Headlines

ನನ್ನ ಮನೆ ಹಾಳು ಮಾಡಿದ್ದೀರಿ, ಸಾಲ ಮಾಡಿದ್ದೇನೆ: ವೇದಿಕೆ ಮೇಲೆ ಗಳಗಳನೇ ಅತ್ತ ಕಾಂಗ್ರೆಸ್‌ ಶಾಸಕ – Kannada News | They Giving problem to my family: sringeri congress mla TD Rajegowda Alleged with Tears Against Jeevaraj

ಚಿಕ್ಕಮಗಳೂರು, (ಮಾರ್ಚ್ 03): ನನ್ನ ಕುಟುಂಬ ಬೀದಿಗೆ ತಂದಿದ್ದೀರಿ. ದಿನ ನಿತ್ಯ ನ್ಯಾಯಾಲಯಕ್ಕೆ ಆಲೆಯುವಂತೆ ಮಾಡಿದ್ದೀರಿ. ನನ್ನ ಮನೆ ಹಾಳು ಮಾಡಿದ್ದೀರಿ. ಸಾಲ ಮಾಡಿದ್ದೇನೆ ಎಂದು ಶೃಂಗೇರಿ ಶಾಸಕ ಶಾಸಕ ಟಿಡಿ ರಾಜೇಗೌಡ (sringeri congress mla TD Rajegowda) ಬಹಿರಂಗ ಕಾರ್ಯಕ್ರಮದಲ್ಲೇ ಗಳಗಳನೇ ಅತ್ತಿರುವ ಪ್ರಸಂಗ ನಡೆದಿದೆ. ಬಾಳೆಹೊನ್ನೂರಿನಲ್ಲಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ನಿನ್ನೆ (ಮಾರ್ಚ್ 02) ಹಮ್ಮಿಕೊಂಡಿದ್ದ ಶೃಂಗೇರಿ ಕ್ಷೇತ್ರದ ರೈತರ, ಕಾರ್ಮಿಕರ ಮತ್ತು ನೆಲವಾಸಿಗಳ ಸಮಸ್ಯೆ ಕುರಿತು ನಡೆದ ಜನಾಂದೋಲನ ಸಮಾವೇಶದಲ್ಲಿ ಶಾಸಕ…

Read More

ಹಿಜಾಬ್ ಧರಿಸಿ ಹೋಳಿಯಾಡಿದ ಯುವಕರಿಗೆ ಸಂಕಷ್ಟ! ಐವರ ವಿರುದ್ದ ದೂರು ದಾಖಲು – Kannada News | Kalaburagi Holi Hijab Row: 5 got notice for Hurting Religious Sentiments in Nimburga

ಹಿಜಾಬ್ ಧರಿಸಿ ಹೋಳಿಯಾಡಿದ ಯುವಕರಿಗೆ ಸಂಕಷ್ಟ! ಐವರ ವಿರುದ್ದ ದೂರು ದಾಖಲು ಕಲಬುರಗಿ, ಮಾರ್ಚ್​ 06: ಜಿಲ್ಲೆಯ ಆಳಂದ ತಾಲ್ಲೂಕಿನ ನಿಂಬರ್ಗಾ ಗ್ರಾಮದಲ್ಲಿ ಹೋಳಿ ಹಬ್ಬದ ವೇಳೆ ಹಿಜಾಬ್ (ಬುರ್ಖಾ) ಧರಿಸಿ ಹೋಳಿ (Holi Wearing Hijab) ಆಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಯುವಕರನ್ನು ಬಂಧಿಸಿರುವ ಘಟನೆ ನಡೆದಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಮುಸ್ಲಿಂ ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬುರ್ಖಾ ಹಾಕಿ ಗರ್ಭಿಣಿಯಂತೆ ಪೋಸ್ ಕೊಟ್ಟ…

Read More

Budhaditya Yoga 2026: ಜನವರಿ 17ರಿಂದ ಬುಧಾದಿತ್ಯ ರಾಜಯೋಗ; ಈ ರಾಶಿಗೆ ಅಪಾರ ಧನ ಲಾಭ! – Kannada News | Budhaditya Yoga 2026: Jan 17 Capricorn Transit Lucky Zodiac Effects and Forecast

ಇದೇ ಜನವರಿ 17ರಂದು ಬುದ್ಧಿವಂತಿಕೆಯ ಕಾರಕತ್ವ ಇರುವಂಥ ಬುಧ ಮತ್ತು ಆತ್ಮಕಾರಕನಾದ ಸೂರ್ಯ ಮಕರ ರಾಶಿಯಲ್ಲಿ ಯುತಿ ಆಗುತ್ತಿದ್ದಾರೆ. ಅಂದರೆ ಅದೇ ರಾಶಿಯಲ್ಲಿ ಇರುತ್ತಾರೆ. ಈ ಸಂಯೋಗದಿಂದ ಅತ್ಯಂತ ಪ್ರಭಾವಶಾಲಿ ‘ಬುಧಾದಿತ್ಯ ಯೋಗ’ ಸೃಷ್ಟಿ ಆಗುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಬುಧಾದಿತ್ಯ ಯೋಗವನ್ನು ಅತ್ಯುತ್ತಮ ಯೋಗ ಎಂದು ಪರಿಗಣಿಸಲಾಗುತ್ತದೆ. ಮೇಷದಿಂದ ಮೀನದ ತನಕ ಪ್ರಭಾವ ಹೀಗಿದೆ: ಮೇಷ ರಾಶಿ: ಈ ಯೋಗವು ನಿಮ್ಮ ಕರ್ಮ ಸ್ಥಾನ- ಉದ್ಯೋಗ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ತರಲಿದೆ. ಹಿರಿಯ ಅಧಿಕಾರಿಗಳಿಂದ ಮೆಚ್ಚುಗೆ ದೊರೆಯುತ್ತದೆ,…

Read More

ಚಿಕ್ಕಮಗಳೂರು: ಕಲ್ಲು ತೂರಾಟ ಮಾಡಿದವರ ಮೇಲೆ, ಕಿಡಿಗೇಡಿಗಳ ಹಿಡಿದವರ ಮೇಲೂ ಎಫ್​ಐಆರ್! – Kannada News | Chikkamagaluru Stone Pelting Case: FIR Against Muslim Attackers and Hindus Those Who Caught Them

ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್Image Credit source: tv9 ಚಿಕ್ಕಮಗಳೂರು, ಫೆಬ್ರವರಿ 17: ಚಿಕ್ಕಮಗಳೂರು (Chikkamagaluru) ನಗರದ ತಿಲಕ್ ಪಾರ್ಕ್ ಸಮೀಪ ಹಿಂದೂ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಎರಡು ಪ್ರತ್ಯೇಕ ಎಫ್​ಐಆರ್​​ಗಳನ್ನು ದಾಖಲಿಸಿದ್ದಾರೆ. ಕಲ್ಲು ತೂರಾಟ ಮಾಡಿದವರ ಹಾಗೂ ಅವರನ್ನು ಹಿಡಿದು ಪೊಲೀಸರಿಗೊಪ್ಪಿಸಿದವರ ವಿರುದ್ಧವೂ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಸುಧಾ ಎಂಬವರ ಮನೆಯ ಮೇಲೆ ಕಲ್ಲು ಎಸೆದ ಆರೋಪದ ಮೇರೆಗೆ ಹುಸೇನ್ ಮತ್ತು ರಿಯಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಲ್ಲು…

Read More

ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್ – Kannada News | Congress MLA satish sail Angry On His Party Minister Mankal Vaidya In KDP Meeting at Karwar

ಕಾರವಾರ, (ಮಾರ್ಚ್ 02): ಕಾಂಗ್ರೆಸ್ ಶಾಸಕರು ಹಾಗೂ ಸಚಿವ ನಡುವೆ ಹೊಂದಾಣಿಕೆ ಇಲ್ಲ. ಈ ಸಂಬಂಧ ಶಾಸಕರೇ ಕೆಲ ಸಚಿವರ ಮೇಲೆ ಸಿಎಂ ಸಿದ್ದರಾಮಯ್ಯಗೆ ದೂರು ನೀಡಿದ್ದರು. ಸಚಿವರು ಕೈಗೆ ಸಿಗಲ್ಲ. ಫೋನ್ ಮಾಡಿದ್ರೆ ರಿಸಿವ್ ಮಾಡಲ್ಲ ಅಂತೆಲ್ಲಾ ಆರೋಪಗಳನ್ನು ಮಾಡಿದ್ದಾರೆ. ಇದರ ಬೆನ್ನಲ್ಲೇ ಇದಕ್ಕೆ ಪೂರಕವೆಂಬಂತೆ ಉತ್ತರ ಕನ್ನಡ ಜಿಲ್ಲಾ ಕೆಡಿಪಿ ಸಭೆಯಲ್ಲಿ ಸಚಿವ ಮಾಂಕಾಳ್ ವೈದ್ಯ ವಿರುದ್ಧದವೇ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗರಂ ಆಗಿದ್ದು, ಕೋಪಗೊಂಡು ಕೆಡಿಪಿ ಸಭೆಯಿಂದಲೇ ಹೊರ ನಡೆದಿದ್ದಾರೆ. ಕರ್ನಾಟಕದ…

Read More

ಟೆಂಟ್ ಹಾಕಿ ಮಲಗಬಹುದು; ಹೈಲಕ್ಸ್ ಖರೀದಿಸಿ ಮಾಡಿಫಿಕೇಷನ್​ ಮಾಡಿಸಿದ ಪ್ರಕಾಶ್ ರಾಜ್ – Kannada News | Prakash Raj’s Modified Toyota Hilux: Camping Ready Pickup Truck Transformation

ಪ್ರಕಾಶ್ ರಾಜ್Image Credit source: 𝗪𝗿𝗮𝗽𝗭𝗶𝗹𝗹𝗮 Instagram ಪ್ರಕಾಶ್ ರಾಜ್ (Prakash Raj) ಅವರು ತಮ್ಮ ಸಿದ್ಧಾಂತಗಳ ಮೂಲಕ ಆಗಾಗ ಸುದ್ದಿ ಆಗುತ್ತಾ ಇರುತ್ತಾರೆ. ಅವರು ನಟನೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಈಗ ಅವರು ಟೊಯಾಟೋ ಹೈಲಕ್ಸ ಪಿಕಪ್ ಕಾರು ಖರೀದಿ ಮಾಡಿದ್ದಾರೆ. ಅಷ್ಟೇ ಅಲ್ಲ, ಅದರಲ್ಲಿ ಸಾಕಷ್ಟು ಬದಲಾವಣೆಗಳನ್ನು ಕೂಡ ಮಾಡಿಸಿದ್ದಾರೆ. ವಿಶೇಷ ಎಂದರೆ ಈ ವಾಹನದಲ್ಲಿ ಕ್ಯಾಪಿಂಗ್ ಮಾಡೋ ವ್ಯವಸ್ಥೆ ಕೂಡ ಇದೆ ಎಂದು ಹೇಳಲಾಗುತ್ತಾ ಇದೆ. ಈ ವಿಡಿಯೋ ವೈರಲ್ ಆಗಿ ಗಮನ…

Read More

ಈ ಡೇಂಜರಸ್ ಆ್ಯಪ್​ಗಳು ನಿಮ್ಮ ವೈಯಕ್ತಿಕ ಮಾಹಿತಿ ಕದಿಯಬಹುದು; ನಿಮ್ಮ ಫೋನ್​ನಲ್ಲಿ ಇವು ಇವೆಯಾ ಪರಿಶೀಲಿಸಿ… – Kannada News | These apps can leak data from your phone, tech tips and tricks

ಸ್ಮಾರ್ಟ್‌ಫೋನ್‌ಗಳಲ್ಲಿ ನಮ್ಮ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಿ ಇಟ್ಟುಕೊಂಡಿರುವುದು ಸಾಮಾನ್ಯ. ಖಾಸಗಿ ಫೋಟೋಗಳು, ವಿಡಿಯೋಗಳಿಂದ ಹಿಡಿದು ಗೌಪ್ಯ ಮಾಹಿತಿಯವರೆಗೂ ಫೋನ್​ನಲ್ಲಿ ಇರುತ್ತವೆ. ಫೋನ್ ಕಳುವಾಗದಂತೆ ಜೋಪಾನವಾಗಿಟ್ಟುಕೊಂಡರೆ ಸಾಕು ಎಂದು ನಾವೆಲ್ಲರೂ ಭಾವಿಸಿರುತ್ತೇವೆ. ಆದರೆ, ವಾಸ್ತವವೆಂದರೆ ನಮ್ಮ ಸ್ಮಾರ್ಟ್​ಫೋನ್​ನಲ್ಲಿರುವ ಮಾಹಿತಿ ನಮಗೆ ಗೊತ್ತಿಲ್ಲದಂತೆ ಸೋರಿಕೆ ಆಗುತ್ತಿರಬಹುದು. ನಾವು ಇನ್​ಸ್ಟಾಲ್ ಮಾಡಿಕೊಂಡಿರುವ ಕೆಲ ಆ್ಯಪ್​ಗಳು ನಮ್ಮ ಡಾಟಾವನ್ನು ಕದ್ದು ಸಾಗಿಸುತ್ತಿರುವ ಸಾಧ್ಯತೆ ಹೆಚ್ಚಿರುತ್ತದೆ. ಫೋನ್​ನಲ್ಲಿರುವ ಫೋಟೋ, ವಿಡಿಯೋ, ನಾವಿರುವ ಸ್ಥಳ, ನಾವು ಅಡ್ಡಾಡಿರುವ ಸ್ಥಳ, ಮೊಬೈಲ್​ನ ಮಾಹಿತಿ, ಬ್ರೌಸಿಂಗ್ ಹಿಸ್ಟರಿ, ನಮ್ಮ…

Read More

IPL 2026: ಸೋತ RCBಗೆ ನಾಳೆ ಮತ್ತೆ ಪಂದ್ಯ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈವರೆಗೆ ಮೂರು ಪಂದ್ಯಗಳನ್ನಾಡಿದೆ. ಮೊದಲ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್​ಗಳ ಜಯ ಸಾಧಿಸಿದ್ದ ಆರ್​ಸಿಬಿ, ದ್ವಿತೀಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 43 ರನ್​ಗಳಿಂದ ಬಗ್ಗು ಬಡಿದಿದ್ದರು. ಆದರೆ ಮೂರನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಗ್ಗರಿಸಿದೆ. ಗುವಾಹಟಿಯಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ…

Read More

ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು – Kannada News | India’s traffic chokehold: Bengaluru ranks second; Pune fifth in global congestion index for 2025

ಬೆಂಗಳೂರು, (ಜನವರಿ 23): ಸಿಲಿಕಾನ್ ಸಿಟಿ ಬೆಂಗಳೂರು ಟ್ರಾಫಿಕ್‌ (Bengaluru Traffic ) ಬಗ್ಗೆ ಮಾತನಾಡುವುದು ರಾಜ್ಯಕ್ಕಷ್ಟೇ ಸೀಮಿತವಾಗಿಲ್ಲ. ವಿದೇಶದಲ್ಲಿಯೂ ಚರ್ಚೆಯಾಗುತ್ತಿದೆ. ಎಷ್ಟೇ ಯೋಜನೆ ಕೈಗೊಂಡರೂ ಸಹ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ. ಟ್ರಾಫಿಕ್‌ ಕುಖ್ಯಾತಿ ಪಡೆದ ನಗರಗಳ ಪಟ್ಟಿಯ ಪೈಕಿಯಲ್ಲಿ ಬೆಂಗಳೂರು 2ನೇ ಸ್ಥಾನ ಪಡೆದಿದೆ. ಆ ಮೂಲಕ ಸಂಚಾರ ದಟ್ಟಣೆಯಲ್ಲಿ ಹೊಸ ದಾಖಲೆ ಬರೆದಿದೆ. ಈಗಾಗಲೇ ಟ್ರಾಫಿಕ್‌ಗೆ ಕುಖ್ಯಾತಿ ಪಡೆದಿರುವ ಸಿಲಿಕಾನ್ ಸಿಟಿ ಬೆಂಗಳೂರು (Bengaluru), ಇತ್ತೀಚಿನ ಟಾಮ್‌ಟಾಮ್ ಟ್ರಾಫಿಕ್ ಇಂಡೆಕ್ಸ್ (TomTom Traffic…

Read More

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ – Kannada News | Dental Student Dies by Suicide After Alleged Harassment; Grieving Mother Seeks Justice

ಆನೇಕಲ್, ಜನವರಿ 09: ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ. ಉಪನ್ಯಾಸಕ ಮತ್ತು ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ನೊಂದು ನನ್ನ ಮಗಳು ನೇಣಿಗೆ ಶರಣಾಗಿದ್ದಾಳೆಂದು ತಾಯಿ ಆರೋಪಿಸಿದ್ದಾರೆ. ಟಾರ್ಚರ್ ನೀಡಿದ್ದ ಪ್ರಿನ್ಸಿಪಾಲ್ ಮತ್ತು ಅವಮಾನಿಸಿದ್ದ ಲೆಕ್ಚರರ್ ವಿರುದ್ಧ ಕೂಡಲೇ ಕ್ರಮಕೈಗೊಂಡು ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ. ಶವಾಗಾರದ ಮುಂದೆ ಯಶಸ್ವಿನಿ ಮೃತದೇಹವಿಟ್ಟು ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More