ಒಂದೇ ವರ್ಷದಲ್ಲಿ ಅಕ್ಷಯ್ ಖನ್ನಾ ಸಿನಿಮಾಗಳ ಕಲೆಕ್ಷನ್ 2 ಸಾವಿರ ಕೋಟಿ ರೂಪಾಯಿ! – Kannada News | Akshaye Khanna starrer Chhaava and Dhurandhar movie collection Rs 2000 Cr in 2025

ನಟ ಅಕ್ಷಯ್ ಖನ್ನಾ (Akshaye Khanna) ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹೀರೋ, ಪೋಷಕ ಪಾತ್ರ ಹಾಗೂ ವಿಲನ್ ಆಗಿ ಕೂಡ ಅವರು ಜನಮನ ಗೆದ್ದಿದ್ದಾರೆ. ಅಕ್ಷಯ್ ಖನ್ನಾ ಅವರಿಗೆ 2025ರ ವರ್ಷ ತುಂಬಾ ಸ್ಪೆಷಲ್ ಆಗಿತ್ತು. ಅವರು ನಟಿಸಿದ ಎರಡು ಸಿನಿಮಾಗಳು ಸೂಪರ್ ಹಿಟ್ ಆದವು. ‘ಛಾವ’ ಮತ್ತು ‘ಧುರಂಧರ್’ (Dhurandhar) ಸಿನಿಮಾದಲ್ಲಿ ಅಕ್ಷಯ್ ಖನ್ನಾ ವಿಲನ್ ಪಾತ್ರ ಮಾಡಿದ್ದಾರೆ. ಈ ಸಿನಿಮಾಗಳಿಂದ ಆಗಿರುವ ಒಟ್ಟು ಕಲೆಕ್ಷನ್ 2 ಸಾವಿರ ಕೋಟಿ ರೂಪಾಯಿ ಮೀರಿದೆ….

Read More

30 ದಿನ ಮಾಂಸಾಹಾರ ಸೇವಿಸದಿದ್ದರೆ ಏನಾಗುತ್ತೆ ನೋಡಿ… – Kannada News | What Happens When You Quit Meat for 30 Days?

ಮಾಂಸಾಹಾರ (Meat) ಸೇವನೆ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ. ಆದರೆ ಇತ್ತೀಚಿನ ದಿನಗಳಲ್ಲಿ ಒಂದಿಷ್ಟು ಜನ ಮಾಂಸಾಹಾರ ಸೇವನೆಯಿಂದ ಹಿಂದೆ ಸರಿಯುತ್ತಿದ್ದಾರೆ. ಅದರ ಬದಲಾಗಿ ಸಸ್ಯಹಾರಿಗಳಾಗುತ್ತಿದ್ದಾರೆ. ಹಾಗಾಗಿ ಆರೋಗ್ಯ ಕಾಪಾಡಿಕೊಳ್ಳಲು ಮಾಂಸಾಹಾರ ತ್ಯಜಿಸಬೇಕೇ ಅಥವಾ ಬೇಡವೇ ಎಂಬ ಗೊಂದಲ ಕೆಲವರದ್ದು. ನಿಯಮಿತವಾಗಿ ಮಾಂಸಾಹಾರ ತಿನ್ನುವ ನೀವು 30 ದಿನಗಳು ಅಂದರೆ ಒಂದು ತಿಂಗಳು ಮಾಂಸವನ್ನು ಸೇವಿಸದಿದ್ದರೆ ಅದು ನಿಮ್ಮ ದೇಹದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದು ನಿಮಗೆ ತಿಳಿದಿದೆಯೇ, ಹಾಗಾದರೆ ಈ ಸ್ಟೋರಿ ಓದಿ,…

Read More

ಪೊಲೀಸರ ವಿರುದ್ಧದ ಲಾಕಪ್ ಡೆತ್ ಕೇಸಿಗೆ ಟ್ವಿಸ್ಟ್: ದರ್ಶನ್ ಕೊಲೆ ರಹಸ್ಯ ಬಯಲು – Kannada News | Bengaluru Custodial Death Case: CID Find out Darshan Death reasons

ಬೆಂಗಳೂರು, (ಜನವರಿ 13): ಕಳೆದ ನವೆಂಬರ್ ನಲ್ಲಿ ಬೆಂಗಳೂರು ಪೊಲೀಸರಿಗೆ (Bengaluru Police) ದೊಡ್ಡ ಅಘಾತ ಎದುರಾಗಿತ್ತು.. ಮೂರು ದಿನ ಅಕ್ರಮವಾಗಿ ಪೊಲೀಸರ ಕಸ್ಟಡಿಯಲ್ಲಿದ್ದ ದರ್ಶನ್ ಎಂಬ 22 ವರ್ಷದ ಯುವಕ ನಂತರ ರಿಹ್ಯಾಬ್ ಸೆಂಟರ್ ಸೇರಿದ ಮೂರೇ ದಿನಕ್ಕೆ ಪ್ರಾಣ ಬಿಟ್ಟಿದ್ದ. ಮಗನ ಈ ಸಾವಿಗೆ ಪೊಲೀಸರ ಹೊಡೆತಗಳೇ ಕಾರಣ ಎಂದು ಪೋಷಕರು ಆರೋಪಿಸಿದ್ದರು. ಇದರಿಂದ ವಿವೇಕ ನಗರ ಪೊಲೀಸರ ವಿರುದ್ಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿತ್ತು. ಲಾಕ್ ಅಪ್ ಡೆತ್ ಸ್ವರೂಪದ ಈ…

Read More

LIC Recruitment 2026: ಎಲ್‌ಐಸಿ ಹೌಸಿಂಗ್ ಫೈನಾನ್ಸ್‌ನಲ್ಲಿ 180 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | LIC HFL Junior Assistant Recruitment 2026: 180 Vacancies for Graduates

ದೇಶಾದ್ಯಂತ ಇರುವ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗಾಗಿ ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC HFL) ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 180 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಪದವೀಧರ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 16, 2026 ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹತೆ ಮತ್ತು ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಸಂಬಂಧಿತ…

Read More

Bengaluru Air Quality: ಬೆಂಗಳೂರಿನ ಜೊತೆ ಬೆಳಗಾವಿಯ ವಾಯುಗುಣಮಟ್ಟದಲ್ಲೂ ಭಾರೀ ಸುಧಾರಣೆ – Kannada News | Bangalore Air Pollution Crisis: Bengaluru and Belagavi Air Quality gets better

ಬೆಂಗಳೂರಿನ ಜೊತೆ ಬೆಳಗಾವಿಯ ವಾಯುಗುಣಮಟ್ಟದಲ್ಲೂ ಭಾರೀ ಸುಧಾರಣೆ ಬೆಂಗಳೂರು, ಮೇ 11: ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿಯ ಏರ್ ಕ್ವಾಲಿಟಿ (Bengaluru Air Quality) ಭಾರಿ ಸುಧಾರಣೆ ಕಂಡಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಬೆಳಗಾವಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ….

Read More

ಹುಣಸೂರು ಚಿನ್ನದಂಗಡಿ ದರೋಡೆ ಪ್ರಕರಣ: ಬಿಹಾರ ಮೂಲದ ಮೋಸ್ಟ್ ವಾಂಟೆಡ್ ಆರೋಪಿ ಪೊಲೀಸರ ಬಲೆಗೆ! – Kannada News | Hunsur Gold Robbery: Two Bihar Accused Arrested for Sky Gold and Diamonds Robbery

ಹುಣಸೂರು ಚಿನ್ನದಂಗಡಿ ದರೋಡೆ ಪ್ರಕರಣ ಮೈಸೂರು, ಜನವರಿ 19: ಜಿಲ್ಲೆಯ ಹುಣಸೂರಿನಲ್ಲಿ ನಡೆದ ಭಾರೀ ಚಿನ್ನದಂಗಡಿ ದರೋಡೆ  (Gold and Diamond Theft) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಹಾರ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಳೆದ ಡಿಸೆಂಬರ್​ನಲ್ಲಿ ಐದು ಜನರಿದ್ದ ಕಳ್ಳರ ಗ್ಯಾಂಗ್, ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼ ಚಿನ್ನಂಗಡಿಯಲ್ಲಿ ಸುಮಾರು 7 ಕೆಜಿ ಬಂಗಾರ ಮತ್ತು ಡೈಮಂಡ್​​ ಅನ್ನು ಕೇವಲ 5 ನಿಮಿಷಗಳಲ್ಲಿ ದೋಚಿತ್ತು. ಈ ಪ್ರಕರಣದ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಬಿಹಾರ ಮತ್ತು…

Read More

ಬೆಂಗಳೂರಿನ ಗಾಂಧಿ ಬಜಾರ್‌ನಲ್ಲಿ 120ಕ್ಕೂ ಹೆಚ್ಚು ಸ್ಟ್ರೀಟ್ ಲೈಟ್ಸ್ ನಾಪತ್ತೆ! ಕಳ್ಳರ ಕಾಟಕ್ಕೆ ಜನ ಕಂಗಾಲು – Kannada News

ಬೆಂಗಳೂರಿನ ಗಾಂಧಿ ಬಜಾರ್‌ನಲ್ಲಿ 120ಕ್ಕೂ ಹೆಚ್ಚು ಸ್ಟ್ರೀಟ್ ಲೈಟ್ಸ್ ನಾಪತ್ತೆ!Image Credit source: The Hindu ಬೆಂಗಳೂರು, ಜೂನ್ 12: ಗಾಂಧಿ ಬಜಾರ್​ನಲ್ಲಿ (Gandhibazar) ಹಬ್ಬ ಹರಿದಿನಗಳಿರಲಿ ಅಥವಾ ವೀಕೆಂಡ್ ಇರಲಿ, ಅಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಜಮಾಯಿಸುತ್ತಾರೆ. ಆದರೆ, ಕಳೆದ ಕೆಲವು ದಿನಗಳಿಂದ ಸಂಜೆಯಾಗುತ್ತಿದ್ದಂತೆ ಇಲ್ಲಿಗೆ ಬರಲು ಮಹಿಳೆಯರು ಮತ್ತು ಮಕ್ಕಳು ತೀವ್ರ ಭಯಪಡುತ್ತಿದ್ದಾರೆ. ಇದಕ್ಕೆ ಕಾರಣ, ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಬಸವನಗುಡಿಯ ಗಾಂಧಿ ಬಜಾರ್ ರಸ್ತೆ ಈಗ ಸಂಪೂರ್ಣ ಕತ್ತಲೆಯಲ್ಲಿ ಮುಳುಗಿದೆ. ಮುಖ್ಯಾಂಶಗಳು…

Read More

ನಿದ್ರೆಗೆ ಭಂಗ ಉಂಟಾಗಲು ನಿಮ್ಮ ಈ ಅಭ್ಯಾಸಗಳೇ ಕಾರಣ – Kannada News

ಆಹಾರ, ನೀರಿನಂತೆ ಮನುಷ್ಯನಿಗೆ ನಿದ್ರೆಯೂ (sleep) ತುಂಬಾ ಮುಖ್ಯ. 8 ರಿಂದ 9 ಗಂಟೆಗಳ ಕಾಲ ಉತ್ತಮ ನಿದ್ರೆ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡೂ ಉತ್ತಮವಾಗಿರುತ್ತದೆ. ಆದರೆ ಇಂದು ಹೆಚ್ಚಿನವರು ನಿದ್ರಾಹೀನತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೌದು ಅನೇಕರಿಗೆ ಎಷ್ಟೇ ಪ್ರಯತ್ನಪಟ್ಟರೂ ರಾತ್ರಿ ನಿದ್ರೆ ಮಾಡಲು ಸಖತ್‌ ಕಷ್ಟಕರವಾಗುತ್ತದೆ. ನಿದ್ರಾಹೀನತೆಗೆ ಈ ಕೆಲವೊಂದು ಅಭ್ಯಾಸಗಳೇ ಕಾರಣವಂತೆ. ಈ ಅಭ್ಯಾಸಗಳನ್ನು ತ್ಯಜಿಸಿದರೆ ನೀವು ಸಹ ರಾತ್ರಿಯಲ್ಲಿ ಉತ್ತಮವಾಗಿ ನಿದ್ರೆ ಮಾಡಬಹುದು. ನಿದ್ರೆಗೆ ಭಂಗ ತರುವಂತಹ ಆ ಅಭ್ಯಾಸಗಳು…

Read More

4000 ಕೋಟಿ ಬಜೆಟ್ ಹಾಕಿ ‘ರಾಮಾಯಣ’ ನಿರ್ಮಿಸುತ್ತಿರುವುದೇಕೆ? ಉತ್ತರ ಕೊಟ್ಟ ನಿರ್ಮಾಪಕ – Kannada News | Ramayana producer Namit Malhotra talks about why he produce the movie

ಭಾರತೀಯ ಚಿತ್ರರಂಗದ ಅತ್ಯಂತ ದೊಡ್ಡ ಬಜೆಟ್ ಸಿನಿಮಾ ‘ರಾಮಾಯಣ’ದ (Ramayana) ಹಾಲಿವುಡ್​ನಲ್ಲಿ ಈಗಾಗಲೇ ದೊಡ್ಡ ಹೆಸರು ಮಾಡಿರುವ ಸ್ಟುಡಿಯೋ ಹೊಂದಿರುವ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಹಾಲಿವುಡ್​​ನಲ್ಲಿ ಭಾರತದ ಸಿನಿಮಾಕ್ಕೆ ಮೌಲ್ಯ ತಂದುಕೊಡಬೇಕೆಂಬ ಘನ ಉದ್ದೇಶದಿಂದಲೇ ಈ ಸಿನಿಮಾಕ್ಕೆ ಕೈ ಹಾಕಿರುವುದಾಗಿ ಈ ಹಿಂದೆ ಅವರು ಹೇಳಿಕೊಂಡಿದ್ದರು. ಇದೀಗ ಮತ್ತೊಂದು ಸಂದರ್ಶನದಲ್ಲಿ ಮಾತನಾಡಿರುವ ನಮಿತ್ ಮಲ್ಹೋತ್ರಾ ಹಾಲಿವುಡ್‌ನಲ್ಲಿ ಭಾರತವನ್ನು, ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ರೀತಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ…

Read More

ಅನಾವಶ್ಯಕ ಕೊಂಕು ತೆಗೆಯುವವರ ಬಾಯಿ ಮುಚ್ಚಿಸಿದ ‘ಕೆಡಿ’ ಟೀಂ; ‘ಡೆವಿಲ್’ ಹಾದಿಯಲ್ಲಿ ಧ್ರುವ ಸಿನಿಮಾ – Kannada News | KD Teams Silence Negative Reviews: How Kannada Films Disable BookMyShow Ratings

ಯಾವುದೇ ಬಿಗ್ ಬಜೆಟ್ ಚಿತ್ರ ರಿಲೀಸ್ ಆಗುತ್ತದೆ ಎಂದರೆ ಅದಕ್ಕೆ ಕೊಂಕು ತೆಗೆಯುವವರು ಸಂಖ್ಯೆ ದೊಡ್ಡದಿರುತ್ತದೆ. ಈಗಿನ ಸೋಶಿಯಲ್ ಮೀಡಿಯಾ ಯುಗದಲ್ಲಿ ಇದನ್ನು ತಡೆಯುವುದು ಅಸಾಧ್ಯ. ನಾನಾ ರೀತಿಯ ಪ್ರಯತ್ನಗಳು ನಡೆದು ಕೊನೆಗೆ ಅದು ಸಾಧ್ಯವಾಗದೆ ಕೈ ಬಿಟ್ಟ ಅನೇಕ ಸಿನಿಮಾಗಳಿವೆ. ಆದರೆ, ‘ಡೆವಿಲ್’ ಸಿನಿಮಾ ಈ ಪ್ರಕ್ರಿಯೆಯಲ್ಲಿ ಯಶಸ್ಸು ಕಂಡಿತು. ಈಗ ‘ಕೆಡಿ’ ಸಿನಿಮಾ ಕೂಡ ಇದೇ ಮಾರ್ಗ ಅನುಸರಿಸಿದೆ. ‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ರಿಲೀಸ್ ಆಯಿತು. ಸಿನಿಮಾ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪಾಸಿಟಿವ್…

Read More