ಕರ್ನಾಟಕದಲ್ಲಿ ಸಾಲು ಸಾಲು ಅಗ್ನಿ ದುರಂತ: ಬೆಳೆ ರಕ್ಷಿಸಿಕೊಳ್ಳಲು ಹೋಗಿ ರೈತ ಸಜೀವದಹನ – Kannada News | Fire Incident Today In Karnataka: Farmer dies who try to rescue palm oil crop from fire at Davanagere
ದಾವಣಗೆರೆ, (ಡಿಸೆಂಬರ್ 25): ಚಿತ್ರದುರ್ಗ (Chitradruga) ಜಿಲ್ಲೆ ಹಿರಿಯೂರಿನ ಗೊರ್ಲತ್ತು ಕ್ರಾಸ್ಬಳಿ ಬಸ್ ಅಗ್ನಿ ದುರಂತದಲ್ಲಿ ಆರು ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ 32 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸೀಬರ್ಡ್ ಖಾಸಗಿ ಬಸ್ಗೆ ಲಾರಿ ಡಿವೈಡರ್ ಹಾರಿ ಬಂದು ಗುದ್ದಿದೆ. ಇದರಿಂದ ಬಸ್ ಹೊತ್ತಿ ಉರಿದಿದ್ದು, ಆರು ಜನ ಸುಟ್ಟು ಕರಕಲಾಗಿದ್ದಾರೆ. ಈ ಘಟನೆ ಇಡೀ ಕರ್ನಾಟಕವೇ (Karnataka) ಮಮ್ಮಲ ಮರುಗಿದೆ. ಇದರ ನಡುವೆ ದಾವಣಗೆರೆಯಲ್ಲಿ (Davanagere) ಅಗ್ನಿ ದುರಂತ ಸಂಭವಿಸಿದ್ದು, ತಾನು ಬೆಳೆದಿದ್ದ ತಾಳೆ ಬೆಳೆಯನ್ನು ರಕ್ಷಣೆ…