Headlines

Vastu Warning: ಈ ಒಂದು ವಸ್ತುವನ್ನು ಎಂದಿಗೂ ಯಾರಿಗೂ ಉಡುಗೊರೆಯಾಗಿ ನೀಡಬೇಡಿ; ಅಪಾಯ ತಪ್ಪಿದ್ದಲ್ಲ! – Kannada News | Vastu Warning: Why Keeping Taj Mahal Replicas at Home Can Attract Negative Energy

ಮನೆಯಲ್ಲಿ ಇಡುವ ಪ್ರತಿಯೊಂದು ವಸ್ತುವೂ ಮನೆಯ ಸದಸ್ಯರ ಮನಸ್ಥಿತಿ, ಶಕ್ತಿ ಮತ್ತು ವಾತಾವರಣದ ಮೇಲೆ ಪರಿಣಾಮ ಬೀರುತ್ತದೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಪ್ರೀತಿಯ ಪ್ರತೀಕವಾಗಿ ಜಗತ್ತಿನಲ್ಲಿ ಪ್ರಸಿದ್ಧಿ ಪಡೆದಿರುವ ತಾಜ್​ ಮಹಲ್​​ ಎಷ್ಟೇ ಸುಂದರವಾಗಿದ್ದರೂ, ಅದು ವಾಸ್ತವವಾಗಿ ಒಂದು ಸಮಾಧಿ ಸ್ಮಾರಕವಾಗಿದೆ. ಆದ್ದರಿಂದ ಶಾಸ್ತ್ರ ಸಂಪ್ರದಾಯಗಳ ಪ್ರಕಾರ ತಾಜ್ ಮಹಲ್ ಚಿತ್ರ ಅಥವಾ ಶೋಪೀಸ್‌ ಗಳನ್ನು ಮನೆಯಲ್ಲಿ ಇಡದಿರುವುದು ಒಳಿತು ಎಂದು ಹೇಳಲಾಗುತ್ತದೆ. ಸಮಾಧಿಯ ಸಂಕೇತ: ತಾಜ್ ಮಹಲ್ ಮುಮ್ತಾಜ್ ಸಮಾಧಿಯಾಗಿ ನಿರ್ಮಿಸಲ್ಪಟ್ಟ ಸ್ಮಾರಕ. ವಾಸ್ತು…

Read More

Akshaya Tritiya: ಅಕ್ಷಯ ತೃತೀಯಂದು ಚಿನ್ನವೇ ಖರೀದಿಸಬೇಕೆಂದಿಲ್ಲ, ಈ 5 ಅಗ್ಗದ ವಸ್ತು ಮನೆಗೆ ತಂದರೂ ಒಲಿಯಲಿದೆ ಲಕ್ಷ್ಮಿ ಕೃಪೆ!

ಭಾರತೀಯ ಸಂಸ್ಕೃತಿಯಲ್ಲಿ ‘ಅಕ್ಷಯ ತೃತೀಯ‘ಕ್ಕೆ ವಿಶೇಷ ಮಹತ್ವವಿದೆ. ಈ ದಿನ ಏನೇ ಮಾಡಿದರೂ ಅದು ‘ಅಕ್ಷಯ’ (ಅಳಿಯದ) ಫಲ ನೀಡುತ್ತದೆ ಎಂಬುದು ನಂಬಿಕೆ. ಅಕ್ಷಯ ತೃತೀಯ ಎಂದ ಕೂಡಲೇ ಎಲ್ಲರಿಗೂ ನೆನಪಾಗುವುದು ಚಿನ್ನ-ಬೆಳ್ಳಿಯ ಖರೀದಿ. ಆದರೆ, ಇಂದಿನ ಕಾಲದಲ್ಲಿ ಎಲ್ಲರಿಗೂ ಚಿನ್ನ ಖರೀದಿಸಲು ಸಾಧ್ಯವಾಗದಿರಬಹುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೇವಲ ಚಿನ್ನ ಮಾತ್ರವಲ್ಲ, ಅತಿ ಕಡಿಮೆ ಬೆಲೆಯಲ್ಲಿ ಸಿಗುವ ಕೆಲವು ಪವಿತ್ರ ವಸ್ತುಗಳನ್ನು ಮನೆಗೆ ತರುವುದರಿಂದಲೂ ಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗಬಹುದು. ಸಂಪತ್ತು ಮತ್ತು ಸಮೃದ್ಧಿಯನ್ನು ಹೆಚ್ಚಿಸುವ…

Read More

ಮಕ್ಕಳಲ್ಲಿ ನಿದ್ರೆಯ ಕೊರತೆ ಆರೋಗ್ಯಕ್ಕೆ ಅಪಾಯ! ಉತ್ತಮ ನಿದ್ರೆಗೆ ಪೋಷಕರು ಪಾಲಿಸಬೇಕಾದ ಸಲಹೆಗಳು – Kannada News | Poor Sleep in Kids: Warning Signs Every Parent Should Know

ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳ ಜೀವನಶೈಲಿ ವೇಗವಾಗಿ ಬದಲಾಗುತ್ತಿದೆ. ಮೊಬೈಲ್, ಟಿವಿ, ಟ್ಯಾಬ್ಲೆಟ್‌ಗಳ ಅತಿಯಾದ ಬಳಕೆ, ಆನ್‌ಲೈನ್ ತರಗತಿಗಳು, ಓದಿನ ಒತ್ತಡ ಹಾಗೂ ಮಲಗುವ ಸಮಯದಲ್ಲಿ ಬದಲಾವಣೆಯಿಂದ ಮಕ್ಕಳು ಸರಿಯಾಗಿ ಮಾಡುವುದಿಲ್ಲ. ಆರಂಭದಲ್ಲಿ ಇದು ಸಾಮಾನ್ಯ ಸಮಸ್ಯೆಯಂತೆ ಕಂಡರೂ, ದೀರ್ಘಕಾಲ ನಿದ್ರೆಯ ಕೊರತೆ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಮಕ್ಕಳ ಸಮರ್ಪಕ ಬೆಳವಣಿಗೆಗೆ ಪೌಷ್ಟಿಕ ಆಹಾರ ಮತ್ತು ದೈಹಿಕ ಚಟುವಟಿಕೆ ಎಷ್ಟು ಮುಖ್ಯವೋ,…

Read More

ಪ್ರಧಾನಿ ಮೋದಿಯ ದೃಷ್ಟಿ ಮತ್ತು ನಿಲುವು ಕಂಡು ಅಚ್ಚರಿಗೊಂಡ ಎಐ ಸ್ಟಾರ್ಟಪ್​ಗಳ ಮುಖ್ಯಸ್ಥರು – Kannada News | PM Modi’s AI Vision: Boosting Indian Startups for Global Leadership

ಎಐ ಸ್ಟಾರ್ಟಪ್​ಗಳ ಮುಖಂಡರೊಂದಿಗೆ ಪ್ರಧಾನಿ ಸಂವಾದ ನವದೆಹಲಿ, ಜನವರಿ 9: ಪ್ರಧಾನಿ ನರೇಂದ್ರ ಮೋದಿ (Narendra Modi) ನಿವಾಸದಲ್ಲಿ ನಡೆದ ಎಐ ಸ್ಟಾರ್ಟಪ್​ಗಳ ಸಭೆ, ಅದರಲ್ಲಿ ಭಾಗವಹಿಸಿದವರೆಲ್ಲರ ಹೃದಯ ಹಗುರಾಗಿಸಿದೆ. ಎಐ ವಿಚಾರದಲ್ಲಿ ಪ್ರಧಾನಿ ಹೊಂದಿರುವ ದೃಷ್ಟಿಕೋನ, ನಿಲುವು ಏನು ಎಂಬುದು ಭಾರತೀಯ ಸ್ಟಾರ್ಟಪ್​ಗಳ ಮುಖ್ಯಸ್ಥರ ಅರಿವಿಗೆ ಬಂದಿತ್ತು. ಫೆಬ್ರುವರಿಯಲ್ಲಿ ಇಂಡಿಯಾ ಎಐ ಇಂಪ್ಯಾಕ್ಟ್ ಸಮಿಟ್ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಪ್ರಧಾನಿಗಳು 12 ಸ್ಟಾರ್ಟಪ್​ಗಳ ಮುಖಂಡರನ್ನು ತಮ್ಮ ನಿವಾಸಕ್ಕೆ ಕರೆಸಿ ವಿಚಾರ ವಿನಿಮಯ ಮಾಡಿದ್ದಾರೆ. ಪ್ರಧಾನಿಯನ್ನು…

Read More

KKR vs SRH Playing XI: ಟಾಸ್ ಗೆದ್ದ ಕೆಕೆಆರ್; ಎಸ್​ಆರ್​ಎಚ್ ತಂಡದಲ್ಲಿ ಬದಲಾವಣೆ

ಐಪಿಎಲ್ 2026 (IPL 2026) ರ ಆರನೇ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ (Kolkata Knight Riders vs Sunrisers Hyderabad) ನಡುವೆ ನಡೆಯುತ್ತಿದೆ. ಆರಂಭಿಕ ಪಂದ್ಯಗಳಲ್ಲಿ ಸೋತ ಎರಡೂ ತಂಡಗಳು ಒತ್ತಡದಲ್ಲಿವೆ. ಸನ್‌ರೈಸರ್ಸ್ ಹೈದರಾಬಾದ್ ತನ್ನ ಮೊದಲ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಸೋತರೆ, ಇತ್ತ ಕೋಲ್ಕತ್ತಾ ನೈಟ್ ರೈಡರ್ಸ್​, ಮುಂಬೈ ಇಂಡಿಯನ್ಸ್ ವಿರುದ್ಧ ಸೋತಿತ್ತು. ಆದ್ದರಿಂದ, ಈ ಎರಡು ತಂಡಗಳು ತಮ್ಮ ಮೊದಲ ಗೆಲುವನ್ನು ಎದುರು…

Read More

ಚಿರತೆಗಳ ಜೊತೆ ಕಾದಾಡಿ ಜೀವ ಉಳಿಸಿಕೊಂಡ ಕಾಡುಹಂದಿ: ವಿಡಿಯೋ ವೈರಲ್​​ – Kannada News | Wild Boar Escapes Leopard Attack in Bhadra Sanctuary’s Lakkavalli Region; Video Goes Viral

ಚಿಕ್ಕಮಗಳೂರು, ಫೆಬ್ರವರಿ 11: ಬೇಟೆಗೆ ಹೊಂಚು ಹಾಕಿದ್ದ ಚಿರತೆಗಳಿಗೆ ಚಳ್ಳೆಹಣ್ಣು ತಿನ್ನಿಸಿ ಕಾಡುಹಂದಿ ಎಸ್ಕೇಪ್​​ ಆಗಿರುವ ಪ್ರಸಂಗ ಭದ್ರಾ ಅಭಯಾರಣ್ಯ ವ್ಯಾಪ್ತಿಯ ಲಕ್ಕವಳ್ಳಿ ವಿಭಾಗದಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಫಾರಿಗೆ ತೆರಳಿದ್ದ ಪ್ರವಾಸಿಗರ ಮೊಬೈಲ್​​ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾಡು ಹಂದಿ ಬೇಟೆಗೆ ಎರಡು ಚಿರತೆಗಳು ಹೊಂಚುಹಾಕಿ ಕುಳಿತಿದ್ದವು. ಒಂದು ಚಿರತೆ ಮರವೇರಿದ್ದರೆ ಮತ್ತೊಂದು ಕೆಳಭಾಗದಿಂದಲೇ ಅಟ್ಯಾಕ್​​ಗೆ ರೆಡಿ ಆಗಿತ್ತು. ಆದರೆ ಚಿರತೆಗೇ ಗುದ್ದಿ ಕಾಡುಹಂದಿ ಎಸ್ಕೇಪ್​​ ಆಗಿದೆ. ಹಂದಿ ಮತ್ತು ಚಿರತೆ ಕಾದಾಟದ ದೃಶ್ಯವೀಗ ವೈರಲ್​​ ಆಗಿದೆ….

Read More

ಹವಾಮಾನ ಬದಲಾವಣೆಯಿಂದ ಹೆಚ್ಚುತ್ತಿದೆ ಒಣ ಕೆಮ್ಮಿನ ಸಮಸ್ಯೆ: ತಡೆಗಟ್ಟಲು ಈ ಸಲಹೆ ಪರಿಣಾಮಕಾರಿ

ದೇಶದ ಹಲವು ರಾಜ್ಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹವಾಮಾನದಲ್ಲಿ ತೀವ್ರ ಬದಲಾವಣೆ ಕಂಡುಬರುತ್ತಿದೆ. ಬೆಳಿಗ್ಗೆ ಬಿಸಿಲು ಸಂಜೆಯಾಗುತ್ತಿದ್ದಂತೆ ತಂಪಾದ ವಾತಾವರಣ ಇನ್ನು ಕೆಲವು ಕಡೆಗಳಲ್ಲಿ ಮಳೆ ಇರುವುದರಿಂದ ದೇಹಕ್ಕೆ ಹೊಂದಿಕೊಳ್ಳಲು ಕಷ್ಟವಾಗುತ್ತಿದೆ. ಈ ಪರಿಸ್ಥಿತಿಯಲ್ಲಿ ಅನೇಕರಲ್ಲಿ ಒಣ ಕೆಮ್ಮಿನ (Dry Cough) ಸಮಸ್ಯೆ ಹೆಚ್ಚಾಗುತ್ತಿದೆ. ಹವೆಯಲ್ಲಿ ಇರುವ ಧೂಳು, ಹೊಗೆ, ಸಣ್ಣ ಸಣ್ಣ ಕಣಗಳು ಮತ್ತು ಮಾಲಿನ್ಯ ಕೆಮ್ಮನ್ನು ಪ್ರೇರೇಪಿಸುತ್ತವೆ. ಅದರಲ್ಲಿಯೂ ರೋಗನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಈ ಸಮಸ್ಯೆಯನ್ನು ಸಮಯಕ್ಕೆ…

Read More

ನಿಮಗಿದು ಗೊತ್ತೇ? ಕೇವಲ ನಾಯಿ ಮಾತ್ರವಲ್ಲ ಈ 5 ಪ್ರಾಣಿಗಳು ಕೂಡ ನಾಯಿಯಂತೆ ಬೊಗಳುತ್ತಂತೆ! – Kannada News | Not Just Dogs: 5 Animals That Sound Surprisingly Similar

ಸಾಮಾನ್ಯವಾಗಿ ಬೊಗಳುವ ಶಬ್ದ ಕೇಳಿದಾಕ್ಷಣ ಯಾರೋ ಬಂದಿರಬಹುದು ಅಥವಾ ಯಾವುದೋ ಪ್ರಾಣಿಯನ್ನು ನೋಡಿ ನಾಯಿ(Dog) ಬೊಗಳುತ್ತಿರಬಹುದು ಎಂದುಕೊಳ್ಳುತ್ತೇವೆ. ಆದರೆ ಬೊಗಳಿದಾಕ್ಷಣ ಅವು ಕೇವಲ ನಾಯಿಯಲ್ಲ ಈ ಪ್ರಾಣಿಗಳೂ ಆಗಿರಬಹುದು ಎಂಬ ಕಲ್ಪನೆ ನಿಮಗಿದೆಯೇ? ಆದರೆ ಪ್ರಕೃತಿಯ ಒಡಲಲ್ಲಿ ನಾಯಿಗಳಲ್ಲದಿದ್ದರೂ, ನಾಯಿಯಷ್ಟೇ ನಿಖರವಾಗಿ ಬೊಗಳುವ ವಿಶಿಷ್ಟ ಪ್ರಾಣಿಗಳಿವೆ ಎಂಬುದು ನಿಮಗೆ ತಿಳಿದಿದೆಯೇ? ರಕ್ಷಣೆ, ಸಂವಹನ ಮತ್ತು ಎಚ್ಚರಿಕೆ ನೀಡಲು ಈ ಪ್ರಾಣಿಗಳು ನಾಯಿಯ ಧ್ವನಿಯನ್ನು ಹೋಲುವ ಶಬ್ದಗಳನ್ನು ಮಾಡುತ್ತವೆ. ಆ ಪ್ರಾಣಿಗಳ ಪರಿಚಯ ಇಲ್ಲಿದೆ. 1. ನರಿ: ಚತುರತೆ,…

Read More

‘ಧುರಂಧರ್’ಗೆ ಕೌಂಟರ್ ಕೊಡಲು ಬಂದ ‘ಮೇರಾ ಲಿಯಾರಿ’ಗೆ ಹೀನಾಯ ಸೋಲು; ಕೇವಲ 22 ಟಿಕೆಟ್ ಮಾರಾಟ – Kannada News | Mera Liyari Box Office Disaster: Pakistan’s Flop Film Sold Just 22 Tickets

ಪಾಕಿಸ್ತಾನದ ಅತ್ಯಂತ ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದ್ದ ‘ಮೇರಾ ಲಿಯಾರಿ’ ಬಾಕ್ಸ್ ಆಫೀಸ್‌ನಲ್ಲಿ ದಯನೀಯವಾಗಿ ಸೋತಿದೆ. ಭಾರತದ ಸೂಪರ್ ಹಿಟ್ ‘ಧುರಂಧರ್’ ಚಿತ್ರಕ್ಕೆ ಪ್ರತಿಯಾಗಿ ಪಾಕಿಸ್ತಾನ ನೀಡಿದ ಉತ್ತರ ಎಂದು ಬಿಂಬಿತವಾಗಿದ್ದ ಈ ಸಿನಿಮಾ, ಥಿಯೇಟರ್‌ಗಳಲ್ಲಿ ಕೇವಲ 22 ಟಿಕೆಟ್‌ಗಳು ಮಾರಾಟವಾಗುವ ಮೂಲಕ ಭಾರಿ ಮುಜುಗರಕ್ಕೆ ಈಡಾಗಿದೆ. ಕರಾಚಿಯ ಲಿಯಾರಿ ಪ್ರದೇಶದ ಹಿನ್ನೆಲೆಯಲ್ಲಿ ಮೂಡಿಬಂದ ಪಾಕಿಸ್ತಾನಿ ಸಿನಿಮಾ ‘ಮೇರಾ ಲಿಯಾರಿ’ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಿಂದ ಹೊರಬಿದ್ದಿದೆ. ಅಬು ಅಲಿಹಾ ನಿರ್ದೇಶನದ ಈ ಚಿತ್ರವು ಲಿಯಾರಿ ಭಾಗದ ಪಾಸಿಟಿವ್…

Read More

ಭಾರತದಲ್ಲಿ ಬ್ಲಾಕ್ ಬಸ್ಟರ್ ಆಗುವ ಹಾದಿಯಲ್ಲಿ ಹಾಲಿವುಡ್ ಸಿನಿಮಾ ‘ದಿ ಆಡಸ್ಸಿ’, ಗಳಿಸಿರುವುದೆಷ್ಟು? – Kannada News | The Odyssey movie box office collection in India

ವಿಶ್ವ ಸಿನಿಮಾ (Cinema) ರಂಗದ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದ್ದ ‘ದಿ ಆಡಸ್ಸಿ’ ಬಿಡುಗಡೆ ಆಗಿ ಎರಡು ದಿನಗಳಾಗಿವೆ. ಭಾರತದಲ್ಲೂ ಸಹ ಈ ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆಗಳಿದ್ದವು. ಭಾರತದ ಪ್ರಮುಖ ಮೆಟ್ರೊ ನಗರಗಳಲ್ಲಿ ಮಾತ್ರವೇ ‘ದಿ ಆಡಸ್ಸಿ’ ಸಿನಿಮಾ ಬಿಡುಗಡೆ ಆಗಿದೆಯಾದರೂ, ಸಿನಿಮಾ ಭರ್ಜರಿ ಗಳಿಕೆಯನ್ನೇ ಮಾಡುತ್ತಿದೆ. ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ದಾಖಲೆ ಮೊತ್ತವನ್ನು ‘ದಿ ಆಡಸ್ಸಿ’ ಸಿನಿಮಾ ಬಾಚಿಕೊಳ್ಳುತ್ತಿದೆ. ಅದರ ಜೊತೆಗೆ ಭಾರತದಲ್ಲಿಯೂ ಸಹ ಬಾಕ್ಸ್ ಆಫೀಸ್​​ನಲ್ಲಿ ಭರವಸೆಯ ಓಟ ಓಡುತ್ತಿದೆ ಈ ಸಿನಿಮಾ….

Read More