Headlines

Daily Devotional: ಮನೆಯಲ್ಲಿ ಪುರುಷರು ಕಸ ಗುಡಿಸುವುದರಿಂದ ಇದೆ ಅಪಾರ ಲಾಭ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | The Spiritual Significance of Men Sweeping the Home; Checkout more details here

ಪುರುಷರು ಮನೆಯಲ್ಲಿ ಕಸ ಗುಡಿಸುವುದರ ಹಿಂದಿನ ಆಧ್ಯಾತ್ಮಿಕ ಮಹತ್ವದ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಸಾಮಾನ್ಯವಾಗಿ ಗೃಹಿಣಿಯನ್ನು ಮನೆಯ ಮಹಾಲಕ್ಷ್ಮಿ ಎಂದು ಪರಿಗಣಿಸಲಾಗುತ್ತದೆ. ಸಮಾಜದಲ್ಲಿ ಒಂದು ಕುಟುಂಬಕ್ಕೆ ಗಂಡು ಮತ್ತು ಹೆಣ್ಣು ಇಬ್ಬರೂ ಸಮಾನವಾಗಿ ಮುಖ್ಯರು, ಹೇಗೆ ಸೂರ್ಯ-ಚಂದ್ರರು ಅಥವಾ ಎರಡು ಕಣ್ಣುಗಳು ಮುಖ್ಯವೋ ಹಾಗೆಯೇ. ಒಬ್ಬರು ಸಂಪಾದನೆಯ ಜವಾಬ್ದಾರಿ ಹೊತ್ತರೆ, ಮತ್ತೊಬ್ಬರು ಮನೆಯ ನಿರ್ವಹಣೆಯ ಜವಾಬ್ದಾರಿ ಹೊತ್ತಿರುತ್ತಾರೆ. ಆದರೆ,…

Read More

ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆ – Kannada News | Saketh Sreenivasaiah from Karnataka Missing in California, Indian Consulate Launches Search Operation

ಸಾಕೇತ್ ಶ್ರೀನಿವಾಸಯ್ಯImage Credit source: LinkedIn/Saketh Sreenivasaiah ನವದೆಹಲಿ, ಫೆಬ್ರವರಿ 14: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕ (Karnataka)ಮೂಲದ ವಿದ್ಯಾರ್ಥಿ ಕಾಣೆಯಾಗಿರುವ ಬಗ್ಗೆ ವರದಿಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಕಾಣೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಸ್ಥಳೀಯ ಪೊಲೀಸರು ಮತ್ತು ಭಾರತೀಯ ದೂತಾವಾಸ ಕಚೇರಿ ತುರ್ತು ಕ್ರಮ ಕೈಗೊಂಡಿವೆ. ಮಾಸ್ಟರ್ಸ್ ವಿದ್ಯಾರ್ಥಿಯಾಗಿರುವ ಸಾಕೇತ್ ಶ್ರೀನಿವಾಸಯ್ಯ (Saketh Sreenivasaiah) ಅಮೆರಿಕದ ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ, ಬರ್ಕ್ಲೇ (University of California, Berkeley) ಯಲ್ಲಿ ಪಿಜಿ ವ್ಯಾಸಂಗ ಮಾಡುತ್ತಿದ್ದಾರೆ. ಅವರು…

Read More

ಸತತ 2 ಜೀವದಾನ ಸಿಕ್ಕರೂ ಪಾಕ್ ವಿರುದ್ಧ ಮುಗ್ಗರಿಸಿದ ವೈಭವ್ ಸೂರ್ಯವಂಶಿ – Kannada News | U19 World Cup Vaibhav Suryavanshi Fails to Convert Lifelines vs Pakistan

ಅಂಡರ್-19 ವಿಶ್ವಕಪ್​ನಲ್ಲಿ (U19 World Cup) ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಎಲ್ಲರ ದೃಷ್ಟಿ ವೈಭವ್ ಸೂರ್ಯವಂಶಿ (Vaibhav Suryavanshi) ಮೇಲಿದ್ದವು. ಆದರೆ ಈ ಪಂದ್ಯದಲ್ಲಿ ವೈಭವ್​ಗೆ ನಿರೀಕ್ಷೆಗೆ ತಕ್ಕಂತೆ ಆಡಲು ಸಾಧ್ಯವಾಗಲಿಲ್ಲ. ಪಾಕ್ ವಿರುದ್ಧ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸತತ ಎರಡು ಎಸೆತಗಳಲ್ಲಿ ಮೂರು ಜೀವದಾನ ಸಿಕ್ಕರೂ ಅದನ್ನು ಸದುಪಯೋಗಪಡಿಸಿಕೊಳ್ಳಲಾಗದೆ 30 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ವಿಶ್ವದ ಬಲಿಷ್ಠ…

Read More

ಗಿಡಮೂಲಿಕೆ ಮಾರಾಟಕ್ಕೆ ಆಫ್ರಿಕಾಗೆ ತೆರಳಿದ್ದ ಕರ್ನಾಟಕದ ಹಕ್ಕಿಪಿಕ್ಕಿ ಜನಾಂಗದ 8 ಮಂದಿ ಸಂಕಷ್ಟದಲ್ಲಿ: ಬಂಧನ ಭೀತಿ – Kannada News | Visa Expiry Traps Karnataka’s Hakki Pikki Tribe Members in Central Africa, Arrest Fear Looms

ಕರ್ನಾಟಕದ ಹಕ್ಕಿಪಿಕ್ಕಿ ಜನಾಂಗದ 8 ಮಂದಿಗೆ ಬಂಧನ ಭೀತಿImage Credit source: tv9 ದಾವಣಗೆರೆ, ಫೆಬ್ರವರಿ 2: ಗಿಡಮೂಲಿಕೆಗಳ ಮಾರಾಟಕ್ಕಾಗಿ ವಿದೇಶಗಳಿಗೆ ತೆರಳುವ ಕರ್ನಾಟಕದ ಹಕ್ಕಿಪಿಕ್ಕಿ ಬುಡಕಟ್ಟು (Hakki Pikki Tribe) ಜನಾಂಗದ ಎಂಟು ಮಂದಿ ಇದೀಗ ಸೆಂಟ್ರಲ್ ಆಫ್ರಿಕಾದಲ್ಲಿ ಗಂಭೀರ ಸಂಕಷ್ಟಕ್ಕೆ ಸಿಲುಕಿದ್ದಾರೆ. ವೀಸಾ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಬಂಧನ ಭೀತಿ ಎದುರಿಸುತ್ತಿದ್ದಾರೆ. ದಾವಣಗೆರೆ (Davanagere), ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಮೂಲದ ಹಕ್ಕಿಪಿಕ್ಕಿ ಬುಡಕಟ್ಟು ಜನರು ಪ್ರತಿವರ್ಷ ಗಿಡಮೂಲಿಕೆಗಳ ವ್ಯಾಪಾರದ ನಿಮಿತ್ತ ವಿವಿಧ ದೇಶಗಳಿಗೆ ತೆರಳುತ್ತಾರೆ….

Read More

ಬೆಂಗಳೂರಿಗರೇ ಗಮನಿಸಿ: ಫೆ.4 ರಿಂದ 9 ರವರೆಗೆ ಈ ಪ್ರದೇಶಗಳಲ್ಲಿ ಪ್ರತಿದಿನ 4 ಗಂಟೆಗಳ ಕಾಲ ವಿದ್ಯುತ್ ಕಡಿತ – Kannada News | Bangalore Power Outage: BESCOM announces 4 hour daily cuts in Hebbal, North Bengaluru

ಬೆಂಗಳೂರು, ಫೆ.4: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮಹತ್ವದ ಘೋಷಣೆಯೊಂದನ್ನು ಮಾಡಿದೆ. ಬೆಂಗಳೂರಿನ ಜನರು ಫೆ.4 ಅಂದರೆ ಇಂದಿನಿಂದ ಫೆ.9ರವರೆಗೆ ವಿದ್ಯುತ್​​ ಕಡಿತ ಸಮಸ್ಯೆಯನ್ನು ಅನುಭವಿಸಬೇಕಾಗುತ್ತದೆ. ಫೆಬ್ರವರಿ 4 ರಿಂದ 9 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಪ್ರತಿದಿನ ನಾಲ್ಕು ಗಂಟೆಗಳ ಕಾಲ ವಿದ್ಯುತ್ ಕಡಿತಗೊಳ್ಳಲಿದ್ದು, ನಗರದ ಹಲವಾರು ಪ್ರದೇಶಗಳಲ್ಲಿ, ವಿಶೇಷವಾಗಿ ಹೆಬ್ಬಾಳ ಮತ್ತು ಉತ್ತರ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಸಮಸ್ಯೆ ಉಂಟಾಗಲಿದೆ. ವರದಿಯ ಪ್ರಕಾರ, ನಗರದ ವಿದ್ಯುತ್ ಮೂಲಸೌಕರ್ಯವನ್ನು ಹೆಚ್ಚಿಸಲು ಈ ಕ್ರಮ ಅಗತ್ಯವಾಗಿದೆ…

Read More

Video: ಕುತ್ತಿಗೆಗೆ ಕತ್ತಿ ಹಿಡಿದು ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು – Kannada News | Blades, Bikes and Bystanders: Amritsar Robbery Plays Out Like a Movie Scene

ಅಮೃತಸರ, ಜನವರಿ 11: ಪಂಜಾಬ್‌ನ ಅಮೃತಸರದಲ್ಲಿ ನಡೆದ ಆಘಾತಕಾರಿ ಹಗಲು ದರೋಡೆ ನಗರದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಜನನಿಬಿಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಶಸ್ತ್ರಸಜ್ಜಿತ ದಾಳಿಕೋರರು ಸಾರ್ವಜನಿಕರ ಮುಂದೆಯೇ ಆಭರಣ ವ್ಯಾಪಾರಿಯ ಮೇಲೆ ದಾಳಿ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಆಭರಣ ವ್ಯಾಪಾರಿಯನ್ನು ಮೊದಲು ಕಾರಿನಿಂದ ಗುದ್ದಿ, ನಂತರ ಕತ್ತಿಗಳನ್ನು ಹಿಡಿದ ಗೂಂಡಾಗಳು ಆತನ ಹಿಂದೆ ಓಡುತ್ತಿರುವುದು ಕಂಡುಬರುತ್ತಿದೆ. ದಾಳಿಕೋರರು ಕತ್ತಿಗಳು ಸೇರಿದಂತೆ ಹರಿತವಾದ ಆಯುಧಗಳನ್ನು ಹೊಂದಿದ್ದರು. ಅವರು ಆಭರಣ ವ್ಯಾಪಾರಿಯನ್ನು…

Read More

ಹಿಮಾಚಲ ಪ್ರದೇಶದ ಸಿರ್ಮೌರ್‌ನಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ – Kannada News | 9 killed and 40 injured as bus rolled down into deep gorge in Himachal Pradesh

ಶಿಮ್ಲಾ, ಜನವರಿ 9: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ಖಾಸಗಿ ಬಸ್ ಸುಮಾರು 500 ಅಡಿ ಆಳದ ಕಂದಕಕ್ಕೆ ಉರುಳಿದೆ. ಇದರ ಪರಿಣಾಮವಾಗಿ 9 ಜನರು ಸಾವನ್ನಪ್ಪಿದ್ದು, ಸುಮಾರು 40 ಮಂದಿ ಗಾಯಗೊಂಡಿದ್ದಾರೆ. ಶಿಮ್ಲಾದಿಂದ ರಾಜ್‌ಗಢ ಮೂಲಕ ಕುಪ್ವಿಗೆ ತೆರಳುತ್ತಿದ್ದ ಬಸ್ ಹರಿಪುರ್ಧರ್ ಗ್ರಾಮದ ಬಳಿ ರಸ್ತೆಯಿಂದ ಜಾರಿ ಕಣಿವೆಗೆ ಉರುಳಿ ಬಿದ್ದಾಗ ಈ ಅಪಘಾತ (Accident) ಸಂಭವಿಸಿದೆ. ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ದುಃಖ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅಪಘಾತದಲ್ಲಿ ಸಾವನ್ನಪ್ಪಿದವರ…

Read More

ಬಿಗ್​​ಬಾಸ್: ಕೊನೆಯಲ್ಲಿ ಕೈಕೊಟ್ಟ ಅದೃಷ್ಟ, ರನ್ನರ್ ಅಪ್ ಆದ ಕನ್ನಡತಿ ತನುಜಾ – Kannada News | Bigg Boss Telugu Tanuja Puttaswamy became runner up, Kalyan is winner

ತೆಲುಗು ಬಿಗ್​​ಬಾಸ್ (Bigg Boss) ಫಿನಾಲೆ ಇಂದು (ಡಿಸೆಂಬರ್ 21) ನಡೆದಿದೆ. ಬರೋಬ್ಬರಿ 106 ದಿನಗಳ ಶೋ ಇದಾಗಿದ್ದು, ಫಿನಾಲೆಗೆ ಕರ್ನಾಟಕದ ಇಬ್ಬರು ಸ್ಪರ್ಧಿಯರು ಬಂದಿದ್ದರು. ಈ ಕಾರಣಕ್ಕೆ ಈ ಬಾರಿಯ ತೆಲುಗು ಬಿಗ್​​ಬಾಸ್ ಗಮನ ಸೆಳೆದಿತ್ತು. ನಟಿ ಸಂಜನಾ ಗಲ್ರಾನಿ ಮತ್ತು ಕನ್ನಡ ಸಿನಿಮಾ ಮೂಲಕ ನಟನೆ ಆರಂಭಿಸಿದ ಈಗ ತೆಲುಗು ಧಾರಾವಾಹಿಗಳಲ್ಲಿ ಮಿಂಚುತ್ತಿರುವ ಕರ್ನಾಟಕದ ಹುಡುಗಿ ತನುಜಾ ಪುಟ್ಟಸ್ವಾಮಿ ಇಬ್ಬರೂ ಸಹ ತೆಲುಗು ಬಿಗ್​​ಬಾಸ್ ಫಿನಾಲೆಗೆ ಬಂದಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಅದೃಷ್ಟ…

Read More

IND vs PAK: 2026 ರಲ್ಲಿ ಕನಿಷ್ಠ 3 ಬಾರಿ ಮುಖಾಮುಖಿಯಾಗಲಿವೆ ಭಾರತ- ಪಾಕ್ – Kannada News | India vs Pakistan 2026: T20 World Cup, U19, Women’s Match Dates and Details

ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಪಂದ್ಯಕ್ಕಾಗಿಯೇ ಕೋಟ್ಯಾಂತರ ಅಭಿಮಾನಿಗಳು ಕಾಯುತ್ತಿರುತ್ತಾರೆ. 2025 ರಲ್ಲಿ ಭಾರತ ಮತ್ತು ಪಾಕಿಸ್ತಾನ ಏಷ್ಯಾಕಪ್‌ನಲ್ಲಿ ಮೂರು ಬಾರಿ ಮುಖಾಮುಖಿಯಾಗಿದ್ದವು. ಈ ಮೂರು ಪಂದ್ಯಗಳಲ್ಲಿ ಭಾರತ, ಪಾಕಿಸ್ತಾನವನ್ನು ಸೋಲಿಸಿತ್ತು. ಇತ್ತ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡವು ಪಾಕಿಸ್ತಾನವನ್ನು ಏಕಪಕ್ಷೀಯವಾಗಿ ಸೋಲಿಸಿತ್ತು. ಇದೀಗ 2026 ರ ಹೊಸ ವರ್ಷದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಯಾವಾಗ ನಡೆಯಲಿದೆ ಎಂಬುದನ್ನು ನಾವು ನಿಮಗೆ ಹೇಳಲಿದ್ದೇವೆ. 2026 ರ ಟಿ20 ವಿಶ್ವಕಪ್…

Read More

ಅನಾಯಾಸವಾಗಿ ಭಾರತದಲ್ಲೇ 800 ಕೋಟಿ ರೂಪಾಯಿ ಗಳಿಸಲಿದೆ ‘ಧುರಂಧರ್’ – Kannada News | Dhurandhar Box Office Collection Update Ranveer Singh Movie eyes at Rs 800 Cr in Indian

ಹೆಚ್ಚೇನೂ ಹೈಪ್ ಇಲ್ಲದೇ ಬಿಡುಗಡೆ ಆದ ‘ಧುರಂಧರ್’ (Dhurandhar) ಸಿನಿಮಾ ಈ ಪರಿ ಕಲೆಕ್ಷನ್ ಮಾಡುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ನೋಡನೋಡುತ್ತಿದ್ದಂತೆಯೇ ಈ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. 2025ರಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಭಾರತೀಯ ಸಿನಿಮಾ ಎಂಬ ಖ್ಯಾತಿ ಈ ಚಿತ್ರಕ್ಕೆ ಸಿಕ್ಕಿದೆ. ಅಲ್ಲದೇ, ಈ ಮೊದಲಿನ ಅನೇಕ ದಾಖಲೆಗಳನ್ನು ‘ಧುರಂಧರ್’ ಸಿನಿಮಾ ಅಳಿಸಿ ಹಾಕಿದೆ. ರಣವೀರ್ ಸಿಂಗ್ (Ranveer Singh) ಅವರು ಈ ಸಿನಿಮಾದಿಂದ ಬಹುದೊಡ್ಡ ಗೆಲುವು ಪಡೆದಿದ್ದಾರೆ. ನಿರ್ದೇಶಕ ಆದಿತ್ಯ…

Read More