Headlines

ಬುದ್ಧಿ ಮಾತು ಹೇಳಿದ್ದೇ ತಪ್ಪಾಯ್ತಾ? ಸ್ನೇಹಿತನ ಮೇಲೆ ಮನಸೋ ಇಚ್ಛೆ ಹಲ್ಲೆ; ಮಲೆನಾಡನ್ನೇ ಬೆಚ್ಚಿಬೀಳಿಸಿದ ಕೃತ್ಯ – Kannada News | Hosanagara Drunk Attack: Man Critically Injured in Brutal Highway Assault by Friend

ಸ್ನೇಹಿತನಿಂದ ಹಲ್ಲೆImage Credit source: tv9 kannada ಶಿವಮೊಗ್ಗ, ಆಗಸ್ಟ್ 16: ಅವರಿಬ್ಬರು ಒಂದೇ ಊರಿನವರು. ಕಷ್ಟ-ಸುಖ ಹಂಚಿಕೊಂಡವರು. ಆದರೆ ಮದ್ಯದ ಅಮಲು ತಲೆಗೇರಿದಾಗ ಆ ಸ್ನೇಹ, ಕರುಣೆ ಎಲ್ಲವೂ ಕರಗಿ ಬೂದಿಯಾಗಿದೆ. ಹೊಸನಗರ ತಾಲೂಕಿನ ಗರ್ತಿಕೇರಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಇಬ್ಬರು ಸ್ನೇಹಿತರ (Friend) ನಡುವೆ ನಡೆದ ಕ್ಷುಲ್ಲಕ ಜಗಳ, ಕೊನೆಗೆ ಒಬ್ಬನ ಕ್ರೂರ ಅಟ್ಟಹಾಸ ಹಾಗೂ ಇನ್ನೊಬ್ಬನ ಜೀವನ್ಮರಣದ ಹೋರಾಟಕ್ಕೆ ಕಾರಣವಾಗಿದೆ. ಮಾನವೀಯತೆಯನ್ನೇ ಮರೆತು ನಡುರಸ್ತೆಯಲ್ಲೇ ಸ್ನೇಹಿತನ ಮೇಲೆ ನಡೆದ ದಾಳಿ (Attack) ಇಡೀ…

Read More

ರಾತ್ರಿ ಮಲಗುವ ಒಂದು ಲೋಟ ಕೊತ್ತಂಬರಿ ಬೀಜದ ನೀರನ್ನು ಕುಡಿಯುವುದರಿಂದ ಏನಾಗುತ್ತೆ ಗೊತ್ತಾ? – Kannada News | Benefits of drinking coriander water

ಕೊತ್ತಂಬರಿ ಬೀಜದ ನೀರು Image Credit source: Getty Images ಪ್ರತಿಯೊಂದು ಭಾರತೀಯ ಅಡುಗೆಯಲ್ಲೂ ಕೊತ್ತಂಬರಿ ಬೀಜವನ್ನು (coriander seed) ಬಳಕೆ ಮಾಡೇ ಮಾಡುತ್ತೇವೆ. ಅಡುಗೆಯ ರುಚಿಯನ್ನು ಹೆಚ್ಚಿಸುವ ಈ ಪುಟ್ಟ ಬೀಜ ಆರೋಗ್ಯ ವೃದ್ಧಿಗೂ ಸಖತ್ ಪ್ರಯೋಜನಕಾರಿ. ಕೊತ್ತಂಬರಿ ಬೀಜ ಟೆರ್ಪೀನ್‌ಗಳು, ಕ್ವೆರ್ಸೆಟಿನ್ ಮತ್ತು ಟೋಕೋಫೆರಾಲ್‌ಗಳಂತಹ ಸಂಯುಕ್ತಗಳನ್ನು ಹೊಂದಿರುತ್ತವೆ. ಈ ಸಂಯುಕ್ತಗಳು ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಸಹಕಾರಿ ಅಲ್ಲದೆ ಇವುಗಳಲ್ಲಿ  ಪೊಟ್ಯಾಸಿಯಮ್, ಆಂಟಿಆಕ್ಸಿಡೆಂಟ್‌ಗಳು, ನಾರು, ಫ್ಲೇವನಾಯ್ಡ್‌ಗಳು, ವಿಟಮಿನ್‌ಗಳು ಸಿ ಮತ್ತು ಕೆ, ಕಬ್ಬಿಣ, ಉತ್ಕರ್ಷಣ…

Read More

ನೀವು ಎಟಿಎಂನಲ್ಲಿ ಹಣ ಡ್ರಾ ಮಾತ್ರ ಮಾಡ್ಬಹುದು ಅಂದುಕೊಂಡ್ರಾ? ಈ ಕೆಲ್ಸಗಳನ್ನು ಮಾಡ್ಬಹುದು – Kannada News | ATM: What tasks can be performed at an ATM without visiting the bank?

ಎಟಿಎಂ (ATM) ಯಂತ್ರಗಳು ಕೇವಲ ಹಣ ಪಡೆಯಲು ಹಾಗೂ ಜಮಾ ಮಾಡ್ಬಹುದು ಮಾತ್ರ ಅಂದುಕೊಂಡ್ರಾ, ನೀವು ತಪ್ಪು ತಿಳಿದುಕೊಂಡಿದ್ದೀರಾ. ಎಟಿಎಂನ್ನು ಬ್ಯಾಂಕ್ ಖಾತೆಯ (Bank Account) ಬಾಕಿ ಪರಿಶೀಲನೆ, ಹಣ ವರ್ಗಾವಣೆ, ಬಿಲ್ ಪಾವತಿ ಮತ್ತು ಪಿನ್ ಬದಲಾವಣೆ ಸೇರಿದಂತೆ ಅನೇಕ ಪ್ರಮುಖ ಬ್ಯಾಂಕಿಂಗ್ ಕೆಲಸಗಳನ್ನು ಸುಲಭವಾಗಿ ಮಾಡಿಕೊಳ್ಳಬಹುದು. ಇದು ನಿಮ್ಮ ಈ ಕೆಲಸಗಳನ್ನು ಸುಲಭಗೊಳಿಸುವುದಲ್ಲದೆ ಸಮಯವನ್ನು ಉಳಿಸುತ್ತದೆ. ಎಟಿಎಂನಲ್ಲಿ ಏನೆಲ್ಲಾ ಕೆಲಸಗಳನ್ನು ಮಾಡ್ಬಹುದು? ಹಣ ವಿಥ್ ಡ್ರಾ: ನೀವು ದಿನದ 24 ಗಂಟೆಗಳಲ್ಲಿ ಡೆಬಿಟ್ ಕಾರ್ಡ್…

Read More

Nagara Panchami 2026: ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು – Kannada News | Actress Umashree And Others Women Celebrates Nagara Panchami In Palace Ground at bengaluru

ಬೆಂಗಳೂರು, (ಆಗಸ್ಟ್ 16): ಹಿಂದೂ(Hindu) ಸಂಸ್ಕೃತಿಯಲ್ಲಿ ಸಾಲು ಸಾಲು ಹಬ್ಬಗಳ ಆಗಮನಕ್ಕೆ ಮಂಗಲಮಯ ಮುನ್ನುಡಿ ಬರೆಯುವ ಮೊದಲ ಪವಿತ್ರ ಪರ್ವವೇ ನಾಗರ ಪಂಚಮಿ. ಪ್ರತಿವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯಂದು(Nagara Panchami) ಆಚರಿಸಲಾಗುವ ಈ ದಿನ, ನಾಗ ದೇವತೆಯನ್ನು ಅತ್ಯಂತ ಶ್ರದ್ಧೆ, ಭಕ್ತಿ ಮತ್ತು ಕೃತಜ್ಞತೆಯಿಂದ ಪೂಜಿಸುವುದು ಅನಾದಿ ಕಾಲದಿಂದಲೂ ಬಂದ ಶ್ರೇಷ್ಠ ಸಂಪ್ರದಾಯ. ಈ ಹಬ್ಬವನ್ನು ಉತ್ತರ ಕರ್ನಾಟಕದಲ್ಲಿ ಭಾಗದಲ್ಲಿ ಅದ್ಧೂರಿಯಾಗಿ ಆಚರಣೆ ಮಾಡುತ್ತಾರೆ. ಬಗೆ ಬಗೆ ಖಾದ್ಯಗಳನ್ನ ಮಾಡಿ ಕುಟುಂಬಸ್ಥರೊಂದಿಗೆ ನಾಗಪ್ಪನಿಗೆ ಹಾಲು…

Read More

ಗುಟ್ಕಾ ಪ್ರಚಾರ: ಶಾರುಖ್, ಅಜಯ್, ಟೈಗರ್ ಶ್ರಾಫ್​​ಗೆ ನೊಟೀಸ್

ಕೋಟ್ಯಂತರ ಜನರು ಅಭಿಮಾನಿಗಳಿರುವ, ಫಾಲೋ ಮಾಡುವ ಸಿನಿಮಾ (Cinema) ನಟ-ನಟಿಯರು ಪಾನ್ ಗುಟ್ಕಾ, ಮದ್ಯ, ಅನಾರೋಗ್ಯಕರ ತಿಂಡಿ-ತಿನಿಸುಗಳನ್ನು ಪ್ರಮೋಟ್ ಮಾಡುವುದು ಸರಿಯಲ್ಲ ಎಂಬ ವಾದ ವರ್ಷಗಳಿಂದಲೂ ನಡೆಯುತ್ತಲೇ ಇದೆ. ಆದರೆ ಈ ಶ್ರೀಮಂತ ಗುಟ್ಕಾ ಸಂಸ್ಥೆಗಲು ಭಾರತದ ದೊಡ್ಡ ದೊಡ್ಡ ಸ್ಟಾರ್ ನಟರನ್ನು ಮಾತ್ರವಲ್ಲ, ಹಾಲಿವುಡ್​​ನ ಸ್ಟಾರ್ ನಟರನ್ನು ಕರೆತಂದು ಪ್ರಚಾರ ಮಾಡಿಸುತ್ತಾರೆ. ಈಗ ಭಾರತದ ಸೂಪರ್ ಸ್ಟಾರ್​ಗಳಾದ ಶಾರುಖ್ ಖಾನ್, ಅಜಯ್ ದೇವಗನ್, ಟೈಗರ್ ಶ್ರಾಫ್ ಇನ್ನೂ ಕೆಲವು ಸ್ಟಾರ್ ನಟರು ಗುಟ್ಕಾ ಜಾಹೀರಾತಿನಲ್ಲಿ ನಟಿಸುತ್ತಿದ್ದಾರೆ….

Read More

ಒತ್ತಡ ರಹಿತ ಜೀವನ ನಿಮ್ಮದಾಗಲು ದೈನಂದಿನ ದಿನಚರಿಯಲ್ಲಿ ತಪ್ಪದೇ ಈ ಅಭ್ಯಾಸಗಳನ್ನು ಪಾಲಿಸಿ – Kannada News | Follow these habits to live a stress free and peaceful life

ಇಂದಿನ ಈ ಆಧುನಿಕ ಯುಗದಲ್ಲಿ ಕೆಲಸದ ಹೊರೆ, ಆರ್ಥಿಕ ಚಿಂತೆ, ಕುಟುಂಬದ ಜವಾಬ್ದಾರಿ ಇವೆಲ್ಲದರ ಕಾರಣದಿಂದ ಬಹುತೇಕ ಹೆಚ್ಚಿನವರು ಒತ್ತಡದ (stress) ಜೀವನವನ್ನು ನಡೆಸುತ್ತಿದ್ದಾರೆ. ಈ ಒತ್ತಡ ಮಾನಸಿಕ ಮಾತ್ರವಲ್ಲ ದೈಹಿಕ ಆರೋಗ್ಯದ ಮೇಲೂ ಸಾಕಷ್ಟು ಪರಿಣಾಮವನ್ನು ಬೀರುತ್ತದೆ. ಆದ್ದರಿಂದ ಅನೇಕರು ಒತ್ತಡದಿಂದ ವಿಮುಕ್ತರಾಗಿ ನೆಮ್ಮದಿಯ ಜೀವನ ನಡೆಸಲು ದಾರಿಯನ್ನು ಹುಡುಕುತ್ತಿದ್ದಾರೆ. ದೈನಂದಿನ ದಿನಚರಿಯಲ್ಲಿ ಒಂದಷ್ಟು ಬದಲಾವಣೆಗಳನ್ನು ಮಾಡಿ, ಒಂದಿಷ್ಟು ಸಕಾರಾತ್ಮಕ ಅಭ್ಯಾಸಗಳನ್ನು ಪಾಲಿಸುವ ಮೂಲಕ ಒತ್ತಡವನ್ನು ಕಡಿಮೆ ಮಾಡಬಹುದು. ಈ ಅಭ್ಯಾಸಗಳು ಒತ್ತಡವನ್ನು ಕಡಿಮೆ ಮಾಡಿ,…

Read More

ರಾತ್ರೋರಾತ್ರಿ ಕೊಟ್ಟಿಗೆಗೆ ನುಗ್ಗಿ ಗೋವುಗಳ ಕಳತನ: ಹಿಡಿಯಲು ಹೋದ ಬಜರಂಗದಳ ಕಾರ್ಯಕರ್ತರ ಹತ್ಯೆಗೆ ಯತ್ನ – Kannada News | Cattle Stolen in Midnight Raid on Shed; Bajrang Dal Activists Attacked While Trying to Stop Thieves

ಬಜರಂಗದಳ ಕಾರ್ಯಕರ್ತರ ಮೇಲೆ‌ ಹಲ್ಲೆ Image Credit source: tv9 kannada ಶಿವಮೊಗ್ಗ, ಆಗಸ್ಟ್​​ 16: ಮಲೆನಾಡು ಭಾಗದಲ್ಲಿ ಅಕ್ರಮ ಗೋಕಳ್ಳರ (Cow Theft) ಅಟ್ಟಹಾಸ ಮಿತಿಮೀರಿದ್ದು, ರಾತ್ರೋರಾತ್ರಿ ಜಾನುವಾರುಗಳನ್ನು ರಕ್ಷಿಸಲು ಹೋದ ಗೋ ಸಂರಕ್ಷಕರ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆ (Attack) ನಡೆಸಿ, ಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಶಿವಮೊಗ್ಗ (shivamogga) ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮದಲ್ಲಿ ನಡೆದಿದೆ. ಸದ್ಯ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಹೊಸನಗರ ತಾಲೂಕಿನ ಹರತಾಳು ಗ್ರಾಮದಲ್ಲಿ…

Read More

ಯೂಟ್ಯೂಬ್ ಕಂಟೆಂಟ್ ಕ್ರಿಯೇಟರ್​ಗಳೇ ಗಮನಿಸಿ; ಮಾನಿಟೈಸಿಂಗ್ ನಿಯಮಗಳಲ್ಲಿ ಆಗಿದೆ ಪ್ರಮುಖ ಬದಲಾವಣೆ – Kannada News | YouTube sets new criteria for content creators, here are few rule changes

ಯೂಟ್ಯೂಬ್Image Credit source: CFOTO/Future Publishing via Getty Images ನವದೆಹಲಿ, ಆಗಸ್ಟ್ 16: ಯೂಟ್ಯೂಬ್ ತನ್ನ ಯೂಟ್ಯೂಬ್ ಪಾರ್ಟ್‌ನರ್ ಪ್ರೋಗ್ರಾಂಗೆ (YPP) ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಘೋಷಿಸಿದೆ. 2018ರ ನಂತರ ಯೂಟ್ಯೂಬ್ ಅರ್ಹತಾ ನಿಯಮಗಳಲ್ಲಿ (Youtube eligibility rules) ಮಾಡುತ್ತಿರುವ ಪ್ರಮುಖ ಬದಲಾವಣೆ ಇದಾಗಿದ್ದು, 2027ರ ಫೆಬ್ರವರಿ 1ರಿಂದ ಹೊಸದಾಗಿ ಸೇರ್ಪಡೆಯಾಗುವ ಕ್ರಿಯೇಟರ್ಸ್‌ಗಳಿಗೆ ಇದು ಅನ್ವಯಿಸಲಿದೆ. ಯೂಟ್ಯೂಬ್​ನಲ್ಲಿ ಹೊಸದಾಗಿ ಚಾನಲ್ ಆರಂಭಿಸಿ, ಆದಾಯ ಗಳಿಸಲು ಬಯಸುವ ಕಂಟೆಂಟ್ ಕ್ರಿಯೇಟರ್ಸ್​ಗೆ (content creators) ತುಸು ಕ್ಲಿಷ್ಟಕರ ಸವಾಲು…

Read More

IND vs SL: 2ನೇ ದಿನ ಲಂಕಾ ಸ್ಪಿನ್ನರ್​ಗಳ ಪ್ರಾಬಲ್ಯ; 460 ರನ್ ಕಲೆಹಾಕಿದ ಭಾರತ – Kannada News | IND vs SL Test Day 2 Report: India Crumbles to 460/9 Amidst Rain Delays

ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದ ಎರಡನೇ ದಿನದಾಟ ಅಂತ್ಯವಾಗಿದೆ. ಎರಡನೇ ದಿನದಾಟದಲ್ಲಿ ಟೀಂ ಇಂಡಿಯಾಕ್ಕೆ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಹೀಗಾಗಿ ಮೊದಲ ದಿನ ಕೇವಲ2 ವಿಕೆಟ್‌ಗಳನ್ನು ಕಳೆದುಕೊಂಡಿದ್ದ ಟೀಂ ಇಂಡಿಯಾ ಎರಡನೇ ದಿನದಾಟದ ಕೆಲವೇ ಗಂಟೆಗಳಲ್ಲಿ 7 ವಿಕೆಟ್‌ಗಳನ್ನು ಕಳೆದುಕೊಂಡಿತು. ಹೀಗಾಗಿ ಎರಡನೇ ದಿನದಾಟದ ಅಂತ್ಯದ ವೇಳೆಗೆ ಭಾರತ 9 ವಿಕೆಟ್‌ ಕಳೆದುಕೊಂಡು 460 ರನ್ ಕಲೆಹಾಕಿದೆ. ತಂಡದ ಪರ ಕುಲ್ದೀಪ್ ಯಾದವ್ ಮತ್ತು ಪ್ರಸಿದ್ಧ್ ಕೃಷ್ಣ…

Read More

ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್ – Kannada News | Karnataka BJP Leader Files Complaint Against Sonia Gandhi Over Vande Mataram Row: ‘She Disrespected National Song’

ಮಂಗಳೂರು.ನವದೆಹಲಿ, (ಆಗಸ್ಟ್ 16): ನವದೆಹಲಿಯಲ್ಲಿರುವ ಕಾಂಗ್ರೆಸ್ (Congress) ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ (Independence Day) ಕಾರ್ಯಕ್ರಮದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಬೆನ್ನಲ್ಲೇ ಹೊಸ ರಾಜಕೀಯ ವಿವಾದ ಸೃಷ್ಟಿಯಾಗಿದೆ. ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ (Vande Mataram) ಗಾಯನವನ್ನು ನಿಲ್ಲಿಸುವಂತೆ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಕಾರ್ಯಕರ್ತರಿಗೆ ಸನ್ನೆ ಮಾಡುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ರಾಷ್ಟ್ರಗೀತೆಗೆ…

Read More