ಗುರುತು ಸಿಗದಂತೆ ಬದಲಾದ ಜಾನ್ ಅಬ್ರಾಹಂ; ಆರೋಗ್ಯದ ಬಗ್ಗೆ ಮೂಡಿದೆ ಅನುಮಾನ – Kannada News | John Abraham new photos go viral Fans worried about his health

ಬಾಲಿವುಡ್ ನಟ ಜಾನ್ ಅಬ್ರಾಹಂ (John Abraham) ಅವರು ಸುರ ಸುಂದರಾಂಗ. ಕಟ್ಟುಮಸ್ತಾದ ದೇಹದ ಮೂಲಕ ಅವರು ಎಲ್ಲರ ಗಮನ ಸೆಳೆಯುತ್ತಾರೆ. ‘ಧೂಮ್’ ರೀತಿಯ ಸಿನಿಮಾಗಳಿಂದ ಅವರು ಪಡೆದ ಜನಪ್ರಿಯತೆ ಅಪಾರ. ಜಾನ್ ಅಬ್ರಾಹಂ ರೀತಿ ಬಾಡಿ ಬಿಲ್ಡ್ ಮಾಡಬೇಕು ಎಂಬುದು ಎಷ್ಟೋ ಜನರ ಕನಸು. ಆದರೆ ಈಗ ಒಂದು ಶಾಕಿಂಗ್ ವಿಷಯ ಗೊತ್ತಾಗಿದೆ. ಜಾನ್ ಅಬ್ರಹಾಂ ಅವರು ಮೊದಲಿನ ರೀತಿ ಇಲ್ಲ. ಅವರು ಸಿಕ್ಕಾಪಟ್ಟೆ ಬದಲಾಗಿದ್ದಾರೆ. ಹೆಚ್ಚು ಕಡಿಮೆ ಗುರುತೇ ಸಿಗದ ರೀತಿಯಲ್ಲಿ ಅವರು ಬದಲಾಗಿದ್ದಾರೆ….

Read More

21 ದಿನಗಳ ಅವಧಿಗೆ ವಿಶೇಷ ಅಧಿಕಾರ ವಹಿಸಿಕೊಂಡ ಲಸಿತ್ ಮಾಲಿಂಗ – Kannada News | Lasith Malinga Appointed SriLanka Fast Bowling Consultant for 2026 T20 World Cup Prep

2026 ರ ಟಿ 20 ವಿಶ್ವಕಪ್ ಫೆಬ್ರವರಿ 7 ರಂದು ಪ್ರಾರಂಭವಾಗಲಿದೆ. ಈ ಪಂದ್ಯಾವಳಿಯನ್ನು ಭಾರತ ಮತ್ತು ಶ್ರೀಲಂಕಾ ಆಯೋಜಿಸಲಿದ್ದು, ಎಲ್ಲಾ ತಂಡಗಳು ತಮ್ಮ ಸಿದ್ಧತೆಗಳನ್ನು ತೀವ್ರಗೊಳಿಸಿವೆ. ಏತನ್ಮಧ್ಯೆ, ಶ್ರೀಲಂಕಾದ ಮಾಜಿ ಕ್ರಿಕೆಟಿಗ ಲಸಿತ್ ಮಾಲಿಂಗ ಅವರಿಗೆ ಮಹತ್ವದ ಜವಾಬ್ದಾರಿ ಸಿಕ್ಕಿದೆ. ಆದಾಗ್ಯೂ, ಅವರ ಈ ಅಧಿಕಾರಾವಧಿ ಕೇವಲ 21 ದಿನಗಳವರೆಗೆ ಮಾತ್ರ ಇರಲಿದೆ. Source link

Read More

‘ಲವ್ ಮಾಕ್ಟೇಲ್ 3’ ಬಳಿಕ ‘ಪೀಟರ್’ ಬಿಡುಗಡೆ ಮಾಡಲಿರುವ ‘ಕೆವಿಎನ್ ಪ್ರೊಡಕ್ಷನ್ಸ್’

ಇತ್ತೀಚೆಗೆ ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಸಂಸ್ಥೆಯು ‘ಲವ್ ಮಾಕ್ಟೇಲ್ 3’ ಸಿನಿಮಾವನ್ನು ಬಿಡುಗಡೆ ಮಾಡಿತ್ತು. ಆ ಸಿನಿಮಾ ಸೂಪರ್ ಹಿಟ್ ಆಯಿತು. ಅದರ ಬೆನ್ನಲ್ಲೇ ‘ಪೀಟರ್’ ಸಿನಿಮಾವನ್ನು ವಿತರಣೆ ಮಾಡಲು ‘ಕೆವಿಎನ್ ಪ್ರೊಡಕ್ಷನ್ಸ್’ ಸಜ್ಜಾಗಿದೆ. ಈ ಸಿನಿಮಾದ ಕಂಟೆಂಟ್ ನೋಡಿ ಇಷ್ಟಪಟ್ಟಿದ್ದರಿಂದ ವಿತರಿಸಲು ಮುಂದೆ ಬಂದಿದೆ. ಏಪ್ರಿಲ್ 10ಕ್ಕೆ ರಾಜ್ಯದಾದ್ಯಂತ ಬಿಡುಗಡೆ ಮಾಡಲಿದೆ. ರಾಜೇಶ್ ಧ್ರುವ ಅವರು ‘ಪೀಟರ್’ (Peter) ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ನಾಯಕಿಯಾಗಿ ಜಾನ್ವಿ ನಟಿಸಿದ್ದಾರೆ. ರವೀಕ್ಷಾ ಶೆಟ್ಟಿ , ರಘು…

Read More

SBI Recruitment 2026: ಎಸ್‌ಬಿಐನಲ್ಲಿ ಬಂಪರ್ ನೇಮಕಾತಿ; 45 ಲಕ್ಷ ರೂ. ವೇತನದ ಹುದ್ದೆಗೆ ಅರ್ಜಿ ಆಹ್ವಾನ! – Kannada News | SBI Recruitment 2026: Apply for Lead Business Analyst Posts Up to 45 Lakhs Salary

ಭಾರತದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ‘ಸ್ಪೆಷಲಿಸ್ಟ್ ಕೇಡರ್’ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 8 ಲೀಡ್ ಬಿಸಿನೆಸ್ ಅನಾಲಿಸ್ಟ್ (Lead Business Analyst) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಪ್ರತಿಭಾವಂತ ವೃತ್ತಿಪರರಿಗೆ ಇದು ಸುವರ್ಣಾವಕಾಶವಾಗಿದೆ. ಶೈಕ್ಷಣಿಕ ಅರ್ಹತೆ ಮತ್ತು ಅನುಭವ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು…

Read More

ವರ್ಷದ ಮೊದಲ ದಿನದಂದೇ ಸ್ಫೋಟಕ ಶತಕ ಸಿಡಿಸಿದ ಮಿಚೆಲ್ ಮಾರ್ಷ್ – Kannada News | Mitchell Marsh’s BBL Century: Perth Scorchers Captain Smashes 102 After T20 WC Squad

ಆಸ್ಟ್ರೇಲಿಯಾದ ಟಿ20 ನಾಯಕ ಮಿಚೆಲ್ ಮಾರ್ಷ್ 2025-26ರ ಬಿಗ್ ಬ್ಯಾಷ್ ಲೀಗ್​ನ 19 ನೇ ಪಂದ್ಯದಲ್ಲಿ ಹೋಬಾರ್ಟ್ ಹರಿಕೇನ್ಸ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಜನವರಿ 1, 2026 ರಂದು ಹೋಬಾರ್ಟ್‌ನ ಬೆಲ್ಲೆರಿವ್ ಓವಲ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪರ್ತ್ ಸ್ಕಾರ್ಚರ್ಸ್ 20 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 229 ರನ್ ಗಳಿಸಿತು. 2026 ರ ಟಿ20 ವಿಶ್ವಕಪ್‌ಗೆ ಆಸ್ಟ್ರೇಲಿಯಾ ತಂಡವನ್ನು ಘೋಷಿಸಿದ ಕೆಲವು ಗಂಟೆಗಳ ನಂತರ ಮಿಚೆಲ್ ಮಾರ್ಷ್ ಈ…

Read More

RR vs DC: ಡೆಲ್ಲಿ ವಿರುದ್ಧ ನಡೆಯದ ರಾಜಸ್ಥಾನ್ ಆರಂಭಿಕರ ಅಬ್ಬರ – Kannada News | IPL 2026: Yashasvi Jaiswal, Vaibhav Sooryavanshi Fail as RR Openers Struggle vs DC in Match 43

ಐಪಿಎಲ್ 2026 ರ 43 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪರಸ್ಪರ ಮುಖಾಮುಖಿಯಾಗಿದ್ದವು. ಇದು ರಾಜಸ್ಥಾನಕ್ಕೆ ಹತ್ತನೇ ಪಂದ್ಯ ಮತ್ತು ದೆಹಲಿಗೆ ಒಂಬತ್ತನೇ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿತು. ಅದರಂತೆ ರಾಜಸ್ಥಾನ್ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಮೇಲೆ ಎಂದಿನಂತೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ಈ ಪಂದ್ಯದಲ್ಲಿ ಪರಿಣಾಮಕಾರಿ ಇನ್ನಿಂಗ್ಸ್ ಆಡುವಲ್ಲಿ ಇವರಿಬ್ಬರು ವಿಫಲರಾದರು. ಈ ಆವೃತ್ತಿಯಲ್ಲಿ ಯಶಸ್ವಿ…

Read More

Anganwadi Recruitment 2026: ಕಲಬುರಗಿ ಅಂಗನವಾಡಿ ನೇಮಕಾತಿ; 412 ಹುದ್ದೆಗಳಿಗೆ ಅರ್ಜಿ ಆಹ್ವಾನ, 10th ಪಾಸಾಗಿದ್ರೆ ಸಾಕು!

ಕಲಬುರಗಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (WCD) ಕಲಬುರಗಿ ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 412 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ 89 ಅಂಗನವಾಡಿ ಕಾರ್ಯಕರ್ತೆಯರು ಮತ್ತು 323 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಲಭ್ಯವಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 16ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಅಗತ್ಯ. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಕನಿಷ್ಠ…

Read More

Weekly Love Horoscope: ಡಿಸೆಂಬರ್​​ನ 4ನೇ ವಾರ ಈ ರಾಶಿಯ ಪ್ರೇಮ ಜೀವನಕ್ಕೆ ಮಹತ್ವದ ತಿರುವು ನೀಡುವ ವಾರ – Kannada News | December 4th Week Love Horoscope: Shukra’s Impact on Your Zodiac and Relationships

ಡಿಸೆಂಬರ್ ತಿಂಗಳ ನಾಲ್ಕನೇ ವಾರ ಪ್ರೀತಿ, ಪ್ರೇಮ, ವಿವಾಹ, ಆಕರ್ಷಣೆ, ಸುಖ, ಭೋಗಗಳಿಗೆ ಮೂಲನಾದ ಶುಕ್ರನು ಕೆಲವನ್ನು ಕೊಟ್ಟು ಕಸಿಯುವುದೂ ಕಸಿದು ಪುನಃ ಕೊಡುವುದೂ ಇದೆ. ಕಸಿದಾಗ ಉತ್ತಮವಾದುದನ್ನು ಕೊಡುತ್ತಾನೆ ಎಂಬ ಸಕಾರಾತ್ಮಕ ಚಿಂತನೆ ನಿಮ್ಮಲ್ಲಿ ಬಂದಾಗ ಮನಸ್ಸು ಹಗುರವಾಗಲಿದೆ. ದುಃಖದಿಂದ ದೂರವುಳಿಯಲು ಸಾಧ್ಯ. ದೈತ್ಯರ ಗುರುವಾದ ಶುಕ್ರನು ಎಲ್ಲರಿಗೂ ಬೇಕಾದ ಸುಖವನ್ನು ಮಾತ್ರ ಕೊಡಲಿ. ಮೇಷ ರಾಶಿ: ನಾಲ್ಕನೇ ವಾರ ಮೊದಲ ರಾಶಿಯವರಿಗೆ ಶುಕ್ರನ ಸಂಚಾರದಿಂದ ನಿಮ್ಮ ಪ್ರೇಮ ಜೀವನದಲ್ಲಿ ಉತ್ಸಾಹ ಮತ್ತು ತೀವ್ರತೆ ಕಡಿಮೆಯಾಗಲಿದೆ….

Read More

ನಾನು ಜೀವನದ ಕೊನೆಕಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ: ರಾಜ್ಯಸಭೆಯಲ್ಲಿ ಗದ್ಗದಿತರಾದ ದೇವೇಗೌಡ – Kannada News | Save Karnataka Farmers from Water Crisis: HD Deve Gowda Emotional spech in Rajya Sabha

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡImage Credit source: tv9 kannada ಬೆಂಗಳೂರು, ಫೆಬ್ರವರಿ 04: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್​​ಡಿ ದೇವೇಗೌಡರು (H. D. Deve Gowda) ಇಂದು ರಾಜ್ಯಸಭೆಯಲ್ಲಿ ಕರ್ನಾಟಕದ ಪರ ಧ್ವನಿ ಎತ್ತಿದರು. ರಾಜ್ಯದ ನೀರಾವರಿ ಬಗ್ಗೆ ಪ್ರಸ್ತಾಪಿಸಿದ ಅವರು, ಕರ್ನಾಟಕವನ್ನು ರಕ್ಷಿಸಿ. ನನ್ನ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ, ಅವರ ಹಿತ ಕಾಯಿರಿ. ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ ಎಂದು ಗದ್ಗದಿತರಾದರು. ಹೆಚ್​​ಡಿ ದೇವೇಗೌಡರ ಮಾತಿಗೆ ಇಡೀ…

Read More

ಕಟ್ಟಪ್ಪನ ಜೀವನದ ಕಹಿ: ಜೀವಂತ ಶವವಾಗಿರೊ ಪತ್ನಿ, ಆದರೂ ಮರೆತಿಲ್ಲ ನಗು – Kannada News | Bahubali actor Sathyaraj wife is in Coma for last six years

‘ಬಾಹುಬಲಿ’ (Bahubali) ಸಿನಿಮಾನಲ್ಲಿ ಬಾಹುಬಲಿ, ಬಲ್ಲಾಳ ದೇವನಷ್ಟೆ ಕಟ್ಟಪ್ಪನ ಪಾತ್ರವೂ ಜನಪ್ರಿಯ. ಆ ಪಾತ್ರದಲ್ಲಿ ನಟಿಸಿದ್ದು ತಮಿಳಿನ ಹಿರಿಯ ನಟ ಸತ್ಯರಾಜ್. ಕನ್ನಡಿಗರ ಪಾಲಿಗೆ ಸತ್ಯರಾಜ್ ಅಪ್ಪಟ ವಿಲನ್. ನಟನಾಗಿರುವ ಜೊತೆಗೆ ಮಾಜಿ ರಾಜಕಾರಣಿಯೂ ಆಗಿರುವ ಸತ್ಯರಾಜ್, ಕನ್ನಡಿಗರ ವಿರುದ್ಧ ಕಟು ಪದಗಳಲ್ಲಿ ಈ ಹಿಂದೆಲ್ಲ ಮಾತನಾಡಿದ್ದಿದೆ. ಆದರೆ ‘ಬಾಹುಬಲಿ’ ಬಿಡುಗಡೆ ಸಂದರ್ಭದಲ್ಲಿ ಇದಕ್ಕೆ ವಿಷಾಧವನ್ನೂ ಸಹ ಅವರು ವ್ಯಕ್ತಪಡಿಸಿದ್ದರು. ಸಿನಿಮಾಗಳಲ್ಲಿ ಕಠಿಣ ವ್ಯಕ್ತಿಯಾಗಿ ಕಾಣಿಸಿಕೊಳ್ಳುವ ಸತ್ಯರಾಜ್, ನಿಜ ಜೀವನದಲ್ಲಿ ಪ್ರತಿ ದಿನ ನೋವುಣ್ಣುತ್ತಿದ್ದಾರೆ. ಸತ್ಯರಾಜ್, ಮಹೇಶ್ವರಿ…

Read More