ಆಸ್ತಿಗಾಗಿ ಒಡಹುಟ್ಟಿದವನನ್ನೇ ಕೊಂದ ಪಾಪಿ: ಒಂದೂವರೆ ಎಕರೆ ಜಮೀನಿಗಾಗಿ ಹರಿದ ನೆತ್ತರು – Kannada News | Davangere Property Murder: Brother Kills Sibling Over 1.5 Acre Land Dispute
ಆರೋಪಿ ಚಂದ್ರಪ್ಪ ಮತ್ತು ಮೃತ ನೀಲಪ್ಪImage Credit source: Tv9 Kannada ದಾವಣಗೆರೆ, ಫೆಬ್ರವರಿ 03: ತಂದೆಯ ಆಸ್ತಿಗಾಗಿ ಒಡಹುಟ್ಟಿದವನನ್ನೇ ಪಾಪಿ ಸಹೋದರನೋರ್ವ ಕೊಲೆ ಮಾಡಿರುವ ಆಘಾತಕಾರಿ ಘಟನೆ ದಾವಣಗೆರೆಯ ಮಾಯಕೊಂಡದಲ್ಲಿ ನಡೆದಿದೆ. ನೀಲಪ್ಪ ಮೃತ ವ್ಯಕ್ತಿಯಾಗಿದ್ದು, ಆತನ ಸಹೋದರ ಚಂದ್ರಪ್ಪನೇ ಆರೋಪಿ. ಕೇವಲ ಒಂದೂವರೆ ಎಕರೆ ಜಮೀನಿಗಾಗಿ ನಡೆದ ಕೌಟುಂಬಿಕ ಕಲಹ ಓರ್ವನ ಸಾವಲ್ಲಿ ಅಂತ್ಯ ಕಂಡಿದೆ. ಚಂದ್ರಪ್ಪ ಮತ್ತು ನೀಲಪ್ಪಗೆ ಅವರ ತಂದೆ ಇರುವಾಗಲೇ ಅಂದ್ರೆ 1983ರಲ್ಲಿ ಆಸ್ತಿ ಪಾಲು ಮಾಡಲಾಗಿತ್ತು. ಈ ವೇಳೆ…