ಕೊನೆಗೂ ಮಗಳ ಮುಖ ತೋರಿಸಿದ ರಾಮ್ ಚರಣ್, ಉಪಾಸನಾ; ಕ್ಲಿನ್ ಕಾರಾ ಯಾರ ರೀತಿ ಇದ್ದಾಳೆ ನೋಡಿ.. – Kannada News | Peddi actor Ram Charan and wife Upasana Konidela reveal Daughter Klin Kaara face on 3rd birthday

ಟಾಲಿವುಡ್‌ನ ಸ್ಟಾರ್ ಜೋಡಿ ರಾಮ್ ಚರಣ್ (Ram Charan) ಮತ್ತು ಉಪಾಸನಾ ಕೊನಿಡೆಲ ದಂಪತಿ ತಮ್ಮ ಮಕ್ಕಳ ವಿಷಯದಲ್ಲಿ ಇದುವರೆಗೂ ಒಂದು ನಿಯಮ ಪಾಲಿಸುತ್ತಿದ್ದರು. ಮಕ್ಕಳ ಮುಖವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ತೋರಿಸುತ್ತಿರಲಿಲ್ಲ. ಯಾವುದೇ ಫೋಟೋ ಹೊರಬರದಂತೆ ಅವರು ನೋಡಿಕೊಂಡಿದ್ದರು. ಆದರೆ, ಇದೀಗ ತಮ್ಮ ಮೊದಲ ಮಗಳು ಕ್ಲಿನ್ ಕಾರಾ (Klin Kaara) ಮೂರನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ, ಮೊದಲ ಬಾರಿಗೆ ಆಕೆಯ ಮುಖವನ್ನು ಜಗತ್ತಿಗೆ ತೋರಿಸಿದ್ದಾರೆ. 2023ರ ಜೂನ್ ತಿಂಗಳಲ್ಲಿ ಜನಿಸಿದ ಕ್ಲಿನ್ ಕಾರಾಗೆ ಈಗ…

Read More

Video: ನಿನ್ನಂಥ ಅಪ್ಪ ಇಲ್ಲ; ತನ್ನ ಕೈಯಾರೆ ಸ್ಪೆಷಲ್ ಅಡುಗೆ ಮಾಡಿ ಮಗನ ಮುಂದೆ ತಂದಿಟ್ಟ ತಂದೆ

ತಂದೆ ತಾಯಿಯ ನಿಷ್ಕಲ್ಮಶ ಪ್ರೀತಿಗೆ ಸರಿಸಾಟಿ ಯಾವುದಿಲ್ಲ. ತಾನು ಎಷ್ಟೇ ಕಷ್ಟ ಎದುರಿಸಿದರೂ ಪರವಾಗಿಲ್ಲ ಮಕ್ಕಳು ಸುಖವಾಗಿರಬೇಕೆಂದು ಬಯಸುವ ನಿಸ್ವಾರ್ಥ ಜೀವ ಎಂದರೆ ಅದು ತಂದೆ (father). ಮಕ್ಕಳಿಗಾಗಿ ಏನನ್ನೂ ಬೇಕಾದರೂ ಮಾಡಲು ಸಿದ್ಧವಿರುವ ಅಪ್ಪನ ಪ್ರೀತಿ ಮುಂದೆ ಯಾವುದು ಇಲ್ಲ. ಇದೀಗ ತಂದೆಯೊಬ್ಬ ತನ್ನ ಮುದ್ದಿನ ಮಗನಿಗಾಗಿ ತನ್ನ ಕೈಯಾರೆ ಸ್ಪೆಷಲ್ ಖಾದ್ಯ ಮಾಡಿ ಅಚ್ಚರಿ ಮೂಡಿಸಿರುವ ವೈರಲ್ ಆಗಿದೆ. ಈ ತಂದೆ ಮಗನ ಬಾಂಧವ್ಯ ಸಾರುವ ಈ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. @jaideep_kochhar…

Read More

ವಿಜಯ್ ದೇವರಕೊಂಡ ಸಮಾಜ ಸೇವೆ; ಇದು ರಾಜಕೀಯ ಪ್ರವೇಶದ ಮುನ್ಸೂಚನೆಯೇ? – Kannada News | Vijay Deverakonda social service with Harish Rao sparks politics entry rumours

ತೆಲುಗು ಚಿತ್ರರಂಗದ ಖ್ಯಾತ ನಟ ವಿಜಯ್ ದೇವರಕೊಂಡ (Vijay Deverakonda) ಈಗ ಕೇವಲ ಸಿನಿಮಾಗಳಿಂದ ಮಾತ್ರವಲ್ಲದೆ, ತಮ್ಮ ಸಮಾಜಮುಖಿ ಕೆಲಸಗಳಿಂದಲೂ ಸುದ್ದಿಯಲ್ಲಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಸಾಮಾಜಿಕ ಪ್ರಜ್ಞೆಯುಳ್ಳ ನಟರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ವಿಜಯ್ ಅವರ ಇತ್ತೀಚಿನ ನಡೆಗಳು, ಈಗ ರಾಜಕೀಯ (Politics) ವಲಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿವೆ. ಕೆಲ ದಿನಗಳ ಹಿಂದಷ್ಟೇ ಆರ್ಥಿಕವಾಗಿ ಹಿಂದುಳಿದ, ಓದಿನಲ್ಲಿ ಮುಂದಿರುವ ಶಾಲಾ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡುವ ಹೊಸ ಸಾಮಾಜಿಕ ಕಾರ್ಯಕ್ರಮವನ್ನು ಘೋಷಿಸಿ ವಿಜಯ್ ದೇವರಕೊಂಡ ಎಲ್ಲರ ಗಮನ ಸೆಳೆದಿದ್ದರು. ಇದರ…

Read More

Video: ಪುಟಾಣಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದಂತೆ ನಾಚಿ ನೀರಾದ ಪುಟ್ಟ ಹುಡುಗ – Kannada News | A little boy holding his face as a little girl gives him a flying kiss.

ಪುಟಾಣಿ ಮಕ್ಕಳು (little kids) ತಮ್ಮ ಮುದ್ದು ಮುದ್ದಾದ ನಡೆ ನುಡಿಯಿಂದಲೇ ಮನಸ್ಸಿಗೆ ಹತ್ತಿರವಾಗುತ್ತಾರೆ. ಪುಟ್ಟ ಮಕ್ಕಳು ಕ್ಯೂಟ್ ಎಕ್ಸ್ಪ್ರೆಶನ್ ಕೊಡುವುದನ್ನು ನೋಡುತ್ತಿದ್ದರೆ ಅಪ್ಪಿ ಮುದ್ದಾಡಬೇಕೆನಿಸುತ್ತದೆ. ಪುಟ್ಟ ಕಂದಮ್ಮ ಮುದ್ದಾದ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಪುಟ್ಟ ಹುಡುಗಿ ತನ್ನ ಎದುರು ಕುಳಿತಿದ್ದ ಪುಟ್ಟ ಹುಡುಗನಿಗೆ ಫ್ಲೈಯಿಂಗ್ ಕಿಸ್ ನೀಡಿದ್ದು, ಈ ಬಾಲಕ ನಾಚಿ ನೀರಾದ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ. currenthub ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಪುಟಾಣಿಯೊಂದು ತನ್ನಎದುರು ಕುಳಿತಿದ್ದ…

Read More

ಅಬ್ದುಲ್ ಜಬ್ಬಾರ್ ಬೆನ್ನಲ್ಲೇ ಜಮೀರ್ ಆಪ್ತೆಗೆ ಗೇಟ್‌ಪಾಸ್, ಉಪಾಧ್ಯಕ್ಷೆ ಸ್ಥಾನದಿಂದ ಉಚ್ಚಾಟನೆ! – Kannada News | Karnataka youth congress leader And Zameer Close Aide afreen khan expelled from Party

ಬೆಂಗಳೂರು, (ಏಪ್ರಿಲ್ 15): ದಾವಣಗೆರೆ (Davanagere) ದಂಗಲ್ ತೀವ್ರ ಸ್ವರೂಪ ಪಡೆದುಕೊಂಡಿದೆ. ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರಸ್​​ನಲ್ಲಿ  (Congress) ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಕೆಲವು ದಿನಗಳಿಂದ ಬಿಡುವಿಲ್ಲದ ರಾಜಕೀಯ ಚಟುವಟಿಕೆ ನಡೆಯುತ್ತಿವೆ. ಬೈ ಎಲೆಕ್ಷನ್​​ ವೇಳೆ ಪಕ್ಷ ವಿರೋಧ ಚಟುವಟಿಕೆ ಆರೋಪದ ಮೇಲೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೂ ಸಂಕಷ್ಟ ಎದುರಾಗಿದ್ದು, ಹೈಕಮಾಂಡ್ ಕ್ರಮದ ಬಗ್ಗೆ ಚಿಂತನೆ ನಡೆಸಿದೆ. ಇದರ…

Read More

Kalaburagi: ಓಪನ್​​ ಮೀಟಿಂಗ್​​ನಲ್ಲೇ ಹಣಕ್ಕೆ ತಹಶೀಲ್ದಾರ್​​ ಡಿಮ್ಯಾಂಡ್​​; ಆಡಿಯೋ ವೈರಲ್​​ – Kannada News | Jewargi Tehsildar Accused of Demanding Money from Staff; Audio Viral

ಕಲಬುರಗಿ, ಜನವರಿ 16: ಸಿಬ್ಬಂದಿ ಬಳಿ ತಹಶೀಲ್ದಾರ್​​ ಅವರೇ ಹಣಕ್ಕಾಗಿ ಬೇಡಿಕೆ ಇಟ್ಟು ಕಿರುಕುಳ ನೀಡಿರುವ ಆರೋಪ ಕಲಬುರಗಿಯಲ್ಲಿ ಕೇಳಿಬಂದಿದ್ದು, ಜೇವರ್ಗಿ ತಹಶೀಲ್ದಾರ್​​​ ಮತ್ತು ಸಿಬ್ಬಂದಿ ನಡುವಿನ ಆಡಿಯೋ ವೈರಲ್​ ಆಗಿದೆ. ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಓಪನ್ ಮೀಟಿಂಗ್​ನಲ್ಲೇ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆಂದು ಹೇಳಲಾಗಿದ್ದು, ಕಿರುಕುಳದಿಂದ ಬೇಸತ್ತ ಸಿಬ್ಬಂದಿ ಈ ಬಗ್ಗೆ ಮೇಲಾಧಿಕಾರಿಗಳಿಗೆ ದೂರನ್ನೂ ನೀಡಿರುವ ಪ್ರಸಂಗ ನಡೆದಿದೆ. ಸಿಬ್ಬಂದಿಗೆ ತಹಶೀಲ್ದಾರ್​​ ಆವಾಜ್ ನನ್ನ ಹೆಸರಿನಲ್ಲಿ ನೀವು ಹಣ ಮಾಡ್ತೀರಿ, ಹಾಗಾಗಿ ನನಗೂ ಹಣ ನೀಡಿ ಎಂದು…

Read More

ಕೇಂದ್ರದ 4,500 ಇ-ಬಸ್ ಪಡೆಯಲು ರಾಜ್ಯ ಹಿಂದೇಟು ಹಾಕ್ತಿರೋದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಸಾರಿಗೆ ಸಚಿವ ಭೈರತಿ ಸುರೇಶ್ – Kannada News | Why Karnataka is Reluctant to Accept 4500 PM E Drive Electric Buses Explained by Transport Minister Byrathi Suresh

ತೇಜಸ್ವಿ ಸೂರ್ಯಗೆ ಭೈರತಿ ಸುರೇಶ್ ಕೌಂಟರ್Image Credit source: tv9 ಬೆಂಗಳೂರು, ಜುಲೈ 1: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಪಿಎಂ ಇ-ಡ್ರೈವ್ (PM E-Drive)’ ಯೋಜನೆಯಡಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (BMTC) ನೀಡಲು ಉದ್ದೇಶಿಸಿರುವ 4,500 ಎಲೆಕ್ಟ್ರಿಕ್ ಬಸ್ಸುಗಳನ್ನು ಪಡೆದುಕೊಳ್ಳಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿರುವುದರ ಹಿಂದಿನ ಅಸಲಿ ಆರ್ಥಿಕ ಲೆಕ್ಕಾಚಾರವನ್ನು ಸಾರಿಗೆ ಸಚಿವ ಭೈರತಿ ಸುರೇಶ್ ಬಹಿರಂಗಪಡಿಸಿದ್ದಾರೆ. ಕೇಂದ್ರದ ಈ ನಿಯಮಾವಳಿಗಳಿಂದ ರಾಜ್ಯ ಸಾರಿಗೆ ಸಂಸ್ಥೆಗೆ ಭಾರಿ ನಷ್ಟ ಉಂಟಾಗಲಿದ್ದು, ಬಸ್ಸುಗಳು ಸಂಚಾರ ನಡೆಸದೆ…

Read More

Digital Arrest: 2-3 ಗಂಟೆಗಳಲ್ಲಿ ಸಿಮ್ ಕಾರ್ಡ್ ಬ್ಲಾಕ್, ಡಿಜಿಟಲ್ ಅರೆಸ್ಟ್ ತಡೆಯಲು ಸಂಪೂರ್ಣ ಸಿದ್ಧತೆ, ವಾಟ್ಸ್ಆ್ಯಪ್​ನಿಂದಲೂ ಕ್ರಮ – Kannada News | SIM card block in 2 3 hours complete preparations to prevent digital arrest, action from WhatsApp too

ಬೆಂಗಳೂರು (ಏ. 30): ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡಿಜಿಟಲ್ ಬಂಧನ ವಂಚನೆಗಳ ಬೆದರಿಕೆಯನ್ನು ಎದುರಿಸಲು ದೂರಸಂಪರ್ಕ ನಿಯಂತ್ರಕರು, ಸೇವಾ ಪೂರೈಕೆದಾರರು, ಆರ್‌ಬಿಐ, ತಂತ್ರಜ್ಞಾನ ದೈತ್ಯರು ಮತ್ತು ಸಿಬಿಐ ಸಹಯೋಗದೊಂದಿಗೆ ವಿವಿಧ ಹಂತಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಇದಲ್ಲದೆ, ಜನಪ್ರಿಯ ತ್ವರಿತ ಸಂದೇಶ ಅಪ್ಲಿಕೇಶನ್ ವಾಟ್ಸ್​ಆ್ಯಪ್ (WhatsApp) ಸಹ ಅಪರಾಧಗಳಲ್ಲಿ ಭಾಗಿಯಾಗಿರುವ 9,400 ಖಾತೆಗಳನ್ನು ನಿಷೇಧಿಸಿದೆ. ವರದಿಗಳ ಪ್ರಕಾರ, ಈ ಮಾಹಿತಿಯನ್ನು ಗೃಹ ಸಚಿವಾಲಯದ (ಎಂಎಚ್‌ಎ) ಭಾರತೀಯ ಸೈಬರ್ ಅಪರಾಧ ಸಮನ್ವಯ…

Read More

ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ ಕಾರಣ ಏನು? ಇಲ್ಲಿದೆ ನೋಡಿ – Kannada News

ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರImage Credit source: tv9 ಬೆಂಗಳೂರು, ಜೂನ್ 5: ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸಂಪುಟಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ (Ramalinga Reddy) ನೀಡಿರುವ ದಿಢೀರ್ ರಾಜೀನಾಮೆ ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಕೈತಪ್ಪಿ ಜಲಸಂಪನ್ಮೂಲ ಇಲಾಖೆ ಸಿಕ್ಕಿದ್ದಕ್ಕೆ ತೀವ್ರ ಅಸಮಾಧಾನಗೊಂಡಿದ್ದ ಅವರು, ಶುಕ್ರವಾರ ಬೆಳಿಗ್ಗೆ ಅಧಿಕೃತ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ರವಾನಿಸಿದ್ದಾರೆ. ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರದಲ್ಲೇನಿದೆ? ‘ನನಗೆ ತಮ್ಮ ಸಚಿವ ಸಂಪುಟದಲ್ಲಿ ಸಚಿವ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 7ರ ದಿನಭವಿಷ್ಯ – Kannada News | Feb 7th Saturday Horoscope: Birth Numbers 1, 2, 3 Daily Forecast and Life Advice

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಭವಿಷ್ಯದ ಬಗ್ಗೆ ಆಲೋಚಿಸಿ, ಅದರ ಕಡೆಗೆ ನೀವು ಮಾಡಿದ ಕೆಲಸದ ಫಲವಾಗಿ ಈ ಹಿಂದಿನ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ತಾಂತ್ರಿಕ ಕ್ಷೇತ್ರ, ರಾಜಕೀಯ ಅಥವಾ ರಿಯಲ್ ಎಸ್ಟೇಟ್‌ನಲ್ಲಿ ಕಾರ್ಯ ನಿರ್ವಹಿಸುವವರು ಉತ್ತಮ ಯಶಸ್ಸು…

Read More