45 ಎಸೆತಗಳಲ್ಲಿ ಪಾಕಿಸ್ತಾನ್ ತಂಡದ ಸೆಮಿಫೈನಲ್ ಭವಿಷ್ಯ – Kannada News | Pakistan semi final qualification scenario

T20 World Cup 2025: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಗ್ರೂಪ್-2 ರಿಂದ ಇಂಗ್ಲೆಂಡ್ ತಂಡವು ಸೆಮಿಫೈನಲ್​ಗೆ ಪ್ರವೇಶಿಸಿದರೆ, ಶ್ರೀಲಂಕಾ ತಂಡವು ಎಲಿಮಿನೇಟ್ ಆಗಿದೆ. ಇದೀಗ ದ್ವಿತೀಯ ತಂಡವಾಗಿ ಸೆಮಿಫೈನಲ್​ಗೇರಲು ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಪೈಪೋಟಿಯಲ್ಲಿ ನಿರ್ಣಾಯಕ ಪಾತ್ರವಹಿಸುವುದು ಇಂಗ್ಲೆಂಡ್ ಎಂಬುದು ವಿಶೇಷ. ಅಂದರೆ ಇಂಗ್ಲೆಂಡ್ ತಂಡವು ನ್ಯೂಝಿಲೆಂಡ್ ಅನ್ನು ಮಣಿಸಿದರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್​ಗೇರಲು ಅವಕಾಶ ದೊರೆಯಲಿದೆ. ಹೀಗಾಗಿ ಪಾಕ್ ತಂಡವು ಇಂಗ್ಲೆಂಡ್ ತಂಡದ ಗೆಲುವನ್ನು ಎದುರು ನೋಡಲಿದೆ….

Read More

ಅಕ್ಷಯ್ ಕುಮಾರ್ ಯಶಸ್ಸಿನ ಗುಟ್ಟು ಬಹಳ ಸರಳ: ನೀವೂ ಪಾಲಿಸಿ – Kannada News | Akshay Kumar talks about how he got opportunities

ಅಕ್ಷಯ್ ಕುಮಾರ್ (Akshay Kumar), ಭಾರತದ ಅತ್ಯಂತ ಬ್ಯುಸಿ ಸೂಪರ್ ಸ್ಟಾರ್. ಭಾರತದ ಇತರೆ ಸ್ಟಾರ್ ನಟರು ವರ್ಷಕ್ಕೆ ಒಂದು ಸಿನಿಮಾ ನೀಡಲು ಏದುಸಿರು ಬಿಡುತ್ತಿರುವಾಗ ಅಕ್ಷಯ್ ಕುಮಾರ್ ಅನಾಯಾಸವಾಗಿ ಐದಾರು ಸಿನಿಮಾಗಳನ್ನು ಪ್ರತಿ ವರ್ಷ ತೆರೆಗೆ ತರುತ್ತಿರುತ್ತಾರೆ. ಸಿನಿಮಾಗಳು ಮಾತ್ರವೇ ಅಲ್ಲದೆ, ಖಾಸಗಿ ಕಾರ್ಯಕ್ರಮಗಳು ಇದೀಗ ಟಿವಿ ರಿಯಾಲಿಟಿ ಶೋ ಅನ್ನೂ ಸಹ ನಡೆಸಿಕೊಡುತ್ತಾರೆ. ಅಷ್ಟಕ್ಕೂ ಸಾಮಾನ್ಯ ಕರಾಟೆ ಶಿಕ್ಷಕ ಹಾಗೂ ಬಾಣಸಿಗ ಆಗಿದ್ದ ಅಕ್ಷಯ್ ಕುಮಾರ್ ಅವರಿಗೆ ಇಷ್ಟು ದೊಡ್ಡ ಯಶಸ್ಸು ದೊರೆತಿದ್ದು ಹೇಗೆ?…

Read More

ಮಧ್ಯಪ್ರಾಚ್ಯದಲ್ಲಿನ ಯುದ್ಧ: ರಾಜ್ಯದಲ್ಲಿ ಇಂಧನ ಕೊರತೆಯ ಆತಂಕ; AKFPT ಹೇಳಿದ್ದೇನು?

ಬೆಂಗಳೂರು, ಮಾರ್ಚ್ 10: ಮಧ್ಯಪ್ರಾಚ್ಯದಲ್ಲಿನ ಯುದ್ಧದಿಂದಾಗಿ ದೇಶದ ಹಲವೆಡೆ ಈಗಾಗಲೇ LPG ಸಿಲಿಂಡರ್​​ಗಳ ಕೊರತೆ ಎದುರಾಗಿದೆ. ಈ ನಡುವೆ ಪೆಟ್ರೋಲ್​​, ಡೀಸೆಲ್​​ ಸೇರಿ ಇಂಧನಗಳ ಕೊರತೆಯೂ ಉಂಟಾಗುವ ಸಾಧ್ಯತೆ ಹಿನ್ನೆಲೆ ಜನ ಸಾಮಾನ್ಯರು ಆತಂಕಗೊಂಡಿದ್ದಾರೆ. ಮುಂಚಿತವಾಗಿ ಅಗತ್ಯ ಇಂಧನ ದಾಸ್ತಾನಿಗೆ ಮುಂದಾಗ್ತಿದ್ದು, ಕೆಲವೆಡೆ ಪೆಟ್ರೋಲ್​​ ಬಂಕ್​​ಗಳಿಗೆ ವಾಹನಗಳ ಮಾಲಕರು ಮುಗಿಬಿದ್ದ ಘಟನೆಗಳು ವರದಿಯಾಗಿವೆ. ಕೆಲವರು ನೀರಿನ ಟ್ಯಾಂಕ್​​ಗಳಲ್ಲಿ ಇಂಧನ ತುಂಬಿಸಿಕೊಂಡು ಹೋಗುತ್ತಿರುವ ವಿಡಿಯೋಗಳೂ ವೈರಲ್​​ ಆಗಿವೆ. ಈ ನಡುವೆ ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿ ಪೆಟ್ರೋಲ್​​, ಡೀಸೆಲ್​ ಕೊರತೆ…

Read More

ಬಿಪಿ ನಿಯಂತ್ರಣದಲ್ಲಿಡಲು ಈ ಅಭ್ಯಾಸಗಳನ್ನು ತಪ್ಪದೆ ಅಳವಡಿಸಿಕೊಳ್ಳಿ! ಯಾವುದು ಗೊತ್ತಾ?

ಇತ್ತೀಚಿನ ದಿನಗಳಲ್ಲಿ ಹೈ ಬ್ಲಡ್ ಪ್ರೆಶರ್ (ಬಿಪಿ) ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಹಿಂದೆ ಈ ಸಮಸ್ಯೆ ಹಿರಿಯರಲ್ಲಿ ಮಾತ್ರ ಕಂಡುಬರುತ್ತಿತ್ತು. ಆದರೆ ಈಗ ಯುವಕರಲ್ಲೂ ಇದು ಸಾಮಾನ್ಯವಾಗಿದೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ಒತ್ತಡ, ದೈಹಿಕ ಚಟುವಟಿಕೆಗಳ ಕೊರತೆ, ಹೆಚ್ಚು ಉಪ್ಪಿನ ಸೇವನೆ ಹಾಗೂ ಜೀವನಶೈಲಿಯಲ್ಲಿ ಮಾಡಿಕೊಂಡ ಬದಲಾವಣೆಗಳು ಬಿಪಿ (Blood Pressure) ಹೆಚ್ಚಾಗಲು ಪ್ರಮುಖ ಕಾರಣಗಳೆಂದು ವೈದ್ಯರು ಹೇಳುತ್ತಾರೆ. ಅದರಲ್ಲಿಯೂ ಬಿಪಿ ದೀರ್ಘಕಾಲದ ವರೆಗೆ ಸಾಮಾನ್ಯ ಮಟ್ಟಕ್ಕಿಂತ ಹೆಚ್ಚಿದ್ದರೆ ಹೃದಯ, ಮೂತ್ರಪಿಂಡ ಮತ್ತು ಮೆದುಳಿಗೆ ಸಂಬಂಧಿಸಿದ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 24ರ ದಿನಭವಿಷ್ಯ – Kannada News | Sphatika Mala Benefits: Boost Focus, Reduce Stress and Attract Prosperity

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 24ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನಿಮ್ಮಲ್ಲಿ ಕೆಲವರಿಗೆ ಹಳೇ ಗೆಳೆಯ ಅಥವಾ ಗೆಳತಿಯ ನೆನಪು ವಿಪರೀತ ಕಾಡುವಂಥ ದಿನ ಇದಾಗಿರಲಿದೆ. ಅಥವಾ ಅಚಾನಕ್ ಆಗಿ ಭೇಟಿ ಆಗುವುದೋ ಅಥವಾ ಕಾಲ್ ಮಾಡುವುದೋ ಇಂಥದ್ದು ಕೂಡ ಆಗಬಹುದು. ಹೀಗೆ ಆಗುವುದರಿಂದ ನಿಮ್ಮ ಏಕಾಗ್ರತೆ…

Read More

ರೈಲ್ವೆ ಪರೀಕ್ಷೆಯಲ್ಲಿ ಕನ್ನಡಕ್ಕೆ ಮತ್ತೆ ಕೊಕ್: ಸಚಿವರ ಸೂಚನೆಗೂ ಕಿಮ್ಮತ್ತಿಲ್ಲ; ಸಿಡಿದೆದ್ದ ಕರವೇ – Kannada News | Allegations of neglecting Kannada in Railway examinations resurface

ಬೆಂಗಳೂರು, ಡಿಸೆಂಬರ್​​ 18: ನೈರುತ್ಯ ರೈಲ್ವೆ ವಲಯದಲ್ಲಿ ಕಳೆದ ವರ್ಷ ಸಹಾಯಕ ಲೋಕೋಪೈಲೆಟ್ ಹುದ್ದೆಗಳಿಗೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ (exam) ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಆ ಮೂಲಕ ಕನ್ನಡಿಗರಿಗೆ ಅನ್ಯಾಯವೆಸಗಲಾಗಿತ್ತು. ಆಗ ಸಚಿವ ವಿ. ಸೋಮಣ್ಣ (V Somanna) ಕನ್ನಡದಲ್ಲೇ ಪರೀಕ್ಷೆಗೆ ಆದೇಶಿಸಿದ್ದರು. ಆದರೆ ಇಲಾಖೆ ಕೆಲ ಪರೀಕ್ಷೆಗಳಿಗೆ ಮಾತ್ರ ಕನ್ನಡಕ್ಕೆ ಅವಕಾಶ ನೀಡಿ ಬಳಿಕ ತೆಗೆದುಹಾಕಿದೆ. ಆ ಮೂಲಕ ಸಚಿವರ ಆದೇಶಕ್ಕೂ ಬೆಲೆಯಿಲ್ಲದಂತಾಗಿದೆ. ಸದ್ಯ ಈ ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಕನ್ನಡ…

Read More

ಹೋಟೆಲ್‌ ಗ್ರಾಹಕರಿಗೆ ಮತ್ತೊಂದು ಶಾಕ್: ಇನ್ಮುಂದೆ ಊಟ-ತಿಂಡಿಗೆ ಹೆಚ್ಚು ಹೊತ್ತು ಕಾದು ಕುಳಿತುಕೊಳ್ಳುವುದು ಅನಿವಾರ್ಯ!

ಬೆಂಗಳೂರು, ಏಪ್ರಿಲ್ 13: ಹೋಟೆಲ್‌ಗೆ (Hotels) ಹೋದ ತಕ್ಷಣ ಬಿಸಿ ಬಿಸಿ ತಿಂಡಿ ಅಥವಾ ಊಟ ಸಿಗುತ್ತದೆ ಎಂಬ ಕಾಲ ಈಗ ಬದಲಾಗುತ್ತಿದೆ! ಇರಾನ್, ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮದಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಅಭಾವ ಎದುರಾಗಿದ್ದು, ಬೆಂಗಳೂರಿನ (Bengaluru) ಹೋಟೆಲ್‌ಗಳಲ್ಲಿ ಸರ್ವೀಸ್ ಸಮಯವನ್ನು ಹೆಚ್ಚಿಸಲಾಗಿದೆ. ಇನ್ಮುಂದೆ ನೀವು ಆರ್ಡರ್ ಮಾಡಿದ ತಿಂಡಿ ನಿಮ್ಮ ಕೈ ಸೇರಲು ಕನಿಷ್ಠ 15 ರಿಂದ 20 ನಿಮಿಷ ಕಾಯುವುದು ಅನಿವಾರ್ಯವಾಗಲಿದೆ. ಸಿಲಿಂಡರ್ ಅಭಾವಕ್ಕೆ ಸೌದೆ ಒಲೆ ಪರ್ಯಾಯ ಕೆಲ ದಿನಗಳ ಹಿಂದಷ್ಟೇ ಸಿಲಿಂಡರ್…

Read More

ಉದ್ಯಮಿ ಮನೆಯಲ್ಲಿ ಕಳ್ಳತನ ಪ್ರಕರಣಕ್ಕೆ ಬಿಗ್​​​​ ಟ್ವಿಸ್ಟ್​: ಜೈಲಿನಲ್ಲಿರುವ ಖೈದಿಯಿಂದಲ್ಲೇ ಕನ್ನ! – Kannada News | Parole Convict’s Masterplan: Byadarahalli Robbery Unravels, Family Link Suspected

ಬೆಂಗಳೂರು, ಫೆ.19: ಪೊಲೀಸ್ ಸಮವಸ್ತ್ರ ಧರಿಸಿ ಬಂದು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆಯವರನ್ನು ಬೆದರಿಸಿ ಲಕ್ಷಾಂತರ ರೂಪಾಯಿ ನಗದು ಹಾಗೂ ಚಿನ್ನಾಭರಣ ದೋಚಿದ್ದ ಪ್ರಕರಣವನ್ನು ಭೇದಿಸುವಲ್ಲಿ ಬ್ಯಾಡರಹಳ್ಳಿ ಪೊಲೀಸರು (Byadarahalli robbery) ಯಶಸ್ವಿಯಾಗಿದ್ದಾರೆ. ಈ ದರೋಡೆಯ ಹಿಂದೆ ಪೆರೋಲ್ ಮೇಲೆ ಹೊರಬಂದಿದ್ದ ಕುಖ್ಯಾತ ಕೈದಿಯ ಕೈವಾಡ ಇರುವುದು ಪೊಲೀಸರ ತನಿಖೆಯಲ್ಲಿ ದೃಢಪಟ್ಟಿದೆ. ಬ್ಯಾಡರಹಳ್ಳಿಯ ಬಿಇಎಲ್ ಲೇಔಟ್‌ನಲ್ಲಿರುವ ಹೊಂಬಾಳೆಗೌಡ ಎಂಬುವವರ ಮನೆಗೆ ಪೊಲೀಸ್ ಸಮವಸ್ತ್ರದಲ್ಲಿ ಬಂದಿದ್ದ ಗ್ಯಾಂಗ್, ಮನೆಯವರ ಕೈಕಾಲುಗಳಿಗೆ ಟೇಪ್ ಸುತ್ತಿ, ಪಿಸ್ತೂಲ್ ತೋರಿಸಿ ಪ್ರಾಣ ಬೆದರಿಕೆ…

Read More

ಕಾಂಗ್ರೆಸ್​ನಲ್ಲಿ ಗರಿಗೆದರಿದ ಡಿನ್ನರ್ ಪಾಲಿಟಿಕ್ಸ್: ಮಾರ್ಚ್ 16 ರಂದು ಸಚಿವರಿಗೆ ಔತಣಕೂಟ ಆಯೋಜಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್ 13: ಕರ್ನಾಟಕ ಕಾಂಗ್ರೆಸ್​ನಲ್ಲಿ (Congress) ಮತ್ತೆ ‘ಡಿನ್ನರ್ ರಾಜಕೀಯ’ ಸದ್ದು ಮಾಡುತ್ತಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೆಲವೇ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕೂಡ ಸಚಿವರಿಗೆ ವಿಶೇಷ ಔತಣಕೂಟ ಏರ್ಪಡಿಸಿದ್ದಾರೆ. ಮಾರ್ಚ್ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಸಚಿವರಿಗೆ ಡಿನ್ನರ್ ಪಾರ್ಟಿ ಆಯೋಜಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಸಮಯದಲ್ಲೇ ಕಾಂಗ್ರೆಸ್ ಆಂತರಿಕ…

Read More

ಅಗತ್ಯ ಸರಕುಗಳ ಕಾಯ್ದೆ ಎಂದರೇನು? ಎಲ್​ಪಿಜಿ, ಪೈಪ್ಡ್ ಗ್ಯಾಸ್, ಸಿಎನ್​ಜಿ ಸರಬರಾಜು ಖಾತ್ರಿಪಡಿಸಲು ಸರ್ಕಾರದ ಸೂತ್ರವೇನು? ಇಲ್ಲಿದೆ ಡೀಟೇಲ್ಸ್

ನವದೆಹಲಿ, ಮಾರ್ಚ್ 10: ಪಶ್ಚಿಮ ಏಷ್ಯಾದಲ್ಲಿ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ತೈಲ ಮತ್ತು ಅನಿಲ ಬಿಕ್ಕಟ್ಟು ಪರಿಸ್ಥಿತಿ ಉದ್ಭವವಾಗಿದೆ. ಭಾರತಕ್ಕೂ ಇದರ ಬಿಸಿ ತಟ್ಟಿದೆ. ಪೆಟ್ರೋಲ್ ಮತ್ತು ಡೀಸಲ್ ಜೊತೆಗೆ ಅನಿಲದ ಅಭಾವ ಭಾರತಕ್ಕೆ ತಾಕತೊಡಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಅಗತ್ಯ ಸರಕುಗಳ ಕಾಯ್ದೆಯನ್ನು ಸಕ್ರಿಯಗೊಳಿಸಿದೆ. ಎಲ್​ಪಿಜಿ ಮತ್ತು ನ್ಯಾಚುರಲ್ ಗ್ಯಾಸ್ ಬಳಸುವವರ ಪೈಕಿ ಆದ್ಯತೆ ಮೇರೆಗೆ ಹಂಚಿಕೆ ಮಾಡಲು ಸರ್ಕಾರ ಕ್ರಮ ತೆಗೆದುಕೊಂಡಿದೆ. ಗೃಹ ಬಳಕೆ ಮತ್ತು ವಾಹನಗಳಿಗೆ ಬೇಕಿರುವ ಎಲ್​ಪಿಜಿ, ಪಿಎನ್​ಜಿ ಮತ್ತು…

Read More