Headlines

ಆಸ್ತಿಗಾಗಿ ಒಡಹುಟ್ಟಿದವನನ್ನೇ ಕೊಂದ ಪಾಪಿ: ಒಂದೂವರೆ ಎಕರೆ ಜಮೀನಿಗಾಗಿ ಹರಿದ ನೆತ್ತರು – Kannada News | Davangere Property Murder: Brother Kills Sibling Over 1.5 Acre Land Dispute

ಆರೋಪಿ ಚಂದ್ರಪ್ಪ ಮತ್ತು ಮೃತ ನೀಲಪ್ಪImage Credit source: Tv9 Kannada ದಾವಣಗೆರೆ, ಫೆಬ್ರವರಿ 03: ತಂದೆಯ ಆಸ್ತಿಗಾಗಿ ಒಡಹುಟ್ಟಿದವನನ್ನೇ ಪಾಪಿ ಸಹೋದರನೋರ್ವ ಕೊಲೆ ಮಾಡಿರುವ ಆಘಾತಕಾರಿ ಘಟನೆ ದಾವಣಗೆರೆಯ ಮಾಯಕೊಂಡದಲ್ಲಿ ನಡೆದಿದೆ. ನೀಲಪ್ಪ ಮೃತ ವ್ಯಕ್ತಿಯಾಗಿದ್ದು, ಆತನ ಸಹೋದರ ಚಂದ್ರಪ್ಪನೇ ಆರೋಪಿ. ಕೇವಲ ಒಂದೂವರೆ ಎಕರೆ ಜಮೀನಿಗಾಗಿ ನಡೆದ ಕೌಟುಂಬಿಕ ಕಲಹ ಓರ್ವನ ಸಾವಲ್ಲಿ ಅಂತ್ಯ ಕಂಡಿದೆ. ಚಂದ್ರಪ್ಪ ಮತ್ತು ನೀಲಪ್ಪಗೆ ಅವರ ತಂದೆ ಇರುವಾಗಲೇ ಅಂದ್ರೆ 1983ರಲ್ಲಿ ಆಸ್ತಿ ಪಾಲು ಮಾಡಲಾಗಿತ್ತು. ಈ ವೇಳೆ…

Read More

ಪ್ರವೀಣ್ ನೆಟ್ಟಾರು ಪ್ರಕರಣ: ನಾಲ್ಕು ವರ್ಷಗಳ ಬಳಿಕ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ ಎನ್​ಐಎ – Kannada News | Praveen Nettar Case: NIA Arrests Two Most Wanted Accused After Four Years

ಮಂಗಳೂರು, ಜುಲೈ 12: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳ ಬಳಿಕ ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಇಬ್ಬರು ಮೋಸ್ಟ್ ವಾಂಟೆಡ್ ಆರೋಪಿಗಳನ್ನು ಬಂಧಿಸಿದೆ. ಬಂಧಿತ ಆರೋಪಿಗಳನ್ನು 32 ವರ್ಷದ ನೌಷಾದ್ ಮತ್ತು 41 ವರ್ಷದ ಅಬ್ದುಲ್ ನಾಸಿರ್ ಎಂದು ಗುರುತಿಸಲಾಗಿದೆ. ನೌಷಾದ್ ಬೆಳ್ತಂಗಡಿಯ ಪದಂಗಡಿ ಪೋಯ್ಯಗುಡ್ಡೆಯ ನಿವಾಸಿಯಾಗಿದ್ದು, ಈತ ಬೆಂಗಳೂರಿನಲ್ಲಿ ಅಡಗಿಕೊಂಡಿದ್ದ. ಇನ್ನು ಮತ್ತೋರ್ವ ಅಬ್ದುಲ್ ನಾಸಿರ್ ಕೊಡಗಿನ ಸೋಮವಾರಪೇಟೆಯ ನಿವಾಸಿಯಾಗಿದ್ದು, ಕೇರಳದ ಕೊಚ್ಚಿಯಲ್ಲಿ ಈತನನ್ನು ಬಂಧಿಸಲಾಗಿದೆ. ಈ ಇಬ್ಬರು…

Read More

ಇಸ್ರೇಲ್​ನಲ್ಲಿ ಅಕ್ಟೋಬರ್ 27ಕ್ಕೆ ಚುನಾವಣೆ, 40 ವರ್ಷಗಳ ಬಳಿಕ ಪೂರ್ಣಾವಧಿ ಮುಗಿಸಿದ ನೆತನ್ಯಾಹು ಸರ್ಕಾರ – Kannada News | Israel Election 2026: Netanyahu’s Fate and Gaza War Impact on October 27 Polls

ಟೆಲ್ ಅವಿವ್, ಜುಲೈ 13: ಇಸ್ರೇಲ್(Israel) ದೇಶವು ಗಾಜಾ ಹಾಗೂ ಲೆಬನಾನ್‌ನಲ್ಲಿ ತನ್ನ ಭೀಕರ ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರೆಸಿರುವ ನಡುವೆಯೇ, ದೇಶದಲ್ಲಿ ಮುಂದಿನ ಸಾರ್ವತ್ರಿಕ ಚುನಾವಣೆಗಳು ಅಕ್ಟೋಬರ್ 27 ರಂದು ನಡೆಯಲಿವೆ ಎಂದು ಇಸ್ರೇಲ್ ಸಂಸತ್ತು ಅಧಿಕೃತವಾಗಿ ಪ್ರಕಟಿಸಿದೆ. ಇಸ್ರೇಲ್ ರಾಜಕೀಯ ಇತಿಹಾಸದಲ್ಲಿ ಬರೋಬ್ಬರಿ 40 ವರ್ಷಗಳ (1988 ರ ನಂತರ) ಬಳಿಕ, ಯಾವುದೇ ಮಧ್ಯಂತರ ವಿಸರ್ಜನೆ ಇಲ್ಲದೆ ಸರ್ಕಾರವೊಂದು ತನ್ನ ಪೂರ್ಣ 4 ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿ ಚುನಾವಣೆಗೆ ಹೋಗುತ್ತಿರುವುದು ಇದೇ ಮೊಟ್ಟಮೊದಲ ಬಾರಿಯಾಗಿದೆ. ಪ್ರಸ್ತುತ…

Read More

ಮೊನಾಲಿಸಾ ಮದುವೆ ಆದ ಮೊಹಮ್ಮದ್ ಫರ್ಮಾನ್ ಯಾರು? ಲವ್ ಆಗಿದ್ದು ಹೇಗೆ?

ಕುಂಬಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ (Monalisa Bhosle) ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಇಂಟರ್​ನೆಟ್​​ನಲ್ಲಿ ಅವರು ಆ ಪರಿ ಸೆನ್ಸೇಷನ್ ಸೃಷ್ಟಿ ಮಾಡಿದ್ದರು. ಈಗ ಅವರ ಮದುವೆಯ (Monalisa Bhosle Marriage) ವಿಷಯ ಸಖತ್ ಚರ್ಚೆ ಆಗುತ್ತಿದೆ. ಯಾವುದೇ ಸೂಚನೆ ನೀಡಿದೇ ಸಡನ್ ಆಗಿ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮುಸ್ಲಿಂ ಸಮುದಾಯದ ಮೊಹಮ್ಮದ್ ಫರ್ಮಾನ್ ಜೊತೆ ಮೊನಾಲಿಸಾ ಅವರು ದಾಂಪತ್ಯ ಜೀವನ ಆರಂಭಿಸಿದ್ದಾರೆ. ಅಷ್ಟಕ್ಕೂ ಈ ಮೊಹಮ್ಮದ್ ಫರ್ಮಾನ್ (Muhammad Farman) ಯಾರು? ಈ ಪ್ರಶ್ನೆಗೆ…

Read More

World Malaria Day 2026: ಮಲೇರಿಯಾ ಜ್ವರ ಹೇಗೆ ಹರಡುತ್ತದೆ? ಈ ರೋಗ ಬರದಂತೆ ತಡೆಗಟ್ಟಲು ಏನು ಮಾಡಬೇಕು? – Kannada News | World Malaria Day 2026: How does malaria occur? What is the way to prevent it?

ಮಲೇರಿಯಾ (Malaria) ಸೊಳ್ಳೆಗಳಿಂದ ಮನುಷ್ಯರಿಗೆ ಹರಡುವ ಕಾಯಿಲೆಯಾಗಿದೆ. ಸೋಂಕು ಹೊಂದಿದ ಅನಾಫಿಲಿಸ್‌ ಸೊಳ್ಳೆ ಮನುಷ್ಯನಿಗೆ ಕಚ್ಚಿದಾಗ ಈ ಜ್ವರ ಬರುತ್ತದೆ. ಈ ಕಾಯಿಲೆಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ, ಮಲೇರಿಯಾದ ಇತರ ಗಂಭೀರ ಪರಿಣಾಮಗಳು ಮೂತ್ರಪಿಂಡದ ವೈಫಲ್ಯ, ಯಕೃತ್ತಿನ ವೈಫಲ್ಯ ಮತ್ತು ಮೆದುಳಿನ ಸೋಂಕು ಉಂಟು ಮಾಡಬಹುದು. ಆದ್ದರಿಂದ ಈ ಗಂಭೀರ ಕಾಯಿಲೆ ಹಾಗೂ ಅದನ್ನು ತಡೆಗಟ್ಟುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಏಪ್ರಿಲ್‌ 25 ರಂದು ವಿಶ್ವ ಮಲೇರಿಯಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ…

Read More

ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆ ಮೇಲೆ ನೂತನ ಸಚಿವರ ಕಣ್ಣು: ಸಮಾಜ ಕಲ್ಯಾಣ ಇಲಾಖೆಗಾಗಿ ಭಾರಿ ಪೈಪೋಟಿ – Kannada News | Karnataka Cabinet Expansion: New Ministers Compete for Key Portfolios, Social Welfare Department in High Demand

ಬೆಂಗಳೂರು, ಆಗಸ್ಟ್​ 05: ಸಂಪುಟ ವಿಸ್ತರಣೆಯಾದ ಎರಡು ದಿನಗಳ ನಂತರವೂ ಕರ್ನಾಟಕದಲ್ಲಿ ಖಾತೆ ಹಂಚಿಕೆ ಅಂತಿಮವಾಗಿಲ್ಲ. ಸಚಿವರು ಪ್ರಬಲ ಖಾತೆಗಳಿಗಾಗಿ ತೀವ್ರ ಲಾಬಿ ನಡೆಸುತ್ತಿದ್ದಾರೆ. ವಿಶೇಷವಾಗಿ, ಸಮಾಜ ಕಲ್ಯಾಣ ಇಲಾಖೆಯ ಮೇಲೆ ಹಲವು ಪ್ರಮುಖ ನಾಯಕರು ಕಣ್ಣಿಟ್ಟಿದ್ದಾರೆ. ಆಹಾರ ಖಾತೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು ತಮ್ಮ ಹಾಲಿ ಖಾತೆಯನ್ನು ಬದಲಿಸಿ ಸಮಾಜ ಕಲ್ಯಾಣ ಇಲಾಖೆಯನ್ನು ಪಡೆಯಲು ಹೈಕಮಾಂಡ್ ಮಟ್ಟದಲ್ಲಿ ಲಾಬಿ ಮಾಡುತ್ತಿದ್ದಾರೆ. ಇದೇ ಖಾತೆಗೆ ಪಿ.ಎಂ. ನರೇಂದ್ರ ಸ್ವಾಮಿ ಹಾಗೂ ಮಾಜಿ ಸಚಿವರಾದ ಶಿವರಾಜ್ ತಂಗಡಗಿ…

Read More

ದವಡೆ ಹಲ್ಲು ಉದುರಿಸಿಕೊಂಡು ಹೋಗಬೇಕು… ಗಗನಯಾತ್ರಿಯಾಗಲು ಬೇಕು ದಂತ ತ್ಯಾಗ; ಯಾಕೆ ಗೊತ್ತಾ? – Kannada News | To become Astronaut, one has to sacrifice some wisdom teeth, surprise revelation by Shubhanshu Shukla

ಮುಂಬೈ, ಡಿಸೆಂಬರ್ 24: ಸುನೀತಾ ವಿಲಿಯಮ್ಸ್, ಕಲ್ಪನಾ ಚಾವ್ಲಾ ಮತ್ತು ಶುಭಾಂಶು ಶುಕ್ಲಾ (Shubhanshu Shukla) ಅವರು ಗಗನಕ್ಕೆ ಹೋಗಿ ಬಂದ ಬಳಿಕ ಕೋಟ್ಯಂತರ ಭಾರತೀಯರಿಗೆ ಗಗನಯಾತ್ರಿಗಳಾಗಬೇಕೆಂಬ ಹಂಬಲ ಉಂಟಾಗಿರಬಹುದು. ಆದರೆ, ಆಸ್ಟ್ರೋನಾಟ್ (Astronaut) ಆಗುವುದು ವಿಮಾನದ ಪೈಲಟ್ ಆಗುವುದಕ್ಕಿಂತ ಬಹಳ ಕಠಿಣದ ಕೆಲಸ. ಬಹಳಷ್ಟು ಶ್ರಮ, ತರಬೇತಿ, ಸಹನೆ, ದೈಹಿಕ ಕ್ಷಮತೆ, ಮಾನಸಿಕ ಕ್ಷಮತೆ ಇವೆಲ್ಲವೂ ಬೇಕು. ಇತ್ತೀಚೆಗಷ್ಟೇ ಗಗನಯಾನ ಮಾಡಿಬಂದ ಭಾರತದ ಶುಭಾಂಶು ಶುಕ್ಲಾ ಅವರು ದಂತತ್ಯಾಗದ ಅಚ್ಚರಿಯ ವಿಚಾರ ಪ್ರಸ್ತಾಪಿಸಿದ್ದಾರೆ. ಇಂದು ಬುಧವಾರ…

Read More

ಬುಲ್ಡೋಜರ್ ಮೂಲಕ ನರೇಗಾ ನೆಲಸಮ; ಬಿಜೆಪಿ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ – Kannada News | Modi Government bulldozed MGNREGA Sonia Gandhi slams VB G RAM G Bill

ನವದೆಹಲಿ, ಡಿಸೆಂಬರ್ 20: ಕೇಂದ್ರ ಸರ್ಕಾರವು MNREGA (ನರೇಗಾ) ಯೋಜನೆಯಲ್ಲಿ ಬದಲಾವಣೆಗಳನ್ನು ಮಾಡುವ ಮೂಲಕ ಅದನ್ನು ದುರ್ಬಲಗೊಳಿಸುತ್ತಿದೆ. 20 ವರ್ಷಗಳ ಹಿಂದೆ ಮನಮೋಹನ್ ಸಿಂಗ್ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ MNREGA ಯೋಜನೆ ಲಕ್ಷಾಂತರ ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಮತ್ತು ಘನತೆಯನ್ನು ಒದಗಿಸಿದೆ. ಕೊವಿಡ್ ಬಿಕ್ಕಟ್ಟಿನ ಸಮಯದಲ್ಲಿ MNREGA ಹಲವರ ಜೀವ ಉಳಿಸಿದೆ, ಕುಟುಂಬಕ್ಕೆ ಆಧಾರವಾಗಿದೆ. ಆದರೆ ಮೋದಿ ಸರ್ಕಾರವು ಯಾವುದೇ ಸಮಾಲೋಚನೆಯಿಲ್ಲದೆ ಅದನ್ನು ಬದಲಾಯಿಸಿತು. ಸರ್ಕಾರವು MNREGA ಅನ್ನು ಬುಲ್ಡೋಜರ್ ಮೂಲಕ ನಾಶಮಾಡಿದೆ. ಇದರ ವಿರುದ್ಧ…

Read More

ತುಮಕೂರು ಜನರಿಗೆ ಗುಡ್​​ನ್ಯೂಸ್​: ಮೆಟ್ರೋ ಮಾರ್ಗದ ಕಾಮಗಾರಿ ಆರಂಭ, ಯಾವೆಲ್ಲ ಮಾರ್ಗದಲ್ಲಿ ಸಂಚಾರಿಸಲಿದೆ? – Kannada News | Namma Metro Phase 4: Bengaluru Tumakuru DPR Finalized

ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಗೆ ಅಧಿಕೃತವಾಗಿ ಘೋಷಣೆ ಬೆಂಗಳೂರು, ಜ.9: ಬಹುಕಾಲ ಬೇಡಿಕೆಯಾಗಿದ್ದ ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯು ಅಧಿಕೃತವಾಗಿ ಘೋಷಣೆ ಆಗಿ, ಇದೀಗ ಅಡಿಪಾಯಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮಹತ್ವಾಕಾಂಕ್ಷೆಯ ಅಂತರ್​ ಜಿಲ್ಲಾ ಕಾರಿಡಾರ್‌ ಬಗ್ಗೆ ಯೋಜನಾ ವರದಿ (ಡಿಪಿಆರ್) ತಯಾರಿಕೆ ಮಾಡಲಾಗಿದೆ. ನಿರ್ಮಾಣ ಕಾರ್ಯಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇದರ ವೆಚ್ಚ ಹಾಗೂ ವಿಸ್ತರಣೆ ಹೆಚ್ಚಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಯೋಜನೆ ಬಂದರೆ ಬೆಂಗಳೂರು ಹಾಗೂ ತುಮಕೂರು ಜನರಿಗೆ…

Read More

ಬೆಂಗಳೂರಿನಲ್ಲಿ ‘ದಿ ಆಡಸ್ಸಿ’ಯನ್ನು ಹಿಂದಿಕ್ಕಿದ ‘ಸ್ಪೈಡರ್​​ಮ್ಯಾನ್’ – Kannada News | The Odyssey got less theaters and advance booking in Bengaluru

ಕ್ರಿಸ್ಟೊಫರ್ ನೋಲನ್ (christopher nolan) ನಿರ್ದೇಶನ ಮಾಡಿರುವ ‘ದಿ ಆಡಸ್ಸಿ’ ಸಿನಿಮಾ ಇನ್ನೊಂದು ವಾರದಲ್ಲಿ ಬಿಡುಗಡೆ ಆಗಲಿದೆ. ಪ್ರಸ್ತುತ ವಿಶ್ವ ಸಿನಿಮಾದ ಅತಿ ಹೆಚ್ಚು ನಿರೀಕ್ಷಿತ ಸಿನಿಮಾ ಇದೆನಿಸಿಕೊಂಡಿದೆ. ಮ್ಯಾಟ್ ಡೇಮನ್, ಟಾಮ್ ಹಾಲೆಂಡ್ ಇನ್ನೂ ಹಲವು ಸೂಪರ್ ಸ್ಟಾರ್ ನಟರು ನಟಿಸಿರುವ ಈ ಸಿನಿಮಾಕ್ಕೆ ವಿಶ್ವದಾದ್ಯಂತ ಭಾರಿ ಬೇಡಿಕೆ ಇದೆ. ವರ್ಷಕ್ಕೆ ಮುಂಚೆಯೇ ಸಿನಿಮಾದ ಟಿಕೆಟ್​​ಗಳು ಲಕ್ಷಾಂತರ ರೂಪಾಯಿಗೆ ಮಾರಾಟವಾಗಿವೆ. ಆದರೆ ಬೆಂಗಳೂರಿನಲ್ಲಿ ‘ದಿ ಆಡಸ್ಸಿ’ ಸಿನಿಮಾಕ್ಕೆ ನಿರೀಕ್ಷಿತ ಮಟ್ಟದ ಪ್ರತಿಕ್ರಿಯೆ ಧಕ್ಕಿಲ್ಲ. ‘ದಿ ಆಡಸ್ಸಿ’…

Read More