Headlines

ವಿಜಯ್ ಗೆಲುವಿಗೆ ಕೇವಲ ‘ಸ್ಟಾರ್ ಗಿರಿ’ ಕಾರಣವೇ? ನಿಜ ಏನೆಂದು ಇಲ್ಲಿ ತಿಳಿಯಿರಿ – Kannada News | Did Thalapathy Vijay win only because of his stardom see his social works

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ದಳಪತಿ ವಿಜಯ್ (Thalapathy Vijay) ಅಭೂತಪೂರ್ವ ಗೆಲುವು ಕಂಡಿದ್ದಾರೆ. ವಿಜಯ್ ಅವರ ಗೆಲುವು ಅದೆಷ್ಟು ಸದ್ದು ಮಾಡಿದೆಯೆಂದರೆ ಇತರೆ ರಾಜ್ಯಗಳ ಫಲಿತಾಂಶಗಳು ಹಿನ್ನೆಲೆಗೆ ಸರಿದು ಬಿಟ್ಟಿವೆ. ಪಕ್ಷ ಕಟ್ಟಿದ ಎರಡೇ ವರ್ಷದಲ್ಲಿ ವಿಜಯ್ ಚುನಾವಣೆ ಗೆದ್ದು ಸಿಎಂ ಆಗಲಿದ್ದಾರೆ. ಆದರೆ ವಿಜಯ್ ಗೆಲುವನ್ನು ವಿಶ್ಲೇಷಿಸುತ್ತಿರುವವರು ಅವರು ಸ್ಟಾರ್ ಗಿರಿಯ ಬಲದಿಂದ ಗೆದ್ದಿದ್ದಾರೆ. ಸಿನಿಮಾ ಸ್ಟಾರ್ ಆಗಿ ಧಕ್ಕಿಸಿಕೊಂಡಿರುವ ಜನಪ್ರಿಯತೆಯೇ ಅವರನ್ನು ಗೆಲ್ಲಿಸಿದೆ ಎನ್ನುತ್ತಿದ್ದಾರೆ. ಅವರ ಗೆಲುವಿಗೆ ಸ್ಟಾರ್ ಗಿರಿ ಸಹಾಯ ಮಾಡಿದೆಯಾದರೂ ಅದೊಂದರಿಂದಲೇ…

Read More

ಮದುವೆ ಬಗ್ಗೆ ನೂತನ ಶಾಸಕ ಸಮರ್ಥ್ ಶಾಮನೂರು ಹೇಳಿದ್ದೇನು? – Kannada News | Davanagere South Newly Congress MLA Samarth Talks about His marriage

ದಾವಣಗೆರೆ, (ಮೇ 06): ಅಜ್ಜ ಶಾಮನೂರು ಶಿವಶಂಕರಪ್ಪ ನಿಧನದಿಂದ ದಾವಣಗೆರೆ ದಕ್ಷಿಣ (Davanagere South) ವಿಧಾಸಭೆಗೆ ನಡೆದ ಉಪಚುನಾವಣೆಯಲ್ಲಿ ಮೊಮ್ಮಗ ಸಮರ್ಥ ಶಾಮನೂರು (Samarth Shamanur) ಗೆದ್ದು ಬೀಗಿದ್ದು, ಇದರೊಂದಿಗೆ ಶಾಮನೂರು ಮನೆತನದ ಮೂರನೇ ಪೀಳಿಗೆ ವಿಧಾನಸಭೆ ಪ್ರವೇಶ ಮಾಡಿದೆ. ಇನ್ನು ತಂದೆ ಮಲ್ಲಿಕಾರ್ಜುನ ರೀತಿ ಪುತ್ರ ಸಮರ್ಥ ಸಹ ಚಿಕ್ಕ ವಯಸ್ಸಿನಲ್ಲೇ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಲಿ ಸಚಿವರಾಗಿರುವ ಶಾಮನೂರು ಶಿವಶಂಕರಪ್ಪನವರ ಪುತ್ರ ಎಸ್​​ಎಸ್​​ ಮಲ್ಲಿಕಾರ್ಜುನ ಅವರು 28ನೇ ವಯಸ್ಸಿನಲ್ಲಿ ಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶ ಮಾಡಿದ್ದರು….

Read More

Divya Sasha: ನಟ ವಿಜಯ್ ಪುತ್ರಿ ದಿವ್ಯಾ ಸಾಶಾ ಬಗ್ಗೆ ನಿಮಗೆಷ್ಟು ಗೊತ್ತು? ಶೈಕ್ಷಣಿಕ ಹಿನ್ನೆಲೆಯ ಬಗ್ಗೆ ಇಲ್ಲಿದೆ ಮಾಹಿತಿ – Kannada News | Thalapathy Vijay’s Daughter Divya Sasha: Education, Film Debut and Future Plans Amidst CM Buzz

ವಿಜಯ್ ಪುತ್ರಿ ದಿವ್ಯಾ ಸಾಶಾImage Credit source: Facebook ಸುಮಾರು ಮೂರು ದಶಕಗಳಿಂದ ತಮಿಳು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ದಳಪತಿ ವಿಜಯ್ ಅವರು ಆಕ್ಷನ್, ಡ್ಯಾನ್ಸ್ ಮತ್ತು ನಟನೆಯ ಮೂಲಕ ದಕ್ಷಿಣ ಭಾರತದಾದ್ಯಂತ ದೊಡ್ಡ ಮಟ್ಟದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ಹಲವಾರು ಬ್ಲಾಕ್‌ಬಸ್ಟರ್ ಸಿನಿಮಾಗಳನ್ನು ನೀಡಿರುವ ಇವರು, ಇತ್ತೀಚೆಗೆ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿದ್ದಾರೆ. ಸದ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುವುದು ಬಹುತೇಕ ನಿಶ್ಚಿತವಾಗಿದೆ. ಈ ಐತಿಹಾಸಿಕ ಬದಲಾವಣೆಯ ನಡುವೆ…

Read More

IPL 2026: ಆರ್​ಸಿಬಿ ಫ್ಯಾನ್ಸ್​ಗೆ ಬಿಗ್​ ಶಾಕ್; ಐಪಿಎಲ್ ಫೈನಲ್ ಬೆಂಗಳೂರಿನಿಂದ ಅಹಮದಾಬಾದಿಗೆ ಶಿಫ್ಟ್ – Kannada News | BCCI Shifts IPL 2026 Final from Bengaluru to Ahmedabad: Ticket Demands Cited

ಎದುರಾಗಿದ್ದ ಅಡೆತಡೆಗಳೆಲ್ಲವನ್ನು ಮೆಟ್ಟಿ ನಿಂತು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026 ರ ಐಪಿಎಲ್​ನ (IPL 2026) ಉದ್ಘಾಟನಾ ಪಂದ್ಯವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಆ ಬಳಿಕ ನಡೆದ ಉಳಿದ ನಾಲ್ಕು ಲೀಗ್ ಪಂದ್ಯಗಳು ಕೂಡ ಯಾವುದೇ ಲೋಪದೋಷಗಳಿಲ್ಲದೆ ಮುಗಿದಿದ್ದವು. ಹೀಗಾಗಿ ಈ ಮೊದಲು ವರದಿಯಾದ ಪ್ರಕಾರ, ಈ ಆವೃತ್ತಿಯ ಫೈನಲ್ ಪಂದ್ಯಕ್ಕೂ ಬೆಂಗಳೂರು ಆತಿಥ್ಯವಹಿಸುವುದು ಖಚಿತ ಎನ್ನಲಾಗುತಿತ್ತು. ಆದರೆ ಲೀಗ್ ಹಂತ ಮುಗಿಯುವ ಹಂತದಲ್ಲಿರುವಾಗ ಪ್ಲೇ ಆಫ್ ಸುತ್ತಿನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿರುವ ಬಿಸಿಸಿಐ, ಕನ್ನಡಿಗರಿಗೆ…

Read More

IPL 2026: ಫೈನಲ್ ಪಂದ್ಯ ಬೆಂಗಳೂರಿನಿಂದ ಅಹಮದಾಬಾದ್ ಗೆ ಶಿಫ್ಟ್ ಮಾಡಿದ್ಯಾಕೆ? ಡಿಕೆಶಿ ಹೇಳಿದ್ದಿಷ್ಟು – Kannada News | DK Shivakumar Reacts On ipl 2026 final Match shifted to ahmedabad from Bengaluru

ಬೆಂಗಳೂರು, (ಮೇ 06): 2026ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL Season 2026) ಲೀಗ್ ಹಂತವು ಮುಕ್ತಾಯದ ಹಂತಕ್ಕೆ ತಲುಪಿದೆ. ಈಗ ಎಲ್ಲರೂ ಪ್ಲೇಆಫ್‌ಗಳು ಮತ್ತು ಫೈನಲ್‌ ಪಂದ್ಯಕ್ಕಾಗಿ ಕಾಯುತ್ತಿದ್ದಾರೆ. ಫೈನಲ್ ಪಂದ್ಯವನ್ನು ಸಾಮಾನ್ಯವಾಗಿ (RCB) ಹಾಲಿ ಚಾಂಪಿಯನ್‌ನ ತವರು ಮೈದಾನದಲ್ಲಿ ಆಡಲಾಗುತ್ತದೆ, ಅದರಂತೆ ಈ ಬಾರಿಯ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಆದರೆ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ (Bengaluru)  ಅಹಮದಾಬಾದ್ ಗೆ ಸ್ಥಳಾಂತರಿಸಲಾಗಿದೆ. ಆ ಮೂಲಕ ಬಿಸಿಸಿಐ ಆರ್‌ಸಿಬಿ ಸೇರಿ ಕರ್ನಾಟಕದ ಕ್ರಿಕೆಟ್ ಪ್ರೇಮಿಗಳಿಗೆ ಬಿಗ್‌ಶಾಕ್…

Read More

ಅಜ್ಜನಂತೆ ಅಜಾತಶತ್ರು ಆಗುವುದೇ ನನ್ನ ಗುರಿ: ದಾವಣಗೆರೆ ದಕ್ಷಿಣ ಕ್ಷೇತ್ರದ ನೂತನ ಶಾಸಕ ಸಮರ್ಥ್​​ ಶಾಮನೂರು – Kannada News | Aim to Be an ‘Ajatashatru’ Like My Grandfather: Davanagere South MLA Samarth Shamanur

ದಾವಣಗೆರೆ, ಮೇ 06: ಅಭಿವೃದ್ಧಿ ಕೆಲಸ ಮಾಡುವ ಸಾಮರ್ಥ್ಯ ಇದೆ ಎಂದುನ ಜನರು ನನ್ನ ಗೆಲ್ಲಿಸಿದ್ದಾರೆಬ ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ನೂತನ ಶಾಸಕ ಸಮರ್ಥ್ ಶಾಮನೂರು ಹೇಳಿದ್ದಾರೆ. ನನ್ನ ಅಜ್ಜನ ರೀತಿಯಲ್ಲಿ ಅಜಾತಶತ್ರು ಆಗ್ತೇನೆ, ಅದೇ ನನ್ನ ಗುರಿ. ಜನರ ಪಾಲಿಗೆ ನಮ್ಮ ಮನೆ ಮತ್ತು ಮನಸ್ಸಿನ ಬಾಗಿಲು ತೆರೆದಿರುತ್ತದೆ. ಯಾರೇ ಬಂದರೂ ನಮ್ಮ ಮನೆಯ ಬಾಗಿಲು ಓಪನ್​​ ಆಗಿರಲಿದ್ದು, ದಾವಣಗೆರೆ ದಕ್ಷಿಣ ಶಾಸಕರ ಜನಸಂಪರ್ಕ ಕಚೇರಿ ತೆರೆಯುತ್ತೇನೆ ಎಂದವರು ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು…

Read More

ಕ್ಲೋಡ್​ನ ಈ ಎಐ ಮಾಡಲ್​ಗೆ ಬೆಚ್ಚಿಬಿದ್ದ ಬ್ಯಾಂಕುಗಳು; ಉನ್ನತ ಮಟ್ಟದ ಸಭೆ ಕರೆದ ನಿರ್ಮಲಾ ಸೀತಾರಾಮನ್ – Kannada News | Claude Mythos AI: India’s Banks Face Unprecedented Cybersecurity Challenge from New Model

ನಿರ್ಮಲಾ ಸೀತಾರಾಮನ್ ಸಭೆಯ ಎಐ ಚಿತ್ರImage Credit source: AI/Mediaforge/TV9 ನವದೆಹಲಿ, ಮೇ 6: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನಗಳು ಜಗತ್ತನ್ನು ಬದಲಾಯಿಸುತ್ತಿರುವ ಬೆನ್ನಲ್ಲೇ, ಭಾರತದ ಬ್ಯಾಂಕಿಂಗ್ ಮತ್ತು ಹಣಕಾಸು ವಲಯಕ್ಕೆ ಹೊಸದೊಂದು ಆತಂಕ ಶುರುವಾಗಿದೆ. ಅತ್ಯಂತ ಶಕ್ತಿಶಾಲಿ ಮತ್ತು ಅಪಾಯಕಾರಿ ಎನ್ನಲಾದ ‘ಕ್ಲೋಡ್ ಮಿಥೋಸ್’ (Claude Mythos) ಎಂಬ ಹೊಸ ಎಐ ಮಾಡಲ್​ನಿಂದ ಎದುರಾಗಬಹುದಾದ ಸೈಬರ್ ಸೆಕ್ಯೂರಿಟಿ ಅಪಾಯಗಳ ಕುರಿತು ಚರ್ಚಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕ್‌ಗಳ ಮುಖ್ಯಸ್ಥರೊಂದಿಗೆ ಮಹತ್ವದ ಉನ್ನತ…

Read More

ರಾಜಕೀಯ ಎಂಟ್ರಿ ಯಾವಾಗ? ಉತ್ತರಿಸಿದ ‘ದುನಿಯಾ’ ವಿಜಯ್ – Kannada News | Duniya Vijay Says When He will Enter Politics

ದಳಪತಿ ವಿಜಯ್ ಅವರು ಟಿವಿಕೆ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಈ ಗೆಲುವಿನ ಬಗ್ಗೆ ಹಾಗೂ ರಾಜಕೀಯ ಎಂಟ್ರಿ ಬಗ್ಗೆ ವಿಜಯ್ ಮಾತನಾಡಿದ್ದಾರೆ. ‘ನನ್ನ ಹೆಸರೂ ವಿಜಯ್, ಅವರ ಹೆಸರೂ ವಿಜಯ್. ಈ ಕಾರಣಕ್ಕೆ ಖುಷಿ ಇದೆ. ತಮಿಳುನಾಡಿನಲ್ಲಿ ಆದ ಬದಲಾವಣೆ ಎಲ್ಲ ಕಡೆಗಳಲ್ಲೂ ಆಗಬೇಕು’ ಎಂದರು. ರಾಜಕೀಯ ಎಂಟ್ರಿ ಯಾವಾಗ ಎಂದು ವಿಜಯ್ ಕೇಳಿದ ಪ್ರಶ್ನೆಗೆ ವಿಜಯ್ ಉತ್ತರಿಸಿದರು. ‘ಜೆಂಜಿಗಳು ಇದಕ್ಕೆ ಕಾರಣ. ಅವರು ಮನಸ್ಸು ಮಾಡಿದರೆ ಬದಲಾವಣೆ ತರುತ್ತಾರೆ’ ಎಂದರು. ರಾಜಕೀಯಕ್ಕೆ ಬರೋದಕ್ಕೆ ಈಗಲೇ…

Read More

ಪಂಜಾಬ್​ನ ಅವಳಿ ಸ್ಫೋಟದ ಹಿಂದೆ ಬಿಜೆಪಿ ಕೈವಾಡ; ಸಿಎಂ ಭಗವಂತ್ ಮಾನ್ ಆರೋಪ – Kannada News | Punjab twin blasts Case CM Bhagwant Mann claims BJP link Amritsar and Jalandhar blasts

ನವದೆಹಲಿ, ಮೇ 6: ನಿನ್ನೆ ತಡರಾತ್ರಿ ಪಂಜಾಬ್‌ನ (Punjab) ಅಮೃತಸರದ ಖಾಸಾ ಪ್ರದೇಶದ ಸೇನಾ ಶಿಬಿರದ ಹೊರಗೆ ಸ್ಫೋಟ ಸಂಭವಿಸಿದೆ. ನಿನ್ನೆ ರಾತ್ರಿ ಜಲಂಧರ್​​ನಲ್ಲೂ ಸ್ಕೂಟರ್ ಸ್ಫೋಟವಾಗಿದೆ. ಇದು ಈ ಪ್ರದೇಶದಲ್ಲಿ ಭೀತಿಯನ್ನು ಉಂಟುಮಾಡಿದೆ. ಕಂಟೋನ್ಮೆಂಟ್ ಪ್ರದೇಶದಲ್ಲಿ ರಾತ್ರಿ 10.50ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಇದರಿಂದಾಗಿ ನಿವಾಸಿಗಳು ತಮ್ಮ ಮನೆಗಳಿಂದ ಹೊರಗೆ ಓಡಿಹೋದರು. ಜಲಂಧರ್​​ನ ಸ್ಫೋಟದ ನಂತರ ಬೆಂಕಿಯಲ್ಲಿ ಆಕ್ಟಿವಾ ಸ್ಕೂಟಿ ಸುಟ್ಟುಹೋಗಿದೆ. ಈ ಘಟನೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಪಂಜಾಬ್ ಸಿಎಂ ಭಗವಂತ್ ಮಾನ್ ಈ…

Read More

TV9 Kannada News Live: ಆಟೋ ಎಲ್​​ಪಿಜಿ ಬಿಕ್ಕಟ್ಟಿನ ನಡುವೆ ಮತ್ತೊಂದು ಶಾಕ್​​, ಜನ್ಮದಿನಕ್ಕೆ ಸಿಗುತ್ತಾ ಡಿಕೆಶಿಗೆ ಶುಭ ಸುದ್ದಿ? – Kannada News | TV9 Kannada News Live: Petrol and Diesel Shortage Hits Bengaluru; Good News Expected for DK Shivakumar on His Birthday 

ಬೆಂಗಳೂರು, ಮೇ 06: ಆಟೋ ಎಲ್‌ಪಿಜಿ ಬಿಕ್ಕಟ್ಟಿನ ಬೆನ್ನಲ್ಲೇ ಬೆಂಗಳೂರಲ್ಲೀಗ (Bengaluru) ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲೂ ವ್ಯತ್ಯಯ ಉಂಟಾಗಿದೆ. ಆ ಮೂಲಕ ವಾಹನ ಸವಾರರು ಮತ್ತೊಂದು ಸಂಕಷ್ಟಕ್ಕೆ ಸಿಲುಕುವ ಎಲ್ಲ ಲಕ್ಷಣಗಳು ಗೋಚರಿಸಿದೆ. ನಗರದಲ್ಲಿ ತೈಲ ಪೂರೈಕೆ ಮಾಡುವ ಪ್ರಮುಖ ಕಂಪನಿಗಳಾದ ಎಚ್‌ಪಿ ಮತ್ತು ಭಾರತ್ ಪೆಟ್ರೋಲಿಯಂ ಬಂಕ್‌ಗಳಲ್ಲಿ ಕಳೆದ ಎರಡು ದಿನಗಳಿಂದ ಇಂಧನ ದಾಸ್ತಾನು ಖಾಲಿಯಾಗುತ್ತಿದೆ. ತೈಲ ಮಾರಾಟಗಾರರು ಇಂಧನಕ್ಕಾಗಿ ಮುಂಗಡವಾಗಿ ಹಣ ಪಾವತಿಸಿದ್ದರೂ, ಡಿಪೋಗಳಿಂದ ಬಂಕ್‌ಗಳಿಗೆ ಸರಿಯಾದ ಸಮಯಕ್ಕೆ ಸರಬರಾಜು ಆಗುತ್ತಿಲ್ಲವಂತೆ. ಇಂಡಿಯನ್…

Read More