರಿಯಲ್ಲಿಟ್ಟ ನಿಂಬೆಹಣ್ಣು ದಾಟಿದ್ರೆ ಏನಾಗುತ್ತೆ ಗೊತ್ತಾ? – Kannada News | Daily Devotional: What will Happen if you cross lemon placed in a junction

ಬೆಂಗಳೂರು, ಫೆಬ್ರವರಿ​ 25: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮೂರು ದಾರಿಯಲ್ಲಿಟ್ಟ ನಿಂಬೆಹಣ್ಣು ದಾಟಿದ್ರೆ ಏನಾಗುತ್ತೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ನಮ್ಮ ದೈನಂದಿನ ಜೀವನದಲ್ಲಿ, ಮೂರು ಅಥವಾ ನಾಲ್ಕು ರಸ್ತೆಗಳು ಸೇರುವ ಜಾಗಗಳಲ್ಲಿ ರಂಗೋಲಿ, ನಿಂಬೆಹಣ್ಣು, ಅರಿಶಿನ-ಕುಂಕುಮ, ಕುಂಬಳಕಾಯಿ, ತೆಂಗಿನಕಾಯಿ, ಸಣ್ಣ ಮಡಕೆಗಳು ಅಥವಾ ದೀಪಗಳನ್ನು ಇಟ್ಟು ವಿಶೇಷ ಪೂಜೆಗಳನ್ನು ಮಾಡುವುದನ್ನು ಗಮನಿಸಿರುತ್ತೇವೆ. ಇವುಗಳ ಹಿಂದಿನ ಉದ್ದೇಶದ ಬಗ್ಗೆ ಅನೇಕರಿಗೆ ಕುತೂಹಲವಿರುತ್ತದೆ. ಇಂತಹ ಆಚರಣೆಗಳನ್ನು ಪ್ರಮುಖವಾಗಿ ಮೂರು ಕಾರಣಗಳಿಗಾಗಿ ಮಾಡಲಾಗುತ್ತದೆ ಎಂದು ಬಸವರಾಜ್ ಗುರೂಜಿ ಹೇಳಿದ್ದಾರೆ….

Read More

ನಾಯಿ ಕಚ್ಚಿತ್ತು, ರೇಬಿಸ್ ಬರಬಹುದೆಂದು ಹೆದರಿ ಆತ್ಮಹತ್ಯೆ ಮಾಡಿಕೊಂಡು ಬ್ಯಾಂಕ್ ನೌಕರ – Kannada News | Rabies Fear Suicide: Kalyan Bank Employee Dies After Dog Bite Prevention and Facts

ಕಲ್ಯಾಣ್, ಫೆಬ್ರವರಿ 25: ನಾಯಿ ಕಚ್ಚಿದ್ದಕ್ಕೆ ರೇಬಿಸ್(Rabies) ಬರಬಹುದೆಂದು ಹೆದರಿ ಬ್ಯಾಂಕ್ ನೌಕರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಕಲ್ಯಾಣ್​​ನಲ್ಲಿ ನಡೆದಿದೆ. ಮೃತರನ್ನು 30 ವರ್ಷದ ಆಯುಷ್ ವಿಶ್ವನಾಥ್ ಅಮೀನ್. ಕಲ್ಯಾಣ್ ಪೂರ್ವದ ಟಿಸ್ಗಾಂವ್ ನಾಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅವರು ಸಹಜೀವನ್ ಸೊಸೈಟಿಯಲ್ಲಿ ತಮ್ಮ ಕುಟುಂಬದೊಂದಿಗೆ ವಾಸವಾಗಿದ್ದರು. ಅವರು ಕಳೆದ ಎಂಟು ವರ್ಷಗಳಿಂದ ಭಾರತ್ ಬ್ಯಾಂಕಿನ ಥಾಣೆ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲವು ದಿನಗಳ ಹಿಂದೆ ಟಿಸ್ಗಾಂವ್ ನಾಕಾ ಪ್ರದೇಶದಲ್ಲಿ ಅಮೀನ್ ಅವರ ಕಾಲಿಗೆ…

Read More

ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟು: ಒಟ್ಟೊಟ್ಟಿಗೇ ಹಲವು ಮಹತ್ವದ ಬೆಳವಣಿಗೆ! ಮಂಗಳವಾರ ಏನೇನಾಯ್ತು ಗೊತ್ತೇ? – Kannada News | Karnataka Congress Power Sharing Row Intensifies: Key Developments on KPCC Chief Post and Dalit CM Demand

ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಕೆ ಶಿವಕುಮಾರ್ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಫೆಬ್ರವರಿ 25: ಕರ್ನಾಟಕ ಕಾಂಗ್ರೆಸ್​ನಲ್ಲಿ (Congress) ಅಧಿಕಾರ ಹಂಚಿಕೆ ಜಟಾಪಟಿ ದಿನದಿಂದ ದಿನಕ್ಕೆ ಒಂದೊಂದು ಆಯಾಮ ಪಡೆದುಕೊಳ್ಳುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗರ ಬಣಗಳ ನಡುವಣ ವಾಕ್ಸಮರ ಒಂದು ಕಡೆಯಾದರೆ, ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್​ದಾರೆ. ಏತನ್ಮಧ್ಯೆ, ಹೊಸದಾಗಿ ಶಾಸಕರಾದವರು ಸಚಿವ ಸ್ಥಾನಕ್ಕಾಗಿ ಹೈಕಮಾಂಡ್​​ಗೆ ಪತ್ರ ಬರೆದಿದ್ದಾರೆ. ಈ ಎಲ್ಲ…

Read More

ಬೆಂಗಳೂರಿನಲ್ಲಿ ಐಷಾರಾಮಿ ಕಾರುಗಳ ಸಂಖ್ಯೆ ಹೆಚ್ಚಳ: ಹೊರ ರಾಜ್ಯದ ಹಳೇ ಕಾರುಗಳಿಂದಲೇ ವಾಯುಮಾಲಿನ್ಯ! – Kannada News | Bengaluru Turning into Dumping Yard for Old Luxury Cars? Rise in Out of State Vehicles Fuels Pollution Concerns

ಬೆಂಗಳೂರು, ಫೆಬ್ರವರಿ 25: ಬೆಂಗಳೂರಿನಲ್ಲಿ (Bangalore) ಹೊರ ರಾಜ್ಯದ ಕಾರುಗಳ (Cars) ಸಂಖ್ಯೆ ಹೆಚ್ಚಾಗುತ್ತಿದೆ. ದೆಹಲಿಯಲ್ಲಿ (Dehli) 10 ವರ್ಷ ಹಳೆಯ ಡಿಸೇಲ್ ಕಾರು, 15 ವರ್ಷ ಹಳೆಯ ಪೆಟ್ರೋಲ್ ಕಾರಿಗೆ ನಿಷೇಧ ಹೇರಲಾಗಿದೆ. ಅಂಥಾ ಕಾರುಗಳನ್ನು ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಾರಾಟ ಮಾಡಲಾಗುತ್ತಿದೆ. ಆದರೆ, ರಾಜ್ಯದಲ್ಲಿ 20 ವರ್ಷ ಮೇಲ್ಪಟ್ಟ ವಾಹನಗಳನ್ನು ಗುಜರಿಗೆ ಹಾಕುವ ನಿಯಮ ಜಾರಿಯಲ್ಲಿದೆ. ಹಾಗಾಗಿ, ಹೊರ ರಾಜ್ಯದ ಐಷಾರಾಮಿ ಕಾರುಗಳನ್ನು ಇಲ್ಲಿಗೆ ತಂದು, ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಈ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 25ರ ದಿನಭವಿಷ್ಯ

ಮೇಧಾ ಸೂಕ್ತದ ಶ್ರವಣ ಅಥವಾ ಪಠಣವನ್ನು ಮಾಡಿ. ಅದರಲ್ಲಿಯೂ ಪರೀಕ್ಷೆಗಳಿಗೆ, ಉದ್ಯೋಗದ ಸಲುವಾಗಿ ಇಂಟರ್ ವ್ಯೂಗಳಿಗೆ ಸಿದ್ಧತೆ ಮಾಡಿಕೊಳ್ಳುತ್ತಾ ಇರುವವರಿಗೆ ಹೆಚ್ಚು ಅನುಕೂಲ. ಜೊತೆಗೆ ಜ್ಞಾನ- ನೆನಪಿನಶಕ್ತಿ ಅಗತ್ಯ ಇರುವವರಿಗಂತೂ ಇನ್ನೂ ಹೆಚ್ಚು ಬಲ ದೊರೆಯುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಆಲೋಚನೆ- ಚಿಂತನೆಗಳು ಸ್ಪಷ್ಟವಾಗಿ ಇರುತ್ತವೆ. ಅದೇ ರೀತಿ ಗಟ್ಟಿಯಾದ ನಿರ್ಣಯ ಸಹ ತೆಗೆದುಕೊಳ್ಳುತ್ತೀರಿ. ಉದ್ಯೋಗ ಸ್ಥಳದಲ್ಲಿ ನಿಮ್ಮ ನಾಯಕತ್ವ ಗುಣ ಮೆಚ್ಚುಗೆಗೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 25ರ ದಿನಭವಿಷ್ಯ

ಭಗವದ್ಗೀತೆಯ ಒಂದು ಅಧ್ಯಾಯವನ್ನಾದರೂ ಸಂಜೆಯ ಹೊತ್ತಿಗೆ ಓದುವುದಕ್ಕೆ ಪ್ರಯತ್ನಿಸಿ. ಅಥವಾ ಕೇಳಿಸಿಕೊಳ್ಳಿ. ಯಾರಿಗೆ ಉದ್ಯೋಗ, ದಾಂಪತ್ಯ ಅಥವಾ ಆರೋಗ್ಯಕ್ಕೆ ಸಂಬಂಧಿಸಿ ತೀವ್ರವಾದ ಒತ್ತಡ- ಗೊಂದಲ ಇದೆಯೋ ಅಂಥವರಿಗೆ ಇದರಿಂದ ಹೊರಗೆ ಬರುವ ಮಾರ್ಗ ಗೋಚರ ಆಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮ ದಿನ ಬಹುತೇಕ ಕೆಲಸಗಳಿಂದಲೇ ತುಂಬಿ ಹೋಗಲಿದೆ. ಜಾಣ್ಮೆಯ ಮತ್ತು ಮಿತವಾದ ಮಾತು ಗೌರವ ತರುತ್ತದೆ. ಇನ್ನು ಕೆಲವು ಕಡೆ ಮಾತನಾಡುವುದಕ್ಕಿಂತ ನಿಮ್ಮ ಕಾರ್ಯವೇ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 25ರ ದಿನಭವಿಷ್ಯ

ಧನ್ವಂತರಿ ದೇವಸ್ಥಾನಕ್ಕೆ ತೆರಳಿ, ದರ್ಶನ ಪಡೆಯುವುದು ಉತ್ತಮ. ಒಂದು ವೇಳೆ ಸಾಧ್ಯವಾಗದಿದ್ದಲ್ಲಿ ಮನೆಯಲ್ಲಿಯೇ ಧನ್ವಂತರಿಯ ಸ್ಮರಣೆ ಮಾಡಿಕೊಳ್ಳಿ. ಆರೋಗ್ಯ ಸಮಸ್ಯೆಗಳು ಕಾಡುತ್ತಾ ಇದ್ದಲ್ಲಿ ಅದರಿಂದ ನಿವಾರಣೆ ಕಾಣುವ ಮಾರ್ಗೋಪಾಯ ದೊರೆಯುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಪ್ರೀತಿಯಲ್ಲಿ ಇರುವವರು- ದಂಪತಿ ಮಧ್ಯೆ ಪರಸ್ಪರ ಗೌರವ ಹೆಚ್ಚಾಗಿ, ಸಂಬಂಧ ಗಾಢವಾಗಲಿದೆ. ಹೆಚ್ಚು ಖಾರದ ಪದಾರ್ಥಗಳ ಆಹಾರ ಸೇವನೆಯಿಂದ ದೂರ ಇರುವುದು ಬಹಳ ಮುಖ್ಯ. ವಿದ್ಯಾರ್ಥಿಗಳು ಹೊಸ ವಿಷಯಗಳನ್ನು…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಬೇಕಾದುದು ಸಮಯಕ್ಕೆ ಸಿಗದು – Kannada News | Horoscope 25 Wednesday 2026; Dina Rashi Bhavishya Today, Checkout the details here

ಮೇಷ ರಾಶಿ: ಅಪನಂಬಿಕೆಯಿಂದ ಮನಸ್ಸು ಕುಗ್ಗುವುದು. ಯಾರ ಮೇಲೂ ನಂಬಿಕೆ ಇಡುವುದು ಕಷ್ಟವಾದೀತು. ಸಂಗಾತಿಯಿಂದ ಅಧಿಕ ಸಂಪತ್ತನ್ನು ನಿರೀಕ್ಷಿಸುವಿರಿ. ತಾಯಿಯ ಪ್ರೀತಿಯು ನಿಮಗೆ ಸಿಗಲಿದೆ. ಏಕಮುಖವಾದ ನಿರ್ಧಾರದಿಂದ ಸಫಲತೆಯು ಇರದು. ಸಣ್ಣ ಸಣ್ಣ ವಿಚಾರಗಳಿಗೂ ಸಿಟ್ಟಾಗುವುದನ್ನು ಕಡಿಮೆ ಮಾಡಿ. ಯಾರಿಂದಲೂ ಏನನ್ನೂ ಪಡೆಯುವ ಮನಸ್ಸಾಗದು. ಯಾವುದನ್ನೂ ತೋರಿಕೆಗೆ ಮಾಡುವುದು ಬೇಡ. ಏಕಾಂತದಲ್ಲಿ ಇರಲು ನಿಮಗೆ ಅನಿವಾರ್ಯವಾದೀತು. ವೃಷಭ ರಾಶಿ: ಇಂದು ನಿಮ್ಮ ಕೆಲವು ನಿರೀಕ್ಷೆಯು ಹುಸಿಯಾಗಬಹುದು. ಧನಸಂಪಾದನೆಯ ಚಿಂತೆ ನಿಮಗೆ ಕಾಡಲು ಆರಂಭವಾಗಲಿದೆ. ಅಪರಿಚಿತರಿಂದ ಬಾಂಧವ್ಯ ಹುಟ್ಟಿಕೊಳ್ಳಬಹುದು….

Read More

SBI Recruitment 2026: SBIನಲ್ಲಿ 116 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗೆ ನೇಮಕಾತಿ; 50 ಲಕ್ಷ ರೂ. ವೇತನ – Kannada News | SBI SCO Recruitment 2026: 116 AVP and Deputy Manager Posts Apply by March 15!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮುಂಬೈ ಮತ್ತು ಹೈದರಾಬಾದ್‌ನಲ್ಲಿರುವ ವಿವಿಧ ಶಾಖೆಗಳಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ, ಒಟ್ಟು 116 ಸಹಾಯಕ ಉಪಾಧ್ಯಕ್ಷ ಮತ್ತು ಉಪ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಫೆಬ್ರವರಿ 23 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು ಮಾರ್ಚ್ 15ರ ವರೆಗೆ ಅವಕಾಶವಿದೆ. ಹುದ್ದೆಯ ವಿವರ: ಸಹಾಯಕ ಉಪಾಧ್ಯಕ್ಷ ಹುದ್ದೆಗಳ ಸಂಖ್ಯೆ: 12 ಡೆಪ್ಯೂಟಿ ಮ್ಯಾನೇಜರ್…

Read More