Headlines

ಕಾನ್ ಫಿಲ್ಮ್ ಫೆಸ್ಟಿವಲ್‌ಗೆ ಆರಾಧ್ಯ ಬಚ್ಚನ್ ಎಂಟ್ರಿ; ಮಗಳ ಜೊತೆ ಮಿಂಚಿದ ಐಶ್ವರ್ಯಾ ರೈ – Kannada News | Aishwarya Rai, Aaradhya Bachchan at Cannes 2026 Red Carpet: A Historic Debut

ಪ್ರತಿಷ್ಠಿತ ‘ಕಾನ್ ಫಿಲ್ಮ್ ಫೆಸ್ಟಿವಲ್ 2026’ರಲ್ಲಿ ಬಾಲಿವುಡ್‌ನ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಮಗಳು ಆರಾಧ್ಯ ಬಚ್ಚನ್ (Aaradhya Bachchan) ರೆಡ್ ಕಾರ್ಪೆಟ್ ಮೇಲೆ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಪ್ರತಿ ವರ್ಷ ತಾಯಿಯ ಜೊತೆ ಕಾನ್​ಗೆ ಭೇಟಿ ನೀಡುತ್ತಿದ್ದ ಆರಾಧ್ಯ, ಈ ಬಾರಿ ಅಧಿಕೃತವಾಗಿ ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿದ್ದಾರೆ. ಲೊರಿಯಲ್ ಪ್ಯಾರಿಸ್‌ನ ವಾರ್ಷಿಕ ‘ಲೈಟ್ಸ್ ಆನ್ ವುಮೆನ್ಸ್ ವರ್ತ್’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ತಾಯಿ-ಮಗಳ ಜೋಡಿ ಜಾಗತಿಕ ಮಾಧ್ಯಮಗಳ ಗಮನ…

Read More

Daily Devotional: ಅಳಿಲು ಮನೆಯೊಳಗೆ ಬಂದರೆ ಏನರ್ಥ? ಇದು ಅಶುಭ ಸೂಚನೆಯೇ? – Kannada News | Squirrels in Your Abode: Exploring the Sacred Significance in Hindu Traditions

ಅಳಿಲು ಮನೆಯೊಳಗೆ ಪ್ರವೇಶಿಸಿದರೆ ಏನಾಗುತ್ತದೆ, ಹಿಂದೂ ನಂಬಿಕೆಗಳಲ್ಲಿ ಇದರ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಅಳಿಲು ಮನೆ ಒಳಗೆ, ಕಚೇರಿಯ ಒಳಗೆ, ದೇವಸ್ಥಾನದ ಒಳಗೆ, ಅಥವಾ ಯಾವುದೇ ಕಟ್ಟಡದ ಒಳಗೆ ಬಂದರೆ ಅದು ಶುಭವೋ ಅಶುಭವೋ ಎಂಬ ಪ್ರಶ್ನೆಗೆ ಗುರೂಜಿ ಉತ್ತರ ನೀಡಿದ್ದಾರೆ. ಹಿಂದೂ ನಂಬಿಕೆಗಳು ಮತ್ತು ಸಂಪ್ರದಾಯಗಳ ಪ್ರಕಾರ, ಅಳಿಲು ಎಂದರೆ ನಮ್ಮ ಮನಸ್ಸಿಗೆ ತಕ್ಷಣವೇ ಬರುವುದು ಶ್ರೀರಾಮಚಂದ್ರನ ಒಡನಾಡಿ ಎಂಬ…

Read More

ವಿಚ್ಛೇದನದ ಬಗ್ಗೆ ವಿಜಯ್ ಮಾತು: ಹಳೆ ವಿಡಿಯೋ ವೈರಲ್ ಮಾಡಿ ಟ್ರೋಲ್

ದಳಪತಿ ವಿಜಯ್ (Thalapathy Vijay) ಪತ್ನಿ ವಿಚ್ಛೇದನಕ್ಕಾಗಿ ಅರ್ಜಿ ಹಾಕಿದ್ದು, ನಟ ವಿಜಯ್​​ಗೆ ನಟಿಯೊಬ್ಬರೊಟ್ಟಿಗೆ ಸಂಬಂಧ ಇದೆ, ಇದೇ ಆಧಾರದ ಮೇಲೆ ತಮಗೆ ಜೀವನಾಂಶದ ಜೊತೆಗೆ ವಿಚ್ಛೇದನ ಕೊಡಿಸಬೇಕು ಎಂದು ನ್ಯಾಯಾಲಯದಲ್ಲಿ ಕೇಳಿಕೊಂಡಿದ್ದಾರೆ. ಅದರ ಬೆನ್ನಲ್ಲೆ, ವಿಜಯ್ ಸಹ ನಟಿ ತ್ರಿಷಾ ಜೊತೆಗೆ ಬಹಿರಂಗವಾಗಿ ಕಾಣಿಸಿಕೊಂಡಿದ್ದು, ತಮ್ಮ ವಿಚ್ಛೇದನ ವಿಷಯವನ್ನು ಖಾತ್ರಿ ಪಡಿಸಿದ್ದಾರೆ. ವಿಜಯ್ ವಿಚ್ಛೇದನ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹಾಟ್ ಟಾಪಿಕ್ ಆಗಿದೆ. ಹೀಗಿರುವಾಗಲೇ ವಿಜಯ್ ಅವರ ಹಳೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್…

Read More

‘ಉತ್ತರ ರಾಮಾಯಣ’ದ ಕುಶ ಈಗ 1400 ಕೋಟಿ ರೂ. ಕಂಪನಿಯ ಒಡೆಯ – Kannada News | Uttar Ramayan’s Kush: Mayuresh Kshetramade’s Journey from Child Actor to 1400 Cr CEO

1980ರ ದಶಕದಲ್ಲಿ ದೂರದರ್ಶನದಲ್ಲಿ ರಮಾನಂದ ಸಾಗರ್ ಅವರ ‘ರಾಮಾಯಣ’ ಸರಣಿ ಇಡೀ ದೇಶಾದ್ಯಂತ ಸಂಚಲನ ಮೂಡಿಸಿತ್ತು. ಈ ಪೌರಾಣಿಕ ಧಾರಾವಾಹಿಯ ಜನಪ್ರಿಯತೆಯನ್ನು ಗಮನದಲ್ಲಿಟ್ಟುಕೊಂಡು, ನಿರ್ಮಾಪಕರು ಕೆಲವು ವರ್ಷಗಳ ನಂತರ ‘ಉತ್ತರ ರಾಮಾಯಣ’ವನ್ನು ಪ್ರೇಕ್ಷಕರ ಮುಂದೆ ತಂದಿದ್ದರು. ಇದರಲ್ಲಿ ರೀರಾಮ ಮತ್ತು ಸೀತಾಮಾತೆಯ ಪುತ್ರರಾದ ಲವ ಮತ್ತು ಕುಶನ ಕಥೆಯನ್ನು ತೋರಿಸಲಾಗಿತ್ತು. 1988ರಲ್ಲಿ ಪ್ರಸಾರವಾದ ಈ ‘ಉತ್ತರ ರಾಮಾಯಣ’ದಲ್ಲಿ ಲವನ ಪಾತ್ರವನ್ನು ನಟ ಸ್ವಪ್ನಿಲ್ ಜೋಶಿ ನಿರ್ವಹಿಸಿದರೆ, ಕುಶನ ಪಾತ್ರವನ್ನು ಮಯೂರೇಶ್ ಕ್ಷೇತ್ರಮಾಡೆ ಮಾಡಿದ್ದರು. ಸ್ವಪ್ನಿಲ್ ಜೋಶಿ ಇಂದು…

Read More

DHFWS Recruitment 2026: ರಾಯಚೂರು DHFWSನಲ್ಲಿ ಆರೋಗ್ಯ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು – Kannada News | Raichur DHFWS Recruitment 2026: Junior Female Health Assistant Jobs – Apply Online Now!

ರಾಯಚೂರು ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶವೊಂದು ಬಂದಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (DHFWS) ರಾಯಚೂರು ಅಧಿಕೃತ ಅಧಿಸೂಚನೆಯ ಮೂಲಕ ಜೂನಿಯರ್ ಮಹಿಳಾ ಆರೋಗ್ಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ ವೃತ್ತಿಜೀವನ ರೂಪಿಸಬೇಕೆಂದು ಬಯಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 11 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

Read More

2 ದಿನಗಳ ಭೇಟಿಗೆ ಫೆ. 25ರಂದು ಪ್ರಧಾನಿ ಮೋದಿ ಇಸ್ರೇಲ್​ಗೆ ಪ್ರವಾಸ – Kannada News | PM Modi to visit Israel on February 25 Netanyahu says India is enormously powerful and popular

ಟೆಲ್ ಅವಿವ್, ಫೆಬ್ರವರಿ 16: ಪ್ರಧಾನಿ ನರೇಂದ್ರ ಮೋದಿ (PM Modi) ಫೆಬ್ರವರಿ 25ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇಂದು ಘೋಷಿಸಿದ್ದಾರೆ. ಅಮೇರಿಕನ್ ಯಹೂದಿ ಸಂಘಟನೆಗಳ ಅಧ್ಯಕ್ಷರ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ನೆತನ್ಯಾಹು ಈ ಘೋಷಣೆ ಮಾಡಿದ್ದಾರೆ. “ಮುಂದಿನ ವಾರ ಇಲ್ಲಿಗೆ ಯಾರು ಬರುತ್ತಿದ್ದಾರೆ ಗೊತ್ತಾ? ಭಾರತದಿಂದ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ” ಎಂದು ನೆತನ್ಯಾಹು ಸಭೆಗೆ ತಿಳಿಸಿದ್ದಾರೆ. “ಇಸ್ರೇಲ್ ಮತ್ತು ಭಾರತದ ನಡುವಿನ ಅಗಾಧ ಮೈತ್ರಿಯಿದೆ….

Read More

ಡಾ. ರಾಜ್ ಸಮಾಧಿ ಬಗ್ಗೆ ನಾನು ಹೇಳಿದ್ದರಲ್ಲಿ ಸತ್ಯ ಇದೆ ಅಂತ ಜನ ಒಪ್ಪಿದ್ದಾರೆ: ಚೇತನ್ ಅಹಿಂಸಾ – Kannada News | Chetan Ahimsa says Karnataka people approved his statement on Dr Rajkumar Samadhi

‘ಆ ದಿನಗಳು’ ಸಿನಿಮಾ ಖ್ಯಾತಿಯ ನಟ ಚೇತನ್ ಅಹಿಂಸಾ ಅವರು ಡಾ. ರಾಜ್​ಕುಮಾರ್ ಸಮಾಧಿ (Dr Rajkumar Samadhi) ಬಗ್ಗೆ ನೀಡಿದ್ದ ಹೇಳಿಕೆಯಿಂದ ಸಾಕಷ್ಟು ವಿವಾದ ಆಗಿತ್ತು. ರಾಜ್​ಕುಮಾರ್ ಸಮಾಧಿಗೆ ಸರ್ಕಾರ ಎಕರೆಗಟ್ಟಲೆ ಜಾಗ ನೀಡಿದ್ದನ್ನು ಚೇತನ್ ಪ್ರಶ್ನಿಸಿದ್ದರು. ಅವರ ಹೇಳಿಕೆಯನ್ನು ರಾಜ್​ಕುಮಾರ್ (Dr Rajkumar) ಅಭಿಮಾನಿಗಳು ವಿರೋಧಿಸಿದರು. ಹಾಗಿದ್ದರೂ ಕೂಡ ಚೇತನ್ ಅವರು ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಈ ಬಗ್ಗೆ ಮತ್ತೆ ಪ್ರತಿಕ್ರಿಯೆ ನೀಡಿದ್ದಾರೆ. ‘ಸರ್ಕಾರದ ಪಾಲಿಸಿಗೆ ಸಂಬಂಧಪಟ್ಟಂತೆ ನಾನು ಪ್ರಸ್ತಾಪ ಮಾಡಿದ್ದು….

Read More

ಮುಂಗಾರು ಮಳೆ ಮುನ್ನವೇ ಈ ಲೇಔಟ್ ನಿವಾಸಿಗಳಿಗೆ ನಡುಕ ಶುರು: ವರ್ಷವಾದ್ರು ಮುಗಿಯದ ರಾಜಕಾಲುವೆ ಕಾಮಗಾರಿ – Kannada News | Sai Layout Residents Fear Monsoon as Rajakaluve Work Remains Incomplete Even After a Year

ಸಾಯಿ ಬಡಾವಣೆ, ಕಾಮಗಾರಿImage Credit source: tv9 kannada ಬೆಂಗಳೂರು, ಮೇ 14: ರಾಜಧಾನಿಯಲ್ಲಿ ಮಳೆ ಸುರಿದರೆ ಸಾಯಿ ಬಡಾವಣೆಯ (Sai Layout) ನಿವಾಸಿಗಳ ಕಣ್ಣಲ್ಲಿ ನೀರು ಬರುತ್ತದೆ. ಮಳೆಗಾಲ (rain) ಬಂತು ಅಂದರೆ ಬಡಾವಣೆಯಲ್ಲಿ ನೀರು ತುಂಬಿ ನೂರಾರು ಮನೆಗಳಿಗೆ ನುಗ್ಗುತ್ತದೆ. ಬದುಕು ಮೂರಾಬಟ್ಟೆಯಾಗುತ್ತದೆ. ಅಧಿಕಾರಿಗಳು ಮಾತ್ರ ಹಲವು ದಿನಗಳಿಂದ ಕಾಮಗಾರಿ ಚಾಲ್ತಿಯಲ್ಲಿದೆ ಎಂದು ಉಡಾಫೆ ಉತ್ತರ ನೀಡುತ್ತಿರುವುದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಮುಂಗಾರು ಮಳೆ ಬಂದರೆ ಅವಾಂತರ ಸೃಷ್ಟಿಯಾಗುವ ಆತಂಕ…

Read More

Daily Devotional: ಸಾವಿನ ಕೊನೆ ಗಳಿಗೆಯಲ್ಲಿ ಬಾಯಿಗೆ ಗಂಗಾಜಲ ಯಾಕೆ ಬಿಡ್ತಾರೆ ಗೊತ್ತಾ?

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಸಾಯುವ ಮುನ್ನ ಕೊನೇ ಗಳಿಗೆಯಲ್ಲಿಗಂಗಾಜಲವನ್ನ ಬಿಡುವುದು ಯಾಕೆ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಹಿಂದೂ ಸನಾತನ ಸಂಪ್ರದಾಯದಲ್ಲಿ, ಒಬ್ಬ ವ್ಯಕ್ತಿಯು ತನ್ನ ಅಂತಿಮ ಘಟ್ಟದಲ್ಲಿದ್ದಾಗ, ದೇಹಕ್ಕೆ ತುಳಸಿ ಮತ್ತು ಗಂಗಾಜಲವನ್ನು ಅರ್ಪಿಸುವ ಪ್ರಾಚೀನ ಪದ್ಧತಿಯಿದೆ. ಈ ಸಂಪ್ರದಾಯವು ಧಾರ್ಮಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ತುಳಸಿಯನ್ನು ವಿಷ್ಣುಪ್ರಿಯೆ ಎಂದು ಪರಿಗಣಿಸಲಾಗುತ್ತದೆ, ಇದು ಪವಿತ್ರತೆ ಮತ್ತು ವಿಷ್ಣುವಿನ ಪ್ರೀತಿಯ ಸಂಕೇತವಾಗಿದೆ. ಗಂಗಾಜಲವನ್ನು ಪಾಪನಾಶಕ ಮತ್ತು ಕರ್ಮನಾಶಕ ಎಂದು ನಂಬಲಾಗುತ್ತದೆ. ದೇಹವು ಅಸಹನೀಯ…

Read More

Karnataka Budget 2026: ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಾ ಗಾಂಧಿ ಹೆಸರು!

ಬೆಂಗಳೂರು, ಮಾರ್ಚ್​ 06: ಮನ್‌ರೇಗಾ (MNREGA) ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ಮಹಾತ್ಮ ಗಾಂಧೀಜಿ ಹೆಸರನ್ನು ಶಾಶ್ವತಗೊಳಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ನಾಮಕರಣ ಮಾಡುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದರು. ಅದರಂತೆಯೇ ಇಂದಿನ ಕರ್ನಾಟಕ ಸರ್ಕಾರವು 2026ರ ಬಜೆಟ್‌ನಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳನ್ನು ಮಹಾತ್ಮ ಗಾಂಧಿ ಗ್ರಾಮ ಪಂಚಾಯತಿ ಎಂದು ನಾಮಕರಣ ಮಾಡುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿಗಳ ಸ್ವಾವಲಂಬನೆಗಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸೋಲಾರ್…

Read More